ನವದೆಹಲಿ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ನಾನು ರಾಜಕೀಯ ಪ್ರತಿಸ್ಪರ್ಧಿಗಳನ್ನು ಕ್ಷಮಿಸಬಲ್ಲೆ. ಆದರೆ ನನ್ನ ತಾಯಿಗೆ ಮಾಡಿದ ಅವಮಾನವನ್ನು ಬಿಹಾರದ ಜನರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮಂಗಳವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಬಿಹಾರ
ಆನ್ಲೈನ್ ಬೆಟ್ಟಿಂಗ್ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣ ಹಿನ್ನೆಲೆ ಶೋಧ
ಮೈಸೂರು, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿ
ನವದೆಹಲಿ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಭಾರತವು ಶೀಘ್ರದಲ್ಲೇ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ವಿಶ್ವದ ಪ್ರಮುಖ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ನವದೆಹಲಿಯ ಯಶೋಭೂಮಿಯಲ್ಲಿ ಇಂದು ನಡೆದ ‘ಸೆಮಿಕಾನ್ ಇಂಡಿಯಾ 2025’ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ
ಬೆಂಗಳೂರು, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ದಿನೇ ದಿನೇ ಹದಗೆಡುತ್ತಿರುವ ಸಂದರ್ಭದಲ್ಲಿ, ಕಾಂಗ್ರೆಸ್ ಸರ್ಕಾರದ ಧೋರಣೆ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಆಪರೇಷನ್ ಸಿಂಧೂರ್ ಮುಂದುವರೆದಂತೆ ಭಾರತ-ಪಾಕಿಸ್ತಾನ ಕರಾವಳಿ ಪ್ರದೇಶದಲ್ಲಿ ಮಿಲಿಟರಿ ಚಟುವಟಿಕೆಗಳು ತೀವ್ರಗೊಂಡಿವೆ. ಈ ಹಿನ್ನೆಲೆಯಲ್ಲಿ, ಭಾರತೀಯ ವಾಯುಪಡೆಯು ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಗುಜರಾತ್ ಹಾಗೂ ರಾಜಸ್ಥಾನ ಸಮೀಪದ ಅರಬ್ಬೀ ಸಮುದ್ರದಲ್ಲಿ
ಡೆಹ್ರಾಡೂನ್, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಉತ್ತರಾಖಂಡ್ನಲ್ಲಿ ನಿರಂತರ ಮಳೆಯಿಂದಾಗಿ ಚಮೋಲಿ ಜಿಲ್ಲೆಯ ನೀತಿ ಕಣಿವೆಯ ತಮಕ್ ನಾಲಾ ಸೇತುವೆ ಬಳಿ ಬಂಡೆಗಳು ಜಾರಿ ಧೌಲಿಗಂಗಾ ನದಿಯಲ್ಲಿ ದೊಡ್ಡ ಸರೋವರ ನಿರ್ಮಾಣವಾಗಿದೆ. ಈ ಸರೋವರದ ಪರಿಣಾಮವಾಗಿ ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಅಪಾಯ ಹೆಚ್ಚಾಗಿದ್ದ
ನವದೆಹಲಿ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಿಡಿಯೋ ಕಾನ್ಫರೆನ್ಸ ಮೂಲಕ ಬಿಹಾರ ರಾಜ್ಯ ಜೀವಿಕಾ ನಿಧಿ ಕ್ರೆಡಿಟ್ ಕೋಆಪರೇಟಿವ್ ಫೆಡರೇಶನ್ ಲಿಮಿಟೆಡ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಸಂಸ್ಥೆಯ ಬ್ಯಾಂಕ್ ಖಾತೆಗೆ ₹105 ಕೋಟಿ ರೂ.ಗಳನ್ನು ವರ್
ನಾಗ್ಪುರ್, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮಹಾರಾಷ್ಟ್ರದ ನಾಗ್ಪುರ ವಿಮಾನ ನಿಲ್ದಾಣದಿಂದ ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ 6E-812 ಸಂಖ್ಯೆಯ ವಿಮಾನವು ಮಂಗಳವಾರ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ 272 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ನವದೆಹಲಿ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪಂಜಾಬ್ನಲ್ಲಿ ಉಂಟಾದ ಭೀಕರ ಪ್ರವಾಹದಲ್ಲಿ 2.5 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದು, ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಳವಾದ ಸಂತಾಪ ವ್ಯಕ್ತಪಡಿಸಿದ್ದಾರೆ. ನಷ್ಟ ಅನು
Never miss a thing & stay updated with all the latest news around the world!
