ಬೆಂಗಳೂರು, 29 ಮಾರ್ಚ್ (ಹಿ.ಸ.): ಆ್ಯಂಕರ್: ಜನಗಣತಿ-2027 ರ ಅಂಗವಾಗಿ ಸಾರ್ವಜನಿಕರು ಸುರಕ್ಷಿತ ವೆಬ್ ಪೋರ್ಟಲ್ ಮೂಲಕ ಸ್ವಯಂ- ಗಣತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಬೆಂಗಳೂರು ನಗರ
ಕೊಪ್ಪಳ, 29 ಮಾರ್ಚ್ (ಹಿ.ಸ.) ಆ್ಯಂಕರ್ : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತಾಪಮಾನ ಏರಿಕೆಯಿಂದ ಹತ್ತಿ ಬೆಳೆಯಲ್ಲಿ ಕೆಂಪು ರೋಗದ ಉಲ್ಬಣ ಕಂಡುಬಂದಿದ್ದು, ಬೆಳೆಗಳ ಬೆಳವಣಿಗೆ ಕುಂಠಿತಗೊಂಡು ಬೆಳೆ ಹಾನಿ ಸಂಭವಿಸಿದೆ. ಇದರ ಪರಿಣಾಮವಾಗಿ ರೈತರು ಹೆಚ್ಚಿನ ಪ್ರಮಾಣದಲ್ಲಿ ಆರ್ಥಿಕ ನಷ್ಟ ಅನುಭವಿಸಿ
ಬೆಂಗಳೂರು, 28 ಮಾರ್ಚ್ (ಹಿ.ಸ.): ಆ್ಯಂಕರ್: ಐಪಿಎಲ್ ಉದ್ಘಾಟನಾ ಪಂದ್ಯ ಆರ್ ಸಿ ಬಿ ಗೆಲುವು ---------------
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಕಾರ್ಯನಿರ್ವಹಿಸಲು ಹಿಂದೇಟು
ಬೆಂಗಳೂರು, 19 ಮಾರ್ಚ್ (ಹಿ.ಸ.): ಆ್ಯಂಕರ್: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ವೀರಣ್ಣ ಚರಂತಿಮಠ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಇದೇ ವೇಳೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಶ್ರೀನಿವ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 30 ಮಾರ್ಚ್ (ಹಿ.ಸ.): ಆ್ಯಂಕರ್: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ‘ನಮೋ ಆ್ಯಪ್’ ಮೂಲಕ ಅಸ್ಸಾಂನ ಬಿಜೆಪಿ ಬೂತ್ ಕಾರ್ಯಕರ್ತರೊಂದಿಗೆ ನೇರ ಸಂವಾದ ನಡೆಸಿ, ಮುಂಬರುವ ಚುನಾವಣೆಯಲ್ಲಿ ಬಿಜೆಪಿ-ಎನ್ಡಿಎಗೆ ಹ್ಯಾಟ್ರಿಕ್ ಗೆಲುವು ಸಾಧಿಸಲು ಶ್ರಮಿಸುವಂತೆ ಕರೆ ನೀಡಿದರು. “ಮೇರಾ ಬೂತ್ ಸಬ್ಸ
ನವದೆಹಲಿ, 30 ಮಾರ್ಚ್ (ಹಿ.ಸ.): ಆ್ಯಂಕರ್: ಬಿಜೆಪಿ ನಿಯೋಗವು ಸೋಮವಾರ ದೆಹಲಿಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ ಟಿಎಂಸಿ ವಿರುದ್ಧ ಗಂಭೀರ ಆರೋಪಗಳೊಂದಿಗೆ ದೂರು ಸಲ್ಲಿಸಿದೆ. ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಟಿಎಂಸಿ “ಚುನಾವಣೆ ಪ್ರಕ್ರಿಯೆಯನ್ನು ಹೈಜಾಕ್ ಮಾಡ
