ಬೆಂಗಳೂರು, 07 ಜೂನ್ (ಹಿ.ಸ.) : ಆ್ಯಂಕರ್ : ವಿಧಾನ ಸೌಧದ ಮೆಟ್ಟಿಲು ಹತ್ತಿಸಿ ರಾಜಕೀಯವಾಗಿ ಬೆಳೆಸಿದ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸುವುದು ತನ್ನ ಕರ್ತವ್ಯ ಎಂದು ಕರ್ನಾಟಕದ ಮುಖ್ಯಮಂತ್ರಿ ಹಾಗೂ ಕನಕಪುರ ಕ್ಷೇತ್ರದ ಶಾಸಕ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕ
ಬೆಂಗಳೂರು, 07 ಜೂನ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಲೇಷ್ಯಾ ಪ್ರಧಾನಿಯೊಂದಿಗೆ ಆತ್ಮೀಯ ಮತ್ತು ಸೌಹಾರ್ದಯುತ ದೂರವಾಣಿ ಸಂಭಾಷಣೆ ನಡೆಸಿದ್ದು, ಉಭಯ ಪ್ರದೇಶಗಳ ನಡುವಿನ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆ ನಡೆಸಿದರು. ಸಂಭಾಷಣೆ ವೇಳೆ ಮಲೇಷ್ಯಾ ಪ್ರಧಾನಿ
ನವದೆಹಲಿ, 07 ಜೂನ್ (ಹಿ.ಸ.) : ಆ್ಯಂಕರ್ : ವಿಶ್ವದ ಅತ್ಯಂತ ಕಡಿಮೆ ದರದಲ್ಲಿ ಅಡುಗೆ ಅನಿಲ ಪೂರೈಕೆ ಮಾಡುತ್ತಿರುವ ರಾಷ್ಟ್ರಗಳಲ್ಲಿ ಭಾರತವೂ ಒಂದಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ. ಪ್ರಧಾನ ಮಂತ್ರಿ ಉಜ್ವಲಾ ಯೋಜನೆ ಫಲಾನುಭವಿಗಳು 14.2 ಕೆಜಿ ಎಲ್ಪಿಜಿ ಸ
ಬೆಂಗಳೂರು, 07 ಜೂನ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಕನಕಪುರಕ್ಕೆ ತೆರಳುವ ವೇಳೆ ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸಿ, ಪ್ರಯಾಣಿಕರೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮಹತ್ವವನ್ನು ಅವರು ಮತ
ಬೆಂಗಳೂರು, 07 ಜೂನ್ (ಹಿ.ಸ.) : ಆ್ಯಂಕರ್ : ಸಾರ್ವಜನಿಕರಿಗೆ ವಾಹನ ಸಂಚಾರದ ತೊಂದರೆ ಉಂಟುಮಾಡುವ ಜೀರೋ ಟ್ರಾಫಿಕ್ ವ್ಯವಸ್ಥೆಯನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ಹಾಗೂ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 07 ಜೂನ್ (ಹಿ.ಸ.): ಆ್ಯಂಕರ್: ದೇಶದ ಜನಜೀವನದೊಂದಿಗೆ ಬೆಸೆದುಕೊಂಡಿರುವ ಆಕಾಶವಾಣಿ ತನ್ನ 90ನೇ ವರ್ಷದ ಸಂಭ್ರಮವನ್ನು ಆಚರಿಸಲು ಸಜ್ಜಾಗಿದೆ. 1936ರ ಜೂನ್ 8ರಂದು ಸ್ಥಾಪನೆಯಾದ ಆಕಾಶವಾಣಿ, ಒಂಬತ್ತು ದಶಕಗಳ ಕಾಲ ಮಾಹಿತಿ, ಶಿಕ್ಷಣ, ಮನರಂಜನೆ ಮತ್ತು ಸಾಂಸ್ಕೃತಿಕ ಪ್ರಸಾರದ ಮೂಲಕ ರಾಷ್ಟ್ರದ ಧ್
