ಚಿಕ್ಕಮಗಳೂರು, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಕ್ಷದೊಳಗಿನ ಕೆಲವು ವಿರೋಧಿ ಚಟುವಟಿಕೆಗಳು ನಡೆದಿದ್ದರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷವಿರೋಧಿಗಳ ರಾಜೀನಾಮೆ ಕುರಿತಂತೆ ಕೇಳಿದ ಪ್ರಶ್ನೆಗೆ ಪ್ರತಿಕ್
ಚಿಕ್ಕಮಗಳೂರು, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಂಪುಟ ಪುನಾರಚನೆ ಕುರಿತು ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಂತಿಮ ನಿರ್ಧಾರವನ್ನು ಹೈಕಮಾಂಡ್
ಮಂಡ್ಯ, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಮಠದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಗುರು ಬಾಲಗಂಗಾಧರನಾಥ ಸ್ವಾಮೀಜಿಯವರ ಭೈರವೈಕ್ಯ ಮಂದಿರದ ಪೀಠದ ಉದ್ಘಾಟನೆ (ಪ್ರಾಣ ಪ್ರತಿಷ್ಠಾ) ಸಮಾರಂಭದ
ಬೆಂಗಳೂರು, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾನವೀಯ ನೆರವು ನೀಡಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಹಾಸನಕ್ಕೆ ತೆರಳುತ್ತಿದ್ದ ವೇಳೆ, ಆಟೋ ಮತ್ತು
ಬೆಂಗಳೂರು, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯದ ಗಣಿ ಸಂಪತ್ತನ್ನು ಕೇರಳಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಗಂಭೀರ ಆರೋಪಗಳ ಹಿನ್ನೆಲೆ ರಾಜಕೀಯ ಕಾವು ಹೆಚ್ಚಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಗಡಿಭಾಗದಲ್ಲಿ ಎಂ-ಸ್ಯಾಂಡ್, ಜಲ್ಲಿ ಸೇರಿದಂತೆ ಅಮೂಲ್ಯ ಖನಿಜ ಸಂಪತ್ತು ಪ್ರತಿದಿನ ನ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಿಹಾರದಲ್ಲಿ ಮುಖ್ಯಮಂತ್ರಿ ಹುದ್ದೆಯ ರಾಜಕೀಯ ಚಟುವಟಿಕೆ ಗರಿಗೆದರಿರುವ ನಡುವೆ, ಭಾರತೀಯ ಜನತಾ ಪಕ್ಷವು ಮಹತ್ವದ ಹೆಜ್ಜೆ ಇಟ್ಟಿದ್ದು, ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಪಕ್ಷದ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆಗೆ ವೀಕ್ಷಕರಾಗಿ ನ
ನವದೆಹಲಿ, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಖ್ಯಾತ ಹಿನ್ನೆಲೆ ಗಾಯಕಿ, ಪದ್ಮವಿಭೂಷಣೆ ಆಶಾ ಬೋಸ್ಲೆ ಅಗಲಿಕೆಯಿಂದ ಸಂಗೀತದ ಒಂದು ಸುವರ್ಣ ಯೋಗವೇ ಅಂತ್ಯಗೊಂಡಂತಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕಂಬನಿ ಮಿಡಿದಿದ್ದಾರೆ. ಆಶಾ ಭೋಸ್ಲೆ ಅವರು ಭಾರತೀಯ ಸಂಗೀತ ಲ
