ನವದೆಹಲಿ, 09 ಆಗಸ್ಟ್ (ಹಿ.ಸ.): ಆ್ಯಂಕರ್:ಕೇರಳದ ಮಾಲಪ್ಪುರಂನಲ್ಲಿ ಅಕ್ರಮ ಸ್ಫೋಟಕಗಳ ವಶಪಡಿಸಿಕೊಳ್ಳುವಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಪ್ರಮುಖ ಸಂಚುಕೋರ ಎನ್ನಲಾದ ಹಾರಿಸ್ ಟಿಎ ಅವರನ್ನು ಬಂಧಿಸಿದೆ. ಶನಿವಾರ ಮಾಲಪ್ಪುರಂನ ಮಂಜೇರಿಯಲ್ಲಿ ನಡೆದ ಈ ಬಂಧನದೊಂದಿಗೆ
ಟೆಹ್ರಾನ್/ವಾಷಿಂಗ್ಟನ್, 09ಆಗಸ್ಟ್ (ಹಿ.ಸ.): ಆ್ಯಂಕರ್:ಅಮೆರಿಕದೊಂದಿಗೆ ಹೋರ್ಮುಜ್ ಜಲಸಂಧಿ ವಿಚಾರವಾಗಿ ಉಂಟಾಗಿರುವ ಉದ್ವಿಗ್ನತೆಯ ನಡುವೆ ಇರಾನ್ ಇದೀಗ ರಾಜತಾಂತ್ರಿಕ ಮಾರ್ಗದ ಮೂಲಕ ಮಧ್ಯಮ ದಾರಿ ಕಂಡುಕೊಳ್ಳಲು ಪ್ರಯತ್ನಿಸುತ್ತಿದೆ. ಒಮಾನ್ ಜೊತೆಗಿನ ಮಾತುಕತೆಯಿಂದ ಹೋರ್ಮುಜ್ ಜಲಸಂಧಿ ಬಿಕ್ಕಟ್ಟಿಗೆ
ಅಮೃತಸರ, 08 ಆಗಸ್ಟ್ (ಹಿ.ಸ.): ಆ್ಯಂಕರ್:ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ತಂತಿಬೇಲಿ ದಾಟಿ ಪಾಕಿಸ್ತಾನದತ್ತ ತೆರಳಲು ಯತ್ನಿಸಿದ ಅಪರಿಚಿತ ವ್ಯಕ್ತಿಯೊಬ್ಬ ಬಿಎಸ್ಎಫ್ ಯೋಧರ ಗುಂಡಿಗೆ ಬಲಿಯಾಗಿದ್ದಾನೆ. ಅಮೃತಸರ ಜಿಲ್ಲೆಯ ದಾವೋಕೆ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಘರ
ರಕ್ಷಣಾ ಸಚಿವಾಲಯದಿಂದ ಸುಧಾರಿತ ವಿಮಾನಗಳ ಖರೀದಿಗೆ ಮಾರ್ಗಸೂಚಿಯನ್ನು ಕೋರಿದ ಸಂಸದೀಯ ಸಮಿತಿ
ನವದೆಹಲಿ, 08 ಆಗಸ್ಟ್ (ಹಿ.ಸ.): ಆ್ಯಂಕರ್: ಜಗತ್ತು ಹಾಗೂ ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ನಿರಂತರವಾಗಿ ಕಲಿಯಲು ಸಿದ್ಧನಿರುವ ವ್ಯಕ್ತಿ ಮತ್ತು ಸಮಾಜವೇ ಭವಿಷ್ಯದಲ್ಲಿ ಮುನ್ನಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಜಗತ್ತು ಬದಲಾಗುತ್ತದೆ, ತಂತ್ರಜ್ಞಾನ ಬದಲಾಗುತ್ತದೆ,
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 09 ಆಗಸ್ಟ್ (ಹಿ.ಸ.): ಆ್ಯಂಕರ್: ಕೇಂದ್ರದ ಶಿಕ್ಷಣ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಭಾನುವಾರವೂ ಉಭಯ ಇಲಾಖೆಗಳ ಕಾರ್ಯದರ್ಶಿಗಳು ಮತ್ತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಿದರು. ಪರೀಕ್ಷಾ ಪಾರದರ್ಶಕತೆ ಮತ್ತು ಹಬ್ಬದ ದ
