ಶಿವಮೊಗ್ಗ, 10 ಜೂನ್ (ಹಿ.ಸ.) : ಆ್ಯಂಕರ್ : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಜಯದ ನಂತರ ಜೂನ್ 4ರಂದು ಬೆಂಗಳೂರಿನ ವಿಧಾನ ಸೌಧ ಮೆಟ್ಟಿಲುಗಳಲ್ಲಿ ಆಯೋಜಿಸಲಾಗಿದ್ದ ಸತ್ಕಾರ ಸಮಾರಂಭಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರ
ಲಕ್ನೋ, 10 ಜೂನ್ (ಹಿ.ಸ.) : ಆ್ಯಂಕರ್ : ಮೋದಿ ನೇತೃತ್ವದ ಕೇಂದ್ರ ಸರ್ಕಾರವು 11 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಅವಧಿಯನ್ನು ಸೇವಾ, ಸುಶಾಸನ ಮತ್ತು ಸರ್ವಾಂಗೀಣ ಕಲ್ಯಾಣದ ಸುವರ್ಣ ಯುಗ ಎಂದು ಹೇಳಿದ್ದಾರೆ. ಲಕ್ನೋದಲ್ಲಿನ ಪಕ್ಷದ ರಾಜ್
ಚಿಕ್ಕೋಡಿ, 10 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕುಡಚಿ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಸೋಮವಾರ ರಾತ್ರಿ ಸುರಿದ ನಿರಂತರ ಮಳೆಗೆ ಚಿಂಚಲಿ ಹಾಗೂ ಕುಡಚಿಯನ್ನು ಸಂಪರ್ಕಿಸುವ ಕೆಳಹಂತದ ಸೇತುವೆ ಮುಳುಗಡೆಯಾಗಿದೆ. ಮಳೆಯಿಂ
ಬೆಂಗಳೂರು, 10 ಜೂನ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿಯಾಗಿ ನವದೆಹಲಿ ವಿಮಾನ ಹತ್ತಿರುವ ಸಿದ್ದರಾಮಯ್ಯನವರು ಮಾಜಿ ಮುಖ್ಯಮಂತ್ರಿಗಳಾಗಿ ವಾಪಸ್ಸು ಬರುತ್ತಾರಾ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯವಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಟೀಕಿಸಿದ್ದಾರೆ. ಕಾಲ್ತುಳಿತ ಕೊಲೆ ಪ್ರಕರಣಕ್ಕೆ ನೇರ ಹ
ಬೆಂಗಳೂರು, 10 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ ಸಿಬಿ ತಂಡದ ಸಂಭ್ರಮಾಚರಣೆ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ ೧೧ ಜನ ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಸರಕಾರದ ನಿರ್ಧಾರ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 10 ಜೂನ್ (ಹಿ.ಸ.) : ಆ್ಯಂಕರ್ : ಲೋಕ ಸಭೆಯ ಉಪಸಭಾಪತಿ ನೇಮಕ ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ಆರಂಭಿಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. 1952 ರಿಂದ 2014ರವರೆಗೆ ಪ್ರತಿಯೊಂದು ಲೋಕಸಭೆಯಲ್ಲೂ ಉಪಸಭಾಪತಿ ಇದ್ದರೂ
