ಬೆಂಗಳೂರು, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರನ್ನು ಇಂದು ಅವರ ಗೃಹ ಕಚೇರಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು.
ಬೆಂಗಳೂರು, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಬಿಜೆಪಿ ಪಕ್ಷದಿಂದ ಉಚ್ಚಾಟನೆಗೊಂಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೇ ಪಕ್ಷಕ್ಕೆ ಮರಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಶನಿಮಹಾತ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾ
ಕಲಬುರಗಿ, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಜಿಲ್ಲಾಧಿಕಾರಿಗಳ ಕಚೇರಿಯ ಪರಿಚಾರಕ ಹುದ್ದೆಗಳ ನಕಲಿ ನೇಮಕಾತಿ ಆದೇಶ ಪ್ರತಿಗಳನ್ನು ಸೃಷ್ಟಿಸಿ, ಸಾರ್ವಜನಿಕರನ್ನು ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕಲಬುರಗಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುರಿತು ಶನಿವಾರ ಜಿಲ್ಲಾ ಪೊಲೀಸ
ನವದೆಹಲಿ, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಭಾರತದಿಂದ ಮೊದಲ ಕಂತಿನ ಮಾನವೀಯ ನೆರವು ಮ್ಯಾನ್ಮಾರ್ನ ಯಾಂಗೋನ್ ವಿಮಾನ ನಿಲ್ದಾಣವನ್ನು ತಲುಪಿದೆ ವಿದೇಶಾಂಗ ಸಚಿವ ಎಸ್.ಜೈ ಶಂಕರ್ ತಿಳಿಸಿದ್ದಾರೆ. ಭಾರತೀಯ ವಾಯುಸೇನೆ ವಿಮಾನವು ಕಂಬಳಿಗಳು, ಟಾರ್ಪಾಲಿನ್, ನೈರ್ಮಲ್ಯ ಕಿಟ್ಗಳು, ಮಲಗುವ ಚೀಲಗಳು, ಸೌರ ದೀಪ
ಬೆಂಗಳೂರು, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನಲ್ಲಿರುವ ವೀರ ರಾಣಿ ಕಿತ್ತೂರು ಚೆನ್ನಮ್ಮ ಸಮಾಧಿಯನ್ನು **'ರಾಷ್ಟ್ರೀಯ ಮಹತ್ವದ ಸ್ಮಾರಕ'**ವೆಂದು ಘೋಷಿಸಲು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
Enter your Email Address to subscribe to our newsletters
युगवार्ता
नवोत्थान
ಜಮ್ಮು, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ವಿರುದ್ಧ ಶೋಧ ಕಾರ್ಯಾಚರಣೆ ಮುಂದುವರೆಸಿವೆ. ಈ ಕಾರ್ಯಾಚರಣೆಯಲ್ಲಿ ಇದುವರೆಗೂ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಹತರಾಗಿದ್ದು, ನಾಲ್ವರು ಪೊಲೀಸ್ ಸಿಬ್ಬಂದಿ ಹುತ
ನವದೆಹಲಿ, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಛತ್ತೀಸ್ಗಢದ ನಕ್ಸಲ್ ಪೀಡಿತ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಸಾಧಿಸಿದ ಯಶಸ್ಸಿನ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಪ್ರತಿಕ್ರಿಯಿಸಿದ್ದು ಹಿಂಸಾಚಾರದ ಮಾರ್ಗವನ್ನು ತ್ಯಜಿಸುವಂತೆ ನಕ್ಸಲರಿಗೆ ಮನವಿ ಮಾಡಿದ್ದಾರೆ. ಶಸ್ತ್ರಾಸ್ತ್ರ ಮತ್ತ
ನವದೆಹಲಿ, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಭಾರತವು ಜಾಗತಿಕ ತಾಂತ್ರಿಕ ಜವಳಿ ಮಾರುಕಟ್ಟೆಯನ್ನು ಮುನ್ನಡೆಸಲಿದ್ದು, ಆರ್ಥಿಕ ಬೆಳವಣಿಗೆ ಮತ್ತು ಜಾಗತಿಕ ಸ್ಪರ್ಧಾತ್ಮಕತೆ ಎರಡನ್ನೂ ಉತ್ತೇಜಿಸಲಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ. ತಾಂತ್ರಿಕ ಜವಳಿ ಕ್ಷೇತ್ರದಲ್ಲಿ ಜಾಗತಿಕ ನಾಯಕನಾಗುವ
ನವದೆಹಲಿ, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಮಾರ್ಚ್ 30 2025 ರ ಭಾನುವಾರ ಯುಗಾದಿ ಹಬ್ಬದ ದಿನದಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ 'ಮನ್ ಕೀ ಬಾತ್' ಕಾರ್ಯಕ್ರಮದಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬಿಜಾಪುರ, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಇರಿಸಿದ್ದ ಒತ್ತಡದ ಐಇಡಿ ಸ್ಫೋಟ ಸಂಭವಿಸಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಭೈರಾಮ್ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಬೋಡ್ಗಾ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ 6:30 ರ ಸುಮಾರಿಗೆ ನಡೆದಿ
Never miss a thing & stay updated with all the latest news around the world!
