ಬೆಂಗಳೂರು, 07 ಜುಲೈ (ಹಿ.ಸ.) : ಆ್ಯಂಕರ್ : ಆಸ್ಪತ್ರೆಯ ಹೊರೆಗೆ ನಡೆಯುವ ಎಲ್ಲ ಹಠಾತ್ ಸಾವುಗಳು ಇನ್ಮುಂದೆ ನೋಟಿಫೈಯಾಗಲಿದ್ದು, ಹೃದಯಾಘಾತಗಳ ಬಗ್ಗೆ ಸಂಶೋಧನೆಗೆ ಹೆಚ್ಚಿನ ಅಂಕಿ ಅಂಶಗಳು ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೋವಿಡ್ ಅಡ್ಡ ಪರಿಣಾಮಗಳ
ಯಾದಗಿರಿ, 07 ಜುಲೈ (ಹಿ.ಸ.) : ಆ್ಯಂಕರ್ : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ದುರ್ಘಟನೆಯಲ್ಲಿ ದೇವಿಕೆಮ್ಮ ಹೊಟ್ಟಿ (48), ವೆಂಕಮ್ಮ (60), ರಾಮಣ್ಣ ಪೂಜಾರಿ (50) ಮೃತಪಟ್ಟಿದ್ದಾರೆ. 10 ದಿನಗಳ ಹಿಂದೆ ಗ
ಶಿವಮೊಗ್ಗ, 07 ಜುಲೈ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಕ್ಷೇತ್ರಗಳಲ್ಲಿ ರಸ್ತೆಗಳಾಗಬೇಕಾದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕಾಗುತ್ತದೆ ಎಂದು ಹೇಳಿರುವಾಗ ರಾಜ್ಯದ ಆರ್ಥಿಕ ಸ್ಥಿತಿ ಯಾವಮಟ್ಟಿಗೆ ಕುಸಿದಿದೆ ಎಂಬುದನ್ನು ಅರ್ಥಮಾಡಿಕೊ
ಬೆಂಗಳೂರು, 07 ಜುಲೈ (ಹಿ.ಸ.) : ಆ್ಯಂಕರ್ : ಬೈಕ್ ಟ್ಯಾಕ್ಸಿ ನಿಷೇಧ,ಮೆಟ್ರೋ ದರ ಏರಿಕೆ,ಬಸ್ ದರ ಏರಿಕೆ, ಶಕ್ತಿ ಯೋಜನೆಯಿಂದ ಬಸ್ಸು ಸಿಗದೆ ಬೆಂಗಳೂರಿನ ಜನತೆ ಪರದಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಸರಕಾರದ ವಿರುದ್ದ ವಾಗ್ದಾಳಿ ನಡೆಸಿರುವ ಅವ
ಜಮ್ಮು, 07 ಜುಲೈ (ಹಿ.ಸ.) : ಆ್ಯಂಕರ್ : 38 ದಿನಗಳ ಅಮರನಾಥ ತೀರ್ಥಯಾತ್ರೆಯ ಆರನೇ ದಿನ, ಭಗವತಿ ನಗರ ಮೂಲ ಶಿಬಿರದಿಂದ 8,605 ಯಾತ್ರಾರ್ಥಿಗಳ ತಂಡ ಸೋಮವಾರ ಮುಂಜಾನೆ ಕಾಶ್ಮೀರದತ್ತ ಪ್ರಯಾಣ ಆರಂಭಿಸಿದೆ. ಈ ತಂಡದಲ್ಲಿ 6,486 ಪುರುಷರು, 1,826 ಮಹಿಳೆಯರು, 42 ಮಕ್ಕಳು ಹಾಗೂ 251 ಸಾಧು-ಸಾಧ್ವಿಯರು ಸೇರಿದ್ದ
Enter your Email Address to subscribe to our newsletters
युगवार्ता
नवोत्थान
