ನವದೆಹಲಿ, 24 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಎಲ್ವಿಎಂ3–ಎಂ6 ರಾಕೆಟ್ನ ಯಶಸ್ವಿ ಉಡಾವಣೆ ಹಾಗೂ ಅಮೆರಿಕದ ಬ್ಲೂಬರ್ಡ್–ಬ್ಲಾಕ್–2 ಉಪಗ್ರಹವನ್ನು ಗುರಿ ಕಕ್ಷೆಯಲ್ಲಿ ಯಶಸ್ವಿಯಾಗಿ ಸ್ಥಾಪಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಅಂತರಿಕ್ಷ ವಿಜ್ಞಾನಿಗಳು ಹಾಗೂ ಎಂಜಿನಿಯರ್ಗಳಿಗೆ
ನವದೆಹಲಿ, 24 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿರುವ ಅಧಿಕಾರ ಹಂಚಿಕೆ ವಿಷಯದ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಾ
ಶ್ರೀಹರಿಕೋಟಾ, 24 ಡಿಸೆಂಬರ್(ಹಿ.ಸ.) : ಆ್ಯಂಕರ್ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಮತ್ತೊಂದು ಐತಿಹಾಸಿಕ ಸಾಧನೆ ದಾಖಲಿಸಿದೆ. ಇಸ್ರೋದ ಅತ್ಯಂತ ಶಕ್ತಿಶಾಲಿ ರಾಕೆಟ್ ಎಲ್ವಿಎಂ–3 ಮೂಲಕ ಅಮೆರಿಕದ ಎಎಸ್ಟಿ ಸ್ಪೇಸ್ಮೊಬೈಲ್ ಕಂಪನಿಯ ‘ಬ್ಲೂಬರ್ಡ್ ಬ್ಲಾಕ್–2’ ಸಂವಹನ ಉಪಗ್ರಹವನ್ನು ಬ
ಬೆಂಗಳೂರು, 23 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮಾಜಿ ಸಚಿವ ರಾಜಣ್ಣ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳ ಕಾವೇರಿ ನಿವಾಸದಯ ನಡೆದ ಈ ಭೇಟಿಯಲ್ಲಿ ರಾಜ್ಯ ರಾಜಕೀಯ ಬೆಳವಣಿಗೆಗಳು, ಪಕ್ಷದ ಆಂತರಿಕ ವಿಚಾರಗಳು ಹಾಗೂ ತಮ್ಮ ಕ್ಷೇತ್ರಕ್ಕೆ ಸಂ
ವಿಜಯಪುರ, 23 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ನಿವಾಸ ಸೇರಿ 4 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಸವನ ಬಾಗೇವಾಡಿ ಕೃಷಿ ಎಡಿ ಮಾಳಪ್ಪ ಯರಝರಿ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 24 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಡಿಸೆಂಬರ್ 25) ಉತ್ತರ ಪ್ರದೇಶದ ರಾಜಧಾನಿ ಲಖನೌನಲ್ಲಿ, ಮಾಜಿ ಪ್ರಧಾನಿ ಹಾಗೂ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನದ ಅಂಗವಾಗಿ ‘ರಾಷ್ಟ್ರ ಪ್ರೇರಣಾ ಸ್ಥಳ’ವನ್ನು ಉದ್ಘಾಟಿಸಲಿದ್ದು, ಈ ಸಂದರ್ಭದಲ
ಲಖನೌ, 24 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಭಾರತದ ರಾಜಕೀಯ ಹಾಗೂ ಸಾಂಸ್ಕೃತಿಕ ಜೀವನದಲ್ಲಿ ಅಜರಾಮರವಾಗಿ ಉಳಿದಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನದ ಅಪರೂಪದ ಅಧ್ಯಾಯವೊಂದನ್ನು ‘ರಾಷ್ಟ್ರಧರ್ಮ’ ಪತ್ರಿಕೆಯ ಇತಿಹಾಸ ಹೇಳುತ್ತದೆ. ರಾಷ್ಟ್ರ ಸೇವೆಯೇ ಪರಮ ಧರ್ಮ ಎಂಬ ನಂಬಿಕೆಯನ್ನು ಬದುಕಿನಲ್ಲಿ ಅಳವಡಿಸ