ರಾಜೌರಿ, 07 ಜೂನ್ (ಹಿ.ಸ.) : ಆ್ಯಂಕರ್ : ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ಮಂಜಾಕೋಟ್ ತಹಸಿಲ್ ವ್ಯಾಪ್ತಿಯ ಡೋರಿ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಶೋಧ ಕಾರ್ಯಾಚರಣೆ ವೇಳೆ ಭಾರತೀಯ ಸೇನೆಯ ಅಧಿಕಾರಿಯೊಬ್ಬರು ನಿಧನರಾಗಿದ್ದಾರೆ. ಮೃತರನ್ನು ಅಸ್ಸಾಂ ರೆಜಿಮೆಂಟ್ಗೆ ಸೇರಿದ ಕ್ಯಾಪ್ಟನ್ ಬೀರೇಶ್ವರ್ ಗ
ನವದೆಹಲಿ, 07 ಜೂನ್ (ಹಿ.ಸ.) : ಆ್ಯಂಕರ್ : 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮೂರನೇ ಭಾಷೆಯನ್ನು ಕಡ್ಡಾಯಗೊಳಿಸುವ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್ಇ) ನಿರ್ಧಾರವನ್ನು ತಕ್ಷಣ ಸ್ಥಗಿತಗೊಳಿಸುವಂತೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಶಿಕ್ಷಣ, ಮಹಿಳೆಯರು, ಮಕ್ಕಳು, ಯುವಕರು ಮತ್ತು ಕ್ರೀ
ನವದೆಹಲಿ, 07 ಜೂನ್ (ಹಿ.ಸ.) : ಆ್ಯಂಕರ್ : ದೇಶದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಉತ್ತೇಜಿಸುವ ಹಾಗೂ ಯುವ ಕ್ರೀಡಾಪಟುಗಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಒಲಿಂಪಿಕ್ ಗುಣಮಟ್ಟದ ಕೃತಕ ಅಥ್ಲೆಟಿಕ್ ಓಟದ ಟ
ನವದೆಹಲಿ, 07 ಜೂನ್ (ಹಿ.ಸ.) : ಆ್ಯಂಕರ್ : ದೇಶದ ಆರೋಗ್ಯ, ಪೌಷ್ಟಿಕಾಂಶ ಮತ್ತು ಜನಸಂಖ್ಯೆಗೆ ಸಂಬಂಧಿಸಿದ ಪ್ರಮುಖ ಮಾಹಿತಿಗಳನ್ನು ಒಳಗೊಂಡಿರುವ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-6 (ಎನ್ಎಫ್ಎಚ್ಎಸ್-6) ಫ್ಯಾಕ್ಟ್ಶೀಟ್ ಅನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದೆ.
Never miss a thing & stay updated with all the latest news around the world!
468.9k
14.1k