ಬಳ್ಳಾರಿ, 07 ಜುಲೈ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲಾ ಮೀಸಲು ಶಸಸ್ತ್ರಪಡೆಯ ಪೇದೆ ರಮೇಶ್ ಮತ್ತು ಅವರ ಗೆಳೆಯರು 12 ರಾಜ್ಯಗಳಲ್ಲಿ ದ್ವಿಚಕ್ರ ವಾಹನ ರೈಡ್ ನಡೆಸಿ 5300 ಕಿಮೀ ಕ್ರಮಿಸಿ ಸೋಮವಾರ ಬಳ್ಳಾರಿಗೆ ಹಿಂದಿರುಗಿದ್ದನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ಶೋಭಾರಾಣಿ ವಿ.ಜೆ. ಅ
ನವದೆಹಲಿ, 07 ಜುಲೈ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಶತಮಾನೋತ್ಸವ ವರ್ಷ ಹಿನ್ನೆಲೆಯಲ್ಲಿ ಸಂಘದ ಚಟುವಟಿಕೆಗಳು ಹಿಂದೂ ಸಮಾಜದ ಜಾಗೃತಿ ಮತ್ತು ಸಾಮಾಜಿಕ ಸಾಮರಸ್ಯದ ನಿರ್ಮಾಣದತ್ತ ಕೇಂದ್ರೀಕೃತವಾಗಿರುವುದಾಗಿ ತಿಳಿಸಲಾಗಿದೆ. ಜುಲೈ 4ರಿಂದ 6ರ ವರೆಗೆ ಕೇಶವ್ ಕುಂಜ್ ಕಚ
ಇಂಫಾಲ್, 07 ಜುಲೈ (ಹಿ.ಸ.) : ಆ್ಯಂಕರ್ : ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳ ವಿರುದ್ಧ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಉಗ್ರರನ್ನು ಬಂಧಿಸಲಾಗಿದೆ. ಇಂಫಾಲ್ ಪೂರ್ವ ಜಿಲ್ಲೆಯ ಸಗೋಲ್ಮುಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಕೀಬಿ ಹೈಕಾಕ್ ಮಾಪನ್ ಅವಾಂಗ್ ಲೈಕೈಯಲ್ಲಿ ಕಾಂಗ್ಲೈಪಾಕ್ ಕಮ್ಯುನಿಸ
ಹೊಶಿಯಾರ್ಪುರ್, 07 ಜುಲೈ (ಹಿ.ಸ.) : ಆ್ಯಂಕರ್ : ಬಸ್ ಮಗುಚಿ ಬಿದ್ದ ಪರಿಣಾಮ ಮಗು ಸೇರಿದಂತೆ 8 ಮಂದಿ ಪ್ರಯಾಣಿಕರು ಮೃತಪಟ್ಟ ಘಟನೆ ಪಂಜಾಬ್ನ ಹೋಶಿಯಾರ್ಪುರ ಜಿಲ್ಲೆಯ ದಾಸುಯಾ- ಹಾಜಿಪುರ ರಸ್ತೆಯ ಸಗ್ರಾನ್ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ 32 ಮಂದಿ ಗಾಯಗೊಂಡಿದ್ದಾರೆ. 40 ಮಂದಿ ಪ್ರಯಾಣಿಕರನ್ನ
ನವದೆಹಲಿ, 07 ಜುಲೈ (ಹಿ.ಸ.) : ಆ್ಯಂಕರ್ : ಪ್ರಸಕ್ತ ವರ್ಷ ಬಿಹಾರ ವಿಧಾನ ಸಭೆಗೆ ಚುಣಾವಣೆ ನಡೆಯಲಿರುವ ಹಿನ್ನೆಲೆ ಚುನಾವಣೆ ಆಯೋಗ ಮತದಾರರ ಪಟ್ಟಿಯ ವಿಶೇಷ ಕ್ಷಿಪ್ರ ಪರಿಷ್ಕರಣೆಗೆ (ಎಸ್ಐಆರ್) ಆದೇಶಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುವುದಾಗಿ ಸರ್ವೋಚ್ಚ ನ್ಯಾಯಾಲಯ ತಿಳಿ
Never miss a thing & stay updated with all the latest news around the world!
