ಇತಿಹಾಸದ ಪುಟಗಳಲ್ಲಿ ಸೆಪ್ಟೆಂಬರ್ 4 ವಿಶ್ವದ ಅತ್ಯಂತ ಪ್ರಸಿದ್ಧ ಹಡಗುಗಳಲ್ಲೊಂದಾದ ಟೈಟಾನಿಕ್ ಮುಳುಗಿ ಸುಮಾರು 73 ವರ್ಷಗಳ ಬಳಿಕ, 1985ರ ಸೆಪ್ಟೆಂಬರ್ 4ರಂದು ಅದರ ಅವಶೇಷಗಳ ಮೊದಲ ಚಿತ್ರಗಳು ಜಗತ್ತಿನ ಮುಂದೆ ಬಂದವು. ಟೈಟಾನಿಕ್ ದುರಂತವು ಇತಿಹಾಸದ ಅತ್ಯಂತ ಪ್ರಸಿದ್ಧ ಸಮುದ್ರ ದುರಂತಗಳ ಪೈಕಿ ಒಂದಾಗಿದೆ
ಟೆಲ್ ಅವೀವ್, 03 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಗಾಜಾ ಸಮಸ್ಯೆಗೆ ಪ್ಯಾಲೆಸ್ತೀನಿಯರನ್ನು ಅಲ್ಲಿಂದ ಸ್ಥಳಾಂತರಿಸುವುದೇ ಏಕೈಕ ಪರಿಹಾರ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದಾರೆ. ಇಸ್ರೇಲ್ ಇನ್ನೂ ಪ್ಯಾಲೆಸ್ತೀನಿಯರನ್ನು ಗಾಜಾದಿಂದ ಹೊರಹಾಕುವ ಯೋಜನೆಯ ಮೇಲೆ ಕಾರ್ಯನಿರ್ವಹಿಸುತ್ತಿದ
ನವದೆಹಲಿ, 03 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಇಂದಿನಿಂದ ಸೆ. 5ರವರೆಗೆ ಉಕ್ರೇನ್ ಮತ್ತು ಪೋಲೆಂಡ್ಗೆ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರವಾಸದ ವೇಳೆ ಉಕ್ರೇನ್ ವಿದೇಶಾಂಗ ಸಚಿವ ಆಂಡ್ರಿ ಸಿಬಿಹಾ ಹಾಗೂ ಪೋಲೆಂಡ್ನ ಉಪ ಪ್ರಧಾನಮಂತ್ರಿ ಮತ್ತು ವಿದೇಶಾ
ಬೆಂಗಳೂರು, 02 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ರಾಹುಲ್ ಗಾಂಧಿ ಹುಟ್ಟು ಹೋರಾಟಗಾರರಾಗಿದ್ದು, ಅವರ ವಿರುದ್ಧ ನೂರು ಪ್ರಕರಣಗಳನ್ನು ದಾಖಲಿಸಿದರೂ ಇಂತಹ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ. ಬೇರೆಯವರಂತೆ ರಾಹುಲ್ ಗಾಂಧಿ ಅವರು ಮುಚ್ಚಳಿಕೆ ಬರೆದುಕೊಡುವುದಾಗಲಿ, ಕ್ಷಮೆ ಕೇಳುವುದಾಗಲಿ ಮಾಡುವುದಿಲ್ಲ
ರಾಯ್ಪುರ್, 02 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ನಕ್ಸಲ್ ವಾದ, ಭಯ ಮತ್ತು ಕೊರತೆಯ ನೆರಳಿನಿಂದ ಹೊರಬಂದಿರುವ ಛತ್ತೀಸ್ಗಢ ಇದೀಗ ಶಾಂತಿ, ಪ್ರಗತಿ ಹಾಗೂ ಹೊಸ ಅವಕಾಶಗಳ ಯುಗಕ್ಕೆ ಪ್ರವೇಶಿಸಿದೆ ಎಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹೇಳಿದರು. ರಾಯಪುರದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂ
Enter your Email Address to subscribe to our newsletters
युगवार्ता
नवोत्थान
ಸ್ಥಳೀಯರ ಜೀವನಾಧಾರಕ್ಕೂ ಒತ್ತು ನೀಡುವುದು ಅಗತ್ಯ
ಏಮ್ಸ್ ತೃತೀಯ ಘಟಿಕೋತ್ಸವದಲ್ಲಿ ಭಾಗಿ
ನವದೆಹಲಿ, 01 ಸೆಪ್ಟೆಂಬರ್(ಹಿ.ಸ.): ಆ್ಯಂಕರ್: ಜಲ ಭದ್ರತೆ ಕುರಿತು ಜಲಶಕ್ತಿ ಸಚಿವಾಲಯ ಆಯೋಜಿಸಿರುವ ಎರಡು ದಿನಗಳ ಇಲಾಖಾ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನವದೆಹಲಿಯ ಸುಷ್ಮಾ ಸ್ವರಾಜ್ ಭವನದಲ್ಲಿ ಸೆಪ್ಟೆಂಬರ್ 1
ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್ಇಎಲ್) ಸಾರ್ವಜನಿಕ ವಲಯದಲ್ಲಿ ಉತ್ತಮ ಕಾರ್ಯಕ್ಷಮತೆಯ ಮೂಲಕ ರಾಷ್ಟ್ರದ ಬೊಕ್ಕಸಕ್ಕೆ ಗಣನೀಯ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಎಕ್ಸ್ನಲ್ಲಿ ಮಾಹಿತಿ
ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್;ಏಪ್ರಿಲ್–ಜೂನ್ 2026ರ ತ್ರೈಮಾಸಿಕದಲ್ಲಿ ದೇಶದ ಆರ್ಥಿಕತೆ ಶೇ.7.8ರಷ್ಟು ಬೆಳವಣಿಗೆ ದಾಖಲಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿಯ ವೇಗವನ್ನು ಮುಂದುವರಿಸಲು ಆತ್ಮನಿರ್ಭರತೆ ಮತ್ತು ಸ್ವದೇಶಿ ಉತ್ಪನ್ನಗಳಿಗೆ ಆದ
Never miss a thing & stay updated with all the latest news around the world!
468.9k
14.1k
ಬಳ್ಳಾರಿ, 02 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಬಳ್ಳಾರಿ ನಗರ ಮತ್ತು ತಾಲೂಕಿನ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನ್ಸಿಪಾಲ್ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ 05 ರಂದು ‘ಪ್ರಜಾಸೇವಾ ಆಂದೋಲನ'' ಸಭೆಯನ್ನು ಆಯೋ
ಬಳ್ಳಾರಿ, 02 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿಗಳ ರಚನೆ ಪ್ರಕ್ರಿಯೆಯನ್ನು ಚುರುಕುಗೊಳಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್
ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ಪ್ರಜಾಸೇವಾ ಆಂದೋಲನ ನಡೆಸಲು ಸೂಚನೆ
ಸಿಬಿಐಟಿ ಇಂಜಿನಿಯರಿ0ಗ್ ಕಾಲೇಜಿನಲ್ಲಿ ಮೊದಲ ವರ್ಷದ ತರಗತಿಗಳ ಉದ್ಘಾಟನೆ
ಕೋಲಾರ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ; ಮುಖ್ಯಮಂತ್ರಿಗಳನ್ನು ಭೇಟಿಯಾದ ಮಾಜಿ ಸ್ಪೀಕರ್
ಹಿರಿಯ ನಾಗರಿಕರ ಆಸ್ತಿ ಕಬಳಿಸಿದರೆ ಕಾನೂನು ಕ್ರಮದ ಎಚ್ಚರಿಕೆ
ಕೋಲಾರದಲ್ಲಿ ರಂಗಾಯಣದಿ0ದ 'ಸಣ್ಣಗೌಡಸಾನಿ' ನಾಟಕ ಪ್ರದರ್ಶನ
ಬಳ್ಳಾರಿ, 02 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸಂಶೋಧನಾ ಆಸಕ್ತಿ ಹಾಗೂ ನಾವೀನ್ಯತೆಯ ಚಿಂತನೆ ಬೆಳೆಸುವ ಉದ್ದೇಶದಿಂದ ನಗರದ ವೀರಶೈವ ಕಾಲೇಜು ಮೈದಾನದ ಆವರಣದಲ್ಲಿರುವ ಎಸ್.ಕೆ. ಮೋದಿ ನ್ಯಾಷನಲ್ ಸ್ಕೂಲ್ನಲ್ಲಿ ಸೆಪ್ಟೆಂಬರ್ 5ರಂದು ಶನಿವಾರ ನಾವೀನ್ಯತೆ ಉತ್ಸವ
ಬಳ್ಳಾರಿ, 02 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಗ್ರಾಮೀಣ ಸೊಗಡಿನ ಕಥಾಹಂದರವನ್ನು ಹೊಂದಿರುವ ಬಾನಲ್ಲಿ ಕಂಡ ಚಂದಿರ ಬಾವಿಯೊಳ್ ಸಂದನು ನೂತನ ಚಲನಚಿತ್ರಕ್ಕೆ ನಗರದ ಮರ್ಚಾಡ್ ಹೋಟೆಲ್ ಸಭಾಂಗಣದಲ್ಲಿ ಇದೇ ಸೆಪ್ಟೆಂಬರ್ ನಾಲ್ಕು ಶುಕ್ರವಾರದಂದು ಕಲಾವಿದರ ಆಯ್ಕೆ ನಡೆಯುತ್ತಿದ್ದು ಚಲನಚಿತ್ರದಲ್ಲಿ ಅಭಿನಯಿಸಲ
ಸೆಪ್ಟೆಂಬರ್ನಲ್ಲಿ ತ್ರಿಪಕ್ಷೀಯ ಸೇನಾ ಅಭ್ಯಾಸ
ಕಠ್ಮಂಡು, 29 ಆಗಸ್ಟ್ 29 (ಹಿ.ಸ.): ಆ್ಯಂಕರ್:ನೇಪಾಳದ ಭೋಟೆಕೋಶಿ ನದಿಯಲ್ಲಿ ಉಂಟಾದ ಪ್ರವಾಹದಿಂದಾಗಿ ರಸುವಾ ಜಿಲ್ಲೆಯ ಜಲವಿದ್ಯುತ್ ಯೋಜನೆಗಳ ಸುರಂಗಗಳಲ್ಲಿ ಸಿಲುಕಿರುವ ಸಿಬ್ಬಂದಿಯ ರಕ್ಷಣೆಗೆ ಭಾರತ ವಿಶೇಷ ತಾಂತ್ರಿಕ ತಂಡವನ್ನು ನೇಪಾಳಕ್ಕೆ ಕಳುಹಿಸಿದೆ. ತಂಡದೊಂದಿಗೆ ಅಗತ್ಯ ತಾಂತ್ರಿಕ ಉಪಕರಣಗಳು ಹಾಗ
ಕಠ್ಮಂಡು, 22 ಆಗಸ್ಟ್ (ಹಿ.ಸ.): ಆ್ಯಂಕರ್:ವಿದೇಶದಲ್ಲಿ ವಾಸಿಸುತ್ತಿರುವ ಹಾಗೂ ತಮ್ಮ ಕ್ಷೇತ್ರದಿಂದ ಹೊರಗಿರುವ ನೇಪಾಳಿ ಮತದಾರರಿಗೆ ಮತದಾನದ ಹಕ್ಕು ಕಲ್ಪಿಸಲು ಅಗತ್ಯ ಕಾನೂನು ನಿಬಂಧನೆಗಳನ್ನು ಪ್ರಸ್ತಾವಿತ ಚುನಾವಣಾ ನಿರ್ವಹಣಾ ಮಸೂದೆಯಲ್ಲಿ ಸೇರಿಸುವಂತೆ ನೇಪಾಳದ ಗೃಹ ಸಚಿವ ಸುಧನ್ ಗುರುಂಗ್ ಒತ್ತಾಯಿಸ
ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ತಿಂಗಳ ಮೊದಲ ದಿನವೇ ವಾಣಿಜ್ಯ ಎಲ್ಪಿಜಿ ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿವೆ. 19 ಕೆ.ಜಿ. ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು ವಿವಿಧ ನಗರಗಳಲ್ಲಿ ₹9.50ರಿಂದ ₹12ರವರೆಗೆ ಹೆಚ್ಚಿಸಲಾಗಿದೆ. ಆ
ನವದೆಹಲಿ, 31 ಆಗಸ್ಟ್ (ಹಿ.ಸ.): ಆ್ಯಂಕರ್:ಜಾಗತಿಕ ಮಾರುಕಟ್ಟೆಗಳಿಂದ ಇಂದು ದುರ್ಬಲತೆಯ ಸಂಕೇತಗಳು ವ್ಯಕ್ತವಾಗಿದ್ದು, ಏಷ್ಯಾದ ಷೇರುಪೇಟೆಗಳಲ್ಲೂ ಸಾಮಾನ್ಯವಾಗಿ ಮಾರಾಟದ ಒತ್ತಡ ಕಂಡುಬಂದಿದೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಕುಸಿತದೊಂದಿಗೆ ವಹಿವಾಟು ಅಂತ್ಯಗೊಳಿಸಿದ್ದು, ಡೌ ಜೋನ್ಸ್
ನವದೆಹಲಿ, 27 ಆಗಸ್ಟ್ (ಹಿ.ಸ.): ಆ್ಯಂಕರ್: ಜಾಗತಿಕ ಷೇರು ಮಾರುಕಟ್ಟೆಗಳಿಂದ ಇಂದು ಮಿಶ್ರ ಸೂಚನೆಗಳು ಲಭಿಸಿದ್ದು, ಏಷ್ಯಾದ ಪ್ರಮುಖ ಷೇರುಪೇಟೆಗಳಲ್ಲೂ ಏರಿಳಿತದ ವಹಿವಾಟು ಕಂಡುಬರುತ್ತಿದೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಬಹುತೇಕ ಸ್ಥಿರವಾಗಿ ಕೊನೆಗೊಂಡರೆ, ಡೌ ಜೋನ್ಸ್ ಭವಿಷ್ಯ ಸೂಚ
ನವದೆಹಲಿ, 26 ಆಗಸ್ಟ್ (ಹಿ.ಸ.): ಆ್ಯಂಕರ್: ಜಾಗತಿಕ ಮಾರುಕಟ್ಟೆಗಳಿಂದ ಇಂದು ಬಲದ ಸೂಚನೆಗಳು ವ್ಯಕ್ತವಾಗಿದ್ದು, ಏಷ್ಯಾದ ಷೇರು ಮಾರುಕಟ್ಟೆಗಳಲ್ಲೂ ಸಾಮಾನ್ಯವಾಗಿ ಖರೀದಿ ಪ್ರವೃತ್ತಿ ಕಂಡುಬರುತ್ತಿದೆ. ಹಿಂದಿನ ವಹಿವಾಟಿನಲ್ಲಿ ಅಮೆರಿಕದ ಮಾರುಕಟ್ಟೆಗಳಲ್ಲಿ ಉತ್ಸಾಹದ ವಾತಾವರಣ ಕಂಡುಬಂದಿದ್ದು, ಡೌ ಜೋನ್
ಹುಬ್ಬಳ್ಳಿ, 30 ಆಗಸ್ಟ್ (ಹಿ.ಸ.) ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಆ.28ರಿಂದ 30ರವರೆಗೆ ನಡೆದ ಕರ್ನಾಟಕ ರಾಜ್ಯ ಆಹ್ವಾನಿತ 11-ಎ-ಸೈಡ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಸಿ.ಆರ್.-7 ಎಫ್.ಸಿ. ಹುಬ್ಬಳ್ಳಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಭಾನುವಾರ ನಡೆದ ಅಂತಿಮ ಪಂದ್ಯದಲ್ಲಿ ಸಿ.ಆರ್.-7 ಎಫ್.ಸಿ
