ಅನರ್ಹ ಬಿಪಿಎಲ್ ಕಾರ್ಡುದಾರರು ಎಪಿಎಲ್ಗೆ : ಸಚಿವ ಮುನಿಯಪ್ಪ
ಬಳ್ಳಾರಿ, 20 ನವೆಂಬರ್ (ಹಿ.ಸ.) ಆ್ಯಂಕರ್: ಬಳ್ಳಾರಿ ನಗರದ ಖ್ಯಾತ ವೈದ್ಯರು, ಜನಸ್ನೇಹಿಯೂ ಆಗಿರದ್ದ ಡಾ. ಮಲ್ಲಿಕಾರ್ಜುನಗೌಡ ಹಂದ್ಯಾಳ್ (94) ಅವರು ಮನೆಯಲ್ಲಿ ಬುಧವಾರ ನಸುಕಿನಲ್ಲಿ ಅಸುನೀಗಿದ್ದಾರೆ. ಮೃತರ ಸ್ವಂತ ಊರಾದ ಹಂದ್ಯಾಳ್ ಗ್ರಾಮದಲ್ಲಿ ಬುಧವಾರ ಸಂಜೆ ವೀರಶೈವ ವಿಧಿ ಸಂಪ್ರದಾಯಗಳ ಪ್ರಕಾರ ಅಂತ್
ರೇಷನ್ ಕಾರ್ಡ್ ಮರಳಿ ನೀಡಿ, ಇಲ್ಲದಿದ್ದರೆ ತೀವ್ರ ಹೋರಾಟ : ಆರ್.ಅಶೋಕ
ನಾಗ್ಪುರ್,20 ನವೆಂಬರ್(ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಬುಧವಾರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ತಮ್ಮ ಹಕ್ಕು ಚಲಾಯಿಸಿದರು. ಬಳಿಕ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಾಗರಿಕರ ಕರ್ತವ್ಯ ಎಂದ ಅವರು, ಪ್ರಸ್ತುತ ನಡೆಯುತ್ತ
ಜಾರ್ಜ್ಟೌನ್, 20 ನವೆಂಬರ್(ಹಿ.ಸ.) : ಆ್ಯಂಕರ್ : ಗಯಾನಾಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಭಾರತೀಯ ಸಮುದಾಯದವರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಡಯಾಸ್ಪೊರಾ ಸದಸ್ಯರನ್ನು ಶ್ಲಾಘಿಸಿದ್ದಾರೆ. ಅವರಲ್ಲಿ ಹಲವರು 180 ವರ್ಷಗಳ ಹಿಂದೆಯೇ ಭಾರ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 20 ನವೆಂಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ನವೆಂಬರ್ 21 ಮತ್ತು 22 ರಂದು ಎರಡು ದಿನ ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ. ನವೆಂಬರ್.21ರಂದು ಹೈದರಾಬಾದ್ನಲ್ಲಿ ನಡೆಯುವ ಕೋಟಿ ದೀಪೋತ್ಸವ-2024ರಲ್ಲಿ ರಾಷ್ಟ್ರಪತಿಗಳು ಪ
ನವದೆಹಲಿ, 20 ನವೆಂಬರ್(ಹಿ.ಸ.) : ಆ್ಯಂಕರ್ : ಭಾರಿ ಕುತೂಹಲ ಮೂಡಿಸಿರುವ ಮಹಾರಾಷ್ಟ್ರ ವಿಧಾನ ಸಭಾ ಚುನಾವಣೆಗೆ ರಾಜ್ಯದ ಎಲ್ಲ 288 ವಿಧಾನ ಸಭಾ ಸ್ಥಾನಗಳಿಗೆ ಇಂದು ಬೆಳಗ್ಗಿನಿಂದಲೇ ಮತದಾನ ನಡೆಯುತ್ತಿದೆ. ಇದರ ಜೊತೆಗೆ, ಜಾರ್ಖಂಡ್ ವಿಧಾನ ಸಭೆಯ 38 ಸ್ಥಾನಗಳಿಗೆ ಎರಡನೇ ಹಂತದ ಮತದಾನ ಪ್ರಗತಿಯಲ್ಲ
