ಮುಂಬಯಿ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ದ್ವೇಷ ನಮ್ಮ ಸ್ವಭಾವವಲ್ಲ, ಆದರೆ ಧರ್ಮ ಮತ್ತು ಅಧರ್ಮದ ನಡುವಿನ ಹೋರಾಟದಲ್ಲಿ ಶಕ್ತಿಯ ಪ್ರದರ್ಶನ ಅವಶ್ಯಕ, ಎಂದು ಆರ್ಎಸ್ಎಸ್ ಸರಸಂಘಚಾಲಕ್ ಡಾ. ಮೋಹನ್ ಭಾಗವತ್ ಹೇಳಿದ್ದಾರೆ. ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ದೇಶವಾಸಿಗಳ ಹೃದಯಗಳಲ್ಲಿ
ಅಖಿಲ ಭಾರತೀಯ ಸಾಹಿತ್ಯ ಪರಿಷದ್ನಿಂದ ಡಾ.ರಾಜ್ ಜನ್ಮದಿನಾಚರಣೆ
ಹಾಲು ಕರಿಯದ ಸಗಣಿ ಬಾಚದ ಶಾಸಕರಿಗೆ ಸಹಕಾರ ಸಂಘದಲ್ಲಿ ಸದಸ್ಯತ್ವ
ಮಧುಬನಿ, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ಏಪ್ರಿಲ್ 22 ರಂದು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ, ಭಯೋತ್ಪಾದಕರು ಅಮಾಯಕ ದೇಶವಾಸಿಗಳನ್ನು ಕೊಂದ ಕ್ರೌರ್ಯದಿಂದ ಇಡೀ ದೇಶವು ದುಃಖಿತವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಸಂತ್ರಸ್ತರ ಕುಟುಂಬದವರ ದುಃಖದಲ್ಲಿ ಇಡೀ ದೇಶವೇ
ಚಾಮರಾಜನಗರ, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಆರಂಭವಾಗಿದೆ. ಮೈಸೂರು ವಿಭಾಗದ ಎಂಟು ಜಿಲ್ಲೆಗಳ ಅಭಿವೃದ್ಧಿ ಯೋಜನೆಗಳ ಚರ್ಚೆ ಮತ್ತು ಅನುಮೋದನೆಗೆ ಈ ಸಭೆ ಮಹತ್ವದ್ದಾಗಿದ್ದ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ರೋಜ್ಗಾರ್ ಮೇಳದ ಅಂಗವಾಗಿ ಸರ್ಕಾರಿ ಇಲಾಖೆಗಳ ನೇಮಕಾತಿಗೆ 51,000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ ಮಾಡಲಿದ್ದಾರೆ. ಈ ಮೇಳದ ಮೂಲಕ ವಿಕಸಿತ ಭಾರತದ ದೃಷ್ಟಿಯಿಂದ ಯುವಕರ ಸಬಲೀಕರಣಕ್ಕೆ
ನವದೆಹಲಿ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಡಾ. ಕೆ. ಕಸ್ತೂರಿರಂಗನ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅವರ ನಿಸ್ವಾರ್ಥ ಸೇವೆ ರಾಷ್ಟ್ರಕ್ಕೆ ಸದಾ ಸ್ಮರಣೀಯವಾಗಿರಲಿದೆ ಎಂದಿರುವ ಅವರು, ಇನ್ಸ್ಟಾಗ್ರಾಮ್ನಲ್ಲಿ ಅವರೊಂದಿಗೆ ಇರುವ ಚಿತ್ರಗಳನ
ಶ್ರೀನಗರ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶದ ಭದ್ರತೆಯ ವಿಷಯದಲ್ಲಿ ಎಲ್ಲ ಪ್ರತಿ ಪಕ್ಷಗಳು ಕೇಂದ್ರ ಸರ್ಕಾರದೊಂದಿಗೆ ಬಲವಾಗಿ ನಿಂತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಶ್ರೀನಗರದಲ್ಲಿ ಪೀಡಿತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ಹೇಳಿ ಮಾತನಾಡಿದ ಅವರು ಸಮಾಜವನ್ನು ವಿಭಜ
