ನವದೆಹಲಿ, 04 ಆಗಸ್ಟ್ (ಹಿ.ಸ.): ಆ್ಯಂಕರ್: ಥೈಲ್ಯಾಂಡ್ನ ಫುಕೆಟ್ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾದ ಎಐ–2379 ವಿಮಾನವು ಮಂಗಳವಾರ ಮಧ್ಯಾಕಾಶದಲ್ಲಿ ತೀವ್ರ ಗಾಳಿಯ ಅಶಾಂತಿಗೆ (ಟರ್ಬುಲೆನ್ಸ್) ಸಿಲುಕಿದ ಪರಿಣಾಮ 12 ಪ್ರಯಾಣಿಕರು ಹಾಗೂ ವಿಮಾನದ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲ
ಪೂಂಚ್, 04 ಆಗಸ್ಟ್ (ಹಿ.ಸ): ಆ್ಯಂಕರ್: ಜಮ್ಮು-ಕಾಶ್ಮೀರದ ಪುಂಚ್ ಜಿಲ್ಲೆಯ ಸುರನ್ಕೋಟ್ ಪೊಲೀಸ್ ಠಾಣೆ ವ್ಯಾಪ್ತಿಯ ಧಾರಾ ಸಾಂಗ್ಲಾ ಗ್ರಾಮದ ಪ್ರದೇಶದಲ್ಲಿ ಶಂಕಿತ ಚಟುವಟಿಕೆಗಳ ಮಾಹಿತಿ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ದಳ (ಎಸ್ಒಜಿ) ಮತ್ತು 16 ರಾಷ್ಟ್ರೀಯ ರೈಫಲ್ಸ್ (ಆರ್ಆರ್) ಜಂಟಿಯಾಗಿ ಮಂಗಳ
ಬೆಂಗಳೂರು, 04 ಆಗಸ್ಟ್ (ಹಿ.ಸ.): ಆ್ಯಂಕರ್:ನ್ಯಾನೋ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಸೆಮಿಕಂಡಕ್ಟರ್, ಜೈವಿಕ ತಂತ್ರಜ್ಞಾನ ಹಾಗೂ ಕ್ವಾಂಟಮ್ ತಂತ್ರಜ್ಞಾನ ಸೇರಿದಂತೆ ಡೀಪ್-ಟೆಕ್ ಕ್ಷೇತ್ರಗಳಲ್ಲಿ ಬೆಂಗಳೂರನ್ನು ಜಾಗತಿಕ ಕೇಂದ್ರವನ್ನಾಗಿ ರೂಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ
ಬೆಂಗಳೂರು, 04 ಆಗಸ್ಟ್ (ಹಿ.ಸ.): ಆ್ಯಂಕರ್:ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಸಭಾಧ್ಯಕ್ಷ ಮತ್ತು ಉಪಸಭಾಪತಿ ಹುದ್ದೆಗಳ ಅಭ್ಯರ್ಥಿಗಳ ಘೋಷಣೆ ವಿಚಾರವಾಗಿ ಬಿಜೆಪಿ ಮಾಡುತ್ತಿರುವ ಟೀಕೆಗಳಿಗೆ ಕೆಪಿಸಿಸಿ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ನಾಯಕರು ಮೊದಲು ಭಾರತದ
ಬೆಂಗಳೂರು, 04 ಆಗಸ್ಟ್ (ಹಿ.ಸ.): ಆ್ಯಂಕರ್: ಕಾಂಗ್ರೆಸ್ ಮಹಿಳೆಯರ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡಿದರೂ, ಅಧಿಕಾರ ಹಂಚಿಕೆಯಲ್ಲಿ ಮಹಿಳೆಯರಿಗೆ ಅನ್ಯಾಯ ಮಾಡುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 04 ಆಗಸ್ಟ್ (ಹಿ.