ಟೆಹ್ರಾನ್/ವಾಷಿಂಗ್ಟನ್/ಅಮ್ಮನ್/ಕುವೈತ್ ನಗರ/ಮನಾಮ, 02ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಹೋರ್ಮುಜ್ ಜಲಸಂಧಿ ವಿಚಾರವಾಗಿ ಅಮೆರಿಕ–ಇರಾನ್ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ಜೋರ್ಡನ್, ಕುವೈತ್ ಮತ್ತು ಬಹ್ರೇನ್ಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ಹಾಗೂ ಡ್ರೋ
ನವದೆಹಲಿ, 02 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸುಷ್ಮಾ ಸ್ವರಾಜ್ ಭವನದಲ್ಲಿ ನಡೆಯುತ್ತಿರುವ ಜಲಶಕ್ತಿ ಸಚಿವಾಲಯದ ಎರಡು ದಿನಗಳ ಇಲಾಖಾ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಅವರ ಪರಿಕಲ್ಪನೆ
ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಕ್ಕರೆ ಕೃತಕ ಅಭಾವ ಸೃಷ್ಟಿಸಿ ಬೆಲೆ ಏರಿಕೆ ಮಾಡುವುದನ್ನು ತಡೆಯಲು ಕೇಂದ್ರ ಸರ್ಕಾರ ದಾಸ್ತಾನು ಮಿತಿಯನ್ನು ಕಡಿತಗೊಳಿಸಿದೆ. ಸೆಪ್ಟೆಂಬರ್ 15ರಿಂದ ದೇಶಾದ್ಯಂತ ಸಕ್ಕರೆ ವಿತರಕರು ಗರಿಷ್ಠ 2,000 ಕ್ವಿಂಟಲ್ ಸಕ್ಕರೆ ಮಾ
ಗದಗ, 01 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ನಾವು ಮಾರ್ಗಸೂಚಿ ಅನುಸಾರ ಬರ ಪ್ರದೇಶ ಘೋಷಣೆ ಮಾಡಬೇಕು. ಅದರನ್ವಯ ಅಧ್ಯಯನ ಮಾಡಿ ಎರಡನೇ ಪಟ್ಟಿಯನ್ನು ಶೀಘ್ರವೇ ಘೋಷಣೆ ಮಾಡುತ್ತೇವೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬರ ಪರಿಸ್ಥಿತಿ ಕುರಿತು ಸಿಎಂ ಡಿ ಕೆ ಶಿವಕುಮಾರ್ ಅವರು ಗದಗ ಜಿಲ್ಲ
ಬಳ್ಳಾರಿ, 01 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಬಿಜೆಪಿಯ ‘ಬಳ್ಳಾರಿ ಚಲೋ’ ಪಾದಯಾತ್ರೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಶಾಸಕ ಬಿ. ನಾಗೇಂದ್ರ ಅವರು ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಜನಾರ್ದನ ರೆಡ್ಡಿ ಹಾಗೂ ಬಿ. ಶ್ರೀರಾಮುಲು ಅವರನ್ನು ‘ಸೋಕಾಲ್ಡ್ ಲೀಡರ್ಗಳು, ತಿರಸ್ಕೃತ ವ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 01 ಸೆಪ್ಟೆಂಬರ್(ಹಿ.ಸ.): ಆ್ಯಂಕರ್: ಜಲ ಭದ್ರತೆ ಕುರಿತು ಜಲಶಕ್ತಿ ಸಚಿವಾಲಯ ಆಯೋಜಿಸಿರುವ ಎರಡು ದಿನಗಳ ಇಲಾಖಾ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನವದೆಹಲಿಯ ಸುಷ್ಮಾ ಸ್ವರಾಜ್ ಭವನದಲ್ಲಿ ಸೆಪ್ಟೆಂಬರ್ 1
ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್ಇಎಲ್) ಸಾರ್ವಜನಿಕ ವಲಯದಲ್ಲಿ ಉತ್ತಮ ಕಾರ್ಯಕ್ಷಮತೆಯ ಮೂಲಕ ರಾಷ್ಟ್ರದ ಬೊಕ್ಕಸಕ್ಕೆ ಗಣನೀಯ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಎಕ್ಸ್ನಲ್ಲಿ ಮಾಹಿತಿ
ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್;ಏಪ್ರಿಲ್–ಜೂನ್ 2026ರ ತ್ರೈಮಾಸಿಕದಲ್ಲಿ ದೇಶದ ಆರ್ಥಿಕತೆ ಶೇ.7.8ರಷ್ಟು ಬೆಳವಣಿಗೆ ದಾಖಲಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿಯ ವೇಗವನ್ನು ಮುಂದುವರಿಸಲು ಆತ್ಮನಿರ್ಭರತೆ ಮತ್ತು ಸ್ವದೇಶಿ ಉತ್ಪನ್ನಗಳಿಗೆ ಆದ
ಮುಂಬೈ, 01 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಹಿರಿಯ ಸಮಾಜಸೇವಕ ಅಣ್ಣಾ ಹಜಾರೆ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಬಾಂಬೆ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ವೈದ್ಯರ ವಿಶೇಷ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದು, ಚಿಕಿತ್ಸೆ ಮುಂದುವರಿದಿದ
ನವದೆಹಲಿ/ಕಠ್ಮಂಡು, 01 ಸೆಪ್ಟೆಂಬರ್(ಹಿ.ಸ.): ಆ್ಯಂಕರ್:ನೇಪಾಳದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಪ್ರವಾಹದಲ್ಲಿ ಮೃತಪಟ್ಟ ಭಾರತೀಯರು ಸೇರಿದಂತೆ ವಿದೇಶಿ ನಾಗರಿಕರ ಮೃತದೇಹಗಳ ಗುರುತು ಪತ್ತೆ ಹಾಗೂ ಕುಟುಂಬಸ್ಥರಿಗೆ ಹಸ್ತಾಂತರಿಸುವ ಪ್ರಕ್ರಿಯೆ ಕುರಿತು ಕಠ್ಮಂಡುವಿನ ಭಾರತೀಯ ರಾಯಭಾರ ಕಚೇರಿ ವಿವರವಾದ
Never miss a thing & stay updated with all the latest news around the world!
468.9k
14.1k
ಬೆಂಗಳೂರು, 02 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಕಾಂಗ್ರೆಸ್ ಹಿರಿಯರ ಗುಂಡಾಗಿರಿ ಚಾಳಿ ಯುವ ಕಾಂಗ್ರೆಸ್ ಕಾರ್ಯಕರ್ತರಿಗೂ ಅಂಟಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ನ್ಯಾಯಕ್ಕಾಗಿ ಬಿಜೆಪಿ ನಡೆಸಿದ ಹೋರಾಟವನ್ನು ಗು
ಕೃಷಿ ಚಟುವಟಿಕೆ ಗರಿಗೆದರಿಕೆ
ಬಿಎಸ್ಎಸ್ಕೆ ಸಕ್ಕರೆ ಕಾರ್ಖಾನೆ ಹರಾಜಿಗೆ ಡಿಸಿಸಿ ಬ್ಯಾಂಕ್ ಸಿದ್ಧತೆ