ಚಂಡೀಗಡ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಾಕಿಸ್ತಾನಿ ನಾಗರಿಕರಿಗೆ ದೇಶ ತೊರೆಯಲು ಭಾರತದ ಆದೇಶದ ಹಿನ್ನೆಲೆ, ಪಂಜಾಬ್ ನ ಅಟ್ಟಾರಿ ಗಡಿಯಲ್ಲಿ ಸತತ ಎರಡನೇ ದಿನವಾದ ಇಂದು ಗದ್ದಲ ಮುಂದುವರೆದಿದೆ. ಹಲವರು ತಮ್ಮ ದೇಶಕ್ಕೆ ಮರಳಲು ಬಂದಾಗ, ಬಿಎಸ್ಎಫ್ ಹಾಗೂ ಕಸ್ಟಮ್ಸ್ ಅಧಿಕಾರಿಗಳು ಅವರನ್ನು ತಡೆದಿದ್
ಕೋಲ್ಕತ್ತಾ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಪಶ್ಚಿಮ ಬಂಗಾಳದಲ್ಲಿ ದೀರ್ಘಾವಧಿ ವೀಸಾದಡಿ ವಾಸಿಸುತ್ತಿರುವ 30 ಪಾಕಿಸ್ತಾನಿ ನಾಗರಿಕರ ಮೇಲೆ ಗುಪ್ತಚರ ಸಂಸ್ಥೆಗಳು ನಿಗಾ ಮುಂದುವರೆಸಿವೆ. ಇವರಲ್ಲಿ ಹೆಚ್ಚಿನವರು ಭಾರತೀಯ ಪುರುಷರನ್ನು ವಿವಾಹವಾದ ಮಹಿಳೆಯರ
Never miss a thing & stay updated with all the latest news around the world!
468.9k
14.1k
ಬಳ್ಳಾರಿ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಮ್ಮು ಕಾಶ್ಮೀರದ ಪಹಲ್ಗಾಮಾಗೆ ಪ್ರವಾಸಕ್ಕೆ ತೆರಳಿದ್ದ ಭಾರತೀಯರ ಮೇಲೆ ಅಮಾನುಷ ದಾಳಿ ಮಾಡಿ ಹತ್ಯೆಗೈದ ಉಗ್ರವಾದಿಗಳಿಗೆ ಕಂಡಲ್ಲಿ ಗುಂಡು ಹೊಡೆದು ಶಿಕ್ಷೆ ನೀಡಬೇಕೆಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದ್ದಾರೆ. ಪಹಲ್ಗಾಮಾ ಉಗ್ರರ ದಾಳ
ಕೊಪ್ಪಳ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ನಗರದ ಕೇಂದ್ರ ಬಸ್ ನಿಲ್ದಾಣದ ಕನಕ ವೃತ್ತದ ಮೂಲಕ ಅಶೋಕ ವೃತ್ತದವರೆಗೆ ಮೆರವಣಿಗೆ ನಡೆಸಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಮೂಲಕ ಶೋಕಾಚರಣೆ ಮಾಡಿದರು. ಜಿಲ್ಲಾ ಕಾಂಗ್ರೆಸ್ನ ಅಧ್ಯಕ್ಷರಾದ ಅಮರೇಗೌಡ ಬಯ್ಯಾಪುರ ನೇತೃತ್ವದಲ್ಲಿ ಮೆರವಣಿಗೆ ಮೂಲಕ ದೇಶದ ಐಕ್ಯತೆ ಭ್
ಗದಗ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಾಲಚಕ್ರ ತಿರುಗುತ್ತಿದೆ. ಹಲವು ಬದಲಾವಣೆಗಳಾಗುತ್ತಿವೆ. ಅದೇ ತೆರನಾಗಿ ಲಿಂಗಾಯತ ಸಂಘಟನೆಗಳಿಗೂ ಅನ್ವಯಿಸುತ್ತಿದೆ. ವೀರಶೈವ ಮಹಾಸಭೆ ಇಂದು ಲಿಂಗಾಯತ ಪದ ಜೋಡಿಸಿಕೊಂಡು ವೀರಶೈವ-ಲಿಂಗಾಯತ ಮಹಾಸಭೆಯಾಗಿ ಪರಿವರ್ತನೆಯಾಗಿದೆ. ಮುಂದೊಂದು ದಿನ ಅದು ವೀರಶೈವವನ್ನು ಕಳಚಿ