468.9k
14.1k
ಮಾನ್ವಿ,, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಮುಸ್ಲೀಂ ಧರ್ಮದ ಪವಿತ್ರ ರಂಜಾನ್ ಹಬ್ಬದ ನಿಮಿತ್ಯ ಮಾನ್ವಿಯ ಮಸೀದಿಗಳಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಹಾಗೂ ಮಾನ್ವಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ ಅವರು ಭೇಟಿ ನೀಡಿ ಹಣ್ಣು-ಹಂ
ಮಾನ್ವಿ, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಪವಿತ್ರ ಯುಗಾದಿ, ರಂಜಾನ್ ಹಬ್ಬ ಹಾಗೂ ಯುಗಾದಿ ಹಬ್ಬದ ನಿಮಿತ್ಯ ಪಟ್ಟಣದಾದ್ಯಂತ ಕತ್ತಲಿರುವ ಪ್ರದೇಶದಲ್ಲಿ ಶೀಘ್ರ ಬಲ್ಬ್ ಗಳನ್ನು ಅಳವಡಿಸಬೇಕು. ಮಾನ್ವಿ ಪಟ್ಟಣದಲ್ಲಿ ಕುಡಿಯುವ ನೀರಿನ ತೊಂದರೆಯಿರುವ ಬಡಾವಣೆಗಳಿಗೆ ಇಂದಿನಿಂದಲೇ ಖಾಸಗಿ ಬೋರ್ವೆಲ್ ಗಳಿಂದ
ಕೊಪ್ಪಳ, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರ ಕೊಪ್ಪಳ ಜಿಲ್ಲೆಯ ಪ್ರವಾಸ ಕಾರ್ಯಕ್ರಮವು ಮಾರ್ಚ್ 30 ಮತ್ತು 31 ವರೆಗೆ ಮುಂದುವರೆದಿದೆ. ಸಚಿವರು ಮಾ. 30 ರಂದು ಸ್ಥಳೀಯ ಕಾರ
ಅರಣ್ಯ ಇಲಾಖೆಯಿಂದ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಿಲ್ಲಿಸಲು ರೈತರ ಒತ್ತಾಯ
ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಲು ಶಾಸಕ ಕೊತ್ತೂರು ಮಂಜುನಾಥ್ ಸಲಹೆ
ಬೆಲೆ ಏರಿಕೆ ನಡುವೆಯೂ ಕೋಲಾರದಲ್ಲಿ ಯುಗಾದಿ ಹಬ್ಬಕ್ಕೆ ಸಿದ್ಧತೆ
ಸಾಮಾಜಿಕ ನ್ಯಾಯದ ಹೋರಾಟಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಸ್ಪೂರ್ತಿ
ಹೇಮಾಮಾಲಿನಿಯವರಿಗೆ ದ್ರಾವಿಡಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ
ಮಕ್ಕಳಿಂದ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ; ನ್ಯಾ. ಸುನಿಲ ಎಸ್. ಹೊಸಮನಿ
