ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಯಾದ ಬಳಿಕ ಬೆಂಗಳೂರು ಅಭಿವೃದ್ಧಿಯಾಗಲಿದೆ ಎಂಬ ರಾಜ್ಯ ಸರ್ಕಾರದ ಹೇಳಿಕೆಗಳನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಬೆಂಗಳೂರು ವ್ಯಾಪ್ತಿ ವಿಸ್ತರಣೆಯ ಹೆಸರಿನಲ್ಲಿ ನಾಗರಿಕರಿಂದ ಶುಲ್ಕ ವಸೂಲಿ ಮಾ
ನವದೆಹಲಿ, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿಯನ್ನು ಅವಮಾನಿಸುವ ರಾಹುಲ್ ಗಾಂಧಿ ನೈತಿಕ ದಿವಾಳಿತನಕ್ಕೆ ಇಳಿದಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಪ್ರಧಾನಿ ಮೋದಿ ಅವರ ತಾ
ನವದೆಹಲಿ, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ಮೂರನೇ ಹಂತದಲ್ಲಿ ಇದುವರೆಗೆ ಶೇ.32ರಷ್ಟು ಮತದಾರರು ಬಾಧಿತರಾಗಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಯರಾಮ್ ರಮೇಶ್ ಆರೋಪಿಸಿದ್ದಾರೆ. ಭಾನುವಾರ ನೀಡಿದ ಅಧಿಕೃತ ಹೇಳಿಕೆಯಲ್ಲಿ ಅವರು,
ನವದೆಹಲಿ, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಪಕ್ಷಗಳ ನಾಯಕರು ಭಾನುವಾರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾ
ಟೆಹ್ರಾನ್/ವಾಷಿಂಗ್ಟನ್, 20 ಸೆಪ್ಟೆಂಬರ್ (ಹಿ.ಸ.): ಅಮೆರಿಕದೊಂದಿಗೆ ಮಾತುಕತೆ ಆರಂಭಿಸಲು ಇರಾನ್ ಕತಾರ್ ಮೂಲಕ ಏಳು ಷರತ್ತುಗಳನ್ನು ಮುಂದಿಟ್ಟಿದ್ದು, ವಾಷಿಂಗ್ಟನ್ ತನ್ನ ಬೇಡಿಕೆಗಳನ್ನು ಒಪ್ಪದಿದ್ದರೆ ನಿರ್ಣಾಯಕ ಸಮರಕ್ಕೆ ಸಿದ್ಧವಿರುವುದಾಗಿ ಎಚ್ಚರಿಕೆ ನೀಡಿದೆ. ಇರಾನ್ನ ಸುಪ್ರೀಂ ನ್ಯಾಷನಲ್ ಸೆಕ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್) ಸಾಂಪ್ರದಾಯಿಕ ಕಲ್ಲಿದ್ದಲು ಗಣಿಗಾರಿಕೆ ಚಟುವಟಿಕೆಗಳನ್ನು ಮೀರಿ ಇಂಧನ, ಪ್ರಮುಖ ಖನಿಜ, ಉನ್ನತ ವಸ್ತುಗಳು, ನವೀಕರಿಸಬಹುದಾದ ಇಂಧನ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರಗಳಲ್ಲಿ ದೊಡ್ಡ ಪ್ರಮಾಣದ ವೈವಿಧ್ಯೀಕರ
ನವದೆಹಲಿ, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಹವಾಮಾನ ಬದಲಾವಣೆಯಿಂದ ಎದುರಾಗುತ್ತಿರುವ ಸವಾಲುಗಳ ನಡುವೆಯೇ ಜಲ ಭದ್ರತೆ ಹಾಗೂ ಜಲ ನಿರ್ವಹಣೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವ ಉದ್ದೇಶದ 9ನೇ ಭಾರತ ಅಂತಾರಾಷ್ಟ್ರೀಯ ಜಲ ಸಪ್ತಾಹ ಸೆ.22ರಿಂದ ಆರಂಭವಾಗಲಿದೆ. ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅ
ನವದೆಹಲಿ, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಹಿಂದಿ ಭಾಷೆಯಲ್ಲಿ ಯುವ ನಾಟಕಕಾರರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿರುವುದು ಸಂತಸದ ಸಂಗತಿ ಎಂದು ಸಂಗೀತ ನಾಟಕ ಅಕಾಡೆಮಿಯ ಉಪ ಕಾರ್ಯದರ್ಶಿ ಸುಮನ್ ಕುಮಾರ್ ಹೇಳಿದರು. ಶನಿವಾರ ನವದೆಹಲಿಯ ಶ್ರೀರಾಮ್ ಸೆಂಟರ್ ಎದುರು ಸಂಜನಾ ಬುಕ್ಸ್ನ ‘ಸಾಹಿತ್ಯದ ಮರ’ ಮ
10 ಕಂಪನಿಗಳೊಂದಿಗೆ ಎಂ.ಬಿ. ಪಾಟೀಲ ಮಾತುಕತೆ
ನವದೆಹಲಿ, 19 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ 2026ನೇ ಸಾಲಿನ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಜಂಟಿ ಕಾರ್ಯದರ್ಶಿ ಸೇರಿದಂತೆ ಮೂರು ಪ್ರಮುಖ ಸ್ಥಾನಗಳನ್ನು ಗೆದ್ದುಕೊಂಡಿದೆ. ಉಪಾಧ್ಯಕ್ಷ ಸ್ಥಾನದಲ್ಲಿ ಸ್ವತಂ
Never miss a thing & stay updated with all the latest news around the world!
468.9k
14.1k
ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಭೂಪಸಂದ್ರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಇಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭ
ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:2027ರಲ್ಲಿ ನಡೆಯಲಿರುವ ಎರಡನೇ ‘ಕ್ವಾಂಟಂ ಇಂಡಿಯಾ ಬೆಂಗಳೂರು ಸಮಿಟ್’ ಅನ್ನು ಜಾಗತಿಕ ಮಟ್ಟದ ಪ್ರಮುಖ ಕ್ವಾಂಟಂ ವೇದಿಕೆಯಾಗಿ ರೂಪಿಸಲು ಕರ್ನಾಟಕ ಸರ್ಕಾರ ಉದ್ದೇಶಿಸಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸ
ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಬಾಗಿಲಿಗೆ ಬಂತು ಸರ್ಕಾರ ಎಂಬುದು ಕೇವಲ ಪೋಸ್ಟರ್ಗಳಿಗೆ ಸೀಮಿತವಾಗಿದೆಯೇ ಎಂದು ಪ್ರಶ್ನಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ‘ಪ್ರಜಾಸೇವಾ’ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವರೇ ಗೈರಾಗಿರುವುದನ್ನು ಟೀಕಿಸಿದ್ದಾರೆ. ಈ ಕುರಿತು ‘ಎಕ್ಸ್’ನಲ್ಲಿ ಹೇಳ
ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ರಾಜ್ಯದಾದ್ಯಂತ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನದ ನಂತರ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾ
