ಮೈಸೂರು, 06 ಮೇ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ
ಬೆಂಗಳೂರು, 06 ಮೇ (ಹಿ.ಸ.) : ಆ್ಯಂಕರ್ : ಆರೋಗ್ಯ ಇಲಾಖೆ ಕೇವಲ ಸರ್ಕಾರಿ ಕಚೇರಿಯಲ್ಲ, ಅದು ಜನರ ಪಾಲಿನ “ಸಂಜೀವಿನಿ” ಎಂಬುದಾಗಿ ಹೇಳಿರುವ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯಲ್ಲಿ ಅಶಿಸ್ತಿನ ವರ್ತನೆಗೆ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಾಮಾ
ಉಂಟಾಗಿದೆ
ಬೆಂಗಳೂರು, 06 ಮೇ (ಹಿ.ಸ.) : ಆ್ಯಂಕರ್ : ಬೆಂಗಳೂರು ನಗರದ ಹಳೆ ವಿಮಾನ ನಿಲ್ದಾಣ ರಸ್ತೆಯ ವಿಂಡ್ ಟನಲ್ ಜಂಕ್ಷನ್ನಲ್ಲಿ ನಿರ್ಮಾಣವಾಗುತ್ತಿರುವ ಕೆಳಸೇತುವೆ ಕಾಮಗಾರಿಯನ್ನು ಇಂದು ಬೆಳಿಗ್ಗೆ ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಪರಿಶೀಲಿಸಿ, ಕಾಮಗಾರಿಯನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಕೇವಲ
ಕೋಲ್ಕತ್ತಾ, 06 ಮೇ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳದಲ್ಲಿ ವಿಧಾನ ಸಭಾ ಚುನಾವಣೆಯ ಫಲಿತಾಂಶಗಳ ಬಳಿಕ ಉಂಟಾಗಿರುವ ಹಿಂಸಾಚಾರ ಮತ್ತು ವಿಧ್ವಂಸಕ ಘಟನೆಗಳ ಹಿನ್ನೆಲೆದಲ್ಲಿ ಕೇಂದ್ರ ಚುನಾವಣಾ ಆಯೋಗ ಕಠಿಣ ಕ್ರಮಕ್ಕೆ ಸೂಚನೆ ನೀಡಿದೆ. ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಯಾವುದೇ ರೀತಿಯ ಸಡಿ
Enter your Email Address to subscribe to our newsletters
युगवार्ता
नवोत्थान
ವೆನಿಸ್, 06 ಮೇ (ಹಿ.ಸ.) : ಆ್ಯಂಕರ್ : ಇಟಲಿಯ ವೆನಿಸ್ ನಗರದಲ್ಲಿ ನಡೆಯುತ್ತಿರುವ ಅರವತ್ತೊಂದನೇ ಅಂತರರಾಷ್ಟ್ರೀಯ ಕಲಾ ಪ್ರದರ್ಶನದ ಅಂಗವಾಗಿ ಭಾರತ ಮಂಟಪದ ಸ್ವಾಗತ ಸಮಾರಂಭದಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗಣ್ಯರನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಭಾರತ ಮತ್ತು ಇಟಲಿ ನಡು
ಶ್ರೀನಗರ, 06 ಮೇ (ಹಿ.ಸ.) : ಆ್ಯಂಕರ್ : ಕಾಶ್ಮೀರದ ಪ್ರಸಿದ್ಧ ದಾಲ್ ಸರೋವರದಲ್ಲಿರುವ ದೋಣಿಮನೆಯಲ್ಲಿ ತಂಗಿದ್ದ ಅಮೆರಿಕದ ಪ್ರವಾಸಿಗರೊಬ್ಬರು ಬುಧವಾರ ಅಸ್ವಸ್ಥತೆಯಿಂದ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ತಮ್ಮ ಪತ್ನಿ ಜುಡಿತ್ ಅನ್ನಿ ಮೆಕಾರ್ಥಿ ಅವರೊಂದಿಗೆ ಕಾಶ್ಮೀರ ಪ್ರವಾಸದಲ್ಲಿ
ನವದೆಹಲಿ, 06 ಮೇ (ಹಿ.ಸ.) : ಆ್ಯಂಕರ್ : ವಿಯೆಟ್ನಾಂ ಅಧ್ಯಕ್ಷ ಟೋ ಲಾಮ್ ಅವರಿಗೆ ಭಾರತ ಪ್ರವಾಸದ ಅಂಗವಾಗಿ ಬುಧವಾರ ರಾಷ್ಟ್ರಪತಿ ಭವನದಲ್ಲಿ ವಿಧ್ಯುಕ್ತ ಸ್ವಾಗತ ನೀಡಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಸ್ವಾಗತ ಸಮ
ನವದೆಹಲಿ, 06 ಮೇ (ಹಿ.ಸ.) : ಆ್ಯಂಕರ್ : ಭಾರತದ ಉತ್ಪಾದನಾ ಸಾಮರ್ಥ್ಯವನ್ನು ವೃದ್ಧಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಪ್ರಮುಖ ಉಪಕ್ರಮಗಳ ಪ್ರಗತಿ ಮತ್ತು ಅನುಷ್ಠಾನ ಸ್ಥಿತಿಯನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದು ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಮಗ್ರವಾಗಿ ಪರಿಶೀಲ