ಗದಗ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಾಶ್ಮೀರದ ಪಹಲ್ಟಾಮ್ನಲ್ಲಿ ನಿರ್ದಿಷ್ಟವಾಗಿ ಹಿಂದೂ ಪ್ರವಾಸಿಗರ ಮೇಲೆ ರಕ್ತಪಿಪಾಸು ಉಗ್ರರು ನಡೆಸಿದ ದುಷ್ಕೃತ್ಯ ಅತ್ಯಂತ ಖಂಡನೀಯ, ಕೇಂದ್ರ ಸರ್ಕಾರ ಈ ರಾಕ್ಷಸರನ್ನು ಪಾತಾಳದಲ್ಲಿ ಅಡಗಿದ್ದರೂ ಹುಟ್ಟಡಗಿಸದೇ ಬಿಡುವುದಿಲ್ಲ ಎಂದು ಶಾಸಕ ಡಾ: ಚಂದ್ರು ಲಮಾಣಿ ಆಕ್ರ
ಗದಗ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ನ್ಯಾಯ, ನೀತಿ, ಧರ್ಮ ಮಾರ್ಗದಲ್ಲಿ ನಡೆಯುತ್ತಾ ಕ್ರಿಯಾಶೀಲತೆ ಮತ್ತು ಕಾಯಕನಿಷ್ಠೆ ಹೊಂದಿರುವ ವ್ಯಕ್ತಿಗಳು ಸಮಾಜದಲ್ಲಿ ಕೀರ್ತಿ, ಯಶಸ್ಸು, ಶ್ರೇಯಸ್ಸು ಹೊಂದುತ್ತಾರೆ ಎಂದು ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು. ಗದಗ ಜಿ
ಗದಗ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ಇತ್ತೀಚೆಗೆ ಕಾಶ್ಮೀರದ ಪಹಲ್ಗಾಂದಲ್ಲಿ ಯಾತ್ರಿಕರ ಮೇಲೆ ಉಗ್ರರಿಂದ ನಡೆದ ಗುಂಡಿನ ದಾಳಿ ಅತ್ಯಂತ ಖಂಡನೀಯವಾದುದು. ಅನೇಕ ಅಮಾಯಕರು ಈ ಗುಂಡಿನ ದಾಳಿಯಲ್ಲಿ ತಮ್ಮ ಪ್ರಾಣವನ್ನು ಕಳೆದುಕೊಂಡಿರುವ ಈ ಘಟನೆ ಅಮಾನವೀಯವಾದುದು. ಯಾವ ಧರ್ಮವೂ ಹಿಂಸೆಯನ್ನು ಪ್ರಚೋದಿಸುವುದಿಲ
ಗದಗ, 25 ಏಪ್ರಿಲ್ (ಹಿ.ಸ.): ಆ್ಯಂಕರ್: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿದರಹಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಮುಂಡವಾಡ ಗ್ರಾಮದ 82 ವರ್ಷದ ಶಂಕರಪ್ಪ ಕೂಬಿಹಾಳ, 74 ವರ್ಷದ ಶಂಕರಮ್ಮ ಕೂಬಿಹಾಳ ದಂಪತಿ ಈ ಇಳಿವಯದಲ್ಲೂ ಯಾರಿಗೂ ಕಮ್ಮಿ ಇಲ್ಲ ಎಂಬಂತೆ ಸಮುದಾಯ ಬದು ನಿರ್ಮಾಣ ಕಾಮಗಾರಿ, ನಾಲಾ ಹೂಳೆತ್ತ
ಗದಗ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಕ್ತ ಸಂಬಂಧಿಕರಲ್ಲಿ ಮದುವೆಯಾದ ಕಾರಣದಿಂದಲೋ ಅಥವಾ ಇನ್ಯಾವುದೋ ಕಾರಣದಿಂದಲೋ ದೈಹಿಕವಾಗಿ ನ್ಯೂನತೆ ಹೊಂದಿರುವವರು ಸಮಾಜದಲ್ಲಿ ಸಾಮಾನ್ಯರಂತೆ ಜೀವನ ನಡೆಸೋದು ಕಷ್ಟ. ದೈಹಿಕವಾಗಿ ನ್ಯೂನತೆ ಹೊಂದಿರುವವರಿಗೆ ಸಮಾಜದಲ್ಲಿ ಕರೆದು ಕೆಲಸ ಕೊಡುವುದಕ್ಕಿಂತ ಅವರಿಂದ ಏನ
