ನವದೆಹಲಿ, 05 ಆಗಸ್ಟ್ (ಹಿ.ಸ.): ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋವನ್ನು ಫೇಸ್ಬುಕ್ನಿಂದ ತಾತ್ಕಾಲಿಕವಾಗಿ ತೆಗೆದುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂಸತ್ತಿನ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸ್ಥಾಯಿ ಸಮಿತಿ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್ಬರ್ಗ್ ಅವರಿಗೆ ಮೂರು ದಿನಗಳೊಳಗೆ ಬ
ನವದೆಹಲಿ, 05 ಆಗಸ್ಟ್ (ಹಿ.ಸ.): ಆ್ಯಂಕರ್;ವಿದೇಶಿ ಅನುದಾನ (ನಿಯಂತ್ರಣ) ತಿದ್ದುಪಡಿ ಮಸೂದೆ–2026 (ಎಫ್ಸಿಆರ್ಎ)ಗೆ ಕಾಂಗ್ರೆಸ್ ಸಂಸತ್ತಿನಲ್ಲಿ ತೀವ್ರ ವಿರೋಧ ವ್ಯಕ್ತಪಡಿಸುವುದಾಗಿ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ. ಸಂಸತ್ ಆವರಣದಲ್ಲಿ ಸುದ್ದಿಗಾರರೊಂ
ನವದೆಹಲಿ, 05 ಆಗಸ್ಟ್ (ಹಿ.ಸ.): ಆ್ಯಂಕರ್:ರಕ್ಷಾಬಂಧನ ಹಬ್ಬದ ಹಿನ್ನೆಲೆಯಲ್ಲಿ ದೆಹಲಿಯಿಂದ ದೇಶದ ವಿವಿಧ ಭಾಗಗಳಿಗೆ ರಾಖಿಗಳನ್ನು ಸಮಯಕ್ಕೆ ತಲುಪಿಸಲು ಅಂಚೆ ಇಲಾಖೆ ವಿಶೇಷ ವ್ಯವಸ್ಥೆ ಕಲ್ಪಿಸಿದೆ. ಆಗಸ್ಟ್ 22ರವರೆಗೆ ದೆಹಲಿಯ 34 ಪ್ರಮುಖ ಅಂಚೆ ಕಚೇರಿಗಳು ಹಾಗೂ ದೆಹಲಿ ರೈಲು ನಿಲ್ದಾಣ ಮತ್ತು ನವದೆಹಲಿ
ನವದೆಹಲಿ, 05 ಆಗಸ್ಟ್ (ಹಿ.ಸ.): ಆ್ಯಂಕರ್: ಕಾಂಗ್ರೆಸ್ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಭಾರತೀಯ ಜನತಾ ಪಕ್ಷ ತೀವ್ರ ವಾಗ್ದಾಳಿ ನಡೆಸಿದೆ. 2019ರ ಆಗಸ್ಟ್ 5ರಂದು ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಏಳನೇ ವಾರ್ಷಿಕೋತ್ಸವವನ್ನು ದೇಶದ ಹೆಮ್ಮೆಯ ಕ್ಷಣ ಎಂದು ಬಣ್ಣಿ
ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿಕೆ.
