ಬೆಂಗಳೂರು, 16 ಆಗಸ್ಟ್ (ಹಿ.ಸ.): ಆ್ಯಂಕರ್: ಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಗೆ (ಬಿಎಂಐಸಿಪಿ) ಸಂಬಂಧಿಸಿದ ಅಕ್ರಮಗಳ ಕುರಿತು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿವರವಾದ ಪತ್ರ ಬರೆದಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ನೈಸ್ ಸಂಸ್ಥೆ ವಿರುದ್ಧ ತಕ್ಷಣ ಕಠ
ನವದೆಹಲಿ, 16ಆಗಸ್ಟ್ (ಹಿ.ಸ.): ಆ್ಯಂಕರ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಿಂದ ‘ಬೌದ್ಧಿಕ ನಕ್ಸಲರ’ ಬಗ್ಗೆ ಎಚ್ಚರಿಕೆ ನೀಡಿದ್ದಕ್ಕೆ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಎಕ್ಸನಲ್ಲಿ ಪ್ರತಿಕ್ರಿಯಿಸಿದ್ದಾರೆ. ತಾವು ‘ಬೌದ್ಧಿಕ ನಕ್ಸಲ್’ ಎಂದು ಹೇಳಿಕೊಳ್ಳಲು ಹೆಮ್ಮೆಪಡುತ್ತೇನೆ ಎಂದು ಅ
ನವದೆಹಲಿ, 16 ಆಗಸ್ಟ್ (ಹಿ.ಸ.): ಆ್ಯಂಕರ್:ಮಾಜಿ ಪ್ರಧಾನಿ ಹಾಗೂ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ‘ಸದೈವ ಅಟಲ್’ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು. ಈ ಕುರಿತು ಎಕ್ಸನಲ್ಲಿ ಪ್ರಧಾನಿ ಮೋದಿ ಅವರು ವಾಜಪೇಯಿ ಅವರ ರಾಷ
ದೋಹಾ (ಕತಾರ್), 16 ಆಗಸ್ಟ್ (ಹಿ.ಸ.): ಆ್ಯಂಕರ್: ಮೂವರು ಇರಾನ್ ಪೈಲಟ್ಗಳನ್ನು ಕತಾರ್ ವಶಕ್ಕೆ ಪಡೆದಿದೆ ಎಂಬ ವರದಿಗಳನ್ನು ಕತಾರ್ ಸರ್ಕಾರ ಸಂಪೂರ್ಣವಾಗಿ ತಳ್ಳಿಹಾಕಿದೆ. ಇಂತಹ ಆರೋಪಗಳು ಆಧಾರರಹಿತವಾಗಿದ್ದು, ಜನರನ್ನು ದಾರಿ ತಪ್ಪಿಸುವ ಹೇಳಿಕೆಗಳಾಗಿವೆ ಎಂದು ಕತಾರ್ ವಿದೇಶಾಂಗ ಸಚಿವಾಲಯದ ವಕ್ತಾರ ಡ
ಬೆಂಗಳೂರು/ಚಾಮರಾಜನಗರ, 15 ಆಗಸ್ಟ್ (ಹಿ.ಸ.): ಆ್ಯಂಕರ್:ಕಾವೇರಿ ವನ್ಯಧಾಮದ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಶನಿವಾರ ಮುಂಜಾನೆ ಅರಣ್ಯ ಸಿಬ್ಬಂದಿ ಹಾಗೂ ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಶಾಗ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 15 ಆಗಸ್ಟ್ (ಹಿ.ಸ.): ಆ್ಯಂಕರ್:ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೇಶದ ಜನತೆಗೆ ಶುಭಾಶಯ ಕೋರಿದ್ದು, ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ
ನವದೆಹಲಿ, 14 ಆಗಸ್ಟ್ (ಹಿ.ಸ.): ಆ್ಯಂಕರ್: ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಯೋಧರಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣಗಳನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ಸ್ವಯಂಪ್ರೇರಿತವಾಗಿ ಪರಿಗಣಿಸಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಹಾಗೂ ಸಿಆರ್
ನವದೆಹಲಿ, 14 ಆಗಸ್ಟ್ (ಹಿ.ಸ.): ಆ್ಯಂಕರ್: ಕೇಂದ್ರ ಸರ್ಕಾರವು ಜನಗಣತಿ 2027ರ ಎರಡನೇ ಹಂತವಾದ ಜನಸಂಖ್ಯಾ ಗಣತಿಗೆ ಸಂಬಂಧಿಸಿದ 40 ಪ್ರಶ್ನೆಗಳ ಪ್ರಶ್ನಾವಳಿಯನ್ನು ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಇದೇ ಮೊದಲ ಬಾರಿಗೆ ಜನಗಣತಿಯಲ್ಲಿ ಜಾತಿಗೆ ಸಂಬಂಧಿಸಿದ ಮಾಹಿತಿಯನ್ನೂ ಸಂಗ್ರಹಿಸಲಾಗುತ್ತದೆ. ಗೃಹ ಸ
ನವದೆಹಲಿ, 14 ಆಗಸ್ಟ್ (ಹಿ.ಸ.): ಆ್ಯಂಕರ್:ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿರುವ ಅಮೃತ ಉದ್ಯಾನದ 2026ರ ಬೇಸಿಗೆ ವಾರ್ಷಿಕೋತ್ಸವಕ್ಕೆ ಶುಕ್ರವಾರ ಚಾಲನೆ ನೀಡಿದರು. ಆಗಸ್ಟ್ 16ರಿಂದ ಸೆಪ್ಟೆಂಬರ್ 15ರವರೆಗೆ ಉದ್ಯಾನ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿರಲಿದೆ. ಪ್ರತಿದಿನ ಬ
ನವದೆಹಲಿ, 14 ಆಗಸ್ಟ್ (ಹಿ.ಸ.): ಆ್ಯಂಕರ್: ‘ವರ್ಕ್ ಫ್ರಮ್ ಹೋಮ್’ ಉದ್ಯೋಗದ ಆಮಿಷವೊಡ್ಡಿ ಜನರನ್ನು ವಂಚಿಸುತ್ತಿದ್ದ ಚೀನಾಕ್ಕೆ ಸಂಪರ್ಕ ಹೊಂದಿದ್ದ ಸೈಬರ್ ವಂಚನೆ ಜಾಲವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಲ
Never miss a thing & stay updated with all the latest news around the world!
468.9k
14.1k
ಹುಬ್ಬಳ್ಳಿ, 16 ಆಗಸ್ಟ್ (ಹಿ.ಸ.): ಭಾನುವಾರದ ಭವಿಷ್ಯ *ಮೇಷ ರಾಶಿ.* ಸಮಾಜದಲ್ಲಿ ಪ್ರಮುಖ ವ್ಯಕ್ತಿಗಳೊಂದಿಗೆ ಚರ್ಚೆ ನಡೆಸಲು ಅನುಕೂಲಕರವಾದ ದಿನ. ವೃತ್ತಿ–ವ್ಯಾಪಾರಗಳಲ್ಲಿ ಕೈಗೊಳ್ಳುವ ನಿರ್ಧಾರಗಳು ಅನುಕೂಲಕರವಾಗಿ ಸಾಗುತ್ತವೆ. ಆಲೋಚನೆಗಳು ಕಾರ್ಯರೂಪಕ್ಕೆ ಬರುತ್ತವೆ. ಕೈಗೊಂಡ ಕಾರ್ಯಗಳನ್ನು ಸ
ಬೆಂಗಳೂರು, 16 ಆಗಸ್ಟ್ (ಹಿ.ಸ.): ಆ್ಯಂಕರ್: ಮಂಡ್ಯ ಜಿಲ್ಲೆಯ ರೈತರು ನೀರಿನ ಸಮಸ್ಯೆ ಎದುರಿಸುತ್ತಿರುವ ಸಂದರ್ಭದಲ್ಲಿ ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ಕದ್ದುಮುಚ್ಚಿ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆ
ಭಾರತ ಸೇವಾದಳ ಜಿಲ್ಲಾ ಸಮಿತಿಯಿಂದ ಸ್ವಾತಂತ್ರö್ಯ ದಿನಾಚರಣೆ
