ಬೆಂಗಳೂರು, 1 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಲೆ ಏರಿಕೆ ವಿರುದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಜೀರ್ಣ ಆಗುವಷ್ಟು ಬಹುಮತವನ್ನು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟಾಗ ತುಘಲಕ್ ದರ್ಬಾ
ಬೆಂಗಳೂರು, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳಲಿದ್ದಾರೆ.ದೆಹಲಿಯಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಭವನದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ. ಇದೇ ವೇಳೆ ರಾಜ್ಯ ಕಾಂಗ್ರೆಸ್ ನಲ್ಲಿ ನಡೆದಿರುವ ಬೆಳವಣಿಗೆಗಳು ಹಾಗೂ ಸಚಿವ ಸಂಪುಟ ವಿಸ್
ರಾಯಚೂರು, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಯುಗಾದಿ ಹಬ್ಬದ ಅಂಗವಾಗಿ ಕಾಡು ಪ್ರಾಣಿಗಳನ್ನು ಬೇಟೆಯಾಡುವುದು ಸಹಜ. ಆದರೆ, ವನ್ಯಜೀವಿಗಳನ್ನು ಬೇಟೆಯಾಡಿ ದೊಡ್ಡದಾಗಿ ಮೆರವಣಿಗೆಯಲ್ಲಿ ಮನೆಗೆ ಬಂದಿರುವ ಮಸ್ಕಿಯ ಶಾಸಕ, ಕಾಂಗ್ರೆಸ್ನ ಆರ್. ಬಸನಗೌಡ ತುರುವಿಹಾಳ್ ಅವರ ಪುತ್ರ ಮತ್ತು ಸಹೋದರನ ಮೇಲೆ ಮೊಲ
ಬಳ್ಳಾರಿ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕರ್ನಾಟಕರತ್ನ, ಪದ್ಮಭೂಷಣ, ಬಸವಶ್ರೀ ಪ್ರಶಸ್ತಿ ಪುರಸ್ಕøತರು, ತ್ರಿವಿಧ ದಾಸೋಹಿ, ಶತಮಾನದ ಮಹಾನ್ ಸಂತ, ಮನುಕುಲದ ಮಹಾಂತ, ಲೋಕ ಜಂಗಮ, ನಡೆದಾಡಿದ ದೇವರು ಡಾ. ಶಿವಕುಮಾರ ಮಹಾ ಶಿವಯೋಗಿಗಳ 118ನೇ ಜನ್ಮದಿನೋತ್ಸವವನ್ನು ಅವರ ಅಖಿಲ ಭಾರತ ವೀರಶೈವ ಮಹಾಸಭಾದ ಜಿ
ತುಮಕೂರು, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗುರುವಿಂದ ಬಂಧುಗಳು, ಗುರುವಿಂದ ದೈವಗಳು, ಗುರುವಿಂದಲಿಹುದು ಪುಣ್ಯವದು, ಜಗಕೆಲ್ಲ ಗುರುವಿಂದ ಮುಕ್ತಿʼ ಎಂಬ ಸರ್ವಜ್ಞರ ಉಕ್ತಿಯಂತೆ, ದೇವರ ಸ್ವರೂಪಿ ಶಿವಕುಮಾರ ಮಹಾಸ್ವಾಮಿಗಳ ಆಚಾರ- ವಿಚಾರಗಳನ್ನು ಮೈಗೂಡಿಸಿಕೊಂಡರೆ ಮೋಕ್ಷ ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 1 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗುಜರಾತ್ನ ಬನಸ್ಕಾಂತದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ೧೧ ಜನ ಮೃತಪಟ್ಟ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಜೀವಹಾ
ನವದೆಹಲಿ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶದಲ್ಲಿ ಎಡಪಂಥೀಯ ಉಗ್ರವಾದದ ವಿರುದ್ಧ ಕೇಂದ್ರ ಸರ್ಕಾರದ ನಿರಂತರ ಕಾರ್ಯಾಚರಣೆ ಪರಿಣಾಮ ನೀಡಿದ್ದು, ನಕ್ಸಲ್ ಪ್ರಭಾವಿತ ಜಿಲ್ಲೆಗಳ ಸಂಖ್ಯೆ 12ರಿಂದ 6ಕ್ಕೆ ಇಳಿದಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನಕ್ಸಲ್ ಮುಕ್ತ ಭಾರತ ನಿರ್ಮಾಣದ ದಿಸೆಯಲ್ಲಿ
ಭೋಪಾಲ್, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಎತ್ತಿರುವ ಪ್ರಶ್ನೆಗಳಿಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ತಿರುಗೇಟು ನೀಡಿದ್ದಾರೆ. ಸೋನಿಯಾ ಗಾಂಧಿಯವರ ಅಭಿಪ್ರಾಯಗಳು ಅವರ ಸೀಮಿತ ಜ್ಞಾನದ ಪರಿಣಾಮ ಎಂದು ಅವರು ಟ
ಜಮ್ಮು, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ರಾಮಕೋಟ್ ಪಟ್ಟಿಯಲ್ಲಿ ಸೋಮವಾರ ರಾತ್ರಿ ಶೋಧ ಕಾರ್ಯಾಚರಣೆಯ ವೇಳೆ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿ ನಂತರ ಮೂವರು ಉಗ್ರರು ಕಾಡಿನಲ್ಲಿ ಅಡಗಿದ್ದು, ಅವರನ್ನು ಹಿಡಿಯಲು
ಬಿಜಾಪುರ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಛತ್ತೀಸ್ಗಢದ ಬಿಜಾಪುರ ಜಿಲ್ಲೆಯ ಉಸೂರ್ ಮತ್ತು ಬಸಗುಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭದ್ರತಾ ಪಡೆಗಳು 13 ಸಕ್ರಿಯ ಮಾವೋವಾದಿಗಳನ್ನು ಬಂಧಿಸಿವೆ. ಉಸೂರ್ ಪ್ರದೇಶದ ಟೆಕ್ಮೆಟ್ಲಾ ಗ್ರಾಮದ ಬಳಿ ಏಳು ಮತ್ತು ಬಸಗುಡದಲ್ಲಿ ಆರು ನಕ್ಸಲರು ಸೆರೆಬಿದ್ದಿದ್ದಾರೆ.
Never miss a thing & stay updated with all the latest news around the world!
468.9k
14.1k
ವಿಜಯಪುರ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಜನರ ಅನುಕೂಲಕ್ಕಾಗಿ ಸಿಟಿ ಮೆಡಿಕಲ್ ಸೆಂಟರ್ ಮತ್ತು ಲಾಂಡ್ರಿ ಪ್ರಾರಂಭಿಸಲಾಗಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟ
ವಿಜಯಪುರ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ಗ್ರಾಮೀಣ ಭಾಗದ ಅರ್ಹ ವಸತಿ ರಹಿತರ ಮತ್ತು ನಿವೇಶನ ರಹಿತರ ಸಮೀಕ್ಷೆ ನಡೆಸುವ ಅವಧಿಯನ್ನು ಇದೇ ಏಪ್ರೀಲ್ 30ರ ವರೆಗೆ ವಿಸ್ತರಿಸಲಾಗಿದು ಎಂದು ವಿಧಾನ ಪರಿಷತ್ ಸದಸ್ಯ ಸುನೀಲ್ ಗೌಡ ಪಾಟೀಲ್ ಪತ್ರ ಮೂಲಕ ಜಿಲ್ಲೆಯ ಅಧಿಕಾರಿ