ಬೆಂಗಳೂರು, 24 ಡಿಸೆಂಬರ್ (ಹಿ.ಸ.) : ಆ್ಯಂಕರ್ : 2025ರ ಕೊನೆಯ ತಿಂಗಳಿನಲ್ಲಿ ನಿಂತು ಹಿಂದಿರುಗಿ ನೋಡಿದರೆ, ಈ ವರ್ಷ ಕನ್ನಡ ಚಿತ್ರರಂಗಕ್ಕೆ ಅಪಾರ ನಷ್ಟವನ್ನುಂಟುಮಾಡಿದ ವರ್ಷವಾಗಿತ್ತು. ದಶಕಗಳ ಕಾಲ ಕಲಾಸೇವೆಯಲ್ಲಿ ತೊಡಗಿದ್ದ ಹಿರಿಯ ಕಲಾವಿದರು, ಹಾಸ್ಯನಟರು, ಪೋಷಕ ಪಾತ್ರಗಳ ಕಲಾವಿದರು, ರಂಗಭೂಮಿ ದಿ
ಒಂದು ಕಿವಿಯಲ್ಲಿ ರೇಡಿಯೋ, ಮತ್ತೊಂದು ಕಿವಿಯಲ್ಲಿ ನನ್ನ ಭಾಷಣ ಕೇಳಿ – ಅಟಲ್ಜಿ ಹೇಳಿದ್ದ ಆ ಕ್ಷಣ
ಬೆಂಗಳೂರು, 23 ಡಿಸೆಂಬರ್ (ಹಿ.ಸ.) : ಆ್ಯಂಕರ್ : 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026ರ ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂರ್ವಭಾವಿ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಬಾರಿ ಚಿತ್ರೋತ್ಸವಕ್ಕೆ ಮಹ
Never miss a thing & stay updated with all the latest news around the world!
468.9k
14.1k
ವಿಜಯಪುರ, 24 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಡಿಸೆಂಬರ್.29 ರಂದು ರಾಷ್ಟ್ರಕವಿ ಕುವೆಂಪು ಜನ್ಮ ದಿನದ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಹಾಗೂ ಜನೆವರಿ 1 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿ
ವಿಜಯಪುರ, 24 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬೆಳಗಾವಿಯ ಸವದತ್ತಿಯ ಶ್ರೀ ಯಲ್ಲಮ್ಮದೇವಿ ಜಾತ್ರೆ ಹಾಗೂ ಬಾಗಲಕೋಟೆಯ ಬಾದಾಮಿ ಶ್ರೀ ಬನಶಂಕರಿದೇವಿ ಜಾತ್ರೆಯ ನಿಮಿತ್ತ ದಿನಾಂಕ 30-12-2025 ರಿಂದ 06-01-2025ರವರೆಗೆ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಜಯಪುರ ವಿಭಾಗದ ವತಿಯಿಂದ ಯಾತ್ರಾರ್ಥಿಗಳ ಅನುಕೂಲ
ಕೊಪ್ಪಳ, 24 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಬುಧವಾರ ನಡೆದ ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಧಕ ರೈತ ಮತ್ತು ರೈತ ಮಹಿಳೆಯರಿಗೆ ಸನ್ಮಾನಿಸಲಾಯಿತು. ರಾಷ್ಟ್ರೀಯ ರೈತ ದಿನಾಚರಣೆಯನ್ನು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾ
ಕೊಪ್ಪಳ, 24 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕುಕನೂರಿನ ಜೆ.ಜೆ.ಕಾಲೋನಿ ನಿವಾಸಿ ದೇವರಾಜ ಗಂಗಪ್ಪ ಇಲಕಲ್ಲ(25) ಕಾಣೆಯಾಗಿದ್ದು, ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುನ್ನೆ ನಂ: 108/2025 ಕಲಂ ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ ಎಂದು ಕುಕನೂರು ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.