ಶಿಮ್ಲಾ, 06 ಮೇ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಸ್ವಯಂ ಸೇವಕ ಸಂಘವು ತನ್ನ ಶತಮಾನೋತ್ಸವದ ವರ್ಷದಲ್ಲಿ ಸಮಾಜದಲ್ಲಿ ಸಕಾರಾತ್ಮಕ ಹಾಗೂ ಶಾಶ್ವತ ಬದಲಾವಣೆ ತರಲು ‘ಪಂಚಪರಿವರ್ತನ’ ಸಂಕಲ್ಪದೊಂದಿಗೆ ಮುಂದುವರಿಯಲಿದೆ ಎಂದು ಸಹಕಾರ್ಯವಾಹ ಅಲೋಕ್ ಕುಮಾರ್ ತಿಳಿಸಿದ್ದಾರೆ. ಶಿಮ್ಲಾದಲ್ಲಿ ನಡೆದ ವಿಚಾರಗೋಷ್ಠ
Never miss a thing & stay updated with all the latest news around the world!
468.9k
14.1k
ಮೈಸೂರು, 06 ಮೇ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿದರು. ಬೋವಿ ಗುರುಪೀಠದ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿಯವರ ದಿವ್ಯ
ಬಳ್ಳಾರಿ, 06 ಮೇ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮೇ 10 ರಂದು ಸಂಜೆ 07 ಗಂಟೆಗೆ ನಗರದ ಪಾರ್ವತಿ ನಗರ ಬಡಾವಣೆಯ ಬಸವ ಭವನದಲ್ಲಿ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ
ಬಳ್ಳಾರಿ, 06 ಮೇ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನೀಡಲಾಗುವ “ಶುಲ್ಕ ಮರುಪ
ಸಂಡೂರು, 06 ಮೇ (ಹಿ.ಸ.) : ಆ್ಯಂಕರ್ : ಸುಸ್ಥಿರ ಕೃಷಿ ಮತ್ತು ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಲು ರೈತರು ಸಾಂಪ್ರದಾಯಿಕ ಏಕಬೆಳೆ ಪದ್ಧತಿಯಿಂದ ಹೊರಬಂದು ವೈವಿಧ್ಯಮಯ ಬೆಳೆ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಐಸಿಎಆರ್-ಭಾರತೀಯ ಮಣ್ಣು ಮತ್ತು ನೀರು ಸಂರಕ್ಷಣಾ ಸಂಸ್ಥೆಯ ಹಿರಿಯ ವಿಜ್ಞ
ಬಳ್ಳಾರಿ, 06 ಮೇ (ಹಿ.ಸ.) : ಆ್ಯಂಕರ್ : ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ಮೇ 13 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್
ಬಳ್ಳಾರಿ, 06 ಮೇ (ಹಿ.ಸ.) : ಆ್ಯಂಕರ್ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗವು ಐ.ಟಿ.ಐ ಉತ್ತೀರ್ಣರಾದ ಅಭ್ಯರ್ಥಿಗಳಿಂದ ತಾಂತ್ರಿಕ ಶಿಷ್ಯವೇತನ (ಅಪ್ರೆಂಟಿಸ್) ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಬಳ್ಳಾರಿ ವಿಭಾಗದ ಘಟಕ-1, 2, 3 ಹಾಗೂ ಕುರುಗೋಡು ಮತ್ತು ಸಿರುಗುಪ್ಪ
ಕನಕಗಿರಿ, 06 ಮೇ (ಹಿ.ಸ.) : ಆ್ಯಂಕರ್ : ಕನಕಗಿರಿ ಉತ್ಸವ 2026ರ ಆಚರಣಾ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ ಅವರು ಮೇ 06ರಂದು ಕನಕಗಿರಿ ಪಟ್ಟಣಕ್ಕೆ ಭೇಟಿ ನೀಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರ
ಮುನಿರಾಬಾದ್, 06 ಮೇ (ಹಿ.ಸ.) : ಆ್ಯಂಕರ್ : ಜೆಸ್ಕಾಂ ಮುನಿರಾಬಾದ್ ಉಪ ವಿಭಾಗ ವ್ಯಾಪ್ತಿಯ ಕೆರೆಹಳ್ಳಿ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ನಿಮಿತ್ತ ಮೇ 7 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕೆರೆಹಳ್ಳಿ ವಿದ್
ಕೊಪ್ಪಳ, 06 ಮೇ (ಹಿ.ಸ.) : ಆ್ಯಂಕರ್ : ಮಕ್ಕಳ ಮೇಲೆ ಯಾವುದೇ ರೀತಿಯ ಹಲ್ಲೆ, ದೌರ್ಜನ್ಯ ಮತ್ತು ಕಿರುಕುಳಗಳು ನಡೆಯದಂತೆ ಮಕ್ಕಳ ಪಾಲನಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಭಾಗೀದಾರರು ಸೂಕ್ತ ಕ್ರಮವಹಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಸಿಂಧು ಅಂಗಡಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ
ವಾಷಿಂಗ್ಟನ್, 06 ಮೇ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿದ್ದ ಹಡಗುಗಳನ್ನು ರಕ್ಷಿಸುವ ಉದ್ದೇಶದಿಂದ ಆರಂಭಿಸಿದ್ದ “ಪ್ರಾಜೆಕ್ಟ್ ಫ್ರೀಡಂ” ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ. ಆದರೆ ಇರಾನ್ ವಿರುದ್
ಕಠ್ಮಂಡು, 05 ಮೇ (ಹಿ.ಸ.) : ಆ್ಯಂಕರ್ : ನೇಪಾಳದ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ಸಾಂವಿಧಾನಿಕ ಮಂಡಳಿಗೆ ಸಂಬಂಧಿಸಿದ ಮಹತ್ವದ ಸುಗ್ರೀವಾಜ್ಞೆಗೆ ಮಂಗಳವಾರ ಅಂತಿಮ ಅನುಮೋದನೆ ನೀಡಿದ್ದಾರೆ. ಈ ಮೂಲಕ ಸರ್ಕಾರ ಮತ್ತು ರಾಷ್ಟ್ರಪತಿ ನಡುವೆ ನಡೆದಿದ್ದ ಸಂವಿಧಾನಾತ್ಮಕ ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಂ
ಬೈರುತ್, 03 ಮೇ (ಹಿ.ಸ.) : ಆ್ಯಂಕರ್ : ದಕ್ಷಿಣ ಲೆಬನಾನ್ ನಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಗಳು ಮತ್ತಷ್ಟು ತೀವ್ರಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ 50ಕ್ಕೂ ಹೆಚ್ಚು ವಾಯುದಾಳಿಗಳು ನಡೆದಿರುವುದಾಗಿ ವರದಿಯಾಗಿದೆ. ಈ ದಾಳಿಗಳಲ್ಲಿ ಕನಿಷ್ಠ 41 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂ
ಕಠ್ಮಂಡು, 02 ಮೇ (ಹಿ.ಸ.) : ಆ್ಯಂಕರ್ : ಮಧ್ಯ ಮತ್ತು ದಕ್ಷಿಣ ಏಷ್ಯಾ ವ್ಯವಹಾರಗಳ ಅಮೆರಿಕದ ವಿಶೇಷ ರಾಯಭಾರಿ ಸೆರ್ಗಿಯೋ ಗೋರ್ ಅವರು ನೇಪಾಳ ಪ್ರವಾಸದ ವೇಳೆ ಆಡಳಿತಾರೂಢ ರಾಷ್ಟ್ರೀಯ ಸ್ವತಂತ್ರ ಪಕ್ಷದ ಅಧ್ಯಕ್ಷ ರವಿ ಲಮಿಚಾನೆಯನ್ನು ಭೇಟಿ ಮಾಡಿದರು. ಅಮೆರಿಕದ ರಾಯಭಾರ ಕಚೇರಿಯ ಮಾಹಿತಿಯಂತೆ, ಗೋರ್ ಅವರು
ವಾಷಿಂಗ್ಟನ್, 01 ಮೇ (ಹಿ.ಸ.) : ಆ್ಯಂಕರ್ : ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಶಾಂತಿಯನ್ನು ಬಯಸಿದರೆ ತಾನು ಎಂದಿಗೂ ಅಣ್ವಸ್ತ್ರ ಹೊಂದುವುದಿಲ್ಲ ಎಂಬ ಸ್ಪಷ್ಟ ಭರವಸೆ ನೀಡಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಮೆರಿಕ ಮತ್ತು ಟೆಹ್ರಾನ್ ನಡು
