ಹಾವೇರಿ
ಬೆಂಗಳೂರು, 16 ಮೇ (ಹಿ.ಸ.) : ಆ್ಯಂಕರ್ : ಇತ್ತೀಚೆಗೆ ನೀಟ್ ಪ್ರಶ್ನೆ ಸೋರಿಕೆಯಾಗಿದ್ದು, ಇಡೀ ವಿದ್ಯಾರ್ಥಿ ಸಮೂಹಕ್ಕೆ ಮಾಡಿರುವ ಬಹುದೊಡ್ಡ ಅನ್ಯಾಯವಾಗಿದೆ. ವೈದ್ಯರಾಗಬೇಕು ಎಂಬ ಸಾವಿರಾರು ಕನಸುಗಳನ್ನು ಹೊತ್ತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೇಂದ್ರ ಸರ್ಕಾರ ಕೊಳ್ಳಿ ಇಟ್ಟಿದೆ ಎಂದು ವೈದ್ಯಕೀಯ ಶಿಕ್ಷ
ಬೆಂಗಳೂರು, 16 ಮೇ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಅನಾಥರು, ವೃದ್ಧರು, ವಿಧವೆಯರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಅಸಹಾಯಕ ವರ್ಗಗಳಿಗೆ ನೀಡಬೇಕಾದ ಸಹಾಯಧನ ಹಾಗೂ ಪಿಂಚಣಿಗಳನ್ನು ಸ್ಥಗಿತಗೊಳಿಸಿರುವ ಕಾಂಗ್ರೆಸ್ ಸರ್ಕಾರಕ್ಕೆ ಸಾಧನಾ ಸಮಾವೇಶ ನಡೆಸುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಪ
ಕೊಪ್ಪಳ, 16 ಮೇ (ಹಿ.ಸ.) : ಆ್ಯಂಕರ್ : ಬಲ್ಡೋಟ ಇಲ್ಲಿಂದ ತೊಲಗಿದರೆ ಮಾತ್ರ ಕೊಪ್ಪಳ-ಭಾಗ್ಯನಗರಕ್ಕೆ ಭವಿಷ್ಯ. ಇಲ್ಲದಿದ್ದರೆ ಒಂದೂವರೆ ಲಕ್ಷ ಜನರು ಅನಾರೋಗ್ಯದ ದುಷ್ಪರಿಣಾಮ ಎದುರಿಸಬೇಕಾಗುತ್ತದೆ, ಅನುಮಾನ ಇದ್ದವರು ಪಕ್ಕದ ಜಿಂದಾಲಿಗೆ ಹೋಗಿ ನೋಡಿ ಬನ್ನಿ ಎಂದು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಹಾಗೂ
ಕುಡತಿನಿ, 16 ಮೇ (ಹಿ.ಸ.) : ಆ್ಯಂಕರ್ : ಕೆಐಡಿಬಿ ಪಡೆದಿದ್ದ ಭೂಮಿಯನ್ನು ಜಿಂದಾಲ್ ಕಂಪನಿಗೆ ಪರಭಾರೆ ಮಾಡಿರುವುದನ್ನು ವಿರೋಧಿಸಿ ಒಂಭತ್ತು ಎಕರೆ ಭೂಮಿಯಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸಲು ಎತ್ತು-ಬಂಡಿಗಳ ಜೊತೆಯಲ್ಲಿ ತಮ್ಮ ಭೂಮಿ ಪ್ರವೇಶಕ್ಕೆ ಮುಂದಾಗಿದ್ದ ಮಹಿಳಾ ಮತ್ತು ಪುರುಷ ಕೃಷಿಕರನ್ನು ಪೊಲೀ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 16 ಮೇ (ಹಿ.ಸ.) : ಆ್ಯಂಕರ್ : ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇರಾಕ್ ನ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಅಲಿ ಫಲೆಹ್ ಕಜೆಮ್ ಅಲ್-ಜೈದಿ ಅವರಿಗೆ ಹೃತ್ಪೂರ್ವಕ ಅಭಿನಂದನೆ ಹಾಗೂ ಶುಭಾಶಯಗಳನ್ನು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿದ ಪ್ರಧಾ