ನವದೆಹಲಿ, 30 ಮಾರ್ಚ್ (ಹಿ.ಸ.): ಆ್ಯಂಕರ್: ಭಾರತದ ಪ್ರಮುಖ ವಿಮಾನಯಾನ ಸಂಸ್ಥೆ ಇಂಡಿಗೋ ಕೋಲ್ಕತ್ತಾ ಮತ್ತು ಶಾಂಘೈ ನಡುವೆ ದೈನಂದಿನ ನೇರ ವಿಮಾನ ಸೇವೆಯನ್ನು ಆರಂಭಿಸಿದೆ. ಈ ಸೇವೆ ಮಾರ್ಚ್ 29ರಿಂದ ಪ್ರಾರಂಭವಾಗಿದ್ದು, ಭಾರತ–ಚೀನಾ ನಡುವೆ ವಾಯು ಸಂಪರ್ಕಕ್ಕೆ ಮತ್ತಷ್ಟು ಬಲ ನೀಡಲಿದೆ. ಈ ಹೊಸ ಮಾರ್ಗವು
ನವದೆಹಲಿ, 30 ಮಾರ್ಚ್ (ಹಿ.ಸ.): ಆ್ಯಂಕರ್: ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 31ರಂದು ತಮ್ಮ ತವರು ರಾಜ್ಯ ಗುಜರಾತಗೆ ಒಂದು ದಿನದ ಭೇಟಿ ನೀಡಲಿದ್ದು, ಸೆಮಿಕಂಡಕ್ಟರ್ ಸ್ಥಾವರ ಸೇರಿದಂತೆ ₹20,000 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಧಾನ ಮಂತ್ರಿ ಕಚೇರಿ
ನವದೆಹಲಿ, 30 ಮಾರ್ಚ್ (ಹಿ.ಸ.): ಆ್ಯಂಕರ್: ಕರ್ನಾಟಕದ ನವ ಮಂಗಳೂರು ಬಂದರು ಪ್ರಾಧಿಕಾರ ಸೇರಿರುವ ಬರ್ತ್ ಸಂಖ್ಯೆ 9 ರ ಪುನರಾಭಿವೃದ್ಧಿ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ದ್ರವ ಬೃಹತ್ ಸರಕು ನಿರ್ವಹಣಾ ಸಾಮರ್ಥ್ಯ ಹೆಚ್ಚಿಸುವುದು ಹಾಗೂ ಕಡಲ ದಕ್ಷತೆಯನ್ನು ಬಲಪಡಿಸುವುದು ಈ ಯೋಜನೆಯ ಮ
Never miss a thing & stay updated with all the latest news around the world!
468.9k
14.1k
ಬಾಗಲಕೋಟೆ, 30 ಮಾರ್ಚ್ (ಹಿ.ಸ.): ಆ್ಯಂಕರ್: ನನ್ನ ಆತ್ಮೀಯರೂ-ಪಕ್ಷ ನಿಷ್ಠೆ ಇದ್ದವರಾಗಿದ್ದ ಎಚ್.ವೈ. ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಗೆಲ್ಲಬೇಕು. ನಾನೇ ಚುನಾವಣೆಗೆ ನಿಂತಿದ್ದೀನಿ ಅಂದುಕೊಂಡು ಮತ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಬಾಗಲಕೋಟೆ
ಭಾಲ್ಕಿ, 30 ಮಾರ್ಚ್ (ಹಿ.ಸ.): ಆ್ಯಂಕರ್:ಏಪ್ರಿಲ್ 20, 21 ಮತ್ತು 22ರಂದು ಭಾಲ್ಕಿ ನಗರದಲ್ಲಿ ವಿಜೃಂಭಣೆಯಿಂದ ನಡೆಯಲಿರುವ ವಿಶ್ವಗುರು ಬಸವಣ್ಣನವರ ಜಯಂತೋತ್ಸವ, ಪೂಜ್ಯ ಲಿಂ. ಡಾ. ಚನ್ನಬಸವ ಪಟ್ಟದೇವರ 27ನೇ ಸ್ಮರಣೋತ್ಸವ ಹಾಗೂ ನಾಡೋಜ ಡಾ. ಬಸವಲಿಂಗ ಪಟ್ಟದೇವರ ಅಮೃತ ಮಹೋತ್ಸವ ಅಂಗವಾಗಿ ಕರಪತ್ರವನ್ನು ಸ