ನವದೆಹಲಿ, 06 ಮೇ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತಗ್ಗುವ ಸೂಚನೆಗಳು ಕಂಡುಬಂದ ಹಿನ್ನೆಲೆ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಗಮನಾರ್ಹ ಕುಸಿತ ದಾಖಲಾಗಿದೆ. ಯುನೈಟೆಡ್ ಸ್ಟೇಟ್ಸ್ ‘ಆಪರೇಷನ್ ಎಪಿಕ್ ಫ್ಯೂರಿ’ ಅಂತ್ಯವನ್ನು ಘೋಷಿಸಿದ ಬಳಿಕ, ಮಂಗಳವಾರ
ನವದೆಹಲಿ, 04 ಮೇ (ಹಿ.ಸ.) : ಆ್ಯಂಕರ್ : ಅಮೆರಿಕಾ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗಳು ಪುನರಾರಂಭವಾಗುವ ನಿರೀಕ್ಷೆ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಕಂಡಿರುವ ಅಲ್ಪ ಇಳಿಕೆ ಜಾಗತಿಕ ಷೇರುಪೇಟೆಗಳಿಗೆ ಉತ್ತೇಜನ ನೀಡಿದೆ. ಇದರ ಪರಿಣಾಮವಾಗಿ ಇಂದು ಏಷ್ಯಾ ಮಾರುಕಟ್ಟೆಗಳಲ್
ನವದೆಹಲಿ, 01 ಮೇ (ಹಿ.ಸ.) : ಆ್ಯಂಕರ್ : ದೇಶದ ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಭಾರಿ ಏರಿಕೆ ಮಾಡಿದ್ದು, ಹೋಟೆಲ್ ಹಾಗೂ ವ್ಯಾಪಾರ ವಲಯಕ್ಕೆ ದೊಡ್ಡ ಹೊಡೆತ ನೀಡಿದೆ. 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ ₹2,078.50ರಿಂದ ಏ
ನವದೆಹಲಿ, 30 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ಸುಮಾರು ₹450ರಿಂದ ₹490ರವರೆಗೆ ಕುಸಿದಿದ್ದು, ಬೆಳ್ಳಿ ಬೆಲೆ ಎರಡು ದಿನಗಳ ಬಳಿಕ ಪ್ರತಿ ಕೆಜಿಗೆ ₹5
ನವದೆಹಲಿ, 02 ಮೇ (ಹಿ.ಸ.) : ಆ್ಯಂಕರ್ : ಇಂಡಿಯನ್ ಪ್ರೀಮಿಯರ್ ಲೀಗ್ 2026 ಸೀಸನ್ನಲ್ಲಿ ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಸ್ಪರ್ಧೆಗಳು ದಿನದಿಂದ ದಿನಕ್ಕೆ ರೋಚಕವಾಗುತ್ತಿವೆ. ಶುಕ್ರವಾರ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಬಳಿಕ ಎರಡೂ ಪಟ್ಟಿಗಳಲ್ಲೂ ಮಹತ್ವದ ಬದಲಾ
ಋತುವಿನಲ್ಲಿ
ಕೆಜಿಎಫ್ ಪೊಲೀಸರಿಂದ ಇಬ್ಬರು ಗಾಂಜಾ ಮಾರಾಟಗಾರರ ಬಂಧನ
ಬಳ್ಳಾರಿ, 01 ಮೇ (ಹಿ.ಸ.) : ಆ್ಯಂಕರ್ : ಬಳ್ಳಾರಿಯ ಗಾಂಧಿನಗರ ಪೆÇಲೀಸ್ ಠಾಣೆಯ ಪೆÇಲೀಸರು ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿ ಆತನಿಂದ 13 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನು ಆಂಧ್ರ ಪ್ರದೇಶದ ಹಾಲರವಿ ಸಮೀಪದ ಮಾಚನೂರಿನ ವಲಸೆ ರಾಜ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯಪುರ, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕಾರು ಸವಾರರು ದಾಳಿ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಸವೇಶ್ವರ ಸರ್ಕಲ್ ಹಾಗೂ ಬಸ್ ಸ್ಟ್ಯಾಂಡ್ ಪ್ರದೇಶದಲ್ಲಿ ಸಂಚಾರ ನಿಯಂತ್ರಣದ ವೇಳೆ ಈ ಘಟನೆ ಸಂಭವಿಸಿದ್ದು
ಪತ್ನಿಯನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾದ ಆರೋಪ