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 05 ಆಗಸ್ಟ್ (ಹಿ.ಸ.): ಆ್ಯಂಕರ್:ಜಮ್ಮು-ಕಾಶ್ಮೀರ ಮತ್ತು ಲಡಾಖ್ನಿಂದ 370 ಹಾಗೂ 35(ಎ) ವಿಧಿಗಳನ್ನು ರದ್ದುಪಡಿಸಿ ಏಳು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಈ ಕ್ರಮವು ಎರಡೂ ಕೇಂದ್ರಾಡಳಿತ ಪ್ರದೇಶಗಳ ಅಭಿವೃದ್ಧಿಗೆ ಹೊಸ ಅಧ್ಯಾಯವನ್ನು ತೆರೆದಿದೆ ಎಂದು ಹೇಳಿದ್ದಾ
ಸಿಬ್ಸಾಗರ್ (ಅಸ್ಸಾಂ), 05 ಆಗಸ್ಟ್ (ಹಿ.ಸ.): ಆ್ಯಂಕರ್:ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಬುಧವಾರ ಅಸ್ಸಾಂನ ಶಿವಸಾಗರ್ ಜಿಲ್ಲೆಯ ನೆರೆಪೀಡಿತ ಸಂತಕ್ ಮತ್ತು ನೇಪಾಳಿ ಖೂಂಟಿ ಗ್ರಾಮಗಳಿಗೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು. ನೆರೆಪೀಡಿತ ಕುಟುಂಬಗಳನ್ನು ಭೇಟಿ ಮಾಡಿದ ನಡ್ಡ
ನವದೆಹಲಿ, 05 ಆಗಸ್ಟ್ (ಹಿ.ಸ.): ಆ್ಯಂಕರ್:ಸಂಸತ್ತಿನ ಮಳೆಗಾಲದ ಅಧಿವೇಶನದ 13ನೇ ದಿನವಾದ ಬುಧವಾರ, ಜುಲೈ 20ರಂದು ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಕೈಗೊಂಡ ಕ್ರಮ, ರಾಮಮಂದಿರ ಕಾಣಿಕೆ ಕಳ್ಳತನ ಪ್ರಕರಣ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂ
ಭೋಪಾಲ್, 05 ಆಗಸ್ಟ್ 5 (ಹಿ.ಸ.): ಆ್ಯಂಕರ್:ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನಲ್ಲಿ ಇಂದಿನಿಂದ ನಾಲ್ಕು ದಿನಗಳ ಬ್ರಿಕ್ಸ್ ಸಂಸ್ಕೃತಿ ಸಮ್ಮೇಳನ-2026 ಆರಂಭವಾಗಿದ್ದು, ಆಗಸ್ಟ್ 8ರವರೆಗೆ ನಡೆಯಲಿದೆ. ಬ್ರಿಕ್ಸ್ ಸದಸ್ಯ ಹಾಗೂ ಪಾಲುದಾರ 10 ದೇಶಗಳ ಸಂಸ್ಕೃತಿ ಸಚಿವರು, ಹಿರಿಯ ಅಧಿಕಾರಿಗಳು ಮತ್ತು 100ಕ್ಕೂ
ನವದೆಹಲಿ, 05 ಆಗಸ್ಟ್ (ಹಿ.ಸ.): ಆ್ಯಂಕರ್: ಆಧ್ಯಾತ್ಮಿಕ ಬೆಳವಣಿಗೆ ವ್ಯಕ್ತಿಯೊಳಗೆ ಸೇವೆ, ಸಮರ್ಪಣೆ ಮತ್ತು ರಾಷ್ಟ್ರ ನಿರ್ಮಾಣದ ಭಾವನೆಯನ್ನು ಬೆಳೆಸುತ್ತದೆ. ಇದೇ ಪ್ರೇರಣೆಯಿಂದ ಇಂದು ಭಾರತದ ಯುವಶಕ್ತಿ ಪ್ರತಿಯೊಂದು ಕ್ಷೇತ್ರದಲ್ಲೂ ದೇಶವನ್ನು ಮುನ್ನಡೆಸುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ
Never miss a thing & stay updated with all the latest news around the world!
468.9k
14.1k