ಜಮ್ಮು, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಮ್ಮು-ಕಾಶ್ಮೀರದ ಪವಿತ್ರ ಅಮರನಾಥ ಗುಹೆಗೆ ನಡೆಯುವ ವಾರ್ಷಿಕ ಅಮರನಾಥ ಯಾತ್ರೆ ಈ ವರ್ಷ ಜುಲೈ 3ರಂದು ಪ್ರಾರಂಭವಾಗಿ ಆಗಸ್ಟ್ 28ರಂದು ಕೊನೆಗೊಳ್ಳಲಿದೆ. ಒಟ್ಟು 57 ದಿನಗಳ ಕಾಲ ನಡೆಯುವ ಈ ಯಾತ್ರೆಗೆ ಏಪ್ರಿಲ್ 15ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಶ
ನವದೆಹಲಿ, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಆಪರೇಷನ್ ‘ಸಿಂಧೂರ್’ ನಂತರ ಭಾರತೀಯ ನೌಕಾಪಡೆಯ ಸನ್ನದ್ಧತೆ ಹಾಗೂ ಕಾರ್ಯತಂತ್ರವನ್ನು ಮೌಲ್ಯಮಾಪನ ಮಾಡುವ ಮಹತ್ವದ ನೌಕಾ ಕಮಾಂಡರ್ಗಳ ಸಮ್ಮೇಳನವು ಏಪ್ರಿಲ್ 14ರಿಂದ 16ರವರೆಗೆ ನವದೆಹಲಿಯಲ್ಲಿ ನಡೆಯಲಿದೆ. ನೌಕಾ ಭವನದಲ್ಲಿ ನಡೆಯಲಿರುವ ಈ ಶೃಂಗಸಭೆಯಲ್ಲಿ ರಾ
ನವದೆಹಲಿ, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಲೋಕ ಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ದೆಹಲಿಯಲ್ಲಿ ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಸಂವಿಧಾನ್’ ಮ್ಯಾರಥಾನ್ಗೆ ಹಸಿರು ನಿಶಾನೆ ತೋರಿದರು. ಸಂವಿಧಾನದ ಮೌಲ್ಯಗಳು ಹಾಗೂ ಅಂಬೇಡ್ಕರ್ ಅವರ ಚಿಂತನೆಗಳ ಬಗ್ಗೆ ಯುವಜನರಲ್ಲಿ ಜಾಗೃತಿ
Never miss a thing & stay updated with all the latest news around the world!
468.9k
14.1k
ಶ್ರೀನಿವಾಸಪುರ ತಾಲ್ಲೂಕು ರೋಣೂರಿನಲ್ಲಿ ವೆಂಕಟೇಶ್ವರಸ್ವಾಮಿ ರಥೋತ್ಸವ
ಗದಗ, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹೆಣ್ಣು ಮಕ್ಕಳಲ್ಲಿ ಪ್ರತಿಭೆ ಮತ್ತು ಪ್ರಾಮಾಣಿಕತೆ ಹೆಚ್ಚಿರುತ್ತದೆ. ಪ್ರತಿಭೆಗೆ ಅವಕಾಶ ಕೊಟ್ಟರೆ ಅವರು ಬೆಳೆದು ಸಮಾಜಕ್ಕೆ ಕೊಡುಗೆ ಕೊಡುವ ಶಕ್ತಿ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಇಂದು ಗದಗ ಜಿಲ್
ಚಿಕ್ಕಮಗಳೂರು, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರವಾಸಿಗರಿಗೆ ಕರ್ನಾಟಕ ಸುರಕ್ಷಿತ ತಾಣವಲ್ಲ ಎಂಬ ಕೇರಳ ರಾಜ್ಯದಿಂದ ಕೇಳಿಬಂದಿರುವ ಟೀಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕೇರಳದ ಬಾಲಕಿ ಚಿಕ್ಕಮಗಳೂರಿಗೆ ಬಂದು ಮೃತಪಟ್ಟಿರುವ ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಆ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ರಾಜೀನಾಮೆ ನೀಡದಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಮಾಲೂರಿನಲ್ಲಿ ಗ್ರಾಮೀಣ ಕ್ರಿಕೆಟ್ ಪಂದ್ಯಾವಳಿ