ಬಳ್ಳಾರಿ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಳ್ಳಾರಿಯ ರೇಡಿಯೋಪಾರ್ಕ್ನಲ್ಲಿ ಇರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಈ ವರ್ಷದಿಂದ ಬಿಎಸ್ಸಿ ತರಗತಿಗೆ ಪ್ರವೇಶಾತಿಯನ್ನು ಆರಂಭಿಸಲಾಗಿದೆ ದ್ವಿತೀಯ ಪಿಯುಸಿ ಸೈನ್ಸ್ ಪಾಸಾದ ವಿದ್ಯಾರ್ಥಿನಿಯರು ಪ್ರವೇಶ ಪಡೆಯಬಹುದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ
ಕರಾಚಿ, 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಾಕಿಸ್ತಾನ ಫೆಡರಲ್ ಸರ್ಕಾರದ ಸಿಂಧೂ ನದಿಗೆ ಅಡ್ಡಲಾಗಿ ಕಾಲುವೆಗಳ ಜಾಲ ನಿರ್ಮಾಣ ಯೋಜನೆಗೆ ಸಿಂಧ್ ಪ್ರಾಂತ್ಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕರಾಚಿ ಗ್ರಾಮೀಣ ಭಾಗದಲ್ಲಿ ಸಾವಿರಾರು ಜನರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ
ವಾಷಿಂಗ್ಟನ್, 25 ಏಪ್ರಿಲ್ (ಹಿ.ಸ.): ಆ್ಯಂಕರ್: ಏಪ್ರಿಲ್ 25: ಉಕ್ರೇನ್ ಮೇಲಿನ ಇತ್ತೀಚಿನ ದಾಳಿಗಳ ಬಳಿಕ ಅಮೆರಿಕ ರಷ್ಯಾಗೆ ಎಚ್ಚರಿಕೆ ನೀಡಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಉಕ್ರೇನ್ ಜೊತೆ ಶಾಂತಿ ಒಪ್ಪಂದ ಮಾಡಿಕೊಳ್ಳದಿದ್ದರೆ ಕಠಿಣ ನಿರ್ಬಂಧ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಶಾಂತಿ
ಇಸ್ಲಾಮಾಬಾದ್, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಸರ್ಕಾರ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಲು ನಿರ್ಧರಿಸಿದ್ದು ಮತ್ತು ಐದು ರಾಜತಾಂತ್ರಿಕ ದಂಡನಾ ಕ್ರಮಗಳನ್ನು ಘೋಷಿಸಿದ್ದು, ಇದರಿಂದ ಪಾಕಿಸ್ತಾನಕ್ಕ
ಇಸ್ಲಾಮಾಬಾದ್, 22 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಜಮ್ಶೋರೋ ಜಿಲ್ಲೆಯಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 16 ಜನರು ಮೃತಪಟ್ಟಿದ್ದು, 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಶವಗಳನ್ನು ಸ್ಥಳದಿಂದ