ವಿಜಯಪುರ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಒಂದು ಕುಟುಂಬದ ಸ್ವಾರ್ಥಕ್ಕಾಗಿ ಪಕ್ಷದಿಂದ ತಮ್ಮ ನಾಯಕನ್ನು ಉಚ್ಛಾಟನೆ ಮಾಡಿದಕ್ಕೆ ಮನನೊಂದು, ವಿಚಾರ ಮಾಡುತ್ತ ತೆರಳುತ್ತಿದ್ದಾಗ ಕಾರು ಅಪಘಾತದಲ್ಲಿ ಮೃತಪಟ್ಟ ನಿಷ್ಠಾವಂತ ಕಾರ್ಯಕರ್ತ ಸಂತೋಟ ತಟಗಾರ ಅವರ ವಿಜಯಪುರ ಅವರ ಮನೆಗೆ ಮಂಗಳವಾರ ನಗರ ಶಾಸಕ ಬಸನಗೌಡ
ವಿಜಯಪುರ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಉಚ್ಚಾಟನೆಯಿಂದ ನನಗೆ ವೈಯಕ್ತಿಕವಾಗಿ ತುಂಬಾ ನೋವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಹೇಳಿದರು. ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಂಗಡಿ, ಶಾಸಕ ಯತ್ನಾಳ ಬಿಜೆಪ
ವಿಜಯಪುರ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ನನ್ನ ತಾಳ್ಮೆ ಪರೀಕ್ಷೆ ಮಾಡಬೇಡಿ. ಕಾರ್ಯದಲ್ಲಿ ಅಲಕ್ಷ್ಯತನ, ನಿಷ್ಕಾಳಜಿ ನಾನು ಸಹಿಸುವುದಿಲ್ಲ. ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಯಾವ ಕೆರೆ ಯಾವ ಇಲಾಖೆಗೆ ಸೇರಿದೆ ಎಂಬುದರ ಕುರಿತು ಒಂದು ವಾರದೊಳಗಾಗಿ ಜಿಲ್ಲೆಯಲ್ಲಿರುವ ಎಲ್ಲ ಕೆರೆ
ವಿಜಯಪುರ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರ ಹಾಗೂ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಭೂಕಂಪನದ ಅನುಭವವಾಗಿದೆ. ಭೂಮಿ ಕಂಪಿಸಿದ ಶಬ್ಧ ಜೋರಾಗಿ ಕೇಳಿಸಿದೆ. ಭೂಮಿ ಅಲ್ಲಾಡಿದ ಅನುಭವ ಜನರಲ್ಲಿ ಭೀತಿ ಉಂಟು ಮಾಡಿಸಿದೆ. ಮನೆಯಲ್ಲಿ ಇದ್ದ ಜನರು ಗಾಬರಿಗೊಂಡು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಗದಗ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಉತ್ತಮ ಆರೋಗ್ಯಕ್ಕೆ ಮನೆಯ ಆಹಾರ ತುಂಬಾ ಅವಶ್ಯಕ ಎಂದು ಧಾರವಾಡ ಬಸವಾನಂದ ಮಾಹಾಸ್ವಾಮಿಗಳು ಹೇಳಿದರು. ಗದಗ ಜಿಲ್ಲೆಯ ಮುಳಗುಂದ ಪಟ್ಟಣದ ಸಿದ್ದೇಶ್ವರ ಜಾತ್ರಾ ಮಹೋತ್ಸವ ಅನುಭಾವ ಗೋಷ್ಠಿಯಲ್ಲಿ ಉಪನ್ಯಾಸ ನೀಡಿ, ಆಧುನಿಕತೆ ಬೆಳೆದಂತೆಲ್ಲಾ ಇಂದು ಆಹಾರ ಪದ್ಧತಿ ಬದಲಾ