468.9k
14.1k
ಗದಗ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಗದಗ ಬೆಟಗೇರಿ ಅವಳಿ ನಗರದ ಪಾಲಾ ಬದಾಮಿ ರೋಡ, ಬೆಟಗೇರಿಯಲ್ಲಿರುವ ಶ್ರೀ ವಿದ್ಯಾರಣ್ಯ ಯುವಕ ಸಂಘದಿಂದ 1976 ಇಸ್ವಿಯಲ್ಲಿ ಸ್ಥಾಪನೆಗೊಂಡು ಶ್ರೀ ಗಜಾನನೋತ್ಸವದ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ಮಹಿಳೆಯರಿಂದ ರಂಗೋಲಿ ಸ್ಪರ್ಧೆ ಯಶಸ್ವಿಯಾಗಿ ಜರುಗಿತು.
ವಿಜಯಪುರ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ೨೦೨೫-೨೬ನೇ ಸಾಲಿಗೆ ಬಾಗಲಕೋಟೆ ಜಿಲ್ಲೆಯ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ಕಾನೂನು ಪದವೀಧರರಿಂದ ಕಾನೂನು ತರಬೇತಿ ಭತ್ಯೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು ೩ ಅಭ್ಯರ್ಥಿಗಳನ್ನು ೪ ವರ್ಷಗಳ ಅವಧಿಗೆ ಜಿಲ
ವಿಜಯಪುರ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಭಾರತೀಯ ಸೇನೆ, ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ -೧, ೨(ಎ), ೩(ಎ) ಹಾಗೂ ೩(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕಲಬುರ್ಗಿ ಜಿಲ್ಲಾ ಕೇಂದ್ರದಲ್ಲಿ ೨೦೨೫-೨೬ನೇ ಸಾಲ
ವಿಜಯಪುರ, 02 ಸೆಪ್ಟೆಂಬರ್ (ಹಿ.ಸ.) ; ಆ್ಯಂಕರ್ : ಮೀನುಗಾರಿಕೆ ಇಲಾಖೆಯು ಪ್ರಸಕ್ತ ಸಾಲಿಗೆ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಯ್ದ ಮೀನುಗಾರರಿಗೆ ನಾಲ್ಕು ಚಕ್ರದ ವಾಹನ ಖರೀದಿಸಲು ಶೇ.೫೦ ರಷ್ಟು ಅಥವಾ ಗರಿಷ್ಟ ೩ ಲಕ್ಷ ರೂ.ಗಳ ನೆರವು
ವಿಜಯಪುರ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಪಂಚಾಯತ ಅಭಿವೃದ್ದಿ ಅಧಿಕಾರಿಗಳು ತಮ್ಮ ಮನಸ್ಥಿತಿ ಬದಲಾಯಿಸಿಕೊಂಡು ಕೆಲಸ ಮಾಡಿದಲ್ಲಿ ಮಾತ್ರ ಸುಧಾರಣೆ ಕಾಣಲು ಸಾಧ್ಯವೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಹೇಳಿದರು. ಜಿಲ್ಲಾ ಪಂಚಾಯತ ನೂತನ ಸಭಾಭವನ
ಬಳ್ಳಾರಿ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕುಡತಿನಿ, ಹರಗಿನಡೋಣಿ, ಜಾನೆಕುಂಟೆ, ವೇಣಿವೀರಾಪುರ, ಕೊಳಗಲ್ಲು, ಎರ್ರಂಗಳಿ ಮತ್ತು ಸಿದ್ದಮ್ಮನಹಳ್ಳಿ ಗ್ರಾಮ ವ್ಯಾಪ್ತಿಯ ಭೂ ಸಂತ್ರಸ್ತ ರೈತರು ಸೆಪ್ಟಂಬರ್ 8 ರಂದು ಕುಡತಿನಿಯಿಂದ ಸಂಡೂರು ಪಟ್ಟಣಕ್ಕೆ ಪಾದಯಾತ್ರೆ ಪ್ರಾರಂಭಿಸಿ ಸೆಪ್ಟಂಬರ್ 10