ಬರ್ಮಾ, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಶುಕ್ರವಾರ ಮ್ಯಾನ್ಮಾರ್ನಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 700 ಕ್ಕೆ ತಲುಪಿದೆ. ಇಲ್ಲಿಯವರೆಗೆ ಮ್ಯಾನ್ಮಾರ್ ಸರ್ಕಾರ 694 ಜನರ ಸಾವನ್ನು ದೃಢಪಡಿಸಿದೆ. ಎಲ್ಲೆಡೆ ಮೃತ ದೇಹಗಳು ಹರಡಿಕೊಂಡಿವೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ,
ನ್ಯೂಯಾರ್ಕ್, 27 ಮಾರ್ಚ್ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ಕಾರುಗಳು ಮತ್ತು ಟ್ರಕ್ಗಳ ಮೇಲೆ ಶೇಕಡಾ 25 ರಷ್ಟು ಸುಂಕವನ್ನು ವಿಧಿಸುವ ಘೋಷಣೆ ಮಾಡಿದ್ದಾರೆ. ಹೊಸ ಸುಂಕ ಏಪ್ರಿಲ್ 3 ರಿಂದ ಜಾರಿಗೆ ಬರಲಿದೆ. ಈ ಕ್ರಮದಿಂದಾಗಿ, ಅಮೆರಿಕದ
ಇಸ್ಲಾಮಾಬಾದ್, 26 ಮಾರ್ಚ್ (ಹಿ.ಸ.) : ಆ್ಯಂಕರ್ : ಪಾಕಿಸ್ತಾನದ ಹಿರಿಯ ಪತ್ರಕರ್ತ ವಹೀದ್ ಮುರಾದ್ ಅವರನ್ನು ಇಂದು ಮುಂಜಾನೆ ರಾಜಧಾನಿ ಇಸ್ಲಾಮಾಬಾದ್ನಲ್ಲಿರುವ ಅವರ ನಿವಾಸದಿಂದ ಅಪಹರಿಸಲಾಗಿದೆ ಎಂದು ವರದಿಯಾಗಿದೆ. ವಿದೇಶದಲ್ಲಿ ವಾಸಿಸುವ ಅವರ ಪತ್ನಿ, ಮುಂಜಾನೆ 2 ಗಂಟೆ ಸುಮಾರಿಗೆ ಮುಸುಕುಧಾರಿ ಪುರುಷರ
ಜೇರುಸಲೆಮ್, 25 ಮಾರ್ಚ್ (ಹಿ.ಸ.) : ಆ್ಯಂಕರ್ : ಆಸ್ಕರ್ ಪ್ರಶಸ್ತಿ ವಿಜೇತ 'ನೋ ಅದರ್ ಲ್ಯಾಂಡ್' ಚಿತ್ರದ ಪ್ಯಾಲೆಸ್ಟೀನಿಯನ್ ಸಹ ನಿರ್ದೇಶಕ ಹಮ್ದಾನ್ ಬಲ್ಲಾಲ್ ಮೇಲೆ ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ದಾಳಿ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಇಸ್ರೇಲಿ ಗುಂಪು ಬಲ್ಲಾಲ್ ಅವರ ಮನೆಗೆ ಹಾನಿ
ಸಿಯೋಲ್, 24 ಮಾರ್ಚ್ (ಹಿ.ಸ.) : ಆ್ಯಂಕರ್ : ಕಳೆದ ವರ್ಷದಿಂದ ದಕ್ಷಿಣ ಕೊರಿಯಾದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆಯ ನಡುವೆ, ಪ್ರತಿ ಪಕ್ಷವು ಇಂದು ಹಿನ್ನಡೆ ಅನುಭವಿಸಿದೆ. ಡಿಸೆಂಬರ್ನಲ್ಲಿ ಪ್ರಧಾನಿ ಹಾನ್ ಡುಕ್-ಸೂ ವಿರುದ್ಧ ಸಂಸತ್ತಿನಲ್ಲಿ ತರಲಾದ ದೋಷಾರೋಪಣೆ ಗೊತ್ತುವಳಿಯನ್ನು ಸಾಂವಿಧಾನಿಕ
