ಬೆಂಗಳೂರು, 08 ನವೆಂಬರ್ (ಹಿ.ಸ.) : ಆ್ಯಂಕರ್ : ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲು ಖಚಿತವಾಗುತ್ತಿದ್ದಂತೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಲವಂತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೂಲಕ ಸುದ್ದಿಗೋಷ್ಠಿ ಮಾಡಿಸಿದ್ದಾರೆ ಎಂದು ಪ್ರತಿಪ
ಬೆಂಗಳೂರು, 08 ನವೆಂಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುರಿತು ನಡೆಯುತ್ತಿರುವ ಚರ್ಚೆಗಳು ಬಹುತೇಕ ತಪ್ಪು ಕಲ್ಪನೆಗಳ ಮೇಲೆ ಆಧಾರಗೊಂಡಿವೆ. ಸಂಘದ ಕುರಿತು ಅಭಿಪ್ರಾಯ ರೂಪಿಸುವ ಮುನ್ನ ನಿಖರ ಮಾಹಿತಿಯನ್ನು ತಿಳಿದುಕೊಳ್ಳಬೇಕು,” ಎಂದು ಆರ್ಎಸ್ಎಸ್ ಸರಸಂಘಚಾಲಕ ಡಾ. ಮೋಹನ್ ಭಾಗವತ
ಸೀತಾಮರ್ಹಿ, 8 ನವೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಶನಿವಾರ ಬಿಹಾರದ ಸೀತಾಮರ್ಹಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಹಾ ಮೈತ್ರಿಕೂಟ (ಆರ್ಜೆಡಿ–ಕಾಂಗ್ರೆಸ್) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಆರ್ಜೆಡಿ ಅಪರಾಧವನ್ನು ಉತ್ತೇಜಿಸುತ್ತದೆ, ಕಾಂಗ್ರೆಸ್ ಭ್ರಷ್ಟಾಚಾರವನ್ನು
ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ: ಸಿದ್ದರಾಮಯ್ಯ
ಬೆಂಗಳೂರು, 08 ನವೆಂಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೆ ‘ಖುಲ್ಲಂ ಖುಲ್ಲಾ’ ಜೀವನ ಶೈಲಿ ಚರ್ಚೆಗೆ ಗ್ರಾಸವಾಗಿದೆ. ಕೆಲ ವರ್ಷಗಳ ಹಿಂದೆ ನಟ ದರ್ಶನ್ಗೆ ಜೈಲಿನೊಳಗೆ ಸಿಕ್ಕ ವಿಶೇಷ ಸೌಲಭ್ಯಗಳ ವಿಚಾರ ಸುಪ್ರೀಂ ಕೋರ್ಟ್ನ ಗಮನ ಸೆಳೆದಿದ್ದರೆ, ಈಗ ವಿ
Enter your Email Address to subscribe to our newsletters
युगवार्ता
नवोत्थान
ಬೆಂಗಳೂರು, 08 ನವೆಂಬರ್ (ಹಿ.ಸ.) : ಆ್ಯಂಕರ್ : ಸಂಘದ ಕೆಲಸ ಮಾತಿನಲ್ಲಲ್ಲ ನಕಾರಾತ್ಮಕತೆಯಿಂದ ದೂರವಾಗಿ, ಸಕಾರಾತ್ಮಕ ಚಿಂತನೆಗಳಿಂದ ಸಮಾಜದಲ್ಲಿ ಸೌಹಾರ್ದ ಹಾಗೂ ಪರಸ್ಪರ ವಿಶ್ವಾಸವನ್ನು ಬೆಳೆಸುವುದೇ ನಮ್ಮ ಗುರಿ,” ಎಂದು ಆರ್ಎಸ್ಎಸ್ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಹೇಳಿದ್ದಾರೆ. ಅವರು ಶನಿವಾರ