468.9k
14.1k
ರಾಯಚೂರು, 08 ಜುಲೈ (ಹಿ.ಸ.) : ಆ್ಯಂಕರ್ : ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ್ ಆರ್.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜುಲೈ 14ರ ಬೆಳಗ್ಗೆ 11 ಗಂಟೆಗೆ ತ್ರೈಮಾಸಿಕ ಕೆಡಿಪಿ
ರಾಯಚೂರು, 08 ಜುಲೈ (ಹಿ.ಸ.) : ಆ್ಯಂಕರ್ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್), ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸಿದ ಎಲ್ಲಾ ವರ್ಗದ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಗೆ
ರಾಯಚೂರು, 08 ಜುಲೈ (ಹಿ.ಸ.) : ಆ್ಯಂಕರ್ : ಪ್ರತಿ ಮನೆಗೂ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಯೋಜನೆ ಅನುಷ್ಠಾನ ಕಾರ್ಯವನ್ನು ಜಿಲ್ಲೆಯಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕು ಹಾಗೂ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾ
ರಾಯಚೂರು, 08 ಜುಲೈ (ಹಿ.ಸ.) : ಆ್ಯಂಕರ್ : ರಾಯಚೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಸುಮಾರು 24.75 ಲಕ್ಷ ರೂ ಮೊತ್ತದ ಟೆಂಡರ್ ಕರೆದು, ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಸೂಕ್ತ ಕ್ರಮವಹಿಸಲಾಗುತ್ತಿದೆ ಎಂದು ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ
ರಾಯಚೂರು, 08 ಜುಲೈ (ಹಿ.ಸ.) : ಆ್ಯಂಕರ್ : ಜೆಸ್ಕಾಂ ಗ್ರಾಮೀಣ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ವ್ಯಾಪ್ತಿಗೆ ಬರುವ 33/11 ಕೆವಿ ಚಂದ್ರಬಂಡ ಮತ್ತು ಜವಾಹರನಗರ ವಿದ್ಯುತ್ ಉಪ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡರುವ ಪ್ರಯುಕ್ತ ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆವರೆಗೆ
ರಾಯಚೂರು, 08 ಜುಲೈ (ಹಿ.ಸ.) : ಆ್ಯಂಕರ್ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್), ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸಿದ ಎಲ್ಲಾ ವರ್ಗದ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳ
ರಾಯಚೂರು, 08 ಜುಲೈ (ಹಿ.ಸ.) : ಆ್ಯಂಕರ್ : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಅವರು ರಾಯಚೂರು ನಗರದ ಐತಿಹಾಸಿಕ ಕೋಟೆ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಮೊದಲಿಗೆ ಬಸ್ ನಿಲ್ದಾಣಕ್ಕೆ ಹತ್ತಿರದ ಕೋಟೆಯ ಕಂದಕದ ಕಾಮಗಾರಿಯ ವೀಕ್ಷಣೆ ನಡೆಸಿದರು. ಈಗಾಗಲೇ ಹ