ಬೆಂಗಳೂರು, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಅಭಿನಯದ ಬಹುನಿರೀಕ್ಷೆಯ ''ಮ್ಯಾಂಗೋ ಪಚ್ಚ'' ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ಸಿನಿಮಾ ಯಾವಾಗ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದರು. ಇದೀಗ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಭಾರಿ ನಿರ
ಬೆಂಗಳೂರು, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ನಟ-ನಿರ್ಮಾಪಕ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಬಿಡುಗಡೆಯ ದಿನಾಂಕವನ್ನು ಮುಂದೂಡಿರುವುದಾಗಿ ಘೋಷಿಸಿದ್ದಾರೆ. ಆರಂಭದಲ್ಲಿ ಜೂನ್ 4ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರ, ಇದೀಗ ಜಾಗತಿಕ ಮಟ್ಟದಲ್ಲಿ ಸಮನ್ವಯಗೊಂಡ ಹೊಸ ದಿನಾಂಕದಲ್ಲಿ ಬಿಡುಗಡೆ
ಬೆಂಗಳೂರು, 23 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕನ್ನಡ ಚಲನ ಚಿತ್ರರಂಗ ಶ್ರೀಮಂತ ಪರಂಪರೆಯನ್ನು ಹೊಂದಿದೆ. ನಾನು ಕನ್ನಡ ಸಿನಿಮಾಗಳನ್ನು ಪ್ರೀತಿಸುವೆ. ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ದೊಡ್ಡ ಸಿನಿಮಾಗಳನ್ನು ನಿರ್ಮಿಸುವ ಆಸೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹ
ಬೆಂಗಳೂರು, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಡಕಾಯತ್ ಚಿತ್ರದ ಯಶಸ್ಸಿನ ಹಿನ್ನಲೆಯಲ್ಲಿ ಚಿತ್ರದ ತಂಡ ಶನಿವಾರ ಬೆಂಗಳೂರಿಗೆ ಭೇಟಿ ನೀಡಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿತು. ಚಿತ್ರದಲ್ಲಿ ನಟಿಸಿರುವ ಅಡವಿ ಶೇಷ್ ಮತ್ತು ಅನುರಾಗ್ ಕಶ್ಯಪ್ ಬೆಂಗಳೂರಿಗೆ ಬಂದು ಚಿತ್ರದ ಪ್ರಚಾರ ನಡೆಸಿದರು. ಇದೇ ವೇಳೆ
ಬೆಂಗಳೂರು, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ನಟಿ ರಶ್ಮಿಕಾ ಮಂದಣ್ಣ ತಮ್ಮ ಮುಂದಿನ ಮೈಸಾ ಚಿತ್ರಕ್ಕಾಗಿ ಬ್ಯಾಂಕಾಕ್ ನಲ್ಲಿ ಕಠಿಣ ಹ್ಯಾಂಡ್-ಟು-ಹ್ಯಾಂಡ್ ಕಂಬಾಟ್ ತರಬೇತಿ ಪಡೆಯುತ್ತಿದ್ದಾರೆ. ಚಿತ್ರದಲ್ಲಿ ವಿಭಿನ್ನ ಹಾಗೂ ಆಕ್ಷನ್ ಪ್ಯಾಕ್ಡ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ರಶ್ಮಿಕಾ, ಪ್ರತಿದಿನ
ಕೌಶಲ್ಯಾಧಾರಿತ ಶಿಕ್ಷಣದತ್ತ ವಿದ್ಯಾರ್ಥಿಗಳ ಚಿತ್ತ
ಗದಗ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಾರಂಪರಿಕ ಕೈಮಗ್ಗ ಕಲೆಗೂ ಆಧುನಿಕ ತಂತ್ರಜ್ಞಾನಕ್ಕೂ ಸೇತುವೆಯಾಗಿರುವ ಗದಗ-ಬೆಟಗೇರಿ ನರಸಾಪೂರ ಗ್ರಾಮದಲ್ಲಿನ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಇಂದು ರಾಜ್ಯದ ಪ್ರಮುಖ ಶೈಕ್ಷಣಿಕ ಕೇಂದ್ರವಾಗಿ ಹೊರಹೊಮ್ಮಿದೆ. 1994ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ಮೂ
ಪಿಎಚ್ಡಿ
Copyright © 2017-2024. All Rights Reserved Hindusthan Samachar News Agency
Powered by Sangraha