ಸ.): ಆ್ಯಂಕರ್: ದೇಶದಲ್ಲಿ ʼಪಿಎಂ ಸೂರ್ಯಘರ್ʼ ಶುರುವಾದ ಎರಡೇ ವರ್ಷದಲ್ಲಿ 50.06 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಸೌರ ಬೆಳಕು ಕಂಡಿವೆ. 19 ಲಕ್ಷ ಮನೆಗಳ ವಿದ್ಯುತ್ ಬಿಲ್ ಶೂನ್ಯವಾಗಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಪತ್ರಿಕಾ
ನವದೆಹಲಿ, 04 ಆಗಸ್ಟ್ (ಹಿ.ಸ.): ಆ್ಯಂಕರ್:ಇರಾನ್, ಹೋರ್ಮುಜ್ ಜಲಸಂಧಿ, ಪರ್ಷಿಯನ್ ಕೊಲ್ಲಿ ಹಾಗೂ ಸುತ್ತಮುತ್ತಲಿನ ಸಮುದ್ರ ಪ್ರದೇಶಗಳಲ್ಲಿ ಭದ್ರತಾ ಅಪಾಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ''ನಾವಿಕ ಪ್ರಥಮ್'' ಅಭಿಯಾನದಡಿ ಇದುವರೆಗೆ 3,972 ಭಾರತೀಯ ನಾವಿಕರನ್ನು ಸುರಕ್ಷಿತವಾಗಿ ಭಾರ
ನವದೆಹಲಿ, 04 ಆಗಸ್ಟ್ (ಹಿ.ಸ.): ಆ್ಯಂಕರ್:ಭಾರತವು ಬಿಮ್ಸ್ಟೆಕ್ನ ಹಾಲಿ ಅಧ್ಯಕ್ಷರಾಗಿ ಬಾಂಗ್ಲಾದೇಶದ ಪ್ರಧಾನಮಂತ್ರಿ ತಾರಿಕ್ ರಹ್ಮಾನ್ ಅವರಿಗೆ ಸೆಪ್ಟೆಂಬರ್ 12 ಮತ್ತು 13ರಂದು ನವದೆಹಲಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್ ಶೃಂಗಸಭೆಯ ಸಂಪರ್ಕ ಅಧಿವೇಶನದಲ್ಲಿ ಭಾಗವಹಿಸಲು ವಿಶೇಷ ಆಹ್ವಾನ ನೀಡಿದೆ ಎಂದ
ನವದೆಹಲಿ, 04ಆಗಸ್ಟ್ (ಹಿ.ಸ.): ಆ್ಯಂಕರ್:ಲೋಕಸಭೆಯು ವಿರೋಧ ಪಕ್ಷಗಳ ನಿರಂತರ ಗದ್ದಲದ ನಡುವೆಯೇ ವಿನಿಯೋಗ (ಸಂಖ್ಯೆ-3) ವಿಧೇಯಕ, 2026 ಅನ್ನು ಮಂಗಳವಾರ ಧ್ವನಿಮತದ ಮೂಲಕ ಅಂಗೀಕರಿಸಿತು. ಬಳಿಕ ಸದನದ ಕಲಾಪವನ್ನು ಆಗಸ್ಟ್ 5ರ ಗುರುವಾರ ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಯಿತು. ಕೇಂದ್ರ ಹಣಕಾಸು ಸಚಿವೆ
ಬೆಂಗಳೂರು, 03 ಆಗಸ್ಟ್ (ಹಿ.ಸ.): ಆ್ಯಂಕರ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಶತಮಾನೋತ್ಸವ ವರ್ಷದ ಅಂಗವಾಗಿ ಆರ್ಎಸ್ಎಸ್@100 : ಸಾಮಾಜಿಕ ಜಾಗೃತಿಯ ಮೂಲಕ ಸಮಾಜ ಪರಿವರ್ತನೆ ಕೃತಿಯನ್ನು ಸೋಮವಾರ ಬೆಂಗಳೂರಿನ ಕೇಶವಕೃಪಾದಲ್ಲಿ ಬಿಡುಗಡೆ ಮಾಡಲಾಯಿತು. 2025ರ ನವೆಂಬರ್ 8 ಮತ್ತು 9ರಂದು
Never miss a thing & stay updated with all the latest news around the world!