ವಿಜಯಪುರ, 08 ಜುಲೈ (ಹಿ.ಸ.) : ಆ್ಯಂಕರ್ : ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ ಎಸ್ ಆಯುರ್ವೇದ ಮಹಾವಿದ್ಯಾಲಯದ ವಿಶ್ವಚರ್ಮ ಆರೋಗ್ಯ ದಿನದ ಅಂಗವಾಗಿ ಜುಲೈ 11 ಮತ್ತು ಜುಲೈ 12ರಂದು ನಾನಾ ರೀತಿಯ ಚರ್ಮ ರೋಗಗಳ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಎರಡು ದಿನಗಳ ಈ ಶಿಬಿರದಲ್ಲಿ ಚರ್ಮರೋಗಸ ಲಕ್ಷಣಗಳಾದ(ski
ವಿಜಯಪುರ, 08 ಜುಲೈ (ಹಿ.ಸ.) : ಆ್ಯಂಕರ್ : ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ ಜುಲೈ 10 ರಂದು ಉಚಿತ ಅರೋಗ್ಯ ತಪಾಸಣೆ(Free BMD Test Camp) ಆಯೋಜಿಸಲಾಗಿದೆ. ಈ ಉಚಿತ ಶಿಬಿರದಲ್ಲಿ ಕೀಲುಗಳಲ್ಲಿ ನೋವು, ಕೈ-ಕಾಲು ನೋವು, ಬೆನ್ನು ನೋವು, ಮೂಳೆಗಳಲ್ಲಿ ಕ್ಯ
ವಾಷಿಂಗ್ಟನ್, 08 ಜುಲೈ (ಹಿ.ಸ.) : ಆ್ಯಂಕರ್ : ಅಫ್ಘಾನಿಸ್ತಾನದ ಭೂಭಾಗದಿಂದ ಮೂವರು ಭಯೋತ್ಪಾದಕ ಗುಂಪುಗಳು ಪಾಕಿಸ್ತಾನದ ವಿರುದ್ಧ ದಾಳಿಗಳನ್ನು ನಡೆಸುತ್ತಿವೆ ಎಂಬುದನ್ನು ಉಲ್ಲೇಖಿಸಿ ಪಾಕಿಸ್ತಾನ ವಿಶ್ವಸಂಸ್ಥೆಗೆ ಮನವಿ ಸಲ್ಲಿಸಿದೆ. ಪಾಕಿಸ್ತಾನದ ರಾಯಭಾರಿ ಅಸಿಮ್ ಇಫ್ತಿಕರ್ ಅಹ್ಮದ್ ಅವರು, ಟಿಟಿಪಿ , ಬಿ
ಟೆಹ್ರಾನ್, 06 ಜುಲೈ (ಹಿ.ಸ.) : ಆ್ಯಂಕರ್ : ಇಸ್ರೇಲ್ ವಿರುದ್ಧದ 12 ದಿನಗಳ ಸೈನಿಕ ಸಂಘರ್ಷದ ನಂತರ, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಜುಲೈ 5ರಂದು ಟೆಹ್ರಾನ್ನಲ್ಲಿ ನಡೆದ ಮೊಹರಂ ಶೋಕಾಚರಣೆಯಲ್ಲಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಜೂನ್ 13ರಿಂದ ಇಸ್ರೇಲ್ ಇರಾನ್ ಮೇಲೆ ನ
ಇಸ್ಲಾಮಾಬಾದ್, 04 ಜುಲೈ (ಹಿ.ಸ.) : ಆ್ಯಂಕರ್ : ಪಾಕಿಸ್ತಾನದ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದಲ್ಲಿರುವ ಪ್ರಸಿದ್ಧ ನಂಗಾ ಪರ್ಬತ್ ಪರ್ವತದ ಬೇಸ್ ಕ್ಯಾಂಪ್ ಬಳಿ ಜೆಕ್ ಪ್ರಜೆಯಾದ ಪರ್ವತಾರೋಹಿ ಕೊಲೊಚವಾ ಕ್ಲಾರಾ ಅವರು ಕಂದಕಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಪ್ರಾಥಮಿಕ ವರದಿಯಲ್ಲಿ ಆಮ್ಲಜನಕ ಸಿಲಿಂಡರ
ಟ್ರೆಂಟನ್, 03 ಜುಲೈ (ಹಿ.ಸ.) : ಆ್ಯಂಕರ್ : ಅಮೆರಿಕದ ನ್ಯೂಜೆರ್ಸಿ ರಾಜ್ಯದ ವಿಲಿಯಮ್ಸ್ಟೌನ್ನಲ್ಲಿ ಸ್ಕೈಡೈವಿಂಗ್ ವಿಮಾನ ಪತನಗೊಂಡಿದೆ. ಕ್ರಾಸ್ ಕೀಸ್ ವಿಮಾನ ನಿಲ್ದಾಣದ ಬಳಿ ಇರುವ ಟಕಹೋ ರಸ್ತೆಯ ದಟ್ಟ ಕಾಡಿನಲ್ಲಿ ಈ ಅಪಘಾತ ಸಂಭವಿಸಿದ್ದು, ವಿಮಾನದಲ್ಲಿದ್ದ 15 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ
ಇಸ್ಲಾಮಾಬಾದ್, 02 ಜುಲೈ (ಹಿ.ಸ.) : ಆ್ಯಂಕರ್ : ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರದಲ್ಲಿ ಪಿಟಿಐ ಸಂಸ್ಥಾಪಕ ಇಮ್ರಾನ್ ಖಾನ್ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದ್ದು, ಈ ಮೊಕದ್ದಮೆ ವಿಚಾರಣೆಗೆ ನ್ಯಾಯಾಲಯದ ಅಧಿಕಾರವ್ಯಾಪ್ತಿಯನ್ನು ಪ್ರಶ್ನಿಸಿ ಅವರು ಅರ್ಜಿ ಸಲ್ಲಿಸಿ
ನವದೆಹಲಿ, 08 ಜುಲೈ (ಹಿ.ಸ.) : ಆ್ಯಂಕರ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಘೋಷಣೆಗಳ ಪರಿಣಾಮ, ಭಾರತೀಯ ಷೇರು ಮಾರುಕಟ್ಟೆಯಲ್ಲಿ ಇಂದು ಬೆಳಗ್ಗೆ ಮಾರಾಟದ ಒತ್ತಡ ಕಂಡುಬಂದಿದೆ. ವಹಿವಾಟು ಸ್ವಲ್ಪ ದೌರ್ಬಲ್ಯದಿಂದ ಆರಂಭವಾದರೂ, ಕೆಲಹೊತ್ತು ಖರೀದಿಯ ಬೆಂಬಲದಿಂದ ಸೂಚ್ಯಂಕಗಳು ಚೇತರಿಸಿಕೊಂಡು
ನವದೆಹಲಿ, 07 ಜುಲೈ (ಹಿ.ಸ.) : ಆ್ಯಂಕರ್ : ದೇಶದ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ದರ ಸರಾಸರಿ ₹500 ಇಳಿದು ₹98,250 ರಿಂದ ₹98,440 ರ ನಡುವೆ ವಹಿವಾಟು ನಡೆಯುತ್ತಿದೆ. 22 ಕ್ಯಾರೆಟ್ ಚಿನ್ನ ₹90,100 ರಿಂದ ₹90,25
ನವದೆಹಲಿ, 04 ಜುಲೈ (ಹಿ.ಸ.) : ಆ್ಯಂಕರ್ : ಎರಡು ದಿನಗಳ ನಿರಂತರ ಏರಿಕೆಯ ನಂತರ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಇಳಿಕೆಯಾಗಿದೆ. 24 ಕ್ಯಾರೆಟ್ ಚಿನ್ನ ದೆಹಲಿ ಮತ್ತು ಜೈಪುರದಲ್ಲಿ ಪ್ರತಿ 10 ಗ್ರಾಂಗೆ ₹98,880, ಮುಂಬೈ, ಚೆನ್ನೈ, ಕೋಲ್ಕತ್ತಾ ಮತ್ತು ಬೆಂಗಳೂರು ಸೇರಿ ಹಲವೆಡೆ ₹98,730, ಅಹಮದಾಬಾದ್,
ನವದೆಹಲಿ, 03 ಜುಲೈ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಸತತ ಎರಡನೇ ದಿನವೂ ಏರಿಕೆಯಾಗಿದೆ. ಇಂದು 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹99,480 ಮತ್ತು 22 ಕ್ಯಾರೆಟ್ ಚಿನ್ನ ₹91,200 ತಲುಪಿದೆ. ಬೆಳ್ಳಿಯ ದರ ಪ್ರತಿ ಕಿಲೋಗ್ರಾಂಗೆ ₹1,11,000 ಆಗ
ನವದೆಹಲಿ, 08 ಜುಲೈ (ಹಿ.ಸ.) : ಆ್ಯಂಕರ್ : ಡಿಪಿಎಲ್ (ದೆಹಲಿ ಪ್ರೀಮಿಯರ್ ಲೀಗ್) ಮಹಿಳಾ ಸೀಸನ್-2ಕ್ಕೆ ಸಂಬಂಧಿಸಿದಂತೆ, ಸೆಂಟ್ರಲ್ ದೆಹಲಿ ಕ್ವೀನ್ಸ್, ನಾರ್ತ್ ದೆಹಲಿ ಸ್ಟ್ರೈಕರ್ಸ್, ಈಸ್ಟ್ ದೆಹಲಿ ರೈಡರ್ಸ್, ಮತ್ತು ಸೌತ್ ದೆಹಲಿ ಸೂಪರ್ಸ್ಟಾರ್ಸ್ ತಂಡಗಳು ತಮ್ಮ ಆಟಗಾರ್ತಿಯರ ಆಯ್ಕೆ ಪ್ರಕ್ರಿಯೆ ಪೂರ್ಣಗ
ಎಡ್ಜ್ ಬಾಸ್ಟನ್, 07 ಜುಲೈ (ಹಿ.ಸ) : ಆ್ಯಂಕರ್ : ಭಾರತ ಕ್ರಿಕೆಟ್ ತಂಡ ಮೊದಲ ಬಾರಿಗೆ ಎಡ್ಜ್ ಬಾಸ್ಟನ್ ಮೈದಾನದಲ್ಲಿ ಟೆಸ್ಟ್ ಪಂದ್ಯ ಜಯಿಸಿತು. ಈ ಮೂಲಕ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲಿ ಮೊದಲ ಗೆಲುವಿನ ಸಿಹಿ ಅನುಭವಿಸಿತು. ಇದೀಗ ಉಭಯ ತಂಡಗಳು ಸರಣಿಯಲ್ಲಿ 1-1ರೊಂದಿಗೆ ಸಮಬಲ ಸಾಧಿಸಿವೆ.