ನವದೆಹಲಿ, 28 ಮಾರ್ಚ್ (ಹಿ.ಸ.) : ಆ್ಯಂಕರ್ : ಜಾಗತಿಕ ಮಾರುಕಟ್ಟೆಯಲ್ಲಿ ದುರ್ಬಲತೆಯ ಲಕ್ಷಣಗಳು ಗೋಚರಿಸುತ್ತಿವೆ. ಅಮೆರಿಕ, ಯುರೋಪ್, ಮತ್ತು ಏಷ್ಯಾದ ಮಾರುಕಟ್ಟೆಗಳಲ್ಲಿ ಕುಸಿತವಾಗಿದೆ, ಬಂಡವಾಳ ಹೂಡಿಕೆದಾರರು ಮಾರುಕಟ್ಟೆಯ ಅಸ್ಥಿರತೆಯನ್ನು ಪರಿಗಣಿಸುತ್ತಿದ್ದಾರೆ. ಡೌ ಜೋನ್ಸ್ ಫ್ಯೂಚರ್ಸ್ ಮಾತ್ರ ಸ್ವಲ್ಪ
ನವದೆಹಲಿ, 27 ಮಾರ್ಚ್ (ಹಿ.ಸ.) : ಆ್ಯಂಕರ್ : ಇಂದಿನ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಾಗಿದೆ. ಮಾರುಕಟ್ಟೆಯಲ್ಲಿ ಸತತ ಮೂರು ದಿನಗಳ ಕುಸಿತದ ಬಳಿಕ ಇಂದು ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ₹89,410 ರಿಂದ ₹89,560 ಮತ್ತು 22 ಕ್ಯಾರೆಟ್ ಚಿನ್ನದ
ನವದೆಹಲಿ, 26 ಮಾರ್ಚ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಸತತ ಮೂರನೇ ದಿನವೂ ಚಿನ್ನದ ಬೆಲೆ ಇಳಿಕೆಯಾಗಿದೆ . ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂದಿನ ವಹಿವಾಟಿನಲ್ಲಿ, 24 ಕ್ಯಾರೆಟ್ ಚಿನ್ನದ ಬೆಲೆ ದೇಶದ ಹೆಚ್ಚಿನ ಮಾರುಕಟ್ಟೆಗಳಲ್ಲಿ 10 ಗ್ರಾಂಗೆ 89,280
ನವದೆಹಲಿ, 25 ಮಾರ್ಚ್ (ಹಿ.ಸ.) : ಆ್ಯಂಕರ್ : ಜಾಗತಿಕ ಮಾರುಕಟ್ಟೆಗಳಲ್ಲಿ ಇಂದು ಮಿಶ್ರ ವಹಿವಾಟು ಕಂಡುಬಂದಿದೆ. ಅಮೆರಿಕ ಮಾರುಕಟ್ಟೆಗಳು ಬಲವಾದ ಲಾಭದೊಂದಿಗೆ ಮುಕ್ತಾಯವಾದರೆ, ಯುರೋಪಿಯನ್ ಮಾರುಕಟ್ಟೆಗಳು ಮಾರಾಟದ ಒತ್ತಡದಲ್ಲಿದ್ದವು. ವಾಲ್ ಸ್ಟ್ರೀಟ್ನಲ್ಲಿ, ಡೌ ಜೋನ್ಸ್ 600 ಅಂಕಗಳ ಏರಿಕೆ ಕಂಡು 42,55
ಕಠ್ಮಂಡು, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಸ್ಟುವರ್ಟ್ ಲಾ ಅವರನ್ನು ಮುಂದಿನ ಎರಡು ವರ್ಷಗಳ ಕಾಲ ನೇಪಾಳ ಪುರುಷರ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರನ್ನಾಗಿ ಆಗಿ ನೇಮಕ ಮಾಡಲಾಗಿದೆ ಎಂದು ನೇಪಾಳ ಕ್ರಿಕೆಟ್ ಅಸೋಸಿಯೇಷನ್ ತಿಳಿಸಿದೆ. 1994-99ರ ನಡುವೆ ಆಸ್ಟ್ರೇಲಿಯಾ
ಸಿಡ್ನಿ, 28 ಮಾರ್ಚ್ (ಹಿ.ಸ.) : ಆ್ಯಂಕರ್ : ನ್ಯೂ ಸೌತ್ ವೇಲ್ಸ್ ನಾಯಕ ಮೊಯಿಸಸ್ ಹೆನ್ರಿಕ್ಸ್ ಪ್ರಥಮ ದರ್ಜೆ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ಹೆನ್ರಿಕ್ಸ್, 2024–25 ಶೆಫೀಲ್ಡ್ ಶೀಲ್ಡ್ ಸೀಸನ್ನ ಮಧ್ಯದಲ್ಲಿ ಈ ನಿರ್ಧಾರ ತೆಗೆದುಕೊಂಡರು. ಆಸ್ಟ್ರೇಲಿಯಾದ ಪರ 4 ಟೆಸ್ಟ್ ಪಂದ್ಯಗಳಲ್ಲ