468.9k
14.1k
ಎಸ್ಸಿ ಎಸ್ಟಿ ನೌಕರರ ಸಂಘದ ಗೌರವಾಧ್ಯಕ್ಷ ಜಿ. ಶ್ರೀನಿವಾಸ್ ಬೀಳ್ಕೊಡುಗೆ
ಪಿಂಚಣಿ ಯೋಜನೆಯ ಆದಾಯ ಮಿತಿಯನ್ನು ಪರಿಷ್ಕರಿಸಲು ಒತ್ತಾಯ
ಚುನಾವಣಾ ವ್ಯವಸ್ಥೆಯ ಪಾರದರ್ಶಕತೆ ಕಾಯ್ದುಕೊಳ್ಳಲು ರಾಜಕೀಯ ಪಕ್ಷಗಳ ಸಹಕಾರಕ್ಕೆ ಮನವಿ
ದಲಿತ ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕರಾಗಿ ಮಂಜುಳ ನಾಗರಾಜ್ ಆಯ್ಕೆ
ಗದಗ, 04 ಆಗಸ್ಟ್ (ಹಿ.ಸ.) ಆ್ಯಂಕರ್:- ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಪ್ರಮುಖ ಯೋಜನೆಯಾದ ಯುವನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಯೋಜನೆಯ ಸೌಲಭ್ಯ ಪಡೆಯುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮನವಿ ಮಾಡಿದೆ. ಜಿಲ್ಲಾ ಉದ್ಯೋಗಾಧಿಕಾರಿ
ಗದಗ, 04 ಆಗಸ್ಟ್ (ಹಿ.ಸ.) ಆ್ಯಂಕರ್ - ಮಾನವ ಕಳ್ಳಸಾಗಾಣಿಕೆ ಹಾಗೂ ಜೀತ ಪದ್ಧತಿಯಂತಹ ಅಮಾನವೀಯ ಸಾಮಾಜಿಕ ಪಿಡುಗುಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸರ್ಕಾರದ ವಿವಿಧ ಇಲಾಖೆಗಳು, ಕಾನೂನು ಜಾರಿ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಮನ್ವಯದಿಂದ ಕಾರ್ಯನಿರ್ವಹಿಸುವುದು ಅತ್ಯಗತ್ಯವಾಗಿದೆ ಎಂದು ಹಿರಿಯ
ಗದಗ, 04 ಆಗಸ್ಟ್ (ಹಿ.ಸ.) ಆ್ಯಂಕರ್:- 2025-26ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಗದಗ ಜಿಲ್ಲೆಯ ರೈತರಿಗೆ ಮಹತ್ವದ ಸಿಹಿಸುದ್ದಿ ದೊರೆತಿದೆ. ವಿವಿಧ ಬೆಳೆಗಳಿಗೆ ಸಂಬಂಧಿಸಿದಂತೆ ಸರ್ಕಾರವು ಒಟ್ಟು ₹78 ಕೋಟಿ ಬೆಳೆ ವಿಮೆ ಪರಿಹಾರವನ್ನು ಮಂಜೂರು
ಗದಗ, 04 ಆಗಸ್ಟ್ (ಹಿ.ಸ.) ಆ್ಯಂಕರ್:- ರಾಜ್ಯದ ನೂತನ ಸಚಿವ ಸಂಪುಟ ರಚನೆ ಮತ್ತು ಅದರ ಪ್ರಕ್ರಿಯೆಯನ್ನು ತೀವ್ರವಾಗಿ ಟೀಕಿಸಿರುವ ಮಾಜಿ ಸಚಿವ ಸಿ.ಸಿ. ಪಾಟೀಲ್, ಸಚಿವ ಸಂಪುಟ ರಚನೆಯು ಮುಖ್ಯಮಂತ್ರಿಯ ಪರಮಾಧಿಕಾರವಾಗಿದ್ದರೂ, ಈ ಬಾರಿ ನಡೆದಿರುವ ಬೆಳವಣಿಗೆಗಳು ಹಲವು ಅನುಮಾನಗಳಿಗೆ ಕಾರಣವಾಗಿವೆ ಎಂದು ಹೇಳಿ
