ನವದೆಹಲಿ, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯ ಯಶೋಭೂಮಿಯಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ಮೂರು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಮತ್ತು ಪ್ರದರ್ಶನ ‘ಸೆಮಿಕಾನ್ ಇಂಡಿಯಾ 2026’ ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಅವರು ಸಭಿ
ಬಿಸಿಲಿನಿಂದ ಬೇಸತ್ತ ಜನರಿಗೆ ವರುಣನ ಆಗಮನದಿಂದ ನಿರಾಳತೆ
ಯುಎಇ ಕನ್ನಡಿಗ ಉದ್ಯಮಿಗಳಿಗೆ ಕೆ.ಜೆ. ಜಾರ್ಜ್ ಆಹ್ವಾನ
ನಾನು ಕೇವಲ ನಾಲ್ಕು ಸೆಲ್ಗಳ ಗೃಹ ಸಚಿವನಲ್ಲ. ರಾಜ್ಯದ ಹಲವು ಜೈಲುಗಳ ಮೇಲೆ ರೇಡ್ ಮಾಡಿದ್ದೇವೆ
ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಕಲ್ಯಾಣ ಕರ್ನಾಟಕವು ಕರ್ನಾಟಕದ ಆಡಳಿತ ವಿಭಾಗವಾಗಿದೆ ಇದು ಈಶಾನ್ಯ ಕರ್ನಾಟಕದಲ್ಲಿದೆ. ಇದು 1948ರ ವರೆಗೆ ಹೈದರಾಬಾದ್ ಕರ್ನಾಟಕ ರಾಜ್ಯದಲ್ಲಿ ಕನ್ನಡ-ಮಾತನಾಡುವ ಭಾಗವಾಗಿತ್ತು ಮತ್ತು ಹೈದರಾಬಾದ್ ನಿಜಾಮನ ಆಳ್ವಿಕೆಗೆ ಒಳಪಟ್ಟಿತ್ತು. ಭಾರತೀಯ ಒಕ್ಕೂಟದೊಂ
Enter your Email Address to subscribe to our newsletters
युगवार्ता
नवोत्थान
ನವದೆಹಲಿ/ವಾಷಿಂಗ್ಟನ್, 16 ಸೆಪ್ಟೆಂಬರ್(ಹಿ.ಸ.): ಆ್ಯಂಕರ್: ರಷ್ಯಾದಿಂದ ಕಚ್ಚಾ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಒತ್ತಡ ಹೆಚ್ಚಿಸಲು ಅಮೆರಿಕದಲ್ಲಿ ಹೊಸ ನಿರ್ಬಂಧಗಳು ಮತ್ತು ಸುಂಕ ವಿಧಿಸುವ ಕುರಿತು ಚಟುವಟಿಕೆಗಳು ತೀವ್ರಗೊಂಡಿವೆ. ರಷ್ಯಾದಿಂದ ತೈಲ ಖರೀದಿಸುವ ದೇಶಗಳಿಂದ ಆಮದು ಮಾಡಿಕೊಳ್ಳುವ ಉತ್ಪ
ನವದೆಹಲಿ, 15 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಕಿಶಾವು ಬಹುಉದ್ದೇಶಿತ ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ಆರು ರಾಜ್ಯಗಳು ಮಂಗಳವಾರ ಒಪ್ಪಂದಕ್ಕೆ ಸಹಿ ಹಾಕಿವೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ ಮತ್ತು ದೆಹಲಿ ರಾಜ್ಯಗಳು ಒಪ್ಪಂದದ ಭಾಗವಾಗಿವೆ. ಯಮುನಾ ನದಿಯ ಉಪನ
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ವಿಜಯ ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಗಳಿಗೆ ಜನರ ಬೆಂಬಲ ಮತ್ತೊಮ್ಮೆ ವ್ಯಕ್ತವಾಗಿದೆ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ ಹೇಳಿದರು. ಬೆಂಗಳೂರಿನಲ್ಲಿ ಮಂಗಳವ
ನವದೆಹಲಿ, 15 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:2,000 ವರೆಗಿನ ಯುಪಿಐ ಪಾವತಿಗಳನ್ನು ಶುಲ್ಕಮುಕ್ತವಾಗಿರಿಸುವ ಕುರಿತು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ, ₹2,000ಕ್ಕಿಂತ ಹೆಚ್ಚಿನ ಯುಪಿಐ ವಹಿವಾಟುಗಳಿಗೆ ವ್ಯಾಪಾರಿ ರಿಯಾಯಿತಿ ದರ ವಿಧಿಸುವ ಮಾರ್ಗವನ್ನು ಮೋದಿ ಸರ್ಕಾರ ಮೌನವಾಗಿ ತೆರೆದಿ
ನವದೆಹಲಿ, 15 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ₹2 ಸಾವಿರದವರೆಗಿನ ಯುಪಿಐ ವಹಿವಾಟುಗಳಿಗೆ ಶುಲ್ಕವಿಲ್ಲದೆ, ಅದಕ್ಕಿಂತ ಹೆಚ್ಚಿನ ವಹಿವಾಟುಗಳಿಗೆ ಶುಲ್ಕ ವಿಧಿಸುವ ವ್ಯವಸ್ಥೆ ಜಾರಿಗೆ ತರಲು ಸಿದ್ಧತೆ ನಡೆಯುತ್ತಿದೆ ಎಂಬ ವರದಿಗಳ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್
Never miss a thing & stay updated with all the latest news around the world!