ವಿದ್ಯಾರ್ಥಿಗಳಿಗೆ ದೇಶೀಯ ಸಂಸ್ಕೃತಿ ಪರಿಚಯಿಸಲು ಕರೆ
ಬೆಂಗಳೂರು, 15 ಆಗಸ್ಟ್ (ಹಿ.ಸ.): ಆ್ಯಂಕರ್: ವಿಧಾನಸೌಧದ ಶಾಸಕರ ಭವನದಲ್ಲಿ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಗೌರವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹ್ಮದ್ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಸಲೀ
ಧಾರವಾಡ, 15 ಆಗಸ್ಟ್ (ಹಿ.ಸ.): ಆ್ಯಂಕರ್: ನಮ್ಮ ದೇಶದ ಯುವಕರು, ಬುದ್ಧ, ಬಸವ ಅವರ ಹಾದಿಯಲ್ಲಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ಸಿಂಗ್, ರಾಜಗುರು, ಸುಖದೇವ, ಸುಭಾಷ್ಚಂದ್ರ ಬೋಸ್ ಅವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವರಾದ ಸಂತೋಷ
ವಿಜಯಪುರ, 15 ಆಗಸ್ಟ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಡೋಕಳೆವಾಡಿ ಗ್ರಾಮದಲ್ಲಿ ಬಹುದಿನಗಳಿಂದ ಅಗತ್ಯವಾಗಿದ್ದ ಸೇತುವೆ ಹಾಗೂ ಸಂಪರ್ಕ ರಸ್ತೆ ಸುಧಾರಣಾ ಕಾಮಗಾರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚ
ಗದಗ, 15 ಆಗಸ್ಟ್ (ಹಿ.ಸ.) ಆ್ಯಂಕರ್:- ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕಾ ಕ್ಷೇತ್ರ ಹಿಂದುಳಿಯಲು ತಂತ್ರಜ್ಞಾನದ ಬದಲಾವಣೆಗೆ ತಕ್ಕಂತೆ ನಾವು ಬದಲಾಗದಿರುವುದು ಮತ್ತು ಸ್ಥಳೀಯ ನಾಯಕತ್ವದ ಕೊರತೆಯೇ ಮುಖ್ಯ ಕಾರಣ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ಗದಗನ ಎ.ಪಿ.ಎ
ಬಾಗಲಕೋಟೆ, 15 ಆಗಸ್ಟ್ (ಹಿ.ಸ.) ಆ್ಯಂಕರ್ : ರಾಜ್ಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಪೂರ್ಣ ಪ್ರಮಾಣದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿರುವ ಬೆನ್ನಲ್ಲೇ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ತಮ್ಮ ರಾಜಕೀಯ ಬೆಳವಣಿಗೆಯನ್ನು ಸಹಿ
ಬಲೂಚಿಸ್ತಾನ, 08 ಆಗಸ್ಟ್ (ಹಿ.ಸ.): ಆ್ಯಂಕರ್:ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ನೋಶ್ಕಿ, ದಲ್ಬಂದಿನ್, ಚಗೈ, ಖಾರನ್ ಹಾಗೂ ಬೋಲನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಶಸ್ತ್ರಸಜ್ಜಿತ ದಾಳಿಕೋರರು ಪಾಕಿಸ್ತಾನಿ ಭದ್ರತಾ ಪಡೆಗಳು ಮತ್ತು ವಾಹನಗಳನ್ನು ಗುರಿಯಾಗಿಸಿ ಸರಣಿ ದಾಳಿ ನಡೆಸಿದ್ದಾರೆ. ಘಟನೆಯಲ