ಧಾರವಾಡ, 07 ಜೂನ್ (ಹಿ.ಸ.) : ಆ್ಯಂಕರ್ : ವಿಶ್ವ ಪರಿಸರ ದಿನಾಚರಣೆ ಹಾಗೂ ಶಕುಂತಲಾ ಕುರ್ತಕೋಟಿ ಜನ್ಮಶತಮಾನೋತ್ಸವದ ಸ್ಮರಣಾರ್ಥವಾಗಿ ಸಸಿ ನೆಡುವ ಅಭಿಯಾನಕ್ಕೆ ಧಾರವಾಡದಲ್ಲಿ ಚಾಲನೆ ನೀಡಲಾಯಿತು. ‘ಪರಿಸರಕ್ಕಾಗಿ ನಾವು’ ಸಂಘಟನೆ, ಗಾಂಧಿ ಶಾಂತಿ ಪ್ರತಿಷ್ಠಾನ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನ
ಗದಗ, 07 ಜೂನ್ (ಹಿ.ಸ.) : ಆ್ಯಂಕರ್ : ಕಿಡ್ನಿ ಕಸಿಗಾಗಿ ತಾವು ಎದುರಿಸಿದ ತೊಂದರೆಯು ಬೇರೆ ಯಾರಿಗೂ ಬರಬಾರದು ಎಂದು ಯೋಚಿಸಿ ಬಡವರ ಅನುಕೂಲಕ್ಕಾಗಿ ಆಸ್ಪತ್ರೆ ಕಟ್ಟಿಸಿದ ಹುಲಕೋಟಿಯ ಕೆ. ಎಚ್. ಪಾಟೀಲ ಅವರ ಸತ್ ಸಂಕಲ್ಪ ಇತರರಿಗೆ ಮಾದರಿಯಾಗಿದೆ ಎಂದು ಕೊಪ್ಪಳ ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಹೇ
ಕೊಪ್ಪಳ, 07 ಜೂನ್ (ಹಿ.ಸ.) : ಆ್ಯಂಕರ್ : ಬೇಲಿಯೇ ಎದ್ದು ಹೊಲ ಮೇಯ್ದರೆ,ನಾರಿಯೇ ಮನೆ ಕಳವು ಮಾಡಿದರೆ ಇನ್ನಾರಿಗೆ ದೂರುವುದು ಎನ್ನುವ ಗುರು ಬಸವಣ್ಣನವರ ವಚನ ಉಲ್ಲೇಖಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ 220ನೇ ದಿನದ ಬಲ್ಡೋಟ ವಿರೋಧಿ ಧ
ಬಳ್ಳಾರಿ, 07 ಜೂನ್ (ಹಿ.ಸ.) : ಆ್ಯಂಕರ್ : ಶನಿವಾರ ರಾತ್ರಿ ಬಳ್ಳಾರಿ ನಗರದಲ್ಲಿ ಸುರಿದ 117.0 ಮಿ.ಮೀ ಸುರಿದ ಭಾರಿ ಮಳೆಯಲ್ಲಿ ದ್ವಿಚಕ್ರ ವಾಹನದಲ್ಲಿ ಮನೆ ಸೇರಲು ಯತ್ನಿಸಿದ್ದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮಹಿಳಾ ಅಧಿಕಾರಿ ಅಂದ್ರಾಳ್ ಹಳ್ಳದಲ್ಲಿಯ ನೀರಿನ ರಭಸಕ್ಕೆ ಕೊಚ್ಚಿ ಹೋಗಿ, ಮೃತಪಟ್ಟಿದ್ದಾರೆ.
ಗದಗ, 07 ಜೂನ್ (ಹಿ.ಸ.) : ಆ್ಯಂಕರ್ : ರಕ್ತದಾನವು ಕೇವಲ ಮತ್ತೊಬ್ಬರ ಜೀವ ಉಳಿಸುವ ಪುಣ್ಯದ ಕಾರ್ಯವಲ್ಲ, ಅದು ದಾನಿಯ ಆರೋಗ್ಯಕ್ಕೂ ಮಹತ್ವದ ಕೊಡುಗೆ ನೀಡುವ ಮಾನವೀಯ ಸೇವೆಯಾಗಿದೆ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ವರ್ಷಕ್ಕೆ ಕನಿಷ್ಠ ಎರಡು ಬಾರಿ ರಕ್ತದಾನ ಮಾಡುವ ಸಂಕಲ್ಪ ಮಾಡಬೇಕು ಎಂದು ರಕ್ತ ತಪಾಸ
ಗದಗ, 07 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯ ಸಚಿವ ಸಂಪುಟ ರಚನೆ ಹಾಗೂ ಖಾತೆ ಹಂಚಿಕೆ ವಿಚಾರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡದಿರುವ ಕುರಿತು ಅಸಮಾಧಾನದ ಧ್ವನಿಗಳು ತೀವ್ರಗೊಳ್ಳುತ್ತಿವೆ.