ಹುಬ್ಬಳ್ಳಿ, 20 ಸೆಪ್ಟೆಂಬರ್ (ಹಿ.ಸ.) ದಿನ ಭವಿಷ್ಯ *01,ಮೇಷರಾಶಿ* ,ಇಂದು ನೀವು ಹಣ ಸಂಪಾದಿಸಲು ಅನೇಕ ಅವಕಾಶಗಳನ್ನು ಪಡೆಯುತ್ತೀರಿ.ನೀವು ಒಂದಕ್ಕಿಂತ ಹೆಚ್ಚು ಮೂಲಗಳಿಂದ ಹಣವನ್ನು ಪಡೆಯುತ್ತಿರುವಂತೆ ತೋರುತ್ತಿದೆ. ಇಂದು ನೀವು ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸಬಹುದು. ಕೆಲವು
ಕೋಲಾರದಲ್ಲಿ ವಾಸವಿ ಅನ್ನದಾನ ಸೇವಾ ಟ್ರಸ್ಟ್ ವತಿಯಿಂದ ಬುದ್ಧಿಮಾಂದ್ಯ ಮಕ್ಕಳ ಶಾಲೆಗೆ ೫೨ ಸ್ಟೀಲ್ ಮಂಚ ಹಾಗೂ ಗಿಡಗಳ ವಿತರಣೆ
ಶಾಸಕ ಬಾಲಕೃಷ್ಣಗೆ ಸಚಿವ ಸ್ಥಾನ ಕಾಂಟ್ರಾಕ್ಟ್ ರೂಪದಲ್ಲಿ ಸಿಕ್ಕಿದೆ ; ನಿಖಿಲ್ ಕಿಡಿ
ವಿಬಿಜಿರಾಮ್ ಜಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ
ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಿಕೊಳ್ಳಿ: ಜಿ.ಪಂ. ಸಿಇಒ ಡಾ. ಪ್ರವೀಣ್ ಪಿ. ಬಾಗೇವಾಡಿ
ವಾಷಿಂಗ್ಟನ್, 19 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ರಷ್ಯಾ ಮತ್ತು ಇರಾನ್ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ ‘ಲಿಂಡ್ಸೆ ಒ. ಗ್ರಾಹಂ ಸ್ಯಾಂಕ್ಷನಿಂಗ್ ರಷ್ಯಾ ಆ್ಯಂಡ್ ಇರಾನ್ ಆಕ್ಟ್ ಆಫ್ 2026’ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಸಹಿ ಹಾಕಿದ್ದು, ಅದು ಕಾನೂನಾಗಿ ಜಾರಿಗ
ಕಠ್ಮಂಡು, 18 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಚೀನಾದ ಅಧಿಕೃತ ಪ್ರವಾಸದಲ್ಲಿರುವ ನೇಪಾಳದ ಸೇನಾ ಮುಖ್ಯಸ್ಥ ಜನರಲ್ ಅಶೋಕರಾಜ್ ಸಿಗ್ದೆಲ್ ಅವರು ಚೀನಾ ರಕ್ಷಣಾ ಸಚಿವ ಅಡ್ಮಿರಲ್ ಡಾಂಗ್ ಜುನ್ ಅವರನ್ನು ಶಿಷ್ಟಾಚಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ಭೇಟಿಯ ಸಂದರ್ಭದಲ್ಲಿ ಉಭಯ ದೇಶಗಳ ಪರಸ್ಪರ ಹಿತಾಸ
ಕಠ್ಮಂಡು, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನೇಪಾಳದಲ್ಲಿ ಆ.26ರಂದು ಸಂಭವಿಸಿದ ಭೀಕರ ಪ್ರವಾಹದ 21ನೇ ದಿನವೂ ಶೋಧ, ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಇದುವರೆಗೆ 1,399 ಮಂದಿಯ ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ
ದೋಹಾ (ಕತಾರ್), 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ ನಡೆಸಿಕೊಂಡು ಬರುತ್ತಿರುವ ‘ಕನ್ನಡ ಪಾಠಶಾಲೆ’ಯನ್ನು ಹೊಸ ಆಶಯ ಹಾಗೂ ನೂತ