ಕೊಪ್ಪಳ, 24 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಶಾಲೆಗಳಿಗೆ ಪಡಿತರ ಸರಬರಾಜು ಟೆಂಡರ್ನಲ್ಲಿ ಆಹಾರ ಸುರಕ್ಷತೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿರುವುದಿಲ್ಲವೆಂದು ಕೊಪ್ಪಳ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ಅಂಕಿತ ಅಧಿಕಾರಿಗಳು ಸ್ಪಷ್ಟೀಕರಣ ನೀಡಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಕೆಲವು ದಿನ ಪತ್ರ
ಕೊಪ್ಪಳ, 24 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಎರಡೂವರೆ ವರ್ಷದ ಹಿಂದೆ ಬೆಂಗಳೂರಿಗೆ ಅಡುಗೆ ಭಟ್ಟನಾಗಿ ಕೆಲಸಕ್ಕೆ ತೆರಳಿದ್ದ ಕುಕನೂರು ತಾಲ್ಲೂಕಿನ ಬಿನ್ನಾಳ ಗ್ರಾಮದ ಷಣ್ಮುಕಪ್ಪ ಬಸಪ್ಪ ಹೊಸಳ್ಳಿ(33)ಕಾಣೆಯಾಗಿದ್ದು ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುನ್ನೆ ನಂ: 89/2025 ಕಲಂ ಮನುಷ್ಯ ಕಾಣೆ
ಕೊಪ್ಪಳ, 24 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಅಬಕಾರಿ ಇಲಾಖೆಯಲ್ಲಿ ಭಾರತೀಯ ಮದ್ಯ ಅಥವಾ ವಿದೇಶ ಮದ್ಯ ಅಥವಾ ಎರಡನ್ನೂ ಮಾರಾಟ ಮಾಡಲು ಇ-ಹರಾಜು ನಡೆಸುತ್ತಿದ್ದು, ಬಿಡ್ಗಳನ್ನು ಆಹ್ವಾನಿಸಿದೆ. ಅಬಕಾರಿ ಇಲಾಖೆ ಭಾರತೀಯ ಮದ್ಯ ಅಥವಾ ವಿದೇಶ ಮದ್ಯ ಅಥವಾ ಎರಡನ್ನೂ ಮಾರಾಟ ಮಾಡಲು ಯಶಸ್ವಿ ಹೆಚ್-1 ಬಿ
ಹೊಸಪೇಟೆ, 24 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕೃಷಿ ಇಲಾಖೆಯಿಂದ ಜಿಲ್ಲಾ ಮಟ್ಟದ ಸಿರಿಧ್ಯಾನ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಡಿಸೆಂಬರ್.30 ರಂದು ಬೆಳಿಗ್ಗೆ.10 ಗಂಟೆಗೆ ಎನ್.ಸಿ.ಕಾಲೋನಿ, ನ್ಯಾಷನಲ್ ಕಾಲೇಜ್ ಹಿಂಭಾಗ, ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ ಎಂದ
ಹೊಸಪೇಟೆ, 24 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಜಯನಗರ ಜಿಲ್ಲಾ ಯೋಜನಾ ಸಮಿತಿಗೆ ಪುರಸಭಾ ಮತಕ್ಷೇತ್ರಗಳಿಂದ ಪ್ರತ್ಯೇಕವಾಗಿ ಸದಸ್ಯರ ಆಯ್ಕೆ ಕುರಿತು ಚುನಾವಣೆಯ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ
ಢಾಕಾ, 24 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್ಪಿ) ಕಾರ್ಯನಿರ್ವಹಣಾಧ್ಯಕ್ಷ ತಾರಿಕ್ ರಹಮಾನ್ ಅವರು 17 ವರ್ಷಗಳ ದೀರ್ಘ ನಿರ್ವಾಸನದ ಬಳಿಕ ಡಿಸೆಂಬರ್ 25ರಂದು ಪತ್ನಿ ಮತ್ತು ಪುತ್ರಿಯೊಂದಿಗೆ ಸ್ವದೇಶಕ್ಕೆ ಮರಳುತ್ತಿದ್ದಾರೆ. ಲಂಡನ್ನ ಹೀತ್ರೋ ವಿಮಾನ ನಿಲ್ದ