ನವದೆಹಲಿ, 12 ಆಗಸ್ಟ್ (ಹಿ.ಸ.): ಆ್ಯಂಕರ್:ಜಾಗತಿಕ ಮಾರುಕಟ್ಟೆಗಳಿಂದ ದುರ್ಬಲ ಸೂಚನೆಗಳು ವ್ಯಕ್ತವಾಗಿದ್ದು, ಏಷ್ಯಾದ ಪ್ರಮುಖ ಷೇರು ಮಾರುಕಟ್ಟೆಗಳಲ್ಲಿ ಇಂದು ಮಿಶ್ರ ವಹಿವಾಟು ಕಂಡುಬಂದಿದೆ. ಅಮೆರಿಕ ಹಾಗೂ ಯುರೋಪ್ ಮಾರುಕಟ್ಟೆಗಳಲ್ಲಿನ ಏರಿಳಿತದ ಪರಿಣಾಮ ಏಷ್ಯಾದ ವಹಿವಾಟಿನ ಮೇಲೂ ಪ್ರಭಾವ ಬೀರಿದೆ. ಅಮ
ನವದೆಹಲಿ, 11 ಆಗಸ್ಟ್ (ಹಿ.ಸ.): ಆ್ಯಂಕರ್:ಜಾಗತಿಕ ಮಾರುಕಟ್ಟೆಗಳಿಂದ ಇಂದು ಮಿಶ್ರ ಸಂಕೇತಗಳು ವ್ಯಕ್ತವಾಗಿದ್ದು, ಏಷ್ಯಾದ ಪ್ರಮುಖ ಷೇರುಪೇಟೆಗಳಲ್ಲೂ ಮಿಶ್ರ ವಹಿವಾಟು ಮುಂದುವರಿದಿದೆ. ಅಮೆರಿಕದ ಷೇರುಪೇಟೆಗಳು ಹಿಂದಿನ ವಹಿವಾಟಿನಲ್ಲಿ ಅಲ್ಪ ಕುಸಿತದೊಂದಿಗೆ ದಿನದ ವಹಿವಾಟು ಮುಗಿಸಿವೆ. ಅಮೆರಿಕದ ಎಸ್ಆ್
ನವದೆಹಲಿ, 10 ಆಗಸ್ಟ್ (ಹಿ.ಸ.): ಆ್ಯಂಕರ್:ದೇಶದ ಚಿನಿವಾರ ಮಾರುಕಟ್ಟೆಯಲ್ಲಿ ಸೋಮವಾರ ಆರಂಭಿಕ ವಹಿವಾಟಿನ ವೇಳೆ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆಯಾಗಿದೆ. ಪ್ರಮುಖ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ₹1,51,630ರಿಂದ ₹1,52,540ರವರೆಗೆ ಹಾಗೂ 22 ಕ್ಯಾರೆಟ್ ಚಿನ್ನ ₹1,38,9
ನವದೆಹಲಿ, 06 ಆಗಸ್ಟ್ (ಹಿ.ಸ.): ಆ್ಯಂಕರ್:ಜಾಗತಿಕ ಷೇರುಪೇಟೆಗಳಿಂದ ಇಂದು ಮಿಶ್ರ ಸಂಕೇತಗಳು ಲಭ್ಯವಾಗಿವೆ. ಅಮೆರಿಕ ಹಾಗೂ ಯುರೋಪಿನ ಮಾರುಕಟ್ಟೆಗಳು ಕಳೆದ ವಹಿವಾಟಿನಲ್ಲಿ ಮಿಶ್ರ ಫಲಿತಾಂಶದೊಂದಿಗೆ ಮುಕ್ತಾಯಗೊಂಡಿದ್ದು, ಏಷ್ಯಾದ ಮಾರುಕಟ್ಟೆಗಳಲ್ಲೂ ಏರಿಳಿತದ ವಹಿವಾಟು ಕಂಡುಬಂದಿದೆ. ತಂತ್ರಜ್ಞಾನ ವಲಯದ
ನವದೆಹಲಿ, 11 ಆಗಸ್ಟ್ (ಹಿ.ಸ.): ಆ್ಯಂಕರ್:ಭಾರತದ ಶ್ರೇಷ್ಠ ಶೂಟರ್ ಅಭಿನವ್ ಬಿಂದ್ರಾ ಅವರು 2008ರ ಬೀಜಿಂಗ್ ಒಲಿಂಪಿಕ್ಸ್ನಲ್ಲಿ ಗೆದ್ದ ಐತಿಹಾಸಿಕ ಚಿನ್ನದ ಪದಕವನ್ನು ಸ್ಮರಿಸಿದ್ದು, ಅದನ್ನು ತಮ್ಮ ಕ್ರೀಡಾ ಜೀವನದ “ಅತ್ಯುನ್ನತ ಶಿಖರ” ಎಂದು ಬಣ್ಣಿಸಿದ್ದಾರೆ. 2008ರ ಆಗಸ್ಟ್ 11ರಂದು ಬಿಂದ್ರಾ 10 ಮ
ಬಳ್ಳಾರಿ, 01 ಆಗಸ್ಟ್ (ಹಿ.ಸ.) ಆ್ಯಂಕರ್ : ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಸುಬೇದಾರ್ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಸಿ.ಬಿ.ಎಸ್.ಇ. ಕ್ಲಸ್ಟರ್ VIII ವಿಭಾಗದ ಖೋ-ಖೋ ಪಂದ್ಯಾವಳಿಯಲ್ಲಿ ಇಲ್ಲಿನ ಬಿ. ಬೆಳಗಲ್ನ ''ನಂದಿ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದು,