ಜಕಾರ್ತಾ, 12 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಇಂಡೋನೇಷ್ಯಾದ ಈಶಾನ್ಯ ಜಾವಾ ಪ್ರಾಂತ್ಯದಲ್ಲಿ ಶುಕ್ರವಾರ ಮುಂಜಾನೆ 6.6 ತೀವ್ರತೆಯ ಭೂಕಂಪ ಸಂಭವಿಸಿದೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) ಪ್ರಕಾರ, ಸ್ಥಳೀಯ ಕಾಲಮಾನ ಬೆಳಿಗ್ಗೆ ಸುಮಾರು 4.23ಕ್ಕೆ ಭೂಕಂಪ ಸಂಭವಿಸಿದ್ದು, ತೆಲುಕ್ನಾಗಾ ಸಮೀ
ನವದೆಹಲಿ, 18 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಶುಕ್ರವಾರ ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ದೇಶದ ಬಹುತೇಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹570ರಿಂದ ₹620ರವರೆಗೆ ಇಳಿಕೆಯಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯಲ
ನವದೆಹಲಿ, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೇಶೀಯ ಚಿನ್ನಾಭರಣ ಮಾರುಕಟ್ಟೆಯಲ್ಲಿ ಬುಧವಾರ ಆರಂಭಿಕ ವಹಿವಾಟಿನಲ್ಲೇ ಚಿನ್ನದ ದರದಲ್ಲಿ ಇಳಿಕೆಯ ಪ್ರವೃತ್ತಿ ಕಂಡುಬಂದಿದೆ. ದರ ಕುಸಿತದ ಪರಿಣಾಮ ದೇಶದ ಬಹುತೇಕ ಚಿನ್ನಾಭರಣ ಮಾರುಕಟ್ಟೆಗಳಲ್ಲಿ ಚಿನ್ನವು 10 ಗ್ರಾಂಗೆ 850ರಿಂದ 920 ರೂ.ವರೆಗೆ ಅಗ್ಗವಾಗಿದ
ನವದೆಹಲಿ, 15 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೇಶೀಯ ಚಿನ್ನಾಭರಣ ಮಾರುಕಟ್ಟೆಯಲ್ಲಿ ಮಂಗಳವಾರ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ₹450ರಿಂದ ₹490ರವರೆಗೆ ಕಡಿಮೆಯಾಗಿದೆ. ಆದರೆ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗದೆ ಸೋಮವಾರದ ಮಟ್ಟದಲ್ಲೇ ವಹಿ
ಕ್ಯಾನ್ ಫಿನ್ ಹೋಮ್ಸ್ನಿಂದ ಡಿಜಿಟಲ್ ಪರಿವರ್ತನೆಗೆ ಚಾಲನೆ
ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ರಾಷ್ಟಿಯ ಸಾಂಖ್ಯಿಕ ಕಚೇರಿ (ಕ್ಷೇತ್ರ ಕಾರ್ಯಾಚರಣೆ ವಿಭಾಗ) ವತಿಯಿಂದ ರಾಷ್ಟಿಯ ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಪ್ರಾದೇಶಿಕ ಮಟ್ಟದ ಕ್ರೀಡಾಕೂಟದಲ್ಲಿ ಬಳ್ಳಾರಿ ಉಪ-ಪ್ರಾದೇಶಿಕ
ಹರ್ವಿಂದರ್–ಭಾವನಾ ಜೋಡಿಗೂ ಚಾಂಪಿಯನ್ ಪಟ್ಟ