ಗದಗ, 07 ಜೂನ್ (ಹಿ.ಸ.) : ಆ್ಯಂಕರ್ : ಪರಿಸರ ಮಾಲಿನ್ಯ ಮತ್ತು ಜಾಗತಿಕ ತಾಪಮಾನ ಏರಿಕೆಯಂತಹ ಗಂಭೀರ ಸಮಸ್ಯೆಗಳು ವಿಶ್ವದಾದ್ಯಂತ ಆತಂಕ ಸೃಷ್ಟಿಸುತ್ತಿರುವ ಸಂದರ್ಭದಲ್ಲಿ, ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಿ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಅಗತ್ಯವನ್ನು ಒತ್ತಿಹೇಳುವ ಉದ್ದೇಶದಿಂದ ದಾರ
ಕೊಪ್ಪಳ, 07 ಜೂನ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಕ್ಷೇತ್ರದ ಶಾಸಕರಾದ ರಾಘವೇಂದ್ರ ಹಿಟ್ನಾಳರನ್ನು ಸಚಿವ ಸಂಪುಟದಲ್ಲಿ ಸೇರ್ಪಡೆ ಮಾಡುವಂತಾಗಲಿ ಎಂದು ಭಾಗ್ಯನಗರದ ಮುಸ್ಲಿಂ ಜಾಮೀಯಾ ಕಮಿಟಿಯ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಭಾಗ್ಯನಗರದ ಮಸೀದಿಯಲ್ಲಿ ಮಗರಿಬ ನಮಾಜಿನಲ್ಲಿ ವಿಶೇಷ ಪ್ರಾ
ಗಂಗಾವತಿ, 07 ಜೂನ್ (ಹಿ.ಸ.) : ಆ್ಯಂಕರ್ : ನಗರದ ವಿದ್ಯಾನಗರದಲ್ಲಿರುವ ಶ್ರೀಮತಿ ವೈ.ಜೆ.ಆರ್. ಪದವಿ ಪೂರ್ವ ಕಾಲೇಜು ಕೆಸಿಇಟಿ-2026 ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ದಾಖಲಿಸಿದ್ದು, ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಗಮನಾರ್ಹ ಶ್ರೇಣಿಗಳನ್ನು ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಬೈರುತ್, 07 ಜೂನ್ (ಹಿ.ಸ.) : ಆ್ಯಂಕರ್ : ಅಮೆರಿಕದ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಮತ್ತು ಲೆಬನಾನ್ ನಡುವೆ ಘೋಷಿಸಲಾದ ಷರತ್ತುಬದ್ಧ ಕದನ ವಿರಾಮದ ನಡುವೆಯೇ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಲೆಬನಾನ್ ಸೇನೆಯ ಉನ್ನತಾಧಿಕಾರಿ ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಮಧ್
ದೋಹಾ, 06 ಜೂನ್ (ಹಿ.ಸ.) : ಆ್ಯಂಕರ್ : ಕತಾರ್ ನ ಭಾರತೀಯ ಸಾಂಸ್ಕೃತಿಕ ಕೇಂದ್ರ (ಐಸಿಸಿ) ಅಂಗಸಂಸ್ಥೆಯಾದ ಕರ್ನಾಟಕ ಸಂಘ ಕತಾರ್ (ಕೆಎಸ್ಕ್ಯು) ನ 2026-28ನೇ ಸಾಲಿನ ನೂತನ ವ್ಯವಸ್ಥಾಪನಾ ಸಮಿತಿಯು ಅಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ಭಾರತದ ರಾಯಭಾರಿ ವಿಪುಲ್ ಅವರನ್ನು ರಾಯಭಾರ ಕಚೇರ