ಇಸ್ಲಾಮಾಬಾದ್, 23 ಡಿಸೆಂಬರ್(ಹಿ.ಸ.): ಆ್ಯಂಕರ್ : ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕರಕ್ ಜಿಲ್ಲೆಯ ಗುರ್ಗುರಿ ಪ್ರದೇಶದಲ್ಲಿ ಪೊಲೀಸ್ ವಾಹನದ ಮೇಲೆ ನಡೆದ ದಾಳಿಯಲ್ಲಿ ಐವರು ಕಾನ್ಸ್ಟೆಬಲ್ಗಳು ಸಾವನ್ನಪ್ಪಿದ್ದಾರೆ. ಇಂದು ಗಸ್ತು ತಿರುಗುತ್ತಿದ್ದ ವೇಳೆ ದಾಳಿಕೋರರು ಹೊಂಚು ಹಾಕಿ ವ್ಯಾನ
ಗಾಲ್ವೆಸ್ಟನ್, 23 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಟೆಕ್ಸಾಸ್ನ ಗಾಲ್ವೆಸ್ಟನ್ ಸಮೀಪ ಸೋಮವಾರ ಮೆಕ್ಸಿಕನ್ ನೌಕಾಪಡೆಯ ವಿಮಾನ ಅಪಘಾತಕ್ಕೀಡಾಗಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದಾರೆ. ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗಳು ತೀವ್ರವಾಗಿ ನಡೆದಿದ್ದು, ಸಾವುನೋವುಗಳ ಸಂಖ್ಯೆ ಬಗ್ಗೆ ವಿಭಿನ್ನ ವರದಿಗಳ
ಇಸ್ಲಾಮಾಬಾದ್, 22 ಡಿಸೆಂಬರ್(ಹಿ.ಸ.): ಆ್ಯಂಕರ್ : ಪಾಕಿಸ್ತಾನದ ಅಶಾಂತ ಪ್ರದೇಶಗಳಾದ ಬಲೂಚಿಸ್ತಾನ್ ಮತ್ತು ಖೈಬರ್-ಪಖ್ತುನ್ಖ್ವಾ (ಕೆಪಿ)ಗಳಲ್ಲಿ ನಡೆದ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಒಂಬತ್ತು ಪಾಕಿಸ್ತಾನಿ ಸೈನಿಕರು ಹಾಗೂ ಒಂಬತ್ತು ದಂಗೆಕೋರರು ಸಾವನ್ನಪ್ಪಿದ್ದಾರೆ. ಬಲೂಚಿಸ್ತಾನದಲ್ಲಿ ನಡೆದ ಮೂರು
ಕ್ವಾರಕಾಸ್, 21 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಾಷಿಂಗ್ಟನ್ ಕಾರಾಕಾಸ್ ಮೇಲಿನ ಒತ್ತಡವನ್ನು ಮತ್ತಷ್ಟು ಹೆಚ್ಚಿಸಿದ್ದು, ಅಮೆರಿಕವು ವೆನೆಜುವೆಲಾದ ಎರಡನೇ ವ್ಯಾಪಾರಿ ಹಡಗನ್ನು ವಶಪಡಿಸಿಕೊಂಡಿದೆ. ಇದರಿಂದ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ತೀವ್ರಗೊಂಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಡು
ನವದೆಹಲಿ, 23 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಾರದ ಎರಡನೇ ವಹಿವಾಟಿನ ದಿನವಾದ ಮಂಗಳವಾರ ದೇಶೀಯ ಷೇರು ಮಾರುಕಟ್ಟೆ ಕುಸಿತದೊಂದಿಗೆ ಆರಂಭವಾಯಿತು. ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿ ಎರಡೂ ಆರಂಭಿಕ ವಹಿವಾಟಿನಲ್ಲಿ ನಷ್ಟ ಅನುಭವಿಸಿದವು. ಬಾಂಬೆ ಷೇರು ವಿನಿಮಯ ಕೇಂದ್ರದ (ಬಿಎಸ್ಇ) ಸೆನ
ಸಿಂಧನೂರು, 22 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಸುಕೋ ಬ್ಯಾಂಕ್ ಕೃಷಿ ಮತ್ತು ಸಹಕಾರಿ ಕ್ಷೇತ್ರದಲ್ಲಿ ಸೃಜನಶೀಲವಾಗಿ - ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಾವಯುವ ಕೃಷಿಕರಾದ ಚಿಂದಾನಂದಪ್ಪ ಅಂಗಡಿ ಅವರು ತಿಳಿಸಿದ್ದಾರೆ. ಸುಕೋ ಬ್ಯಾಂಕ್ನ ಸಿಂಧನೂರು ಶಾಖೆಯಲ್ಲಿ ನೂತನ ವರ್ಷ 2