ಬೆಂಗಳೂರು, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಗಳಿಗೆ ಪೌಷ್ಠಿಕ ಆಹಾರ ಒದಗಿಸುವ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ಒಂದೇ ರೀತಿಯ ಸಾಮಾನ್ಯ ಆಹಾರದ ಬದಲು ರೋಗಿಗಳಿಗೆ ಅಗತ್ಯ ಪೌಷ್ಠಿಕಾಂಶ ಒದಗಿಸುವ ಆಹ
ಸಿರುಗುಪ್ಪ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನ ಸಿರುಗುಪ್ಪ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಗಳನ್ನು ಸೆ.04 ರಂದು ಬೆಳಿಗ್ಗೆ 11 ಗಂಟೆಗೆ ಸಿರುಗುಪ್ಪ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಕ್ರೀಡಾಕೂಟಗಳು:
ಬೀದರ್, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕಳೆದ ಒಂದು ವಾರದಿಂದ ಬೀದರ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಮನೆಗಳು ಕುಸಿದು ಜನತೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಂಕಷ್ಟ ಕುಟುಂಬಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭಾಲ್ಕಿ ತಾಲೂಕಿನ 20 ರಿಂದ 50% ಕ್ಕಿಂತ ಹೆಚ್ಚ
ಕಾಬೂಲ್, 2 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಫ್ಘಾನಿಸ್ತಾನದ ಕುನಾರ್ನಲ್ಲಿ ಭಾನುವಾರ ತಡರಾತ್ರಿ 6.0 ತೀವ್ರತೆಯ ಭೂಕಂಪ ಸಂಭವಿಸಿ ಭೀಕರ ವಿನಾಶ ಉಂಟಾಗಿದೆ. ಇದುವರೆಗೆ 812 ಮಂದಿ ಸಾವನ್ನಪ್ಪಿ, 2,817 ಮಂದಿ ಗಾಯಗೊಂಡಿದ್ದಾರೆ. ಅನೆಕ ಗ್ರಾಮಗಳು ಮಣ್ಣಿನಡಿ ಹೂತುಹೋಗಿದ್ದು, ನುರ್ಗಲ್, ಸಾವ್ಕಿ, ವಾಟ್
ಟಿಯಾಂಜಿನ್, 01 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ದ್ವಿಪಕ್ಷೀಯ ಸಭೆಗಾಗಿ ಒಂದೇ ವಾಹನದಲ್ಲಿ ಪ್ರಯಾಣ ಬೆಳೆಸಿದರು. ಸಾಮಾನ್ಯವಾಗಿ
ಟೋಕಿಯೋ, 30 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಪಾನ್ ಪ್ರವಾಸದ ಕೊನೆಯ ದಿನ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಟೋಕಿಯೊದಲ್ಲಿ ಜಪಾನ್ನ 16 ಪ್ರಾಂತ್ಯಗಳ ಗವರ್ನರ್ಗಳೊಂದಿಗೆ ಸಂವಾದ ನಡೆಸಿದರು. ರಾಜ್ಯ-ಪ್ರಾಂತ್ಯ ಸಹಕಾರವು ಭಾರತ-ಜಪಾನ್ ಸ್ನೇಹದ ಪ್ರಮುಖ ಆಧಾರಸ್ತಂಭವಾಗಿದೆ ಎಂದು ಹೇಳಿದ್ದಾರೆ. ಮೋದ