ಗದಗ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಇತ್ತೀಚಿನ ದಿನಮಾನಗಳಲ್ಲಿ ಎಲ್ಲೆಡೆ ಅಸಮಾನತೆ ತಾಂಡವವಾಡುತ್ತಿದ್ದು, ಸಂವಿಧಾನಕ್ಕೆ ಬೆಲೆ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರಲ್ಲಿಯೂ ಭ್ರಾತೃತ್ವ, ಸಮಾನತೆ ಬೆಸೆಯುವ ಉದ್ದೇಶದಿಂದ ಎಪ್ರಿಲ್ 14ರಿಂದ ಬಸವ ಜಯಂತಿಯವರೆಗೂ 15 ದಿನಗಳ ಜಿಲ್ಲೆಯಾದ್ಯಂತ ಸಮಾನತ
ಬಳ್ಳಾರಿ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಧಾನ ಸಭಾ ಚುನಾವಣಾ ಪ್ರಚಾರದಲ್ಲಿ ಫ್ರೀ ಫ್ರೀ, ಗ್ಯಾರೆಂಟಿಗಳನ್ನು ಹೇಳುತ್ತಲೇ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರು ಯುಗಾದಿ ಆಗುತ್ತಿದ್ದಂತೆಯೇ ರಾಜ್ಯದ ಜನಸಾಮಾನ್ಯರಿಗೆ ಬಲೆ ಏರಿಕೆಯ ಬಿಸಿಯನ್ನು ಹೆಚ್ಚಿಸಿದ್ದು, ಬುಧವಾರದಿಂದ ರ
ಇಸ್ಲಾಮಾಬಾದ, 1 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಾಕಿಸ್ತಾನದ ಕರಾಚಿಯಲ್ಲಿ ಭೂಕಂಪ ಸಂಭವಿಸಿದ ಕೆಲವೇ ಗಂಟೆಗಳ ನಂತರ, ಬೆಳಿಗ್ಗೆ ಬಲೂಚಿಸ್ತಾನದ ಬರ್ಖಾನ್ ಜಿಲ್ಲೆಯಲ್ಲಿಯೂ ಕಂಪನದ ಅನುಭವವಾಗಿದೆ. ಯಾವುದೇ ಹಾನಿಯ ಬಗ್ಗೆ ತಕ್ಷಣದ ವರದಿಗಳು ಬಂದಿಲ್ಲ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ಪ್ರಕಾರ, ಭೂಕಂಪವು
ಢಾಕಾ, 31 ಮಾರ್ಚ್ (ಹಿ.ಸ.) : ಆ್ಯಂಕರ್ : ಬಾಂಗ್ಲಾದೇಶದ ಚಿತ್ತಗಾಂಗ್ನ ಲೋಹಗರಾ ಉಪ ಜಿಲ್ಲೆಯಲ್ಲಿ ಬೆಳಿಗ್ಗೆ ಎರಡು ಬಸ್ಗಳು ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನ್ನಪ್ಪಿ, 12 ಮಂದಿ ಗಾಯಗೊಂಡಿದ್ದಾರೆ. ಚಿತ್ತಗಾಂಗ್-ಕಾಕ್ಸ್ ಬಜಾರ್ ಹೆದ್ದಾರಿಯ ಜಂಗ್ಲೈ ಮಜಾರ್ ಗೇಟ್ ಬಳಿ ಈ ಅಪಘಾತ ಸಂಭವಿಸಿದ್ದು, ಸೌದ
ಬರ್ಮಾ, 30 ಮಾರ್ಚ್ (ಹಿ.ಸ.) : ಆ್ಯಂಕರ್ : ಭೂಕಂಪದ ಭೀತಿಯಿಂದ ಮ್ಯಾನ್ಮಾರ್ನ ಲಕ್ಷಾಂತರ ಜನರು ಶನಿವಾರ ರಾತ್ರಿ ತಮ್ಮ ಮನೆಗಳನ್ನು ತೊರೆದು ಬೀದಿಗಳಲ್ಲಿ ಕಾಲ ಕಳೆದಿದ್ದಾರೆ. ಭೂಕಂಪದಿಂದ ರಸ್ತೆಗಳು, ಆಸ್ಪತ್ರೆಗಳು ಸೇರಿದಂತೆ ಹಲವಾರು ಮೂಲಸೌಕರ್ಯಗಳು ಹಾನಿಗೊಳಗಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಬರ್ಮಾ, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಶುಕ್ರವಾರ ಮ್ಯಾನ್ಮಾರ್ನಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 700 ಕ್ಕೆ ತಲುಪಿದೆ. ಇಲ್ಲಿಯವರೆಗೆ ಮ್ಯಾನ್ಮಾರ್ ಸರ್ಕಾರ 694 ಜನರ ಸಾವನ್ನು ದೃಢಪಡಿಸಿದೆ. ಎಲ್ಲೆಡೆ ಮೃತ ದೇಹಗಳು ಹರಡಿಕೊಂಡಿವೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ,