ನವದೆಹಲಿ, 22 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಾರದ ಮೊದಲ ವಹಿವಾಟಿನ ದಿನವಾದ ಸೋಮವಾರ ದೇಶೀಯ ಷೇರು ಮಾರುಕಟ್ಟೆಗಳು ಸಕಾರಾತ್ಮಕವಾಗಿ ಆರಂಭಗೊಂಡಿವೆ. ಆರಂಭಿಕ ವಹಿವಾಟಿನಲ್ಲಿ ಬಿಎಸ್ಇ ಸೆನ್ಸೆಕ್ಸ್ 447.34 ಅಂಕಗಳು (0.53%) ಏರಿಕೆಯಾಗಿ 85,376.70ಕ್ಕೆ ತಲುಪಿದರೆ, ಎನ್ಎಸ್ಇ ನಿಫ್ಟಿ 153.25 ಅ
ನವದೆಹಲಿ, 16 ಡಿಸೆಂಬರ್ (ಹಿ.ಸ.) : ಆ್ಯಂಕರ್ : ದೇಶೀಯ ಷೇರು ಮಾರುಕಟ್ಟೆ ಇಂದಿನ ವಹಿವಾಟನ್ನು ಕುಸಿತದೊಂದಿಗೆ ಆರಂಭಿಸಿದ್ದು, ಆರಂಭಿಕ ಹಂತದಲ್ಲೇ ಮಾರಾಟದ ಒತ್ತಡದ ಪರಿಣಾಮ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ದೌರ್ಬಲ್ಯ ಪ್ರದರ್ಶಿಸಿವೆ. ಮಾರುಕಟ್ಟೆ ತೆರೆದ ತಕ್ಷಣ ಖರೀದಿಯ ಬೆಂಬಲದಿಂದ ಸ್ವಲ್ಪ ಏ
ಮೆಲ್ಬೋರ್ನ್, 23 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬಾಕ್ಸಿಂಗ್ ಡೇ ಟೆಸ್ಟ್ಗೆ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಭಾರಿ ಹಿನ್ನಡೆ ಎದುರಾಗಿದೆ. ಅನುಭವಿ ಆಫ್ ಸ್ಪಿನ್ನರ್ ನಾಥನ್ ಲಿಯಾನ್ ಗಾಯದ ಕಾರಣದಿಂದ ನಾಲ್ಕನೇ ಆಶಸ್ ಟೆಸ್ಟ್ನಿಂದ ಹೊರಗುಳಿದಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರ ಬದಲಿ
ಸಿಡ್ನಿ, 22 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಅನುಭವಿ ಸಿಡ್ನಿ ಸಿಕ್ಸರ್ಸ್ ವೇಗದ ಬೌಲರ್ ಸೀನ್ ಅಬಾಟ್ ಮಂಡಿರಜ್ಜು ಗಾಯದಿಂದ ಚೇತರಿಸಿಕೊಂಡು ಬಾಕ್ಸಿಂಗ್ ದಿನದಂದು ನಡೆಯುವ ಬಿಗ್ ಬ್ಯಾಷ್ ಲೀಗ್ ಪಂದ್ಯಕ್ಕೆ ತಂಡಕ್ಕೆ ಮರಳುವ ನಿರೀಕ್ಷೆಯಲ್ಲಿದ್ದಾರೆ. ನವೆಂಬರ್ ಆರಂಭದಲ್ಲಿ ಶೆಫೀಲ್ಡ್ ಶೀಲ್ಡ್ ಪಂದ್ಯದ
ಹ್ಯಾಂಗ್ಝೌ, 20 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಭಾರತದ ಸ್ಟಾರ್ ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ ಜೋಡಿ ಸಾತ್ವಿಕ್ಸಾಯಿರಾಜ್ ರಾಂಕಿರೆಡ್ಡಿ–ಚಿರಾಗ್ ಶೆಟ್ಟಿ ಅವರು ಬಿಡಬ್ಲ್ಯೂಎಫ್ ವರ್ಲ್ಡ್ ಟೂರ್ ಫೈನಲ್ಸ್ನಲ್ಲಿ ಅದ್ಭುತ ಪ್ರದರ್ಶನ ಮುಂದುವರಿಸಿ ಸೆಮಿಫೈನಲ್ಗೆ ಅರ್ಹತೆ ಪಡೆದಿದ್ದಾರೆ. ಶುಕ್ರವಾರ