ಗದಗ, 01 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿರುವ ಮುಕ್ತಿ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಾ. ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸೇರಿದಂ
ಬೆಂಗಳೂರು, 01 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ್ದ ಸ್ಥಳವನ್ನು ''ಶುದ್ಧೀಕರಣ'' ಮಾಡಲಾಗಿದೆ ಎನ್ನಲಾದ ಕೃತ್ಯವನ್ನು ಪ್ರಶ್ನಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧವೇ ಎಫ್ಐಆರ್ ದಾಖಲಿಸಿರು
ಬೆಂಗಳೂರು, 01 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿದ್ದ ಚಂದ್ರಶೇಖರನ್ ಅವರ ಕುಟುಂಬಕ್ಕೆ ನೀಡಬೇಕಾದ ಸೌಲಭ್ಯಗಳ ಕುರಿತು ಸ್ಪಷ್ಟನೆ ನೀಡಲಾಗಿದ್ದು, ಬಾಕಿ ಇರುವ ಪಿಎಫ್ ಮೊತ್ತ ₹3.05 ಲಕ್ಷವನ್ನು ಹೊರತುಪಡಿಸಿ ಉಳಿದ ಎಲ್ಲಾ ಸೌಲಭ್ಯಗಳನ್ನು ಈಗಾಗಲೇ ಒದಗಿಸಲಾಗಿದ
ರಾಯಚೂರು, 01 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆರಂಭಿಸಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ನಿರ್ಣಾಯಕ ಹಂತ ತಲುಪಿ, ಜಯ ಸಿಗುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಲಿಂಗಸುಗೂರಿನಲ್ಲಿ ಬಿಜೆಪಿ
ಕಾಂಪೋಸ್ಟ್ ಘಟಕ ಸ್ಥಾಪನೆ: ಮಹೇಶ್ವರ್ ರಾವ್ ಸೂಚನೆ
ಕಂಪ್ಲಿ, 01 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಕಂಪ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ಜಾತಿ ವರ್ಗದ ರೈತರಿಗಾಗಿ ಕೃಷಿ ಉಪಕರಣಗಳ ದುರಸ್ತಿ ಹಾಗೂ ನಿರ್ವಹಣೆ ಕುರಿತು 3 ದಿನಗಳ ಉಚಿತ ಸಾಂಸ್ಥಿಕ ತರಬೇತಿಯನ್ನು ಆಯೋಜಿಸಲಾಗಿದೆ ಎಂದು ಕಂಪ್ಲಿಯ ಜಿಲ್ಲಾ ಕೃಷಿ ತರಬೇತಿ ಕೇ
ಸೆಪ್ಟೆಂಬರ್ನಲ್ಲಿ ತ್ರಿಪಕ್ಷೀಯ ಸೇನಾ ಅಭ್ಯಾಸ
ಕಠ್ಮಂಡು, 29 ಆಗಸ್ಟ್ 29 (ಹಿ.ಸ.): ಆ್ಯಂಕರ್:ನೇಪಾಳದ ಭೋಟೆಕೋಶಿ ನದಿಯಲ್ಲಿ ಉಂಟಾದ ಪ್ರವಾಹದಿಂದಾಗಿ ರಸುವಾ ಜಿಲ್ಲೆಯ ಜಲವಿದ್ಯುತ್ ಯೋಜನೆಗಳ ಸುರಂಗಗಳಲ್ಲಿ ಸಿಲುಕಿರುವ ಸಿಬ್ಬಂದಿಯ ರಕ್ಷಣೆಗೆ ಭಾರತ ವಿಶೇಷ ತಾಂತ್ರಿಕ ತಂಡವನ್ನು ನೇಪಾಳಕ್ಕೆ ಕಳುಹಿಸಿದೆ. ತಂಡದೊಂದಿಗೆ ಅಗತ್ಯ ತಾಂತ್ರಿಕ ಉಪಕರಣಗಳು ಹಾಗ