ಟೋಕಿಯೋ, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಜಪಾನ್ ಭೇಟಿಯ ಅಂಗವಾಗಿ ಟೋಕಿಯೊ ತಲುಪಿದರು. ಅಲ್ಲಿ ವಾಸಿಸುವ ಭಾರತೀಯ ಸಮುದಾಯದವರು ಆತ್ಮೀಯವಾಗಿ ಅವರನ್ನು ಸ್ವಾಗತಿಸಿದರು. ಮೋದಿಯವರು ಜಪಾನ್ ಪ್ರಧಾನಿ ಶಿಗೇರು ಇಶಿಬಾ ಅವರನ್ನು ಇಂದು ಮಧ್ಯಾಹ್ನ ಭೇಟಿಯಾಗ
ಕ್ವೆಟ್ಟಾ, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಮತ್ತೆ ಭಯೋತ್ಪಾದಕ ದಾಳಿಯ ಘಟನೆ ನಡೆದಿದೆ. ಗುರುವಾರ ಪಂಜ್ಗುರ್ ಮತ್ತು ಕಚ್ಚಿ ಜಿಲ್ಲೆಗಳಲ್ಲಿ ಪಾಕಿಸ್ತಾನಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ನಡೆದ ಬಾಂಬ್ ಸ್ಫೋಟಗಳಲ್ಲಿ ಸುಬೇದಾರ್ ಅಬ್ದುಲ್ ರಜಾಕ್ ಸೇರಿದಂತೆ ಹಲ
ನವದೆಹಲಿ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ದಾಖಲೆಯ ಮಟ್ಟದಲ್ಲಿ ಏರಿಕೆಯಾಗಿವೆ. ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಭುವನೇಶ್ವರನಲ್ಲಿ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ ₹1,06,240 ರೂಪ
ವಿಜಯಪುರ, 30 ಆಗಸ್ಟ್ (ಹಿ.ಸ.) : ಆ್ಯಂಕರ್ : ನಷ್ಟದಲ್ಲಿರುವ ಜಿಲ್ಲೆಯ ಸಹಕಾರಿ ಸಂಸ್ಥೆಗಳು ಹಾಗೂ ಸಕ್ಕರೆ ಕಾರ್ಖಾನೆಗಳು, ಹಾಲು ಒಕ್ಕೂಟಗಳಿಗೆ ನೆರವು ನೀಡಿ ಅವುಗಳ ಪುನ ಶ್ಚೇತನಕ್ಕೆ ಕಾರಣವಾದ ಹೆಗ್ಗಳಿಕೆ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ ಸಲ್ಲುತ್ತದೆ. ಪರಿಣಾಮವೇ ಇದೀಗ ರಾಜ್ಯದಲ್ಲೇ ನ
ನವದೆಹಲಿ, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ, ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹1,02,740 ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ₹94,
ನವದೆಹಲಿ, 28 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಾಗತಿಕ ಮಾರುಕಟ್ಟೆಗಳಿಂದ ಇಂದು ಮಿಶ್ರ ಸಂಕೇತಗಳು ಲಭಿಸಿವೆ. ಅಮೇರಿಕಾ ಮಾರುಕಟ್ಟೆಗಳು ಕಳೆದ ವಹಿವಾಟಿನಲ್ಲಿ ಬಲವಾಗಿ ಮುಕ್ತಾಯಗೊಂಡಿದ್ದರೂ, ಯುರೋಪಿಯನ್ ಮಾರುಕಟ್ಟೆಗಳು ಮಿಶ್ರ ಫಲಿತಾಂಶ ತೋರಿಸಿವೆ. ಇದೇ ಸಂದರ್ಭದಲ್ಲಿ, ಏಷ್ಯನ್ ಮಾರುಕಟ್ಟೆಗಳಲ್ಲೂ ಇಂದು ಮಿ