ಹುಬ್ಬಳ್ಳಿ, 04 ಆಗಸ್ಟ್ (ಹಿ.ಸ.): ಆ್ಯಂಕರ್:ದ್ವಿಪಥ ರೈಲು ಮಾರ್ಗ ಕಾಮಗಾರಿಯಿಂದ ಲೊಂಡ–ಕ್ಯಾಸಲ್ ರಾಕ್ ನಡುವೆ ಭಾಗಶಃ ರದ್ದಾಗಿದ್ದ 17333/17334 ಮಿರಜ್–ಕ್ಯಾಸಲ್ ರಾಕ್–ಮಿರಜ್ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಆಗಸ್ಟ್ 15ರಿಂದ ಪೂರ್ಣ ಪ್ರಮಾಣದಲ್ಲಿ ಪುನರಾರಂಭಿಸಲಾಗುತ್ತಿದೆ ಎಂದು ನೈಋತ್ಯ ರೈಲ್ವೆ
ದೋಹಾ, 25 ಜುಲೈ (ಹಿ.ಸ.): ಆ್ಯಂಕರ್: ಕತಾರ್ನಲ್ಲಿ ಮೂರು ವರ್ಷಗಳ ಯಶಸ್ವಿ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಭಾರತದ ರಾಯಭಾರಿ ವಿಪುಲ್ ಅವರಿಗೆ ಅನಿವಾಸಿ ಭಾರತೀಯ ಸಮುದಾಯವು ದೋಹಾದ ಐಸಿಸಿ ಅಶೋಕ ಸಭಾಂಗಣದಲ್ಲಿ ಬೀಳ್ಕೊಡುಗೆ ನೀಡಿತು. ಭಾರತೀಯ ಸಾಂಸ್ಕೃತಿಕ ಕೇಂದ್ರ, ಭಾರತೀಯ ಸಮುದಾಯ ಕಲ್ಯಾಣ ವೇದಿಕೆ
ರಿಯಾದ್/ಸನಾ, ಜುಲೈ 25(ಹಿ.ಸ.): ಆ್ಯಂಕರ್: ಕೆಂಪು ಸಮುದ್ರದಲ್ಲಿ ಸೌದಿ ಸಂಬಂಧಿತ ಹಡಗುಗಳ ಮೇಲೆ ನಡೆದ ದಾಳಿಗಳು ಹಾಗೂ ಸಮುದ್ರ ಮಾರ್ಗದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ನೇತೃತ್ವದ ಮೈತ್ರಿಕೂಟವು ಯೆಮನ್ನ ಹೂತಿ ನಿಯಂತ್ರಣದಲ್ಲಿರುವ ಹೋದೈದಾ ಪ್ರಾಂತ್ಯದ ಹಲವು ಸೇನಾ
ಚಿಸಿನೌ (ಮೌಲ್ಡೋವಾ), 21 ಜುಲೈ (ಹಿ.ಸ.): ಆ್ಯಂಕರ್: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಮೂರು ರಾಷ್ಟ್ರಗಳ ಸರ್ಕಾರಿ ಪ್ರವಾಸದ ಮೊದಲ ಹಂತವನ್ನು ಮೌಲ್ಡೋವಾದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಇಂದು ಅವರು ಎರಡು ದಿನಗಳ ಉತ್ತರ ಮ್ಯಾಸಿಡೋನಿಯಾ ಪ್ರವಾಸ ಆರಂಭಿಸಲಿದ್ದಾರೆ. ಉತ್ತರ ಮ್ಯಾಸ
ತೆಹ್ರಾನ್/ವಾಷಿಂಗ್ಟನ್, 21 ಜುಲೈ (ಹಿ.ಸ.): ಆ್ಯಂಕರ್: ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹೋರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಓಮನ್ನ ಲಿಮಾಹ್ ಕರಾವಳಿ ಸಮೀಪ ನಡೆದ ಈ ಘಟನ
ಇರಾನ್ ನ ಹಲವು ನಗರಗಳಲ್ಲಿ ಸ್ಫೋಟ, ಇರಾಕ್ನಲ್ಲಿ ಡ್ರೋನ್ ದಾಳಿಗೆ ಅಮೆರಿಕ ಸೈನಿಕ ಬಲಿ