ನವದೆಹಲಿ, 20 ನವೆಂಬರ್(ಹಿ.ಸ.) : ಆ್ಯಂಕರ್ : ನವದೆಹಲಿಯ ಸರ್ಕಾರಿ ಕಚೇರಿಗಳ ಶೇ 50ರಷ್ಟು ಉದ್ಯೋಗಿಗಳು ಮನೆಯಿಂದಲೇ ಕಚೇರಿ ಕೆಲಸ ನಿರ್ವಹಣೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ದೆಹಲಿ ಪರಿಸರ ಸಚಿವ ಮತ್ತು ಎಎಪಿ ಮುಖಂಡ ಗೋಪಾಲ್ ರಾಯ್ ಅವರು ಇಂದು ಬುಧವಾರ ಪ್ರಕಟಿಸಿದ್ದಾರೆ. ರಾಜಧಾನಿಯಲ್ಲಿ ಹೆಚ್ಚ
ಜೈಪುರ, 20 ನವೆಂಬರ್(ಹಿ.ಸ.) : ಆ್ಯಂಕರ್ : ರಾಷ್ಟ್ರ ರಾಜಧಾನಿ ನವದೆಹಲಿ ಮಾತ್ರವಲ್ಲದೆ ಇದೀಗ ರಾಜಸ್ಥಾನದ ಕೆಲ ಜಿಲ್ಲೆಗಳಲ್ಲೂ ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ವಾಯುಮಾಲಿನ್ಯ ಮಿತಿ ಮೀರಿದ್ದರಿಂದ ರಾಜಸ್ಥಾನದ ಖೈರ್ಥಾಲ್-ತಿಜಾರಾ ಜಿಲ್ಲೆಯಲ್ಲಿ ಇಂದು ಬುಧವಾರದಿಂದ ನವೆಂಬರ್ 23ರವರೆಗೆ ಶಾಲೆಗಳಿಗೆ ರಜೆ ನೀ
Never miss a thing & stay updated with all the latest news around the world!
468.9k
14.1k
ಸಿರಿಧಾನ್ಯಗಳ ಮಹತ್ವ ಸಾರಲು ಜಾಗೃತಿ ಅಭಿಯಾನ
ವೈದ್ಯರ ಸಲಹಾ ಚೀಟಿ ಇಲ್ಲದೆ ಔಷಧಿಗಳ ಮಾರಾಟ ಪರಿಶೀಲನೆ
ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ
ಬಿಇಡಿ ದಾಖಲಾತಿಗಳ ಪರಿಶೀಲನೆ ಆರಂಭ
ಅರಾಭಿಕೊತ್ತನೂರು ಪ್ರೌಢ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆಯಲ್ಲಿ ಮಕ್ಕಳೇ ಅತಿಥಿಗಳು
ಬಿಪಿಎಲ್ ಕಾರ್ಡ್ ರದ್ದು ಆದೇಶ ವಾಪಸ್ಸು ಪಡೆಯುವಂತೆ ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯ
ಕೆಜಿಎಫ್ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ರಾಷ್ಟ್ರೀಯ ಐಕ್ಯತಾ ದಿನಾಚರಣೆ
ಬೆಳಗಾವಿ, 20 ನವೆಂಬರ್ (ಹಿ.ಸ.) : ಆ್ಯಂಕರ್ : ಮಹಾರಾಷ್ಟ್ರದಲ್ಲಿ ನಾನು ಕೂಡ ಐದು ದಿನಗಳ ಕಾಲ ಪ್ರಚಾರ ಮಾಡಿದ್ದೇನೆ. ಕಾಂಗ್ರೆಸ್ ಒಳಗೊಂಡ ಮಹಾವಿಕಾಸ ಅಘಾಡಿ ಸರ್ಕಾರ ರಚಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಮೀ ಹೆಬ್ಬಾಳಕರ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಪ್