ನವದೆಹಲಿ, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಭಾರತ 2026ರ ಬಿಡಬ್ಲ್ಯೂಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಆತಿಥ್ಯ ವಹಿಸಲಿದೆ. ಈ ಮಹತ್ವದ ಸ್ಪರ್ಧೆ ನವದೆಹಲಿಯಲ್ಲಿ ನಡೆಯಲಿದ್ದು, ಪ್ಯಾರಿಸ್ನಲ್ಲಿ ನಡೆಯುತ್ತಿರುವ ಪ್ರಸ್ತುತ ವಿಶ್ವ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭದಲ್ಲಿ ಈ ಘೋಷಣೆ ಮಾಡ
ಹಿಸೋರ್, 30 ಆಗಸ್ಟ್ (ಹಿ.ಸ.) : ಆ್ಯಂಕರ್ : ನೂತನ ತರಬೇತುದಾರ ಖಾಲಿದ್ ಜಮಿಲ್ ನೇತೃತ್ವದಲ್ಲಿ ಭಾರತ ಪುರುಷರ ಫುಟ್ಬಾಲ್ ತಂಡವು 2025ರ ಸಿಎಎಫ್ಎ ನೇಷನ್ಸ್ ಕಪ್ ತನ್ನ ಮೊದಲ ಪಂದ್ಯದಲ್ಲಿ ಆತಿಥೇಯ ತಜಿಕಿಸ್ತಾನ್ ವಿರುದ್ಧ 2-1 ಅಂತರದ ಗೆಲುವು ಸಾಧಿಸಿದೆ. ಭಾರತ ಪರ ಅನ್ವರ್ ಅಲಿ (5ನೇ ನಿಮಿಷ) ಹಾಗೂ ಸಂದೇ
ಜ್ಯೂರಿಚ್, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ 2025ರ ಡೈಮಂಡ್ ಲೀಗ್ ಫೈನಲ್ನಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ. ಜರ್ಮನಿಯ ಜೂಲಿಯನ್ ವೆಬರ್ ಅದ್ಭುತ ಪ್ರದರ್ಶನ ನೀಡಿ 91.57 ಮೀಟರ್ ಎಸೆದು ತಮ್ಮ ಮೊದಲ ಪ್ರಶಸ್ತಿಯನ್ನು ಗೆದ್ದರು. ನೀರಜ್ ತಮ್ಮ ಕೊನೆಯ ಪ್ರಯ
ನವದೆಹಲಿ, 28 ಆಗಸ್ಟ್ (ಹಿ.ಸ.) : ಆ್ಯಂಕರ್ : ಲಿಯೋನೆಲ್ ಮೆಸ್ಸಿಯ ಅದ್ಭುತ ಪ್ರದರ್ಶನದೊಂದಿಗೆ ಇಂಟರ್ ಮಿಯಾಮಿ ತಂಡವು ಲೀಗ್ಸ್ ಕಪ್ 2025 ಫೈನಲ್ಗೆ ಪ್ರವೇಶಿಸಿದೆ. ಫ್ಲೋರಿಡಾ ಡರ್ಬಿ ಸೆಮಿಫೈನಲ್ನಲ್ಲಿ ಮಿಯಾಮಿ, ಒರ್ಲ್ಯಾಂಡೊ ಸಿಟಿಯನ್ನು 3-1 ಗೋಲುಗಳಿಂದ ಸೋಲಿಸಿತು. ಮೊದಲಾರ್ಧದಲ್ಲಿ ಮಾರ್ಕೊ ಪಸಾಲಿಕ್
ರಾಯಚೂರು, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕೊಲೆ ಮಾಡಿದ ಅಪರಾಧಿಗೆ ರಾಯಚೂರಿನ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಲಂ 504, 506 ಮತ್ತು 302 ಆಫ್ ಐಪಿಸಿ ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ. ಹೊಲ ಸ್ವಚ್ಛ ಮಾಡಿ ಸಾಗುವಳಿ ಮಾಡಿದ್ದು ಸ್ವಚ್ಛ ಮಾಡಿದ ಕೂಲಿ ಹಣ ವ್ಯತ್ಯಾಸವಾಗಿ ಜಗಳ