ರಿಯಾದ್, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸೌದಿ ಅರೇಬಿಯಾದ ಅಲ್-ಬದ್ರ್ ನಿಂದ ಮದೀನಾಗೆ ತೆರಳುತ್ತಿದ್ದ ಉಮ್ರಾ ಯಾತ್ರಿಕರ ಬಸ್ ಅಪಘಾತಕ್ಕಿಡಾಗಿ ಐದು ಪಾಕಿಸ್ತಾನಿ ಯಾತ್ರಿಕರು ಮೃತಪಟ್ಟಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರು ಹಾಗೂ ಇಬ್ಬರು ವೃದ್ಧರು ಸೇರಿದ್ದಾರೆ. ಅನೇಕರು ಗಾಯಗೊಂಡಿದ್ದು, ಮಹಿಳೆಯರ
ನವದೆಹಲಿ, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಾಗತಿಕ ಮಾರುಕಟ್ಟೆಗಳಲ್ಲಿ ಬಲದ ಲಕ್ಷಣಗಳು ಕಂಡುಬರುತ್ತಿದ್ದು, ಅಮೆರಿಕ ಮತ್ತು ಯುರೋಪಿಯನ್ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಲಾಭದೊಂದಿಗೆ ಮುಕ್ತಾಯಗೊಂಡಿವೆ. ಆದರೆ, ಡೌ ಜೋನ್ಸ್ ಫ್ಯೂಚರ್ಗಳು ಇಂದು ಸ್ವಲ್ಪ ಕುಸಿತದಲ್ಲಿವೆ. ಅಮೆರಿಕದ ಮಾರುಕಟ್ಟೆ:
ನವದೆಹಲಿ, 22 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಾಗತಿಕ ಮಾರುಕಟ್ಟೆಗಳಲ್ಲಿ ಇಂದು ದೌರ್ಬಲ್ಯದ ಚಿಹ್ನೆಗಳು ಕಂಡುಬಂದಿವೆ. ಕಳೆದ ವಾರ ಅಮೆರಿಕದ ಮಾರುಕಟ್ಟೆಗಳು ತೀವ್ರ ನಷ್ಟದೊಂದಿಗೆ ಮುಕ್ತಾಯಗೊಂಡವು. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಫೆಡ್ ಅಧ್ಯಕ್ಷ ಜೆರೋಮ್ ಪೊವೆಲ್ ವಿರುದ್ಧ ಟೀಕಿಸಿದ ಬಳಿಕ, ಮಾರುಕಟ್ಟ
ನವದೆಹಲಿ, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಾರದ ಮೊದಲ ದಿನ ದೇಶದ ವಿವಿಧ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಸ್ವಲ್ಪ ಇಳಿಕೆಯಾಗಿದೆ. ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹97,720 ಹಾಗೂ 22 ಕ್ಯಾರೆಟ್ ಚಿನ್ನ ₹89,590 ಆಗಿದೆ. ಬೆಳ್ಳಿ ಬೆಲೆ ಪ್ರತಿ ಕೆಜಿಗೆ ₹9
ನವದೆಹಲಿ, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಾಗತಿಕ ಮಾರುಕಟ್ಟೆಗಳಿಂದ ಇಂದು ಮಿಶ್ರ ಸಂಕೇತಗಳು ಹೊರ ಬರುತ್ತಿವೆ. ಅಮೆರಿಕದ ಮಾರುಕಟ್ಟೆಗಳು ಶುಭ ಶುಕ್ರವಾರದ ರಜೆಗೆ ಮುನ್ನ ಒತ್ತಡದ ವಹಿವಾಟನ್ನು ಕಂಡಿದ್ದು, ಡೌ ಜೋನ್ಸ್ 500 ಅಂಕಗಳಷ್ಟು ಕುಸಿತ ಕಂಡಿತು. ನಾಸ್ಡಾಕ್ ಶೇಕಡಾ 0.13 ರಷ್ಟು ಕುಸಿತದೊಂದಿಗೆ
ಚೆನೈ, 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ಐಪಿಎಲ್ ಪಂದ್ಯದಲ್ಲಿ ಸಿಎಸ್ಕೆ ತಂಡವು ಹೈದರಾಬಾದ್ ವಿರುದ್ಧ 5 ವಿಕೆಟ್ಗಳ ಸೋಲು ಅನುಭವಿಸಿದೆ. ತಂಡದ ಸೋಲಿಗೆ ಕಡಿಮೆ ರನ್ ಗಳಿಕೆ ಕಾರಣ ಎಂದು ನಾಯಕ ಎಂ.ಎಸ್. ಧೋನಿ ಹೇಳಿದರು. ಮಧ್ಯ ಓವರ್ಗಳಲ್ಲಿ ಸ್ಪಿನ್ನರ್ಗಳ ವಿರುದ್ಧ ತಮ್ಮ ತಂಡದ ಬ್ಯಾಟ್ಸ್ಮನ್ ಗಳು