468.9k
14.1k
ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನೂತನವಾಗಿ ನೇಮಕಗೊಂಡಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡಲು ಹೈಕಮಾಂಡ್ ನಾಯಕರು ಸಭೆ ಕರೆದಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರದಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ
ಹುಬ್ಬಳ್ಳಿ, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಗಣೇಶ ಪ್ರತಿಷ್ಠಾಪನೆ ಹಾಗೂ ಉತ್ಸವದ ಸಂದರ್ಭದಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಶಬ್ದದಲ್ಲಿ ಡಿಜೆ ಬಳಕೆ ಮಾಡಿದ ಆರೋಪದ ಮೇರೆಗೆ ಹುಬ್ಬಳ್ಳಿ-ಧಾರವಾಡ ನಗರ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಡಿಜೆ ಮಾಲೀಕರು ಹಾಗೂ ನಿರ್ವಾಹಕರ ವಿರುದ್ಧ ಒಟ್ಟು 6 ಪ
ಜಪ್ತಿಯಾಗಿರುವ 11,346 ವಾಹನಗಳ ಸ್ಥಳಾಂತರಕ್ಕೆ ಚಾಲನೆ
ಬಸವರಾಜ ಬೊಮ್ಮಾಯಿ
ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ರಾಜ್ಯದಲ್ಲಿ ಪಡಿತರ ಚೀಟಿಗಳ ಇ-ಕೆವೈಸಿ ಪೂರ್ಣಗೊಳಿಸಲು ಇನ್ನೂ ಕೆಲವೇ ದಿನಗಳು ಬಾಕಿ ಇದ್ದರೂ ಈವರೆಗೆ ಕೇವಲ ಶೇ.36.44ರಷ್ಟು ಮಾತ್ರ ಕೆವೈಸಿ ಪೂರ್ಣಗೊಂಡಿದೆ. ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಗಳಿಂದ ಜನರು ಪರದಾಡುವಂತಾಗಿದೆ ಎಂದು ವಿಧಾನಸಭೆ ಪ್ರತಿಪಕ್
ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ತಿಳಿಸಿದ್ದಾರೆ. ಈ ಕುರಿತು ‘ಎಕ್ಸ್’ನಲ್ಲಿ ಹೇಳಿಕೆ ನ
ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಗೌರಿ-ಗಣೇಶ ಹಬ್ಬ ಮುಗಿದು ದಿನಗಳು ಕಳೆದರೂ ಬೆಂಗಳೂರಿನ ಹಲವು ರಸ್ತೆ ಬದಿಗಳಲ್ಲಿ ತ್ಯಾಜ್ಯ ರಾಶಿಗಳು ಹಾಗೆಯೇ ಬಿದ್ದಿವೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಹೇಳಿಕೆ ನೀಡಿರುವ ಅವರು, ಹೂವು, ಹಣ್ಣು, ಬಾಳೆಕ
ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಕರ್ನಾಟಕದಾದ್ಯಂತ ಇಂದು ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನದ ಬಳಿಕ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಗರಿಷ್ಠ ತಾಪಮಾನ ಸಾಮಾನ್ಯ ಮಟ್ಟದಲ್ಲಿರುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವು
ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಆಂತರಿಕ ಭಿನ್ನಮತ ತಾರಕಕ್ಕೇರಿದ್ದು, ವೈಯಕ್ತಿಕ ಸ್ವಪ್ರತಿಷ್ಠೆಗಳ ನಡುವೆ ಕರ್ನಾಟಕ ನಲುಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ
ಕಠ್ಮಂಡು, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನೇಪಾಳದಲ್ಲಿ ಆ.26ರಂದು ಸಂಭವಿಸಿದ ಭೀಕರ ಪ್ರವಾಹದ 21ನೇ ದಿನವೂ ಶೋಧ, ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಇದುವರೆಗೆ 1,399 ಮಂದಿಯ ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ
ದೋಹಾ (ಕತಾರ್), 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ ನಡೆಸಿಕೊಂಡು ಬರುತ್ತಿರುವ ‘ಕನ್ನಡ ಪಾಠಶಾಲೆ’ಯನ್ನು ಹೊಸ ಆಶಯ ಹಾಗೂ ನೂತ
ಜಕಾರ್ತಾ, 12 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಇಂಡೋನೇಷ್ಯಾದ ಈಶಾನ್ಯ ಜಾವಾ ಪ್ರಾಂತ್ಯದಲ್ಲಿ ಶುಕ್ರವಾರ ಮುಂಜಾನೆ 6.6 ತೀವ್ರತೆಯ ಭೂಕಂಪ ಸಂಭವಿಸಿದೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) ಪ್ರಕಾರ, ಸ್ಥಳೀಯ ಕಾಲಮಾನ ಬೆಳಿಗ್ಗೆ ಸುಮಾರು 4.23ಕ್ಕೆ ಭೂಕಂಪ ಸಂಭವಿಸಿದ್ದು, ತೆಲುಕ್ನಾಗಾ ಸಮೀ
ಕಠ್ಮಂಡು, 12 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ನೇಪಾಳದಲ್ಲಿ ಪ್ರವಾಹದಿಂದ ತೀವ್ರವಾಗಿ ಹಾನಿಗೊಳಗಾಗಿರುವ 216 ಮೆಗಾವ್ಯಾಟ್ ಸಾಮರ್ಥ್ಯದ ಮೇಲಿನ ತ್ರಿಶೂಲಿ-1 ಜಲವಿದ್ಯುತ್ ಯೋಜನೆಯಲ್ಲಿ 17 ದಿನಗಳ ನಿರಂತರ ಶೋಧ ಕಾರ್ಯಾಚರಣೆಯ ಬಳಿಕ ಏಳು ಮಂದಿಯ ಶವಗಳನ್ನು ಪತ್ತೆಹಚ್ಚಲಾಗಿದೆ. ಆ.26ರಂದು ಸಂಭವಿಸಿದ
ಕಠ್ಮಂಡು,10 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ನೇಪಾಳದಲ್ಲಿ ಪ್ರವಾಹದಿಂದ ಸ್ಥಳಾಂತರಗೊಂಡಿರುವ ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ಕಲ್ಪಿಸುವ ಅಗತ್ಯದ ಕುರಿತು ಸರ್ಕಾರ ಸಮೀಕ್ಷೆ ಆರಂಭಿಸಿದೆ. ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಾವಿರಾರು ಮಂದಿ ಇನ್ನೂ ತುರ್ತು ಆಶ್ರಯ ಕೇಂದ್ರಗಳಲ್ಲಿ ವಾಸಿಸುತ್ತಿದ್ದು, ವ
