ಬೆಂಗಳೂರು, 03 ಮೇ (ಹಿ.ಸ.) : ಆ್ಯಂಕರ್ : ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಮತಗಳ ಮರು ಎಣಿಕೆ ಫಲಿತಾಂಶದ ಹಿನ್ನೆಲೆಯಲ್ಲಿ ಪ್ರತಿ ಪಕ್ಷದ ನಾಯಕ ಆರ್.ಅಶೋಕ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, 2023ರ ಚುನಾವಣೆಯಲ್ಲಿ 279
ನವದೆಹಲಿ, 03 ಮೇ (ಹಿ.ಸ.) : ಆ್ಯಂಕರ್ : ರಾಷ್ಟ್ರ ರಾಜಧಾನಿ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹಲವು ಜನರನ್ನು ರಕ್ಷಿಸಲಾಗಿದೆ. ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ಸಂಭವಿಸಿದ ಈ ಅಗ್ನಿ ಅನಾಹುತವು ಇಡೀ ಪ
ದೋಷಾರೋಪಣಾ ಪಟ್ಟಿ
ನವದೆಹಲಿ, 02 ಮೇ (ಹಿ.ಸ.) : ಆ್ಯಂಕರ್ : ಖ್ಯಾತ ಗೀತರಚನೆಕಾರ, ಬರಹಗಾರ ಹಾಗೂ ಸಂವಹನ ತಜ್ಞ ಪ್ರಸೂನ್ ಜೋಶಿ ಅವರನ್ನು ದೇಶದ ಸಾರ್ವಜನಿಕ ಪ್ರಸಾರ ಸಂಸ್ಥೆಯಾದ ಪ್ರಸಾರ ಭಾರತಿಯ ಅಧ್ಯಕ್ಷರಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ ಎಂದು ಮಾಹಿತಿ ಮತ್ತು ಪ್ರಸಾರ ಇಲಾಖೆ ಶನಿವಾರ ಪ್ರಕಟಣೆ ನೀಡಿದೆ. ಪ್ರಸಾರ ಭಾರತ
ಕೊಪ್ಪಳ, 02 ಮೇ (ಹಿ.ಸ.) : ಆ್ಯಂಕರ್ : ಅಭಿವೃದ್ಧಿ ಕಲ್ಪನೆಯೇ ತೀರಾ ವಿಚಿತ್ರವಾಗಿದೆ, ಅಭಿವೃದ್ಧಿ ವಿಷಯ ಮರುವ್ಯಾಖ್ಯಾನ ಆಗಬೇಕಿದೆ, ಹವಾಮಾನ ವೈಪರಿತ್ಯಗಳು ಕಂಡುಕೇಳರಿಯದಂತೆ ಆಗುತ್ತಿವೆ ಎಂದು ನಾಡಿನ ಹಿರಿಯ ಚಿಂತಕ ಶಿವಸುಂದರ್ ವಿಷಾಧಿಸಿದರು. ಅವರು ನಗರಸಭೆ ಮುಂದುಗಡೆ ಕೊಪ್ಪಳ ಜಿಲ್ಲಾ ಬಚಾವೋ ಆಂ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 03 ಮೇ (ಹಿ.ಸ.) : ಆ್ಯಂಕರ್ : ಗ್ರಾಮೀಣಾಭಿವೃದ್ಧಿಗೆ ವೇಗ ನೀಡುವ ಉದ್ದೇಶದಿಂದ ಪಂಚಾಯತ್ ರಾಜ್ ಸಚಿವಾಲಯ ವತಿಯಿಂದ ಪಂಚಾಯತ್ ಅಭಿವೃದ್ಧಿ ಯೋಜನೆಗಳ (2026–27) ತಯಾರಿಕೆ ಕುರಿತು ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಮೇ 4 ಮತ್ತು 5ರಂದು ದೆಹಲಿ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್
ನವದೆಹಲಿ, 03 ಮೇ (ಹಿ.ಸ.) : ಆ್ಯಂಕರ್ : ವಿದೇಶಾಂಗ ವ್ಯವಹಾರಗಳು ಹಾಗೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಮೇ 4ರಿಂದ 8ರವರೆಗೆ ಅಮೆರಿಕದ ನ್ಯೂಯಾರ್ಕ್ ನಗರದಲ್ಲಿ ನಡೆಯಲಿರುವ 2ನೇ ಅಂತಾರಾಷ್ಟ್ರೀಯ ವಲಸೆ ಪರಿಶೀಲನಾ ವೇದಿಕೆಗೆ ಭಾರತೀಯ ನಿಯೋಗವನ್ನು ಮು
ಅಮೃತಸರ, 03 ಮೇ (ಹಿ.ಸ.) : ಆ್ಯಂಕರ್ : ಮಹತ್ವದ ಕಾರ್ಯಾಚರಣೆಯಲ್ಲಿ ಪಂಜಾಬ್ ಅಮೃತಸರ ಕಮಿಷನರೇಟ್ ಪೊಲೀಸರು ಗಡಿಯಾಚೆಗಿನ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 7 ಅತ್ಯಾಧುನಿಕ ಪಿಸ್ತೂಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊ
ನವದೆಹಲಿ, 03 ಮೇ (ಹಿ.ಸ.) : ಆ್ಯಂಕರ್ : ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಅವರು ಬನಸ್ಕಾಂತದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಸಂಸದೆ ಜೆನಿಬೆನ್ ಠಾಕೂರ್ ವಿರುದ್ಧ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆ ಮಹಿಳೆಯರ ಬಗ್ಗೆ ಅವಹೇಳನಕಾರಿ ಎಂದು ಕಾಂಗ್ರೆಸ್ ಪಕ್ಷ ತೀವ್ರವಾಗಿ
ನವದೆಹಲಿ, 03 ಮೇ (ಹಿ.ಸ.) : ಆ್ಯಂಕರ್ : ರಾಷ್ಟ್ರ ರಾಜಧಾನಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಒಂಬತ್ತು ಜನರು ದುರ್ಮರಣಕ್ಕೀಡಾಗಿರುವ ದುರ್ಘಟನೆ ನಡೆದಿದೆ. ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ಹೊತ್ತಿಕೊಂಡ ಬೆಂಕಿಯಿಂದ ಈ ಅನಾಹುತ ಸಂಭವಿಸಿದೆ.
Never miss a thing & stay updated with all the latest news around the world!
468.9k
14.1k
ಬೆಂಗಳೂರು, 03 ಮೇ (ಹಿ.ಸ.) : ಆ್ಯಂಕರ್ : ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನದ ಅಂಗವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ರಕರ್ತರ ಧೈರ್ಯ ಮತ್ತು ನಿಷ್ಠೆಗೆ ಗೌರವ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಸತ್ಯವನ್ನು ಜನರಿಗೆ ತಲುಪಿಸಲು ನಿರಂತರವ
ಬೆಂಗಳೂರು, 03 ಮೇ (ಹಿ.ಸ.) : ಆ್ಯಂಕರ್ : ಕನ್ನಡದ ಖ್ಯಾತ ಸಾಹಿತಿ, ಪದ್ಮಶ್ರೀ ಪುರಸ್ಕೃತರು ಹಾಗೂ “ನಿತ್ಯೋತ್ಸವದ ಕವಿ” ಎಂದೇ ಪ್ರಸಿದ್ಧರಾದ ಪ್ರೊ. ಕೆ.ಎಸ್. ನಿಸಾರ್ ಅವರ ಪುಣ್ಯಸ್ಮರಣೆಯ ಅಂಗವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೌರವಪೂರ್ವಕ ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ
ಬೆಂಗಳೂರು, 03 ಮೇ (ಹಿ.ಸ.) : ಆ್ಯಂಕರ್ : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮುನ್ಸೂಚನೆಯ ಪ್ರಕಾರ, ಮುಂದಿನ ಏಳು ದಿನಗಳ ಕಾಲ ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಮಧ್ಯಾಹ್ನದ ನಂತರ ಕೆಲವೆಡೆ ಮೋಡ ಕವಿದ ವಾತಾವರಣ ಉಂಟಾಗುವ ನಿರೀಕ್ಷೆಯಿದೆ. ರಾಜ್ಯ
ಜನಸಾಮಾನ್ಯರ ದುಃಖ ದುಮ್ಮಾನಕ್ಕೆ ಸ್ಪಂದಿಸಲು ವಿಧಾನಪರಿಷತ್ ಸದಸ್ಯ ಶಿವಕುಮಾರ್ ಕರೆ
ಕೋಲಾರ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಅನಿಲ್ ಕುಮಾರ್ ಬಣ ಮೇಲುಗೈ
ಕೋಲಾರದ ಪಿಸಿ ಬಡಾವಣೆ ರೇಣುಕಾಯಲ್ಲಮ್ಮ ಕರಗಮಹೋತ್ಸವ
ದಲಿತರ ಪತ್ರಿಕೋದ್ಯಮಕ್ಕೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಪ್ರೇರಣೆ
ನಿಮ್ಮ ಮನದಾಸೆಗೆ ಮಕ್ಕಳ ಮೇಲೆ ಒತ್ತಡ ಹೇರಬೇಡಿ : ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಕರೆ
ಗದಗ, 02 ಮೇ (ಹಿ.ಸ.) : ಆ್ಯಂಕರ್ : ರಾಜ್ಯ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಕಾಲೂನಿಗಳ ಅಭಿವೃದ್ದಿಗಾಗಿ 650 ಕೋಟಿ ರೂಪಾಯಿಗಳನ್ನು ಅಲ್ಪಸಂಖ್ಯಾತರ ಕಾಲೂನಿಗಳಿಗೆ ಕೋಡಬೇಕೆಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು ಇದೊಂದು ತಘಲಕ್ ಸರ್ಕಾರದ ತೀರ್ಮಾನವಾಗಿದೆ ಎಂದು ಜಿಲ್ಲಾ ಬಿಜೆಪಿ
ಬೈರುತ್, 03 ಮೇ (ಹಿ.ಸ.) : ಆ್ಯಂಕರ್ : ದಕ್ಷಿಣ ಲೆಬನಾನ್ ನಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಗಳು ಮತ್ತಷ್ಟು ತೀವ್ರಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ 50ಕ್ಕೂ ಹೆಚ್ಚು ವಾಯುದಾಳಿಗಳು ನಡೆದಿರುವುದಾಗಿ ವರದಿಯಾಗಿದೆ. ಈ ದಾಳಿಗಳಲ್ಲಿ ಕನಿಷ್ಠ 41 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂ
ಕಠ್ಮಂಡು, 02 ಮೇ (ಹಿ.ಸ.) : ಆ್ಯಂಕರ್ : ಮಧ್ಯ ಮತ್ತು ದಕ್ಷಿಣ ಏಷ್ಯಾ ವ್ಯವಹಾರಗಳ ಅಮೆರಿಕದ ವಿಶೇಷ ರಾಯಭಾರಿ ಸೆರ್ಗಿಯೋ ಗೋರ್ ಅವರು ನೇಪಾಳ ಪ್ರವಾಸದ ವೇಳೆ ಆಡಳಿತಾರೂಢ ರಾಷ್ಟ್ರೀಯ ಸ್ವತಂತ್ರ ಪಕ್ಷದ ಅಧ್ಯಕ್ಷ ರವಿ ಲಮಿಚಾನೆಯನ್ನು ಭೇಟಿ ಮಾಡಿದರು. ಅಮೆರಿಕದ ರಾಯಭಾರ ಕಚೇರಿಯ ಮಾಹಿತಿಯಂತೆ, ಗೋರ್ ಅವರು
ವಾಷಿಂಗ್ಟನ್, 01 ಮೇ (ಹಿ.ಸ.) : ಆ್ಯಂಕರ್ : ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಶಾಂತಿಯನ್ನು ಬಯಸಿದರೆ ತಾನು ಎಂದಿಗೂ ಅಣ್ವಸ್ತ್ರ ಹೊಂದುವುದಿಲ್ಲ ಎಂಬ ಸ್ಪಷ್ಟ ಭರವಸೆ ನೀಡಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಮೆರಿಕ ಮತ್ತು ಟೆಹ್ರಾನ್ ನಡು
ಅವಕಾಶ
ಲೆಬನಾನ್, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ದಕ್ಷಿಣ ಲೆಬನಾನ್ ಪ್ರದೇಶದಲ್ಲಿ ನಡೆಸಿದ ಭಾರಿ ಸೈನಿಕ ಕಾರ್ಯಾಚರಣೆಯಲ್ಲಿ, ಹೆಜ್ಬೊಲ್ಲಾ ಸಂಘಟನೆಯ ದೊಡ್ಡ ಭೂಗರ್ಭ ಸುರಂಗವನ್ನು ಸ್ಫೋಟಿಸಿ ಧ್ವಂಸ ಮಾಡಲಾಗಿದೆ. ಈ ದಾಳಿಯಲ್ಲಿ ಹಲವು ಉಗ್ರರು ಹತರಾಗಿರುವುದಾಗಿ ವರದಿಯಾ
ನವದೆಹಲಿ, 01 ಮೇ (ಹಿ.ಸ.) : ಆ್ಯಂಕರ್ : ದೇಶದ ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಭಾರಿ ಏರಿಕೆ ಮಾಡಿದ್ದು, ಹೋಟೆಲ್ ಹಾಗೂ ವ್ಯಾಪಾರ ವಲಯಕ್ಕೆ ದೊಡ್ಡ ಹೊಡೆತ ನೀಡಿದೆ. 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ ₹2,078.50ರಿಂದ ಏ
ನವದೆಹಲಿ, 30 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ಸುಮಾರು ₹450ರಿಂದ ₹490ರವರೆಗೆ ಕುಸಿದಿದ್ದು, ಬೆಳ್ಳಿ ಬೆಲೆ ಎರಡು ದಿನಗಳ ಬಳಿಕ ಪ್ರತಿ ಕೆಜಿಗೆ ₹5