ನ್ಯೂಯಾರ್ಕ್, 27 ಮಾರ್ಚ್ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ಕಾರುಗಳು ಮತ್ತು ಟ್ರಕ್ಗಳ ಮೇಲೆ ಶೇಕಡಾ 25 ರಷ್ಟು ಸುಂಕವನ್ನು ವಿಧಿಸುವ ಘೋಷಣೆ ಮಾಡಿದ್ದಾರೆ. ಹೊಸ ಸುಂಕ ಏಪ್ರಿಲ್ 3 ರಿಂದ ಜಾರಿಗೆ ಬರಲಿದೆ. ಈ ಕ್ರಮದಿಂದಾಗಿ, ಅಮೆರಿಕದ
ಹೊಸಪೇಟೆ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಸಕ್ತ ಆರ್ಥಿಕ ವರ್ಷ ಸಾವಿರ ಕೋಟಿ ಠೇವಣಿ ಸಂಗ್ರಹಿಸುವ ಮೂಲಕ ಶೆಡ್ಯೂಲ್ ಬ್ಯಾಂಕ್ ಸ್ಥಾನ ಮಾನದ ಅರ್ಹತೆಗೆ ಮಾನದಂಡಕ್ಕೆ ವಿಕಾಸ ಬ್ಯಾಂಕ್ ಮಾನ್ಯತೆ ಪಡೆದಿದೆ ಬ್ಯಾಂಕ್ ಅಧ್ಯಕ್ಷ ವಿಶ್ವನಾಥ ಚ.ಹಿರೇಮಠ ಅವರು ತಿಳಿಸಿದ್ದಾರೆ ಹೊಸಪೇಟೆಯ ಪತ್ರಿಕಾಭವನದಲ್
ನವದೆಹಲಿ, 1 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಲೆ ಏರಿಕೆಯಿಂದಾಗಿ, ದೆಹಲಿ ಸೇರಿದಂತೆ ಹಲವು ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಮೊದಲ ಬಾರಿಗೆ 92 ಸಾವಿರ
ಹುಬ್ಬಳ್ಳಿ, 31 ಮಾರ್ಚ್ (ಹಿ.ಸ.) : ಆ್ಯಂಕರ್ : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನೂತನ ಪ್ರಾದೇಶಿಕ ಕಚೇರಿಯನ್ನು ಹುಬ್ಬಳ್ಳಿಯ ಗೋಕುಲ್ ರಸ್ತೆಯ ಸೆಂಟ್ರಮ್ ಕಟ್ಟಡದಲ್ಲಿ ಬೆಂಗಳೂರಿನ ವಲಯ ಮುಖ್ಯಸ್ಥ ನವನೀತ್ ಕುಮಾರ್ ಮತ್ತು ಸ್ವರ್ಣ ಸಮೂಹ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಸಿಎಚ್. ವಿ.ಎಸ್.ವಿ. ಪ್ರಸ
ನವದೆಹಲಿ, 30 ಮಾರ್ಚ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸ್ಥಿರವಾಗಿ ಏರಿಕೆಯಾಗುತ್ತಿದೆ. ಕಳೆದ ವಾರದಲ್ಲಿ 10 ಗ್ರಾಂ ಚಿನ್ನದ ಬೆಲೆ ₹1,370 ಹೆಚ್ಚಾಗಿ, 24 ಕ್ಯಾರೆಟ್ ಚಿನ್ನ ₹91,350 ದಾಟಿದೆ. ಮುಖ್ಯ ನಗರಗಳಲ್ಲಿ ಚಿನ್ನದ ಬೆಲೆ: ದೆಹಲಿ: 24 ಕ್ಯಾರೆಟ್ – ₹91
ನವದೆಹಲಿ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತೀಯ ಮಹಿಳಾ ಹಾಕಿ ತಂಡದ ಪ್ರಮುಖ ಆಟಗಾರ್ತಿ ವಂದನಾ ಕಟಾರಿಯಾ ಅವರು ತಮ್ಮ ಅಂತಾರಾಷ್ಟ್ರೀಯ ಹಾಕಿ ಕ್ರೀಡೆಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. 320 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 158 ಗೋಲುಗಳನ್ನು ಗಳಿಸಿದ ವಂದನಾ, ಭಾರತೀಯ ಮಹಿಳಾ ಹಾಕಿಯ ಇತಿಹಾಸ