ಕಠ್ಮಂಡು, 22 ಆಗಸ್ಟ್ (ಹಿ.ಸ.): ಆ್ಯಂಕರ್:ವಿದೇಶದಲ್ಲಿ ವಾಸಿಸುತ್ತಿರುವ ಹಾಗೂ ತಮ್ಮ ಕ್ಷೇತ್ರದಿಂದ ಹೊರಗಿರುವ ನೇಪಾಳಿ ಮತದಾರರಿಗೆ ಮತದಾನದ ಹಕ್ಕು ಕಲ್ಪಿಸಲು ಅಗತ್ಯ ಕಾನೂನು ನಿಬಂಧನೆಗಳನ್ನು ಪ್ರಸ್ತಾವಿತ ಚುನಾವಣಾ ನಿರ್ವಹಣಾ ಮಸೂದೆಯಲ್ಲಿ ಸೇರಿಸುವಂತೆ ನೇಪಾಳದ ಗೃಹ ಸಚಿವ ಸುಧನ್ ಗುರುಂಗ್ ಒತ್ತಾಯಿಸ
ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ತಿಂಗಳ ಮೊದಲ ದಿನವೇ ವಾಣಿಜ್ಯ ಎಲ್ಪಿಜಿ ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿವೆ. 19 ಕೆ.ಜಿ. ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು ವಿವಿಧ ನಗರಗಳಲ್ಲಿ ₹9.50ರಿಂದ ₹12ರವರೆಗೆ ಹೆಚ್ಚಿಸಲಾಗಿದೆ. ಆ
ನವದೆಹಲಿ, 31 ಆಗಸ್ಟ್ (ಹಿ.ಸ.): ಆ್ಯಂಕರ್:ಜಾಗತಿಕ ಮಾರುಕಟ್ಟೆಗಳಿಂದ ಇಂದು ದುರ್ಬಲತೆಯ ಸಂಕೇತಗಳು ವ್ಯಕ್ತವಾಗಿದ್ದು, ಏಷ್ಯಾದ ಷೇರುಪೇಟೆಗಳಲ್ಲೂ ಸಾಮಾನ್ಯವಾಗಿ ಮಾರಾಟದ ಒತ್ತಡ ಕಂಡುಬಂದಿದೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಕುಸಿತದೊಂದಿಗೆ ವಹಿವಾಟು ಅಂತ್ಯಗೊಳಿಸಿದ್ದು, ಡೌ ಜೋನ್ಸ್
ನವದೆಹಲಿ, 27 ಆಗಸ್ಟ್ (ಹಿ.ಸ.): ಆ್ಯಂಕರ್: ಜಾಗತಿಕ ಷೇರು ಮಾರುಕಟ್ಟೆಗಳಿಂದ ಇಂದು ಮಿಶ್ರ ಸೂಚನೆಗಳು ಲಭಿಸಿದ್ದು, ಏಷ್ಯಾದ ಪ್ರಮುಖ ಷೇರುಪೇಟೆಗಳಲ್ಲೂ ಏರಿಳಿತದ ವಹಿವಾಟು ಕಂಡುಬರುತ್ತಿದೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಬಹುತೇಕ ಸ್ಥಿರವಾಗಿ ಕೊನೆಗೊಂಡರೆ, ಡೌ ಜೋನ್ಸ್ ಭವಿಷ್ಯ ಸೂಚ
ನವದೆಹಲಿ, 26 ಆಗಸ್ಟ್ (ಹಿ.ಸ.): ಆ್ಯಂಕರ್: ಜಾಗತಿಕ ಮಾರುಕಟ್ಟೆಗಳಿಂದ ಇಂದು ಬಲದ ಸೂಚನೆಗಳು ವ್ಯಕ್ತವಾಗಿದ್ದು, ಏಷ್ಯಾದ ಷೇರು ಮಾರುಕಟ್ಟೆಗಳಲ್ಲೂ ಸಾಮಾನ್ಯವಾಗಿ ಖರೀದಿ ಪ್ರವೃತ್ತಿ ಕಂಡುಬರುತ್ತಿದೆ. ಹಿಂದಿನ ವಹಿವಾಟಿನಲ್ಲಿ ಅಮೆರಿಕದ ಮಾರುಕಟ್ಟೆಗಳಲ್ಲಿ ಉತ್ಸಾಹದ ವಾತಾವರಣ ಕಂಡುಬಂದಿದ್ದು, ಡೌ ಜೋನ್
ಹುಬ್ಬಳ್ಳಿ, 30 ಆಗಸ್ಟ್ (ಹಿ.ಸ.) ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಆ.28ರಿಂದ 30ರವರೆಗೆ ನಡೆದ ಕರ್ನಾಟಕ ರಾಜ್ಯ ಆಹ್ವಾನಿತ 11-ಎ-ಸೈಡ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಸಿ.ಆರ್.-7 ಎಫ್.ಸಿ. ಹುಬ್ಬಳ್ಳಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಭಾನುವಾರ ನಡೆದ ಅಂತಿಮ ಪಂದ್ಯದಲ್ಲಿ ಸಿ.ಆರ್.-7 ಎಫ್.ಸಿ