ನವದೆಹಲಿ, 10 ಜೂನ್ (ಹಿ.ಸ.) : ಆ್ಯಂಕರ್ : ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ವತಿಯಿಂದ ಜೂನ್ 11ರಿಂದ 15ರವರೆಗೆ ದೆಹಲಿಯ ರಾಜ್ಘಾಟ್ನ ಗಾಂಧಿ ದರ್ಶನ ಸಂಕೀರ್ಣದಲ್ಲಿ ಲೋಕ ಸಂವರ್ಧನ ಪರ್ವವನ್ನು ಆಯೋಜಿಸಲಾಗಿದೆ. ಈ ಉತ್ಸವದಲ್ಲಿ ಸರ್ಕಾರದ 11 ವರ್ಷಗಳ ಸಾಧನೆ, ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮತ್ತು
ಶ್ರೀನಗರ, 10 ಜೂನ್ (ಹಿ.ಸ.) : ಆ್ಯಂಕರ್ : ಮಾತಾ ವೈಷ್ಣೋದೇವಿ ಕತ್ರಾ ಮತ್ತು ಶ್ರೀನಗರ ನಡುವಿನ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಇತ್ತೀಚೆಗಷ್ಟೆ ಹಸಿರು ನಿಶಾನೆ ತೋರಿದರು. ಈ ಸೇವೆ ಆರಂಭವಾದ ಬಳಿಕ ಸ್ಥಳೀಯರು ಹಾಗೂ ಪ್ರವಾಸಿಗರು ಸಂತೋಷ ವ್ಯಕ್ತಪಡಿಸಿದ್ದಾರೆ. ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ
ನವದೆಹಲಿ, 10 ಜೂನ್ (ಹಿ.ಸ.) : ಆ್ಯಂಕರ್ : ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಏಳು ಸಾವಿರಕ್ಕೆ ಹತ್ತಿರದಲ್ಲಿದೆ. ಕಳೆದ 24 ಗಂಟೆಗಳಲ್ಲಿ 324 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಅವಧಿಯಲ್ಲಿ, ಮೂವರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಕೇರಳ, ದೆಹಲಿ ಮತ್ತು ಜಾರ್ಖಂಡ್ನಲ್ಲಿ ಈ
ಜೈಪುರ, 10 ಜೂನ್ (ಹಿ.ಸ.) : ಆ್ಯಂಕರ್ : ರಾಜಸ್ಥಾನದಲ್ಲಿ ಮಾನ್ಸೂನ್ ಆಗಮಣಕ್ಕೂ ಮುನ್ನ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಶ್ರೀ ಗಂಗಾನಗರದಲ್ಲಿ ತಾಪಮಾನ 47.3℃ ದಾಖಲಾಗಿ ರಾಜ್ಯದ ಅತ್ಯಂತ ಬಿಸಿಯಾದ ಪ್ರದೇಶವಾಗಿ ಹೊರಹೊಮ್ಮಿದೆ. ಬಿಕಾನೆರ್ (45.8℃), ಚುರು (45.6℃), ಫಲೋಡಿ (45.2℃), ಜೈಸಲ್ಮೇರ್ (45
Never miss a thing & stay updated with all the latest news around the world!