ಬೆಳಗಾವಿ, 30 ಆಗಸ್ಟ್ (ಹಿ.ಸ.) : ಆ್ಯಂಕರ್ : ಸಾಮೂಹಿಕ ಅತ್ಯಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿ ಆಗಿರುವ ರಮೇಶ್ ಕಿಲ್ಲಾರ್ ಎಂಬಾತನನ್ನು ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸರು ಗುಂಡೇಟು ಹಾರಿಸಿ ಬಂಧಿಸಿದ್ದಾರೆ. ಬೆಳಗ್ಗೆ ಕಿತ್ತೂರು ಪೊಲೀಸರು ಆರೋಪಿ ಬಂಧನಕ್ಕೆ ತೆರಳಿದಾಗ, ರಮೇಶ್ ಕಿಲ್ಲಾರ
ಬಳ್ಳಾರಿ, 28 ಆಗಸ್ಟ್ (ಹಿ.ಸ.) : ಆ್ಯಂಕರ್ : ಬಳ್ಳಾರಿಯ ಕೌಲ್ಬಜಾರ್ ಪೊಲೀಸ್ ಠಾಣೆಯ ವ್ಯಾಪ್ತಿಯ `ಮನಪ್ರಭಾ ಪ್ರಾಜೆಕ್ಸ್'' ಕಟ್ಟಡದ 3ನೇ ಮಹಡಿಯಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಜಂಟಿಯಾಗಿ ದಾಳಿ ನಡ
ವಿಜಯಪುರ, 26 ಆಗಸ್ಟ್ (ಹಿ.ಸ.) : ಆ್ಯಂಕರ್ : ಗಂಡನೋರ್ವ ಹೆಂಡತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಗಣಿಹಾರ ಗ್ರಾಮದಲ್ಲಿ ನಡೆದಿದೆ. ನೀಲಮ್ಮ ಆನಗೊಂಡ(46) ಕೊಲೆಯಾದ ಮಹಿಳೆ. ಆಕೆಯ ಪತಿ ಪರಮಾನಂದ ಹರಿತವಾದ ಆಯುಧದಿಂದ ಕತ್ತರಿಸಿ, ಬಾವಿಗೆ ಎಸೆದು ಪರಾರಿಯಾಗಿ
ಬೆಂಗಳೂರು, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ್ ಇಂದು 52ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬವನ್ನು ಬೆಂಗಳೂರಿನಲ್ಲಿ ಅಭಿಮಾನಿಗಳೊಂದಿಗೆ ಆಚರಿಸಿಕೊಂಡಿದ್ದಾರೆ. ರಾಜ್ಯದ ಹಲವಾರು ಕಡೆಯಿಂದ ಆಗಮಿಸಿದ್ದ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಸಂಭ್ರ
ರಾಯಗಢ, 31 ಆಗಸ್ಟ್ (ಹಿ.ಸ.) : ಆ್ಯಂಕರ್ : ಛತ್ತೀಸ್ಗಢದ ರಾಯಗಢ ಜಿಲ್ಲೆಯಲ್ಲಿ ಆಯೋಜಿಸಲಾದ ಚಕ್ರಧರ್ ಸಮಾರೋಹದ ನಾಲ್ಕನೇ ದಿನದಂದು, ಶನಿವಾರ ತಡರಾತ್ರಿ ಕಾರ್ಯಕ್ರಮವನ್ನು ರಾಯ್ಪುರದ ಒಡಿಸ್ಸಿ ಕಲಾವಿದೆ ಶಿವಲಿ ದೇವತಾ ಅವರು ಆಕರ್ಷಕ ಒಡಿಸ್ಸಿ ಪ್ರದರ್ಶನದೊಂದಿಗೆ ಉದ್ಘಾಟಿಸಿದರು. ಶಿವಲಿ ಒಬ್ಬ ನಿಪುಣ
ಮಂಗಳಾಪುರಂ'ಗೆ ರಿಷಿಗೆ ಜೊತೆಯಾದ ಗೌತಮಿ ಜಾದವ್
ಬೆಂಗಳೂರು, 28 ಆಗಸ್ಟ್ (ಹಿ.ಸ.) : ಆ್ಯಂಕರ್ : ಕನ್ನಡದ ಜನಪ್ರಿಯ ನಿರೂಪಕಿ ಹಾಗೂ ನಟಿ ಅನುಶ್ರೀ ಇಂದು ಕೊಡಗು ಮೂಲದ ರೋಷನ್ ಜೊತೆ ಹಸೆಮಣೆ ಏರಿದ್ದಾರೆ. ಬೆಳಿಗ್ಗೆ 10:56ರ ಶುಭ ಮುಹೂರ್ತದಲ್ಲಿ ಬೆಂಗಳೂರಿನ ಕಗ್ಗಲಿಪುರ ಬಳಿಯ ರೆಸಾರ್ಟ್ನಲ್ಲಿ ಮದುವೆ ನೆರವೇರಿತು. ಕಿರುತೆರೆಯ ಕಲಾವಿದರು, ಚಿತ್ರರಂಗದ ಗಣ