ಬೆಂಗಳೂರು, 25 ಏಪ್ರಿಲ್ (ಹಿ.ಸ.): ಆ್ಯಂಕರ್: ಐಪಿಎಲ್ 2025ರ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ತವರು ಮೈದಾನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 11 ರನ್ಗಳ ಜಯ ಸಾಧಿಸಿ, ತವರಿನಲ್ಲಿ ಮೊದಲ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್
ಹೈದರಾಬಾದ್, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ಐಪಿಎಲ್ 2025ರ 41ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್ರೈಸರ್ಸ್ ಹೈದರಾಬಾದ್ನ್ನು 7 ವಿಕೆಟ್ಗಳಿಂದ ಸೋಲಿಸಿ ಸತತ ನಾಲ್ಕನೇ ಗೆಲುವು ದಾಖಲಿಸಿದೆ. ಈ ಜಯದೊಂದಿಗೆ ಮುಂಬೈ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದೆ. ಹೈದರಾಬಾದ್ ನೀಡಿದ 144
ಬಳ್ಳಾರಿ, 23 ಏಪ್ರಿಲ್ (ಹಿ.ಸ.) ಆ್ಯಂಕರ್ : ಕ್ರೀಡೆಗಳು ವಿದ್ಯಾರ್ಥಿಗಳಿಗೆ ಮತ್ತು ಮಕ್ಕಳಿಗೆ ದೈಹಿಕ - ಮಾನಸಿಕ ಸ್ಥಿತಿಯನ್ನು ಉತ್ತಮಪಡಿಸುತ್ತವೆ ಎಂದು ಬಳ್ಳಾರಿ ಜಿಲ್ಲಾ ಚೆಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಬಿ.ಎಚ್.ಎಂ. ವಿರೂಪಾಕ್ಷಯ್ಯ ಅವರು ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾ ಚೆಸ್ ಅಸೋಸಿಯೇಷನ್ ಬ
ರಾಯಚೂರು, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ಚಾಮರಾಜನಗರ ಮೂಲದ ಅನುಪಮಾ (20) ಮೃತ ಗರ್ಭಿಣಿ. ಅನುಪಮಾ ಹಾಗೂ ರಾಯಚೂರಿನ ಬೂದಿಹಾಳದ ನಾಗರಾಜ್ ಇನ್ಸ್ಸ್ಟಾಗ್ರಾಂನಲ್ಲಿ ಪರಿಚಯವಾಗಿ ಇಬ್ಬರು ಪ್ರೀತಿಸಿ 11 ತಿಂಗಳ ಹಿಂದೆ ಮದುವೆಯಾಗಿದ್ದರು. ಮದುವೆಯಾದ ಹೊಸದರಲ್ಲಿ ಗಂಡನ ಮನೆಯಲ್ಲಿ ಎಲ್ಲವೂ ಚೆನ್ನಾಗಿ
ಹೊಸಪೇಟೆ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಮಲಾಪುರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿದ್ದೇಶ್(34) ಕಾಣೆಯಾಗಿರುವ ಕುರಿತು ಕಮಲಾಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಕಮಲಾಪುರ ಠಾಣೆ ತನಿಖಾಧಿಕಾರಿ ತಿಳಿಸಿದ್ದಾರೆ. ವ್ಯಕ್ತಿ ಚಹರೆ : ಸಾಧಾರಣ ಮೈಕಟ್ಟು, ಕಪ್