468.9k
14.1k
ಬಳ್ಳಾರಿ, 10 ಜೂನ್ (ಹಿ.ಸ.) : ಆ್ಯಂಕರ್ : ಧಾರವಾಡ ಶಹರದ ಸಪ್ತಾಪೂರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕಾಗಿ ಬಳ್ಳಾರಿ ಜಿಲ್ಲೆಯಲ್ಲಿ ಯುದ್ದದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಾಲಕಿಯರ ವಿದ್ಯಾರ್
ಕುರುಗೋಡು, 10 ಜೂನ್ (ಹಿ.ಸ.) : ಆ್ಯಂಕರ್ : ಕುರುಗೋಡು ಪುರಸಭೆ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಯೋಜನೆಯಡಿ ವೈಯಕ್ತಿಕ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಸೌಲಭ್ಯದ ವಿವರ: ಪ
ಬಳ್ಳಾರಿ, 10 ಜೂನ್ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ
ಬಳ್ಳಾರಿ, 10 ಜೂನ್ (ಹಿ.ಸ.) : ಆ್ಯಂಕರ್ : ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಲಾದ 4550.74 ಕ್ವಿಂಟಾಲ್ ಅಕ್ಕಿ ಮತ್ತು 63.20 ಕ್ವಿಂಟಾಲ್ ಗೋಧಿಯನ್ನು ಜೂ.16 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕರ್ನಾಟಕ ಆಹಾರ ಮತ್ತು ನಾಗರಿಕ ಸರ
ರಾಯಚೂರು, 10 ಜೂನ್ (ಹಿ.ಸ.) : ಆ್ಯಂಕರ್ : ಬುದ್ಧ-ಬಸವ-ಅಂಬೇಡ್ಕರ್ ಅವರು ಜಾಗತಿಕ ಮಟ್ಟದ ಮಹಾನ್ ದಾರ್ಶನಿಕ ನಾಯಕರು. ‘ಸಮಾಜದ ಶಾಂತಿ ಪ್ರಿಯರಾಗಿ ಬುದ್ಧ, ಬಸವಣ್ಣನವರು ವಚನ ಸಾಹಿತ್ಯದ ಮೂಲಕ ಕಾಯಕವೇ ಕೈಲಾಸವೆಂದರು, ಡಾ.ಅಂಬೇಡ್ಕರ್ ಸಂವಿಧಾನ ನೀಡಿ ದೇಶದಲ್ಲಿ ಸಮಾನತೆ ತಂದು ಜನರ ಆರ್ಥಿಕ, ಸಾಮಾಜಿಕ, ಶ
ಕೊಪ್ಪಳ, 10 ಜೂನ್ (ಹಿ.ಸ.) : ಆ್ಯಂಕರ್ : ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾಚೇನಹಳ್ಳಿ ಗ್ರಾಮದ ಎನ್.ಪೋತಣ್ಣ ತಂ. ನಿಂಗಣ್ಣ (40) ಕಾಣೆಯಾಗಿದ್ದಾರೆ ಎಂದು ಮುನಿರಾಬಾದ್ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕಾಣೆಯಾದ ವ್ಯಕ್ತಿಯ ಕುರಿತು ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಮುನಿ
ಕೊಪ್ಪಳ, 10 ಜೂನ್ (ಹಿ.ಸ.) : ಆ್ಯಂಕರ್ : ಗೌರವಾನ್ವಿತ ಲೋಕಾಯುಕ್ತರು ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಅವರ ಆದೇಶದ ಮೇರೆಗೆ ಕೊಪ್ಪಳ ಲೋಕಾಯುಕ್ತ ಅಧಿಕಾರಿಗಳಿಂದ ಕೊಪ್ಪಳ ತಾಲ್ಲೂಕಿನಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕರಿಸಲು ಜೂನ್ 13 ರಂದ
ಕೊಪ್ಪಳ, 10 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಪ್ಪಳದಲ್ಲಿ ಜೂನ್ 13 ರಂದು ನೇರ ಸಂದರ್ಶನ ಆಯೋಜಿಸಲಾಗಿದ್ದು, ಖಾಸಗಿ ಸಂಸ್ಥೆಗಳು ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರು
ಕೊಪ್ಪಳ, 10 ಜೂನ್ (ಹಿ.ಸ.) : ಆ್ಯಂಕರ್ : ಕನಕಗಿರಿ, ಕಾರಟಗಿ ಮತ್ತು ಗಂಗಾವತಿ ತಾಲ್ಲೂಕುಗಳ 2025-26ನೇ ಸಾಲಿನ ತಾಲೂಕಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯನ್ನು ಜೂನ್ 16 ರಂದು ಬೆಳಿಗ್ಗೆ 10.30 ಗಂಟೆಗೆ ಗಂಗಾವತಿ ತಾಲ್ಲೂಕು ಪಂಚಾಯತಿಯ ಮಂಥನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಭೆಯ ಅಧ್ಯಕ್ಷತ
ಅಥೆನ್ಸ್, 08 ಜೂನ್ (ಹಿ.ಸ.) : ಆ್ಯಂಕರ್ : ಉತ್ತರ ಗ್ರೀಸ್ನ ಮೌಂಟ್ ಅಥೋಸ್ನ ಗ್ರೀಕ್ ಆರ್ಥೊಡಾಕ್ಸ್ ಧಾರ್ಮಿಕ ಪ್ರದೇಶದಲ್ಲಿ ಶನಿವಾರ 5.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸ್ಥಳೀಯರು ಮತ್ತು ಯಾತ್ರಿಕರಲ್ಲಿ ಭಯ ಉಂಟಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ ಈ ಕಂಪನದ ಅನುಭವವಾಗಿದೆ. ಅಥೆನ್ಸ್
ಡಬ್ಲಿನ್, 05 ಜೂನ್ (ಹಿ.ಸ.) : ಆ್ಯಂಕರ್ : ಗಾಜಾ ಯುದ್ಧದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಮಣಿದು, ಐರ್ಲೆಂಡ್ನ ಪ್ರತಿಷ್ಠಿತ ಟ್ರಿನಿಟಿ ಕಾಲೇಜು ಡಬ್ಲಿನ್ ಇಸ್ರೇಲ್ನೊಂದಿಗೆ ಎಲ್ಲ ಶೈಕ್ಷಣಿಕ ಮತ್ತು ವ್ಯಾಪಾರ ಸಂಬಂಧ ಕಡಿತಗೊಳಿಸಲು ಬುಧವಾರ ನಿರ್ಧರಿಸಿದೆ. ವಿಶ್ವವಿದ್ಯಾಲಯ ಮಂಡಳಿ ವಿದ್
ಕಠ್ಮಂಡು, 03 ಜೂನ್ (ಹಿ.ಸ.) : ಆ್ಯಂಕರ್ : ನೇಪಾಳದಲ್ಲಿ ರಾಜಪ್ರಭುತ್ವ ಪುನಃಸ್ಥಾಪನೆಗಾಗಿ ಹೋರಾಡುತ್ತಿರುವ ಬೆಂಬಲಿಗರಿಗೆ ನೈತಿಕ ಬೆಂಬಲ ನೀಡಲು ಮಾಜಿ ಕ್ರೌನ್ ಪ್ರಿನ್ಸೆಸ್ ಹಿಮಾನಿ ಶಾ ತಮ್ಮ ಮಗನೊಂದಿಗೆ ಬೀದಿಗಿಳಿದರು. ರಾಜಮನೆತನ ಹತ್ಯಾಕಾಂಡದ 24ನೇ ವಾರ್ಷಿಕೋತ್ಸವದ ಅಂಗವಾಗಿ ದೀಪೋತ್ಸವವನ್ನು ಕಮಲಾಡಿಯ