ನವದೆಹಲಿ, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೇಶೀಯ ಚಿನ್ನಾಭರಣ ಮಾರುಕಟ್ಟೆಯಲ್ಲಿ ಬುಧವಾರ ಆರಂಭಿಕ ವಹಿವಾಟಿನಲ್ಲೇ ಚಿನ್ನದ ದರದಲ್ಲಿ ಇಳಿಕೆಯ ಪ್ರವೃತ್ತಿ ಕಂಡುಬಂದಿದೆ. ದರ ಕುಸಿತದ ಪರಿಣಾಮ ದೇಶದ ಬಹುತೇಕ ಚಿನ್ನಾಭರಣ ಮಾರುಕಟ್ಟೆಗಳಲ್ಲಿ ಚಿನ್ನವು 10 ಗ್ರಾಂಗೆ 850ರಿಂದ 920 ರೂ.ವರೆಗೆ ಅಗ್ಗವಾಗಿದ
ನವದೆಹಲಿ, 15 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೇಶೀಯ ಚಿನ್ನಾಭರಣ ಮಾರುಕಟ್ಟೆಯಲ್ಲಿ ಮಂಗಳವಾರ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ₹450ರಿಂದ ₹490ರವರೆಗೆ ಕಡಿಮೆಯಾಗಿದೆ. ಆದರೆ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗದೆ ಸೋಮವಾರದ ಮಟ್ಟದಲ್ಲೇ ವಹಿ
ಕ್ಯಾನ್ ಫಿನ್ ಹೋಮ್ಸ್ನಿಂದ ಡಿಜಿಟಲ್ ಪರಿವರ್ತನೆಗೆ ಚಾಲನೆ
ನವದೆಹಲಿ, 11 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಜಾಗತಿಕ ಮಾರುಕಟ್ಟೆಗಳಿಂದ ದುರ್ಬಲತೆಯ ಸೂಚನೆಗಳು ವ್ಯಕ್ತವಾಗಿದ್ದು, ಏಷ್ಯಾದ ಪ್ರಮುಖ ಷೇರುಪೇಟೆಗಳಲ್ಲಿ ಶುಕ್ರವಾರ ಮಾರಾಟದ ಒತ್ತಡ ಕಂಡುಬಂದಿದೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಇಳಿಕೆಗೆ ಒಳಗಾದರೆ, ಯುರೋಪಿನ ಮಾರುಕಟ್ಟೆಗಳಲ್ಲೂ ನಿರಂತ
ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ರಾಷ್ಟಿಯ ಸಾಂಖ್ಯಿಕ ಕಚೇರಿ (ಕ್ಷೇತ್ರ ಕಾರ್ಯಾಚರಣೆ ವಿಭಾಗ) ವತಿಯಿಂದ ರಾಷ್ಟಿಯ ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಪ್ರಾದೇಶಿಕ ಮಟ್ಟದ ಕ್ರೀಡಾಕೂಟದಲ್ಲಿ ಬಳ್ಳಾರಿ ಉಪ-ಪ್ರಾದೇಶಿಕ
ಹರ್ವಿಂದರ್–ಭಾವನಾ ಜೋಡಿಗೂ ಚಾಂಪಿಯನ್ ಪಟ್ಟ
ಬಳ್ಳಾರಿ, 07 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2026-27ನೇ ಸಾಲಿನ ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ‘ದಸರಾ ಸಿ.ಎಂ. ಕಪ್ ಕ್ರೀಡಾಕೂಟ’ವನ್ನು ಸೆಪ್ಟೆಂಬರ್ 11 ರಿಂದ ಸೆಪ್ಟೆಂಬರ್ 18 ರವರೆಗೆ ವಿವಿಧ ಸ್ಥಳಗಳಲ್ಲಿ ಆಯೋಜಿಸಲಾಗಿದೆ ಎಂದು ಇಲಾಖೆಯ