ನವದೆಹಲಿ, 03 ಆಗಸ್ಟ್ (ಹಿ.ಸ.): ಆ್ಯಂಕರ್:ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತಗ್ಗಿ ಶಾಂತಿ ಸ್ಥಾಪನೆಯ ನಿರೀಕ್ಷೆ ಮೂಡಿರುವ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ಬ್ರೆಂಟ್ ಕಚ್ಚಾ ತೈಲ ಮತ್ತು ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್
ನವದೆಹಲಿ, ಜುಲೈ 31(ಹಿ.ಸ.): ಆ್ಯಂಕರ್:ದೇಶೀಯ ಚಿನ್ನಾಭರಣ ಮಾರುಕಟ್ಟೆಯಲ್ಲಿ ಶುಕ್ರವಾರ ಚಿನ್ನದ ದರ ಏರಿಕೆಯಾಗಿದ್ದು, ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹770ರಿಂದ ₹840ರವರೆಗೆ ಏರಿಕೆಯಾಗಿ ₹1,44,340
ನವದೆಹಲಿ, ಜುಲೈ 30(ಹಿ.ಸ.): ಆ್ಯಂಕರ್: ಅಮೆರಿಕದ ಷೇರುಪೇಟೆಗಳು ಭಾರೀ ಕುಸಿತದೊಂದಿಗೆ ವಹಿವಾಟು ಮುಗಿಸಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಿಂದ ದುರ್ಬಲ ಸೂಚನೆಗಳು ವ್ಯಕ್ತವಾಗಿವೆ. ಆದರೆ ಡೌ ಜೋನ್ಸ್ ಫ್ಯೂಚರ್ಸ್ನಲ್ಲಿ ಅಲ್ಪ ಪ್ರಮಾಣದ ಏರಿಕೆ ಕಂಡುಬಂದಿದೆ. ಯುರೋಪ್ ಹಾಗೂ ಏಷ್ಯಾದ ಷೇರುಪೇಟೆಗಳ
ನವದೆಹಲಿ, ಜುಲೈ 29(ಹಿ.ಸ.): ಆ್ಯಂಕರ್:ಜಾಗತಿಕ ಷೇರು ಮಾರುಕಟ್ಟೆಗಳಿಂದ ಮಿಶ್ರ ಸಂಕೇತಗಳು ಲಭಿಸಿವೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಮಿಶ್ರ ಫಲಿತಾಂಶದೊಂದಿಗೆ ಮುಕ್ತಾಯಗೊಂಡಿದ್ದು, ಯುರೋಪಿನ ಮಾರುಕಟ್ಟೆಗಳು ಏರಿಕೆಯಲ್ಲಿ ಅಂತ್ಯಗೊಂಡಿವೆ. ಏಷ್ಯಾದ ಪ್ರಮುಖ ಮಾರುಕಟ್ಟೆಗಳಲ್ಲೂ ಮಿಶ್ರ ವ
ಬಳ್ಳಾರಿ, 01 ಆಗಸ್ಟ್ (ಹಿ.ಸ.) ಆ್ಯಂಕರ್ : ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಸುಬೇದಾರ್ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಸಿ.ಬಿ.ಎಸ್.ಇ. ಕ್ಲಸ್ಟರ್ VIII ವಿಭಾಗದ ಖೋ-ಖೋ ಪಂದ್ಯಾವಳಿಯಲ್ಲಿ ಇಲ್ಲಿನ ಬಿ. ಬೆಳಗಲ್ನ ''ನಂದಿ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದು,
ಗಂಗಾವತಿ, 31 ಜುಲೈ (ಹಿ.ಸ.) ಆ್ಯಂಕರ್: ಗಂಗಾವತಿಯಲ್ಲಿ ನಡೆದ 2ನೇ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್- 2026 ರಲ್ಲಿ ನ್ಯಾಷನಲ್ ಸ್ಪಿರಿಟ್ ಕರಾಟೆ ಅಕಾಡೆಮಿಯ ವಿದ್ಯಾರ್ಥಿಯಾದ ತನವೀರ್ ಬರದೂರ್ ಸ್ಪರ್ಧೆಯ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆ
ಗಂಗಾವತಿ, 27 ಜುಲೈ (ಹಿ.ಸ.): ಆ್ಯಂಕರ್: ಗಂಗಾವತಿಯಲ್ಲಿ ನಡೆದ 2 ನೇ ಅಂತಾರಾಷ್ಟಿಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ -2026 ರಲ್ಲಿ ನ್ಯಾಷನಲ್ ಸ್ಪೀರಿಟ್ ಕರಾಟೆ ಅಕಾಡೆಮಿಯ ಗವಿಮಠ ಆವರಣದ ಕೈಲಾಸ ಮಂಟಪ ಶಾಖೆಯ 12 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ 12 ಟ್ರೋಫಿ, 4 ಮೆಡಲ್ ಪ್ರಶಸ್ತಿಗ
ಈಸ್ಟ್ ರುದರ್ಫೋರ್ಡ್, 20 ಜುಲೈ (ಹಿ.ಸ.): ಆ್ಯಂಕರ್: ಯುರೋಪಿಯನ್ ಚಾಂಪಿಯನ್ ಸ್ಪೇನ್, ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು ರೋಚಕ ಫೈನಲ್ನಲ್ಲಿ ಹೆಚ್ಚುವರಿ ವೇಳೆಯಲ್ಲಿ 1-0 ಗೋಲುಗಳಿಂದ ಸೋಲಿಸಿ, ಎರಡನೇ ಬಾರಿ ಫಿಫಾ ವಿಶ್ವಕಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. 2010ರ ಬಳಿಕ ಮೊದಲ ಹಾಗೂ ಒಟ್ಟಾ
ಬಳ್ಳಾರಿ, 31 ಜುಲೈ (ಹಿ.ಸ.) ಆ್ಯಂಕರ್: ಬಳ್ಳಾರಿ ನಗರಕ್ಕೆ ಸಮೀಪದಲ್ಲಿ ಇರುವ ಅಂದ್ರಾಳ್ ಗ್ರಾಮದಲ್ಲಿ ಪತ್ನಿ ಮತ್ತು ಮಗಳನ್ನು ಗುರುವಾರ ರಾತ್ರಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯು ಪೊಲೀಸ್ ಠಾಣೆಗೆ ಶುಕ್ರವಾರ ಆಗಮಿಸಿ, ಶರಣಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನ
ತುಮಕೂರು, 29 ಜುಲೈ (ಹಿ.ಸ.): ಆ್ಯಂಕರ್: ತುಮಕೂರು ನಗರದ ಹೊರವಲಯದ ಬೆಳಗುಂಬ ರಸ್ತೆಯಲ್ಲಿ ನಡೆದಿದ್ದ ಮಾಜಿ ರೌಡಿಶೀಟರ್ ವೀರಣ್ಣ ಅಲಿಯಾಸ್ ಮಲ್ಲ (38) ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಮ್ ಮಾಲೀಕ ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ತುಮಕೂರಿನ ಕ್ಯಾತಸಂದ್ರ ಪೊಲೀಸರು ಬಂಧಿಸಿದ್ದ
ಕೊಡಗು, 29 ಜುಲೈ (ಹಿ.ಸ.) ಆ್ಯಂಕರ್: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬಿಳಿಗೇರಿ ಸಮೀಪದ ಟಾಟಾ ಕಾಫಿ ತೋಟದಲ್ಲಿ ಸಂಭವಿಸಿದ ದುರಂತದಲ್ಲಿ, ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾದಪುರ ಸಮೀಪದ ಬಿಳಿಗೇರಿ