ರಾಯಚೂರು , 24 ಏಪ್ರಿಲ್ (ಹಿ.ಸ.) ಆ್ಯಂಕರ್: ರಾಯಚೂರಿನ ಎಮ್ಎಮ್ ಕಾಲೋನಿಯ ವ್ಯಾಪಾರಸ್ಥ ಎಸ್.ಕೆ ಪೀರ್ ತಂದೆ ಅಬ್ದುಲ್ ಖಾದರ್ (58) ಕಾಣೆಯಾದ ಬಗ್ಗೆ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವ್ಯಕ್ತಿ ಎಲ್ಲಿಯಾದರು ಕಂಡುಬಂದಲ್ಲಿ ಸದರ್ ಬಜಾರ್ ಪೊಲೀಸ್ ಠಾಣೆಯ ಲ್ಯಾಂಡ್ಲೈನ್ 085
ಕೊಪ್ಪಳ, 23 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಮಾಡಿದ ಸ್ವತಃ ತಂದೆಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ ರೂ. 80,000 ಗಳ ದಂಡವನ್ನು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ (ಪೋಕ್ಸೊ) ನ್ಯಾಯಾಲಯವು ವಿಧಿಸಿದೆ. ಕೊಪ್ಪಳ
ಮುಂಬಯಿ, 6 ಏಪ್ರಿಲ್ (ಹಿ.ಸ.): ಆ್ಯಂಕರ್: ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ನಿರೀಕ್ಷಿತ ಯಶಸ್ಸು ಪಡೆಯಲು ವಿಫಲವಾಗಿದೆ. ಬಿಡುಗಡೆಗೊಂಡು ಏಳು ದಿನಗಳು ಕಳೆದರೂ ಚಿತ್ರವು ಇನ್ನೂ ₹100 ಕೋಟಿ ಕ್ಲಬ್ಗೆ ಸೇರಿಲ್ಲ. ಚಿತ್ರದ ಆರಂಭಿಕ ದಿನಗಳಲ್ಲಿ ಉತ್ಸಾಹದಂತೆ ಕಾಣಿಸಿಕೊಂಡರೂ
ಬಳ್ಳಾರಿ, 23 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶಕ್ಕೆ ಅನ್ನ ಕೊಡೋ ರೈತನಾಗುವ ಛಲವನ್ನು ತೊಟ್ಟ ವಿಜಯಕುಮಾರ ಇವರು ಮೂಲತಃ ಬಳ್ಳಾರಿ ತಾಲ್ಲೂಕಿನ ಎತ್ತಿನಬೂದಿಹಾಳ್ ಗ್ರಾಮದವರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾಭ್ಯಾಸವನ್ನು ಮುಗಿಸಿ, ಕೃಷಿಯ ಮೇಲಿನ ಒಲವಿನಿಂದ ಕೃಷಿಯಲ್ಲಿ ಏನಾದರೊಂದು ಸ
ಹುಬ್ಬಳ್ಳಿ, 22 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರತಿ ವರ್ಷ ಏಪ್ರಿಲ್ 22 ರಂದು ವಿಶ್ವದಾದ್ಯಾಂತ ಭೂ ದಿನವನ್ನು ಆಚರಿಸಲಾಗುತ್ತದೆ. 1970ರಲ್ಲಿ ಆರಂಭಗೊಂಡ ಈ ವಿಶೇಷ ದಿನದ ಉದ್ದೇಶ, ಪರಿಸರ ಸಂರಕ್ಷಣೆಯ ಮಹತ್ವವನ್ನು ಜಗತ್ತಿಗೆ ತಿಳಿಸುವುದು. ತೋಟಗಳು, ಕಾಡುಗಳು, ನದಿಗಳು ಮತ್ತು ಸಮುದ್ರಗಳು ಮಾನವನ ಬದುಕ
Copyright © 2017-2024. All Rights Reserved Hindusthan Samachar News Agency
Powered by Sangraha