ಮುಂಬೈ, 09 ಆಗಸ್ಟ್ (ಹಿ.ಸ.): ಆ್ಯಂಕರ್:ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಭಾನುವಾರ ತರಬೇತಿ ವಿಮಾನವೊಂದು ಇಳಿಯುವ ವೇಳೆ ರನ್ವೇಯಿಂದ ಜಾರಿ ಹಾನಿಗೊಳಗಾಗಿದೆ. ವಿಮಾನದಲ್ಲಿದ್ದ ತರಬೇತುದಾರ ಹಾಗೂ ತರಬೇತಿ ಪೈಲಟ್ ಇಬ್ಬರೂ ಸುರಕ್ಷಿತವಾಗಿದ್ದಾರೆ. ಪುಣೆಯ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಸ
ನವದೆಹಲಿ, 09 ಆಗಸ್ಟ್ (ಹಿ.ಸ.): ಆ್ಯಂಕರ್:ದೆಹಲಿಯ ಬಿಜೆಪಿ ಸರ್ಕಾರವು ಹಗರಣ ನಡೆಸಲು ಸಂಚು ರೂಪಿಸಿದೆ ಎಂದು ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿಯ ಮಾಜಿ ಸಚಿವ ಸೌರಭ್ ಭಾರದ್ವಾಜ್ ಆರೋಪಿಸಿದ್ದಾರೆ. ಭಾನುವಾರ ‘ಎಕ್ಸ್’ನಲ್ಲಿ ಹಂಚಿಕೊಂಡ ವಿಡಿಯೊದಲ್ಲಿ ಅವರು, ದೆಹಲಿ ಸರ್ಕಾರ ಹಾಗೂ ಅಸ್ಸಾಂನ ಸಂಸ್ಥೆ
ನವದೆಹಲಿ, 09 ಆಗಸ್ಟ್ (ಹಿ.ಸ.): ಆ್ಯಂಕರ್:ಭಾರತದ ಬಾಹ್ಯಾಕಾಶ ಆರ್ಥಿಕತೆ ಮುಂದಿನ 8-9 ವರ್ಷಗಳಲ್ಲಿ 40ರಿಂದ 45 ಶತಕೋಟಿ ಅಮೆರಿಕನ್ ಡಾಲರ್ಗೆ ತಲುಪುವ ನಿರೀಕ್ಷೆಯಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ. ನವದೆಹಲಿಯ ಲಲಿತ್ ಹೋಟೆಲ್ನಲ್ಲಿ ಭಾನುವಾ
ನವದೆಹಲಿ, 09 ಆಗಸ್ಟ್ (ಹಿ.ಸ.): ಆ್ಯಂಕರ್:ಪ್ರಯಾಗ್ರಾಜ್ನಲ್ಲಿ ಉದ್ಯೋಗಕ್ಕಾಗಿ ವರ್ಷಗಳ ಕಾಲ ತಯಾರಿ ನಡೆಸಿದ ವಿದ್ಯಾರ್ಥಿಯೊಬ್ಬ ತನ್ನ ಕುಟುಂಬದ ಜಮೀನು ಮಾರಾಟ ಮಾಡಿದ್ದು, ಪೋಷಕರ ಮೇಲೆ ಸಾಲವಿದ್ದರೂ ಉದ್ಯೋಗ ಸಿಗದೆ ಸಂಕಷ್ಟದಲ್ಲಿದ್ದಾನೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
Never miss a thing & stay updated with all the latest news around the world!