ಮುಂಬಯಿ, 28 ಆಗಸ್ಟ್ (ಹಿ.ಸ.) : ಆ್ಯಂಕರ್ : ಬಾಲಿವುಡ್ ನಟ ಸಲ್ಮಾನ್ ಖಾನ್ ತಮ್ಮ ಇಡೀ ಕುಟುಂಬದೊಂದಿಗೆ ಗಣೇಶ ಚತುರ್ಥಿ ಹಬ್ಬವನ್ನು ಉತ್ಸಾಹ ಹಾಗೂ ಭಕ್ತಿಯಿಂದ ಆಚರಿಸಿದರು. ಸಲ್ಮಾನ್ ಖಾನ್, ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಅವರು ಗಣಪತಿಯ ಆರತಿಯಲ್ಲಿ ಭಾಗವಹಿಸಿರುವುದು ಕಾಣಿ
ಬೆಂಗಳೂರು, 28 ಆಗಸ್ಟ್ (ಹಿ.ಸ.) : ಆ್ಯಂಕರ್ : ದೇಶದ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರತೆಗೆ ಸಂಕಲ್ಪ ತೊಟ್ಟಿದ್ದ ಕೇಂದ್ರ ಸರ್ಕಾರ, ಇದೀಗ ಗಣೇಶ ಹಬ್ಬದ ಪ್ರಯುಕ್ತ ಬಂಪರ್ ಕೊಡುಗೆ ಕೊಡಮಾಡಿದೆ. ಇವರ ಆರ್ಥಿಕ ಚೇತರಿಕೆಗಾಗಿ ಜಾರಿಗೊಳಿಸಿದ್ದ ʼಪಿಎಂ ಸ್ವನಿಧಿʼ ಯೋಜನೆಯನ್ನು ಮತ್ತೈದು ವರ್ಷ ವಿಸ್ತರಿಸುವ
ಬೆಂಗಳೂರು, 24 ಆಗಸ್ಟ್ (ಹಿ.ಸ.) : ಆ್ಯಂಕರ್ : ಗಣೇಶ ಚತುರ್ಥಿ ಹಬ್ಬ ಸಮೀಪಿಸುತ್ತಿದ್ದು, ಮನೆಮನೆಗಳಲ್ಲಿ ತಯಾರಿಯ ಚಟುವಟಿಕೆಗಳು ಜೋರಾಗಿ ಸಾಗುತ್ತಿವೆ. ಗಣೇಶನಿಗೆ ಅಚ್ಚುಮೆಚ್ಚಿನ ನೈವೇದ್ಯವೆಂದರೆ ಮೋದಕ. ಸಂಪ್ರದಾಯದಂತೆ ಬೆಲ್ಲ-ಕೊಬ್ಬರಿ ಪೂರಣದ ಮೋದಕವನ್ನೇ ತಯಾರಿಸುವ ಪದ್ಧತಿ ಇದ್ದರೂ, ಇತ್ತೀಚಿನ ದಿನಗಳ
ವಿಶೇಷ ಸಾಧನೆ ತೋರಿದ ರಾಯಚೂರು ತಾಯಿ ಮಕ್ಕಳ ಆಸ್ಪತ್ರೆ
ಪ್ರತಿವರ್ಷದಂತೆ ಈ ವರ್ಷವು ಶ್ರದ್ಧೆ ಮತ್ತು ಭಕ್ತಿಯಿಂದ ಭಾದ್ರಪದ ಮಾಸಾ ಶುಕ್ಲಪಕ್ಷ ಚತುರ್ಥಿ ಎಂದು ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು, ವಿದ್ಯೆ ಮತ್ತು ಜ್ಞಾನದ ಅಧಿಪತಿ ಸಂಪತ್ತು ಮತ್ತು ಅದೃಷ್ಠದ ಅಧಿನಾಯಕನಾದ ಮೋದಕ ಪ್ರಿಯ ಗಣೇಶನ ಜನನವನ್ನು ಸಾರುವ ಈ ಹಬ್ಬ ಹಿಂದುಗಳು ಗಣೇಶ ಮೂರ್ತಿಯನ್ನು ಪ್ರತಿಷ್ಟ
ಶಿವಮೊಗ್ಗ, 22 ಆಗಸ್ಟ್ (ಹಿ.ಸ.) : ಆ್ಯಂಕರ್ : ಮಳೆಗಾಲ ಬಂದರೆ ಸಾಕು, ಮಲೆನಾಡಿನ ಮನೆ ಮನೆಗಳಲ್ಲಿ ತಯಾರಾಗುವ ಸವಿರುಚಿಯ ಅಡುಗೆ ಎಂದರೆ ಕೆಸುವಿನ ಪತ್ರೊಡೆ. ಹಸಿರು ಕೆಸುವಿನ ಎಲೆಗಳಲ್ಲಿ ಮಸಾಲೆ ಹಚ್ಚಿ, ಇಡ್ಲಿ ಪಾತ್ರೆಯಲ್ಲಿ ಬೇಯಿಸುವ ಈ ತಿಂಡಿ, ಮಳೆಗಾಲದ ದಿನಗಳಲ್ಲಿ ಜನರ ಮೆಚ್ಚಿನ ಆಹಾರವಾಗಿದೆ. ಕೆಸುವ
Copyright © 2017-2024. All Rights Reserved Hindusthan Samachar News Agency
Powered by Sangraha