ಬೆಳಗಾವಿ, 20 ನವೆಂಬರ್ (ಹಿ.ಸ.) : ಆ್ಯಂಕರ್ : ವಿಶ್ವ ವಿಕಲಚೇನತ ದಿನಾಚರಣೆ ಅಂಗವಾಗಿ ವಿಕಲಚೇತನರ ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮ ಏರ್ಪಡಿಸುವ ಕುರಿತಂತೆ ಇಂದು ಬೆಳಗಾವಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರ ಅಧ್ಯಕ್ಷತೆಯಲ್ಲಿ ಜರ
ರಿಯೊ ಡಿ ಜನೈರೊ,19 ನವೆಂಬರ್(ಹಿ.ಸ.) : ಆ್ಯಂಕರ್ : ಬ್ರೆಜಿಲ್ನ ರಿಯೊ ಡಿ ಜನೈರೊದಲ್ಲಿ ಜಿ-೨೦ ಶೃಂಗಸಭೆಯ ನೇಪಥ್ಯದಲ್ಲಿ ಬ್ರಿಟನ್, ಇಟಲಿ, ಫ್ರಾನ್ಸ್, ನಾರ್ವೆ, ಪೋರ್ಚುಗಲ್ ಮತ್ತು ಇಂಡೋನೇಷ್ಯಾ ಸೇರಿದಂತೆ ಹಲವಾರು ದೇಶಗಳ ನಾಯಕರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ, ಸಂಬಂಧಗಳನ್ನು ಬಲಪಡಿಸುವ ಮ
ವಾಷಿಂಗ್ಟನ್ , 16 ನವೆಂಬರ್ (ಹಿ.ಸ.) : ಆ್ಯಂಕರ್ : ಅಮೆರಿಕದ ಡಲ್ಲಾಸ್ನ ವಿಮಾನ ನಿಲ್ದಾಣದಲ್ಲಿ ಉಡ್ಡಯನ ಆಗುತ್ತಿದ್ದ ಸೌತ್ವೆಸ್ಟ್ ಏರ್ಲೈನ್ಸ್ ವಿಮಾನದ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ಡಲ್ಲಾಸ್ ಲವ್ ಫೀಲ್ಡ್ ವಿಮಾನ ನಿಲ್ದಾಣದಲ್ಲಿ ವಿಮಾನ ಉಡ್ಡಯನ ಆಗುತ್ತಿತ್ತು. ಈ ವೇಳ
ಬ್ರೆಸಿಲಿಯಾ,14 ನವೆಂಬರ್(ಹಿ.ಸ.) : ಆ್ಯಂಕರ್ : ಬ್ರೆಜಿಲ್ ಸರ್ವೋಚ್ಚ ನ್ಯಾಯಾಲಯದ ಹೊರಗೆ ವ್ಯಕ್ತಿಯೊಬ್ಬ ಆತ್ಮಹುತಿ ಬಾಂಬ್ ದಾಳಿ ನಡೆಸಿರುವ ಘಟನೆ ಬ್ರೆಜಿಲ್ನಲ್ಲಿ ನಡೆದಿದೆ. ನ್ಯಾಯಾಲಯದ ಪ್ರವೇಶಿಸಲು ಪ್ರಯತ್ನಿಸುವಾಗ ವ್ಯಕ್ತಿಯೊಬ್ಬ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಜಿ20 ಸಭೆಗೆ ಅಂತಿಮ
ವಾಷಿಂಗ್ಟನ್, 13 ನವೆಂಬರ್(ಹಿ.ಸ.) : ಆ್ಯಂಕರ್ : ಮುಂದಿನ ವರ್ಷದ ಜನವರಿಯಿಂದ ಡೊನಾಲ್ಡ್ ಟ್ರಂಪ್ ಅಮೆರಿಕದ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ.ಟ್ರಂಪ್ ಸರ್ಕಾರದಲ್ಲಿ ಭಾರತ ಮೂಲದ ವಿವೇಕ್ ರಾಮಸ್ವಾಮಿ ಹಾಗೂ ಖ್ಯಾತ ಉದ್ಯಮಿ ಎಲಾನ್ಮಸ್ಕ್ಗೆ ಮಹತ್ವದ ಹುದ್ದೆ ನೀಡಲಾಗಿದೆ. ಸರ್ಕಾರದ ದಕ್ಷತೆಯ ಇಲಾ
ವಾಷಿಂಗ್ಟನ್ ,12 ನವೆಂಬರ್(ಹಿ.ಸ.) : ಆ್ಯಂಕರ್ : ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿವೃತ್ತ ಸೇನಾ ರಾಷ್ಟ್ರೀಯ ಗಾರ್ಡ್ ಅಧಿಕಾರಿ ಹಾಗೂ ಫ್ಲೋರಿಡಾದ ರಿಪಬ್ಲಿಕನ್ ನಾಯಕ ಮೈಕ್ ವಾಲ್ಟ್ಜ್ ಅವರನ್ನು ತಮ್ಮ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಆಯ್ಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿ
ನವದೆಹಲಿ, 20 ನವೆಂಬರ್ (ಹಿ.ಸ.) : ಆ್ಯಂಕರ್ : ದೂರಸಂಪರ್ಕ ವ್ಯಾಪಾರ ರಂಗದಲ್ಲಿ ರಿಲಾಯನ್ಸ್ ಜಿಯೊ ಮತ್ತು ಏರ್ಟೆಲ್ ಜೊತೆ ಸ್ಪರ್ಧಿಸಲು ಹೆಣಗುತ್ತಿರುವ ವೊಡಾಫೋನ್ ಐಡಿಯಾ ಈಗ ಮತ್ತಷ್ಟು ಅಸಹಾಯಕವಾಗಿ ನಿಂತಿದೆ. ಎಜಿಆರ್ ಬಾಕಿ ಹಣವನ್ನು ಪರಿಷ್ಕರಿಸಬೇಕು ಎಂದು ಕೋರಿ ಸಲ್ಲಿಸಿದ್ದ ಮನವಿಯನ್ನು ಸರ್ವೋಚ್ಚ ನ
ನವದೆಹಲಿ, 19ನವೆಂಬರ್ (ಹಿ.ಸ.) : ಆ್ಯಂಕರ್ : ಆಧುನಿಕ ಜಗತ್ತಿನಲ್ಲಿ ಕ್ರೆಡಿಟ್ ಕಾರ್ಡ್ ಬಳಕೆ ಸಾಮಾನ್ಯ ಎಂಬ ಸ್ಥಿತಿಗೆ ಬಂದು ತಲುಪಿದ್ದೇವೆ. ಕ್ರೆಡಿಟ್ ಕಾರ್ಡ್ ಬಳಕೆ ಮಾಡುತ್ತ ನಮ್ಮ ಖರ್ಚು ವೆಚ್ಚಗಳು ಅಧಿಕವಾಗುತ್ತಲೇ ಹೋಗುತ್ತವೆ. ಕ್ರೆಡಿಟ್ ಕಾರ್ಡ್ ಎಷ್ಟು ಲಾಭದಾಯಕವೋ ಅಷ್ಟೇ ಅಪಾಯಗಳನ್ನು ಹೊಂದಿ
ಸ್ಪೇಸ್ ಎಕ್ಸ್ ನಿಂದ ಇದೇ ೧೯ ರಂದು ಭಾರತದ ಜಿಸ್ಯಾಟ್-೨೦ ಉಪಗ್ರಹ ಉಡಾವಣೆ
ಮುಂಬೈ, 17 ನವೆಂಬರ್ (ಹಿ.ಸ.) : ಆ್ಯಂಕರ್ : ಭಾರತೀಯ ರಿಸರ್ವ್ ಬ್ಯಾಂಕ್ ಗೆ ಬೆದರಿಕೆ ಕರೆ ಬಂದಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕ ಸೇವಾ ಸಂಖ್ಯೆಗೆ ಬೆದರಿಕೆ ಕರೆ ಬಂದಿದೆ. ಅಲ್ಲದೆ, ಕರೆ ಮಾಡಿದ ವ್ಯಕ್ತಿ ತಾನು ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂ
ಹುಬ್ಬಳ್ಳಿ, 20 ನವೆಂಬರ್ (ಹಿ.ಸ.) : ಆ್ಯಂಕರ್ : ದಕ್ಷಿಣ ಮಧ್ಯ ರೈಲ್ವೆ ಸ್ಪೋರ್ಟ್ಸ್ ಅಸೋಸಿಯೇಷನ್ ಆಯೋಜಿಸಿದ್ದ 47ನೇ ಅಖಿಲ ಭಾರತ ಅಂತರ ರೈಲ್ವೆ ಮಹಿಳಾ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ನೈಋತ್ಯ ರೇಲ್ವೆ ವಲಯ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಸಿಕಂದರಾಬಾದ್ ನಲ್ಲಿ ನವೆಂಬರ್ 15 ರಿಂದ 19ರವ
ಚೀನಾ ಓಪನ್ ಮಾಸ್ಟರ್ಸ್ ಬ್ಯಾಡ್ಮಿಂಟನ್: ಇಂದಿನಿಂದ ಭಾರತದ ಶಟ್ಲರ್ಗಳ ಅಭಿಯಾನ ಆರಂಭ
