ನಾನಾ
ಧರ್ಮಸ್ಥಳ, 31 ಮೇ (ಹಿ.ಸ.) : ಆ್ಯಂಕರ್ : ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಧರ್ಮಸ್ಥಳಕ್ಕೆ ಆಗಮಿಸಿದ ಉಪ
ಶಿಮ್ಲಾ, 31 ಮೇ (ಹಿ.ಸ.) : ಆ್ಯಂಕರ್ : ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಛತ್ತೀಸ್ಗಢ ಮೂಲದ ಏಳು ಪ್ರವಾಸಿಗರು ಹಾಗೂ ವಾಹನ ಚಾಲಕ ಸೇರಿ ಒಟ್ಟು ಎಂಟು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಚುರಾಹ್ ಉಪವಿಭಾಗದ ಬೈರಾಗಢ–ಸಾಚ್ ಪಾಸ್–ಕಿಲಾಡ್ ರಸ್ತೆಯಲ್ಲಿ ಮೇ
ಬೆಂಗಳೂರು, 31 ಮೇ (ಹಿ.ಸ.) : ಆ್ಯಂಕರ್ : ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಮುಂದಿನ ಏಳು ದಿನಗಳ ಕಾಲ ಸಾಮಾನ್ಯವಾಗಿ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಆದರೆ ಮಧ್ಯಾಹ್ನದ ನಂತರ ಹಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು,
ಬೆಂಗಳೂರು, 30 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಘೋಷಿಸಿದರು. ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್
Enter your Email Address to subscribe to our newsletters
युगवार्ता
नवोत्थान
ಇಂಫಾಲ್, 31 ಮೇ (ಹಿ.ಸ.) : ಆ್ಯಂಕರ್ : ಮಣಿಪುರದಲ್ಲಿ ಭದ್ರತಾ ಪಡೆಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ನಿಷೇಧಿತ ಉಗ್ರ ಸಂಘಟನೆಗಳಾದ ರೆವಲ್ಯೂಷನರಿ ಪೀಪಲ್ಸ್ ಫ್ರಂಟ್ (ಆರ್ಪಿಎಫ್) ಮತ್ತು ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್ಎ)ಗೆ ಸಂಬಂಧಿಸಿದ ಸಕ್ರಿಯ ಉಗಾಹಿ ಕಾರ್ಯಕರ್ತನನ್ನು ಬಂಧಿಸಲಾಗಿದೆ. ಈ ವಿಷ
ಬೆಂಗಳೂರು, 31 ಮೇ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರದ ಶಿಕ್ಷಣ ನೀತಿ ಹಾಗೂ ಪರೀಕ್ಷಾ ವ್ಯವಸ್ಥೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಸರ್ಕಾರ ದೇಶದ ಯುವಜನತೆಯನ್ನು ನಿರಾಶೆಗೊಳಿಸಿದ್ದು, ಶಿಕ್ಷಣ ಕ್ಷೇತ್ರವನ್ನು ಸಂಕಷ್ಟಕ್ಕೆ ತಳ್ಳಿದೆ ಎಂದು
ಕಲಬುರಗಿ, 31 ಮೇ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಹೊಸ ಸರ್ಕಾರದ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಹುದ್ದೆಗಳ ಕುರಿತು ಇನ್ನೂ ಯಾವುದೇ ಅಧಿಕೃತ ಪ್ರಸ್ತಾವನೆ ಬಂದಿಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಭಾನುವಾರ
ನವದೆಹಲಿ, 31 ಮೇ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ದೇಶದ ಜನರನ್ನು ಸಕಾರಾತ್ಮಕ ಬದಲಾವಣೆಯತ್ತ ಪ್ರೇರೇಪಿಸುವ ಶಕ್ತಿಶಾಲಿ ವೇದಿಕೆಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ ಹೇಳಿದ್ದಾರೆ. ಭಾನುವಾರ ಬಿಜೆಪಿ ಕೇಂದ್ರ ಕಚೇ
ಕೋಲ್ಕತ್ತಾ, 31 ಮೇ (ಹಿ.ಸ.) : ಆ್ಯಂಕರ್ : ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ನಡೆದಿರುವುದಾಗಿ ಹೇಳಲಾದ ದಾಳಿ ಪ್ರಕರಣದಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಇನ್ನೂ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ
Never miss a thing & stay updated with all the latest news around the world!