ಬೆಂಗಳೂರು, 08 ನವೆಂಬರ್ (ಹಿ.ಸ.) : ಆ್ಯಂಕರ್ : ಹಿಂದೂ ಆಗಿರುವುದು ಎಂದರೆ ದೇಶದ ಜವಾಬ್ದಾರಿ ಹೊರುವುದು. ವೈವಿಧ್ಯತೆಯ ಮಧ್ಯೆ ಏಕತೆಯನ್ನು ಕಾಪಾಡಿಕೊಳ್ಳುವುದು ಭಾರತದ ಸೌಂದರ್ಯ. ಸಂಘದ ಮುಖ್ಯ ಉದ್ದೇಶವೇ ಈ ಜವಾಬ್ದಾರಿಯ ಪ್ರಜ್ಞೆಯನ್ನು ಬಲಪಡಿಸುವುದು,” ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ
ನವದೆಹಲಿ, 08 ನವೆಂಬರ್ (ಹಿ.ಸ.) : ಆ್ಯಂಕರ್ : ಡಿಜಿಲಾಕರ್ ಈಗ ದೇಶದ ಡಿಜಿಟಲ್ ನಂಬಿಕೆಯ ಹೊಸ ಕೊಂಡಿ ಆಗಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಸ್. ಕೃಷ್ಣನ್ ಹೇಳಿದರು. “ಡಿಜಿಲಾಕರ್ ನಾಗರಿಕರು, ಸಚಿವಾಲಯಗಳು ಮತ್ತು ಇಲಾಖೆಗಳ ನಡುವಿನ ನಂಬಿಕೆಯ ಪದ
ನವದೆಹಲಿ, 08 ನವೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿಯವರ “ನೀಲಿ ಆರ್ಥಿಕತೆಯ ಕನಸು” ನನಸಾಗಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸುಸ್ಥಿರ ಮೀನುಗಾರಿಕೆ ಶೋಷಣೆ, ಅಕ್ರಮ ಮೀನುಗಾರಿಕೆ ನಿಗ್ರಹ, ಸಣ್ಣ ಮೀನುಗಾರರ ಸಬಲೀಕರಣ ಮತ್ತು ಸಮುದ್ರ ಉತ್ಪನ್ನ ರಫ್ತು ಉತ್ತೇಜನ ಗುರಿಯೊ
ಪಾಟ್ನಾ, 08 ನವೆಂಬರ್ (ಹಿ.ಸ.) : ಆ್ಯಂಕರ್ : ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ನವೆಂಬರ್ 11ರಂದು ನಡೆಯಲಿದ್ದು, ಅದನ್ನು ಗಮನದಲ್ಲಿಟ್ಟುಕೊಂಡು ನವೆಂಬರ್ 9ರ ಬೆಳಗ್ಗೆಯಿಂದ ನವೆಂಬರ್ 11ರವರೆಗೆ ಭಾರತ–ನೇಪಾಳ ಗಡಿಯನ್ನು ಸಂಪೂರ್ಣವಾಗಿ ಮುಚ್ಚಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
Never miss a thing & stay updated with all the latest news around the world!
468.9k
14.1k
ವಿಜಯಪುರ, 08 ನವೆಂಬರ್ (ಹಿ.ಸ.) : ಆ್ಯಂಕರ್ : ಉತ್ತರ ಕರ್ನಾಟಕ ಭಾಗದ ವಿಜಯಪುರದಲ್ಲಿ ಮೊಟ್ಟ ಮೊದಲ ಬಾರಿಗೆ ಜಿಲ್ಲಾ ಆಸ್ಪತ್ರೆಯ ಮಕ್ಕಳ ಘಟಕದಲ್ಲಿ ತಾಯಿ ಹಾಲು ಸಂಗ್ರಹಣ ಕೇಂದ್ರ ಸ್ಥಾಪಿಸಲಾಗಿದ್ದು, ಅವಧಿ ಪೂರ್ವ ನವಜಾತ ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡಲು ಹಾಗೂ ಮಕ್ಕಳ ಆರೋಗ್ಯ ವೃದ್ದಿಗೆ ಈ ಕೇಂದ್ರ