ಹುಬ್ಬಳ್ಳಿ, 29 ಆಗಸ್ಟ್ (ಹಿ.ಸ.): ಆ್ಯಂಕರ್:ಹುಬ್ಬಳ್ಳಿ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಆಹ್ವಾನಿತ 11 ಆಟಗಾರರ ಫುಟ್ಬಾಲ್ ಟೂರ್ನಿಯಲ್ಲಿ ಶನಿವಾರ ನಡೆದ ಪಂದ್ಯಗಳಲ್ಲಿ ರೋಚಕ ಹಣಾಹಣಿ ನಡೆಯಿತು. ಮೊದಲ ಪಂದ್ಯದಲ್ಲಿ ಪರ್ಪಲ್ ಎಫ್.ಸಿ. ಹುಬ್ಬಳ್ಳಿ ತಂಡವು ಪ್ರವೀಣ್ ಎಫ್
ಗದಗ, 19 ಆಗಸ್ಟ್ (ಹಿ.ಸ.) ಆ್ಯಂಕರ್:- ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ನಗರದ ವಿದ್ಯಾದಾನ ಸಮಿತಿಯ ಮೈದಾನದಲ್ಲಿ ಹಮ್ಮಿಕೊಂಡಿರುವ ಗದಗ ಮೀಡಿಯಾ ಕ್ರಿಕೆಟ್ ಲೀಗ್ನ ಉದ್ಘಾಟನಾ ಪಂದ್ಯದಲ್ಲಿ ನೈಟ್ ರೈಡರ್ಸ್ ತಂಡವು ವಿನ್ನರ್ಸ್ ತಂಡದ ವಿರುದ್ಧ 7 ವಿಕೆಟ್ಗಳ ಅಂತ
ಗದಗ, 01 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:- ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಇಟಗಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ರೋಣ ತಾಲೂಕಿನ ಹೊಸಳ್
ಸಿರುಗುಪ್ಪ, 28 ಆಗಸ್ಟ್ (ಹಿ.ಸ.) ಆ್ಯಂಕರ್ : ಸಿರುಗುಪ್ಪದ ಇಬ್ರಾಹಿಂಪುರ ಗ್ರಾಮದ ಮನೆಯ ಬಾಗಿಲ ಬೀಗವನ್ನು ಮುರಿದು ನಗದು ಹಣವನ್ನು ಕಳ್ಳತನ ಮಾಡಿದ್ದ ಆರೋಪದ ಮೇಲೆ ಓರ್ವ ಯುವಕನನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತನು ಇಬ್ರಾಹಿಂಪುರದ ಮಸೀದಿ ಸಮೀಪ ನಿವಾಸಿ ಆಗಿರುವ
ಗದಗ, 27 ಆಗಸ್ಟ್ (ಹಿ.ಸ.) ಆ್ಯಂಕರ್:- ಅನೈತಿಕ ಸಂಬಂಧದ ಆರೋಪದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ದೊಣ್ಣೆ ಹಾಗೂ ಕಟ್ಟಿಗೆಯಿಂದ ಹಲ್ಲೆ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಪುಟಗಾಂವ್ ಬಡ್ನಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಈರಣ್ಣ ಅಗಶಿಬಾಗಿಲು (35) ಕೊಲೆಯಾದ