ಲಂಡನ್, 02 ಜೂನ್ (ಹಿ.ಸ.) : ಆ್ಯಂಕರ್ : ಪಾಕಿಸ್ತಾನ ಭಿಕ್ಷೆ ಬೇಡಿಕೊಂಡು ಪಡೆದುಕೊಳ್ಳುವ ಹಣದಿಂದ ಭಯೋತ್ಪಾದನೆಯನ್ನು ಪೋಷಿಸುತ್ತಿದೆ ಎಂದು ಭಾರತೀಯ ಸಂಸದೀಯ ನಿಯೋಗದ ಸದಸ್ಯರು ಲಂಡನ್ನಲ್ಲಿ ಕಠಿಣ ವಾಗ್ದಾಳಿ ನಡೆಸಿದರು. ಇಂಡಿಯಾ ಹೌಸ್ನಲ್ಲಿ ಮಾತನಾಡಿದ ಬಿಜೆಪಿ ಸಂಸದ ಗುಲಾಮ್ ಅಲಿ ಖತಾನಾ, ಪಾಕಿಸ್ತ
ಗಾಜಾ, 01 ಜೂನ್ (ಹಿ.ಸ.) : ಆ್ಯಂಕರ್ : ಮೇ 13ರಂದು ಗಾಜಾದ ಖಾನ್ ಯೂನಿಸ್ನಲ್ಲಿ ನಡೆದ ಐಡಿಎಫ್ನ ನಿಖರ ವೈಮಾನಿಕ ದಾಳಿಯಲ್ಲಿ ಹಿರಿಯ ಹಮಾಸ್ ನಾಯಕ ಮುಹಮ್ಮದ್ ಸಿನ್ವಾರ್ ಸಹಿತ ಮೂರು ಪ್ರಮುಖ ಉಗ್ರರು ಹತ್ಯೆಯಾಗಿದ್ದಾರೆ ಎಂದು ಇಸ್ರೇಲ್ ದೃಢಪಡಿಸಿದೆ. ಯುರೋಪಿಯನ್ ಆಸ್ಪತ್ರೆಯ ಕೆಳಗಿನ ಹಮಾಸ್ ಭೂಗತ ಕಮಾಂ
ನವದೆಹಲಿ, 10 ಜೂನ್ (ಹಿ.ಸ.) : ಆ್ಯಂಕರ್ : ಭಾರತೀಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮೂರನೇ ದಿನವೂ ಇಳಿಕೆಯಾಗಿದ್ದು, ೧೦ ಗ್ರಾಮಂಗೆ 24 ಕ್ಯಾರೆಟ್ ಚಿನ್ನ ₹97,580 ರಿಂದ ₹97,730 ಹಾಗೂ 22 ಕ್ಯಾರೆಟ್ ಚಿನ್ನ ₹89,450 ರಿಂದ ₹89,600 ರೂಪಾಯಿಯಲ್ಲಿ ಮಾರಾಟವಾಗುತ್ತಿದೆ. ಇದಕ್ಕೆ ವಿರುದ್ಧವಾಗಿ
ನವದೆಹಲಿ, 04 ಜೂನ್ (ಹಿ.ಸ.) : ಆ್ಯಂಕರ್ : ಜಗತ್ತಿನ ಪ್ರಮುಖ ಷೇರು ಮಾರುಕಟ್ಟೆಗಳಲ್ಲಿ ಸಕಾರಾತ್ಮಕ ಸಂಕೇತ ಬಂದಿವೆ. ಅಮೆರಿಕದ ಡೌ ಜೋನ್ಸ್ ಕಳೆದ ವಹಿವಾಟಿನಲ್ಲಿ ೨೦೦ಕ್ಕೂ ಅಧಿಕ ಅಂಕಗಳ ಏರಿಕೆಯನ್ನು ಕಂಡಿದ್ದು, ಎಸ್ & ಪಿ ೫೦೦ ಮತ್ತು ನಾಸ್ಡಾಕ್ ಸೂಚ್ಯಂಕಗಳು ಕ್ರಮವಾಗಿ ಶೇಕಡಾ ೦.೫೮ ಮತ್ತು ಶೇಕಡಾ
ನವದೆಹಲಿ, 02 ಜೂನ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿ ದರಗಳಲ್ಲಿ ಭಾರಿ ಏರಿಕೆಯಾಗಿದೆ, 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹97,790ಕ್ಕೆ ತಲುಪಿದೆ. 22 ಕ್ಯಾರೆಟ್ ಚಿನ್ನದ ದರ ₹89,650 ಆಗಿದೆ. ಬೆಳ್ಳಿಯು ಪ್ರತಿ ಕಿಲೋಗ್ರಾಂಗೆ ₹1 ಲಕ್ಷಕ್ಕ