ಬಾಗಲಕೋಟೆ, 30 ಮಾರ್ಚ್ (ಹಿ.ಸ.): ಆ್ಯಂಕರ್: ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಅಂಗವಾಗಿ ಶಿರೂರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ಸಚಿವ ಸತೀಶ್ ಜಾರಕಿಹೊಳಿ ಇಂದು ಮತಯಾಚನೆ ನಡೆಸಿದರು. ಈ ವೇಳೆ ಸ್ಥಳೀಯರನ್ನು ಭೇಟಿ ಮಾಡಿದ ಸತೀಶ್ ಜಾರಕಿಹೊಳಿ ಅವರು ಕ್ಷೇತ್ರದ ಸರ್ವತೋ
ತುಮಕೂರು, 30 ಮಾರ್ಚ್ (ಹಿ.ಸ.): ಆ್ಯಂಕರ್:ಏಪ್ರಿಲ್ 01 ರಂದು ತುಮಕೂರು ಸಿದ್ದಗಂಗಾ ಮಠದಲ್ಲಿ ಪರಮಪೂಜ್ಯ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಆಚರಣೆ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ಸಿದ್ಧತೆಗಳನ್ನು ಕಟ್ಟು ನಿಟ್ಟಾಗಿ ಕ
ಬಾಗಲಕೋಟೆ, 30 ಮಾರ್ಚ್ (ಹಿ.ಸ.): ಆ್ಯಂಕರ್: ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಅಂಗವಾಗಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಬೇವೂರ ಹಾಗೂ ಹಳ್ಳೂರ ಗ್ರಾಮಗಳಲ್ಲಿ ಮಾಜಿ ಸಚಿವ Bಬಿ. ಶ್ರೀರಾಮುಲು ಅವರು ಮನೆಮನೆಗೆ ತೆರಳಿ ಮತಯಾಚನೆ ನಡೆಸಿದರು. ಪ್ರಚಾರದ ವೇಳೆ ಗ್ರಾಮಸ್ಥರನ್ನು ಭೇಟಿ ಮಾ
ಬೆಂಗಳೂರು, 30 ಮಾರ್ಚ್ (ಹಿ.ಸ.): ಆ್ಯಂಕರ್: ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ನಲ್ಲಿ ರಾಜ್ಯ ಕೃಷಿ ಸಚಿವ ಚಲುವರಾಯಸ್ವಾಮಿ ಭಾಗವಹಿಸಿ, ಬೆಂಬಲ ಬೆಲೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳನ್ನು ಚರ್ಚಿಸಿದರು. ಸಭೆಯಲ್ಲಿ ಕರ್ನಾಟ
ಸೇಡಂ, 30 ಮಾರ್ಚ್ (ಹಿ.ಸ.): ಆ್ಯಂಕರ್:ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹೊಸಳ್ಳಿ ಗ್ರಾಮದಿಂದ ಸೇಡಂ–ಕಲಬುರಗಿ ಮುಖ್ಯರಸ್ತೆ ಎಸ್.ಎಚ್.10ರವರೆಗೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಗೆ 2024-25ನೇ ಸಾಲಿನ ಡಿ.ಎಂ.ಎಫ್ ಯೋಜನೆಯಡಿ ಅಂದಾಜು 80 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಸಚಿವ
ಶಿವಮೊಗ್ಗ, 30 ಮಾರ್ಚ್ (ಹಿ.ಸ.): ಆ್ಯಂಕರ್: 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಹ ಸಾಮಾನ್ಯ, ಪರಿಶಿಷ್ಠ ಜಾತಿ (ಪ.ಜಾ.) ಹಾಗೂ ಪರಿಶಿಷ್ಠ ಪಂಗಡ (ಪ.ಪಂ.) ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. “ಸಮಗ್ರ ಪೋಷಕಾಂಶ ನಿರ್ವಹಣೆ ಹಾಗೂ ಸಮಗ್ರ ರೋಗ/ಕೀಟ ನಿಯಂತ್ರಣ” ಕಾರ್
