ಬಳ್ಳಾರಿ, 09 ಮಾರ್ಚ್ (ಹಿ.ಸ.) ಆ್ಯಂಕರ್: ಗುರುಕುಲ ಇಂಟರ್ನ್ಯಾಷನಲ್ ಶಾಲೆಯ ಸಹಪಾಠಿ ಡಿ. ಹೇಮಂತ್ (15)ನ ಕೊಲೆಗೆ ಕಾರಣವಾಗಿರುವ ಅಪ್ರಾಪ್ತ ಬಾಲಕನು ಪೊಲೀಸರ ವಶದಲ್ಲಿದ್ದು, ತನಿಖಾ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯು ಅಪ್ರಾಪ್ತನು. ಅಲ್ಲದೇ, ಆತನ ಭದ್ರತೆ ಮ
ಅಹಮದಾಬಾದ್, 08 ಮಾರ್ಚ್ (ಹಿ.ಸ.): ಆ್ಯಂಕರ್: ಭಾರತ ಕ್ರಿಕೆಟ್ ತಂಡ ನ್ಯೂಜಿಲೆಂಡ್ ವಿರುದ್ಧ ನಡೆದ ಟ್ವೆಂಟಿ–20 ವಿಶ್ವಕಪ್ ಅಂತಿಮ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಸತತ ಮೂರನೇ ಬಾರಿ ವಿಶ್ವಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ ಭಾರತ ಒಟ್ಟು ಮೂರನೇ ಬಾರಿ ವಿಶ್ವಕಪ್ ಕಿರೀಟ ತನ್ನದಾಗಿಸಿಕೊಂಡಿದೆ.
ಮಾಲೂರಿನಲ್ಲಿ ಹೊಸ ರಾಜಕೀಯ ಪರ್ವ ಆರಂಭ
ಮಾಲೂರಿನ ಹೂಡಿ ವಿಜಯ್ ಕುಮಾರ್ ಸೇರ್ಪಡೆಯಿಂದ ಪಕ್ಷಕ್ಕೆ ಬಲ ಎಂದ ನಿಖಿಲ್ ಕುಮಾರಸ್ವಾಮಿ
ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೊಳಚೆ ನೀರು ಪೂರೈಕೆ ; ದೇವೇಗೌಡ ಆಕ್ರೋಶ
Enter your Email Address to subscribe to our newsletters
युगवार्ता
नवोत्थान
ರಾಯ್ಪುರ, 11 ಮಾರ್ಚ್ (ಹಿ.ಸ.): ಆ್ಯಂಕರ್: ಮಹಿಳಾ ಆರೋಗ್ಯ, ಪೋಷಣೆ ಹಾಗೂ ಸಬಲೀಕರಣ ಕ್ಷೇತ್ರದಲ್ಲಿ ಛತ್ತೀಸ್ಗಢ ಮತ್ತೊಂದು ಮಹತ್ವದ ರಾಷ್ಟ್ರೀಯ ಸಾಧನೆ ಮಾಡಿದೆ. ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಅನುಷ್ಠಾನದಲ್ಲಿ ಫೆಬ್ರವರಿ 2026ರ ರಾಜ್ಯವಾರು ರಾಷ್ಟ್ರೀಯ ಶ್ರೇಯಾಂಕದಲ್ಲಿ ದೊಡ್ಡ ರಾಜ್ಯಗಳ ಪೈಕಿ
ಕೊಚ್ಚಿ, 11 ಮಾರ್ಚ್ (ಹಿ.ಸ.): ಆ್ಯಂಕರ್: ಅಖಿಲ ಕೇರಳ ಧೀವರ ಸಭಾದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ನೀಲಿ ಆರ್ಥಿಕತೆಯ ಬೆಳವಣಿಗೆಯಲ್ಲಿ ಮೀನುಗಾರ ಸಮುದಾಯ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಹೇಳಿದರು. ಕಳೆದ 50 ವರ್ಷಗಳಿಂದ ಮೀನುಗಾರ ಸಮು
ಬೆಂಗಳೂರು, 11 ಮಾರ್ಚ್ (ಹಿ.ಸ.): ಆ್ಯಂಕರ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ಎಲ್ಪಿಜಿ ಸಿಲಿಂಡರ್ ಪೂರೈಕೆ ವ್ಯತ್ಯಯಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೋಟೆಲ್ ಉದ್ಯಮಗಳು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿರುವ ವಿಚಾರ ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ತೀವ್