ಗದಗ, 05 ಆಗಸ್ಟ್ (ಹಿ.ಸ.) ಆ್ಯಂಕರ್:- ಉಪಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಎರಡು ದಿನಗಳ ಜಿಲ್ಲಾ ಪ್ರವಾಸದ ಅಂಗವಾಗಿ ಬುಧವಾರ ಗದಗಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರವಾಸಿ ಮಂದಿರದಲ್ಲಿ ಪೊಲೀಸ್ ಗೌರವ ವಂದನೆಯೊಂದಿಗೆ ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿ
ಗದಗ, 05 ಆಗಸ್ಟ್ (ಹಿ.ಸ.) ಆ್ಯಂಕರ್:- ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪೂರ ಗ್ರಾಮದ ಸಮೀಪದ ಹೊಲವೊಂದರಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಹಿಳೆಯನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ ಹತ್ಯೆಗೈದು, ಬಳಿಕ ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಉ
ಗದಗ, 05 ಆಗಸ್ಟ್ (ಹಿ.ಸ.) ಆ್ಯಂಕರ್:- ಗದಗ ತಾಲೂಕಿನ ಯಲಿಶಿರೂರ ಗ್ರಾಮದಲ್ಲಿ ವಿಬಿಜಿ ರಾಮ್ ಜಿ ಯೋಜನೆಯ ಸಮುದಾಯ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು. ವಿಬಿಜಿ ರಾಮ್ ಜಿ ಸಮುದಾಯ ಕಾಮಗಾರಿಗಳ ಹಾಜರಾತಿ ಕಡ್ಡಾಯವಾಗಿ ಎನ್ಎಂಎಂಎಸ್ ತಂತ್ರಾಂಶದಲ್ಲಿ ಪ್ರತಿದಿನ ಎರಡು ಅಳವಡಿಸಬೇಕು. ಕಾಯಕ ಬಂಧುಗಳು ಮತ
ಗದಗ, 05 ಆಗಸ್ಟ್ (ಹಿ.ಸ.) ಆ್ಯಂಕರ್:- ರಾಜ್ಯದ ಸಂಪುಟ ದರ್ಜೆ ಸಚಿವರಾದ ಬಸವರಾಜ ರಾಯರಡ್ಡಿ ಅವರು ಅಗಸ್ಟ 7 ರಿಂದ 9 ರವರೆಗೆ ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು ವಿವರ ಈ ಕೆಳಗಿನಂತಿದೆ. ಅಗಸ್ಟ 7 ರಂದು ಬೆಳಿಗ್ಗೆ 9.30 ಗಂಟೆಗೆ ಯಲಬುರ್ಗಾದಿಂದ ರಸ್ತೆ ಮೂಲಕ ಹೊರಟು ಬೆಳಿಗ್ಗೆ 10.30 ಗಂಟೆ
ಕೊಪ್ಪಳ, 05 ಆಗಸ್ಟ್ (ಹಿ.ಸ.) ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯ ಪ್ರಗತಿಯಲ್ಲಿದ್ದು, ಜೂನ್ 30 ರಿಂದ ಆಗಸ್ಟ್ 05 ರ ಸಂಜೆ 06 ಗಂಟೆಯವರೆಗೆ ಒಟ್ಟು 10,40,925 ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಅಪರ ಜಿಲ್ಲಾ ಚುನಾವಣಾ
ಕೊಪ್ಪಳ, 05 ಆಗಸ್ಟ್ (ಹಿ.ಸ.) ಆ್ಯಂಕರ್ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಂಪುಟದಲ್ಲಿ ಏಕಕಾಲಕ್ಕೆ ಜಿಲ್ಲೆಯ ಇಬ್ಬರು ಸಚಿವರಾಗಿದ್ದನ್ನು ಬಲ್ಡೋಟ ಹಟಾವೋ, ಕೊಪ್ಪಳ ಬಚಾವೋ ಹೋರಾಟ ವೇದಿಕೆ ಸಂತಸ ವ್ಯಕ್ತಪಡಿಸಿದೆ. ಇಲ್ಲಿನ ನಗರಸಭೆ ಆವರಣದಲ್ಲಿ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣ
ಧಾರವಾಡ, 05 ಆಗಸ್ಟ್ (ಹಿ.ಸ.): ಆ್ಯಂಕರ್: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ರ ಕಾಯ್ದೆಯಡಿಯಲ್ಲಿ ಧಾರವಾಡ ಜಿಲ್ಲೆಯಲ್ಲಿ ನೋಂದಣಿಯಾದ ಸಹಕಾರ ಸಂಘಗಳನ್ನು ಈಗಾಗಲೇ ಕಲಂ 72(2) ರನ್ವಯ ಸಮಾಪನೆಗೊಳಿಸಲಾಗಿದೆ. ತಾಲೂಕು ಮಟ್ಟಕ್ಕಿಂತ ಕಡಿಮೆ ಕಾರ್ಯವ್ಯಾಪ್ತಿಯನ್ನು ಹೊಂದಿರುವ ಸಮಾಪನೆಗೊಂಡ ಸಹಕಾರ ಸಂಘಗಳ
ಧಾರವಾಡ, 05 ಆಗಸ್ಟ್ (ಹಿ.ಸ.): ಆ್ಯಂಕರ್: ಭಾರತ ಸರ್ಕಾರದ ಮೈ ಭಾರತ ಕೇಂದ್ರ, ಯುವಜನ ಹಾಗೂ ಕ್ರೀಡಾ ಸಚಿವಾಲಯ, ಜನತಾ ಶಿಕ್ಷಣ ಸಮಿತಿ ಹಾಗೂ ಶ್ರೀ ಕುಮಾರೇಶ್ವರ ಕಲ್ಚರಲ್ ಸೊಸೈಟಿ(ರಿ), ಇವರ ಸಹಯೋಗದಲ್ಲಿ ಅಗಸ್ಟ್ 07, 2026 ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್. ಮಹಾವಿದ್ಯ
ಧಾರವಾಡ, 05 ಆಗಸ್ಟ್ (ಹಿ.ಸ.): ಆ್ಯಂಕರ್: ಪ್ರಾದೇಶಿಕ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರವು (ಕುಂಬಾಪುರ ಫಾರ್ಮ) ಒಂದು ದಿನದ ಅಣಬೆ ಉತ್ಪಾದನೆಯ ಕುರಿತು ಹಾಗೂ ಕಾರ್ಯಗಾರವನ್ನು ಆಗಸ್ಟ್ 13, 2026 ರಂದು ಹಮ್ಮಿಕೊಳ್ಳಲಾಗಿದೆ. ಈ ತರಬೇತಿ ಹಾಗೂ ಕಾರ್ಯಗಾರದಲ್ಲಿ ಅನುಭವವುಳ್ಳ ತಜ್ಞರಿಂದ
ದೋಹಾ, 25 ಜುಲೈ (ಹಿ.ಸ.): ಆ್ಯಂಕರ್: ಕತಾರ್ನಲ್ಲಿ ಮೂರು ವರ್ಷಗಳ ಯಶಸ್ವಿ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಭಾರತದ ರಾಯಭಾರಿ ವಿಪುಲ್ ಅವರಿಗೆ ಅನಿವಾಸಿ ಭಾರತೀಯ ಸಮುದಾಯವು ದೋಹಾದ ಐಸಿಸಿ ಅಶೋಕ ಸಭಾಂಗಣದಲ್ಲಿ ಬೀಳ್ಕೊಡುಗೆ ನೀಡಿತು. ಭಾರತೀಯ ಸಾಂಸ್ಕೃತಿಕ ಕೇಂದ್ರ, ಭಾರತೀಯ ಸಮುದಾಯ ಕಲ್ಯಾಣ ವೇದಿಕೆ
ರಿಯಾದ್/ಸನಾ, ಜುಲೈ 25(ಹಿ.ಸ.): ಆ್ಯಂಕರ್: ಕೆಂಪು ಸಮುದ್ರದಲ್ಲಿ ಸೌದಿ ಸಂಬಂಧಿತ ಹಡಗುಗಳ ಮೇಲೆ ನಡೆದ ದಾಳಿಗಳು ಹಾಗೂ ಸಮುದ್ರ ಮಾರ್ಗದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ನೇತೃತ್ವದ ಮೈತ್ರಿಕೂಟವು ಯೆಮನ್ನ ಹೂತಿ ನಿಯಂತ್ರಣದಲ್ಲಿರುವ ಹೋದೈದಾ ಪ್ರಾಂತ್ಯದ ಹಲವು ಸೇನಾ
ಚಿಸಿನೌ (ಮೌಲ್ಡೋವಾ), 21 ಜುಲೈ (ಹಿ.ಸ.): ಆ್ಯಂಕರ್: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಮೂರು ರಾಷ್ಟ್ರಗಳ ಸರ್ಕಾರಿ ಪ್ರವಾಸದ ಮೊದಲ ಹಂತವನ್ನು ಮೌಲ್ಡೋವಾದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಇಂದು ಅವರು ಎರಡು ದಿನಗಳ ಉತ್ತರ ಮ್ಯಾಸಿಡೋನಿಯಾ ಪ್ರವಾಸ ಆರಂಭಿಸಲಿದ್ದಾರೆ. ಉತ್ತರ ಮ್ಯಾಸ