ವಿಜಯಪುರ, 08 ನವೆಂಬರ್ (ಹಿ.ಸ.) : ಆ್ಯಂಕರ್ : ಕಳೆದ ಹತ್ತು ದಿನಗಳಿಂದ ನಡೆಯುತ್ತಿದ್ದ ಕಬ್ಬು ಬೆಳೆಗಾರರ ಹೋರಾಟ ಅಂತ್ಯಗೊಂಡಿದೆ. ವಿಜಯಪುರ ನಗರದ ಅಂಬೇಡ್ಕರ್ ಸರ್ಕಲ್ನಲ್ಲಿ ಕಬ್ಬಿಗೆ ದರ ನಿಗದಿ ಹೋರಾಟವನ್ನು ಡಿಸಿ ಡಾ. ಆನಂದ ಕೆ ಹಾಗುಹ ರೈತರು ಸಿಹಿ ತಿನ್ನುವ ಮೂಲಕ ಹೋರಾಟ ಕೈ ಬಿಡಲಾಯಿತು. ಈ ಸಂ
ರಾಯಚೂರು, 08 ನವೆಂಬರ್ (ಹಿ.ಸ.) : ಆ್ಯಂಕರ್ : ಜಾತಿ, ಮತ, ಪಂಥ ಎಂದು ಹೊಡೆದಾಡದಿರಿ. ಇರುವುದೊಂದೇ ಮಾನವ ಪಥ ಎಂದು ತಮ್ಮ ಕೀರ್ತನೆಗಳ ಮೂಲಕ ನಾಡಿನಲ್ಲಿ ಶಾಂತಿ, ಸೌಹಾರ್ದತೆ, ಸಮಾನತೆಯ ಸಂದೇಶ ಸಾರಿದ ಮಹಾನ್ ಶ್ರೇಷ್ಠ ಸಂತ ಕನಕದಾಸರು. ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರತಿಯೊಬ್
ಹೊಸಪೇಟೆ, 08 ನವೆಂಬರ್ (ಹಿ.ಸ.) : ಆ್ಯಂಕರ್ : ಮಹಾನ್ ಕವಿ, ದಾರ್ಶನಿಕ, ಹಾಗೂ ಹರಿದಾಸ ಪರಂಪರೆಯ ಪ್ರಸಿದ್ಧ ಸಂಗೀತಗಾರರಾದ ಶ್ರೀಕನಕದಾಸರ ಪುತ್ಥಳಿಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಮಾಲಾರ್ಪಣೆ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹ
ಬಳ್ಳಾರಿ, 08 ನವೆಂಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಕನಕದಾಸರ ಜಯಂತಿಯನ್ನು ಶನಿವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಬಳ್ಳಾರಿ ನಗರ ಅಧ್ಯಕ್ಷರಾದ ಹೋನ್ನುರುಸ್ವಾಮಿ (ವಂಡ್ರಿ), ಹಾಜಿಬಾಯ್, ಕಿರಣ್ ಕುಮಾರ್, ಪ್ರಭಾಕರ್ ರೆಡ್ಡಿ, ಜಾವೀದ್, ಬಸವ, ಹೊನ್ನೂರು ವಲಿ,
ಬಳ್ಳಾರಿ, 08 ನವೆಂಬರ್ (ಹಿ.ಸ.) : ಆ್ಯಂಕರ್ : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು `ಮುಖ್ಯಮಂತ್ರಿ'' ಹುದ್ದೆಗೆ ಬಡ್ತಿ ಪಡೆಯಲು ಸಂಕಲ್ಪ ಮಾಡಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗ ಜೆ.ಎಸ್. ಆಂಜನೇಯಲು ಅವರು ಬಾಲಾಜಿ ಕ್ಯಾಂಪ್ನ ಅಮೃ
ಬಳ್ಳಾರಿ, 08 ನವೆಂಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತರೆಡ್ಡಿ ಅವರು ಭಕ್ತ ಶ್ರೇಷ್ಠ, ದಾಸ ಶ್ರೇಷ್ಠ ಕನಕದಾಸರ ಜಯಂತ್ಯುತ್ಸವದ ಅಂಗವಾಗಿ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಭಕ್ತಿ ನಮನ ಸಲ್ಲಿಸಿದ್ದಾರೆ. ಅಲ್ಲದೇ, ಹಾಲುಮತ ಸಮಾಜದ ಜನರಿಗೆ ಕಳೆದ ಕನಕದಾಸ