468.9k
14.1k
ದಾವಣಗೆರೆ, 09 ಆಗಸ್ಟ್ (ಹಿ.ಸ.): ಆ್ಯಂಕರ್: ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಟನಾಯಕನಹಳ್ಳಿ ಗ್ರಾಮದಲ್ಲಿ ಬೆಳೆ ಹಾನಿಗೊಳಗಾದ ರೈತರ ಜಮೀನುಗಳಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದ ವಿವಿಧ ರೈತರ ಹೊಲಗಳಿಗೆ ತೆರಳಿದ ಅವರು, ಹಾನಿಗೊಳಗಾದ ಬೆಳೆಗಳನ್ನು
ಹುಬ್ಬಳ್ಳಿ, 09 ಆಗಸ್ಟ್ (ಹಿ.ಸ.): ಆ್ಯಂಕರ್: ಜೀವನದಲ್ಲಿ ಸಾಧನೆ ಮಾಡಲು ಕಠಿಣ ಪರಿಶ್ರಮ, ಸಮಯ ಪ್ರಜ್ಞೆ ಹಾಗೂ ನಿರಂತರ ತರಬೇತಿ ಅತ್ಯಗತ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಹುಬ್ಬಳ್ಳಿ ಕನಕ ನೌಕರರ ಬಳಗದ ವತ
ಧಾರವಾಡ, 09 ಆಗಸ್ಟ್ (ಹಿ.ಸ.): ಆ್ಯಂಕರ್: ಧಾರವಾಡ ರಂಗಾಯಣದ ರೆಪರ್ಟರಿಗೆ ಒಂದು ವರ್ಷದ ಅವಧಿಗೆ 12 ಮಂದಿ ಕಲಾವಿದರನ್ನು ಕ್ರೋಢೀಕೃತ ವೇತನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ರಂಗಾಯಣ ಸಿದ್ಧಪಡಿಸುವ ನಾಟಕಗಳು ಹಾಗೂ ವಿವಿಧ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕ
ಶಿವಮೊಗ್ಗ, 09 ಆಗಸ್ಟ್ (ಹಿ.ಸ.): ಆ್ಯಂಕರ್:ಅತಿವೃಷ್ಟಿಯಿಂದ ಉಂಟಾಗಿರುವ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಲು ತೀರ್ಥಹಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕ್ವಿಟ್ ಇಂಡಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಭಾಗವಹಿಸಿದರು. ಈ ವೇಳೆ
ರಾಮನಗರ, 09 ಆಗಸ್ಟ್ (ಹಿ.ಸ.): ಆ್ಯಂಕರ್:ರೈತರ ಒಪ್ಪಿಗೆಯಿಲ್ಲದೆ ಫಲವತ್ತಾದ ಭೂಮಿಯನ್ನು ಕಸಿದುಕೊಂಡು ಸಾವಿರಾರು ಕುಟುಂಬಗಳನ್ನು ಬೀದಿಗೆ ತಳ್ಳುವ ಯಾವುದೇ ಯೋಜನೆಗೆ ಬಿಜೆಪಿ–ಜೆಡಿಎಸ್ ಅವಕಾಶ ನೀಡುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಎಚ್ಚರಿಸಿದರು. ಬಿಡದಿಯಿಂದ ಆರಂಭವಾದ ಮೂರು ದ
ಹುಬ್ಬಳ್ಳಿ, 09 ಆಗಸ್ಟ್ (ಹಿ.ಸ.): ಆ್ಯಂಕರ್: ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್, ಆದಿವಾಸಿ ಹರಣಶಿಕಾರಿ ಪಾರ್ಟಿ ಸಮಾಜ ಕ್ಷೇಮಾಭಿವೃದ್ಧಿ ಸಂಘ, ಸೆಟ್ಲ್ಮೆಂಟ್ ಕಾಲನಿ ಹಾಗೂ ಸಮಸ್ತ ಕರ್ನಾಟಕ ಆದಿವಾಸಿ ಸಮುದಾಯಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 32ನೇ ವಿಶ್