ಢಾಕಾ, 05 ಜೂನ್ (ಹಿ.ಸ.) : ಆ್ಯಂಕರ್ : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಗಡಿ ವಿವಾದ ಮತ್ತೊಮ್ಮೆ ತೀವ್ರಗೊಂಡಿದೆ. ಭಾರತವು ಜೂನ್ 4ರಂದು 28 ಜನರನ್ನು ಬಾಂಗ್ಲಾದೇಶದ ಗಡಿಯೊಳಗೆ ತಳ್ಳಲು ಪ್ರಯತ್ನಿಸಿದೆ ಎಂದು ಬಾಂಗ್ಲಾದೇಶ ಆರೋಪಿಸಿದೆ. ಈ ಪ್ರಯತ್ನವನ್ನು ತಾವು ವಿಫಲಗೊಳಿಸಿದ್ದಾಗಿ ಬಾಂಗ್ಲಾದೇಶ ಗಡಿ ರ
ಅಧ್ಯಕ್ಷರಿ ಗೆ
ಕುವೈತ್ ಸಿಟಿ, 03 ಜೂನ್ (ಹಿ.ಸ.) : ಆ್ಯಂಕರ್ : ಅಮೆರಿಕದೊಂದಿಗೆ ನಡೆಯುತ್ತಿರುವ ಶಾಂತಿ ಒಪ್ಪಂದದ ಪ್ರಯತ್ನಗಳ ನಡುವೆಯೇ ಇರಾನ್ ಕುವೈತ್ ಹಾಗೂ ಬಹರೇನ್ ಮೇಲಿನ ವಾಯುದಾಳಿಯ ಮೂಲಕ ತನ್ನ ನಿಲುವು ಸ್ಪಷ್ಟಪಡಿಸಿದೆ. ಅಮೆರಿಕದ ಆಪ್ತ ಮಿತ್ರ ರಾಷ್ಟ್ರಗಳಾದ ಕುವೈತ್ ಮತ್ತು ಬಹರೇನ್ನಲ್ಲಿರುವ ಸೇನಾ ನೆಲೆಗಳನ್ನು
ತುಮಕೂರು, 06 ಜೂನ್ (ಹಿ.ಸ.) : ಆ್ಯಂಕರ್ : ತುಮಕೂರಿನಲ್ಲಿ ಶನಿವಾರ ಆರಂಭವಾದ ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಬಳ್ಳಾರಿಯ ಹ್ಯಾಲೀಸ್ ಬ್ಲ್ಯೂನ ವ್ಯವಸ್ಥಾಪಕ ನಿರ್ದೇಶಕರಾಗಿರುವ ಕೆ.ಎಂ. ಶಿವಮೂರ್ತಿ ಅವರಿಗೆ `ಉತ್ತಮ ಕೈಗಾರಿಕೋದ್ಯಮಿ'' ಪ್ರಶಸ್ತಿಯ
ನವದೆಹಲಿ, 04 ಜೂನ್ (ಹಿ.ಸ.) : ಆ್ಯಂಕರ್ : ದೇಶೀಯ ಷೇರುಪೇಟೆಯಲ್ಲಿ ಗುರುವಾರ ಆರಂಭಿಕ ವಹಿವಾಟಿನ ವೇಳೆ ಕುಸಿತ ಕಂಡಿದ್ದರೂ, ನಂತರ ಖರೀದಿ ಚಟುವಟಿಕೆ ಹೆಚ್ಚಾದ ಪರಿಣಾಮ ಮಾರುಕಟ್ಟೆ ಚೇತರಿಕೆ ಕಂಡಿತು. ಆರಂಭದಲ್ಲಿ ದುರ್ಬಲತೆಯೊಂದಿಗೆ ವಹಿವಾಟು ಆರಂಭಿಸಿದ್ದ ಬಿಎಸ್ಇ ಸೆನ್ಸೆಕ್ಸ್ ಮತ್ತು ಎನ್ಎಸ್ಇ ನಿಫ್ಟಿ
ನವದೆಹಲಿ, 03 ಜೂನ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ದರಗಳು ಸ್ಥಿರವಾಗಿದ್ದು, ಬೆಲೆಗಳಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ದೇಶದ ಬಹುತೇಕ ಪ್ರಮುಖ ನಗರಗಳಲ್ಲಿ ಮಂಗಳವಾರದ ದರವೇ ಬುಧವಾರವೂ ಮುಂದುವರಿದಿದೆ. ದೇಶದ ವಿವಿಧ ಮಾರುಕಟ್ಟೆಗಳಲ್ಲಿ 24 ಕ
ನಾನಾ
ಓಸ್ಲೋ, 06 ಜೂನ್ (ಹಿ.ಸ.) : ಆ್ಯಂಕರ್ : ಭಾರತದ ಯುವ ಚದುರಂಗ ತಾರೆ ಆರ್. ಪ್ರಜ್ಞಾನಂದ ಅವರು ನಾರ್ವೆ ಚೆಸ್-2026 ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಭಾರತೀಯ ಚದುರಂಗ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ. ಅಂತಿಮ ಸುತ್ತಿನಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ಅವರನ್ನು ಮಣಿಸಿದ ಪ್ರಜ್ಞಾನಂದ,