ಬಳ್ಳಾರಿ, 07 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2026-27ನೇ ಸಾಲಿನ ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ‘ದಸರಾ ಸಿ.ಎಂ. ಕಪ್ ಕ್ರೀಡಾಕೂಟ’ವನ್ನು ಸೆಪ್ಟೆಂಬರ್ 11 ರಿಂದ ಸೆಪ್ಟೆಂಬರ್ 18 ರವರೆಗೆ ವಿವಿಧ ಸ್ಥಳಗಳಲ್ಲಿ ಆಯೋಜಿಸಲಾಗಿದೆ ಎಂದು ಇಲಾಖೆಯ
ಇಬ್ಬರು ಬಿಇ ವಿದ್ಯಾರ್ಥಿಗಳ ದುರ್ಮರಣ
ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಪಟಾಕಿ ಕೊಡಿಸುವುದಾಗಿ ನಂಬಿಸಿ 13 ವರ್ಷದ ಬಾಲಕನನ್ನು ಅಪಹರಿಸಿ, ಹಣಕ್ಕಾಗಿ ಬೇಡಿಕೆ ಇಟ್ಟು ಬಳಿಕ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಯಲಹಂಕದ ವಿನಾಯಕ ನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಜಾಲ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಯುವಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ.ಯುವಕನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ ಎನ್ನಲಾಗ
ಮಹಿಳೆ ಕತ್ತು ಕೊಯ್ದು ಭೀಕರ ಕೊಲೆ
ಬಯೋಪಿಕ್ ಘೋಷಣೆ: ರಾಶ್ಮಿಕಾ ಮಂದಣ್ಣ ನಾಯಕಿ
ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.) ಡಾಲಿ ಪಿಚ್ಚರ್ಸ್ ನಿರ್ಮಾಣದ ಹೆಗ್ಗಣ ಮುದ್ದು ಟ್ರೇಲರ್ ಬಿಡುಗಡೆ; ಸೆ.25ಕ್ಕೆ ತೆರೆಗೆ ಪೂರ್ಣ ಮೈಸೂರು - ಅದಿತಿ ಸಾಗರ್ ಮುಖ್ಯ ಭೂಮಿಕೆಯಲ್ಲಿ, ಅವಿನಾಶ್ ಬಳೆಕ್ಕಳ ಚೊಚ್ಚಲ ನಿರ್ದೇಶನದ ಹೆಗ್ಗಣ ಮುದ್ದು ಟ್ರೇಲರ್ ರಿಲೀಸ್ ನಟ ಡಾಲಿ ಧನಂಜಯ್ ಅವರ ಡಾಲಿ ಪಿಚ
ಬೆಂಗಳೂರು, 14 ಸೆಪ್ಟೆಂಬರ್ (ಹಿ.ಸ.) ಗಣೇಶ ಹಬ್ಬದ ದಿನ ಮಗನ ಹೆಸರು ರಿವೀಲ್ ಮಾಡಿದ ನಟ ಡಾಲಿ ಧನಂಜಯ್ ತಮ್ಮ ಮಗನಿಗೆ ಡಾಲಿ ಧನಂಜಯ್ ಹಾಗೂ ಅವರ ಪತ್ನಿ “ಎರೆಯ” ಎಂದು ಹೆಸರಿಟ್ಟಿದ್ದಾರೆ. ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ನಟ ಡಾಲಿ ಧನಂಜಯ್ ತಮ್ಮ ಮಗನ ಹೆಸರನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ.
ಬೆಂಗಳೂರು, 13 ಸೆಪ್ಟೆಂಬರ್ (ಹಿ.ಸ.): ದುನಿಯಾ ವಿಜಯ್ ನಿರ್ದೇಶನದ ಸಿಟಿಲೈಟ್ಸ್ ಚಿತ್ರದ ಟ್ರೇಲರ್ ಬಿಡುಗಡೆ ವಿನಯ್ ರಾಜ್ಕುಮಾರ್-ಮೋನಿಷಾ ನಟನೆಯ ''ಸಿಟಿಲೈಟ್ಸ್''ಗೆ ಶಿವರಾಜ್ ಕುಮಾರ್ ಬೆಂಬಲ ಸ್ಯಾಂಡಲ್ವುಡ್ ಬ್ಲ್ಯಾಕ್ ಕೋಬ್ರಾ ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಸಿನಿಮಾದ ಟ್ರೇಲರ್
ಕೆ ವಿ ನಾಗರಾಜ್ ಮೂರ್ತಿ.