ಬರ್ಮಿಂಗ್ಹ್ಯಾಮ್, 06 ಜುಲೈ (ಹಿ.ಸ.) : ಆ್ಯಂಕರ್ : ಎಡ್ಜ್ಬಾಸ್ಟನ್ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ, ಭಾರತ ಇಂಗ್ಲೆಂಡ್ ವಿರುದ್ಧ ಪ್ರಬಲ ಸ್ಥಿತಿಗೆ ತಲುಪಿದೆ. ಭಾರತದ ಶುಭಮನ್ ಗಿಲ್ 161 ರನ್ಗಳ ಐತಿಹಾಸಿಕ ಶತಕ ಬಾರಿಸಿದರು. ಅವರು ಮೊದಲ ಇನ್ನಿಂಗ್ಸ್ನಲ್ಲಿ 269 ರನ್ ಗಳಿಸಿದ್ದರು. ಭಾರತ
ಗ್ರೆನಡಾ, 05 ಜುಲೈ (ಹಿ.ಸ.) : ಆ್ಯಂಕರ್ : ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟ ರೋಚಕ ತಿರುವು ಪಡೆದುಕೊಂಡಿತು. ಬ್ರಾಂಡನ್ ಕಿಂಗ್ ಅವರ ಅತ್ಯುತ್ತಮ 75 ರನ್ಗಳ ಇನ್ನಿಂಗ್ಸ್ ಮತ್ತು ಜೇಡನ್ ಸೀಲ್ಸ್ ಅಂತಿಮ ಕ್ಷಣಗಳಲ್ಲಿ ಪಡೆದ 2 ವಿಕೆಟ್ಗಳು ಪಂದ್ಯವನ್ನು
ಬೆಂಗಳೂರು, 07 ಜುಲೈ (ಹಿ.ಸ.) : ಆ್ಯಂಕರ್ : ಬೆಂಗಳೂರು ನಗರದ ಹೊರವಲಯದ ಸೋಲದೇವನಹಳ್ಳಿ ಪ್ರದೇಶದಲ್ಲಿ ಹುಡುಗಿಗೆ ಫೋನ್ ಮಾಡಿರುವ” ಕಾರಣಕ್ಕೆ ಯುವಕನೊಬ್ಬನಿಗೆ ಪುಂಡರ ಗುಂಪು ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಕುಶಾಲ್ ಎಂಬ ಯುವಕನನ್ನು ಅಪಹರಿಸಿ, ನಿರ್ಜನ ಪ್ರದೇಶದಲ್ಲಿರುವ ಕೆರೆಗೆ
ಹುಬ್ಬಳ್ಳಿ, 05 ಜುಲೈ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿಯ ಹೊಸೂರು ಬಳಿಯ ಪಾರಿಜಾತ ರೆಸಿಡೆನ್ಸಿ ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ವಿದ್ಯಾನಗರ ಠಾಣೆ ಪೊಲೀಸರು ದಾಳಿ ನಡೆಸಿ ಐದು ಜನರನ್ನು ಬಂಧಿಸಿದ್ದಾರೆ. ಗಣೇಶ್ ಹೊನ್ನೇಗೌಡ (36), ಹಾಸನ, ಭಾಸ್ಕರ್ ನಾಯಕ್ (39), ಕಾರವಾ
ಮಂಗಳೂರು, 04 ಜುಲೈ (ಹಿ.ಸ.) : ಆ್ಯಂಕರ್ : ಮಕ್ಕಳಲ್ಲಿ ಡ್ರಗ್ಸ್ ವ್ಯಸನ ಬೆಳೆಯುತ್ತಿದೆ ಎಂಬ ಪೋಷಕರ ದೂರು ಆಧರಿಸಿ ಮಂಗಳೂರು ಸೆನ್ ಕ್ರೈಂ ಠಾಣೆ ಪೊಲೀಸರು ಡ್ರಗ್ಸ್ ಪೂರೈಕೆ ಜಾಲವೊಂದನ್ನು ಪತ್ತೆಹಚ್ಚಿ ಐವರನ್ನು ಬಂಧಿಸಿದ್ದಾರೆ. ಪಡುಶೆಡ್ಡೆ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರಿನ ತುಷಾರ್ (21