ನವದೆಹಲಿ, 04 ಜೂನ್ (ಹಿ.ಸ.) : ಆ್ಯಂಕರ್ : ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯ ಇಬ್ಬರು ಸದಸ್ಯರ ನಿಯೋಗವು ಇತ್ತೀಚೆಗೆ ಬಾಂಗ್ಲಾದೇಶಕ್ಕೆ ಭೇಟಿ ನೀಡಿ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಸಂಬಂಧಿಸಿದ ಆಡಳಿತಾತ್ಮಕ ಹಾಗೂ ಚುನಾವಣಾ ವಿಷಯಗಳಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಪರಿಶೀಲನೆ ನಡೆಸ
ಆರ್. ಸಿ.ಬಿ
ನವದೆಹಲಿ, 21 ಮೇ (ಹಿ.ಸ.) : ಆ್ಯಂಕರ್ : ಭಾರತೀಯ ಪ್ರೀಮಿಯರ್ ಲೀಗ್ 2026ರ ಟೂರ್ನಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವೇಗಿ ಕಾರ್ತಿಕ್ ತ್ಯಾಗಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ಮೂಲಕ ಪರ್ಪಲ್ ಕ್ಯಾಪ್ ಪೈಪೋಟಿಯಲ್ಲಿ ಐದನೇ ಸ್ಥಾನಕ್ಕೇರಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ
ಗಂಗಾವತಿ, 07 ಜೂನ್ (ಹಿ.ಸ.) : ಆ್ಯಂಕರ್ : ಆನ್ ಲೈನ್ ಗೇಮ್ ಆಡಬೇಡ ಎಂದಿದಕ್ಕೆ ಯುವಕನೋರ್ವ ಸ್ವಂತ ತಂದೆ ಮತ್ತು ಅಕ್ಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಂಗಾವತಿಯ ಹೊಸ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ ವೆಂಕಟ ನಾಯ್ಡು ಮತ್ತು ಪ್ರಗತಿ (19) ಕೊಲೆಯಾದವರು. ಸಾಯಿ
ಬಾಗಲಕೋಟೆ, 05 ಜೂನ್ (ಹಿ.ಸ.) : ಆಂಕರ್: ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಬೆಳಗಲಿ ಗ್ರಾಮದ ನಕ್ಷತ್ರ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಮೇಲೆ ಬಾಗಲಕೋಟೆ ಜಿಲ್ಲೆಯ ಮುಧೋಳ ಪೊಲೀಸರು ದಿಢೀರ್ ದಾಳಿ ನಡೆಸಿ, ದಂಧೆಯಲ್ಲಿ ಸಿಲುಕಿದ್ದ ಓರ್ವ ಸಂತ್ರಸ್ತ ಮಹಿಳೆಯನ್ನು ರಕ್ಷ
ಬಾಗಲಕೋಟೆ, 04 ಜೂನ್ (ಹಿ.ಸ.) : ಆಂಕರ್ : ಮಹಿಳೆಯರ ಮಾಂಗಲ್ಯ ಸರಗಳನ್ನು ಕಳವು ಮಾಡಿ ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಅವರಿಂದ ಸುಮಾರು ₹9.15 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರಗಳನ್ನು ವಶಪಡಿಸಿಕೊಂಡಿದ್ದಾರೆ.