ನವದೆಹಲಿ, 16 ಮೇ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧದ ಮತದಾರರ ಪಟ್ಟಿ ಪ್ರಕರಣದ ವಿಚಾರಣೆಯನ್ನು ಮುಂದೂಡಿದ ಬಳಿಕ, ಅರ್ಜಿದಾರರ ಪರ ವಕೀಲ ವಿಕಾಸ್ ತ್ರಿಪಾಠಿ ವಿಚಾರಣೆಯನ್ನು ಉದ್ದೇಶಪೂರ್ವಕವಾಗಿ ವಿಳಂಬಗೊಳಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ನ್ಯ
ನವದೆಹಲಿ, 16 ಮೇ (ಹಿ.ಸ.) : ಆ್ಯಂಕರ್ : ಶಿಕೋಹ್ಪುರ್ ಭೂ ವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಉದ್ಯಮಿ ರಾಬರ್ಟ್ ವಾದ್ರಾ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ಬಳಿ ಮುಚ್ಚಿಡಲು ಏನೂ ಇಲ್ಲ ಎಂದು ಅವರು ಹೇಳಿದ್ದಾರೆ.
ಪಾಟ್ನಾ, 16 ಮೇ (ಹಿ.ಸ.) : ಆ್ಯಂಕರ್ : ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಅವರು ಭಾನುವಾರ ಬಿಹಾರದ ಸರನ್ ಜಿಲ್ಲೆಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಮಾಸ್ತಿಚಕ್ ಗ್ರಾಮದಲ್ಲಿ ನಡೆಯುವ ಶಂಕುಸ್ಥಾಪನೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಆರೋಗ್ಯ ಸೇವೆಗಳನ್ನು
ಚಂಡೀಗಡ, 16 ಮೇ (ಹಿ.ಸ.) : ಆ್ಯಂಕರ್ : ಪಂಜಾಬ್ ಹೋಶಿಯಾರ್ಪುರ ಜಿಲ್ಲೆಯ ಚಕ್ ಸಮಾನಾ ಗ್ರಾಮದಲ್ಲಿ ಬೋರ್ವೆಲ್ಗೆ ಬಿದ್ದಿದ್ದ ನಾಲ್ಕು ವರ್ಷದ ಬಾಲಕನನ್ನು ಸುಮಾರು ಒಂಬತ್ತು ಗಂಟೆಗಳ ನಿರಂತರ ರಕ್ಷಣಾ ಕಾರ್ಯಾಚರಣೆಯ ಬಳಿಕ ಶನಿವಾರ ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಗುರುಕರಣ್ ಸಿಂಗ್ ಎಂಬ ಬಾಲಕ ಶುಕ್ರವ
Never miss a thing & stay updated with all the latest news around the world!