ಮುಂಬೈ, 16 ನವೆಂಬರ್ (ಹಿ.ಸ.) : ಆ್ಯಂಕರ್ : ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಎರಡನೇ ಮಗುವಿಗೆ ತಂದೆಯಾಗಿದ್ದಾರೆ. ಅವರ ಪತ್ನಿ ರಿತಿಕಾ ಸಜ್ದೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ದಂಪತಿಗೆ ಈಗಾಗಲೇ ಸಮೈರಾ ಹೆಸರಿನ 6 ವರ್ಷದ ಮಗಳಿದ್ದಾಳೆ. ಪರ್ತ್ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ
ಕರಾಟೆ ವಿಶ್ವಕಪ್ ಸ್ಪರ್ದೆಯಲ್ಲಿ ಬಂಗಾರಪೇಟೆಯ ಸಾಯಿ ತನುಷ್ಗೆ ಕಂಚಿನ ಪದಕ
ಬೆಳಗಾವಿ, 20 ನವೆಂಬರ್ (ಹಿ.ಸ.) : ಆ್ಯಂಕರ್ : ಪತಿ ಹತ್ಯೆಗೆ ಸುಪಾರಿ ನೀಡಿದ್ದ ಪತ್ನಿ ಸೇರಿ ಮೂವರನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪೋಲಿಸರು ಬಂಧಿಸಿದ್ದಾರೆ. ಕಳೆದ ದಿನ ಬೈಲಹೊಂಗಲ ತಾಲೂಕಿನ ಹೊನ್ನೂರ ಗ್ರಾಮದಲ್ಲಿ ನಿಂಗಪ್ಪ ಅರವಳಿ ಎಂಬಾತನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.ಈ ಕುರಿತು ಪ್
ಧಾರವಾಡ, 20 ನವೆಂಬರ್ (ಹಿ.ಸ.) : ಆ್ಯಂಕರ್ : ಹೆತ್ತವರಿಂದಲೇ ಅಪಹರಣಕ್ಕೊಳಗಾಗಿದ್ದ ಆರು ಮಕ್ಕಳನ್ನು ರಕ್ಷಿಸುವಲ್ಲಿ ಧಾರವಾಡ ವಿದ್ಯಾಗಿರಿ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ. ಇದೇ ತಿಂಗಳು ದಿನಾಂಕ ೫ರಂದು ನಗರದ ಆರು ಮಕ್ಕಳ ಅಪಹರಣ ಕುರಿತು ದೀಪಕ ಸಾಂಬ್ರಾಣಿ ಎಂಬುವವರು ವಿದ್ಯಾಗಿರಿ ಠಾಣೆಗೆ ದೂರು ನೀಡ
ಲಿಂಗಸೂಗೂರು, 20 ನವೆಂಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಹೆದ್ದಾರಿ 150ಎ ರಸ್ತೆಯ ಬೀದರ್ - ಬಳ್ಳಾರಿ ಮಾರ್ಗದ ಮಧ್ಯೆ 20 ಕ್ಕೂ ದರೋಡೆಕೋರರ ಗುಂಪು ಮಂಗಳವಾರ ರಾತ್ರಿ ಅಥವಾ ಬುಧವಾರ ನಸುಕಿನಲ್ಲಿ 20 ಸಾರಿಗೆ ಬಸ್, 20 ಖಾಸಗಿ ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಿ, ದರೋಡೆಗೆ ವಿಫಲಯತ್ನ ನಡೆಸಿದ್ದಾರೆ
ಹುಬ್ಬಳ್ಳಿ, 16 ನವೆಂಬರ್ (ಹಿ.ಸ.) : ಆ್ಯಂಕರ್ : ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳನ್ನು ಚುಡಾಯಿಸಿದ್ದ ಐವರನ್ನು ಹಳೇ ಹುಬ್ಬಳ್ಳಿ ಠಾಣೆ ಪೋಲಿಸರು ಬಂಧಿಸಿದ್ದಾರೆ. ಶಾಲೆಯಿಂದ ಮನೆಗೆ ಮರಳುವ ವೇಳೆ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ಇಬ್ಬರು ಬಾಲಕಿಯನ್ನು