ಗುವಾಹಟಿ, 31 ಮಾರ್ಚ್ (ಹಿ.ಸ.) : ಆ್ಯಂಕರ್ : ಐಪಿಎಲ್ 2025ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ತನ್ನ ಮೊದಲ ಜಯ ದಾಖಲಿಸಿದೆ. ಭಾನುವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 6 ರನ್ ಜಯ ಸಾಧಿಸಿತು. ಟಾಸ್ ಗೆದ್ದು ಚೆನ್ನೈ ಮೊದಲು ಬೌಲಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ನಿತೀಶ್ ರಾಣಾ (8
ಕಠ್ಮಂಡು, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಸ್ಟುವರ್ಟ್ ಲಾ ಅವರನ್ನು ಮುಂದಿನ ಎರಡು ವರ್ಷಗಳ ಕಾಲ ನೇಪಾಳ ಪುರುಷರ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರನ್ನಾಗಿ ಆಗಿ ನೇಮಕ ಮಾಡಲಾಗಿದೆ ಎಂದು ನೇಪಾಳ ಕ್ರಿಕೆಟ್ ಅಸೋಸಿಯೇಷನ್ ತಿಳಿಸಿದೆ. 1994-99ರ ನಡುವೆ ಆಸ್ಟ್ರೇಲಿಯಾ
ಸಿಡ್ನಿ, 28 ಮಾರ್ಚ್ (ಹಿ.ಸ.) : ಆ್ಯಂಕರ್ : ನ್ಯೂ ಸೌತ್ ವೇಲ್ಸ್ ನಾಯಕ ಮೊಯಿಸಸ್ ಹೆನ್ರಿಕ್ಸ್ ಪ್ರಥಮ ದರ್ಜೆ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ಹೆನ್ರಿಕ್ಸ್, 2024–25 ಶೆಫೀಲ್ಡ್ ಶೀಲ್ಡ್ ಸೀಸನ್ನ ಮಧ್ಯದಲ್ಲಿ ಈ ನಿರ್ಧಾರ ತೆಗೆದುಕೊಂಡರು. ಆಸ್ಟ್ರೇಲಿಯಾದ ಪರ 4 ಟೆಸ್ಟ್ ಪಂದ್ಯಗಳಲ್ಲ
ಸಂಡೂರು, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಂಡೂರು ತಾಲ್ಲೂಕಿನ ವಿಠಲಾಪುರ ಗ್ರಾಮದ 2 ನೇ ವಾರ್ಡ್ ನ ಅಂಬೇಡ್ಕರ್ ಕಾಲೋನಿಯ ಹುಲಿಗೆಮ್ಮ ದೇವಸ್ಥಾನದ ಹತ್ತಿರ ನಿವಾಸಿಯಾದ ರೇಣುಕ (20) ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ತೋರಣಗಲ್ಲು ಪೊಲೀಸರು ಕೋರಿದ್ದಾರೆ. ಚಹರೆ ಗುರುತು: ಅಂದಾಜು 5.1 ಅ
ಗದಗ, 30 ಮಾರ್ಚ್ (ಹಿ.ಸ.) : ಆ್ಯಂಕರ್ : ಗದಗ ಶಹರ ಹಾಗೂ ಬೆಟಗೇರಿ ಬಡಾವಣೆ ಠಾಣೆ ವ್ಯಾಪ್ತಿಯ 7 ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಳ್ಳರನ್ನು ಬಂಧಿಸಿದ್ದು, ಬಂಧಿತರಿಂದ 7.60 ಲಕ್ಷ ರೂ. ಮೌಲ್ಯದ 130 ಗ್ರಾಂ ಬಂಗಾರದ ಆಭರಣಗಳು, 1.52 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳು ಹಾಗೂ ಬೆಳ್ಳಿ ನ