ಬಳ್ಳಾರಿ, 31 ಮೇ (ಹಿ.ಸ.) : ಆ್ಯಂಕರ್ : ವೀರಶೈವ ವಿದ್ಯಾವರ್ಧಕ ಸಂಘದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿದ್ಯಾರ್ಥಿಗಳು `ಅಸ್ತ- 2ಕೆ25' ಮ್ಯಾನೇಜ್ಮೆಂಟ್ ಉತ್ಸವವನ್ನು ಶನಿವಾರ ಯಶಸ್ವಿಯಾಗಿ ನಡೆಸಿಸದ್ದಾರೆ. ಪ್ರಶಾಂತ್ ರಾಮದುರ್ಗ ಅವರು ಮುಖ್ಯ ಅತಿಥಿಗಳಾಗಿ,
ಬೆಂಗಳೂರು, 10 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 4ರಂದು ನಡೆದ ಕಾಲ್ತುಳಿತದ ಬಳಿಕ, ಬಿಸಿಸಿಐ ಗಂಭೀರ ಕ್ರಮ ಕೈಗೊಂಡಿದೆ. ಭಾರತದ ''ಎ'' ಹಾಗೂ ದಕ್ಷಿಣ ಆಫ್ರಿಕಾ ''ಎ'' ನಡುವಿನ ನವೆಂಬರ್ನಲ್ಲಿ ನಡೆಯಬೇಕಿದ್ದ ಮೂರು ಏಕದಿನ ಪಂದ್ಯಗಳನ್ನು ರಾಜ್ಕೋಟ್
ಬೆಂಗಳೂರು, 05 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನಲ್ಲಿ ಆರ್ ಸಿಬಿ ತಂಡದವ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ದುಃಖ ವ್ಯಕ್ತಪಡಿಸಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ೧೦ ಲಕ್ಷ ರೂಪಾಯ
ಬಳ್ಳಾರಿ, 02 ಜೂನ್ (ಹಿ.ಸ.) : ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ಕ್ರೀಡಾ ವಸತಿ ಶಾಲೆ ಅಥವಾ ನಿಲಯಗಳಿಗೆ 5ನೇ ತರಗತಿಗೆ ಅರ್ಹ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಪ್ರವೇಶಾವಕಾಶ ಕಲ್ಪಿಸಲು ಉದ್ದೇಶಿಸಲಾಗಿದ್ದು, ಅರ್ಹ ಕ್ರೀಡಾಪಟುಗಳು ಭಾಗವಹಿಸಬಹುದಾಗಿದೆ. ಆ
ಮುಲ್ಲಾನಪುರ್, 29 ಮೇ (ಹಿ.ಸ.) : ಆ್ಯಂಕರ್ : ಐಪಿಎಲ್ 2025ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಇಂದು ಮುಖಾಮುಖಿಯಾಗಲಿವೆ. ಎರಡು ತಂಡಗಳೂ ಈ ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಫೈನಲ್ ಪ್ರವೇಶದ ಗುರಿಯೊಂದಿಗೆ ಕಣಕ್ಕಿಳಿಯುತ್ತ
ಬಳ್ಳಾರಿ, 09 ಜೂನ್ (ಹಿ.ಸ.) : ಆ್ಯಂಕರ್ : ನಗರದ ದೇವಿನಗರ ಬಡಾವಣೆಯ ಕುರುಬರ ಹಾಸ್ಟೆಲ್ ಹತ್ತಿರದ ನಿವಾಸಿಯಾದ ಹೈದರಾಲಿ (28) ಜೂ.03 ರಂದು ಕಾಣೆಯಾಗಿರುವ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.