ಚಿಕ್ಕಮಗಳೂರು, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಲೆನಾಡು ಪ್ರದೇಶಗಳಲ್ಲಿ ರೆಸಾರ್ಟ್ಗಳಿಗೆ ಅನಿಯಂತ್ರಿತ ಅನುಮತಿ ನೀಡಲಾಗುತ್ತಿದ್ದು, ಅರಣ್ಯವಾಸಿಗಳಿಗೆ ಹಕ್ಕುಪತ್ರ ನೀಡಲಾಗುತ್ತಿಲ್ಲ ಎಂಬ ಆರೋಪಗಳ ಕುರಿತು ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಿಕ
ಶ್ರೀನಿವಾಸಪುರ ತಾಲ್ಲೂಕು ಕೆ.ಕುರುಪ್ಪಲ್ಲಿಯಲ್ಲಿ ಕುರುಬರ ದೊಡ್ಡದ್ಯಾವರ ಆಚರಣೆ
ಗದಗ, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಇಟಗಿ ಗ್ರಾಮದಲ್ಲಿ ಶ್ರೀ ಶಂಭುಲಿಂಗೇಶ್ವರ ಸಮುದಾಯ ಭವನದ ಮುಂದುವರೆದ ಕಾಮಗಾರಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಲಾಯಿತು. ಈ ಕಾರ್ಯಕ್ರಮವನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದ
ಹಾವೇರಿ, 12 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದ ಕುಂಚಿಕೊರವರ ಕಾಲೋನಿಯಲ್ಲಿ ₹25 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಸಿಸಿ ಗಟಾರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭ
ವಾಷಿಂಗ್ಟನ್, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ನಡೆಸಿದ ಆರ್ಟೆಮಿಸ್–2 ಚಂದ್ರ ಮಿಷನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ನಾಲ್ವರು ಗಗನಯಾತ್ರಿಗಳು 10 ದಿನಗಳ ಐತಿಹಾಸಿಕ ಪ್ರಯಾಣದ ಬಳಿಕ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ. ಈ ಮಿಷನ್ನಲ್ಲಿ ಕಮಾಂಡರ್ ರೀಡ್ ವೈಸ್ಮ
ಟೆಲ್ ಅವೀವ್, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಇಸ್ರೇಲ್ ಮತ್ತು ಪಾಕಿಸ್ತಾನ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕಾ–ಇರಾನ್ ಶಾಂತಿ ಮಾತುಕತೆಗಳ ಹಿನ್ನೆಲೆಯಲ್ಲೇ ಈ ಮಾತಿನ ಚಕಮಕಿ ಉಲ್ಬಣಗೊಂಡಿದ್ದು, ಎರಡೂ ರಾಷ್ಟ್ರಗಳು ಪರಸ್ಪರ ಆರೋ
ವಾಷಿಂಗ್ಟನ್, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಗ್ರೀನ್ಲ್ಯಾಂಡ್ ಅನ್ನು ಸ್ವಾಧೀನಪಡಿಸಿಕೊಳ್ಳುವ ಉದ್ದೇಶವನ್ನು ಸೂಚಿಸಿ, ನ್ಯಾಟೋ ವಿರುದ್ಧ ಕಠಿಣ ಮಾತುಗಳನ್ನು ಬಳಸಿದ್ದಾರೆ. ಇರಾನ್ ಸಂಘರ್ಷದ ಹಿನ್ನೆಲೆಗಳಲ್ಲಿ ನ್ಯಾಟೋ ಸಹಕಾರದ ಕೊರತೆಯನ್ನು ಅ
