ಬಳ್ಳಾರಿ, 02 ಜೂನ್ (ಹಿ.ಸ.) : ಆ್ಯಂಕರ್ : ತುಂಗಭದ್ರ ಜಲಾಯಶದಲ್ಲಿ ಸಂಗ್ರಹವಾಗಿರುವ 35 ಟಿಎಂಸಿಗೂ ಹೆಚ್ಚಿನ ಪ್ರಮಾಣದ ಹೂಳನ್ನು ತೆಗೆದು ಕರ್ನಾಟಕ ಸರ್ಕಾರದ ಗಮನ ಸೆಳೆಯಲಿಕ್ಕಾಗಿ ತುಂಗಭದ್ರ ರೈತ ಸಂಘದ ನೇತೃತ್ವದಲ್ಲಿ ವಿವಿಧ ಮಠಾಧೀಶ್ವರರ ಆಶೀರ್ವಾದಗಳೊಂದಿಗೆ `ತುಂಗಭದ್ರ ಹೂಳೆತ್ತುವ ಜಾತ್ರೆ''ಯು ಮಂಗ
ಮರಿಯಮ್ಮನಹಳ್ಳಿ, 02 ಜೂನ್ (ಹಿ.ಸ.): ಆ್ಯಂಕರ್ : ತುಂಗಭದ್ರ ಜಲಾಯಶದಲ್ಲಿ ಸಂಗ್ರಹವಾಗಿರುವ 35 ಟಿಎಂಸಿಗೂ ಹೆಚ್ಚಿನ ಪ್ರಮಾಣದ ಹೂಳನ್ನು ತೆಗೆದು ಕರ್ನಾಟಕ ಸರ್ಕಾರದ ಗಮನ ಸೆಳೆಯಲಿಕ್ಕಾಗಿ ತುಂಗಭದ್ರ ರೈತ ಸಂಘದ ನೇತೃತ್ವದಲ್ಲಿ ವಿವಿಧ ಮಠಾಧೀಶ್ವರರ ಆಶೀರ್ವಾದಗಳೊಂದಿಗೆ `ತುಂಗಭದ್ರ ಹೂಳೆತ್ತುವ ಜಾತ್ರೆ''
ಬೆಂಗಳೂರು, 02 ಜೂನ್ (ಹಿ.ಸ.) : ಆ್ಯಂಕರ್ : ಕಲಬುರಗಿ ಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವ ನಿರ್ಧಾರವನ್ನು ರದ್ದುಪಡಿಸುವಂತೆ ಒತ್ತಾಯಿಸಿ ಬಿಜೆಪಿ ನಿಯೋಗವು ರಾಜ್ಯಪಾಲರಿಗೆ ದೂರು ಸಲ್ಲಿಸಿದೆ. ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾ
ಕೊಪ್ಪಳ, 02 ಜೂನ್ (ಹಿ.ಸ.) : ಆ್ಯಂಕರ್ : ನಗರಸಭೆ ಮುಂದೆ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆ ನೇತೃತ್ವದಲ್ಲಿ ನಡೆಯುತ್ತಿರುವ 215ನೇ ದಿನದ ಧರಣಿಗೆ ಕರ್ನಾಟಕ ರೈತ ಸಂಘ (ಎಐಯುಕೆಎಸ್) ಬೆಂಬಲಿಸಿತು. ಎಐಯುಕೆಎಸ್ ರಾಷ್ಟ್ರ ಸಮಿತಿ ಮುಖಂಡರಾದ ಡ
ಮಾಡಲಾ. ಗ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 02 ಜೂನ್ (ಹಿ.ಸ.) : ಆ್ಯಂಕರ್ : ಭಾರತೀಯ ಸಶಸ್ತ್ರ ಪಡೆಗಳ ಉನ್ನತ ಮಟ್ಟದ ನಾಯಕತ್ವದಲ್ಲಿ ಮಹತ್ವದ ಬದಲಾವಣೆಗಳ ಸರಣಿ ಆರಂಭವಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ ಸೇನಾ ವ್ಯವಸ್ಥೆಯ ಉನ್ನತ ಹುದ್ದೆಗಳ ಬಹುತೇಕ ಎಲ್ಲ ಅಧಿಕಾರಿಗಳು ಬದಲಾಗಲಿದ್ದಾರೆ. ನೂತನ ಮುಖ್ಯ ರಕ್ಷಣಾ ಸಿಬ್ಬಂದಿ (ಸಿಡಿಎಸ್) ಜ
ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಅಧ್ಯಕ್ಷ ರವಿ ಲಾಮಿಚಾನೆ ಅವರನ್ನು ಭೇಟಿಯಾದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್