468.9k
14.1k
ಗದಗ, 16 ಮೇ (ಹಿ.ಸ.) : ಆ್ಯಂಕರ್ : “ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಪುರಾತತ್ವ ವೈಭವವನ್ನು ಒಳಗೊಂಡಿರುವ ಲಕ್ಕುಂಡಿಯನ್ನು ದೇಶದ ಅಗ್ರ ಪುರಾತತ್ವ ಕೇಂದ್ರವನ್ನಾಗಿ ರೂಪಿಸುವ ದಿಸೆಯಲ್ಲಿ ಸಮಗ್ರ ಯೋಜನೆಗಳೊಂದಿಗೆ ಕಾರ್ಯನಿರ್ವಹಿಸಬೇಕು” ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶ
ಆಯೋಜಿಸಲಾಗಿತ್ತು
ಗದಗ, 16 ಮೇ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ, ನವದೆಹಲಿ ಇವರ ವತಿಯಿಂದ ಜಾಯಿಂಟ್ ಎಂಟ್ರನ್ಸ್ ಎಕ್ಸಾಮಿನೇಷನ್ 2026 ಪರೀಕ್ಷೆಗಳು ಮೇ 17 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ನಡೆಯಲಿದೆ. ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವ
ಗದಗ, 16 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026 ರ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು-2 ಪರೀಕ್ಷೆಗಳನ್ನು ಮೇ 18 ರಿಂದ ಮೇ 23 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.45 ಗಂಟೆಯವರೆಗೆ ನಡೆಸಲಿದೆ. ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು ಪರೀಕ್ಷಾ
ಕೊಪ್ಪಳ, 16 ಮೇ (ಹಿ.ಸ.) : ಆ್ಯಂಕರ್ : ನೀರು ಜೀವಜಲ. ಮಾನವನ ಜೀವನದಲ್ಲಿ ನೀರಿನ ಮಹತ್ವ ಅಪ್ರಮೇಯವಾಗಿದ್ದು, ಪ್ರತಿಯೊಬ್ಬರೂ ನೀರನ್ನು ಮಿತವಾಗಿ ಬಳಸುವ ಜೊತೆಗೆ ಶುದ್ಧ ಕುಡಿಯುವ ನೀರಿನ ಬಳಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶುದ್ಧ ನೀರಿನ ಲಭ್ಯತೆ ಅತ್ಯಂತ ಅವಶ್ಯಕವಾಗಿ
ಬಳ್ಳಾರಿ, 16 ಮೇ (ಹಿ.ಸ.) : ಆ್ಯಂಕರ್ : ಬಳ್ಳಾರಿ ಗ್ರಾಮೀಣ ಪ್ರದೇಶದ ಮೋಕಾ ಹೋಬಳಿಯ ಡಿ. ನಾಗೇನಹಳ್ಳಿ ಗ್ರಾಮದ ಸಪೋಟ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಉಂಟಾದ ಗುಡುಗು ಸಿಡಿಲಿನ ಕಾರಣ ಗಾದಿಲಿಂಗಪ್ಪ (32) ಅವರು ಮೃತಪಟ್ಟಿದ್ದಾರೆ. ಪ್ರಕರಣದ ಕುರಿತು ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ, 16 ಮೇ (ಹಿ.ಸ.) : ಆ್ಯಂಕರ್ : ಹೆಣ್ಣು ಮಕ್ಕಳ ಆರೋಗ್ಯ ರಕ್ಷಣೆಗಾಗಿ ಸರ್ಕಾರ ಜಾರಿಗೆ ತಂದಿರುವ ಎಚ್ಪಿವಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಶಿಕ್ಷಕರು ಮತ್ತು ಪೋಷಕರು ಸಕ್ರಿಯವಾಗಿ ಕೈಜೋಡಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್. ಮಂಜುನಾಥ ಚಿತ್