ಕಲಬುರಗಿ, 09 ಜೂನ್ (ಹಿ.ಸ.) : ಆ್ಯಂಕರ್ : ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿಮ ಲಾಡ್ಲಾಪುರ ಗುಡ್ಡಗಾಡು ಪ್ರದೇಶದಲ್ಲಿ ಸುಟ್ಟ ಸ್ಥಿತಿಯಲ್ಲಿ ಸಿಕ್ಕ ಮಹಿಳೆಯ ಮೃತದೇಹ ಪ್ರಕರಣ ಬೇಧಿಸುವಲ್ಲಿ ಕಲಬುರಗಿ ಜಿಲ್ಲಾ ಪೋಲಿಸರು ಯಶಸ್ವಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ ಗಣಿಯಾರ ತಾಂಡಾ ಮೂಲದ ದೇವಿಬಾಯಿ ಕೊ
ಬಂಗಾರಪೇಟೆ ಪೊಲೀಸರಿಂದ ದ್ವಿಚಕ್ರ ವಾಹನ ಕಳವು ಆರೋಪಿಯ ಬಂಧನ
ಗಂಗಾವತಿ, 03 ಜೂನ್ (ಹಿ.ಸ.) : ಆ್ಯಂಕರ್ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಆರೋಪ ಸಾಬೀತಾಗಿ ಎಂದು ಗಂಗಾವತಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ. ಗಂಗಾವತಿ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯ ಪಿರ್ಯಾಧಿದಾರರ ಮಗ
ಬೆಂಗಳೂರು, 03 ಜೂನ್ (ಹಿ.ಸ.) : ಆ್ಯಂಕರ್ : ಕನ್ನಡ ವಿರೋಧಿ ಹೇಳಿಕೆ ನೀಡಿ ಕ್ಷಮೆ ಕೇಳದೆ ಬಹುಭಾಷಾ ನಟ ಕಮಲ್ ಹಾಸನ್ ಮೊಂಡಾಟ ಮುಂದುವರೆಸಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸಭೆ ಇಂದು ನಡೆಯಲಿದೆ. ಈ ವೇಳೆ ಕಮಲ್ ಹಾಸನ್ ಅವರ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ಕರ್ನಾಟ
ಬೆಂಗಳೂರು, 02 ಜೂನ್ (ಹಿ.ಸ.) : ಆ್ಯಂಕರ್ : ತಮಿಳಿನಿಂದ ಕನ್ನಡ ಹುಟ್ಟಿದದ್ದೆಂದು ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ವಿರುದ್ಧ ಕರ್ನಾಟಕದಲ್ಲಿ ಆಕ್ರೋಶ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿನಯದ ಬಹುನಿರೀಕ್ಷಿತ 'ಥಗ್ ಲೈಫ್' ಸಿನಿಮಾ ರಾಜ್ಯದಲ್ಲಿ ಬಿಡುಗಡೆಯಾಗುವುದು ಅನುಮಾನವಾಗಿದ
ಬಳ್ಳಾರಿ, 31 ಮೇ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಮುಖಂಡ ಬಿ. ರಾಂಪ್ರಸಾದ್ ಅವರ ಹಿರಿಯ ಮಗ ಅರವ್ ಸೂರ್ಯ (ನಿಕಿಲ್) ನಾಯಕನಟನಾಗಿ ನಟಿಸಿರುವ `ಕಾಲೇಜ್ ಕಲಾವಿದ' ಕನ್ನಡ ಚಿತ್ರ ಜೂನ್ 6 ರಂದು ನಗರದ ಉಮಾ ಚಿತ್ರಮಂದಿರ ಸೇರಿ ರಾಜ್ಯಾದ್ಯಂತ ಪ್ರದರ್ಶನಗೊಳ್ಳಲಿದೆ. ಚಿತ್ರ ನಿರ್ದೇಶಕ ಸಂಜಯ್ ಮಳವಳ್