ಹುಬ್ಬಳ್ಳಿ, 30 ಆಗಸ್ಟ್ (ಹಿ.ಸ.) ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಆ.28ರಿಂದ 30ರವರೆಗೆ ನಡೆದ ಕರ್ನಾಟಕ ರಾಜ್ಯ ಆಹ್ವಾನಿತ 11-ಎ-ಸೈಡ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಸಿ.ಆರ್.-7 ಎಫ್.ಸಿ. ಹುಬ್ಬಳ್ಳಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಭಾನುವಾರ ನಡೆದ ಅಂತಿಮ ಪಂದ್ಯದಲ್ಲಿ ಸಿ.ಆರ್.-7 ಎಫ್.ಸಿ
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಯುವಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ.ಯುವಕನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ ಎನ್ನಲಾಗ
ಮಹಿಳೆ ಕತ್ತು ಕೊಯ್ದು ಭೀಕರ ಕೊಲೆ
ಕುರುಗೋಡು, 07 ಸೆಪ್ಟೆಂಬರ್ (ಹಿ.ಸ.) ನರ್ಸರಿಗೆ ಗೊಬ್ಬರ ಮಾರಾಟ ಮತ್ತು ಖರೀದಿ ಮಾಡುವ ಕುರಿತು ಕುರುಗೋಡು ಸಮೀಪದ ಯಲ್ಲಾಪುರ ಕ್ರಾಸ್ ಬಳಿ ಭಾನುವಾರ ಮಧ್ಯರಾತ್ರಿ ನಡೆದ ಗದ್ದಲದಲ್ಲಿ ಓರ್ವನ ಕೊಲೆಯಾಗಿದೆ. ಕೊಲೆಯಾಗಿರುವ ವ್ಯಕ್ತಿಯು ಉಮಾಶಂಕರ್. ಈ ಕೊಲೆಯ ಆರೋಪಿಗಳು ಅರುಣ್ ಕುಮಾರ್, ಅಂಡಿ ಹನುಮಂತ, ಯಲ
ಧಾರವಾಡ, 07 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನಗರದ ಜನತಾ ನಗರ, ಸ್ಲಂ ಬೋರ್ಡ್ ಸಮೀಪ ನಡೆಯುತ್ತಿದ್ದ ಜೂಜಾಟ ಅಡ್ಡೆ ಮೇಲೆ ವಿದ್ಯಾಗಿರಿ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ವಿದ್ಯಾಗಿರಿ ಪೊಲೀಸ್ ಠಾಣೆ ಪಿಐ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಜೂಜಾಟಕ್ಕೆ
ಬೆಂಗಳೂರು, 14 ಸೆಪ್ಟೆಂಬರ್ (ಹಿ.ಸ.) ಗಣೇಶ ಹಬ್ಬದ ದಿನ ಮಗನ ಹೆಸರು ರಿವೀಲ್ ಮಾಡಿದ ನಟ ಡಾಲಿ ಧನಂಜಯ್ ತಮ್ಮ ಮಗನಿಗೆ ಡಾಲಿ ಧನಂಜಯ್ ಹಾಗೂ ಅವರ ಪತ್ನಿ “ಎರೆಯ” ಎಂದು ಹೆಸರಿಟ್ಟಿದ್ದಾರೆ. ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ನಟ ಡಾಲಿ ಧನಂಜಯ್ ತಮ್ಮ ಮಗನ ಹೆಸರನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ.
ಬೆಂಗಳೂರು, 13 ಸೆಪ್ಟೆಂಬರ್ (ಹಿ.ಸ.): ದುನಿಯಾ ವಿಜಯ್ ನಿರ್ದೇಶನದ ಸಿಟಿಲೈಟ್ಸ್ ಚಿತ್ರದ ಟ್ರೇಲರ್ ಬಿಡುಗಡೆ ವಿನಯ್ ರಾಜ್ಕುಮಾರ್-ಮೋನಿಷಾ ನಟನೆಯ ''ಸಿಟಿಲೈಟ್ಸ್''ಗೆ ಶಿವರಾಜ್ ಕುಮಾರ್ ಬೆಂಬಲ ಸ್ಯಾಂಡಲ್ವುಡ್ ಬ್ಲ್ಯಾಕ್ ಕೋಬ್ರಾ ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಸಿನಿಮಾದ ಟ್ರೇಲರ್
ಕೆ ವಿ ನಾಗರಾಜ್ ಮೂರ್ತಿ.