468.9k
14.1k
ಅಜ್ಜಂಪುರ, 31 ಮೇ (ಹಿ.ಸ.) : ಆ್ಯಂಕರ್ : ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರು ಅಜ್ಜಂಪುರ ಮತ್ತು ಬೀರೂರು ಭಾಗಗಳಲ್ಲಿ ಕೈಗೆತ್ತಿಕೊಳ್ಳಲಾದ ಮಹತ್ವದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಚನ್ನರಾಯಪಟ್ಟಣದಲ್ಲಿ ಹೆಚ್ಚುವರಿ ನಿಲು
ಬೆಂಗಳೂರು, 31 ಮೇ (ಹಿ.ಸ.) : ಆ್ಯಂಕರ್ : ಬಿತ್ತನೆ ಕಾಲ ಆರಂಭವಾಗಿದ್ದರೂ ಸೋಯಾಬೀನ್ ಬೀಜ ವಿತರಣೆಯಲ್ಲಿ ಉಂಟಾಗಿರುವ ಅವ್ಯವಸ್ಥೆಯನ್ನು ಖಂಡಿಸಿ ಬಿಜೆಪಿ ವಿಧಾನ ಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು,
ಚಿತ್ರದುರ್ಗ, 31 ಮೇ (ಹಿ.ಸ.) : ಆ್ಯಂಕರ್ : ಜೂನ್ 12ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಕಾರ್ಯಕ್ರಮದ ಆಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಮತ್ತು ಜಿಲ್ಲಾ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸಭೆ ಜೂನ್ 05ರಂದು ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ
ಚಿತ್ರದುರ್ಗ, 31 ಮೇ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ತಾಲ್ಲೂಕು ಪಂಚಾಯತ್ 2026-27ನೇ ಮೊದಲನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ ಜೂನ್ 04ರಂದು ಬೆಳಿಗ್ಗೆ 10.30 ಕ್ಕೆ ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅ
ಚಿಕ್ಕಬಳ್ಳಾಪುರ, 31 ಮೇ (ಹಿ.ಸ.) : ಆ್ಯಂಕರ್ : ಗ್ಯಾರೆಂಟಿ ಯೋಜನೆಗಳ ಬಗ್ಗೆ ಯಾರಿಗೂ ವಿರೋಧವಿಲ್ಲ ರಾಜ್ಯದ ಹಣಕಾಸಿನ ವ್ಯವಸ್ಥೆ ದುಸ್ಥಿತಿಗೆ ತೆಗೆದುಕೊಂಡು ಹೋಗಿ ರಾಜಕೀಯ ಲಾಭಕ್ಕಾಗಿ ಜಾರಿ ಮಾಡಿರುವುದು ಸರಿಯಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಿಕ್ಕಬಳ್
ಚಿತ್ರದುರ್ಗ, 31 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಜನರಿಗೆ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲು ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದವರಿಗೆ ನಿವೇಶ