ಕಲಬುರಗಿ, 30 ಮೇ (ಹಿ.ಸ.) : ಆ್ಯಂಕರ್ : ಕಾಲೇಜು ಲವ್ ಸ್ಟೋರಿಗಳಿಗೆ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ಸಿನಿಮಾಗಳು ಬಂದಿವೆ, ಆದರೇ ಈ ಸಿನೇಮಾ, ಟೈಟಲ್ ನಲ್ಲಿಯೇ ಗಮನ ಸೆಳೆಯುತ್ತಿದೆ. ಅದುವೇ 'ಕಾಲೇಜ್ ಕಲಾವಿದ'. ಪ್ರತಿ ಕಾಲೇಜಿನಲ್ಲೂ ಕಲಾವಿದರು ಇದ್ದೆ ಇರುತ್ತಾರೆ. ಈ ಸಿನಿಮಾ ಮೂಲಕ ಕಾಲೇಜ್ ನಲ್ಲಿ ಕಲ
ಚೆನೈ, 30 ಮೇ (ಹಿ.ಸ.) : ಆ್ಯಂಕರ್ : ಹಿರಿಯ ಬಹು ಭಾಷಾ ನಟ ಹಾಗೂ ತಮಿಳುನಾಡಿನ ಎಂಎನ್ಎಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಅವರು ಕನ್ನಡ ಭಾಷೆ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯಿಂದಾಗಿ ಕರ್ನಾಟಕದಲ್ಲಿ ಎದುರಾಗುತ್ತಿರುವ ವಿರೋಧದ ಮಧ್ಯೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸಭಾ ಚುನಾವಣೆ ಸಂಬಂಧ ತಮಿಳುನಾ
ದಾವಣಗೆರೆ, 07 ಜೂನ್ (ಹಿ.ಸ.) : ಆ್ಯಂಕರ್ : ವಿಶ್ವ ಬ್ರೈನ್ ಟ್ಯೂಮರ್ ದಿನದ ಅಂಗವಾಗಿ ಎಸ್. ಎಸ್. ನಾರಾಯಣ ಹೆಲ್ತ್ ಸೂಪರ್ ಸ್ಪೇಷಾಲಿಟಿ ಸೆಂಟರ್ ದಾವಣಗೆರೆ ನ್ಯೂರೋ ಹಾಗೂ ಸ್ಪೈನ್ ಸರ್ಜನ್ ಡಾ. ಅವಿನಾಶ ಕೆ. ಎಸ್. ಅವರ ಲೇಖನ. ಜಗತ್ತಿನಾದ್ಯಂತ ಪ್ರತಿ ವರ್ಷ ಸಾವಿರಾರು ಜನರಲ್ಲಿ ಬ್ರೈನ್ ಟ
ದೇವರಿಗೆ ಏರಿಸಿದ ಹೂವುಗಳನ್ನು ಒಂದು ಪ್ಲಾಸ್ಟಿಕ್ ಕವರ್ ನಲ್ಲಿ ಸುತ್ತಿ ಹರಿಯುವ ನೀರಿಗೆ ಬಿಸಾಡಿ ಧನ್ಯರಾಗುವ ಮಹಾ ಭಕ್ತರಿಗೆ
ಬೆಂಗಳೂರು, 31 ಮೇ (ಹಿ.ಸ.) : ಆ್ಯಂಕರ್ : ಸೌರಶಕ್ತಿ-ಪವನಶಕ್ತಿ ಉತ್ಪಾದನೆಯಲ್ಲಿ ಭಾರತ ಈಗ ಜರ್ಮನಿಗಿಂತ ಮುಂದಿದ್ದು, ವಿಶ್ವದ ಮೂರನೇ ಅತಿದೊಡ್ಡ ರಾಷ್ಟ್ರವಾಗಿ ಹೊರ ಹೊಮ್ಮಿದೆ. ಹಸಿರು ಕ್ರಾಂತಿ, ಶುದ್ಧ ಇಂಧನ ಪರಿವರ್ತನೆಯಲ್ಲಿ ಜಾಗತಿಕ ನಾಯಕತ್ವದತ್ತ ಹೊರಳುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ನವೀಕರಿಸಬ
ಬೆಂಗಳೂರು, 27 ಮೇ (ಹಿ.ಸ.) : ಆ್ಯಂಕರ್ : ಪಹಲ್ಗಾಮ್ನಲ್ಲಿ 26 ಮಹಿಳೆಯರ ಸಿಂಧೂರವನ್ನು ನಾಶ ಮಾಡಿದ ಉಗ್ರರಿಗೆ ತಕ್ಕ ಪಾಠ ಕಲಿಸಿದ 'ಆಪರೇಷನ್ ಸಿಂಧೂರ' ಯಶಸ್ಸಿನಿಂದ ದೇಶಾದ್ಯಂತ ಹೆಮ್ಮೆ ಮೂಡಿರುವ ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್ನ ಭುಜ್ ಪ್ರವಾಸ ಕೈಗೊಂಡರು. 1971ರ
Copyright © 2017-2024. All Rights Reserved Hindusthan Samachar News Agency
Powered by Sangraha