ಬಳ್ಳಾರಿ, 16 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕೆಎಸ್ಆರ್ಟಿಸಿ ಹಾಗೂ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಯು ಮೇ 19ರ ಮಧ್ಯರಾತ್ರಿಯಿಂದ ಅನಿರ್ಧಿಷ್ಟಾವಾಧಿ ಮುಷ್ಕರ ಕೈಗೊಳ್ಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನ
ದಾವಣಗೆರೆ, 16 ಮೇ (ಹಿ.ಸ.) : ಆ್ಯಂಕರ್ : ದಾವಣಗೆರೆ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ
ಬೀಜಿಂಗ್, 15 ಮೇ (ಹಿ.ಸ.) : ಆ್ಯಂಕರ್ : ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಕುಟುಂಬದೊಂದಿಗೆ ಬೀಜಿಂಗ್ನ ಐತಿಹಾಸಿಕ ಸ್ವರ್ಗದ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಪ್ರಾಚೀನ ಚೀನೀ ತತ್ವಶಾಸ್ತ್ರವಾದ “ಎಲ್ಲಾ ಜೀವಿಗಳ ನಡುವಿನ ಸಾಮರಸ್ಯ” ಕುರಿತ
ಕ್ಸಿ ಜಿನ್ಪಿಂಗ್–ಟ್ರಂಪ್ ಮಹತ್ವದ ಮಾತುಕತೆ ಆರಂಭ
ವಿಷಯ
ಉಂಟಾಗಿದೆ
ವಾಷಿಂಗ್ಟನ್/ಟೆಹ್ರಾನ್, 11 ಮೇ (ಹಿ.ಸ.) : ಆ್ಯಂಕರ್ : ಮಧ್ಯಪ್ರಾಚ್ಯದ ಅತ್ಯಂತ ಸೂಕ್ಷ್ಮ ಪ್ರದೇಶವಾದ ಹೋರ್ಮುಜ್ ಜಲಸಂಧಿಯಲ್ಲಿ ಮತ್ತೊಮ್ಮೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಮಾತುಕತೆಗಳು ವಿಫಲವಾದ ಹಿನ್ನೆಲೆಯಲ್ಲಿ ಯುದ್ಧ ಭೀತಿ ಹೆಚ್ಚಾಗಿದೆ.
ರಾಂಚಿ, 16 ಮೇ (ಹಿ.ಸ.) : ಆ್ಯಂಕರ್ : ಪ್ರವಾಸೋದ್ಯಮ, ಕೈಗಾರಿಕೆ, ಕಲ್ಲಿದ್ದಲು, ಗಾರ್ಮೆಂಟ್ಸ್ ಹಾಗೂ ಕೃಷಿ - ತೋಟಗಾರಿಕೆ ಕ್ಷೇತ್ರಗಳ ವ್ಯಾಪಾರ ಮತ್ತು ವಹಿವಾಟು ವಿಸ್ತರಣೆಗೆ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಬಳ್ಳಾರಿ (BDCC&I) ಹಾಗೂ ಫೆಡರೇಶನ್ ಆಫ್ ಜಾರ್ಖಂಡ್ ಚೇಂಬರ್
ನವದೆಹಲಿ, 15 ಮೇ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರುಪೇಟೆಗಳಿಂದ ಶುಕ್ರವಾರ ಮಿಶ್ರ ಸಂಕೇತಗಳು ವ್ಯಕ್ತವಾಗಿವೆ. ಅಮೆರಿಕ ಹಾಗೂ ಯುರೋಪಿನ ಮಾರುಕಟ್ಟೆಗಳು ಏರಿಕೆಯಲ್ಲಿ ದಿನಾಂತ್ಯ ಕಂಡಿದ್ದರೆ, ಏಷ್ಯಾದ ಬಹುತೇಕ ಮಾರುಕಟ್ಟೆಗಳಲ್ಲಿ ಮಾರಾಟದ ಒತ್ತಡ ಗೋಚರಿಸಿದೆ. ತಂತ್ರಜ್ಞಾನ ಕ್ಷೇತ್ರದ ಷೇರುಗಳಲ್ಲಿ ಖರೀದ
ನವದೆಹಲಿ, 14 ಮೇ (ಹಿ.ಸ.) : ಆ್ಯಂಕರ್ : ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆಯ ಬೆಲೆ ಏರಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕಚ್ಚಾ, ಬಿಳಿ ಹಾಗೂ ಸಂಸ್ಕರಿಸಿದ ಸಕ್ಕರೆಯ ರಫ್ತಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧ ಹೇರಿದೆ. ಈ ನಿಷೇಧವು ಸೆಪ್ಟೆಂಬರ್ 30ರವರೆಗೆ ಜಾರಿಯಲ್ಲಿರಲಿದೆ.