ವಿಜಯಪುರ, 08 ನವೆಂಬರ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂ ಹಾಲ್ನಲ್ಲಿ ಶನಿವಾರ ಕನಕದಾಸರ ಜಯಂತಿ ಹಿನ್ನಲೆಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಆಚರ
ಗದಗ, 08 ನವೆಂಬರ್ (ಹಿ.ಸ.) : ಆ್ಯಂಕರ್ : ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಕಾರ್ಯಲಯದಲ್ಲಿ ಭಕ್ತರಲ್ಲೆ ಶ್ರೇಷ್ಠ ಭಕ್ತ ಎಂಬ ಬಿರುದು ಪಡೆದ ಶ್ರೀ ಕನಕದಾಸರ ಜಯಂತಿ ಆಚರಿಸಲಾಯಿತು. ಸಭೆಯನ್ನು ಉದ್ದೇಶಿಸಿ ಪಕ್ಷದ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರುಡಗಿ ಮಾತನಾಡಿ ಸನಾತನ ಭಾರತೀಯ ಸಂಸ್ಕೃತಿಯಲ್
ಇಸ್ತಾನ್ಬುಲ್, 08 ನವೆಂಬರ್ (ಹಿ.ಸ.) : ಆ್ಯಂಕರ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಶಾಂತಿ ಮಾತುಕತೆಗಳು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ತಡರಾತ್ರಿ ಘೋಷಿಸಿದರು. ಮುಂದಿನ ಸುತ್ತಿನ ಮಾತುಕತೆ ಯಾವಾಗ ನಡೆಯಲಿದೆ ಎಂಬುದು ಇದೀಗ ಅನಿ
ಹೇಗ್, 07 ನವೆಂಬರ್ (ಹಿ.ಸ.) : ಆ್ಯಂಕರ್ : ಉಗಾಂಡಾದ ಭಯಾನಕ ಸೇನಾಧಿಪತಿ ಹಾಗೂ ಲಾರ್ಡ್ಸ್ ರೆಸಿಸ್ಟೆನ್ಸ್ ಆರ್ಮಿ ಸಂಘಟನೆಯ ಮುಖ್ಯಸ್ಥ ಜೋಸೆಫ್ ಕೋನಿ ವಿರುದ್ಧದ ಯುದ್ಧ ಅಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪಗಳನ್ನು ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಅಧಿಕೃತವಾಗಿ ದೃಢಪಡಿಸಿದೆ.
ವಾಷಿಂಗ್ಟನ್, 06 ನವೆಂಬರ್ (ಹಿ.ಸ.) : ಆ್ಯಂಕರ್ : ಅಮೆರಿಕದ ಮಿಸ್ಸಿಸ್ಸಿಪ್ಪಿ ರಾಜ್ಯದ ಯಾಜೂ ಸಿಟಿಯಲ್ಲಿರುವ ಸಿಎಫ್ ಇಂಡಸ್ಟ್ರೀಸ್ ರಾಸಾಯನಿಕ ಉತ್ಪಾದನಾ ಘಟಕದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟದಿಂದ ರಾಸಾಯನಿಕ ಸೋರಿಕೆಯಾಗಿದೆ. ಘಟನೆಯ ವೇಳೆ ಸ್ಥಾವರದಲ್ಲಿದ್ದ ಎಲ್ಲ ನೌಕರರು ಸುರಕ್ಷಿತ
ವಾಷಿಂಗ್ಟನ್, 05 ನವೆಂಬರ್ (ಹಿ.ಸ.) : ಆ್ಯಂಕರ್ : ಮೂವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಯುಪಿಎಸ್ MD-11 ಸರಕು ವಿಮಾನವು ಅಮೇರಿಕಾದ ಕೆಂಟುಕಿಯ ಲೂಯಿಸ್ವಿಲ್ಲೆ ವಿಮಾನ ನಿಲ್ದಾಣದ ಬಳಿ ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಫೆಡರಲ್ ಏವಿಯೇಷನ್ ಆಡಳಿತ ಮತ್ತು ರಾಷ್ಟ್ರೀಯ ಸಾರಿಗೆ