ಶಿವಮೊಗ್ಗ, 30 ಮಾರ್ಚ್ (ಹಿ.ಸ.): ಆ್ಯಂಕರ್: ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿ ಆವರಣದಲ್ಲಿ ವಿಶೇಷ ಕೌಂಟರ್ಗಳನ್ನು ಪ್ರಾರಂಭಿಸಲಾಗಿದೆ. ಸಾರ್ವಜನಿಕರು ನೇರವಾಗಿ ಕಚೇರಿಗೆ ಭೇಟಿ ನೀಡಿ ಆಸ್ತಿ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿ
ಕುವೈತ್ ನಗರ, 30 ಮಾರ್ಚ್ (ಹಿ.ಸ.): ಆ್ಯಂಕರ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ತೀವ್ರತೆ ಹೆಚ್ಚುತ್ತಿರುವ ನಡುವೆ ಇರಾನ್ ನಡೆಸಿದ ದಾಳಿಯಲ್ಲಿ ಕುವೈತ್ ವಿದ್ಯುತ್ ಮತ್ತು ನೀರು ನಿರ್ಲವಣೀಕರಣ ಘಟಕಕ್ಕೆ ಭಾರೀ ಹಾನಿಯಾಗಿದ್ದು, ಭಾರತೀಯ ಉದ್ಯೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕುವೈತ್ನ ವಿದ್
ಟೆಹ್ರಾನ್/ಬಾಗ್ದಾದ್, 29 ಮಾರ್ಚ್ (ಹಿ.ಸ.): ಆ್ಯಂಕರ್: ಟೆಹ್ರಾನ್ ನಗರದಲ್ಲಿ ಭಾನುವಾರ ಬೆಳಿಗ್ಗೆ ಸರಣಿ ಸ್ಫೋಟಗಳು ಸಂಭವಿಸಿರುವುದಾಗಿ ವರದಿಯಾಗಿದೆ. ಇರಾನ್ನ ಫಾರ್ಸ್ ಸುದ್ದಿ ಸಂಸ್ಥೆ ಮಾಹಿತಿ ಪ್ರಕಾರ, ಉತ್ತರ ಟೆಹ್ರಾನ್ನಲ್ಲಿ ಸುಮಾರು ಬೆಳಿಗ್ಗೆ 7:20ರ ಸುಮಾರಿಗೆ ಎರಡು ಪ್ರಬಲ ಸ್ಫೋಟಗಳು ಸಂಭವಿಸ
ಟೆಹ್ರಾನ, 28 ಮಾರ್ಚ್ (ಹಿ.ಸ.): ಆ್ಯಂಕರ್: ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಅಮೇರಿಕನ್ ಕಾರ್ಯತಂತ್ರದ ಹಡಗುಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆಯೆಂದು ಹೇಳಿಕೊಂಡಿದ್ದು, ಮಧ್ಯಪೂರ್ವದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಎದುರಾಗಿದೆ. ಐಆರ್ಜಿಸಿ ಬಿಡುಗಡೆ ಮಾಡಿದ ಹ
ಕಠ್ಮಂಡು, 27 ಮಾರ್ಚ್ (ಹಿ.ಸ.): ಆ್ಯಂಕರ್:ರಾಷ್ಟ್ರೀಯ ಸ್ವತಂತ್ರ ಪಕ್ಷದ ನಾಯಕ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಶೀತಲ್ ನಿವಾಸ್ನಲ್ಲಿ ನಡೆದ ಸಮಾರಂಭದಲ್ಲಿ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ಶಾ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸ
ವಾಷಿಂಗ್ಟನ್, 27 ಮಾರ್ಚ್ (ಹಿ.ಸ.): ಆ್ಯಂಕರ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿದ್ಯುತ್ ಸ್ಥಾವರಗಳ ಮೇಲಿನ ದಾಳಿಯನ್ನು ಏಪ್ರಿಲ್ 6ರವರೆಗೆ ಮುಂದೂಡುತ್ತಿರುವುದಾಗಿ ಘೋಷಿಸಿದ್ದಾರೆ. ಫೆಬ್ರವರಿ 28ರಿಂದ ಮುಂದುವರಿದಿರುವ ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷದ ಮಧ್ಯೆ ಈ ನಿರ್ಧಾರ ಮಹತ್
ನವದೆಹಲಿ, 30 ಮಾರ್ಚ್ (ಹಿ.ಸ.): ಆ್ಯಂಕರ್:ಆರ್ಬಿಐ ಕೈಗೊಂಡ ನೀತಿ ಹಸ್ತಕ್ಷೇಪದ ನಂತರ ಭಾರತೀಯ ರೂಪಾಯಿ ಇಂದು ಅಂತರಬ್ಯಾಂಕ್ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಗಮನಾರ್ಹ ಚೇತರಿಕೆ ಕಂಡಿದೆ. ಡಾಲರ್ ವಿರುದ್ಧ ರೂಪಾಯಿ ಪ್ರತಿ ಡಾಲರ್ಗೆ 1.22 ರೂಪಾಯಿ ಏರಿಕೆಯೊಂದಿಗೆ 93.59 ಮಟ್ಟದಲ್ಲಿ ವಹಿವಾಟು ಆರಂಭ
ನವದೆಹಲಿ, 30 ಮಾರ್ಚ್ (ಹಿ.ಸ.): ಆ್ಯಂಕರ್:ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ ಹಾಗೂ ಹೌತಿ ಬಂಡುಕೋರರು ಯುದ್ಧದಲ್ಲಿ ಸೇರುವ ಭೀತಿ ಹಿನ್ನೆಲೆಯಲ್ಲಿ ಜಾಗತಿಕ ಷೇರು ಮಾರುಕಟ್ಟೆಗಳು ಸೋಮವಾರ ಕುಸಿತದ ದಿಕ್ಕಿನಲ್ಲಿ ಸಾಗಿವೆ. ಅಮೆರಿಕಾ, ಯುರೋಪ್ ಹಾಗೂ ಏಷ್ಯಾದ ಮಾರುಕಟ್ಟೆಗಳಲ್ಲಿ ವ್ಯಾಪಕ ಮಾರಾಟದ ಒತ್ತಡ
ನವದೆಹಲಿ, 27 ಮಾರ್ಚ್ (ಹಿ.ಸ.): ಆ್ಯಂಕರ್: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಪರಿಣಾಮವಾಗಿ ಜಾಗತಿಕ ಇಂಧನ ದರಗಳು ಏರಿಕೆಯಾಗುತ್ತಿರುವ ಹಿನ್ನೆಲೆ, ಸಾರ್ವಜನಿಕರಿಗೆ ತಕ್ಷಣದ ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ ₹10ರ
ನವದೆಹಲಿ, 26 ಮಾರ್ಚ್ (ಹಿ.ಸ.): ಆ್ಯಂಕರ್: ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಭರ್ಜರಿಯಾಗಿ ಏರಿಕೆಯಾಗಿದ್ದು, ಬೆಳ್ಳಿ ದರದಲ್ಲೂ ಅಲ್ಪ ಪ್ರಮಾಣದ ಹೆಚ್ಚಳ ಕಂಡುಬಂದಿದೆ. ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ₹3,470 ರಿಂದ ₹3,780ರವರೆಗೆ ಏರಿಕೆಯಾಗಿದೆ. ಈ ಹಿನ್ನೆಲೆ, ದೇ