ನವದೆಹಲಿ, 13 ಮೇ (ಹಿ.ಸ.) : ಆ್ಯಂಕರ್ : ಮಧ್ಯಪ್ರಾಚ್ಯದಲ್ಲಿ ಉದ್ಭವಿಸಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರೂಪಾಯಿಗೆ ಬೆಂಬಲ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇಕಡಾ 15ಕ್ಕೆ ಹೆಚ್ಚಿಸಿದೆ. ಪರಿಷ್ಕೃತ ದರಗಳು ಬುಧವಾರದಿಂದಲೇ ಜಾರಿಗೆ ಬಂದಿವೆ.
ನವದೆಹಲಿ, 13 ಮೇ (ಹಿ.ಸ.) : ಆ್ಯಂಕರ್ : ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಗೆ ₹12 ಲಕ್ಷ ದಂಡ ವಿಧಿಸಲಾಗಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ
ಬಳ್ಳಾರಿ, 11 ಮೇ (ಹಿ.ಸ.) : ಆ್ಯಂಕರ್ : ಮಲೇಶಿಯಾ ದೇಶದ ಸುಲ್ತಾನ್ ಅಜಿಯಾನ್ ಶಾ ಸಂಸ್ಥೆ, ಮಲೇಶಿಯಾ ಆರೋಗ್ಯ ಸಚಿವಾಲಯದನಜುಂಗರಮ ಭೂತಾನ್ ಇಪಾನ್ ಸಿಟಿ ಮಲೇಷಿಯಾದಲ್ಲಿ ನಡೆದ 22ನೇ ಅಂತಾರಾಷ್ಟೀಯ ಓಕಿನವ ಗುಜುರಾಯ್ ಇಪಾನ್ ಸಿಟಿ ಮುಕ್ತ ಕರಾಟೆ ಸ್ಪರ್ಧೆ - 2026ರಲ್ಲಿ ಬಳ್ಳಾರಿಯ ಶ್ರೀ ಪಂಚಾಕ್ಷರಿ ಮಾರ
ನವದೆಹಲಿ, 08 ಮೇ (ಹಿ.ಸ.) : ಆ್ಯಂಕರ್ : ಭಾರತೀಯ ಪ್ರೀಮಿಯರ್ ಕ್ರಿಕೆಟ್ ಲೀಗ್ 2026ರಲ್ಲಿ ನೇರಳೆ ಟೋಪಿಗಾಗಿ ನಡೆಯುತ್ತಿರುವ ಪೈಪೋಟಿ ದಿನದಿಂದ ದಿನಕ್ಕೆ ಮತ್ತಷ್ಟು ರೋಚಕವಾಗುತ್ತಿದೆ. ಲಕ್ನೋ ತಂಡದ ವೇಗಿ ಪ್ರಿನ್ಸ್ ಯಾದವ್ ಗುರುವಾರ ನಡೆದ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ನೇರಳೆ
ನವದೆಹಲಿ, 02 ಮೇ (ಹಿ.ಸ.) : ಆ್ಯಂಕರ್ : ಇಂಡಿಯನ್ ಪ್ರೀಮಿಯರ್ ಲೀಗ್ 2026 ಸೀಸನ್ನಲ್ಲಿ ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಸ್ಪರ್ಧೆಗಳು ದಿನದಿಂದ ದಿನಕ್ಕೆ ರೋಚಕವಾಗುತ್ತಿವೆ. ಶುಕ್ರವಾರ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಬಳಿಕ ಎರಡೂ ಪಟ್ಟಿಗಳಲ್ಲೂ ಮಹತ್ವದ ಬದಲಾ
ವಿಜಯಪುರ, 15 ಮೇ (ಹಿ.ಸ.) : ಆಂಕರ್ : ವಿವಾಹಿತ ಪ್ರಿಯತಮೆಯೊಬ್ಬಳನ್ನು ತನ್ನ ಎರಡನೇ ಮದುವೆಗೆ ಅಡ್ಡಿಯಾಗುತ್ತಿದ್ದಾಳೆ ಎಂಬ ಕಾರಣಕ್ಕೆ ಪ್ರಿಯತಮನೊಬ್ಬ ಬರ್ಬರವಾಗಿ ಹತ್ಯೆಗೈದು, ಬಳಿಕ ಶವವನ್ನು ನದಿಗೆ ಎಸೆದು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ರೋಚಕ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಭಾಗದಲ್ಲಿ ಬ