ವಿದ್ಯಮಾನ ಗಳು
ನವದೆಹಲಿ, 02 ಜೂನ್ (ಹಿ.ಸ.) : ಆ್ಯಂಕರ್ : ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮಂಗಳವಾರ ದಕ್ಷಿಣ ಆಫ್ರಿಕಾದ ಉಪರಾಷ್ಟ್ರಪತಿ ಶಿಪೋಕೋಸಾ ಪೌಲಸ್ ಮಶಾಟೈಲ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ನಿಯೋಗ ಹಾಗೂ ಭಾರತೀಯ ಪ್ರತಿನಿಧಿಗಳ ನಡುವೆ ನವದ
ನವದೆಹಲಿ, 02 ಜೂನ್ (ಹಿ.ಸ.) : ಆ್ಯಂಕರ್ : ದೃಢ ನಿಶ್ಚಯ ಮತ್ತು ಆತ್ಮಸಂಯಮವು ಕಠಿಣವಾದ ಹಾದಿಯನ್ನೂ ಸುಲಭಗೊಳಿಸುವ ಶಕ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ದೇಶದ ಯುವಜನತೆ ಇದೇ ಸಂಕಲ್ಪದೊಂದಿಗೆ ನಿರಂತರವಾಗಿ ತೊಡಗಿಸಿಕೊಂಡಿರುವುದು ಹೆಮ್ಮೆಯ ವಿಷಯ
Never miss a thing & stay updated with all the latest news around the world!
468.9k
14.1k
ಹಾಸನ, 02 ಜೂನ್ (ಹಿ.ಸ.) : ಆ್ಯಂಕರ್ : ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವಿಸುವುದು ಕಾನೂನುಬಾಹಿರ ಕೃತ್ಯವಾಗಿದ್ದು, ಅದಕ್ಕೆ ಶಿಕ್ಷೆಯೂ ಇದೆ. ಅನೇಕ ಅಪರಾಧಗಳು ಕೆಟ್ಟ ಹವ್ಯಾಸಗಳ ಪ್ರೇರಣೆಯಿಂದ ನಡೆಯುತ್ತವೆ ಎಂದು ಹಾಸನ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ನ್ಯಾಯಾ
ಬಳ್ಳಾರಿ, 02 ಜೂನ್ (ಹಿ.ಸ.) : ಆ್ಯಂಕರ್ : ಮಂಗಳವಾರ ಸಂಜೆ 5 ಗಂಟೆಗೆ ಬಳ್ಳಾರಿ ನಗರದಲ್ಲಿ ಗುಡುಗು - ಸಿಡಿಲಿನಿಂದ ಪ್ರಾರಂಭವಾದ ಮಳೆಯು 2 ತಾಸುಗಳ ಕಾಲ ನಿರಂತರ ಸುರಿದು, ಅಲ್ಲಲ್ಲಿ ಗಿಡಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ನಗರಾದ್ಯಂತ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಮಳೆ ನೀರು ತಗ್ಗು
ಹಾಸನ, 02 ಜೂನ್ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲಾ ಅವರು ಸಕಲೇಶಪುರ ತಾಲ್ಲೂಕಿನ ಹಾನುಬಾಳು ಹಾಗೂ ಹಲಸುಲಿಗೆ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಮತ್ತು ಗುಣಮಟ್ಟವನ್ನು ಪರಿಶೀಲಿಸಿದರು. ಕ್ಷೇತ್ರ