ಪಣಜಿ, 20 ನವೆಂಬರ್(ಹಿ.ಸ.) : ಆ್ಯಂಕರ್ : ಇಂದಿನಿಂದ ಇದೇ ೨೮ರವರೆಗೆ ಗೋವಾದಲ್ಲಿ ೫೫ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಈ ವರ್ಷದ ಚಿತ್ರೋತ್ಸವದಲ್ಲಿ ಆಸ್ಟ್ರೇಲಿಯಾವನ್ನು ’ಕಂಟ್ರಿ ಆಫ್ ಫೋಕಸ್’ ಎಂದು ಗುರುತಿಸಲಾಗಿದ್ದು, ಆ ದೇಶದ ಚಲನಚಿತ್ರಗಳನ್ನು ವಿಶೇಷವಾಗಿ ಪ್ರದರ್ಶಿಸಲಾ
ಪಣಜಿ,19 ನವೆಂಬರ್(ಹಿ.ಸ.) : ಆ್ಯಂಕರ್ : ನಾಳೆಯಿಂದ ಇದೇ ೨೮ರವರೆಗೆ ಗೋವಾದಲ್ಲಿ ೫೫ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಈ ವರ್ಷದ ಚಿತ್ರೋತ್ಸವದಲ್ಲಿ ಆಸ್ಟ್ರೇಲಿಯಾವನ್ನು ’ಕಂಟ್ರಿ ಆಫ್ ಫೋಕಸ್’ ಎಂದು ಗುರುತಿಸಲಾಗಿದ್ದು, ಆ ದೇಶದ ಚಲನಚಿತ್ರಗಳನ್ನು ವಿಶೇಷವಾಗಿ ಪ್ರದರ್ಶಿಸಲಾಗುತ್ತಿ
ಚೆನ್ನೈ, 18 ನವೆಂಬರ್ (ಹಿ.ಸ.) : ಆ್ಯಂಕರ್ : ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಯನತಾರಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕಳೆದ 2 ದಶಕಗಳಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅವರು 40ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಜೀವನದ ಮೇಲೆ ಬೆಳಕು ಚೆಲ್ಲುವ ಸಾಕ್ಷ್ಯ ಚಿತ್ರ ʼನಯನತಾರ
ಮುಂಬೈ, 16 ನವೆಂಬರ್ (ಹಿ.ಸ.) : ಆ್ಯಂಕರ್ : ಕಂಗುವ ಚಿತ್ರವು ಬಿಡುಗಡೆಯಾದ ನಂತರ ನಿರೀಕ್ಷೆಗಳನ್ನು ಪೂರ್ಣಗೊಳಿಸಲು ವಿಫಲವಾಗಿದೆ. ಮೊದಲ ದಿನ 24 ಕೋಟಿ ರೂಪಾಯಿಗಳನ್ನು ಗಳಿಸಿದ್ದ ಚಿತ್ರ, ಎರಡನೇ ದಿನ ಕೆಲವೇ 9 ಕೋಟಿ ರೂಪಾಯಿ ಗಳಿಸಿದೆ. ಕಡಿಮೆ ರೇಟಿಂಗ್ ಮತ್ತು ಟೀಕೆಗಳಿಂದಾಗಿ ಚಿತ್ರದ ಗಳಿಕೆ ಕುಸಿದಿದೆ.
ಬೆಂಗಳೂರು, 15 ನವೆಂಬರ್ (ಹಿ.ಸ.) : ಆ್ಯಂಕರ್ : ಬೆಳ್ಳಿ ತೆರೆ ಮೇಲೆ ಭೈರತಿ ರಣಗಲ್ ಚಲನ ಚಿತ್ರದ ಅಬ್ಬರ ಜೋರಾಗಿದೆ. ಕರ್ನಾಟಕದ 300 ಕ್ಕೂ ಹೆಚ್ಚು ಚಿತ್ರಮಂದಿರದಲ್ಲಿ ಭೈರತಿ ರಣಗಲ್ ಚಿತ್ರದ ಬಿಡುಗಡೆ ಆಗಿದೆ. ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜ್ ಕುಮಾರ್ ನಿರ್ಮಿಸಿದ್ದು ನರ್ತನ್ ನಿ