ಹುಬ್ಬಳ್ಳಿ, 29 ಆಗಸ್ಟ್ (ಹಿ.ಸ.): ಆ್ಯಂಕರ್:ಹುಬ್ಬಳ್ಳಿ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಆಹ್ವಾನಿತ 11 ಆಟಗಾರರ ಫುಟ್ಬಾಲ್ ಟೂರ್ನಿಯಲ್ಲಿ ಶನಿವಾರ ನಡೆದ ಪಂದ್ಯಗಳಲ್ಲಿ ರೋಚಕ ಹಣಾಹಣಿ ನಡೆಯಿತು. ಮೊದಲ ಪಂದ್ಯದಲ್ಲಿ ಪರ್ಪಲ್ ಎಫ್.ಸಿ. ಹುಬ್ಬಳ್ಳಿ ತಂಡವು ಪ್ರವೀಣ್ ಎಫ್
ಗದಗ, 19 ಆಗಸ್ಟ್ (ಹಿ.ಸ.) ಆ್ಯಂಕರ್:- ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ನಗರದ ವಿದ್ಯಾದಾನ ಸಮಿತಿಯ ಮೈದಾನದಲ್ಲಿ ಹಮ್ಮಿಕೊಂಡಿರುವ ಗದಗ ಮೀಡಿಯಾ ಕ್ರಿಕೆಟ್ ಲೀಗ್ನ ಉದ್ಘಾಟನಾ ಪಂದ್ಯದಲ್ಲಿ ನೈಟ್ ರೈಡರ್ಸ್ ತಂಡವು ವಿನ್ನರ್ಸ್ ತಂಡದ ವಿರುದ್ಧ 7 ವಿಕೆಟ್ಗಳ ಅಂತ
ಹಣಕ್ಕಾಗಿ ರಾಡ್ನಿಂದ ಹೊಡೆದು ತಂದೆಯ ಕೊಲೆ ; ಆರೋಪಿಯ ಬಂಧನ
ಗದಗ, 01 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:- ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಇಟಗಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ರೋಣ ತಾಲೂಕಿನ ಹೊಸಳ್
ಸಿರುಗುಪ್ಪ, 28 ಆಗಸ್ಟ್ (ಹಿ.ಸ.) ಆ್ಯಂಕರ್ : ಸಿರುಗುಪ್ಪದ ಇಬ್ರಾಹಿಂಪುರ ಗ್ರಾಮದ ಮನೆಯ ಬಾಗಿಲ ಬೀಗವನ್ನು ಮುರಿದು ನಗದು ಹಣವನ್ನು ಕಳ್ಳತನ ಮಾಡಿದ್ದ ಆರೋಪದ ಮೇಲೆ ಓರ್ವ ಯುವಕನನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತನು ಇಬ್ರಾಹಿಂಪುರದ ಮಸೀದಿ ಸಮೀಪ ನಿವಾಸಿ ಆಗಿರುವ
ಗದಗ, 27 ಆಗಸ್ಟ್ (ಹಿ.ಸ.) ಆ್ಯಂಕರ್:- ಅನೈತಿಕ ಸಂಬಂಧದ ಆರೋಪದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ದೊಣ್ಣೆ ಹಾಗೂ ಕಟ್ಟಿಗೆಯಿಂದ ಹಲ್ಲೆ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಪುಟಗಾಂವ್ ಬಡ್ನಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಈರಣ್ಣ ಅಗಶಿಬಾಗಿಲು (35) ಕೊಲೆಯಾದ