ಹಾಸನ, 02 ಜೂನ್ (ಹಿ.ಸ.) : ಆ್ಯಂಕರ್ : ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ನಿಖರ ಹಾಗೂ ಆರೋಗ್ಯಕರ ಮತದಾರರ ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಸೂಚಿಸಿದರು. ನಗರದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜುದಲ್ಲಿ ಸೋಮ
ಯಲ್ಲಾಪುರ, 02 ಜೂನ್ (ಹಿ.ಸ.) : ಆ್ಯಂಕರ್ : ವಿದ್ಯಾರ್ಥಿಗಳಲ್ಲಿ ಸಾಧಿಸುವ ಸಂಕಲ್ಪ ಮತ್ತು ಪ್ರಾಮಾಣಿಕ ಪ್ರಯತ್ನವಿದ್ದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ, ಪ್ರತಿ ವಿದ್ಯಾರ್ಥಿ ಗಳಿಸುವ ಆ ಯಶಸ್ಸಿನಿಂದ ಭಾರತ ಮತ್ತೆ ವಿಶ್ವಗುರುವಾಗಲು ಸಾಧ್ಯ ಇಂದು ಖ್ಯಾತ ಕೈಗಾರಿಕೋದ್ಯಮಿ ಡಾ.ವಿ.ಎಸ್.ವಿ. ಪ್ರಸಾದ ಹೇಳಿದ
ಹಾಸನ, 02 ಜೂನ್ (ಹಿ.ಸ.) : ಆ್ಯಂಕರ್ : ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸುವುದಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಹಾಸನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದ್ರಾಕ್ಷಾಯಿಣಿ ಜ
ಬಳ್ಳಾರಿ, 02 ಜೂನ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲೆಯಾದ್ಯಂತ ಜೂನ್ 1 ರ ಸೋಮವಾರದಿಂದ ದ್ವಿಚಕ್ರ ವಾಹನ ಸವಾರರು `ಕಡ್ಡಾಯವಾಗಿ ಹೆಲ್ಮೆಟ್'' ಧರಿಸಬೇಕು ಎಂದು ಜಿಲ್ಲಾ ಪೊಲೀಸರು ಆದೇಶ ಜಾರಿ ಮಾಡಿರುವ ಕಾರಣ ಸೋಮವಾರ ಒಟ್ಟು 611 ಪ್ರಕರಣಗಳು ದಾಖಲಾಗಿ, 3,05,500 ರೂಪಾಯಿ ದಂಡ ಸಂಗ್ರಹವಾಗಿದೆ.
ಬಳ್ಳಾರಿ, 02 ಜೂನ್ (ಹಿ.ಸ.) : ಆ್ಯಂಕರ್ : ಬಳ್ಳಾರಿಯ ಕಪ್ಪಗಲ್ಲು ರಸ್ತೆಯ 9ನೇ ಕ್ರಾಸ್ನಲ್ಲಿ ದುಷ್ಕರ್ಮಿಗಳು ಎರೆಡು ಗೋವಿನ ತಲೆಗಳನ್ನು ಕತ್ತರಿಸಿ ರುಂಡಗಳನ್ನು ರಸ್ತೆಗೆ ಎಸೆದು ಪರಾರಿಯಾಗಿದ್ದಾಗ ಪ್ರತಿಭಟನೆ ನಡೆಸಿದ್ದ ಬಿಜೆಪಿಯ 11 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವುದನ್ನು ಜಿಲ್ಲಾ ಬಿಜ