ಹೊಸಪೇಟೆ, 04 ಜುಲೈ (ಹಿ.ಸ.) : ಆ್ಯಂಕರ್ : ಹೊಸಪೇಟೆಯ ಆಶ್ರಯ ಕಾಲೋನಿ, 22 ನೇ ವಾರ್ಡಿನ ನಿವಾಸಿ ವಿ.ಡಿ.ಮುಂತಾಜ್ ಬೇಗಂ (42) ಮಹಿಳೆ ಹಾಗೂ ಅಕೆಯ ಮಗನಾದ ವಾಸಿಂ ಅಕ್ರಂ (13) ಜೂ.13 ರಂದು ಕಾಣೆಯಾಗಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ತ
ಬೆಂಗಳೂರು, 07 ಜುಲೈ (ಹಿ.ಸ.) : ಆ್ಯಂಕರ್ : ರಾಷ್ಟ್ರ ಪ್ರಶಸ್ತಿ ವಿಜೇತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರ ಬಹುನಿರೀಕ್ಷಿತ ಚಿತ್ರ ‘ಕಾಂತಾರ ಭಾಗ 1’ ಅಕ್ಟೋಬರ್ 2ರಂದು ವಿಶ್ವದಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಅಧಿಕೃತವಾಗಿ ಘೋಷಿಸಿದೆ. ರಿಷಬ್ ಶೆಟ್ಟಿ ಹುಟ್ಟುಹಬ್ಬ
ಮುಂಬಯಿ, 05 ಜುಲೈ (ಹಿ.ಸ.) : ಆ್ಯಂಕರ್ : ಮೆಟ್ರೋ ಇನ್ ದಿನೋನ್ ಚಿತ್ರ ಯಶಸ್ಸಿನ ನಂತರ ನಿರ್ದೇಶಕ ಅನುರಾಗ್ ಬಸು ತಮ್ಮ ಮುಂದಿನ ಚಿತ್ರಕ್ಕಾಗಿ ಸಜ್ಜಾಗಿದ್ದು, ಈ ಬಾರಿ ಕಾರ್ತಿಕ್ ಆರ್ಯನ್ ಹಾಗೂ ದಕ್ಷಿಣದ ನಟಿ ಶ್ರೀಲೀಲಾ ಜೊತೆಯಾಗಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಅನುರಾಗ್ ಬಸು ಅವರು ಚಿತ್ರದ
ಮುಂಬಯಿ, 04 ಜುಲೈ (ಹಿ.ಸ.) : ಆ್ಯಂಕರ್ : ಕಾಜೋಲ್ ನಟನೆಯ ಹೊಸ ದೇಶಭಕ್ತಿಯ ಚಿತ್ರ ‘ಸರ್ಜಮೀನ್’ ಟ್ರೇಲರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಬ್ರಾಹಿಂ ಅಲಿ ಖಾನ್ ಅವರು ಈ ಚಿತ್ರದಲ್ಲಿ ಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಭೀತಿದಾಯಕ ಅವತಾರ ಪ್ರೇಕ್ಷಕರ ಗಮನ ಸೆಳೆದಿದ
ಮುಂಬಯಿ, 02 ಜುಲೈ (ಹಿ.ಸ.) : ಆ್ಯಂಕರ್ : ರೆಹನಾ ಹೈ ತೇರೆ ದಿಲ್ ಮೇ'' ಚಿತ್ರದಲ್ಲಿ ತಮ್ಮ ಪ್ರಣಯ ಪಾತ್ರದ ಮೂಲಕ ಪ್ರೇಕ್ಷಕರ ಹೃದಯದಲ್ಲಿ ವಿಶೇಷ ಸ್ಥಾನ ಪಡೆದ ನಟ ಆರ್. ಮಾಧವನ್, ಕಾಲಕ್ರಮೇಣ ತಮ್ಮ ನಟನೆಯನ್ನು ವೈವಿಧ್ಯಗೊಳಿಸುವ ಮೂಲಕ ತಮ್ಮನ್ನು ತಾವು ಸಾಬೀತುಪಡಿಸಿದ್ದಾರೆ. ಈಗ ಅವರು ಮತ್ತೊಮ್ಮೆ '