ಕೊಪ್ಪಳ, 01 ಜೂನ್ (ಹಿ.ಸ.) : ಆ್ಯಂಕರ್ : ಕೊಪ್ಪಳ ನಗರ ಸಮೀಪದ ಭಾಗ್ಯನಗರ ಲೋಕೇಶ ತಂದೆ ಜನಾರ್ಧನ ದೇವಸೂಗೂರಕರ್ (35) ಎಂಬ ವ್ಯಕ್ತಿ ಕಾಣೆಯಾಗಿದ್ದಾರೆ ಎಂದು ಕೊಪ್ಪಳ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ವ್ಯಕ್ತಿಯು 2026ರ ಏಪ್ರಿಲ್ 28ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಕಾರು
ಬೆಂಗಳೂರು, 06 ಜೂನ್ (ಹಿ.ಸ.) : ಆ್ಯಂಕರ್ : ಮಕ್ಕಳ ಮನರಂಜನೆ ಹಾಗೂ ಮೌಲ್ಯಾಧಾರಿತ ಕಥಾಹಂದರವನ್ನು ಒಳಗೊಂಡಿರುವ ಕನ್ನಡ ಚಿತ್ರ ‘ಅಂಬರ ಗುಡ್ಡ’ ಚಿತ್ರದ ಆಡಿಯೋ ಹಾಗೂ ಟೈಟಲ್ ಬಿಡುಗಡೆ ಸಮಾರಂಭವು ನಾಳೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಎಸ್ಆರ್ವಿ ಥಿಯೇಟರ್ನಲ್ಲಿ ನಡೆಯಲಿದೆ. ಚಿತ್ರವನ್ನು ನಿರ್ದೇಶಿಸಿ
ಹೈದರಾಬಾದ್, 04 ಜೂನ್ (ಹಿ.ಸ.) : ಆ್ಯಂಕರ್ : ನಟಿ ಜಾನ್ವಿ ಕಪೂರ್ ಅಭಿನಯದ ಬಹುನಿರೀಕ್ಷಿತ ‘ಪೆದ್ದಿ’ ಚಿತ್ರ ಬಿಡುಗಡೆಯಾದ ಹಿನ್ನೆಲೆಯಲ್ಲಿ ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಚಿತ್ರದ ಯಶಸ್ಸು ಹಾಗೂ ಪ್
ಬೆಂಗಳೂರು, 26 ಮೇ (ಹಿ.ಸ.) : ಆ್ಯಂಕರ್ : ‘ಬಾಲನ್ ದಿ ಬಾಯ್’ ಚಿತ್ರದ ಆಂಧ್ರಪ್ರದೇಶ ಹಾಗೂ ತೆಲಂಗಾಣ ಬಿಡುಗಡೆಗಾಗಿ ಅನ್ನಪೂರ್ಣ ಸ್ಟುಡಿಯೋಸ್ ಜೊತೆ ಕೈಜೋಡಿಸಿರುವುದಾಗಿ ಕೆವಿಎನ್ ಪ್ರೊಡಕ್ಷನ್ಸ್ ಘೋಷಿಸಿದೆ. ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ನಿರ್ಮಾಣ ಸಂಸ್ಥೆ, “ಆಂಧ್ರ ಪ್ರದೇಶ ಮತ್ತು ತ
ಬೆಂಗಳೂರು, 07 ಜೂನ್ (ಹಿ.ಸ.) : ಆ್ಯಂಕರ್ : ಮಲೆನಾಡಿನ ಅಡುಗೆ ಎಂದರೆ ಪ್ರಕೃತಿಯ ಸೊಬಗು, ಸಾಂಪ್ರದಾಯಿಕ ಮಸಾಲೆಗಳ ಘಮಘಮ ಮತ್ತು ಮನೆಯ ರುಚಿಯ ಅಪೂರ್ವ ಸಂಗಮ. ಮಳೆಗಾಲದಲ್ಲಿ ಬಿಸಿ ಬಿಸಿ ಅನ್ನ ಅಥವಾ ರಾಗಿ ಮುದ್ದೆಯೊಂದಿಗೆ ಸವಿಯುವ ಮಲ್ನಾಡ್ ಚಿಕನ್ ಕರ್ರಿ ಮಲೆನಾಡಿನ ಜನಪ್ರಿಯ ಖಾದ್ಯಗಳಲ್ಲಿ ಒಂದಾಗಿದೆ.