ಬಳ್ಳಾರಿ, 02 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯದಲ್ಲಿ ದೇವದಾಸಿಯರಿಗೆ ಸ್ಥಗಿತಗೊಂಡಿರುವ ಪೆನ್ಶನ್ ಅನ್ನು ಕೂಡಲೇ ಬಿಡುಗಡೆ ಮಾಡಿ, ಪ್ರತಿ ತಿಂಗಳು ಆರು ಸಾವಿರ ರೂಪಾಯಿ ಪೆನ್ಶನ್ ಪಾವತಿಸಬೇಕು ಹಾಗೂ 2007ರಲ್ಲಿ ಸರ್ಕಾರವೇ ಸರ್ವೆ ಮಾಡಿದ ದೇವದಾಸಿ ಮಹಿಳೆಯರನ್ನು ವಯೋಮಿ ಹೇರಿ ಸರ್ವೇಯಿಂದ ಹ
ಕಠ್ಮಂಡು, 02 ಜೂನ್ (ಹಿ.ಸ.) : ಆ್ಯಂಕರ್ : ನೇಪಾಳವನ್ನು ಅಮೆರಿಕ ತನ್ನ ಪ್ರಮುಖ ಹಾಗೂ ಬಲಿಷ್ಠ ಪಾಲುದಾರ ರಾಷ್ಟ್ರವೆಂದು ಪರಿಗಣಿಸುತ್ತದೆ ಎಂದು ಅಮೆರಿಕದ ಉಪ ವಿದೇಶಾಂಗ ಸಚಿವೆ ಸಾರಾ ಬಿ. ರೋಜರ್ಸ್ ಹೇಳಿದ್ದಾರೆ. ನೇಪಾಳದ ಮೂರು ದಿನಗಳ ಪ್ರವಾಸದ ಅಂತ್ಯದಲ್ಲಿ ಕಠ್ಮಂಡುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್
ಬೈರೂತ್, 01 ಜೂನ್ (ಹಿ.ಸ.) : ಆ್ಯಂಕರ್ : ಲೆಬನಾನ್ ನಲ್ಲಿ ಇಸ್ರೇಲ್ ಸೇನೆ ಮತ್ತು ಇರಾನ್ ಬೆಂಬಲಿತ ಹಿಜ್ಬುಲ್ಲಾ ಸಂಘಟನೆಯ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಭಾನುವಾರ ದಿನವಿಡೀ ಇಸ್ರೇಲ್ ಸೇನೆ ದಕ್ಷಿಣ ಲೆಬನಾನ್ನಲ್ಲಿರುವ ಹಿಜ್ಬುಲ್ಲಾದ ಪ್ರಮುಖ ನೆಲೆಗಳ ಮೇಲೆ ವ್ಯಾಪಕ ವೈಮಾನಿಕ ದಾಳಿಗಳನ್ನು
ಮಸ್ಕಟ್, 31 ಮೇ (ಹಿ.ಸ.) : ಆ್ಯಂಕರ್ : ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾಗಿರುವ ಹೋರ್ಮುಜ್ ಜಲಸಂಧಿ ಸಮೀಪ ಅನುಮಾನಾಸ್ಪದ ತೇಲುವ ಸುರಂಗ (ನೌಕಾ ಮೈನ್) ಪತ್ತೆಯಾದ ಹಿನ್ನೆಲೆಯಲ್ಲಿ ಓಮನ್ ಸರ್ಕಾರ ಸಮುದ್ರಯಾನಿಕರು, ಮೀನುಗಾರರು ಹಾಗೂ ವಾಣಿಜ್ಯ ಹಡಗುಗಳಿಗೆ ತುರ್ತು ಎಚ್ಚರಿಕೆ ನೀಡಿದೆ. ಓಮನ್ನ ಸಮುದ
ಕಠ್ಮಂಡು, 29 ಮೇ (ಹಿ.ಸ.) : ಆ್ಯಂಕರ್ : ನೇಪಾಳದ ಗೋಲ್ಬಜಾರ್ ನಗರಪಾಲಿಕೆ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ವಿಳಂಬವಾಗಿರುವುದನ್ನು ಖಂಡಿಸಿ ಸ್ಥಳೀಯರು ಶುಕ್ರವಾರ ಪೂರ್ವ-ಪಶ್ಚಿಮ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ಚೀನಿ ನಿರ್ಮಾಣ ಕಂಪನಿಯ ನಿರ್ಲಕ್ಷ್ಯ ಮತ್ತು ನಿಧಾನಗತ
ತೆಹ್ರಾನ್/ವಾಷಿಂಗ್ಟನ್, 28 ಮೇ (ಹಿ.ಸ.): ಆ್ಯಂಕರ್ : ಇರಾನ್ ಮತ್ತು ಅಮೆರಿಕಾ ನಡುವಿನ ಶಾಂತಿ ಒಪ್ಪಂದದ ಮಾತುಕತೆ ನಡೆಯುತ್ತಿರುವ ಸಂದರ್ಭದಲ್ಲೇ ಹೋರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಮೇ 27 ಮತ್ತು 28ರ ಮಧ್ಯರಾತ್ರಿ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ
ನಾನಾ
ಭಾರಿ
ನವದೆಹಲಿ, 28 ಮೇ (ಹಿ.ಸ.) : ಆ್ಯಂಕರ್ : ಬಕ್ರೀದ್ ಹಬ್ಬದ ಪ್ರಯುಕ್ತ ಇಂದು ದೇಶೀಯ ಷೇರು ಮಾರುಕಟ್ಟೆಗೆ ರಜೆ ಘೋಷಿಸಲಾಗಿದ್ದು, ಬಾಂಬೆ ಷೇರುಪೇಟೆ ಹಾಗೂ ರಾಷ್ಟ್ರೀಯ ಷೇರುಪೇಟೆಯಲ್ಲಿ ಯಾವುದೇ ವಹಿವಾಟು ನಡೆಯುತ್ತಿಲ್ಲ. ಹಬ್ಬದ ಹಿನ್ನೆಲೆ ಬಾಂಬೆ ಷೇರುಪೇಟೆಯಲ್ಲಿ ಷೇರು ವಹಿವಾಟು, ಡೆರಿವೇಟಿವ್ ವಹಿವಾಟು,
ನವದೆಹಲಿ, 27 ಮೇ (ಹಿ.ಸ.) : ಆ್ಯಂಕರ್ : ದೇಶೀಯ ಷೇರುಪೇಟೆಯಲ್ಲಿ ಬುಧವಾರ ಆರಂಭಿಕ ವಹಿವಾಟಿನಲ್ಲೇ ಏರಿಳಿತದ ವಾತಾವರಣ ಕಂಡುಬಂದಿದ್ದು, ಹೂಡಿಕೆದಾರರ ಮೇಲೆ ಒತ್ತಡ ಮುಂದುವರಿದಿದೆ. ದುರ್ಬಲ ಆರಂಭ ಕಂಡ ಮಾರುಕಟ್ಟೆ ಕೆಲಕಾಲ ಖರೀದಿ ಬೆಂಬಲದಿಂದ ಚೇತರಿಸಿಕೊಂಡರೂ, ಬಳಿಕ ಮತ್ತೆ ಮಾರಾಟದ ಒತ್ತಡಕ್ಕೆ ಒಳಗಾಗಿ
ಆರ್. ಸಿ.ಬಿ
ನವದೆಹಲಿ, 21 ಮೇ (ಹಿ.ಸ.) : ಆ್ಯಂಕರ್ : ಭಾರತೀಯ ಪ್ರೀಮಿಯರ್ ಲೀಗ್ 2026ರ ಟೂರ್ನಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವೇಗಿ ಕಾರ್ತಿಕ್ ತ್ಯಾಗಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ಮೂಲಕ ಪರ್ಪಲ್ ಕ್ಯಾಪ್ ಪೈಪೋಟಿಯಲ್ಲಿ ಐದನೇ ಸ್ಥಾನಕ್ಕೇರಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ
ಗೆಲುವಿ ನಲ್ಲಿ
ಧರ್ಮಶಾಲಾ, 17 ಮೇ (ಹಿ.ಸ.) : ಆ್ಯಂಕರ್ : ಧರ್ಮಶಾಲಾದಲ್ಲಿ ನಡೆದ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 23 ರನ್ಗಳ ಭರ್ಜರಿ ಜಯ ಸಾಧಿಸಿ ಐಪಿಎಲ್ 19ನೇ ಆವೃತ್ತಿಯ ಪ್ಲೇ ಆಫ್ಗೆ ಮೊದಲ ತಂಡವಾಗಿ ಅರ್ಹತೆ ಪಡೆದುಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳ
ಕೊಪ್ಪಳ, 01 ಜೂನ್ (ಹಿ.ಸ.) : ಆ್ಯಂಕರ್ : ಕೊಪ್ಪಳ ನಗರ ಸಮೀಪದ ಭಾಗ್ಯನಗರ ಲೋಕೇಶ ತಂದೆ ಜನಾರ್ಧನ ದೇವಸೂಗೂರಕರ್ (35) ಎಂಬ ವ್ಯಕ್ತಿ ಕಾಣೆಯಾಗಿದ್ದಾರೆ ಎಂದು ಕೊಪ್ಪಳ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ವ್ಯಕ್ತಿಯು 2026ರ ಏಪ್ರಿಲ್ 28ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಕಾರು
ಶಿವಮೊಗ್ಗ, 21 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ಕಾಡು ಪ್ರಾಣಿಗಳ ಅಕ್ರಮ ಬೇಟೆ ತಡೆ ಕಾರ್ಯಾಚರಣೆಯಲ್ಲಿ ಜಿಂಕೆ ಜಾತಿಗೆ ಸೇರಿದ ಪ್ರಾಣಿಯನ್ನು ಬೇಟೆಯಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರಿಗ
ನಿಂದ
ಅಂತರರಾಜ್ಯ
ಬೆಂಗಳೂರು, 26 ಮೇ (ಹಿ.ಸ.) : ಆ್ಯಂಕರ್ : ‘ಬಾಲನ್ ದಿ ಬಾಯ್’ ಚಿತ್ರದ ಆಂಧ್ರಪ್ರದೇಶ ಹಾಗೂ ತೆಲಂಗಾಣ ಬಿಡುಗಡೆಗಾಗಿ ಅನ್ನಪೂರ್ಣ ಸ್ಟುಡಿಯೋಸ್ ಜೊತೆ ಕೈಜೋಡಿಸಿರುವುದಾಗಿ ಕೆವಿಎನ್ ಪ್ರೊಡಕ್ಷನ್ಸ್ ಘೋಷಿಸಿದೆ. ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ನಿರ್ಮಾಣ ಸಂಸ್ಥೆ, “ಆಂಧ್ರ ಪ್ರದೇಶ ಮತ್ತು ತ
ಬಳ್ಳಾರಿ, 16 ಮೇ (ಹಿ.ಸ.) : ಆ್ಯಂಕರ್ : ನ್ಯಾಯಬೆಲೆ ಅಂಗಡಿ ಮಾಲೀಕರ ಸಮಸ್ಯೆಗಳು, ಕರ್ತವ್ಯಗಳು, ಎದುರಾಗುವ ನಿತ್ಯದ ಸಮಸ್ಯೆಗಳನ್ನು ಮನಮುಟ್ಟುವ ರೀತಿಯಲ್ಲಿ ಚಿತ್ರೀಕರಿಸಿರುವ `ಸರ್ಕಾರಿ ನ್ಯಾಯಬೆಲೆ ಅಂಗಡಿ'' ಚಲನಚಿತ್ರದ ಪೆÇೀಸ್ಟರ್ ಅನ್ನು ಬಳ್ಳಾರಿಯಲ್ಲಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್
ಬೆಂಗಳೂರು, 16 ಮೇ (ಹಿ.ಸ.) : ಆ್ಯಂಕರ್ : ಬಹುನಿರೀಕ್ಷಿತ ‘ಬೇಲ್’ ಚಿತ್ರದ ಮೊದಲ ನೋಟ ಇಂದು ಸಂಜೆ 6.30ಕ್ಕೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. “ಡೇರ್ಡೆವಿಲ್ಗೆ ಸಾಕ್ಷಿಯಾಗಿರಿ” ಎಂಬ ಶೀರ್ಷಿಕೆಯೊಂದಿಗೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬಿಡು
ಎ.ಐ. ಮೂಲಕ ಭೀಮ ಕೋರೆಗಾಂವ್ ಯಶೋಗಾತೆ ಅನಾವರಣ
ಬೆಂಗಳೂರು, 13 ಮೇ (ಹಿ.ಸ.) : ಆ್ಯಂಕರ್ : ಜನಪ್ರಿಯ ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ದಿಲೀಪ್ ರಾಜ್ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ವಲಯದಲ್ಲಿ ದುಃಖದ ಛಾಯೆ ಮೂಡಿಸಿದೆ. ‘ಹಿ