ಬಳ್ಳಾರಿ, 25 ಆಗಸ್ಟ್ (ಹಿ.ಸ.) ಆ್ಯಂಕರ್ : ಬಳ್ಳಾರಿ ನಗರದ ವಿವಿಧೆಡೆ ನಡೆದ ಮನೆಗಳ್ಳತನ ಪ್ರಕರಣಗಳ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಆರೋಪಿಗಳಿಂದ ಬೆಳ್ಳಿ, ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಬೆಂಗಳೂರು, 26 ಆಗಸ್ಟ್ (ಹಿ.ಸ.): ಆ್ಯಂಕರ್:ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಇಂದು ಜಗತ್ತಿನಾದ್ಯಂತ ತೆರೆಕಂಡಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ. ಸುಮಾರು ನಾಲ್ಕೂವರೆ ವರ್ಷಗಳ ಬಳಿಕ ಯಶ್ ಬೆಳ್ಳಿತೆರೆಗೆ ಮರಳಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಚಿತ್ರ
ಇಂದು ಯಶ್ ಟೆಂಪಲ್ ರನ್
ನಾನು ಸ್ಟಾರ್ ಅಂದುಕೊಂಡಿಲ್ಲ... ನಾನೊಬ್ಬ ಕೆಲಸಗಾರ: ನಿರ್ದೇಶಕ ವಿಜಯ್ ಕುಮಾರ್
ಬೆಂಗಳೂರು, 22 ಆಗಸ್ಟ್ (ಹಿ.ಸ.): ಆ್ಯಂಕರ್:ಮಹಾಭಾರತದ ಮಹತ್ವದ ಪಾತ್ರಗಳಲ್ಲಿ ಒಂದಾದ ಕರ್ಣನ ಜೀವನಗಾಥೆಯನ್ನು ಆಧರಿಸಿದ ಬಹುನಿರೀಕ್ಷಿತ ‘ಮಹಾವೀರ ಕರ್ಣ’ ಸಿನಿಮಾ ಘೋಷಣೆಯಾಗಿದೆ. ಪ್ರತಿಷ್ಠಿತ ಪೆನ್ ಮೂವೀಸ್, ಶ್ರೀ ನೀಲಾದ್ರಿ ಪ್ರೊಡಕ್ಷನ್ಸ್ ಹಾಗೂ ಆರ್ವಿ ಸ್ಟುಡಿಯೋಸ್ ಸಹಯೋಗದಲ್ಲಿ ಈ ಚಿತ್ರ ನಿರ್ಮಾಣವ
ಬೆಂಗಳೂರು, 23 ಆಗಸ್ಟ್ (ಹಿ.ಸ.): ಕರಾವಳಿ ಸೊಗಡಿನ ವಿಶಿಷ್ಟ ಖಾದ್ಯ ಬಾಳೆ ಎಲೆ ಮೀನು ಫ್ರೈ: ಬಾಳೆ ಎಲೆಯ ನೈಸರ್ಗಿಕ ಪರಿಮಳದೊಂದಿಗೆ ಹಸಿರು ಮಸಾಲೆ ಬೆರೆತ ಮೃದುವಾದ ಮೀನು ಫ್ರೈ ಕರಾವಳಿ ಭಾಗದ ಜನಪ್ರಿಯ ಖಾದ್ಯಗಳಲ್ಲಿ ಒಂದಾಗಿದೆ. ಸರಳ ಸಾಮಗ್ರಿಗಳಲ್ಲೇ ತಯಾರಿಸಬಹುದಾದ ಈ ಖಾದ್ಯ ರುಚಿ ಹಾಗೂ ಸುವಾಸನೆಯಿಂ
ಹುಬ್ಬಳ್ಳಿ, 17 ಆಗಸ್ಟ್ (ಹಿ.ಸ.): ನಾಗಾರಾಧನೆಯ ಹಿಂದಿರುವ ಸಂಸ್ಕೃತಿ ಮತ್ತು ಪರಂಪರೆ ಭಾರತೀಯ ಸಂಸ್ಕೃತಿಯಲ್ಲಿ ಪ್ರಕೃತಿ, ಪ್ರಾಣಿ–ಪಕ್ಷಿಗಳು ಹಾಗೂ ಪರಿಸರದೊಂದಿಗೆ ಮನುಷ್ಯನ ಅವಿನಾಭಾವ ಸಂಬಂಧವನ್ನು ಸಾರುವ ಅನೇಕ ಹಬ್ಬಗಳಿವೆ. ಅಂತಹ ವಿಶಿಷ್ಟ ಹಬ್ಬಗಳಲ್ಲಿ ನಾಗರ ಪಂಚಮಿ ಪ್ರಮುಖವಾದದ್ದು. ಶ್ರಾವಣ ಮಾಸ
ಬೆಂಗಳೂರು, 16 ಆಗಸ್ಟ್ (ಹಿ.ಸ.): ಆ್ಯಂಕರ್: ಕರ್ನಾಟಕದ ಸಾಂಪ್ರದಾಯಿಕ ತಿಂಡಿಗಳ ಸಾಲಿನಲ್ಲಿ ನಿಪ್ಪಟ್ಟು ತನ್ನದೇ ಆದ ಸ್ಥಾನ ಪಡೆದಿದೆ. ಹೊರಭಾಗದಲ್ಲಿ ಗರಿಗರಿಯಾಗಿದ್ದು, ಒಳಭಾಗದಲ್ಲಿ ಕರಕರಿತನ ಹೊಂದಿರುವ ನಿಪ್ಪಟ್ಟು ಚಹಾ ಅಥವಾ ಕಾಫಿಯೊಂದಿಗೆ ಸವಿಯಲು ಅತ್ಯುತ್ತಮ ತಿಂಡಿಯಾಗಿದೆ. ಶೇಂಗಾ, ಎಳ್ಳು, ಹುರ
Copyright © 2017-2024. All Rights Reserved Hindusthan Samachar News Agency
Powered by Sangraha