ಬಳ್ಳಾರಿ, 27 ಮಾರ್ಚ್ (ಹಿ.ಸ.) : ಆ್ಯಂಕರ್ : ವಿದೇಶಗಳಿಂದ ಅಕ್ರಮ ಮಾರ್ಗದಲ್ಲಿ ಭಾರತಕ್ಕೆ ಬಂಗಾರದ ಬಿಸ್ಕೇಟ್ಗಳನ್ನು ತರುತ್ತಿದ್ದ ಪ್ರಕರಣದಲ್ಲಿ ಬಂಧಿತಳಾಗಿರುವ ಆರೋಪಿ ರನ್ಯಾ ರಾವ್ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಬಳ್ಳಾರಿಯ ಯುವ ವ್ಯಾಪಾರಿ ಸಾಹಿಲ್ ಜೈನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ, 27 ಮಾರ್ಚ್ (ಹಿ.ಸ.) : ಆ್ಯಂಕರ್ : ಚಿಕ್ಕವಂಕಲಕುಂಟ ಗ್ರಾಮದಲ್ಲಿ ಅಕ್ರಮವಾಗಿ ಮಾರಾಟಕ್ಕಾಗಿ ಸಂಗ್ರಹಿಸಿಟ್ಟಿದ್ದ ಒಣ ಗಾಂಜಾವನ್ನು ಗುರುವಾರ ಅಬಕಾರಿ ಇಲಾಖೆಯ ತಂಡವು ಜಪ್ತಿ ಮಾಡಿ, ಪ್ರಕರಣ ದಾಖಲಿಸಿಕೊಂಡಿದೆ. ಅಬಕಾರಿ ಇಲಾಖೆಯ ಬೆಳಗಾವಿ ಕೇಂದ್ರ ಸ್ಥಾನ (ಜಾರಿ ಮತ್ತು ತನಿಖೆ) ಅಬಕಾರಿ ಅಪರ
ಮುಂಬಯಿ, 30 ಮಾರ್ಚ್ (ಹಿ.ಸ.) : ಆ್ಯಂಕರ್ : ಸಲ್ಮಾನ್ ಖಾನ್ ಅಭಿನಯದ ಬಹುನಿರೀಕ್ಷಿತ 'ಸಿಕಂದರ್' ಚಿತ್ರ ಮಾರ್ಚ್ 30ರಂದು ಬಿಡುಗಡೆಯಾಗಿದೆ. ಆದರೆ, ಚಲನಚಿತ್ರ ಬಿಡುಗಡೆಯಕ್ಕೂ ಮುನ್ನವೇ 600ಕ್ಕೂ ಹೆಚ್ಚು ಖಾಸಗಿ ಜಾಲತಾಣಗಳಲ್ಲಿ ಸೋರಿಕೆಯಾಗಿದ್ದು ನಿರ್ಮಾಪಕರಿಗೆ ಭಾರೀ ಆಘಾತವಾಗಿದೆ. ಚಿತ್ರ ಬಿಡುಗಡೆ
ಮುಂಬಯಿ, 26 ಮಾರ್ಚ್ (ಹಿ.ಸ.) : ಆ್ಯಂಕರ್ : ವರುಣ್ ಧವನ್ ಪ್ರಸ್ತುತ ತಮ್ಮ ಮುಂಬರುವ ಚಿತ್ರ 'ಹೈ ಜವಾನಿ ತೋ ಇಷ್ಕ್ ಹೋನಾ ಹೈ' ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಚಿತ್ರದಲ್ಲಿ ಅವರು ಪೂಜಾ ಹೆಗ್ಡೆಗೆ ಜೋಡಿಯಾಗಿ ನಟಿಸಿದ್ದಾರೆ, ಆದರೆ ಮೃಣಾಲ್ ಠಾಕೂರ್ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿ
ಮೈಸೂರು, 15 ಮಾರ್ಚ್ (ಹಿ.ಸ.) : ಆ್ಯಂಕರ್ : ನಟ ದರ್ಶನ ಅಭಿನಯದ ಡೆವಿಲ್’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಮೈಸೂರಿನಲ್ಲಿ ಮಾರ್ಚ್ 12ರಿಂದ ಚಿತ್ರೀಕರಣ ಆರಂಭ ಆಗಿದೆ. ಇಂದು ಮೈಸೂರಿನಲ್ಲಿ ಚಿತ್ರಕ್ಕೆ ಕೊನೆಯ ದಿನದ ಚಿತ್ರಿಕರಣ. ಇದಾದ ಬಳಿಕ ಚಿತ್ರತಂಡ ಬೇರೆ ರಾಜ್ಯಗಳಲ್ಲಿ ಚಿತ್ರೀಕರಣ ಮಾಡಲಿದೆ ಎನ