ಮರಿಯಮ್ಮನಹಳ್ಳಿ, 30 ಜೂನ್ (ಹಿ.ಸ.) : ಆ್ಯಂಕರ್ : ಕಲಾವಿದರ ನೆರವಿಗೆ ಸರ್ಕಾರ ಆಸರೆಯಾದಲ್ಲಿ ಮಾತ್ರ ಕಲಾವಿದರ ಬದುಕು ಹಸನಾಗುತ್ತದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕತ ಹಿರಿಯ ಕಲಾವಿದೆ ಮಾತಾ ಬಿ. ಮಂಜಮ್ಮ ಜೋಗತಿ ಅವರು ತಿಳಿಸಿದ್ದಾರೆ. ದುರ್ಗಾದಾಸ್ ಕಲಾಮಂದಿರದಲ್ಲಿ ರಂಗಬಿಂಬದ 3ನೇ ವರ್ಷದ ವಾರ್ಷ
ಭಾರತದ ಕೃಷಿ ಮೌಲ್ಯವರ್ಧನೆ ಮೂರುಪಟ್ಟು ವೃದ್ಧಿ
ವಿದಿಶಾ, 07 ಜುಲೈ (ಹಿ.ಸ.) : ಆ್ಯಂಕರ್ : ಮಧ್ಯ ಪ್ರದೇಶದ ವಿದಿಶಾ ಜಿಲ್ಲೆಯ ಗಂಜ್ ಬಸೋಡಾ ತಾಲೂಕಿನ ಕೊನೆಯ ತಪ್ರಾ ಗ್ರಾಮದಲ್ಲಿ ಬುಡಕಟ್ಟು ಜನಾಂಗದವರಿಗೆ ಹೊಸ ಬದುಕಿನ ಅವಕಾಶ ಸಿಕ್ಕಿದ್ದು, ಈ ಹೊಸ ಬೆಳಕು ಪ್ರಧಾನ ಮಂತ್ರಿ ಜನಜಾತಿ ನ್ಯಾಯ ಮಹಾ ಅಭಿಯಾನ, ಅಂದರೆ ಪಿಎಂ-ಜನ್ಮಾನ್ ಯೋಜನೆಯ ಪರಿಣಾಮವಾಗಿದೆ. ಈ
ಹುಬ್ಬಳ್ಳಿ, 06 ಜುಲೈ (ಹಿ.ಸ.) : ಆ್ಯಂಕರ್ : ಉತ್ತರ ಕರ್ನಾಟಕದ ಮನೆಮನೆಗಳಲ್ಲಿ ವಿಶಿಷ್ಟವಾದ ರುಚಿ ಹೊಂದಿರುವ ಬದನೆಕಾಯಿ ಎಣ್ಣಿಗಾಯಿ/ತುಂಬುಗಾಯಿ ಹೆಸರಾಂತ ಅಡುಗೆ. ಈ ಭಾರೀ ಖಾರದ, ಗಟ್ಟಿಯಾದ ಮಸಾಲೆ ಹೊಂದಿರುವ ತಯಾರಿ, ಜೋಳದ ರೊಟ್ಟಿ ಅಥವಾ ಬಿಸಿಯ ಅನ್ನದ ಜೊತೆ ಸೇವಿಸಿದರೆ ರುಚಿಯ ಅನುಭವ ನೀಡುತ್ತದೆ.
ಕೊಪ್ಪಳ, 05 ಜುಲೈ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಯುವನಿಧಿ” ಯೋಜನೆಯು ನಿರುದ್ಯೋಗಿ ಯುವಕ ಮತ್ತು ಯುವತಿಯರ ಬಾಳಿಗೆ ಬೆಳಕಾಗಿದೆ. ಪದವಿ ಹಾಗೂ ಡಿಪ್ಲೋಮಾ ಮುಗಿಸಿದ ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಪಡೆದುಕೊಳ್ಳಲು, ಉದ್ಯೋಗಕ
ಹುಬ್ಬಳ್ಳಿ, 04 ಜುಲೈ (ಹಿ.ಸ.) : ಆ್ಯಂಕರ್ : ಸ0ಸ್ಕೃತಿ ಸಿರಿ, ಭಾವೈಕ್ಯತೆಯ ಗರಿ ಚಿಕ್ಕನರ್ತಿ, ಯರಗುಪ್ಪಿ, ಮುಳ್ಳೊಳ್ಳಿ ಹಾಗೂ ನಾರಾಯಣಪುರ ಮೊಹರಂ ಹಬ್ಬ ಲೇಖಕರು: ಅಮೀನಾಬಿ ಲಾಲಸಾಬ ನದಾಫ ಹಬ್ಬ-ಹರಿದಿನಗಳು ಮನುಷ್ಯರನ್ನ ಬೆಸೆಯಬೇಕು. ಸಾರಮಸ್ಯ ಮೂಡಿಸ್ಬೇಕು. ಧರ್ಮಗಳ ಮಧ್ಯೆ ಸಾಮರಸ್ಯ ಬೆಳೆಸೆಯುವ, ದ
Copyright © 2017-2024. All Rights Reserved Hindusthan Samachar News Agency
Powered by Sangraha