ನವದೆಹಲಿ, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳಿಂದ ಇಂದು ಮಿಶ್ರ ಸೂಚನೆಗಳು ವ್ಯಕ್ತವಾಗಿದ್ದು, ಅಮೆರಿಕಾ, ಯುರೋಪ್ ಹಾಗೂ ಏಷ್ಯಾ ಮಾರುಕಟ್ಟೆಗಳಲ್ಲಿ ಅಸ್ಥಿರ ವಹಿವಾಟು ಕಂಡು ಬಂದಿದೆ. ಅಮೆರಿಕದ ಮಾರುಕಟ್ಟೆಗಳಲ್ಲಿ ಹಿಂದಿನ ವಹಿವಾಟಿನಲ್ಲಿ ಕುಸಿತದ ಧೋರಣೆ ಕಂಡುಬಂದಿತು. ಡೌ
ನವದೆಹಲಿ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಮಂಗಳವಾರ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದ್ದು, ಬೆಳ್ಳಿಯ ದರದಲ್ಲಿ ಯಾವುದೇ ಬದಲಾವಣೆ ದಾಖಲಾಗಿಲ್ಲ. ಆರಂಭಿಕ ವಹಿವಾಟಿನಲ್ಲಿ ಚಿನ್ನ ದುರ್ಬಲವಾಗಿ ವಹಿವಾಟು ನಡೆಸಿದ್ದು, ಪ್ರತಿ 10 ಗ್ರಾಂಗೆ ಸುಮಾರು ₹300ರಷ್ಟು
ನವದೆಹಲಿ, 02 ಮೇ (ಹಿ.ಸ.) : ಆ್ಯಂಕರ್ : ಇಂಡಿಯನ್ ಪ್ರೀಮಿಯರ್ ಲೀಗ್ 2026 ಸೀಸನ್ನಲ್ಲಿ ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಸ್ಪರ್ಧೆಗಳು ದಿನದಿಂದ ದಿನಕ್ಕೆ ರೋಚಕವಾಗುತ್ತಿವೆ. ಶುಕ್ರವಾರ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಬಳಿಕ ಎರಡೂ ಪಟ್ಟಿಗಳಲ್ಲೂ ಮಹತ್ವದ ಬದಲಾ
ಋತುವಿನಲ್ಲಿ
ಬಳ್ಳಾರಿ, 01 ಮೇ (ಹಿ.ಸ.) : ಆ್ಯಂಕರ್ : ಬಳ್ಳಾರಿಯ ಗಾಂಧಿನಗರ ಪೆÇಲೀಸ್ ಠಾಣೆಯ ಪೆÇಲೀಸರು ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿ ಆತನಿಂದ 13 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನು ಆಂಧ್ರ ಪ್ರದೇಶದ ಹಾಲರವಿ ಸಮೀಪದ ಮಾಚನೂರಿನ ವಲಸೆ ರಾಜ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯಪುರ, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕಾರು ಸವಾರರು ದಾಳಿ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಸವೇಶ್ವರ ಸರ್ಕಲ್ ಹಾಗೂ ಬಸ್ ಸ್ಟ್ಯಾಂಡ್ ಪ್ರದೇಶದಲ್ಲಿ ಸಂಚಾರ ನಿಯಂತ್ರಣದ ವೇಳೆ ಈ ಘಟನೆ ಸಂಭವಿಸಿದ್ದು
ಪತ್ನಿಯನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾದ ಆರೋಪ
ಬೆಂಗಳೂರು, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 11.86 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದ್ದು, ಇಬ್ಬರು ವಿದೇಶಿ ಮಹಿಳೆಯರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ. ನಗರದ ಯಲಹಂಕ, ಡಿ.ಜೆ.ಹಳ್ಳಿ, ಬಾಣಸವಾಡಿ, ಕೋರಮಂಗಲ, ಬೊಮ
ಬೆಂಗಳೂರು, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಅಭಿನಯದ ಬಹುನಿರೀಕ್ಷೆಯ ''ಮ್ಯಾಂಗೋ ಪಚ್ಚ'' ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ಸಿನಿಮಾ ಯಾವಾಗ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದರು. ಇದೀಗ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಭಾರಿ ನಿರ