ವೆಲ್ಲಿಂಗ್ಟನ್, 26 ಮಾರ್ಚ್ (ಹಿ.ಸ.) : ಆ್ಯಂಕರ್ : ನ್ಯೂಜಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಪಾಕಿಸ್ತಾನ 1-4 ಅಂತರದಿಂದ ಸೋಲುವ ಮೂಲಕ ತನ್ನ ಸೊಲಿನ ಸರದಿ ಮುಂದುವರೆಸಿದೆ ವೆಲ್ಲಿಂಗ್ಟನ್ನ ಸ್ಕೈ ಸ್ಟೇಡಿಯಂನಲ್ಲಿ ನಡೆದ ಈ ಸರಣಿಯ 5ನೇ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯ
ಕೊಪ್ಪಳ, 21 ಮಾರ್ಚ್ (ಹಿ.ಸ.): ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26ನೇ ಸಾಲಿಗೆ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಸಂಬಂಧ ಆಯ್ಕೆ ಪ್ರಕ್ರಿಯೆಯನ್ನು ಮಾ.25 ರಂದು ಬೆಳಿಗ್ಗೆ 10.30 ರಿಂದ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿ
ಬಳ್ಳಾರಿ, 27 ಮಾರ್ಚ್ (ಹಿ.ಸ.) : ಆ್ಯಂಕರ್ : ವಿದೇಶಗಳಿಂದ ಅಕ್ರಮ ಮಾರ್ಗದಲ್ಲಿ ಭಾರತಕ್ಕೆ ಬಂಗಾರದ ಬಿಸ್ಕೇಟ್ಗಳನ್ನು ತರುತ್ತಿದ್ದ ಪ್ರಕರಣದಲ್ಲಿ ಬಂಧಿತಳಾಗಿರುವ ಆರೋಪಿ ರನ್ಯಾ ರಾವ್ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಬಳ್ಳಾರಿಯ ಯುವ ವ್ಯಾಪಾರಿ ಸಾಹಿಲ್ ಜೈನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ, 27 ಮಾರ್ಚ್ (ಹಿ.ಸ.) : ಆ್ಯಂಕರ್ : ಚಿಕ್ಕವಂಕಲಕುಂಟ ಗ್ರಾಮದಲ್ಲಿ ಅಕ್ರಮವಾಗಿ ಮಾರಾಟಕ್ಕಾಗಿ ಸಂಗ್ರಹಿಸಿಟ್ಟಿದ್ದ ಒಣ ಗಾಂಜಾವನ್ನು ಗುರುವಾರ ಅಬಕಾರಿ ಇಲಾಖೆಯ ತಂಡವು ಜಪ್ತಿ ಮಾಡಿ, ಪ್ರಕರಣ ದಾಖಲಿಸಿಕೊಂಡಿದೆ. ಅಬಕಾರಿ ಇಲಾಖೆಯ ಬೆಳಗಾವಿ ಕೇಂದ್ರ ಸ್ಥಾನ (ಜಾರಿ ಮತ್ತು ತನಿಖೆ) ಅಬಕಾರಿ ಅಪರ
ಬಾಗಲಕೋಟೆ, 27 ಮಾರ್ಚ್ (ಹಿ.ಸ.) : ಆ್ಯಂಕರ್ : ವರದಕ್ಷಿಣೆ ಕಿರುಕುಳ ಹಾಗೂ ಗಂಡನ ಚಿತ್ರಹಿಂಸೆಗೆ ಬೇಸತ್ತು ಮಹಿಳೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚೊಳಚಗುಡ್ಡ ಗ್ರಾಮದಲ್ಲಿ ನಡೆದಿದೆ. 24 ವರ್ಷದ ವಾತ್ಸಲ್ಯ ಆತ್ಮಹತ್ಯೆ ಮಾಡಿಕ