ಟೆಹ್ರಾನ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿ ದಿನೇದಿನೇ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಅಮೆರಿಕದ ವಿರುದ್ಧ ಕಠಿಣ ನಿಲುವು ತಾಳಿದ್ದು, “ಕದನ ವಿರಾಮ ಅಥವಾ ಯುದ್ಧ—ಎರಡರಲ್ಲಿ ಒಂದನ್ನು ಆಯ್ಕೆ ಮಾಡಬೇಕು” ಎಂದು ಸ್ಪಷ್ಟ ಸಂದೇಶ ನೀಡಿದೆ. ಇರಾನ್ ವಿದೇಶಾಂಗ ಸಚಿವ ಅಬ
ವಾಷಿಂಗ್ಟನ್, 08 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಗೆ ತಾತ್ಕಾಲಿಕ ವಿರಾಮ ಸಿಕ್ಕಿದ್ದು, ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಆಡಳಿತವು ಎರಡು ವಾರಗಳ ಕದನ ವಿರಾಮ ಘೋಷಿಸಿದೆ. ಈ ನಿರ್ಧಾರಕ್ಕೆ ಇಸ್ರೇಲ್ ಸಹ ಒಪ್ಪಿಗೆ ನೀಡಿದ್ದು, ಇರಾನ್ ಜೊತೆ ನೇರ ಮಾತುಕತೆ ನಡೆಸಲ
ನವದೆಹಲಿ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಆರಂಭಿಕ ವಹಿವಾಟಿನಲ್ಲೇ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಬುಧವಾರದ ಹೋಲಿಕೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ₹3,670ರಿಂದ ₹4,000ರವರೆಗೆ ಏರಿಕೆಯಾಗಿದೆ. ಅದೇ ವೇಳೆ ಬೆಳ್ಳಿ ಬೆ
ನವದೆಹಲಿ, 08 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ನಡುವೆ ಎರಡು ವಾರಗಳ ಕದನ ವಿರಾಮ ಘೋಷಣೆಗೊಂಡಿರುವ ಹಿನ್ನೆಲೆ ಜಾಗತಿಕ ಷೇರು ಮಾರುಕಟ್ಟೆಗಳಲ್ಲಿ ಇಂದು ಸಕಾರಾತ್ಮಕ ಚಲನವಲನಗಳು ಗೋಚರಿಸುತ್ತಿವೆ. ಹೂಡಿಕೆದಾರರಲ್ಲಿ ಆತಂಕ ಕಡಿಮೆಯಾಗಿದ್ದು, ವಿಶ್ವಾಸ ಹೆಚ್ಚಿರು
ನವದೆಹಲಿ, 07 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದಿನ ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ಬೆಳ್ಳಿ ದರಗಳಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಚಿನ್ನದ ದರ ಕುಸಿತದ ಹಿನ್ನೆಲೆಯಲ್ಲಿ, ದೇಶಾದ್ಯಂತ 24 ಕ್ಯಾರೆಟ್ ಚಿನ್ನವು 10 ಗ್ರ
ನವದೆಹಲಿ, 06 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶೀಯ ಷೇರುಪೇಟೆ ಇಂದು ಆರಂಭಿಕ ವಹಿವಾಟಿನಲ್ಲಿ ಏರಿಳಿತಗಳ ನಡುವೆ ಒತ್ತಡಕ್ಕೆ ಒಳಗಾಯಿತು. ವಹಿವಾಟು ಆರಂಭದಲ್ಲಿ ಉತ್ತಮ ಸೂಚನೆ ನೀಡಿದರೂ, ತಕ್ಷಣವೇ ಖರೀದಿದಾರರು ಮತ್ತು ಮಾರಾಟಗಾರರ ನಡುವೆ ಹಗ್ಗಜಗ್ಗಾಟ ಶುರುವಾಗಿ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ
ಚಾಂಪಿಯನ್ ಶಿಪ್