ತೆಹ್ರಾನ್/ವಾಷಿಂಗ್ಟನ್, 21 ಜುಲೈ (ಹಿ.ಸ.): ಆ್ಯಂಕರ್: ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹೋರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಓಮನ್ನ ಲಿಮಾಹ್ ಕರಾವಳಿ ಸಮೀಪ ನಡೆದ ಈ ಘಟನ
ಇರಾನ್ ನ ಹಲವು ನಗರಗಳಲ್ಲಿ ಸ್ಫೋಟ, ಇರಾಕ್ನಲ್ಲಿ ಡ್ರೋನ್ ದಾಳಿಗೆ ಅಮೆರಿಕ ಸೈನಿಕ ಬಲಿ
ನವದೆಹಲಿ, 05 ಆಗಸ್ಟ್ (ಹಿ.ಸ.): ಆ್ಯಂಕರ್:ಕಚ್ಚಾ ತೈಲದ ಬೆಲೆ ಇಳಿಕೆ ಹಾಗೂ ಅಮೆರಿಕದ ಚಿಪ್ ಷೇರುಗಳಲ್ಲಿ ಭಾರೀ ಖರೀದಿಯಿಂದ ಜಾಗತಿಕ ಷೇರು ಮಾರುಕಟ್ಟೆಗಳಲ್ಲಿ ಸಕಾರಾತ್ಮಕ ವಾತಾವರಣ ನಿರ್ಮಾಣವಾಗಿದೆ. ಅಮೆರಿಕ ಹಾಗೂ ಯುರೋಪ್ ಮಾರುಕಟ್ಟೆಗಳು ಏರಿಕೆಯಲ್ಲಿ ಮುಕ್ತಾಯಗೊಂಡಿದ್ದು, ಇಂದು ಹೆಚ್ಚಿನ ಏಷ್ಯನ್ ಮಾರ
ನವದೆಹಲಿ, 03 ಆಗಸ್ಟ್ (ಹಿ.ಸ.): ಆ್ಯಂಕರ್:ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತಗ್ಗಿ ಶಾಂತಿ ಸ್ಥಾಪನೆಯ ನಿರೀಕ್ಷೆ ಮೂಡಿರುವ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ಬ್ರೆಂಟ್ ಕಚ್ಚಾ ತೈಲ ಮತ್ತು ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್
ನವದೆಹಲಿ, ಜುಲೈ 31(ಹಿ.ಸ.): ಆ್ಯಂಕರ್:ದೇಶೀಯ ಚಿನ್ನಾಭರಣ ಮಾರುಕಟ್ಟೆಯಲ್ಲಿ ಶುಕ್ರವಾರ ಚಿನ್ನದ ದರ ಏರಿಕೆಯಾಗಿದ್ದು, ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹770ರಿಂದ ₹840ರವರೆಗೆ ಏರಿಕೆಯಾಗಿ ₹1,44,340
ನವದೆಹಲಿ, ಜುಲೈ 30(ಹಿ.ಸ.): ಆ್ಯಂಕರ್: ಅಮೆರಿಕದ ಷೇರುಪೇಟೆಗಳು ಭಾರೀ ಕುಸಿತದೊಂದಿಗೆ ವಹಿವಾಟು ಮುಗಿಸಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಿಂದ ದುರ್ಬಲ ಸೂಚನೆಗಳು ವ್ಯಕ್ತವಾಗಿವೆ. ಆದರೆ ಡೌ ಜೋನ್ಸ್ ಫ್ಯೂಚರ್ಸ್ನಲ್ಲಿ ಅಲ್ಪ ಪ್ರಮಾಣದ ಏರಿಕೆ ಕಂಡುಬಂದಿದೆ. ಯುರೋಪ್ ಹಾಗೂ ಏಷ್ಯಾದ ಷೇರುಪೇಟೆಗಳ