ಗಂಗಾವತಿ, 31 ಜುಲೈ (ಹಿ.ಸ.) ಆ್ಯಂಕರ್: ಗಂಗಾವತಿಯಲ್ಲಿ ನಡೆದ 2ನೇ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್- 2026 ರಲ್ಲಿ ನ್ಯಾಷನಲ್ ಸ್ಪಿರಿಟ್ ಕರಾಟೆ ಅಕಾಡೆಮಿಯ ವಿದ್ಯಾರ್ಥಿಯಾದ ತನವೀರ್ ಬರದೂರ್ ಸ್ಪರ್ಧೆಯ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆ
ಗಂಗಾವತಿ, 27 ಜುಲೈ (ಹಿ.ಸ.): ಆ್ಯಂಕರ್: ಗಂಗಾವತಿಯಲ್ಲಿ ನಡೆದ 2 ನೇ ಅಂತಾರಾಷ್ಟಿಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ -2026 ರಲ್ಲಿ ನ್ಯಾಷನಲ್ ಸ್ಪೀರಿಟ್ ಕರಾಟೆ ಅಕಾಡೆಮಿಯ ಗವಿಮಠ ಆವರಣದ ಕೈಲಾಸ ಮಂಟಪ ಶಾಖೆಯ 12 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ 12 ಟ್ರೋಫಿ, 4 ಮೆಡಲ್ ಪ್ರಶಸ್ತಿಗ
ಬಾಗಲಕೋಟೆ, 10 ಆಗಸ್ಟ್ (ಹಿ.ಸ.) ಆ್ಯಂಕರ್ : ಮನೆಯ ಮುಂದೆ ಹಾಗೂ ಎಪಿಎಂಸಿ ಆವರಣದ ಪಂಚಲಿಂಗೇಶ್ವರ ದೇವಸ್ಥಾನದ ಸಮೀಪ ನಿಲ್ಲಿಸಿದ್ದ ಇನ್ನೋವಾ ಕಾರಿನ ಗ್ಲಾಸ್ ಒಡೆದು ಕಳ್ಳರು ಕಾರನ್ನು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಆವರಣದಲ್ಲಿ
ವಿಜಯಪುರ, 07 ಆಗಸ್ಟ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಭಾರೀ ಪ್ರಮಾಣದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣವನ್ನು ವಿಜಯಪುರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮೂಲದ ಅ
ಬಾಗಲಕೋಟೆ, 05 ಆಗಸ್ಟ್ (ಹಿ.ಸ.) ಆ್ಯಂಕರ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ನಕಲಿ ಹೂಡಿಕೆ ಜಾಹೀರಾತುಗಳನ್ನು ನಂಬಿ ವಯೋವೃದ್ಧ ಉದ್ಯಮಿಯೊಬ್ಬರು ಬರೋಬ್ಬರಿ ₹76,96,974 ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಾಗಲಕೋಟೆ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುನಗುಂದ
ಬಳ್ಳಾರಿ, 31 ಜುಲೈ (ಹಿ.ಸ.) ಆ್ಯಂಕರ್: ಬಳ್ಳಾರಿ ನಗರಕ್ಕೆ ಸಮೀಪದಲ್ಲಿ ಇರುವ ಅಂದ್ರಾಳ್ ಗ್ರಾಮದಲ್ಲಿ ಪತ್ನಿ ಮತ್ತು ಮಗಳನ್ನು ಗುರುವಾರ ರಾತ್ರಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯು ಪೊಲೀಸ್ ಠಾಣೆಗೆ ಶುಕ್ರವಾರ ಆಗಮಿಸಿ, ಶರಣಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನ
ಬೆಂಗಳೂರು, 07 ಆಗಸ್ಟ್ (ಹಿ.ಸ.): ಆ್ಯಂಕರ್:ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ನಿರ್ದೇಶನದ ಮೂರನೇ ಸಿನಿಮಾ ‘ಸಿಟಿ ಲೈಟ್ಸ್’ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದ ಮೂರನೇ ಹಾಡು ‘ಕೆಂಡದೋಕುಳಿ ಗಂಡನಾ’ ಬಿಡುಗಡೆಯಾಗಿದೆ. ಜಾನಪದ ಶೈಲಿಗೆ ರ್ಯಾಪ್ ಸ್ಪರ್ಶ ನೀಡಿರುವ ಈ ಹಾಡು ಸಂಗೀತಪ್ರಿಯರ ಗಮನ ಸೆಳೆಯುತ್ತಿ
ಮುಂಬಯಿ,ಜುಲೈ 30(ಹಿ.ಸ.): ಆ್ಯಂಕರ್: ನಿರ್ದೇಶಕ ನಿತೇಶ್ ತಿವಾರಿ ಅವರ ಬಹುನಿರೀಕ್ಷಿತ ಚಿತ್ರ ''ರಾಮಾಯಣಃ ಪಾರ್ಟ್ 1'' ನ ಅಧಿಕೃತ ಟ್ರೇಲರ್ ಗುರುವಾರ ವಿಶ್ವದಾದ್ಯಂತ ಬಿಡುಗಡೆಯಾಗಿದೆ. ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್, ಎಂಟು ಬಾರಿ ಆಸ್ಕರ್ ವಿಜೇತ ವಿಎಫ್ಎಕ್ಸ್ ಸ್ಟುಡಿಯೋ ಡಿಎನ
ಬೆಂಗಳೂರು, 29 ಜುಲೈ (ಹಿ.ಸ.): ಆ್ಯಂಕರ್: ಈ ವರ್ಷದ ಸ್ಯಾಂಡಲ್ವುಡ್ನ ಸೂಪರ್ಹಿಟ್ ಚಿತ್ರಗಳಲ್ಲಿ ಒಂದಾಗಿ ಹೊರಹೊಮ್ಮಿರುವ ''ಕರಾವಳಿ'' ಸಿನಿಮಾ ಇದೀಗ ಗಲ್ಫ್ ರಾಷ್ಟ್ರಗಳಲ್ಲೂ ತನ್ನ ಅಬ್ಬರ ಆರಂಭಿಸಲು ಸಜ್ಜಾಗಿದೆ. ಗುರುದತ್ ಗಾಣಿಗ ನಿರ್ದೇಶನದ, ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ. ಶೆಟ್ಟಿ ಅಭಿ
ಬೆಂಗಳೂರು, 28 ಜುಲೈ (ಹಿ.ಸ.): ಆ್ಯಂಕರ್: ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ''ಪಾರ್ಟ್ನರ್'' ಚಿತ್ರದ ಮೊದಲ ಹಾಡು ''ಅಮೋರಾ'' ಬಿಡುಗಡೆಯಾಗಿ ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಅಜಯ್ ರಾವ್ ಮಾತನಾಡಿ, ಪ್ರೇಕ್ಷಕರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯ
ಬೆಂಗಳೂರು, 16 ಆಗಸ್ಟ್ (ಹಿ.ಸ.): ಆ್ಯಂಕರ್: ಕರ್ನಾಟಕದ ಸಾಂಪ್ರದಾಯಿಕ ತಿಂಡಿಗಳ ಸಾಲಿನಲ್ಲಿ ನಿಪ್ಪಟ್ಟು ತನ್ನದೇ ಆದ ಸ್ಥಾನ ಪಡೆದಿದೆ. ಹೊರಭಾಗದಲ್ಲಿ ಗರಿಗರಿಯಾಗಿದ್ದು, ಒಳಭಾಗದಲ್ಲಿ ಕರಕರಿತನ ಹೊಂದಿರುವ ನಿಪ್ಪಟ್ಟು ಚಹಾ ಅಥವಾ ಕಾಫಿಯೊಂದಿಗೆ ಸವಿಯಲು ಅತ್ಯುತ್ತಮ ತಿಂಡಿಯಾಗಿದೆ. ಶೇಂಗಾ, ಎಳ್ಳು, ಹುರ
ಬೆಂಗಳೂರು, 12 ಆಗಸ್ಟ್ (ಹಿ.ಸ.): ಆ್ಯಂಕರ್: ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಸಾಂಪ್ರದಾಯಿಕ ಸಿಹಿತಿಂಡಿಗಳಲ್ಲಿ ಗೋಧಿ ಹಿಟ್ಟಿನ ಲಡ್ಡು ಪ್ರಮುಖವಾಗಿದೆ. ತುಪ್ಪದ ಪರಿಮಳ, ಹುರಿದ ಗೋಧಿ ಹಿಟ್ಟಿನ ಸುವಾಸನೆ, ಏಲಕ್ಕಿಯ ಘಮ ಹಾಗೂ ಗೋಡಂಬಿ–ಬಾದಾಮಿಯ ರುಚಿ ಈ ಲಡ್ಡುವಿಗೆ ವಿಶೇಷ ಸವಿಯನ್ನು ನೀಡುತ್ತದೆ.