ಬೆಂಗಳೂರು, 31 ಮೇ (ಹಿ.ಸ.) : ಆ್ಯಂಕರ್ : ಬೆಂಗಳೂರಿನಲ್ಲಿ ‘ದಲಿತ ಸ್ವಾಭಿಮಾನಿ ಸೇವಾ ಸಮಿತಿ’ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಸವಣ್ಣ ಹಾಗೂ ಬಾಬು ಜಗಜೀವನ್ ರಾಮ್ ಅವರ ಜಯಂತಿ ಮಹೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಆರ್.ಬಿ. ತಿಮ್
ಹುಣಸೂರು, 31 ಮೇ (ಹಿ.ಸ.) : ಆ್ಯಂಕರ್ : ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕರು ಹಾಗೂ ಆಟೋ ಮಾಲೀಕರೊಂದಿಗೆ ಜಾಗೃತಿ ಹಾಗೂ ಸಮನ್ವಯ ಸಭೆ ನಡೆಸಲಾಯಿತು. ಸಭೆಯಲ್ಲಿ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸುವುದು, ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸುವುದು ಹಾಗೂ ವೃತ್
ಸವದತ್ತಿ, 31 ಮೇ (ಹಿ.ಸ.) : ಆ್ಯಂಕರ್ : ಮಲಪ್ರಭಾ ಜಲಾಶಯದ ಬಲದಂಡೆ ಕಾಲುವೆಯ ಸೈಫನ್ ದುರಸ್ತಿ ಕಾಮಗಾರಿ ವಿಳಂಬದಿಂದ ಉಂಟಾಗಿದ್ದ ಸಮಸ್ಯೆಗಳ ಹಿನ್ನೆಲೆಯಲ್ಲಿ ಧರಣಿ ನಡೆಸುತ್ತಿದ್ದ ರೈತರೊಂದಿಗೆ ಶಾಸಕ ವಿಶ್ವಾಸ ವೈದ್ಯ ಸುದೀರ್ಘ ಚರ್ಚೆ ನಡೆಸಿ, ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಮಸ್ಕಟ್, 31 ಮೇ (ಹಿ.ಸ.) : ಆ್ಯಂಕರ್ : ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾಗಿರುವ ಹೋರ್ಮುಜ್ ಜಲಸಂಧಿ ಸಮೀಪ ಅನುಮಾನಾಸ್ಪದ ತೇಲುವ ಸುರಂಗ (ನೌಕಾ ಮೈನ್) ಪತ್ತೆಯಾದ ಹಿನ್ನೆಲೆಯಲ್ಲಿ ಓಮನ್ ಸರ್ಕಾರ ಸಮುದ್ರಯಾನಿಕರು, ಮೀನುಗಾರರು ಹಾಗೂ ವಾಣಿಜ್ಯ ಹಡಗುಗಳಿಗೆ ತುರ್ತು ಎಚ್ಚರಿಕೆ ನೀಡಿದೆ. ಓಮನ್ನ ಸಮುದ
ಕಠ್ಮಂಡು, 29 ಮೇ (ಹಿ.ಸ.) : ಆ್ಯಂಕರ್ : ನೇಪಾಳದ ಗೋಲ್ಬಜಾರ್ ನಗರಪಾಲಿಕೆ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ವಿಳಂಬವಾಗಿರುವುದನ್ನು ಖಂಡಿಸಿ ಸ್ಥಳೀಯರು ಶುಕ್ರವಾರ ಪೂರ್ವ-ಪಶ್ಚಿಮ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ಚೀನಿ ನಿರ್ಮಾಣ ಕಂಪನಿಯ ನಿರ್ಲಕ್ಷ್ಯ ಮತ್ತು ನಿಧಾನಗತ
ತೆಹ್ರಾನ್/ವಾಷಿಂಗ್ಟನ್, 28 ಮೇ (ಹಿ.ಸ.): ಆ್ಯಂಕರ್ : ಇರಾನ್ ಮತ್ತು ಅಮೆರಿಕಾ ನಡುವಿನ ಶಾಂತಿ ಒಪ್ಪಂದದ ಮಾತುಕತೆ ನಡೆಯುತ್ತಿರುವ ಸಂದರ್ಭದಲ್ಲೇ ಹೋರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಮೇ 27 ಮತ್ತು 28ರ ಮಧ್ಯರಾತ್ರಿ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ
ಪ್ರದೇಶ. ಗ