ಸೈಪ್ರಸ್, 08 ಏಪ್ರಿಲ್ (ಹಿ.ಸ.) : ಆ್ಯಂಕರ್ : ಫಿಡೆ ಕ್ಯಾಂಡಿಡೇಟ್ಸ್ ಟೂರ್ನಮೆಂಟ್ 2026ರಲ್ಲಿ ಭಾರತದ ಯುವ ಪ್ರತಿಭೆ ದಿವ್ಯಾ ದೇಶ್ಮುಖ್ ಅದ್ಭುತ ಪ್ರದರ್ಶನ ನೀಡಿದ್ದು, ಎಂಟನೇ ಸುತ್ತಿನಲ್ಲಿ ಅಗ್ರ ಶ್ರೇಯಾಂಕದ ಅನ್ನಾ ಮುಜಿಚುಕ್ ಅವರನ್ನು ಸೋಲಿಸಿ ಜಂಟಿ ಮುನ್ನಡೆ ಸಾಧಿಸಿದ್ದಾರೆ. ತಮ್ಮ ಮೊದಲ ಕ್ಯಾಂಡ
ಬೆಂಗಳೂರು, 06 ಏಪ್ರಿಲ್ (ಹಿ.ಸ.): ಆ್ಯಂಕರ್: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ನಲ್ಲಿ ನಡೆದ ಐಪಿಎಲ್ 2026 ರ 11ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ತನ್ನ ಅಭಿಮಾನಿಗಳ ನಿರೀಕ್ಷೆಯಂತೆ ಪ್ರದರ್ಶನ ನೀಡಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ)
ಬೆಂಗಳೂರು, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ಇಂದು ನಡೆಯಲಿರುವ ಐಪಿಎಲ್ 2026ನ ಬಹುನಿರೀಕ್ಷಿತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿ
ಗದಗ, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಅಕ್ರಮ ಗಾಂಜಾ ಬೆಳೆ ಪ್ರಕರಣವನ್ನು ಅಬಕಾರಿ ಇಲಾಖೆ ಭೇದಿಸಿದ್ದು, ಲಕ್ಷ್ಮೇಶ್ವರ ತಾಲೂಕಿನ ಗುಳಗುಂಜಿಕೊಪ್ಪ ಗ್ರಾಮದಲ್ಲಿ ಭರ್ಜರಿ ದಾಳಿ ನಡೆಸಿ ಒಬ್ಬರನ್ನು ಬಂಧಿಸಲಾಗಿದೆ. ಗ್ರಾಮದ ತೋಟದ ಮನೆಯ ಪಕ್ಕದಲ್ಲಿ ಗೂಳಪ್ಪ ಎಂಬಾತ ಅಕ್ರಮವಾಗಿ ಗಾಂಜ
ಮಾದಕವಸ್ತುಗಳ ಕಾಯ್ದೆಯಡಿ ಕೆಜಿಎಫ್ ಪೊಲೀಸರಿಂದ ಮೂವರು ಆರೋಪಿಗಳ ಬಂಧನ
ಕೊಪ್ಪಳ, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬುಕನಟ್ಟಿ ಗ್ರಾಮದ ಖಾದರಸಾಬ ಓಲೇಕಾರ ಎಂಬ ವ್ಯಕ್ತಿಯು 2023ರ ನವೆಂಬರ್ 14 ರಂದು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪವು ಸಾಬೀತಾಗಿದ್ದು, ಕೊಪ್ಪಳ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ
ಧಾರವಾಡ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಧಾರವಾಡ ಶಹರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ನಡೆಸುತ್ತಿದ್ದ ಒಬ್ಬ ಆರೋಪಿಯನ್ನು ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ, ಅವನಿಂದ ಒಟ್ಟು ₹2,35,000 ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನ
ಬೆಂಗಳೂರು, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕನ್ನಡ ಚಿತ್ರರಂಗದ ಪ್ರಮುಖ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿನಿಮಾ ಸೋರಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನನಾಯಗನ್ ಚಿತ್ರದ ದೃಶ್ಯಗಳು ಸೋರಿಕೆಯಾಗಿರುವ ಹಿನ್ನೆಲೆ ತಮ್ಮ ಅಭಿಪ್ರಾಯ ಹಂಚಿಕೊಂಡಿ