ಬೆಂಗಳೂರು, 09 ಆಗಸ್ಟ್ (ಹಿ.ಸ.): ಆ್ಯಂಕರ್:ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಕ್ವಿಟ್ ಇಂಡಿಯಾ ಚಳುವಳಿಯ 84ನೇ ವರ್ಷಾಚರಣೆ ಅಂಗವಾಗಿ ನಡೆದ ತಿರಂಗಾ ಯಾತ್ರೆಯ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮಾತನಾಡಿದರು. ಆಗಸ್ಟ್ 9 ಭಾರತದ ಇತಿಹಾಸದ ಅತ್ಯಂತ ಪವಿತ್ರ ದಿನಗಳಲ್ಲಿ ಒಂ
ಬೆಂಗಳೂರು, 09 ಆಗಸ್ಟ್ (ಹಿ.ಸ.): ಆ್ಯಂಕರ್: ಕಾಂಗ್ರೆಸ್ ಹೈಕಮಾಂಡ ನಾಯಕರಿಗೆ ಹಣ ಕೊಡಲು ಬಿಡದಿ ಟೌನ್ಶಿಪ್ ಯೋಜನೆ ಜಾರಿಗೆ ಸರಕಾರ ಮುಂದಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್-ಬಿಜೆಪ
ಬಳ್ಳಾರಿ, 09 ಆಗಸ್ಟ್ (ಹಿ.ಸ.) ಆ್ಯಂಕರ್ : ಒತ್ತಡದ ಬದುಕಿನಲ್ಲಿ ಅರಳಿದ, ಪ್ರೀತಿಯ ಪರಿಮಳವನ್ನು ತುಂಬಿದ ಭಾವಗಳು ಕಾವ್ಯದಲ್ಲಿ ಒಡಮೂಡಿವೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝಬೇರ್.ಎನ್ ಅವರು ಅಭಿಪ್ರಾಯಪಟ್ಟರು. ಭಾನುವಾರ ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ, ಬಸವ ಪಬ
ಬಲೂಚಿಸ್ತಾನ, 08 ಆಗಸ್ಟ್ (ಹಿ.ಸ.): ಆ್ಯಂಕರ್:ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ನೋಶ್ಕಿ, ದಲ್ಬಂದಿನ್, ಚಗೈ, ಖಾರನ್ ಹಾಗೂ ಬೋಲನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಶಸ್ತ್ರಸಜ್ಜಿತ ದಾಳಿಕೋರರು ಪಾಕಿಸ್ತಾನಿ ಭದ್ರತಾ ಪಡೆಗಳು ಮತ್ತು ವಾಹನಗಳನ್ನು ಗುರಿಯಾಗಿಸಿ ಸರಣಿ ದಾಳಿ ನಡೆಸಿದ್ದಾರೆ. ಘಟನೆಯಲ
ದೋಹಾ, 25 ಜುಲೈ (ಹಿ.ಸ.): ಆ್ಯಂಕರ್: ಕತಾರ್ನಲ್ಲಿ ಮೂರು ವರ್ಷಗಳ ಯಶಸ್ವಿ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಭಾರತದ ರಾಯಭಾರಿ ವಿಪುಲ್ ಅವರಿಗೆ ಅನಿವಾಸಿ ಭಾರತೀಯ ಸಮುದಾಯವು ದೋಹಾದ ಐಸಿಸಿ ಅಶೋಕ ಸಭಾಂಗಣದಲ್ಲಿ ಬೀಳ್ಕೊಡುಗೆ ನೀಡಿತು. ಭಾರತೀಯ ಸಾಂಸ್ಕೃತಿಕ ಕೇಂದ್ರ, ಭಾರತೀಯ ಸಮುದಾಯ ಕಲ್ಯಾಣ ವೇದಿಕೆ
ರಿಯಾದ್/ಸನಾ, ಜುಲೈ 25(ಹಿ.ಸ.): ಆ್ಯಂಕರ್: ಕೆಂಪು ಸಮುದ್ರದಲ್ಲಿ ಸೌದಿ ಸಂಬಂಧಿತ ಹಡಗುಗಳ ಮೇಲೆ ನಡೆದ ದಾಳಿಗಳು ಹಾಗೂ ಸಮುದ್ರ ಮಾರ್ಗದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ನೇತೃತ್ವದ ಮೈತ್ರಿಕೂಟವು ಯೆಮನ್ನ ಹೂತಿ ನಿಯಂತ್ರಣದಲ್ಲಿರುವ ಹೋದೈದಾ ಪ್ರಾಂತ್ಯದ ಹಲವು ಸೇನಾ