ವಾಷಿಂಗ್ಟನ್, 04 ನವೆಂಬರ್ (ಹಿ.ಸ.) : ಆ್ಯಂಕರ್ : ವಿಶ್ವಸಂಸ್ಥೆಯು ಗಾಜಾದ ಆಡಳಿತ ಮತ್ತು ಭದ್ರತೆಯನ್ನು ನಿರ್ವಹಿಸಲು ಅಮೆರಿಕಾ ಮತ್ತು ಅದರ ಮಿತ್ರರಾಷ್ಟ್ರಗಳಿಗೆ ಅಧಿಕಾರ ನೀಡುವ ಸಾಧ್ಯತೆ ಇದೆ. ಆಕ್ಸಿಯೋಸ್ ವರದಿ ಪ್ರಕಾರ, ಕರಡು ನಿರ್ಣಯವು ಎರಡು ವರ್ಷಗಳ ಕಾಲ ಈ ರಾಷ್ಟ್ರಗಳಿಗೆ ಗಾಜಾವನ್ನು ಆಳುವ ಮತ್ತ
ನವದೆಹಲಿ, 07 ನವೆಂಬರ್ (ಹಿ.ಸ.) : ಆ್ಯಂಕರ್ : ಇಂದಿನ ಆರಂಭಿಕ ವಹಿವಾಟಿನಲ್ಲಿ ದೇಶೀಯ ಷೇರು ಮಾರುಕಟ್ಟೆ ದೌರ್ಬಲ್ಯದಿಂದ ಆರಂಭಗೊಂಡು ಮಾರಾಟದ ಒತ್ತಡ ಎದುರಿಸಿತು. ಬೆಳಿಗ್ಗೆ 10 ಗಂಟೆಯ ವೇಳೆಗೆ ಸೆನ್ಸೆಕ್ಸ್ ಶೇಕಡಾ 0.67% ಕುಸಿದು 82,751.75 ಅಂಕಗಳಲ್ಲಿ, ನಿಫ್ಟಿ ಶೇಕಡಾ 0.66% ಕುಸಿದು 25,341.90 ಅ
ನವದೆಹಲಿ, 06 ನವೆಂಬರ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಇಂದು ಚಿನ್ನದ ದರ 10 ಗ್ರಾಂಗೆ ರೂ. 900ರವರೆಗೆ ಅಗ್ಗವಾಗಿದೆ. ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನ ₹1,21,470–₹1,21,620 ಹಾಗೂ 22 ಕ್ಯಾರೆಟ್ ಚಿನ್ನ ₹1,11,340–₹1,11,490 ದರ
ನವದೆಹಲಿ, 05 ನವೆಂಬರ್ (ಹಿ.ಸ.) : ಆ್ಯಂಕರ್ : ಮದುವೆ ಋತುವಿನಲ್ಲಿ ಮಧ್ಯದಲ್ಲಿ ದೇಶೀಯ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಇಂದು 10 ಗ್ರಾಂಗೆ ಚಿನ್ನದ ಬೆಲೆ ₹650 ರಿಂದ ₹830ರವರೆಗೆ ಕುಸಿತ ಕಂಡಿದೆ. ಈ ಇಳಿಕೆಯಿಂದ ಖರೀದಿದಾರರಿಗೆ ನೆಮ್ಮದಿ ಸಿಕ್ಕಿದೆ. ದೇಶದ ಪ್ರಮುಖ ಮಾರುಕಟ
ನವದೆಹಲಿ, 04 ನವೆಂಬರ್ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳು ಇಂದು ದುರ್ಬಲ ವಹಿವಾಟು ನಡೆಸುತ್ತಿವೆ. ಯುಎಸ್ ಮಾರುಕಟ್ಟೆ ಮಿಶ್ರ ಫಲಿತಾಂಶಗಳೊಂದಿಗೆ ಮುಕ್ತಾಯಗೊಂಡಿದ್ದು, ಡೌ ಜೋನ್ಸ್ ಕುಸಿತಗೊಂಡು, ನಾಸ್ಡಾಕ್ ಮತ್ತು ಎಸ್ & ಪಿ 500 ಸ್ವಲ್ಪ ಏರಿಕೆ ಕಂಡವು. ಯುರೋಪಿಯನ್ ಮಾರುಕಟ್ಟ