ಮೌಂಟ್ ಮೌಂಗನುಯಿ, 19 ಡಿಸೆಂಬರ್ (ಹಿ.ಸ.) : ಆ್ಯಂಕರ್ : ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಯಲ್ಲಿ ವೇಗದ ಬೌಲರ್ಗಳ ಗಾಯದ ಸಮಸ್ಯೆ ಮುಂದುವರಿದಿದ್ದು, ವೆಸ್ಟ್ ಇಂಡೀಸ್ ತಂಡಕ್ಕೆ ಮತ್ತೊಂದು ದೊಡ್ಡ ಹಿನ್ನಡೆ ಎದುರಾಗಿದೆ. ಹಿರಿಯ ವೇಗದ ಬೌಲರ್ ಕೆಮರ್ ರೋಚ್ ಅವರು ಮೌಂಟ್ ಮೌಂಗನು
ಕಾರಟಗಿ, 22 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕಾರಟಗಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಸಮೀಪದ ಮನೆಯೊಂದರಲ್ಲಿ ನಡೆದಿದ್ದ ಬಂಗಾರದ ಆಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿಯ ನ್ಯಾಯಾಲಯವು ಆರೋಪಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2025ರ ಜನವರಿ 27ರಂ
ಬಳ್ಳಾರಿ, 20 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ರೊದ್ದಂ ಜ್ಯುವಲರ್ಸ್ನ ಮಾಲೀಕರಾದ ಗೋವರ್ಧನ ಅವರನ್ನು ಕೇರಳದ ಎಸ್ಐಟಿ ತನಿಖಾ ತಂಡವು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ದೇವಸ್ಥಾನದಲ್ಲಿ ಚಿ
ಗದಗ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಚಿನ್ನ ಬೆಳ್ಳಿ ದರ ಗಗನಕ್ಕೇರುತ್ತಿರುವ ಸಂದರ್ಭದಲ್ಲಿ, “ಒಂದೇ ಸಲ ಕನ್ನ ಹಾಕಿದ್ರೆ ಲಕ್ಷಾಂತರ ರೂಪಾಯಿ ಕಮಾಯಿ ಸಿಗುತ್ತದೆ ಎಂದು ದೂರದ ಗುಜರಾತ್ನಿಂದ ಗದಗಕ್ಕೆ ಬಂದಿದ್ದ ಕಿಲಾಡಿ ಕಳ್ಳನ ಕೃತ್ಯಕ್ಕೆ ಕೊನೆಗೂ ಪೊಲೀಸರು ತೆರೆ ಎಳೆದಿದ್ದಾರೆ. ಬಂಗಾರದ ಅಂಗಡಿ
ಕಾಮಸಮುದ್ರಂ ಪೊಲೀಸರಿಂದ ಮನೆ ಕನ್ನ ಕಳವು ಪ್ರಕರಣದ ಆರೋಪಿಯ ಬಂಧನ
ಬೆಂಗಳೂರು, 22 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬಹುಭಾಷಾ ನಟಿ ರಶ್ಮೀಕಾ ಮಂದಣ್ಣ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಮೈಸಾ’ ಚಿತ್ರದ ಮೊದಲ ಝಲಕ್ ಇದೇ ಡಿಸೆಂಬರ್ 24, 2025ರಂದು ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಈ ಚಿತ್ರದ ಕುರಿತು ಈಗಾಗಲೇ ಪ್ರೇಕ್ಷಕರಲ್ಲಿ ದೊಡ್ಡ ನಿರೀಕ್ಷೆ
ಬೀದರ್, 20 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಗನ್ಮಾತೆ ಅಕ್ಕಮಹಾದೇವಿ ಕನ್ನಡ ಚಲನಚಿತ್ರವು ಜನವರಿ 2ರಂದು ಬೀದರ ಸಪ್ನಾ ಮಲ್ಟಿಪ್ಲೆಕ್ಸ್ ಚಿತ್ರಮಂದಿರದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ, ನಿರ್ದೇಶಕ ಹಾಗೂ ನಾಯಕ ನಟ ಬಿ.ಜೆ. ವಿಷ್ಣುಕಾಂತ ತಿಳಿಸಿದ್ದಾರೆ. ಈ ಹಿಂದೆ ಡಿಸೆಂಬ