ಬೆಂಗಳೂರು, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ನಟ-ನಿರ್ಮಾಪಕ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಬಿಡುಗಡೆಯ ದಿನಾಂಕವನ್ನು ಮುಂದೂಡಿರುವುದಾಗಿ ಘೋಷಿಸಿದ್ದಾರೆ. ಆರಂಭದಲ್ಲಿ ಜೂನ್ 4ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರ, ಇದೀಗ ಜಾಗತಿಕ ಮಟ್ಟದಲ್ಲಿ ಸಮನ್ವಯಗೊಂಡ ಹೊಸ ದಿನಾಂಕದಲ್ಲಿ ಬಿಡುಗಡೆ
ಬೆಂಗಳೂರು, 23 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕನ್ನಡ ಚಲನ ಚಿತ್ರರಂಗ ಶ್ರೀಮಂತ ಪರಂಪರೆಯನ್ನು ಹೊಂದಿದೆ. ನಾನು ಕನ್ನಡ ಸಿನಿಮಾಗಳನ್ನು ಪ್ರೀತಿಸುವೆ. ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ದೊಡ್ಡ ಸಿನಿಮಾಗಳನ್ನು ನಿರ್ಮಿಸುವ ಆಸೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹ
ಬೆಂಗಳೂರು, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಡಕಾಯತ್ ಚಿತ್ರದ ಯಶಸ್ಸಿನ ಹಿನ್ನಲೆಯಲ್ಲಿ ಚಿತ್ರದ ತಂಡ ಶನಿವಾರ ಬೆಂಗಳೂರಿಗೆ ಭೇಟಿ ನೀಡಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿತು. ಚಿತ್ರದಲ್ಲಿ ನಟಿಸಿರುವ ಅಡವಿ ಶೇಷ್ ಮತ್ತು ಅನುರಾಗ್ ಕಶ್ಯಪ್ ಬೆಂಗಳೂರಿಗೆ ಬಂದು ಚಿತ್ರದ ಪ್ರಚಾರ ನಡೆಸಿದರು. ಇದೇ ವೇಳೆ
ಬೆಂಗಳೂರು, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ನಟಿ ರಶ್ಮಿಕಾ ಮಂದಣ್ಣ ತಮ್ಮ ಮುಂದಿನ ಮೈಸಾ ಚಿತ್ರಕ್ಕಾಗಿ ಬ್ಯಾಂಕಾಕ್ ನಲ್ಲಿ ಕಠಿಣ ಹ್ಯಾಂಡ್-ಟು-ಹ್ಯಾಂಡ್ ಕಂಬಾಟ್ ತರಬೇತಿ ಪಡೆಯುತ್ತಿದ್ದಾರೆ. ಚಿತ್ರದಲ್ಲಿ ವಿಭಿನ್ನ ಹಾಗೂ ಆಕ್ಷನ್ ಪ್ಯಾಕ್ಡ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ರಶ್ಮಿಕಾ, ಪ್ರತಿದಿನ
ಕೌಶಲ್ಯಾಧಾರಿತ ಶಿಕ್ಷಣದತ್ತ ವಿದ್ಯಾರ್ಥಿಗಳ ಚಿತ್ತ
ಗದಗ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಾರಂಪರಿಕ ಕೈಮಗ್ಗ ಕಲೆಗೂ ಆಧುನಿಕ ತಂತ್ರಜ್ಞಾನಕ್ಕೂ ಸೇತುವೆಯಾಗಿರುವ ಗದಗ-ಬೆಟಗೇರಿ ನರಸಾಪೂರ ಗ್ರಾಮದಲ್ಲಿನ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಇಂದು ರಾಜ್ಯದ ಪ್ರಮುಖ ಶೈಕ್ಷಣಿಕ ಕೇಂದ್ರವಾಗಿ ಹೊರಹೊಮ್ಮಿದೆ. 1994ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ಮೂ
ಪಿಎಚ್ಡಿ
Copyright © 2017-2024. All Rights Reserved Hindusthan Samachar News Agency
Powered by Sangraha