ನವದೆಹಲಿ, 20 ನವೆಂಬರ್(ಹಿ.ಸ.) : ಬಾಳೆಹಣ್ಣಿನಿಂದಾಗುವ ಪ್ರಯೋಜನಗಳು ತೂಕ ಇಳಿಕೆ: ನಿತ್ಯ ಬಾಳೆಹಣ್ಣು ಸೇವನೆ ಮಾಡುವುದರಿಂದ ತೂಕ ಇಳಿಸಿಕೊಳ್ಳಬಹುದು. ಬಾಳೆಹಣ್ಣಿನಲ್ಲಿ ಪ್ರೋಟಿನ್ ಹಾಗೂ ಫೈಬರ್ ಇರುತ್ತದೆ. ನಿಶ್ಯಕ್ತಿಯನ್ನು ಹೋಗಲಾಡಿಸುತ್ತದೆ: ನಿಶ್ಯಕ್ತಿಯನ್ನು ಹೋಗಲಾಡಿಸುವ ಶಕ್ತಿ ಬಾಳೆಹಣ್ಣಿಗಿದೆ. ಬ
ನವದೆಹಲಿ, 19 ನವೆಂಬರ್ (ಹಿ.ಸ.) : ಆ್ಯಂಕರ್ : ಮನುಷ್ಯನ ಆರೋಗ್ಯದ ವಿಷಯಕ್ಕೆ ಬಂದಾಗ ಜೇನುತುಪ್ಪವನ್ನು ಎಷ್ಟು ಹೊಗಳಿದರೂ ಕೂಡ ಕಡಿಮೆಯೇ! ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಔಷಧೀಯ ಗುಣಗಳನ್ನು ಒಳಗೊಂಡಿರುವ ಇದು, ಸಣ್ಣ-ಪಟ್ಟ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುವಲ್ಲಿ ಸದಾ ಮುಂಚೂಣಿಯಲ್ಲಿರುತ್ತದೆ. ವಿಶೇಷವ
ಬೆಂಗಳೂರು, 19 ನವೆಂಬರ್(ಹಿ.ಸ.) : ಆ್ಯಂಕರ್ : ನೈರ್ಮಲ್ಯ ಮತ್ತು ಶೌಚಾಲಯಗಳನ್ನು ಪ್ರವೇಶಿಸುವ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ವಿಶ್ವಾದ್ಯಂತ ನವೆಂಬರ್ 19 ರಂದು ವಿಶ್ವ ಶೌಚಾಲಯ ದಿನವನ್ನು ಆಚರಿಸಲಾಗುತ್ತದೆ. ಇಡೀ ವಿಶ್ವದಲ್ಲಿ ಕಾಡುವ ಅತಿದೊಡ್ಡ ಸಮಸ್ಯೆ ಎಂದರೆ ಅದು ಶೌಚಾಲಯಗಳನ್ನು ಬಳಸದೆ ಇರು
ಬೆಂಗಳೂರು, 18 ನವೆಂಬರ್ (ಹಿ.ಸ.) : ಆ್ಯಂಕರ್ : ಕನಕದಾಸ ಜಯಂತಿಯು ಪೂಜ್ಯ ಸಂತ, ಕವಿ ಮತ್ತು ದಾರ್ಶನಿಕ ಕನಕದಾಸರನ್ನು ಗೌರವಿಸುವುದಕ್ಕಾಗಿ ಪ್ರತೀ ವರ್ಷ ನವೆಂಬರ್ 18ರಂದು ಆಚರಿಸಲಾಗುವ ಪ್ರಮುಖ ದಿನವಾಗಿದೆ. ಅಪೂರ್ವ ಕೊಡುಗೆ ನೀಡಿದ ಕನಕದಾಸರ ʼಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ, ಕುಲದ ನೆಲೆಯನೆನಾದ
ಬೆಂಗಳೂರು, 18 ನವೆಂಬರ್ (ಹಿ.ಸ.) : ಆ್ಯಂಕರ್ : ಚಳಿಗಾಲ ಪ್ರಾರಂಭವಾಗಿದೆ. ಚಳಿಗಾಲದಲ್ಲಿ ಅನೇಕ ಹಣ್ಣುಗಳು ಮತ್ತು ತರಕಾರಿಗಳು ಲಭ್ಯವಿವೆ. ಮಾರುಕಟ್ಟೆಯಲ್ಲಿ ಕಂಡುಬರುವ ತಾಜಾ ಹಣ್ಣುಗಳು ಮತ್ತು ತರಕಾರಿಗಳು ಹಬ್ಬದಂತಿವೆ. ಅದರಲ್ಲಿ ಗಜ್ಜರಿ ಕೂಡ ಒಂದು.ಕೇವಲ ಅಡುಗೆಯಲ್ಲಿ ಮಾತ್ರವಲ್ಲ, ಗಜ್ಜರಿ ಹಲ್ವಾ, ಗ
Copyright © 2017-2024. All Rights Reserved Hindusthan Samachar News Agency
Powered by Sangraha