ಕೊಪ್ಪಳ, 08 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜನವರಿ 23ಕ್ಕೆ ಬಿಡುಗಡೆ ಆಗಲಿರುವ ಕನ್ನಡದ ಕಲ್ಟ್ ಸಿನಿಮಾವನ್ನು ಗೆಲ್ಲಿಸಿ ಎಂದು ನಟ ಝೈದ್ ಖಾನ್ ಅವರು ಪ್ರೇಕ್ಷಕರಲ್ಲಿ ಮನವಿ ಮಾಡಿದರು. ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿನಿಮಾ ಲೋ ಬಜೆಟ್ ಆ
ದಿ ಅನ್ ಟೋಲ್ಡ್ ಸ್ಟೋರಿ ಚಲನಚಿತ್ರ ಬಿಡುಗಡೆಗೆ ಸಿದ್ದ
ಕೊಪ್ಪಳ, 05 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕೊಪ್ಪಳ ನಗರಕ್ಕೆ ಕನ್ನಡದ ಮತ್ತೊಂದು ಬಿಗ್ ಸಿನೆಮಾ ಆಗಲಿರುವ `ಕಲ್ಟ್’ ಚಿತ್ರದ ನಾಯಕ ನಟ ಝೈದ್ ಖಾನ್ ಮತ್ತು ನಟಿ ಮಲೈಕಾ ವಸುಪಾಲ್ ಹಾಗೂ ತಂಡ ಚಿತ್ರದ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರ ಸುಪುತ್ರ, ಸ್ಟೈಲಿಶ್ ಸ
ಯುಎಸ್, ಯುಎಇ, ಚೀನಾದಂತಹ ಪ್ರಮುಖ ಮಾರುಕಟ್ಟೆಗಳಲ್ಲೂ ಲಗ್ಗೆಯಿಟ್ಟ ಭಾರತೀಯ ಉತ್ಪನ್ನಗಳು
ಶಿವಮೊಗ್ಗ, 18 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಚಳಿಗಾಲ ಆರಂಭವಾಗುತ್ತಿದ್ದಂತೆ ಅನೇಕ ಜನರು—ವಿಶೇಷವಾಗಿ ವಯಸ್ಸಾದವರು ಹಾಗೂ ಸಂಧಿವಾತದಿಂದ ಬಳಲುವವರು—ಪರಿಚಿತ ಸಮಸ್ಯೆಗಳನ್ನು ಮತ್ತೆ ಅನುಭವಿಸಲು ಆರಂಭಿಸುತ್ತಾರೆ. ಕೀಲುಗಳ ಬಿಗಿತ, ನೋವು ಮತ್ತು ಚಲನಶೀಲತೆಯ ಕುಂಠಿತತೆ ದೈನಂದಿನ ಬದುಕನ್ನೇ ಕಷ್ಟಕರವಾಗಿ
ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ತಡೆ ಕಾಯ್ದೆ ಸ್ವಾಗತಾರ್ಹ ಆದರೆ...!
ಬೆಂಗಳೂರು, 14 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಭಾರತ ಸಮುದ್ರ ಉತ್ಪನ್ನ ರಫ್ತು ವಲಯದಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ. ಜಾಗತಿಕ ಬೇಡಿಕೆ ಪುನಶ್ಚೇತನದೊಂದಿಗೆ ಮುನ್ನಡೆದು, 2024–25ನೇ ಹಣಕಾಸು ವರ್ಷದ ಮೊದಲೇಳು ತಿಂಗಳಲ್ಲೇ ಶೇ.16.2ರಷ್ಟು ಬೆಳವಣಿಗೆ ದಾಖಲಿಸಿದೆ. ಏಪ್ರಿಲ್ -ಅಕ್ಟೋಬರ್ ಅವಧಿಯಲ್ಲಿ
ಬೆಂಗಳೂರು, 11 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಗಣೇಶ್ ಜಿ. ಸಭಾಹಿತ್ ಅವರು ತಮ್ಮ ಎಂ.ಟೆಕ್ ಪದವಿ ಮುಗಿಸಿದ ನಂತರ, ಸರಕಾರಿ ಸೇವೆ, ಸಾರ್ವಜನಿಕ ವಲಯ ಅಥವಾ ಐಟಿ ಕಂಪನಿಯಲ್ಲಿ ಸುಲಭವಾಗಿ ನೆಲೆಸಿಕೊಳ್ಳಬಹುದು ಎಂಬುದು ಬಹುಶಃ ಸಾಧ್ಯವಾಗಿರುತ್ತಿತ್ತು. ಆದರೆ, ಅವರು ಜೀವನದಲ್ಲಿ ಯಶಸ್ಸಿನ ಪಥವನ್ನು ಸಾಧಿಸಲ
Copyright © 2017-2024. All Rights Reserved Hindusthan Samachar News Agency
Powered by Sangraha