ಹಗರಿಬೊಮ್ಮನಹಳ್ಳಿ , 26 ಮಾರ್ಚ್ (ಹಿ.ಸ.) : ಆ್ಯಂಕರ್ : ಹಗರಿಬೊಮ್ಮನಹಳ್ಳಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹುಲಿಗೆಮ್ಮ ಉಂಕಿ (55 ) ಕಾಣೆಯಾಗಿರುವ ಕುರಿತು ಹಗರಿಬೊಮ್ಮನಹಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಸಬ್ಇನ್ಸ್ಪೆಕ್ಟರ್ ಅವರು ತಿಳಿಸಿದ್ದಾರೆ. ವ್ಯ
ಮುಂಬಯಿ, 26 ಮಾರ್ಚ್ (ಹಿ.ಸ.) : ಆ್ಯಂಕರ್ : ವರುಣ್ ಧವನ್ ಪ್ರಸ್ತುತ ತಮ್ಮ ಮುಂಬರುವ ಚಿತ್ರ 'ಹೈ ಜವಾನಿ ತೋ ಇಷ್ಕ್ ಹೋನಾ ಹೈ' ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಚಿತ್ರದಲ್ಲಿ ಅವರು ಪೂಜಾ ಹೆಗ್ಡೆಗೆ ಜೋಡಿಯಾಗಿ ನಟಿಸಿದ್ದಾರೆ, ಆದರೆ ಮೃಣಾಲ್ ಠಾಕೂರ್ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿ
ಮೈಸೂರು, 15 ಮಾರ್ಚ್ (ಹಿ.ಸ.) : ಆ್ಯಂಕರ್ : ನಟ ದರ್ಶನ ಅಭಿನಯದ ಡೆವಿಲ್’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಮೈಸೂರಿನಲ್ಲಿ ಮಾರ್ಚ್ 12ರಿಂದ ಚಿತ್ರೀಕರಣ ಆರಂಭ ಆಗಿದೆ. ಇಂದು ಮೈಸೂರಿನಲ್ಲಿ ಚಿತ್ರಕ್ಕೆ ಕೊನೆಯ ದಿನದ ಚಿತ್ರಿಕರಣ. ಇದಾದ ಬಳಿಕ ಚಿತ್ರತಂಡ ಬೇರೆ ರಾಜ್ಯಗಳಲ್ಲಿ ಚಿತ್ರೀಕರಣ ಮಾಡಲಿದೆ ಎನ
ಮುಂಬಯಿ, 13 ಮಾರ್ಚ್ (ಹಿ.ಸ.) : ಆ್ಯಂಕರ್ : ಬಾಲಿವುಡ್ನ ಮೂವರು ಖ್ಯಾತ ಚಿತ್ರ ನಟರಾದ ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ಆಮಿರ್ ಖಾನ್ ಅವರನ್ನು ಒಟ್ಟಿಗೆ ನೋಡುವುದು ಅಪರೂಪ, ಆದರೆ ಈ ದೃಶ್ಯ ರಂಜಾನ್ ಸಂದರ್ಭದಲ್ಲಿ ಕಂಡುಬಂದಿದೆ. ಇತ್ತೀಚೆಗೆ ಸಲ್ಮಾನ್ ಮತ್ತು ಶಾರುಖ್ ಆಮಿರ್ ಖಾನ್ ಮನೆಗೆ ಭೇಟಿ ನೀಡಿ