ಬೆಂಗಳೂರು, 02 ಜೂನ್ (ಹಿ.ಸ.) : ಆ್ಯಂಕರ್ : ಬದನೆಕಾಯಿ ಎಂದರೆ ಕೆಲವರು ಮೂಗು ಮುರಿಯಬಹುದು. ಆದರೆ ಸರಿಯಾದ ಮಸಾಲೆ ಮತ್ತು ಅಡುಗೆ ವಿಧಾನ ಬಳಸಿದರೆ ಅದೇ ಬದನೆಕಾಯಿ ಮನೆಯವರ ನೆಚ್ಚಿನ ಖಾದ್ಯವಾಗುತ್ತದೆ. ಕಡಿಮೆ ಸಮಯದಲ್ಲಿ, ಮನೆಯಲ್ಲೇ ಲಭ್ಯವಿರುವ ಸರಳ ಪದಾರ್ಥಗಳಿಂದ ತಯಾರಿಸಬಹುದಾದ ಮಸಾಲಾ ಬದನೆಕಾಯಿ ಫ್ರ
ಬೆಂಗಳೂರು, 01 ಜೂನ್ (ಹಿ.ಸ.) : ಆ್ಯಂಕರ್ : ಬೇಸಿಗೆ ಕಾಲ ಬಂದಾಗ ಮಾವಿನ ಹಣ್ಣಿನ ಸುವಾಸನೆ ಮನೆಮನೆಗೂ ಹರಡುತ್ತದೆ. ಈ ಸಮಯದಲ್ಲಿ ಕರಾವಳಿ ಭಾಗದ ಸಾಂಪ್ರದಾಯಿಕ ಅಡುಗೆಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ತಿನಿಸುಗಳಲ್ಲಿ ಕುಂದಾಪುರ ಶೈಲಿಯ ಮಾವಿನ ಹಣ್ಣಿನ ಗೊಜ್ಜು ಕೂಡ ಒಂದು. ಸಿಹಿ, ಖಾರ ಮತ್ತು ಹುಳಿ ರುಚಿ
ಬೆಂಗಳೂರು, 31 ಮೇ (ಹಿ.ಸ.) : ಆ್ಯಂಕರ್ : ವಾರಾಂತ್ಯದ ವಿಶೇಷ ಊಟಕ್ಕೆ ಮಾಂಸಾಹಾರ ಪ್ರಿಯರು ಹೆಚ್ಚಾಗಿ ಹುಡುಕುವ ಖಾದ್ಯಗಳಲ್ಲಿ ಮಟನ್ ಚಾಪ್ಸ್ ಪ್ರಮುಖ ಸ್ಥಾನ ಪಡೆದಿದೆ. ಮೃದುವಾಗಿ ಬೇಯಿಸಿದ ಮಟನ್ಗೆ ಖಾರದ ಮಸಾಲೆ ಹಚ್ಚಿ ರೋಸ್ಟ್ ಮಾಡುವ ಈ ಖಾದ್ಯ, ಹೋಟೆಲ್ಗಳಲ್ಲಿ ಮಾತ್ರವಲ್ಲದೆ ಮನೆಯಲ್ಲಿಯೂ ಸುಲಭವಾಗಿ
ಹುಬ್ಬಳ್ಳಿ, 26 ಮೇ (ಹಿ.ಸ.) : ಆ್ಯಂಕರ್ : ಉತ್ತರ ಕರ್ನಾಟಕದ ಸಾಂಪ್ರದಾಯಿಕ ತಿಂಡಿಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ಜೋಳದ ವಡೆ ಇದೀಗ ನಗರ ಪ್ರದೇಶಗಳಲ್ಲಿಯೂ ಹೆಚ್ಚು ಜನಪ್ರಿಯತೆ ಪಡೆಯುತ್ತಿದೆ. ಮಳೆಗಾಲದ ಸಂಜೆ ಬಿಸಿ ಬಿಸಿ ಚಹಾ ಜೊತೆ ಸವಿಯಲು ಸೂಕ್ತವಾದ ಈ ವಡೆ, ತನ್ನ ವಿಶಿಷ್ಟ ರುಚಿ ಮತ್ತು ಗ್ರಾಮೀಣ
Copyright © 2017-2024. All Rights Reserved Hindusthan Samachar News Agency
Powered by Sangraha