ಇತಿಹಾಸದ ಪುಟಗಳಲ್ಲಿ ಸೆಪ್ಟೆಂಬರ್ 19: ಹಿಂದಿಗೆ ಸಮರ್ಪಿತ ವಾರ ಪ್ರತಿವರ್ಷ ಸೆಪ್ಟೆಂಬರ್ 14ರಿಂದ 21ರವರೆಗೆ ಹಿಂದಿ ವಾರವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಶಾಲೆಗಳು ಹಾಗೂ ಕಚೇರಿಗಳಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ. ಏಳು ದಿನಗಳ ಅವಧಿಯಲ್ಲಿ ಪ್ರಬಂಧ ಬರವಣಿಗೆ ಸೇರಿದಂತೆ ವಿವಿಧ
ವಿಜಯಪುರ, 16 ಸೆಪ್ಟೆಂಬರ್ (ಹಿ.ಸ.) ಬರ, ಬಿಸಿಲು, ನೀರಿನ ಕೊರತೆ ಹಾಗೂ ಸಾಲದ ಸಂಕಷ್ಟದಿಂದ ಕಣ್ಣೀರಿಟ್ಟಿದ್ದ ರೈತ ಕುಟುಂಬವೊಂದು ಇಂದು ನೀರಾವರಿ ಸೌಲಭ್ಯ, ಕೃಷಿ ಶ್ರಮ ಹಾಗೂ ತೋಟಗಾರಿಕೆಯ ಮೂಲಕ ನೆಮ್ಮದಿಯ ಬದುಕು ಕಟ್ಟಿಕೊಂಡಿರುವ ಮನಮುಟ್ಟುವ ಕಥೆ ಇದಾಗಿದೆ. ಮುಳವಾಡದ ಕಲ್ಲು-ಮಣ್ಣಿನ ಗುಡ್ಡಗಳು ಒಂದು
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.): ಒಂದು ಕಾಲದಲ್ಲಿ ಮನೆಮನೆಗಳ ಗುರುತಾಗಿ, ಕುಟುಂಬದ ಸದಸ್ಯರು ಒಟ್ಟಾಗಿ ಕುಳಿತು ಮನರಂಜನೆ, ಸುದ್ದಿ ಹಾಗೂ ಜ್ಞಾನ ಪಡೆಯುವ ಪ್ರಮುಖ ಮಾಧ್ಯಮವಾಗಿದ್ದ ದೂರದರ್ಶನ ಇಂದು ತನ್ನ ಪ್ರಸಾರ ಪಯಣದ 67ನೇ ವರ್ಷಕ್ಕೆ ಕಾಲಿಟ್ಟಿದೆ. 1959ರ ಸೆಪ್ಟೆಂಬರ್ 15ರಂದು ನವದೆಹಲಿಯಲ್ಲಿ ಪ
ವಿಜಯಪುರ, 13 ಸೆಪ್ಟೆಂಬರ್ (ಹಿ.ಸ.): ವಿಜಯಪುರದ ಸಾಟ್ ಕಬ್ರಸ್ತಾನ್: ಇತಿಹಾಸದ ಮೌನ ಸಾಕ್ಷಿಯಾಗಿ ನಿಂತಿರುವ ಅಪರೂಪದ ತಾಣ ಐತಿಹಾಸಿಕ ಸ್ಮಾರಕಗಳ ನಗರಿ ವಿಜಯಪುರ ಎಂದಾಕ್ಷಣ ಗೋಲ್ ಗುಂಬಜ್, ಇಬ್ರಾಹಿಂ ರೋಜಾ, ಜುಮ್ಮಾ ಮಸೀದಿ ಸೇರಿದಂತೆ ವಿಶ್ವಪ್ರಸಿದ್ಧ ಸ್ಮಾರಕಗಳು ಕಣ್ಣಮುಂದೆ ಬರುತ್ತವೆ. ಆದರೆ ಈ ಪ್ರಸ
ಬಳ್ಳಾರಿ, 12 ಸೆಪ್ಟೆಂಬರ್ (ಹಿ.ಸ.) ‘ಉಳುವ ಯೋಗಿಯ ನೋಡಲ್ಲಿ’ ಎಂಬ ಮಾತಿನಂತೆ ರೈತ ದೇಶದ ಬೆನ್ನೆಲುಬು. ಮಾನವಕುಲಕ್ಕೆ ಅನ್ನ ನೀಡುವ ರೈತ ಕೇವಲ ಜೀವನಾಧಾರವಲ್ಲ, ಇಡೀ ದೇಶದ ಆರ್ಥಿಕತೆಯ ಮೂಲಸ್ತಂಭ. ಪ್ರತಿಯೊಬ್ಬ ಮನುಷ್ಯನ ದೈನಂದಿನ ಆಹಾರದ ಅಗತ್ಯವನ್ನು ಪೂರೈಸುವಲ್ಲಿ ರೈತರ ಪಾತ್ರ ಅಪಾರವಾದದ್ದು. ಆರ್ಥಿ
Copyright © 2017-2024. All Rights Reserved Hindusthan Samachar News Agency
Powered by Sangraha