ಚಿಸಿನೌ (ಮೌಲ್ಡೋವಾ), 21 ಜುಲೈ (ಹಿ.ಸ.): ಆ್ಯಂಕರ್: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಮೂರು ರಾಷ್ಟ್ರಗಳ ಸರ್ಕಾರಿ ಪ್ರವಾಸದ ಮೊದಲ ಹಂತವನ್ನು ಮೌಲ್ಡೋವಾದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಇಂದು ಅವರು ಎರಡು ದಿನಗಳ ಉತ್ತರ ಮ್ಯಾಸಿಡೋನಿಯಾ ಪ್ರವಾಸ ಆರಂಭಿಸಲಿದ್ದಾರೆ. ಉತ್ತರ ಮ್ಯಾಸ
ತೆಹ್ರಾನ್/ವಾಷಿಂಗ್ಟನ್, 21 ಜುಲೈ (ಹಿ.ಸ.): ಆ್ಯಂಕರ್: ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹೋರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಓಮನ್ನ ಲಿಮಾಹ್ ಕರಾವಳಿ ಸಮೀಪ ನಡೆದ ಈ ಘಟನ
ನವದೆಹಲಿ, 06 ಆಗಸ್ಟ್ (ಹಿ.ಸ.): ಆ್ಯಂಕರ್:ಜಾಗತಿಕ ಷೇರುಪೇಟೆಗಳಿಂದ ಇಂದು ಮಿಶ್ರ ಸಂಕೇತಗಳು ಲಭ್ಯವಾಗಿವೆ. ಅಮೆರಿಕ ಹಾಗೂ ಯುರೋಪಿನ ಮಾರುಕಟ್ಟೆಗಳು ಕಳೆದ ವಹಿವಾಟಿನಲ್ಲಿ ಮಿಶ್ರ ಫಲಿತಾಂಶದೊಂದಿಗೆ ಮುಕ್ತಾಯಗೊಂಡಿದ್ದು, ಏಷ್ಯಾದ ಮಾರುಕಟ್ಟೆಗಳಲ್ಲೂ ಏರಿಳಿತದ ವಹಿವಾಟು ಕಂಡುಬಂದಿದೆ. ತಂತ್ರಜ್ಞಾನ ವಲಯದ
ನವದೆಹಲಿ, 05 ಆಗಸ್ಟ್ (ಹಿ.ಸ.): ಆ್ಯಂಕರ್:ಕಚ್ಚಾ ತೈಲದ ಬೆಲೆ ಇಳಿಕೆ ಹಾಗೂ ಅಮೆರಿಕದ ಚಿಪ್ ಷೇರುಗಳಲ್ಲಿ ಭಾರೀ ಖರೀದಿಯಿಂದ ಜಾಗತಿಕ ಷೇರು ಮಾರುಕಟ್ಟೆಗಳಲ್ಲಿ ಸಕಾರಾತ್ಮಕ ವಾತಾವರಣ ನಿರ್ಮಾಣವಾಗಿದೆ. ಅಮೆರಿಕ ಹಾಗೂ ಯುರೋಪ್ ಮಾರುಕಟ್ಟೆಗಳು ಏರಿಕೆಯಲ್ಲಿ ಮುಕ್ತಾಯಗೊಂಡಿದ್ದು, ಇಂದು ಹೆಚ್ಚಿನ ಏಷ್ಯನ್ ಮಾರ
ನವದೆಹಲಿ, 03 ಆಗಸ್ಟ್ (ಹಿ.ಸ.): ಆ್ಯಂಕರ್:ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತಗ್ಗಿ ಶಾಂತಿ ಸ್ಥಾಪನೆಯ ನಿರೀಕ್ಷೆ ಮೂಡಿರುವ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ಬ್ರೆಂಟ್ ಕಚ್ಚಾ ತೈಲ ಮತ್ತು ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್
ನವದೆಹಲಿ, ಜುಲೈ 31(ಹಿ.ಸ.): ಆ್ಯಂಕರ್:ದೇಶೀಯ ಚಿನ್ನಾಭರಣ ಮಾರುಕಟ್ಟೆಯಲ್ಲಿ ಶುಕ್ರವಾರ ಚಿನ್ನದ ದರ ಏರಿಕೆಯಾಗಿದ್ದು, ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹770ರಿಂದ ₹840ರವರೆಗೆ ಏರಿಕೆಯಾಗಿ ₹1,44,340
ಬಳ್ಳಾರಿ, 01 ಆಗಸ್ಟ್ (ಹಿ.ಸ.) ಆ್ಯಂಕರ್ : ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಸುಬೇದಾರ್ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಸಿ.ಬಿ.ಎಸ್.ಇ. ಕ್ಲಸ್ಟರ್ VIII ವಿಭಾಗದ ಖೋ-ಖೋ ಪಂದ್ಯಾವಳಿಯಲ್ಲಿ ಇಲ್ಲಿನ ಬಿ. ಬೆಳಗಲ್ನ ''ನಂದಿ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದು,