ಕಠ್ಮಂಡು, 26 ಮೇ (ಹಿ.ಸ.) : ಆ್ಯಂಕರ್ : ಅಮೆರಿಕದ ವಿದೇಶಾಂಗ ಇಲಾಖೆಯ ಸಾರ್ವಜನಿಕ ರಾಜತಾಂತ್ರಿಕ ವ್ಯವಹಾರಗಳ ಉಪ ವಿದೇಶಾಂಗ ಸಚಿವೆ ಸಾರಾ ಬಿ ರೋಜರ್ಸ್ ಮೂರು ದಿನಗಳ ಅಧಿಕೃತ ಭೇಟಿಗಾಗಿ ಶನಿವಾರ ಕಠ್ಮಂಡುಗೆ ಆಗಮಿಸಲಿದ್ದಾರೆ. ನೇಪಾಳದಲ್ಲಿ ಬಾಲೇಂದ್ರ ಶಾಹ್ ನೇತೃತ್ವದ ಸರ್ಕಾರ ರಚನೆಯಾದ ಬಳಿಕ ದೇಶಕ್ಕೆ ಭ
ಭಾರಿ
ನವದೆಹಲಿ, 28 ಮೇ (ಹಿ.ಸ.) : ಆ್ಯಂಕರ್ : ಬಕ್ರೀದ್ ಹಬ್ಬದ ಪ್ರಯುಕ್ತ ಇಂದು ದೇಶೀಯ ಷೇರು ಮಾರುಕಟ್ಟೆಗೆ ರಜೆ ಘೋಷಿಸಲಾಗಿದ್ದು, ಬಾಂಬೆ ಷೇರುಪೇಟೆ ಹಾಗೂ ರಾಷ್ಟ್ರೀಯ ಷೇರುಪೇಟೆಯಲ್ಲಿ ಯಾವುದೇ ವಹಿವಾಟು ನಡೆಯುತ್ತಿಲ್ಲ. ಹಬ್ಬದ ಹಿನ್ನೆಲೆ ಬಾಂಬೆ ಷೇರುಪೇಟೆಯಲ್ಲಿ ಷೇರು ವಹಿವಾಟು, ಡೆರಿವೇಟಿವ್ ವಹಿವಾಟು,
ನವದೆಹಲಿ, 27 ಮೇ (ಹಿ.ಸ.) : ಆ್ಯಂಕರ್ : ದೇಶೀಯ ಷೇರುಪೇಟೆಯಲ್ಲಿ ಬುಧವಾರ ಆರಂಭಿಕ ವಹಿವಾಟಿನಲ್ಲೇ ಏರಿಳಿತದ ವಾತಾವರಣ ಕಂಡುಬಂದಿದ್ದು, ಹೂಡಿಕೆದಾರರ ಮೇಲೆ ಒತ್ತಡ ಮುಂದುವರಿದಿದೆ. ದುರ್ಬಲ ಆರಂಭ ಕಂಡ ಮಾರುಕಟ್ಟೆ ಕೆಲಕಾಲ ಖರೀದಿ ಬೆಂಬಲದಿಂದ ಚೇತರಿಸಿಕೊಂಡರೂ, ಬಳಿಕ ಮತ್ತೆ ಮಾರಾಟದ ಒತ್ತಡಕ್ಕೆ ಒಳಗಾಗಿ
ನವದೆಹಲಿ, 26 ಮೇ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರುಪೇಟೆಗಳಿಂದ ಇಂದು ಮಿಶ್ರ ಸೂಚನೆಗಳು ಲಭ್ಯವಾಗಿವೆ. ಅಮೆರಿಕ ಹಾಗೂ ಯುರೋಪಿನ ಪ್ರಮುಖ ಷೇರುಪೇಟೆಗಳು ಕಳೆದ ವಹಿವಾಟಿನಲ್ಲಿ ಏರಿಕೆಯಿಂದ ಮುಕ್ತಾಯಗೊಂಡಿದ್ದರೆ, ಏಷ್ಯಾದ ಮಾರುಕಟ್ಟೆಗಳಲ್ಲಿ ಮಿಶ್ರ ಧೋರಣೆ ಕಂಡುಬಂದಿದೆ. ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್
ಆರ್. ಸಿ.ಬಿ
ನವದೆಹಲಿ, 21 ಮೇ (ಹಿ.ಸ.) : ಆ್ಯಂಕರ್ : ಭಾರತೀಯ ಪ್ರೀಮಿಯರ್ ಲೀಗ್ 2026ರ ಟೂರ್ನಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವೇಗಿ ಕಾರ್ತಿಕ್ ತ್ಯಾಗಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ಮೂಲಕ ಪರ್ಪಲ್ ಕ್ಯಾಪ್ ಪೈಪೋಟಿಯಲ್ಲಿ ಐದನೇ ಸ್ಥಾನಕ್ಕೇರಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ
ಗೆಲುವಿ ನಲ್ಲಿ
ಧರ್ಮಶಾಲಾ, 17 ಮೇ (ಹಿ.ಸ.) : ಆ್ಯಂಕರ್ : ಧರ್ಮಶಾಲಾದಲ್ಲಿ ನಡೆದ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 23 ರನ್ಗಳ ಭರ್ಜರಿ ಜಯ ಸಾಧಿಸಿ ಐಪಿಎಲ್ 19ನೇ ಆವೃತ್ತಿಯ ಪ್ಲೇ ಆಫ್ಗೆ ಮೊದಲ ತಂಡವಾಗಿ ಅರ್ಹತೆ ಪಡೆದುಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳ
ಶಿವಮೊಗ್ಗ, 21 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ಕಾಡು ಪ್ರಾಣಿಗಳ ಅಕ್ರಮ ಬೇಟೆ ತಡೆ ಕಾರ್ಯಾಚರಣೆಯಲ್ಲಿ ಜಿಂಕೆ ಜಾತಿಗೆ ಸೇರಿದ ಪ್ರಾಣಿಯನ್ನು ಬೇಟೆಯಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರಿಗ
ನಿಂದ
ಅಂತರರಾಜ್ಯ
ವಿಜಯಪುರ, 15 ಮೇ (ಹಿ.ಸ.) : ಆಂಕರ್ : ವಿವಾಹಿತ ಪ್ರಿಯತಮೆಯೊಬ್ಬಳನ್ನು ತನ್ನ ಎರಡನೇ ಮದುವೆಗೆ ಅಡ್ಡಿಯಾಗುತ್ತಿದ್ದಾಳೆ ಎಂಬ ಕಾರಣಕ್ಕೆ ಪ್ರಿಯತಮನೊಬ್ಬ ಬರ್ಬರವಾಗಿ ಹತ್ಯೆಗೈದು, ಬಳಿಕ ಶವವನ್ನು ನದಿಗೆ ಎಸೆದು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ರೋಚಕ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಭಾಗದಲ್ಲಿ ಬ
ಬೆಂಗಳೂರು, 26 ಮೇ (ಹಿ.ಸ.) : ಆ್ಯಂಕರ್ : ‘ಬಾಲನ್ ದಿ ಬಾಯ್’ ಚಿತ್ರದ ಆಂಧ್ರಪ್ರದೇಶ ಹಾಗೂ ತೆಲಂಗಾಣ ಬಿಡುಗಡೆಗಾಗಿ ಅನ್ನಪೂರ್ಣ ಸ್ಟುಡಿಯೋಸ್ ಜೊತೆ ಕೈಜೋಡಿಸಿರುವುದಾಗಿ ಕೆವಿಎನ್ ಪ್ರೊಡಕ್ಷನ್ಸ್ ಘೋಷಿಸಿದೆ. ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ನಿರ್ಮಾಣ ಸಂಸ್ಥೆ, “ಆಂಧ್ರ ಪ್ರದೇಶ ಮತ್ತು ತ
ಬಳ್ಳಾರಿ, 16 ಮೇ (ಹಿ.ಸ.) : ಆ್ಯಂಕರ್ : ನ್ಯಾಯಬೆಲೆ ಅಂಗಡಿ ಮಾಲೀಕರ ಸಮಸ್ಯೆಗಳು, ಕರ್ತವ್ಯಗಳು, ಎದುರಾಗುವ ನಿತ್ಯದ ಸಮಸ್ಯೆಗಳನ್ನು ಮನಮುಟ್ಟುವ ರೀತಿಯಲ್ಲಿ ಚಿತ್ರೀಕರಿಸಿರುವ `ಸರ್ಕಾರಿ ನ್ಯಾಯಬೆಲೆ ಅಂಗಡಿ'' ಚಲನಚಿತ್ರದ ಪೆÇೀಸ್ಟರ್ ಅನ್ನು ಬಳ್ಳಾರಿಯಲ್ಲಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್
ಬೆಂಗಳೂರು, 16 ಮೇ (ಹಿ.ಸ.) : ಆ್ಯಂಕರ್ : ಬಹುನಿರೀಕ್ಷಿತ ‘ಬೇಲ್’ ಚಿತ್ರದ ಮೊದಲ ನೋಟ ಇಂದು ಸಂಜೆ 6.30ಕ್ಕೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. “ಡೇರ್ಡೆವಿಲ್ಗೆ ಸಾಕ್ಷಿಯಾಗಿರಿ” ಎಂಬ ಶೀರ್ಷಿಕೆಯೊಂದಿಗೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬಿಡು
ಎ.ಐ. ಮೂಲಕ ಭೀಮ ಕೋರೆಗಾಂವ್ ಯಶೋಗಾತೆ ಅನಾವರಣ
ಬೆಂಗಳೂರು, 13 ಮೇ (ಹಿ.ಸ.) : ಆ್ಯಂಕರ್ : ಜನಪ್ರಿಯ ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ದಿಲೀಪ್ ರಾಜ್ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ವಲಯದಲ್ಲಿ ದುಃಖದ ಛಾಯೆ ಮೂಡಿಸಿದೆ. ‘ಹಿ