ಲಾಹೋರ್, 30 ಮಾರ್ಚ್ (ಹಿ.ಸ.): ಆ್ಯಂಕರ್: ಪಿಎಸ್ಎಲ್ ನಲ್ಲಿ ಚೆಂಡು ವಿರೂಪಗೊಳಿಸುವಿಕೆ ಪ್ರಕರಣ ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ಲಾಹೋರ್ ಖಲಂದರ್ಸ್ ತಂಡದ ಸ್ಟಾರ್ ಬ್ಯಾಟ್ಸ್ಮನ್ ಫಖರ್ ಜಮಾನ್ ವಿರುದ್ಧ ಆರೋಪ ಕೇಳಿಬಂದಿದೆ. ಲಾಹೋರ್ ಖಲಂದರ್ಸ್ ಮತ್ತು ಕರಾಚಿ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಕರಾ
ಬೆಂಗಳೂರು, 28 ಮಾರ್ಚ್ (ಹಿ.ಸ.): ಆ್ಯಂಕರ್:ಇಂಡಿಯನ್ ಪ್ರೀಮಿಯರ್ ಲೀಗ್ 19ನೇ ಆವೃತ್ತಿಗೆ ಶನಿವಾರ ಭರ್ಜರಿ ಚಾಲನೆ ದೊರೆತಿದ್ದು, ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 6 ವಿಕೆಟ್ಗಳ ಸುಲಭ ಜಯ ಸಾಧಿಸಿ ಶುಭಾರಂಭ ಮಾಡಿದೆ. 202 ರನ್ಗ
ಬರ್ಗಾಮೊ, 27 ಮಾರ್ಚ್ (ಹಿ.ಸ.): ಆ್ಯಂಕರ್: ನಾಲ್ಕು ಬಾರಿ ವಿಶ್ವಚಾಂಪಿಯನ್ ಆಗಿರುವ ಇಟಲಿ ರಾಷ್ಟ್ರೀಯ ಫುಟ್ಬಾಲ್ ತಂಡವು ಉತ್ತರ ಐರ್ಲೆಂಡ್ ರಾಷ್ಟ್ರೀಯ ಫುಟ್ಬಾಲ್ ತಂಡದ ವಿರುದ್ಧ 2-0 ಅಂತರದ ಗೆಲುವು ಸಾಧಿಸಿ ಫಿಫಾ ವಿಶ್ವಕಪ್ 2026 ಪ್ಲೇಆಫ್ ಸೆಮಿಫೈನಲ್ನಲ್ಲಿ ಫೈನಲ್ಗೆ ಪ್ರವೇಶಿಸಿದೆ. ಈ ಜಯದಿಂದ
ನವದೆಹಲಿ, 25 ಮಾರ್ಚ್ (ಹಿ.ಸ.): ಆ್ಯಂಕರ್: ಮೊಹಮ್ಮದ್ ಸಲಾಹ್ ಪ್ರಸಕ್ತ ಋತುವಿನ ಕೊನೆಯಲ್ಲಿ ಲಿವರ್ಪೂಲ್ ಪುಟ್ಬಾಲ್ ಕ್ಲಬ್ ತೊರೆಯಲಿರುವುದಾಗಿ ಮಂಗಳವಾರ ಭಾವನಾತ್ಮಕವಾಗಿ ಘೋಷಿಸಿದರು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವೀಡಿಯೊ ಸಂದೇಶದ ಮೂಲಕ ತಮ್ಮ ನಿರ್ಧಾರವನ್ನು ಅವರು ಅಧಿಕೃತವಾಗಿ ಪ್ರಕಟಿಸಿದರ
ಬಳ್ಳಾರಿ, 30 ಮಾರ್ಚ್ (ಹಿ.ಸ.) ಆ್ಯಂಕರ್ : ಬಳ್ಳಾರಿಯ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಮಟಕಾ ಜೂಜಾಟವಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿ, 19 ಲಕ್ಷ ರೂಪಾಯಿ 44 ಸಾವಿರ ರೂಪಾಯಿ ನಗದು, ಮೊಬೈಲ್, ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ರೂಪನಗುಡಿ ನಿವಾಸಿ ಜಿ.ವಿ. ರಾಮಾಂಜಿ
ಗದಗ, 29 ಮಾರ್ಚ್ (ಹಿ.ಸ.) ಆ್ಯಂಕರ್: ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ 27 ವರ್ಷದ ಯುವಕನೊಬ್ಬನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವಕನನ್ನು ಚಂದ್ರು ಕುರಿ (27) ಎಂದು ಗುರುತಿಸಲಾಗಿದೆ.