ಬೆಂಗಳೂರು, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮದರ್ ಪ್ರಾಮಿಸ್’ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿ ಕ್ರಿಕೆಟ್ ಅಭಿಮಾನಿಗಳಲ್ಲಿ, ವಿಶೇಷವಾಗಿ ಆರ್ಸಿಬಿ ಅಭಿಮಾನಿಗಳಲ್ಲಿ ಭಾರೀ ಸಂಚಲನ ಮೂಡಿಸಿದೆ. “ಬೆಂಗ್ಳೂರು ನಮ್ದೇನೆ…” ಎಂಬ ಹೂಕ್ ಲೈನ್ ಮೂಲಕ ಈ ಹಾಡು ಯುವಜನರ ಗಮನ ಸೆಳೆಯುತ್ತಿದ್ದು, ಸಾಮಾಜಿಕ ಜಾ
ಹಾಂಗ್ ಕಾಂಗ್, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಾಗತಿಕ ಚಲನಚಿತ್ರ ಹಾಗೂ ದೂರದರ್ಶನ ಕ್ಷೇತ್ರದಲ್ಲಿ ಸೃಜನಶೀಲ ಬೌದ್ಧಿಕ ಆಸ್ತಿ (ಐಪಿ) ಮೌಲ್ಯಮಾಪನದ ಅಗತ್ಯತೆ ಹೆಚ್ಚುತ್ತಿರುವ ಹಿನ್ನೆಲೆ, ಅಂತಾರಾಷ್ಟ್ರೀಯ ನಿರ್ಮಾಪಕರು ಸಹಯೋಗ ಮತ್ತು ನವೀನತೆಯತ್ತ ಹೆಚ್ಚು ಒತ್ತು ನೀಡುತ್ತಿರುವುದು ಹಾಂಗ್ ಕಾಂಗ್ ಅ
ಮಾಡಿ ದೆ
ನವದೆಹಲಿ, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶಭಕ್ತಿ, ರಾಷ್ಟ್ರೀಯ ಸೇವಾ ಮೌಲ್ಯಗಳಿಗೆ ಸದಾ ಪ್ರೇರಣೆಯಾಗಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಗೌರವಾರ್ಥ ಕರ್ನಾಟಕದ ಡಾ.ರೂಪಾ ಅಯ್ಯರ್ ನಿರ್ಮಿಸಿ ನಿರ್ದೇಶಿಸಿದ ಆಜಾದ್ ಭಾರತ್ ಹಿಂದಿ ಚಲನಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿಯಾಯಿತು. ಸಂ
ಬೆಂಗಳೂರು, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ಇಂದು ಬೆಳಗ್ಗೆ ಧಾರವಾಡದಲ್ಲಿ ನಡೆಯುತ್ತಿರುವ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಹುಬ್ಬಳ್ಳಿಯ ವಿದ್ಯಾನಗರದ ಚಿಗರಿ ಬಸ್ ನಿಲ್ದಾಣದಲ್ಲಿ ಸರತಿಯಲ್ಲಿ ನಿಂತಾಗ ನನ್ನ ಮುಂದೆಯೇ ಮೂರು ಬಾರಿ ಸಂಸದರಾಗಿ , ವಿಧಾನ ಪರಿಷತ್ ಸ
ಬೆಂಗಳೂರು, 27 ಮಾರ್ಚ್ (ಹಿ.ಸ.): ಆ್ಯಂಕರ್: ರಾಮನವಮಿ ಹಬ್ಬದ ಅಂಗವಾಗಿ ಮನೆಮನೆಗಳಲ್ಲಿ ಸಾಂಪ್ರದಾಯಿಕ ಅಡುಗೆಗಳ ಸಡಗರ ಜೋರಾಗಿದೆ. ವಿಶೇಷವಾಗಿ ಪಾನಕ, ನೀರಮಜ್ಜಿಗೆ ಹಾಗೂ ಕೋಸಂಬರಿ ತಿನಿಸುಗಳು ಪ್ರಸಾದವಾಗಿ ತಯಾರಿಸಿ ಭಕ್ತರಿಗೆ ಹಂಚಲಾಗುತ್ತಿದೆ. ಬೇಸಿಗೆಯ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆ ದೇಹಕ
Copyright © 2017-2024. All Rights Reserved Hindusthan Samachar News Agency
Powered by Sangraha