ಗದಗ, 14 ಮೇ (ಹಿ.ಸ.) ಆ್ಯಂಕರ್: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಹೋಬಳಿಯಲ್ಲಿ ಕೇಬಲ್ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮುಂಗಾರು ಬಿತ್ತನೆ ಕಾರ್ಯದ ಮಧ್ಯೆಯೇ ರೈತರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ. ಡಂಬಳ ಗ್ರಾಮದ ವ್ಯಾಪ್ತಿಯ 10ಕ್ಕೂ ಹೆಚ್ಚು ರೈತರ ಕೊಳವೆಬಾವಿಗಳ ಕೇಬಲ್,
ಗಂಗಾವತಿ, 11 ಮೇ (ಹಿ.ಸ.) : ಆ್ಯಂಕರ್ : ದೂರುದಾರರಾದ ಮಲ್ಲಪ್ಪ ತಂದೆ ಬಸಪ್ಪ ವಯಸ್ಸು 49 ವರ್ಷ ಜಾ:ಲಿಂಗಾಯತ ಉ:ವ್ಯವಸಾಯ ಸಾ: ನಂಜುಂಡೇಶ್ವರಿ ಗುಡಿ ಹಿಂಭಾಗ ಬಸಾಪಟ್ಟಣ ರವರು ಇವರು ದಿನಾಂಕ: 28-04-2026 ರಂದು ಠಾಣೆಗೆ ಹಾಜರಾಗಿ ತಮ್ಮ ಮನೆ ಕಳ್ಳತನ ಆಗಿರುವ ಬಗ್ಗೆ ದೂರು ಸಲ್ಲಿಸಿದ್ದು ಸದರಿ ದೂರು ಗಂ
ವಿಜಯಪುರ, 08 ಮೇ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ಮತ್ತೊಂದು ಮಹತ್ವದ ಯಶಸ್ಸನ್ನು ದಾಖಲಿಸಿದ್ದು, 30 ಸ್ವತ್ತಿನ ಪ್ರಕರಣಗಳನ್ನು ಭೇದಿಸಿ 28 ಜನ ಆರೋಪಿತರನ್ನು ದಸ್ತಗೀರ ಮಾಡಲಾಗಿದೆ. ಜೊತೆಗೆ ಸುಮಾರು ₹1,60,32,000/- (ಒಂದು ಕೋಟಿ ಅರವತ್ತು ಲಕ್ಷ ಮೂವತ್ತೆರಡು ಸಾವಿರ ರೂಪಾಯಿ)
ಬಳ್ಳಾರಿ, 16 ಮೇ (ಹಿ.ಸ.) : ಆ್ಯಂಕರ್ : ನ್ಯಾಯಬೆಲೆ ಅಂಗಡಿ ಮಾಲೀಕರ ಸಮಸ್ಯೆಗಳು, ಕರ್ತವ್ಯಗಳು, ಎದುರಾಗುವ ನಿತ್ಯದ ಸಮಸ್ಯೆಗಳನ್ನು ಮನಮುಟ್ಟುವ ರೀತಿಯಲ್ಲಿ ಚಿತ್ರೀಕರಿಸಿರುವ `ಸರ್ಕಾರಿ ನ್ಯಾಯಬೆಲೆ ಅಂಗಡಿ'' ಚಲನಚಿತ್ರದ ಪೆÇೀಸ್ಟರ್ ಅನ್ನು ಬಳ್ಳಾರಿಯಲ್ಲಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್
ಬೆಂಗಳೂರು, 16 ಮೇ (ಹಿ.ಸ.) : ಆ್ಯಂಕರ್ : ಬಹುನಿರೀಕ್ಷಿತ ‘ಬೇಲ್’ ಚಿತ್ರದ ಮೊದಲ ನೋಟ ಇಂದು ಸಂಜೆ 6.30ಕ್ಕೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. “ಡೇರ್ಡೆವಿಲ್ಗೆ ಸಾಕ್ಷಿಯಾಗಿರಿ” ಎಂಬ ಶೀರ್ಷಿಕೆಯೊಂದಿಗೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬಿಡು
ಎ.ಐ. ಮೂಲಕ ಭೀಮ ಕೋರೆಗಾಂವ್ ಯಶೋಗಾತೆ ಅನಾವರಣ
ಬೆಂಗಳೂರು, 13 ಮೇ (ಹಿ.ಸ.) : ಆ್ಯಂಕರ್ : ಜನಪ್ರಿಯ ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ದಿಲೀಪ್ ರಾಜ್ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ವಲಯದಲ್ಲಿ ದುಃಖದ ಛಾಯೆ ಮೂಡಿಸಿದೆ. ‘ಹಿ
ಬೆಂಗಳೂರು, 06 ಮೇ (ಹಿ.ಸ.) : ಆ್ಯಂಕರ್ : ದುನಿಯಾ ವಿಜಯ್ ನಿರ್ದೇಶನದ ಸಿಟಿಲೈಟ್ಸ್ ಸಿನಿಮಾದ ಮೊದಲ ಹಾಡು ಬಿಡುಗಡೆ ಆಗಿದೆ.. ಬಾವ ಬಾವ ಅನ್ನೋ ರ್ಯಾಪ್ ಹಾಡಿನ ಮೂಲಕ ದುನಿಯಾ ವಿಜಯ್ ಮತ್ತೆ ಟ್ರೆಂಡಿ ಸಾಂಗ್ ಅನ್ನು ಪ್ರೇಕ್ಷಕರ ಮುಂದೆ ತಂದಿದ್ದಾರೆ… ಇಂದು ಸುದ್ದಿಗೋಷ್ಠಿ ಮಾಡುವ ಮೂಲಕ ಸಿಟಿಲೈಟ್ಸ್ ಸಿನಿ
ಬಾಗಲಕೋಟೆ, 07 ಮೇ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಪಾಳೆಯದಲ್ಲಿ ಎರಡನೇ ತಲೆಮಾರು ರಾಜಕಾರಣ ದಿನದಿಂದ ದಿನಕ್ಕೆ ಗಟ್ಟಿಗೊಳ್ಳುತ್ತಿರುವುದು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕುಟುಂಬ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಪರಂಪರೆಯಿಂದಲೂ ಆದ್ಯತೆ ಇರುವ ಹಿನ್ನೆಲೆ
ಕೌಶಲ್ಯಾಧಾರಿತ ಶಿಕ್ಷಣದತ್ತ ವಿದ್ಯಾರ್ಥಿಗಳ ಚಿತ್ತ
ಗದಗ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಾರಂಪರಿಕ ಕೈಮಗ್ಗ ಕಲೆಗೂ ಆಧುನಿಕ ತಂತ್ರಜ್ಞಾನಕ್ಕೂ ಸೇತುವೆಯಾಗಿರುವ ಗದಗ-ಬೆಟಗೇರಿ ನರಸಾಪೂರ ಗ್ರಾಮದಲ್ಲಿನ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಇಂದು ರಾಜ್ಯದ ಪ್ರಮುಖ ಶೈಕ್ಷಣಿಕ ಕೇಂದ್ರವಾಗಿ ಹೊರಹೊಮ್ಮಿದೆ. 1994ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ಮೂ
ಪಿಎಚ್ಡಿ
Copyright © 2017-2024. All Rights Reserved Hindusthan Samachar News Agency
Powered by Sangraha