ಬಳ್ಳಾರಿ, 25 ಮಾರ್ಚ್ (ಹಿ.ಸ.) ಆ್ಯಂಕರ್ : ನಗರದ ಕೌಲ್ ಬಜಾರ್ ನ ತಿಲಕ್ ನಗರದ ಸಾಯಿಬಾಬಾ ದೇವಸ್ಥಾನದ ಹತ್ತಿರ ನಿವಾಸಿ ಯುವರಾಜ್ ಎನ್ನುವ 26 ವರ್ಷದ ವ್ಯಕ್ತಿ ಮಾ.23 ರಂದು ಮನೆಯಿಂದ ಹೋದವನು ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಕೌಲ್ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರ
ಗದಗ, 24 ಮಾರ್ಚ್ (ಹಿ.ಸ.) ಆ್ಯಂಕರ್: ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಅವುಗಳನ್ನು ಪತ್ತೆಹಚ್ಚುವುದು ಪೊಲೀಸರಿಗೆ ದೊಡ್ಡ ಸವಾಲಾಗಿದೆ. ಆದರೆ, ಗದಗ ಜಿಲ್ಲೆಯಲ್ಲಿ ಸಂಭವಿಸಬಹುದಾಗಿದ್ದ ಭಾರೀ ಸೈಬರ್ ವಂಚನೆ ಪ್ರಕರಣವನ್ನು ಮುಂಚಿತವಾಗಿ ಭೇದಿಸಿ, ಅಮಾಯಕ ವಿದ್ಯಾರ್ಥಿಗ
ಮುಂಬಯಿ, 26 ಮಾರ್ಚ್ (ಹಿ.ಸ.): ಆ್ಯಂಕರ್: ನಿರ್ದೇಶಕ ಆದಿತ್ಯ ಧಾರ್ ಹಾಗೂ ನಟ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಚಿತ್ರವು ವಿಶ್ವಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಸಾಧನೆ ಮಾಡುತ್ತಿದ್ದು, ₹1000 ಕೋಟಿ ಗಡಿ ದಾಟಿದ ಅತ್ಯಂತ ವೇಗದ ಭಾರತೀಯ ಚಿತ್ರಗಳಲ್ಲಿ ಒಂದಾಗಿ ದಾಖಲೆ ನಿರ್ಮಿಸಿದೆ. ವರದಿಗಳ
ಮುಂಬಯಿ, 24 ಮಾರ್ಚ್ (ಹಿ.ಸ.): ಆ್ಯಂಕರ್: ಮಲಯಾಳಂ ಸಿನಿರಂಗದ ಸೂಪರ್ಸ್ಟಾರ್ ಮೋಹನ್ ಲಾಲ್ ಅಭಿನಯದ ಬಹುನಿರೀಕ್ಷಿತ ಚಿತ್ರ ದೃಶ್ಯಂ 3’ ಬಿಡುಗಡೆಯ ದಿನಾಂಕವನ್ನು ಬದಲಿಸಲಾಗಿದೆ. ಮೂಲತಃ ಏಪ್ರಿಲ್ 2 ರಂದು ತೆರೆಗೆ ಬರಬೇಕಿದ್ದ ಚಿತ್ರವು ಇದೀಗ ಮೇ 21, 2026 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ
ಬೆಂಗಳೂರು, 18 ಮಾರ್ಚ್ (ಹಿ.ಸ.): ಆ್ಯಂಕರ್: ಹೊಸ ವರ್ಷ ಶುರುವಾಯ್ತು. ಸಿನಿಮಾರಂಗದಲ್ಲಿಯೂ ಹೊಸ ವರುಷಕ್ಕೆ ಹೊಸ ಸಿನಿಮಾಗಳ ಅನೌನ್ಸ್ ಸಂಭ್ರಮ ಕೂಡ ಜೋರಾಗಿದೆ. ಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್ ವುಡ್ ನ ಯಶಸ್ವಿ ನಿರ್ದೇಶಕ ಪಿಸಿ ಶೇಖರ್ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ರಾಗಾ, ರೊಮಿಯೋ ಅಂತಹ