ಬೆಂಗಳೂರು, 02 ಜೂನ್ (ಹಿ.ಸ.) : ಆ್ಯಂಕರ್ : ಬದನೆಕಾಯಿ ಎಂದರೆ ಕೆಲವರು ಮೂಗು ಮುರಿಯಬಹುದು. ಆದರೆ ಸರಿಯಾದ ಮಸಾಲೆ ಮತ್ತು ಅಡುಗೆ ವಿಧಾನ ಬಳಸಿದರೆ ಅದೇ ಬದನೆಕಾಯಿ ಮನೆಯವರ ನೆಚ್ಚಿನ ಖಾದ್ಯವಾಗುತ್ತದೆ. ಕಡಿಮೆ ಸಮಯದಲ್ಲಿ, ಮನೆಯಲ್ಲೇ ಲಭ್ಯವಿರುವ ಸರಳ ಪದಾರ್ಥಗಳಿಂದ ತಯಾರಿಸಬಹುದಾದ ಮಸಾಲಾ ಬದನೆಕಾಯಿ ಫ್ರ
ಬೆಂಗಳೂರು, 01 ಜೂನ್ (ಹಿ.ಸ.) : ಆ್ಯಂಕರ್ : ಬೇಸಿಗೆ ಕಾಲ ಬಂದಾಗ ಮಾವಿನ ಹಣ್ಣಿನ ಸುವಾಸನೆ ಮನೆಮನೆಗೂ ಹರಡುತ್ತದೆ. ಈ ಸಮಯದಲ್ಲಿ ಕರಾವಳಿ ಭಾಗದ ಸಾಂಪ್ರದಾಯಿಕ ಅಡುಗೆಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ತಿನಿಸುಗಳಲ್ಲಿ ಕುಂದಾಪುರ ಶೈಲಿಯ ಮಾವಿನ ಹಣ್ಣಿನ ಗೊಜ್ಜು ಕೂಡ ಒಂದು. ಸಿಹಿ, ಖಾರ ಮತ್ತು ಹುಳಿ ರುಚಿ
ಬೆಂಗಳೂರು, 31 ಮೇ (ಹಿ.ಸ.) : ಆ್ಯಂಕರ್ : ವಾರಾಂತ್ಯದ ವಿಶೇಷ ಊಟಕ್ಕೆ ಮಾಂಸಾಹಾರ ಪ್ರಿಯರು ಹೆಚ್ಚಾಗಿ ಹುಡುಕುವ ಖಾದ್ಯಗಳಲ್ಲಿ ಮಟನ್ ಚಾಪ್ಸ್ ಪ್ರಮುಖ ಸ್ಥಾನ ಪಡೆದಿದೆ. ಮೃದುವಾಗಿ ಬೇಯಿಸಿದ ಮಟನ್ಗೆ ಖಾರದ ಮಸಾಲೆ ಹಚ್ಚಿ ರೋಸ್ಟ್ ಮಾಡುವ ಈ ಖಾದ್ಯ, ಹೋಟೆಲ್ಗಳಲ್ಲಿ ಮಾತ್ರವಲ್ಲದೆ ಮನೆಯಲ್ಲಿಯೂ ಸುಲಭವಾಗಿ
ಹುಬ್ಬಳ್ಳಿ, 26 ಮೇ (ಹಿ.ಸ.) : ಆ್ಯಂಕರ್ : ಉತ್ತರ ಕರ್ನಾಟಕದ ಸಾಂಪ್ರದಾಯಿಕ ತಿಂಡಿಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ಜೋಳದ ವಡೆ ಇದೀಗ ನಗರ ಪ್ರದೇಶಗಳಲ್ಲಿಯೂ ಹೆಚ್ಚು ಜನಪ್ರಿಯತೆ ಪಡೆಯುತ್ತಿದೆ. ಮಳೆಗಾಲದ ಸಂಜೆ ಬಿಸಿ ಬಿಸಿ ಚಹಾ ಜೊತೆ ಸವಿಯಲು ಸೂಕ್ತವಾದ ಈ ವಡೆ, ತನ್ನ ವಿಶಿಷ್ಟ ರುಚಿ ಮತ್ತು ಗ್ರಾಮೀಣ
ಬೆಂಗಳೂರು, 25 ಮೇ (ಹಿ.ಸ.) : ಆ್ಯಂಕರ್ : ಅಡುಗೆ ಮನೆಯಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಮೂಲಂಗಿ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಉಪಯುಕ್ತ ತರಕಾರಿಗಳಲ್ಲೊಂದು ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯ. ಕಡಿಮೆ ಬೆಲೆಗೆ ಸುಲಭವಾಗಿ ಸಿಗುವ ಈ ತರಕಾರಿಯಲ್ಲಿ ವಿಟಮಿನ್ ಸಿ, ನಾರಿನಂಶ, ಪೊಟ್ಯಾಷಿಯಂ, ಕ್ಯಾಲ್ಸ
Copyright © 2017-2024. All Rights Reserved Hindusthan Samachar News Agency
Powered by Sangraha