ವೆಲ್ಲಿಂಗ್ಟನ್, 07 ನವೆಂಬರ್ (ಹಿ.ಸ.) : ಆ್ಯಂಕರ್ : ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯು ವೆಸ್ಟ್ ಇಂಡೀಸ್ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಗೆ ತನ್ನ ತಂಡವನ್ನು ಘೋಷಿಸಿದ್ದು, ವೇಗದ ಬೌಲರ್ ಮ್ಯಾಟ್ ಹೆನ್ರಿ ಪುನಃ ತಂಡಕ್ಕೆ ಮರಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಕೊನೆಯ ಎರಡು ಪಂದ್ಯಗಳಿ
ನವದೆಹಲಿ, 06 ನವೆಂಬರ್ (ಹಿ.ಸ.) : ಆ್ಯಂಕರ್ : ಫುಟ್ಬಾಲ್ ಜಗತ್ತಿನ ದಂತಕಥೆ ಲಿಯೋನೆಲ್ ಮೆಸ್ಸಿ ಅವರು 2025ರ ಮೇಜರ್ ಲೀಗ್ ಸಾಕರ್ (ಎಂಎಲ್ಎಸ್) ಋತುವಿನ ಬೆಸ್ಟ್ XI ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ. ಈ ಪಟ್ಟಿಯಲ್ಲಿ ಒಂಬತ್ತು ವಿಭಿನ್ನ ಕ್ಲಬ್ಗಳ 11 ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಇಂಟರ್ ಮಿಯಾ
ನವದೆಹಲಿ, 05 ನವೆಂಬರ್ (ಹಿ.ಸ.) : ಆ್ಯಂಕರ್ : ಪೋರ್ಚುಗಲ್ ಮತ್ತು ಅಲ್ ನಾಸರ್ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಅವರು ಶೀಘ್ರದಲ್ಲೇ ಫುಟ್ಬಾಲ್ನಿಂದ ನಿವೃತ್ತಿ ಪಡೆಯುವುದಾಗಿ ತಿಳಿಸಿದ್ದಾರೆ. 40 ವರ್ಷದ ರೊನಾಲ್ಡೊ ಅವರು “ನನ್ನ ವೃತ್ತಿಜೀವನದ ಅಂತ್ಯ ಹತ್ತಿರದಲ್ಲಿದೆ, ಅದು ಬಹಳ ಭಾವನಾತ್ಮ
ಬಳ್ಳಾರಿ, 04 ನವೆಂಬರ್ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿಯ ವಾಸವಿ ಮಹಲ್ನಲ್ಲಿ ಗೋಜರಿಯೋ ಕರಾಟೆಯ ಅಕಾಡೆಮಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಪಂಚಾಕ್ಷರಿ ಮಾರ್ಷಿಯಲ್ ಆಟ್ರ್ಸ್ ಟ್ರಸ್ಟ್ನ 11 ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಶ್ರೀ
ವಿಜಯಪುರ, 04 ನವೆಂಬರ್ (ಹಿ.ಸ.) : ಆ್ಯಂಕರ್ : ಅಕ್ರಮವಾಗಿ ಮಾವಾ ಮಾರಾಟ ಮಾಡುವಾಗ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ತಾಲ್ಲೂಕಿನ ಶಿವಣಗಿ ಗ್ರಾಮದಲ್ಲಿ ನಡೆದಿದೆ. ಯಮನೂರಿ ಹರನಾಳ ಸೇರಿದಂತೆ ಇನ್ನು ಮೂರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ಶಿವಣಗಿ ಗ್ರಾಮದ ಬಸ್ ನಿಲ್ದಾಣ ಬಳ
ವಿಜಯಪುರ, 03 ನವೆಂಬರ್ (ಹಿ.ಸ.) : ಆ್ಯಂಕರ್ : ಅಕ್ರಮವಾಗಿ ಪಾನ್ಶಾಪ್ ಅಂಗಡಿಯಲ್ಲಿ ಮಾವಾ ತಯಾರಿಸಿ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಹೊಸನಗರದಲ್ಲಿ ನಡೆದಿದೆ. ಅಬ್ದುಲ್ಗಫರ್ ಮಣಿಯಾರ ಬಂಧಿತ ಆರೋಪಿ. ಇನ್ನು ಮಾನವನ ಜೀವಕ್ಕೆ ಹಾ