ಬಳ್ಳಾರಿ, 01 ಆಗಸ್ಟ್ (ಹಿ.ಸ.) ಆ್ಯಂಕರ್ : ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಸುಬೇದಾರ್ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಸಿ.ಬಿ.ಎಸ್.ಇ. ಕ್ಲಸ್ಟರ್ VIII ವಿಭಾಗದ ಖೋ-ಖೋ ಪಂದ್ಯಾವಳಿಯಲ್ಲಿ ಇಲ್ಲಿನ ಬಿ. ಬೆಳಗಲ್ನ ''ನಂದಿ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದು,
ಗಂಗಾವತಿ, 31 ಜುಲೈ (ಹಿ.ಸ.) ಆ್ಯಂಕರ್: ಗಂಗಾವತಿಯಲ್ಲಿ ನಡೆದ 2ನೇ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್- 2026 ರಲ್ಲಿ ನ್ಯಾಷನಲ್ ಸ್ಪಿರಿಟ್ ಕರಾಟೆ ಅಕಾಡೆಮಿಯ ವಿದ್ಯಾರ್ಥಿಯಾದ ತನವೀರ್ ಬರದೂರ್ ಸ್ಪರ್ಧೆಯ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆ
ಗಂಗಾವತಿ, 27 ಜುಲೈ (ಹಿ.ಸ.): ಆ್ಯಂಕರ್: ಗಂಗಾವತಿಯಲ್ಲಿ ನಡೆದ 2 ನೇ ಅಂತಾರಾಷ್ಟಿಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ -2026 ರಲ್ಲಿ ನ್ಯಾಷನಲ್ ಸ್ಪೀರಿಟ್ ಕರಾಟೆ ಅಕಾಡೆಮಿಯ ಗವಿಮಠ ಆವರಣದ ಕೈಲಾಸ ಮಂಟಪ ಶಾಖೆಯ 12 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ 12 ಟ್ರೋಫಿ, 4 ಮೆಡಲ್ ಪ್ರಶಸ್ತಿಗ
ಈಸ್ಟ್ ರುದರ್ಫೋರ್ಡ್, 20 ಜುಲೈ (ಹಿ.ಸ.): ಆ್ಯಂಕರ್: ಯುರೋಪಿಯನ್ ಚಾಂಪಿಯನ್ ಸ್ಪೇನ್, ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು ರೋಚಕ ಫೈನಲ್ನಲ್ಲಿ ಹೆಚ್ಚುವರಿ ವೇಳೆಯಲ್ಲಿ 1-0 ಗೋಲುಗಳಿಂದ ಸೋಲಿಸಿ, ಎರಡನೇ ಬಾರಿ ಫಿಫಾ ವಿಶ್ವಕಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. 2010ರ ಬಳಿಕ ಮೊದಲ ಹಾಗೂ ಒಟ್ಟಾ
ಬಾಗಲಕೋಟೆ, 05 ಆಗಸ್ಟ್ (ಹಿ.ಸ.) ಆ್ಯಂಕರ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ನಕಲಿ ಹೂಡಿಕೆ ಜಾಹೀರಾತುಗಳನ್ನು ನಂಬಿ ವಯೋವೃದ್ಧ ಉದ್ಯಮಿಯೊಬ್ಬರು ಬರೋಬ್ಬರಿ ₹76,96,974 ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಾಗಲಕೋಟೆ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುನಗುಂದ
ಬಳ್ಳಾರಿ, 31 ಜುಲೈ (ಹಿ.ಸ.) ಆ್ಯಂಕರ್: ಬಳ್ಳಾರಿ ನಗರಕ್ಕೆ ಸಮೀಪದಲ್ಲಿ ಇರುವ ಅಂದ್ರಾಳ್ ಗ್ರಾಮದಲ್ಲಿ ಪತ್ನಿ ಮತ್ತು ಮಗಳನ್ನು ಗುರುವಾರ ರಾತ್ರಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯು ಪೊಲೀಸ್ ಠಾಣೆಗೆ ಶುಕ್ರವಾರ ಆಗಮಿಸಿ, ಶರಣಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನ
ತುಮಕೂರು, 29 ಜುಲೈ (ಹಿ.ಸ.): ಆ್ಯಂಕರ್: ತುಮಕೂರು ನಗರದ ಹೊರವಲಯದ ಬೆಳಗುಂಬ ರಸ್ತೆಯಲ್ಲಿ ನಡೆದಿದ್ದ ಮಾಜಿ ರೌಡಿಶೀಟರ್ ವೀರಣ್ಣ ಅಲಿಯಾಸ್ ಮಲ್ಲ (38) ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಮ್ ಮಾಲೀಕ ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ತುಮಕೂರಿನ ಕ್ಯಾತಸಂದ್ರ ಪೊಲೀಸರು ಬಂಧಿಸಿದ್ದ
ಕೊಡಗು, 29 ಜುಲೈ (ಹಿ.ಸ.) ಆ್ಯಂಕರ್: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬಿಳಿಗೇರಿ ಸಮೀಪದ ಟಾಟಾ ಕಾಫಿ ತೋಟದಲ್ಲಿ ಸಂಭವಿಸಿದ ದುರಂತದಲ್ಲಿ, ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾದಪುರ ಸಮೀಪದ ಬಿಳಿಗೇರಿ
ಮುಂಬಯಿ,ಜುಲೈ 30(ಹಿ.ಸ.): ಆ್ಯಂಕರ್: ನಿರ್ದೇಶಕ ನಿತೇಶ್ ತಿವಾರಿ ಅವರ ಬಹುನಿರೀಕ್ಷಿತ ಚಿತ್ರ ''ರಾಮಾಯಣಃ ಪಾರ್ಟ್ 1'' ನ ಅಧಿಕೃತ ಟ್ರೇಲರ್ ಗುರುವಾರ ವಿಶ್ವದಾದ್ಯಂತ ಬಿಡುಗಡೆಯಾಗಿದೆ. ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್, ಎಂಟು ಬಾರಿ ಆಸ್ಕರ್ ವಿಜೇತ ವಿಎಫ್ಎಕ್ಸ್ ಸ್ಟುಡಿಯೋ ಡಿಎನ
ಬೆಂಗಳೂರು, 29 ಜುಲೈ (ಹಿ.ಸ.): ಆ್ಯಂಕರ್: ಈ ವರ್ಷದ ಸ್ಯಾಂಡಲ್ವುಡ್ನ ಸೂಪರ್ಹಿಟ್ ಚಿತ್ರಗಳಲ್ಲಿ ಒಂದಾಗಿ ಹೊರಹೊಮ್ಮಿರುವ ''ಕರಾವಳಿ'' ಸಿನಿಮಾ ಇದೀಗ ಗಲ್ಫ್ ರಾಷ್ಟ್ರಗಳಲ್ಲೂ ತನ್ನ ಅಬ್ಬರ ಆರಂಭಿಸಲು ಸಜ್ಜಾಗಿದೆ. ಗುರುದತ್ ಗಾಣಿಗ ನಿರ್ದೇಶನದ, ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ. ಶೆಟ್ಟಿ ಅಭಿ
ಬೆಂಗಳೂರು, 28 ಜುಲೈ (ಹಿ.ಸ.): ಆ್ಯಂಕರ್: ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ''ಪಾರ್ಟ್ನರ್'' ಚಿತ್ರದ ಮೊದಲ ಹಾಡು ''ಅಮೋರಾ'' ಬಿಡುಗಡೆಯಾಗಿ ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಅಜಯ್ ರಾವ್ ಮಾತನಾಡಿ, ಪ್ರೇಕ್ಷಕರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯ
ಬೆಂಗಳೂರು, 24 ಜುಲೈ (ಹಿ.ಸ.): ಆ್ಯಂಕರ್:ಅಮೆರಿಕದ ಫಿಲಡೆಲ್ಫಿಯಾದಲ್ಲಿ ನಡೆಯಲಿರುವ ಅಕ್ಕ ವಿಶ್ವಸಮ್ಮೇಳನದ ಅಂಗವಾಗಿ ಇದೇ ಮೊದಲ ಬಾರಿಗೆ ''ಅಕ್ಕ ಸಿನಿಗನ್ನಡ ಚಲನಚಿತ್ರೋತ್ಸವ-2026'' ಆಯೋಜಿಸಲಾಗಿದೆ. ಎಬಿಜಿವೈಒಆರ್ ವೆಂಚರ್ಸ್ ವತಿಯಿಂದ ಗೌರೀಶ್ ಅಕ್ಕಿ ಹಾಗೂ ದೇವೇಂದ್ರ ಬಡಿಗೇರ್ ಅವರ ನೇತೃತ್ವದಲ್