ನವದೆಹಲಿ, 21 ಮಾರ್ಚ್ (ಹಿ.ಸ.) : ಆ್ಯಂಕರ್ : ಸ್ಮಾರ್ಟ್ ಫೋನ್ ನೋಡಿದರೆ ಹಸುಗೂಸು ಅಳು ನಿಲ್ಲಿಸಿ ಕಣ್ಣರಳಿಸುತ್ತದೆ. ತುದಿ ಬೆರಳಲ್ಲಿ ಜಗತ್ತನ್ನೇ ಆಳುವಂಥ ಈ ಒಂದು ತಾಂತ್ರಿಕ ಉದ್ಯಮವನ್ನು ಭಾರತ ಇಂದು ಸ್ಮಾರ್ಟ್ ಆಗಿಯೇ ಆಳುತ್ತಿದೆ. ವಿಶ್ವಕ್ಕೇ ಸ್ಮಾರ್ಟ್ ಫೋನ್ ಪೂರೈಸಿ ಜಾಗತಿಕ ಹಿರಿಮೆಗೆ ಪಾತ್ರವಾಗು
ಹುಬ್ಬಳ್ಳಿ, 16 ಮಾರ್ಚ್ (ಹಿ.ಸ.) : ಆ್ಯಂಕರ್ : ಬೇಸಿಗೆಯಲ್ಲಿ ದೇಹವನ್ನು ಉಷ್ಣದಿಂದ ರಕ್ಷಿಸಿಕೊಳ್ಳಲು ಕ್ಯಾರೆಟ್ ಜ್ಯೂಸ್ ಉತ್ತಮ ಆಯ್ಕೆಯಾಗಿದೆ. ಮಾಡುವ ವಿಧಾನ ಇಲ್ಲಿದೆ... ಕ್ಯಾರೆಟ್ ಜ್ಯೂಸ್ ಮಾಡುವ ವಿಧಾನ. ಮೂರು ಕ್ಯಾರೆಟ್ ಚೆನ್ನಾಗಿ ತೊಳೆದು ಅದರ ಸಿಪ್ಪೆಯನ್ನು ತೆಗೆದು, ಕ್ಯಾರೆಟ್ ಸಣ್ಣದಾಗಿ ಹ
ನವದೆಹಲಿ, 14 ಮಾರ್ಚ್ (ಹಿ.ಸ.) : ಆ್ಯಂಕರ್ : ಇತಿಹಾಸ ಪುಟಗಳಲ್ಲಿ ಮಾರ್ಚ ೧೪ರಂದು ನಡೆದ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ... ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯವು ಮಾರ್ಚ್ 15, 1877 ರಂದು ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಪ್ರಾರಂಭವಾಯಿತು. ಈ ಟೆಸ್ಟ್ ಪಂದ್ಯವನ್ನು ಆಲ್-ಇಂಗ್ಲೆಂಡ್
ಹುಬ್ಬಳ್ಳಿ, 13 ಮಾರ್ಚ್ (ಹಿ.ಸ.) : ಆ್ಯಂಕರ್ : ಬೂದು ಕುಂಬಳಕಾಯಿ ಅನೇಕ ಔಷಧೀಯ ಗುಣಗಳಿಂದ ತುಂಬಿರುವ ಅತ್ಯಂತ ಪೌಷ್ಟಿಕ ಆಹಾರವಾಗಿದ್ದು ಇದನ್ನು ಆಯುರ್ವೇದದಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಬೂದು ಕುಂಬಳಕಾಯಿ ರಸವು ಪೋಷಕಾಂಶಗಳಿಂದ ತುಂಬಿದೆ. ಕಬ್ಬಿಣ, ಕ್ಯಾಲ್ಸಿಯಂ, ಫಾಸ್ಫರಸ್, ಸತು, ಮೆಗ್ನೀಸಿ
ರಾಯಚೂರು, 10 ಮಾರ್ಚ್ (ಹಿ.ಸ.) : ಆ್ಯಂಕರ್ : ಪ್ರಾಣಿ-ಪಕ್ಷಿ ಸಂಕುಲಗಳು ಪ್ರಕೃತಿಯ ಅವಿಭಾಜ್ಯ ಅಂಗಗಳು ಅವು ಉಳಿದರೆ ಮಾತ್ರ ಮನುಷ್ಯ ಉಳಿಯಲು ಸಾಧ್ಯ. ಮನುಷ್ಯ ಸಂಪೂರ್ಣವಾಗಿ ಪರಿಸರದ ಮೇಲೆ ಅವಲಂಬಿತನಾಗಿದ್ದಾನೆ. ನಾವು ಆರೋಗ್ಯದಿಂದ ಬದುಕಲು ಪ್ರಾಣಿ-ಪಕ್ಷಿ, ಗಿಡ, ಮರ, ಕಾಡುಗಳು ನಮಗೆ ಅತ್ಯಾವಶಕವಾಗಿವೆ
Copyright © 2017-2024. All Rights Reserved Hindusthan Samachar News Agency
Powered by Sangraha