ಬೆಂಗಳೂರು, 10 ಆಗಸ್ಟ್ (ಹಿ.ಸ.): ಆ್ಯಂಕರ್: ಅಕ್ಕಿ ಹಿಟ್ಟಿನಿಂದ ತಯಾರಿಸುವ ಅಕ್ಕಿ ಹಿಟ್ಟಿನ ಪೂರಿ ಬೆಳಗಿನ ಉಪಾಹಾರ ಅಥವಾ ಸಂಜೆ ತಿಂಡಿಗೆ ಉತ್ತಮ ಆಯ್ಕೆಯಾಗಿದೆ. ಹೊರಭಾಗದಲ್ಲಿ ಗರಿಗರಿಯಾಗಿದ್ದು, ಒಳಭಾಗದಲ್ಲಿ ಮೃದುವಾಗಿರುವ ಈ ಪೂರಿಯನ್ನು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು. ಬೇಕಾಗುವ ಸಾಮಗ್ರಿಗಳ
ಬೆಂಗಳೂರು, 09 ಆಗಸ್ಟ್ (ಹಿ.ಸ.): ಚಿಕನ್ ಪ್ರಿಯರಿಗೆ ಇಷ್ಟವಾಗುವ ಖಾದ್ಯಗಳಲ್ಲಿ ಚಿಕನ್ ಲಾಲಿಪಪ್ ಪ್ರಮುಖವಾಗಿದೆ. ಹೊರಭಾಗದಲ್ಲಿ ಗರಿಗರಿಯಾದ ಲೇಪನ ಹಾಗೂ ಒಳಭಾಗದಲ್ಲಿ ಜ್ಯೂಸಿಯಾದ ಚಿಕನ್ನೊಂದಿಗೆ ತಯಾರಿಸುವ ಈ ಖಾದ್ಯವನ್ನು ಮನೆಯಲ್ಲಿಯೇ ಸುಲಭವಾಗಿ ಮಾಡಬಹುದು. 500 ಗ್ರಾಂ ಚಿಕನ್ ಲಾಲಿಪಪ್ ತುಂಡುಗಳಿ
ಬೆಂಗಳೂರು, 08 ಆಗಸ್ಟ್ (ಹಿ.ಸ.): ಬೆಳಗಿನ ಉಪಹಾರಕ್ಕೆ ಮೃದುವಾದ ಬನ್ ದೋಸೆ ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ದಕ್ಷಿಣ ಭಾರತದ ಸಾಂಪ್ರದಾಯಿಕ ಉಪಹಾರಗಳಲ್ಲಿ ಬನ್ ದೋಸೆ ಕೂಡ ವಿಶೇಷ ಸ್ಥಾನ ಪಡೆದಿದೆ. ಹೊರಭಾಗದಲ್ಲಿ ಹೊಂಬಣ್ಣದ ಹದ, ಒಳಭಾಗದಲ್ಲಿ ಮೃದುವಾದ ಸ್ಪಂಜಿನಂತಹ ವಿನ್ಯಾಸ ಹೊಂದಿರುವ ಬನ್ ದೋಸೆ,
Copyright © 2017-2024. All Rights Reserved Hindusthan Samachar News Agency
Powered by Sangraha