ಬೆಂಗಳೂರು, 26 ಆಗಸ್ಟ್ (ಹಿ.ಸ.): ಆ್ಯಂಕರ್:ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಇಂದು ಜಗತ್ತಿನಾದ್ಯಂತ ತೆರೆಕಂಡಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ. ಸುಮಾರು ನಾಲ್ಕೂವರೆ ವರ್ಷಗಳ ಬಳಿಕ ಯಶ್ ಬೆಳ್ಳಿತೆರೆಗೆ ಮರಳಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಚಿತ್ರ
ಇಂದು ಯಶ್ ಟೆಂಪಲ್ ರನ್
ನಾನು ಸ್ಟಾರ್ ಅಂದುಕೊಂಡಿಲ್ಲ... ನಾನೊಬ್ಬ ಕೆಲಸಗಾರ: ನಿರ್ದೇಶಕ ವಿಜಯ್ ಕುಮಾರ್
ಬೆಂಗಳೂರು, 22 ಆಗಸ್ಟ್ (ಹಿ.ಸ.): ಆ್ಯಂಕರ್:ಮಹಾಭಾರತದ ಮಹತ್ವದ ಪಾತ್ರಗಳಲ್ಲಿ ಒಂದಾದ ಕರ್ಣನ ಜೀವನಗಾಥೆಯನ್ನು ಆಧರಿಸಿದ ಬಹುನಿರೀಕ್ಷಿತ ‘ಮಹಾವೀರ ಕರ್ಣ’ ಸಿನಿಮಾ ಘೋಷಣೆಯಾಗಿದೆ. ಪ್ರತಿಷ್ಠಿತ ಪೆನ್ ಮೂವೀಸ್, ಶ್ರೀ ನೀಲಾದ್ರಿ ಪ್ರೊಡಕ್ಷನ್ಸ್ ಹಾಗೂ ಆರ್ವಿ ಸ್ಟುಡಿಯೋಸ್ ಸಹಯೋಗದಲ್ಲಿ ಈ ಚಿತ್ರ ನಿರ್ಮಾಣವ
ಬೆಂಗಳೂರು, 23 ಆಗಸ್ಟ್ (ಹಿ.ಸ.): ಕರಾವಳಿ ಸೊಗಡಿನ ವಿಶಿಷ್ಟ ಖಾದ್ಯ ಬಾಳೆ ಎಲೆ ಮೀನು ಫ್ರೈ: ಬಾಳೆ ಎಲೆಯ ನೈಸರ್ಗಿಕ ಪರಿಮಳದೊಂದಿಗೆ ಹಸಿರು ಮಸಾಲೆ ಬೆರೆತ ಮೃದುವಾದ ಮೀನು ಫ್ರೈ ಕರಾವಳಿ ಭಾಗದ ಜನಪ್ರಿಯ ಖಾದ್ಯಗಳಲ್ಲಿ ಒಂದಾಗಿದೆ. ಸರಳ ಸಾಮಗ್ರಿಗಳಲ್ಲೇ ತಯಾರಿಸಬಹುದಾದ ಈ ಖಾದ್ಯ ರುಚಿ ಹಾಗೂ ಸುವಾಸನೆಯಿಂ
ಹುಬ್ಬಳ್ಳಿ, 17 ಆಗಸ್ಟ್ (ಹಿ.ಸ.): ನಾಗಾರಾಧನೆಯ ಹಿಂದಿರುವ ಸಂಸ್ಕೃತಿ ಮತ್ತು ಪರಂಪರೆ ಭಾರತೀಯ ಸಂಸ್ಕೃತಿಯಲ್ಲಿ ಪ್ರಕೃತಿ, ಪ್ರಾಣಿ–ಪಕ್ಷಿಗಳು ಹಾಗೂ ಪರಿಸರದೊಂದಿಗೆ ಮನುಷ್ಯನ ಅವಿನಾಭಾವ ಸಂಬಂಧವನ್ನು ಸಾರುವ ಅನೇಕ ಹಬ್ಬಗಳಿವೆ. ಅಂತಹ ವಿಶಿಷ್ಟ ಹಬ್ಬಗಳಲ್ಲಿ ನಾಗರ ಪಂಚಮಿ ಪ್ರಮುಖವಾದದ್ದು. ಶ್ರಾವಣ ಮಾಸ
ಬೆಂಗಳೂರು, 16 ಆಗಸ್ಟ್ (ಹಿ.ಸ.): ಆ್ಯಂಕರ್: ಕರ್ನಾಟಕದ ಸಾಂಪ್ರದಾಯಿಕ ತಿಂಡಿಗಳ ಸಾಲಿನಲ್ಲಿ ನಿಪ್ಪಟ್ಟು ತನ್ನದೇ ಆದ ಸ್ಥಾನ ಪಡೆದಿದೆ. ಹೊರಭಾಗದಲ್ಲಿ ಗರಿಗರಿಯಾಗಿದ್ದು, ಒಳಭಾಗದಲ್ಲಿ ಕರಕರಿತನ ಹೊಂದಿರುವ ನಿಪ್ಪಟ್ಟು ಚಹಾ ಅಥವಾ ಕಾಫಿಯೊಂದಿಗೆ ಸವಿಯಲು ಅತ್ಯುತ್ತಮ ತಿಂಡಿಯಾಗಿದೆ. ಶೇಂಗಾ, ಎಳ್ಳು, ಹುರ
Copyright © 2017-2024. All Rights Reserved Hindusthan Samachar News Agency
Powered by Sangraha