ವಿಜಯಪುರ, 30 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕ್ಷುಲ್ಲಕ ಕಾರಣಕ್ಕಾಗಿ ಬಿಜೆಪಿ ಮುಖಂಡನ ಪುತ್ರ, ಟೋಲ್ ಸಿಬ್ಬಂದಿ ಮೇಲೆ ಹಲ್ಲೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಗ್ರಾಮದ ಬಳಿ ಇರುವ ಟೋಲ್ ನಲ್ಲಿ ನಡೆದಿದೆ. ವಿಜಯಪುರದಿಂದ ಥಾರ್ ಜೀಪಿ ನಲ್ಲಿ ಸಿಂದಗಿ ಕಡೆ ಹೊರಟಿ
ಬಳ್ಳಾರಿ, 28 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಅಸುಂಡಿ ಗ್ರಾಮದ ಯುವ ರವಿಕುಮಾರ್ನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 10 ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತರು ದೊಡ್ಡ ಹೊನ್ನೂರಸ್ವಾಮಿ ಅಲಿಯಾಸ್ ರಿಕ್ಕಿ, ಶೇಖರ ಅಲಿಯಾಸ್ ಉದ್ದೆಹಾಳ್ ಶೇಖರ, ದುಬ್ಬ
ಹಾಕಿ
ಬೆಂಗಳೂರು, 29 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ 4ನೇ ಪುಣ್ಯಸ್ಮರಣೆಯ ಸಂದರ್ಭದಲ್ಲಿ ಇಂದು ಕಂಠೀರವ ಸ್ಟುಡಿಯೋ ಭಾವಪೂರ್ಣ ವಾತಾವರಣದಿಂದ ಕಂಗೊಳಿಸಿತು. ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರ ನೇತೃತ್ವದಲ್ಲಿ ದೊಡ್ಮನೆ ಕುಟುಂಬದವರು ಅಪ್ಪು ಸಮ
ಮುಂಬಯಿ, 28 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಾಲಿವುಡ್ ನಟ ವಿವೇಕ್ ಒಬೆರಾಯ್ ತಮ್ಮ ಉದಾರ ಮನೋಭಾವದಿಂದ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ರಣಬೀರ್ ಕಪೂರ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ರಾಮಾಯಣ: ಭಾಗ 1’ ನಲ್ಲಿ ಪ್ರಮುಖ ಪಾತ್ರ ವಹಿಸಿರುವ ವಿವೇಕ್, ಈ ಚಿತ್ರದಿಂದ ಪಡೆದಿರುವ ಸಂಪೂರ್ಣ ಸಂಭಾವನೆಯನ್
ಮೈಸೂರು, 27 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರವಿ ಗೌಡ ನಿರ್ದೇಶನ, ನಿರ್ಮಾಣ ಹಾಗೂ ನಾಯಕತ್ವದಲ್ಲಿ ಮೂಡಿ ಬಂದಿರುವ ‘I am God’ ಚಿತ್ರದ ಟ್ರೇಲರ್ ಮೈಸೂರಿನಲ್ಲಿ ಬಿಡುಗಡೆಗೊಂಡಿದ್ದು, ಅದನ್ನು ರಿಯಲ್ ಸ್ಟಾರ್ ಉಪೇಂದ್ರ ಅನಾವರಣಗೊಳಿಸಿದರು. ಈ ಕಾರ್ಯಕ್ರಮದಲ್ಲಿ ಟ್ರೇಲರ್ ವೀಕ್ಷಿಸಿದ ಉಪ್ಪೇಂದ್ರ