ಹುಬ್ಬಳ್ಳಿ, 10 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನಾಣ್ಯ ಚಿಮ್ಮಿಸುವ ಮೂಲಕ ಜೀವನದ ನಿರ್ಧಾರಗಳನ್ನು ತೆಗೆದುಕೊಳ್ಳುವ ಯುವಕನ ಬದುಕಿನಲ್ಲಿ ಎದುರಾಗುವ ಅನಿರೀಕ್ಷಿತ ತಿರುವುಗಳು, ಪ್ರೀತಿ, ಹಾಸ್ಯ, ಸಾಹಸ, ಆಕ್ಷನ್ ಹಾಗೂ ಭಾವನಾತ್ಮಕ ಸನ್ನಿವೇಶಗಳನ್ನು ಒಳಗೊಂಡ ಕನ್ನಡ-ತುಳು ಭಾಷೆಯ ‘ಟಾಸ್’ ಚಿತ್ರ ಸೆ.18ರಂ
ಬೆಂಗಳೂರು, 09 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಎಂಡೆಮೋಲ್ ಶೈನ್ ಇಂಡಿಯಾ ನಿರ್ಮಾಣದ ಹಾಗೂ ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮವು ಆರಂಭವಾದ ಮೊದಲ ವಾರದಲ್ಲೇ ಜಿಯೋಹಾಟ್ಸ್ಟಾರ್ನ ಕನ್ನಡ ವಿಭಾಗದಲ್ಲಿ ನಂ.1 ಸ್ಥಾನ ಪಡೆದುಕೊಂಡಿದೆ. ಈ ಮೂಲಕ ಕನ್ನಡ ಮನರಂಜನಾ ಕ್ಷೇತ್ರದಲ್ಲಿ ಕಾರ
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.): ಒಂದು ಕಾಲದಲ್ಲಿ ಮನೆಮನೆಗಳ ಗುರುತಾಗಿ, ಕುಟುಂಬದ ಸದಸ್ಯರು ಒಟ್ಟಾಗಿ ಕುಳಿತು ಮನರಂಜನೆ, ಸುದ್ದಿ ಹಾಗೂ ಜ್ಞಾನ ಪಡೆಯುವ ಪ್ರಮುಖ ಮಾಧ್ಯಮವಾಗಿದ್ದ ದೂರದರ್ಶನ ಇಂದು ತನ್ನ ಪ್ರಸಾರ ಪಯಣದ 67ನೇ ವರ್ಷಕ್ಕೆ ಕಾಲಿಟ್ಟಿದೆ. 1959ರ ಸೆಪ್ಟೆಂಬರ್ 15ರಂದು ನವದೆಹಲಿಯಲ್ಲಿ ಪ
ವಿಜಯಪುರ, 13 ಸೆಪ್ಟೆಂಬರ್ (ಹಿ.ಸ.): ವಿಜಯಪುರದ ಸಾಟ್ ಕಬ್ರಸ್ತಾನ್: ಇತಿಹಾಸದ ಮೌನ ಸಾಕ್ಷಿಯಾಗಿ ನಿಂತಿರುವ ಅಪರೂಪದ ತಾಣ ಐತಿಹಾಸಿಕ ಸ್ಮಾರಕಗಳ ನಗರಿ ವಿಜಯಪುರ ಎಂದಾಕ್ಷಣ ಗೋಲ್ ಗುಂಬಜ್, ಇಬ್ರಾಹಿಂ ರೋಜಾ, ಜುಮ್ಮಾ ಮಸೀದಿ ಸೇರಿದಂತೆ ವಿಶ್ವಪ್ರಸಿದ್ಧ ಸ್ಮಾರಕಗಳು ಕಣ್ಣಮುಂದೆ ಬರುತ್ತವೆ. ಆದರೆ ಈ ಪ್ರಸ
ಬಳ್ಳಾರಿ, 12 ಸೆಪ್ಟೆಂಬರ್ (ಹಿ.ಸ.) ‘ಉಳುವ ಯೋಗಿಯ ನೋಡಲ್ಲಿ’ ಎಂಬ ಮಾತಿನಂತೆ ರೈತ ದೇಶದ ಬೆನ್ನೆಲುಬು. ಮಾನವಕುಲಕ್ಕೆ ಅನ್ನ ನೀಡುವ ರೈತ ಕೇವಲ ಜೀವನಾಧಾರವಲ್ಲ, ಇಡೀ ದೇಶದ ಆರ್ಥಿಕತೆಯ ಮೂಲಸ್ತಂಭ. ಪ್ರತಿಯೊಬ್ಬ ಮನುಷ್ಯನ ದೈನಂದಿನ ಆಹಾರದ ಅಗತ್ಯವನ್ನು ಪೂರೈಸುವಲ್ಲಿ ರೈತರ ಪಾತ್ರ ಅಪಾರವಾದದ್ದು. ಆರ್ಥಿ
ನವದೆಹಲಿ, 11 ಸೆಪ್ಟೆಂಬರ್ (ಹಿ.ಸ.): ದೇಶದ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿತಿಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಸಕ್ಕರೆ ವಲಯದಲ್ಲಿ ಆರ್ಥಿಕ ಸುಸ್ಥಿರ ವ್ಯವಸ್ಥೆ ರೂಪಿಸಲು ಒತ್ತು ನೀಡಿದೆ. ಕಬ್ಬು ಬೆಳೆಗಾರರಿಗೆ
Copyright © 2017-2024. All Rights Reserved Hindusthan Samachar News Agency
Powered by Sangraha