ಬೆಂಗಳೂರು, 28 ಜುಲೈ (ಹಿ.ಸ.): ಆ್ಯಂಕರ್: ಸಿಲಿಕಾನ್ ಸಿಟಿಯಲ್ಲಿ ತುರ್ತು ಸಹಾಯವಾಣಿ ''112'' ರ ದುರ್ಬಳಕೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿ ಸತಾಯಿಸುತ್ತಿರುವ ಘಟನೆಗಳು ಮುಂದುವರಿದಿವೆ. ಇತ್ತೀಚೆಗೆ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸ
ಮುಂಬಯಿ,ಜುಲೈ 30(ಹಿ.ಸ.): ಆ್ಯಂಕರ್: ನಿರ್ದೇಶಕ ನಿತೇಶ್ ತಿವಾರಿ ಅವರ ಬಹುನಿರೀಕ್ಷಿತ ಚಿತ್ರ ''ರಾಮಾಯಣಃ ಪಾರ್ಟ್ 1'' ನ ಅಧಿಕೃತ ಟ್ರೇಲರ್ ಗುರುವಾರ ವಿಶ್ವದಾದ್ಯಂತ ಬಿಡುಗಡೆಯಾಗಿದೆ. ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್, ಎಂಟು ಬಾರಿ ಆಸ್ಕರ್ ವಿಜೇತ ವಿಎಫ್ಎಕ್ಸ್ ಸ್ಟುಡಿಯೋ ಡಿಎನ
ಬೆಂಗಳೂರು, 29 ಜುಲೈ (ಹಿ.ಸ.): ಆ್ಯಂಕರ್: ಈ ವರ್ಷದ ಸ್ಯಾಂಡಲ್ವುಡ್ನ ಸೂಪರ್ಹಿಟ್ ಚಿತ್ರಗಳಲ್ಲಿ ಒಂದಾಗಿ ಹೊರಹೊಮ್ಮಿರುವ ''ಕರಾವಳಿ'' ಸಿನಿಮಾ ಇದೀಗ ಗಲ್ಫ್ ರಾಷ್ಟ್ರಗಳಲ್ಲೂ ತನ್ನ ಅಬ್ಬರ ಆರಂಭಿಸಲು ಸಜ್ಜಾಗಿದೆ. ಗುರುದತ್ ಗಾಣಿಗ ನಿರ್ದೇಶನದ, ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ. ಶೆಟ್ಟಿ ಅಭಿ
ಬೆಂಗಳೂರು, 28 ಜುಲೈ (ಹಿ.ಸ.): ಆ್ಯಂಕರ್: ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ''ಪಾರ್ಟ್ನರ್'' ಚಿತ್ರದ ಮೊದಲ ಹಾಡು ''ಅಮೋರಾ'' ಬಿಡುಗಡೆಯಾಗಿ ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಅಜಯ್ ರಾವ್ ಮಾತನಾಡಿ, ಪ್ರೇಕ್ಷಕರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯ
ಬೆಂಗಳೂರು, 24 ಜುಲೈ (ಹಿ.ಸ.): ಆ್ಯಂಕರ್:ಅಮೆರಿಕದ ಫಿಲಡೆಲ್ಫಿಯಾದಲ್ಲಿ ನಡೆಯಲಿರುವ ಅಕ್ಕ ವಿಶ್ವಸಮ್ಮೇಳನದ ಅಂಗವಾಗಿ ಇದೇ ಮೊದಲ ಬಾರಿಗೆ ''ಅಕ್ಕ ಸಿನಿಗನ್ನಡ ಚಲನಚಿತ್ರೋತ್ಸವ-2026'' ಆಯೋಜಿಸಲಾಗಿದೆ. ಎಬಿಜಿವೈಒಆರ್ ವೆಂಚರ್ಸ್ ವತಿಯಿಂದ ಗೌರೀಶ್ ಅಕ್ಕಿ ಹಾಗೂ ದೇವೇಂದ್ರ ಬಡಿಗೇರ್ ಅವರ ನೇತೃತ್ವದಲ್
ಮಂಗಳೂರು–ಶಿವಮೊಗ್ಗದಲ್ಲಿ ಪ್ರೀಮಿಯರ್ ಶೋಗೆ ಪ್ರೇಕ್ಷಕರ ಮೆಚ್ಚುಗೆ