ಮುಂಬಯಿ, 13 ಮಾರ್ಚ್ (ಹಿ.ಸ.) : ಆ್ಯಂಕರ್ : ಬಾಲಿವುಡ್ನ ಮೂವರು ಖ್ಯಾತ ಚಿತ್ರ ನಟರಾದ ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ಆಮಿರ್ ಖಾನ್ ಅವರನ್ನು ಒಟ್ಟಿಗೆ ನೋಡುವುದು ಅಪರೂಪ, ಆದರೆ ಈ ದೃಶ್ಯ ರಂಜಾನ್ ಸಂದರ್ಭದಲ್ಲಿ ಕಂಡುಬಂದಿದೆ. ಇತ್ತೀಚೆಗೆ ಸಲ್ಮಾನ್ ಮತ್ತು ಶಾರುಖ್ ಆಮಿರ್ ಖಾನ್ ಮನೆಗೆ ಭೇಟಿ ನೀಡಿ
ರಾಯಚೂರು, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ತಾಯಿ ಮತ್ತು ಮಕ್ಕಳ ಮರಣ ಪ್ರಮಾಣ ತಗ್ಗಿಸುವ ಉದ್ದೇಶದಿಂದ ಆರೋಗ್ಯ ಇಲಾಖೆಯು ತೆಗೆದುಕೊಳ್ಳಬೇಕಾದ ಲಸಿಕೆ, ಆರೋಗ್ಯ ಕ್ರಮಗಳ ಬಗ್ಗೆ ಕರೆ ಮಾಡಿ ಮಾಹಿತಿ ನೀಡುವ ಕಿಲ್ಕಾರಿ ಎಂಬ ಉಚಿತ ಮೊಬೈಲ್ ಆರೋಗ್ಯ ಸೇವೆಯನ್ನು ಜಾರಿಗೆ ತಂದಿದೆ. ಜಿಲ್ಲೆಯ ಅಂ
ಹುಬ್ಬಳ್ಳಿ, 30 ಮಾರ್ಚ್ (ಹಿ.ಸ.) : ಆ್ಯಂಕರ್ : ಯುಗಾದಿ ಹಬ್ಬವು ಹೊಸ ವರ್ಷದ ಪ್ರಾರಂಭವನ್ನು ಸೂಚಿಸುವ ಪವಿತ್ರ ದಿನವಾಗಿದೆ. ಈ ಹಬ್ಬದಂದು ಬೇವು-ಬೆಲ್ಲ ಸೇವಿಸುವುದು ಜೀವನದ ಸಂತೋಷ ಮತ್ತು ಸಂಕಟಗಳನ್ನು ಸಮಾನವಾಗಿ ಸ್ವೀಕರಿಸುವ ಸಂಕೇತವಾಗಿದೆ. ಯುಗಾದಿ ಹಬ್ಬದ ವಿಶೇಷ ಭೋಜನಗಳಲ್ಲಿ ಮಾವಿನಕಾಯಿ ಚಿತ್ರಾನ್ನ
ಹುಬ್ಬಳ್ಳಿ, 30 ಮಾರ್ಚ್ (ಹಿ.ಸ.) : ಆ್ಯಂಕರ್ : ಭಾರತದ ನವ ಸಂವತ್ಸರವು ನಮ್ಮ ಸಂಸ್ಕೃತಿ, ಪರಂಪರೆ, ಮತ್ತು ಪ್ರಕೃತಿಯೊಂದಿಗೆ ಹತ್ತಿರದ ಸಂಬಂಧ ಹೊಂದಿದೆ. ಇಂಗ್ಲಿಷ್ ಕ್ಯಾಲೆಂಡರ್ ಪ್ರಕಾರ ಜನವರಿ 1ರಂದು ಆಚರಿಸಲಾಗುವ ಹೊಸ ವರ್ಷವು ಕೇವಲ ಒಂದು ಪಾಶ್ಚಾತ್ಯ ಪದ್ಧತಿ, ಆದರೆ ಚೈತ್ರ ಶುಕ್ಲ ಪ್ರತಿಪದೆಯಿಂದ ಆರಂ
ನವದೆಹಲಿ, 21 ಮಾರ್ಚ್ (ಹಿ.ಸ.) : ಆ್ಯಂಕರ್ : ಸ್ಮಾರ್ಟ್ ಫೋನ್ ನೋಡಿದರೆ ಹಸುಗೂಸು ಅಳು ನಿಲ್ಲಿಸಿ ಕಣ್ಣರಳಿಸುತ್ತದೆ. ತುದಿ ಬೆರಳಲ್ಲಿ ಜಗತ್ತನ್ನೇ ಆಳುವಂಥ ಈ ಒಂದು ತಾಂತ್ರಿಕ ಉದ್ಯಮವನ್ನು ಭಾರತ ಇಂದು ಸ್ಮಾರ್ಟ್ ಆಗಿಯೇ ಆಳುತ್ತಿದೆ. ವಿಶ್ವಕ್ಕೇ ಸ್ಮಾರ್ಟ್ ಫೋನ್ ಪೂರೈಸಿ ಜಾಗತಿಕ ಹಿರಿಮೆಗೆ ಪಾತ್ರವಾಗು
ಹುಬ್ಬಳ್ಳಿ, 16 ಮಾರ್ಚ್ (ಹಿ.ಸ.) : ಆ್ಯಂಕರ್ : ಬೇಸಿಗೆಯಲ್ಲಿ ದೇಹವನ್ನು ಉಷ್ಣದಿಂದ ರಕ್ಷಿಸಿಕೊಳ್ಳಲು ಕ್ಯಾರೆಟ್ ಜ್ಯೂಸ್ ಉತ್ತಮ ಆಯ್ಕೆಯಾಗಿದೆ. ಮಾಡುವ ವಿಧಾನ ಇಲ್ಲಿದೆ... ಕ್ಯಾರೆಟ್ ಜ್ಯೂಸ್ ಮಾಡುವ ವಿಧಾನ. ಮೂರು ಕ್ಯಾರೆಟ್ ಚೆನ್ನಾಗಿ ತೊಳೆದು ಅದರ ಸಿಪ್ಪೆಯನ್ನು ತೆಗೆದು, ಕ್ಯಾರೆಟ್ ಸಣ್ಣದಾಗಿ ಹ
Copyright © 2017-2024. All Rights Reserved Hindusthan Samachar News Agency
Powered by Sangraha