ಗಂಗಾವತಿ, 31 ಜುಲೈ (ಹಿ.ಸ.) ಆ್ಯಂಕರ್: ಗಂಗಾವತಿಯಲ್ಲಿ ನಡೆದ 2ನೇ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್- 2026 ರಲ್ಲಿ ನ್ಯಾಷನಲ್ ಸ್ಪಿರಿಟ್ ಕರಾಟೆ ಅಕಾಡೆಮಿಯ ವಿದ್ಯಾರ್ಥಿಯಾದ ತನವೀರ್ ಬರದೂರ್ ಸ್ಪರ್ಧೆಯ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆ
ಗಂಗಾವತಿ, 27 ಜುಲೈ (ಹಿ.ಸ.): ಆ್ಯಂಕರ್: ಗಂಗಾವತಿಯಲ್ಲಿ ನಡೆದ 2 ನೇ ಅಂತಾರಾಷ್ಟಿಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ -2026 ರಲ್ಲಿ ನ್ಯಾಷನಲ್ ಸ್ಪೀರಿಟ್ ಕರಾಟೆ ಅಕಾಡೆಮಿಯ ಗವಿಮಠ ಆವರಣದ ಕೈಲಾಸ ಮಂಟಪ ಶಾಖೆಯ 12 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ 12 ಟ್ರೋಫಿ, 4 ಮೆಡಲ್ ಪ್ರಶಸ್ತಿಗ
ಈಸ್ಟ್ ರುದರ್ಫೋರ್ಡ್, 20 ಜುಲೈ (ಹಿ.ಸ.): ಆ್ಯಂಕರ್: ಯುರೋಪಿಯನ್ ಚಾಂಪಿಯನ್ ಸ್ಪೇನ್, ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು ರೋಚಕ ಫೈನಲ್ನಲ್ಲಿ ಹೆಚ್ಚುವರಿ ವೇಳೆಯಲ್ಲಿ 1-0 ಗೋಲುಗಳಿಂದ ಸೋಲಿಸಿ, ಎರಡನೇ ಬಾರಿ ಫಿಫಾ ವಿಶ್ವಕಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. 2010ರ ಬಳಿಕ ಮೊದಲ ಹಾಗೂ ಒಟ್ಟಾ
ವಿಜಯಪುರ, 07 ಆಗಸ್ಟ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಭಾರೀ ಪ್ರಮಾಣದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣವನ್ನು ವಿಜಯಪುರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮೂಲದ ಅ
ಬಾಗಲಕೋಟೆ, 05 ಆಗಸ್ಟ್ (ಹಿ.ಸ.) ಆ್ಯಂಕರ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ನಕಲಿ ಹೂಡಿಕೆ ಜಾಹೀರಾತುಗಳನ್ನು ನಂಬಿ ವಯೋವೃದ್ಧ ಉದ್ಯಮಿಯೊಬ್ಬರು ಬರೋಬ್ಬರಿ ₹76,96,974 ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಾಗಲಕೋಟೆ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುನಗುಂದ
ಬಳ್ಳಾರಿ, 31 ಜುಲೈ (ಹಿ.ಸ.) ಆ್ಯಂಕರ್: ಬಳ್ಳಾರಿ ನಗರಕ್ಕೆ ಸಮೀಪದಲ್ಲಿ ಇರುವ ಅಂದ್ರಾಳ್ ಗ್ರಾಮದಲ್ಲಿ ಪತ್ನಿ ಮತ್ತು ಮಗಳನ್ನು ಗುರುವಾರ ರಾತ್ರಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯು ಪೊಲೀಸ್ ಠಾಣೆಗೆ ಶುಕ್ರವಾರ ಆಗಮಿಸಿ, ಶರಣಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನ
ತುಮಕೂರು, 29 ಜುಲೈ (ಹಿ.ಸ.): ಆ್ಯಂಕರ್: ತುಮಕೂರು ನಗರದ ಹೊರವಲಯದ ಬೆಳಗುಂಬ ರಸ್ತೆಯಲ್ಲಿ ನಡೆದಿದ್ದ ಮಾಜಿ ರೌಡಿಶೀಟರ್ ವೀರಣ್ಣ ಅಲಿಯಾಸ್ ಮಲ್ಲ (38) ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಮ್ ಮಾಲೀಕ ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ತುಮಕೂರಿನ ಕ್ಯಾತಸಂದ್ರ ಪೊಲೀಸರು ಬಂಧಿಸಿದ್ದ
ಬೆಂಗಳೂರು, 07 ಆಗಸ್ಟ್ (ಹಿ.ಸ.): ಆ್ಯಂಕರ್:ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ನಿರ್ದೇಶನದ ಮೂರನೇ ಸಿನಿಮಾ ‘ಸಿಟಿ ಲೈಟ್ಸ್’ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದ ಮೂರನೇ ಹಾಡು ‘ಕೆಂಡದೋಕುಳಿ ಗಂಡನಾ’ ಬಿಡುಗಡೆಯಾಗಿದೆ. ಜಾನಪದ ಶೈಲಿಗೆ ರ್ಯಾಪ್ ಸ್ಪರ್ಶ ನೀಡಿರುವ ಈ ಹಾಡು ಸಂಗೀತಪ್ರಿಯರ ಗಮನ ಸೆಳೆಯುತ್ತಿ
ಮುಂಬಯಿ,ಜುಲೈ 30(ಹಿ.ಸ.): ಆ್ಯಂಕರ್: ನಿರ್ದೇಶಕ ನಿತೇಶ್ ತಿವಾರಿ ಅವರ ಬಹುನಿರೀಕ್ಷಿತ ಚಿತ್ರ ''ರಾಮಾಯಣಃ ಪಾರ್ಟ್ 1'' ನ ಅಧಿಕೃತ ಟ್ರೇಲರ್ ಗುರುವಾರ ವಿಶ್ವದಾದ್ಯಂತ ಬಿಡುಗಡೆಯಾಗಿದೆ. ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್, ಎಂಟು ಬಾರಿ ಆಸ್ಕರ್ ವಿಜೇತ ವಿಎಫ್ಎಕ್ಸ್ ಸ್ಟುಡಿಯೋ ಡಿಎನ
ಬೆಂಗಳೂರು, 29 ಜುಲೈ (ಹಿ.ಸ.): ಆ್ಯಂಕರ್: ಈ ವರ್ಷದ ಸ್ಯಾಂಡಲ್ವುಡ್ನ ಸೂಪರ್ಹಿಟ್ ಚಿತ್ರಗಳಲ್ಲಿ ಒಂದಾಗಿ ಹೊರಹೊಮ್ಮಿರುವ ''ಕರಾವಳಿ'' ಸಿನಿಮಾ ಇದೀಗ ಗಲ್ಫ್ ರಾಷ್ಟ್ರಗಳಲ್ಲೂ ತನ್ನ ಅಬ್ಬರ ಆರಂಭಿಸಲು ಸಜ್ಜಾಗಿದೆ. ಗುರುದತ್ ಗಾಣಿಗ ನಿರ್ದೇಶನದ, ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ. ಶೆಟ್ಟಿ ಅಭಿ
ಬೆಂಗಳೂರು, 28 ಜುಲೈ (ಹಿ.ಸ.): ಆ್ಯಂಕರ್: ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ''ಪಾರ್ಟ್ನರ್'' ಚಿತ್ರದ ಮೊದಲ ಹಾಡು ''ಅಮೋರಾ'' ಬಿಡುಗಡೆಯಾಗಿ ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಅಜಯ್ ರಾವ್ ಮಾತನಾಡಿ, ಪ್ರೇಕ್ಷಕರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯ
ಬೆಂಗಳೂರು, 24 ಜುಲೈ (ಹಿ.ಸ.): ಆ್ಯಂಕರ್:ಅಮೆರಿಕದ ಫಿಲಡೆಲ್ಫಿಯಾದಲ್ಲಿ ನಡೆಯಲಿರುವ ಅಕ್ಕ ವಿಶ್ವಸಮ್ಮೇಳನದ ಅಂಗವಾಗಿ ಇದೇ ಮೊದಲ ಬಾರಿಗೆ ''ಅಕ್ಕ ಸಿನಿಗನ್ನಡ ಚಲನಚಿತ್ರೋತ್ಸವ-2026'' ಆಯೋಜಿಸಲಾಗಿದೆ. ಎಬಿಜಿವೈಒಆರ್ ವೆಂಚರ್ಸ್ ವತಿಯಿಂದ ಗೌರೀಶ್ ಅಕ್ಕಿ ಹಾಗೂ ದೇವೇಂದ್ರ ಬಡಿಗೇರ್ ಅವರ ನೇತೃತ್ವದಲ್
ಬೆಂಗಳೂರು, 09 ಆಗಸ್ಟ್ (ಹಿ.ಸ.): ಚಿಕನ್ ಪ್ರಿಯರಿಗೆ ಇಷ್ಟವಾಗುವ ಖಾದ್ಯಗಳಲ್ಲಿ ಚಿಕನ್ ಲಾಲಿಪಪ್ ಪ್ರಮುಖವಾಗಿದೆ. ಹೊರಭಾಗದಲ್ಲಿ ಗರಿಗರಿಯಾದ ಲೇಪನ ಹಾಗೂ ಒಳಭಾಗದಲ್ಲಿ ಜ್ಯೂಸಿಯಾದ ಚಿಕನ್ನೊಂದಿಗೆ ತಯಾರಿಸುವ ಈ ಖಾದ್ಯವನ್ನು ಮನೆಯಲ್ಲಿಯೇ ಸುಲಭವಾಗಿ ಮಾಡಬಹುದು. 500 ಗ್ರಾಂ ಚಿಕನ್ ಲಾಲಿಪಪ್ ತುಂಡುಗಳಿ
ಬೆಂಗಳೂರು, 08 ಆಗಸ್ಟ್ (ಹಿ.ಸ.): ಬೆಳಗಿನ ಉಪಹಾರಕ್ಕೆ ಮೃದುವಾದ ಬನ್ ದೋಸೆ ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ದಕ್ಷಿಣ ಭಾರತದ ಸಾಂಪ್ರದಾಯಿಕ ಉಪಹಾರಗಳಲ್ಲಿ ಬನ್ ದೋಸೆ ಕೂಡ ವಿಶೇಷ ಸ್ಥಾನ ಪಡೆದಿದೆ. ಹೊರಭಾಗದಲ್ಲಿ ಹೊಂಬಣ್ಣದ ಹದ, ಒಳಭಾಗದಲ್ಲಿ ಮೃದುವಾದ ಸ್ಪಂಜಿನಂತಹ ವಿನ್ಯಾಸ ಹೊಂದಿರುವ ಬನ್ ದೋಸೆ,
ಬೆಂಗಳೂರು, 05 ಆಗಸ್ಟ್ (ಹಿ.ಸ.): ಮಳೆಯ ಸಂಭ್ರಮಕ್ಕೆ ರುಚಿಕರ ಸಾಬುದಾನಾ ಪಾಪ್ಸ್ ಮಳೆಯ ವಾತಾವರಣದಲ್ಲಿ ಬಿಸಿ ಬಿಸಿ ತಿಂಡಿಗಳನ್ನು ಸವಿಯುವ ಖುಷಿಯೇ ಬೇರೆ. ಅಂಥ ಮಳೆಗಾಲದ ಸಂಜೆಗೆ ಕರಕರೆಯಾದ ಸಾಬುದಾನಾ ಪಾಪ್ಸ್ ಅತ್ಯುತ್ತಮ ಸ್ನ್ಯಾಕ್ ಆಗಿದ್ದು, ಚಹಾದೊಂದಿಗೆ ಸವಿದರೆ ಅದರ ರುಚಿ ಮತ್ತಷ್ಟು ಹೆಚ್ಚುತ್ತದ
ಬೆಂಗಳೂರು, 04 ಆಗಸ್ಟ್ (ಹಿ.ಸ.): ಆ್ಯಂಕರ್:ಸಂಜೆಯ ವೇಳೆಯಲ್ಲಿ ಬಿಸಿ ಬಿಸಿ ಚಹಾದೊಂದಿಗೆ ಸವಿಯಲು ಕರಕರೆಯ ಆಲೂ ಪಕೋಡೆ ಅತ್ಯುತ್ತಮ ತಿಂಡಿಯಾಗಿದೆ. ಹೊರಗೆ ಗರಿಗರಿಯಾಗಿ, ಒಳಗೆ ಮೃದುವಾಗಿರುವ ಈ ಪಕೋಡ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರಿಗೂ ಇಷ್ಟವಾಗುತ್ತದೆ. ಕಡಿಮೆ ಸಾಮಗ್ರಿಗಳಿಂದ ಮನೆಯಲ್ಲೇ ಸುಲಭ
ಬೆಂಗಳೂರು, 02 ಆಗಸ್ಟ್ (ಹಿ.ಸ.): ಸ್ನೇಹಿತರ ದಿನಾಚರಣೆ ದಿನಾಂಕಕ್ಕೆ ಸೀಮಿತವಲ್ಲ ಸ್ನೇಹವೇ ಸಂಭ್ರಮ ಪ್ರತಿ ವರ್ಷ ಆಗಸ್ಟ್ ತಿಂಗಳ ಮೊದಲ ಭಾನುವಾರ ಬಂದಾಗ ಸಾಮಾಜಿಕ ಜಾಲತಾಣಗಳಲ್ಲಿ, ಕಾಲೇಜು-ಕಚೇರಿಗಳಲ್ಲಿ ಹಾಗೂ ಸ್ನೇಹಿತರ ವಲಯದಲ್ಲಿ ಹ್ಯಾಪಿ ಫ್ರೆಂಡ್ಶಿಪ್ ಡೇ ಎಂಬ ಶುಭಾಶಯಗಳ ಸುರಿಮಳೆಯೇ ಆಗುತ್ತದೆ
Copyright © 2017-2024. All Rights Reserved Hindusthan Samachar News Agency
Powered by Sangraha