ಮುಂಬಯಿ, 25 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಾಲಿವುಡ್ ಮತ್ತು ಟಿವಿ ಲೋಕದ ಪ್ರಸಿದ್ಧ ಹಾಸ್ಯನಟ ಸತೀಶ್ ಶಾ ಇಂದು ಮಧ್ಯಾಹ್ನ 2:30 ರ ವೇಳೆಗೆ ನಿಧನರಾದರು. ದೀರ್ಘಕಾಲ ಮೂತ್ರಪಿಂಡ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಅವರ ನಿಧನದ ಸುದ್ದಿ ಮನರಂಜನಾ ಉದ್ಯಮದ ಜೊತೆಗೆ ಅಭಿಮಾನಿಗಳಿಗೂ ಆಘಾತಕಾರಿ ಸುದ
Royal Jelly: The Incredible Food of the Queen and Kings
ಕನಕದಾಸರು ಅಂದಿನ ಕಾಲದಲ್ಲಿ ಬೇರೂರಿದ್ದ ಸಾಮಾಜಿಕ ಮೌಢ್ಯಗಳನ್ನು ತೊಡೆದು ಹಾಕಲು ಅವರು ತಮ್ಮ ಕೀರ್ತನೆಗಳ ಮೂಲಕ ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಒಬ್ಬ ಮಹಾನ ಸಮಾಜ ಸುಧಾರಕರಾಗಿದ್ದರು. ದಾಸ ಸಾಹಿತ್ಯವನ್ನು ಸರಳ ಭಾಷೆಯಲ್ಲಿ ರಚಿಸಿ, ಜನಸಾಮಾನ್ಯರಿಗೆ ಅರ್ಥವಾಗುವಂತೆ ಮಾಡಿದರು. ಅವರ ಸಾಹಿತ್ಯ ಮತ್ತು ಸಾಮಾಜ
ಅಡುಗೆಯನು ಮಾಡಬೇಕಣ್ಣ, ನಾನೀಗ ಸುಜ್ಞಾನದ ಅಡುಗೆಯನು ಮಾಡಬೇಕಣ್ಣ ಅಡುಗೆಯನು ಮಾಡಬೇಕಣ್ಣ, ನಾನೀಗ ಸುಜ್ಞಾನದ ಅಡುಗೆಯನು ಮಾಡಬೇಕಣ್ಣ ಮದಿಸಬೇಕು ಮದಗಳನ್ನು ಒಡೆಯನಾಜ್ಞೆಯಿಂದ ಒಳ್ಳೆ ಸಡಗರದಿ ಈ ಮನೆಯ ಸಾರಿಸಿ ಅಡುಗೆಯನು ಮಾಡಬೇಕಣ್ಣ ಕನಕದಾಸರ ಈ ಮೇಲಿನ ಕೃತಿಯು ಆಧ್ಯಾತ್ಮಿಕ ಅರ್ಥವನ್ನು ಒಳಗೊಂಡಿದೆ.
ಹುಬ್ಬಳ್ಳಿ, 01 ನವೆಂಬರ್ (ಹಿ.ಸ.) : ಆ್ಯಂಕರ್ : ನವೆಂಬರ್ 1 ಇಂದು ಕನ್ನಡಿಗರ ಪಾಲಿನ ಅತ್ಯಂತ ಹೆಮ್ಮೆಯ ದಿನ – ಕರ್ನಾಟಕ ರಾಜ್ಯೋತ್ಸವ. 1956ರ ನವೆಂಬರ್ 1ರಂದು ವಿವಿಧ ಕನ್ನಡ ಭಾಷಾಭಿಮುಖ ಪ್ರದೇಶಗಳನ್ನು ವಿಲೀನಗೊಳಿಸಿ ಮೈಸೂರು ರಾಜ್ಯ ರಚನೆಯಾಯಿತು. ಬಳಿಕ 1973ರ ಇದೇ ದಿನ ಡಿ. ದೇವರಾಜ ಅರಸು ನೇತೃತ
ಬೆಂಗಳೂರು, 31 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕಳೆದೊಂದು ದಶಕದಿಂದ ವಿದ್ಯುತ್ ವಲಯದಲ್ಲಿ ಭಾರತ ಐತಿಹಾಸಿಕ ಮೈಲಿಗಲ್ಲು ಸಾಧಿಸುತ್ತಿದ್ದು, ಸ್ವಚ್ಛ-ಸುರಕ್ಷಿತ ಮತ್ತು ಸ್ವಾವಲಂಬಿ ಇಂಧನ ಉತ್ಪಾದಕ ರಾಷ್ಟ್ರವಾಗಿ ಹೊರ ಹೊಮ್ಮಿದೆ. ದೇಶದ ಒಟ್ಟಾರೆ ವಿದ್ಯುತ್ ಬಳಕೆಯ ಶೇ.50ಕ್ಕಿಂತ ಹೆಚ್ಚು ವಿದ್ಯುತ್ನ
Copyright © 2017-2024. All Rights Reserved Hindusthan Samachar News Agency
Powered by Sangraha