ಮಂಗಳೂರು–ಶಿವಮೊಗ್ಗದಲ್ಲಿ ಪ್ರೀಮಿಯರ್ ಶೋಗೆ ಪ್ರೇಕ್ಷಕರ ಮೆಚ್ಚುಗೆ
ಬೆಂಗಳೂರು, 05 ಆಗಸ್ಟ್ (ಹಿ.ಸ.): ಮಳೆಯ ಸಂಭ್ರಮಕ್ಕೆ ರುಚಿಕರ ಸಾಬುದಾನಾ ಪಾಪ್ಸ್ ಮಳೆಯ ವಾತಾವರಣದಲ್ಲಿ ಬಿಸಿ ಬಿಸಿ ತಿಂಡಿಗಳನ್ನು ಸವಿಯುವ ಖುಷಿಯೇ ಬೇರೆ. ಅಂಥ ಮಳೆಗಾಲದ ಸಂಜೆಗೆ ಕರಕರೆಯಾದ ಸಾಬುದಾನಾ ಪಾಪ್ಸ್ ಅತ್ಯುತ್ತಮ ಸ್ನ್ಯಾಕ್ ಆಗಿದ್ದು, ಚಹಾದೊಂದಿಗೆ ಸವಿದರೆ ಅದರ ರುಚಿ ಮತ್ತಷ್ಟು ಹೆಚ್ಚುತ್ತದ
ಬೆಂಗಳೂರು, 04 ಆಗಸ್ಟ್ (ಹಿ.ಸ.): ಆ್ಯಂಕರ್:ಸಂಜೆಯ ವೇಳೆಯಲ್ಲಿ ಬಿಸಿ ಬಿಸಿ ಚಹಾದೊಂದಿಗೆ ಸವಿಯಲು ಕರಕರೆಯ ಆಲೂ ಪಕೋಡೆ ಅತ್ಯುತ್ತಮ ತಿಂಡಿಯಾಗಿದೆ. ಹೊರಗೆ ಗರಿಗರಿಯಾಗಿ, ಒಳಗೆ ಮೃದುವಾಗಿರುವ ಈ ಪಕೋಡ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರಿಗೂ ಇಷ್ಟವಾಗುತ್ತದೆ. ಕಡಿಮೆ ಸಾಮಗ್ರಿಗಳಿಂದ ಮನೆಯಲ್ಲೇ ಸುಲಭ
ಬೆಂಗಳೂರು, 02 ಆಗಸ್ಟ್ (ಹಿ.ಸ.): ಸ್ನೇಹಿತರ ದಿನಾಚರಣೆ ದಿನಾಂಕಕ್ಕೆ ಸೀಮಿತವಲ್ಲ ಸ್ನೇಹವೇ ಸಂಭ್ರಮ ಪ್ರತಿ ವರ್ಷ ಆಗಸ್ಟ್ ತಿಂಗಳ ಮೊದಲ ಭಾನುವಾರ ಬಂದಾಗ ಸಾಮಾಜಿಕ ಜಾಲತಾಣಗಳಲ್ಲಿ, ಕಾಲೇಜು-ಕಚೇರಿಗಳಲ್ಲಿ ಹಾಗೂ ಸ್ನೇಹಿತರ ವಲಯದಲ್ಲಿ ಹ್ಯಾಪಿ ಫ್ರೆಂಡ್ಶಿಪ್ ಡೇ ಎಂಬ ಶುಭಾಶಯಗಳ ಸುರಿಮಳೆಯೇ ಆಗುತ್ತದೆ
ಬೆಂಗಳೂರು, 02 ಆಗಸ್ಟ್ (ಹಿ.ಸ.): ಮನೆಯಲ್ಲೇ ತಯಾರಿಸಬಹುದಾದ ರೆಸ್ಟೋರೆಂಟ್ ಶೈಲಿಯ ಸೀಕ್ ಕಬಾಬ್ ಮನೆಯಲ್ಲೇ ರೆಸ್ಟೋರೆಂಟ್ ರುಚಿಯ ಸೀಕ್ ಕಬಾಬ್ ತಯಾರಿಸಲು ಬಯಸುವವರಿಗೆ ಇದು ಸರಳ ಮತ್ತು ರುಚಿಕರವಾದ ವಿಧಾನ. ಮಟನ್ ಅಥವಾ ಚಿಕನ್ ಖೀಮಾದೊಂದಿಗೆ ಸುಗಂಧಭರಿತ ಮಸಾಲೆಗಳನ್ನು ಸೇರಿಸಿ, ಸರಿಯಾದ ಸಮಯದವರೆಗೆ ಮ್
ಬೆಂಗಳೂರು, 31 ಜುಲೈ (ಹಿ.ಸ.): ಬೆಳಗಿನ ಉಪಾಹಾರಕ್ಕೆ ರುಚಿಕರ ಟೊಮೆಟೊ ಇಡ್ಲಿ ಗೊಜ್ಜು ಇಡ್ಲಿಗೆ ಯಾವಾಗಲೂ ಒಂದೇ ರೀತಿಯ ಚಟ್ನಿ ಅಥವಾ ಸಾಂಬಾರ್ ಬದಲಾಗಿ ವಿಭಿನ್ನ ರುಚಿಯನ್ನು ಸವಿಯಲು ಬಯಸುವವರಿಗೆ ಟೊಮೆಟೊ ಇಡ್ಲಿ ಗೊಜ್ಜು ಉತ್ತಮ ಆಯ್ಕೆಯಾಗಿದೆ. ಟೊಮೆಟೊ, ಈರುಳ್ಳಿ ಮತ್ತು ಮಸಾಲೆಗಳ ಸೊಗಡಿನಿಂದ ತಯಾರಾಗ
Copyright © 2017-2024. All Rights Reserved Hindusthan Samachar News Agency
Powered by Sangraha