ಬೆಂಗಳೂರು, 04 ಆಗಸ್ಟ್ (ಹಿ.ಸ.): ಆ್ಯಂಕರ್:ಸಂಜೆಯ ವೇಳೆಯಲ್ಲಿ ಬಿಸಿ ಬಿಸಿ ಚಹಾದೊಂದಿಗೆ ಸವಿಯಲು ಕರಕರೆಯ ಆಲೂ ಪಕೋಡೆ ಅತ್ಯುತ್ತಮ ತಿಂಡಿಯಾಗಿದೆ. ಹೊರಗೆ ಗರಿಗರಿಯಾಗಿ, ಒಳಗೆ ಮೃದುವಾಗಿರುವ ಈ ಪಕೋಡ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರಿಗೂ ಇಷ್ಟವಾಗುತ್ತದೆ. ಕಡಿಮೆ ಸಾಮಗ್ರಿಗಳಿಂದ ಮನೆಯಲ್ಲೇ ಸುಲಭ
ಬೆಂಗಳೂರು, 02 ಆಗಸ್ಟ್ (ಹಿ.ಸ.): ಸ್ನೇಹಿತರ ದಿನಾಚರಣೆ ದಿನಾಂಕಕ್ಕೆ ಸೀಮಿತವಲ್ಲ ಸ್ನೇಹವೇ ಸಂಭ್ರಮ ಪ್ರತಿ ವರ್ಷ ಆಗಸ್ಟ್ ತಿಂಗಳ ಮೊದಲ ಭಾನುವಾರ ಬಂದಾಗ ಸಾಮಾಜಿಕ ಜಾಲತಾಣಗಳಲ್ಲಿ, ಕಾಲೇಜು-ಕಚೇರಿಗಳಲ್ಲಿ ಹಾಗೂ ಸ್ನೇಹಿತರ ವಲಯದಲ್ಲಿ ಹ್ಯಾಪಿ ಫ್ರೆಂಡ್ಶಿಪ್ ಡೇ ಎಂಬ ಶುಭಾಶಯಗಳ ಸುರಿಮಳೆಯೇ ಆಗುತ್ತದೆ
ಬೆಂಗಳೂರು, 02 ಆಗಸ್ಟ್ (ಹಿ.ಸ.): ಮನೆಯಲ್ಲೇ ತಯಾರಿಸಬಹುದಾದ ರೆಸ್ಟೋರೆಂಟ್ ಶೈಲಿಯ ಸೀಕ್ ಕಬಾಬ್ ಮನೆಯಲ್ಲೇ ರೆಸ್ಟೋರೆಂಟ್ ರುಚಿಯ ಸೀಕ್ ಕಬಾಬ್ ತಯಾರಿಸಲು ಬಯಸುವವರಿಗೆ ಇದು ಸರಳ ಮತ್ತು ರುಚಿಕರವಾದ ವಿಧಾನ. ಮಟನ್ ಅಥವಾ ಚಿಕನ್ ಖೀಮಾದೊಂದಿಗೆ ಸುಗಂಧಭರಿತ ಮಸಾಲೆಗಳನ್ನು ಸೇರಿಸಿ, ಸರಿಯಾದ ಸಮಯದವರೆಗೆ ಮ್
ಬೆಂಗಳೂರು, 31 ಜುಲೈ (ಹಿ.ಸ.): ಬೆಳಗಿನ ಉಪಾಹಾರಕ್ಕೆ ರುಚಿಕರ ಟೊಮೆಟೊ ಇಡ್ಲಿ ಗೊಜ್ಜು ಇಡ್ಲಿಗೆ ಯಾವಾಗಲೂ ಒಂದೇ ರೀತಿಯ ಚಟ್ನಿ ಅಥವಾ ಸಾಂಬಾರ್ ಬದಲಾಗಿ ವಿಭಿನ್ನ ರುಚಿಯನ್ನು ಸವಿಯಲು ಬಯಸುವವರಿಗೆ ಟೊಮೆಟೊ ಇಡ್ಲಿ ಗೊಜ್ಜು ಉತ್ತಮ ಆಯ್ಕೆಯಾಗಿದೆ. ಟೊಮೆಟೊ, ಈರುಳ್ಳಿ ಮತ್ತು ಮಸಾಲೆಗಳ ಸೊಗಡಿನಿಂದ ತಯಾರಾಗ
ಬೆಂಗಳೂರು, 30 ಜುಲೈ (ಹಿ.ಸ.): ಬೆಂಡೆಕಾಯಿ ಎಗ್ ಭುರ್ಜಿ ಬೆಂಡೆಕಾಯಿ ಮತ್ತು ಮೊಟ್ಟೆಯ ಸಂಯೋಜನೆಯಲ್ಲಿ ತಯಾರಾಗುವ ಬೆಂಡೆಕಾಯಿ ಎಗ್ ಭುರ್ಜಿ ಬೆಳಗಿನ ಉಪಾಹಾರ, ಮಧ್ಯಾಹ್ನದ ಊಟ ಅಥವಾ ರಾತ್ರಿ ಭೋಜನಕ್ಕೆ ಅತ್ಯುತ್ತಮವಾದ ಖಾದ್ಯವಾಗಿದೆ. ಸರಳವಾಗಿ ದೊರೆಯುವ ಪದಾರ್ಥಗಳಿಂದ ಕಡಿಮೆ ಸಮಯದಲ್ಲೇ ಸಿದ್ಧವಾ
Copyright © 2017-2024. All Rights Reserved Hindusthan Samachar News Agency
Powered by Sangraha