ವಿಜಯಪುರ, 15 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅವರು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಕಲುಷ’ ಕನ್ನಡ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರು. ಉತ್ತರ ಕರ್ನಾಟಕದ ಹಲವು ಕಲಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿರುವ ಈ ಚಿತ್ರ ಈಗ
ಬೆಂಗಳೂರು, 27 ಮಾರ್ಚ್ (ಹಿ.ಸ.): ಆ್ಯಂಕರ್: ರಾಮನವಮಿ ಹಬ್ಬದ ಅಂಗವಾಗಿ ಮನೆಮನೆಗಳಲ್ಲಿ ಸಾಂಪ್ರದಾಯಿಕ ಅಡುಗೆಗಳ ಸಡಗರ ಜೋರಾಗಿದೆ. ವಿಶೇಷವಾಗಿ ಪಾನಕ, ನೀರಮಜ್ಜಿಗೆ ಹಾಗೂ ಕೋಸಂಬರಿ ತಿನಿಸುಗಳು ಪ್ರಸಾದವಾಗಿ ತಯಾರಿಸಿ ಭಕ್ತರಿಗೆ ಹಂಚಲಾಗುತ್ತಿದೆ. ಬೇಸಿಗೆಯ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆ ದೇಹಕ
ಕೊಪ್ಪಳ, 21 ಮಾರ್ಚ್ (ಹಿ.ಸ.) ಆ್ಯಂಕರ್ : ಒಂದು ಕೋಟಿ ಜನರು ಕೇಳಿಸಿಕೊಂಡ ಮೇಲೆ, ಅದು ಕರ್ನಾಟಕ ಹಾಗೂ ದೇಶಾದ್ಯಂತ ಪ್ರತಿಧ್ವನಿಸಿ ಟಿವಿ ವಾಹಿನಿಗಳು, ಪತ್ರಿಕೆಗಳು, ಸಾಮಾಜಿಕ ಜಾಲತಾಣ ಮೀರಿ ಕೇಳಿಸಿ ಚರ್ಚೆ, ವಿಚಾರ ವಿನಿಮಯ ನಡೆದು 2024ರಿಂದಲೇ ಹೋರಾಟ ಪ್ರತಿಧ್ವನಿಸುತ್ತದೆ. ಮೊನ್ನೆ ಅದರ
ಚಿತ್ರದುರ್ಗ, 19 ಮಾರ್ಚ್ (ಹಿ.ಸ.): ಆ್ಯಂಕರ್: ‘ಬೇವು-ಬೆಲ್ಲ’ ಸವಿಯುವ ಯುಗಾದಿ ಹಬ್ಬ ಎಂದರೆ ಕೇವಲ ಸಾಂಪ್ರದಾಯಿಕ ಆಚರಣೆಯಲ್ಲ. ಅದು ಬದಲಾಗುವ ವಾತಾವರಣಕ್ಕೆ ತಕ್ಕಂತೆ ನಮ್ಮ ದೇಹವನ್ನು ಸಜ್ಜುಗೊಳಿಸುವ ವಿಜ್ಞಾನವೂ ಹೌದು. ಈ ಯುಗಾದಿಯ ಸುಸಂದರ್ಭದಲ್ಲಿ ಕೇವಲ ಹಬ್ಬದ ಸಡಗರಕ್ಕೆ ಸೀಮಿತವಾಗದೆ, ಆರೋಗ್ಯದ
ವಿಜಯಪುರ, 17 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಉಪ ಚುನಾವಣೆಯ ಸನ್ನಿವೇಶದಲ್ಲಿ ಬಸನಗೌಡ ಪಾಟೀಲ ಯತ್ನಾಳ ಅವರ ಸುತ್ತ ರಾಜಕೀಯ ಚಟುವಟಿಕೆಗಳು ತೀವ್ರಗೊಳ್ಳುತ್ತಿರುವುದು ಸ್ಪಷ್ಟವಾಗಿದ್ದು, ಈ ಕುರಿತು ಹಿಂದುಸ್ತಾನ್ ಸಮಾಚಾರ ಸುದ್ದಿ ಸಂಸ್ಥೆ ನೀಡಿರುವ ವಿಶೇಷ ವರದಿ ಇಲ್ಲಿದೆ. ವಿಶೇಷವಾಗಿ ಪುತ್ರನ
ಬಾಗಲಕೋಟೆ, 17 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಎರಡರಲ್ಲಿಯೂ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲದಂತೆ ವಿಸ್ತರಿಸುತ್ತಿದೆ. ವಿಶೇಷವಾಗಿ ಕಾಂಗ್ರೆಸ್ ಪಾಳಯದಲ್ಲಿ ದಿವಂಗತ ನಾಯಕ ಹೆಚ್.
Copyright © 2017-2024. All Rights Reserved Hindusthan Samachar News Agency
Powered by Sangraha