ಬೆಂಗಳೂರು, 31 ಮೇ (ಹಿ.ಸ.) : ಆ್ಯಂಕರ್ : ವಾರಾಂತ್ಯದ ವಿಶೇಷ ಊಟಕ್ಕೆ ಮಾಂಸಾಹಾರ ಪ್ರಿಯರು ಹೆಚ್ಚಾಗಿ ಹುಡುಕುವ ಖಾದ್ಯಗಳಲ್ಲಿ ಮಟನ್ ಚಾಪ್ಸ್ ಪ್ರಮುಖ ಸ್ಥಾನ ಪಡೆದಿದೆ. ಮೃದುವಾಗಿ ಬೇಯಿಸಿದ ಮಟನ್ಗೆ ಖಾರದ ಮಸಾಲೆ ಹಚ್ಚಿ ರೋಸ್ಟ್ ಮಾಡುವ ಈ ಖಾದ್ಯ, ಹೋಟೆಲ್ಗಳಲ್ಲಿ ಮಾತ್ರವಲ್ಲದೆ ಮನೆಯಲ್ಲಿಯೂ ಸುಲಭವಾಗಿ
ಹುಬ್ಬಳ್ಳಿ, 26 ಮೇ (ಹಿ.ಸ.) : ಆ್ಯಂಕರ್ : ಉತ್ತರ ಕರ್ನಾಟಕದ ಸಾಂಪ್ರದಾಯಿಕ ತಿಂಡಿಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ಜೋಳದ ವಡೆ ಇದೀಗ ನಗರ ಪ್ರದೇಶಗಳಲ್ಲಿಯೂ ಹೆಚ್ಚು ಜನಪ್ರಿಯತೆ ಪಡೆಯುತ್ತಿದೆ. ಮಳೆಗಾಲದ ಸಂಜೆ ಬಿಸಿ ಬಿಸಿ ಚಹಾ ಜೊತೆ ಸವಿಯಲು ಸೂಕ್ತವಾದ ಈ ವಡೆ, ತನ್ನ ವಿಶಿಷ್ಟ ರುಚಿ ಮತ್ತು ಗ್ರಾಮೀಣ
ಬೆಂಗಳೂರು, 25 ಮೇ (ಹಿ.ಸ.) : ಆ್ಯಂಕರ್ : ಅಡುಗೆ ಮನೆಯಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಮೂಲಂಗಿ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಉಪಯುಕ್ತ ತರಕಾರಿಗಳಲ್ಲೊಂದು ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯ. ಕಡಿಮೆ ಬೆಲೆಗೆ ಸುಲಭವಾಗಿ ಸಿಗುವ ಈ ತರಕಾರಿಯಲ್ಲಿ ವಿಟಮಿನ್ ಸಿ, ನಾರಿನಂಶ, ಪೊಟ್ಯಾಷಿಯಂ, ಕ್ಯಾಲ್ಸ
ಹುಬ್ಬಳ್ಳಿ, 24 ಮೇ (ಹಿ.ಸ.) : ಆ್ಯಂಕರ್ : ಮಳೆಗಾಲದ ಸಂಜೆ, ಭಾನುವಾರದ ಕುಟುಂಬ ಊಟ, ಅಥವಾ ಸ್ನೇಹಿತರ ಜೊತೆಗಿನ ಸ್ಪೆಷಲ್ ಡಿನ್ನರ್… ಇಂತಹ ಸಂದರ್ಭಗಳಲ್ಲಿ ಬಿಸಿ ಬಿಸಿ ಸ್ಪೈಸಿ ಚಿಕನ್ ಇದ್ದರೆ ಊಟದ ರುಚಿಯೇ ಬೇರೆ ಮಟ್ಟಕ್ಕೆ ಹೋಗುತ್ತದೆ. ಹೋಟೆಲ್ ಸ್ಟೈಲ್ ರುಚಿಯನ್ನು ಮನೆಯಲ್ಲೇ ಸಿಗುವಂತೆ ಮಾಡುವ ಈ ವಿಶ
ಧಾರವಾಡ, 20 ಮೇ (ಹಿ.ಸ.) : ಆ್ಯಂಕರ್ : ಒಂದು ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತವರೂರು, ಖಾದಿ ಚಳವಳಿಯ ಜೀವನಾಡಿ ಹಾಗೂ ರಾಷ್ಟ್ರಧ್ವಜ ಉತ್ಪಾದನೆಯ ಹೆಮ್ಮೆಯ ಕೇಂದ್ರವೆಂದು ಗುರುತಿಸಿಕೊಂಡಿದ್ದ ಧಾರವಾಡ ತಾಲೂಕಿನ ಗರಗ ಗ್ರಾಮ ಇಂದು ಗಂಭೀರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ದೇಶದ ಅಧಿಕೃತ ತ್ರ
Copyright © 2017-2024. All Rights Reserved Hindusthan Samachar News Agency
Powered by Sangraha