ಬೆಂಗಳೂರು, 11 ಮಾರ್ಚ್ (ಹಿ.ಸ.): ಆ್ಯಂಕರ್: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್–2ರಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ಸಾಗಾಣಿಕೆ ಪ್ರಕರಣವನ್ನು ಪತ್ತೆಹಚ್ಚಿದ್ದಾರೆ. ಬ್ಯಾಂಕಾಕ್ನಿಂದ ಆಗಮಿಸುತ್ತಿದ್ದ ಪ್ರಯಾಣಿಕನ ಚೆಕ
ಕೋಲ್ಕತ್ತಾ, 11 ಮಾರ್ಚ್ (ಹಿ.ಸ.): ಆ್ಯಂಕರ್: ಗಡಿ ಭದ್ರತಾ ಪಡೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಭಾರತ–ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯನ್ನು ಅಕ್ರಮವಾಗಿ ದಾಟಲು ಯತ್ನಿಸುತ್ತಿದ್ದ ಅಫ್ಘಾನ್ ಪ್ರಜೆಯನ್ನು ಬಂಧಿಸಿದೆ. ಬಿಎಸ್ಎಫ್ ಹಿರಿಯ ಅಧಿಕಾರಿಗಳ ಪ್ರಕಾರ, ಬಂಧಿತನನ್ನು ಅಲ್ಜಾಹಿ ಮುಸಾಫ
Never miss a thing & stay updated with all the latest news around the world!
468.9k
14.1k
ದೇಶದ ಆಡಳಿತವನ್ನು ನಿರ್ವಹಿಸಲು ಮಹಿಳೆ ಸಮರ್ಥಗಳು ; ನ್ಯಾಯಮೂರ್ತಿ ಶಕುಂತಲಾ
ಅಗತ್ಯ ವಸ್ತುಗಳ ಅಕ್ರಮ ದಾಸ್ತಾನು ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಎಚ್ಚರಿಕೆ
ಅಗಲಕೋಟೆ ಜಮೀನು ಅತಿಕ್ರಮಣ ಆರೋಪದ ಬಗ್ಗೆ ಕಂದಾಯ ಸಚಿವರ ಸ್ಪಷ್ಟನೆ
ಇರಾನ್-ಇಸ್ರೇಲ್ ಜಾಗತೀಕ ಯುದ್ದದ ಪರಿಣಾಮ ; ರೈತರಿಗೆ ಬೆಲೆ ಏರಿಕೆಯ ಬಿಸಿ
ಬಯಲುಸೀಮೆ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರ ಭರವಸೆ
ಕೊಪ್ಪಳ, 11 ಮಾರ್ಚ್ (ಹಿ.ಸ.) ಆ್ಯಂಕರ್ : ನಮ್ಮದು ಭರತಖಂಡ, ಇಲ್ಲಿ ನೂರಾರು ಧರ್ಮ, ಸಾವಿರಾರು ಜಾತಿಗಳ ಜನರು ಅತ್ಯಂತ ನೆಮ್ಮದಿಯಿಂದ ವಾಸವಾಗಿದ್ದಾರೆ, ಇಲ್ಲಿ ಸದಾ ಕಾಲ ನೆಮ್ಮದಿ ನೆಲೆಸಿರಬಹುದಾದ ಪರಿಸರವಿದೆ, ಮುಸ್ಲಿಂ ಧರ್ಮ ಪಾಲಿಸುವ ಸಹೋದರ ಸಹೋದರಿಯರು ರಮ್ಜಾನ್ ಮಾಸಾಚರಣೆ ವೇಳೆ ಮಾಡುವ ಉಪವಾಸ ಒಂದ
ಕೊಪ್ಪಳ , 11 ಮಾರ್ಚ್ (ಹಿ.ಸ.) ಆ್ಯಂಕರ್ : ನಗರಸಭೆ ಮುಂದುಗಡೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ಮೂಲಕ ಹಮ್ಮಿಕೊಂಡಿರುವ ಬಲ್ಡೋಟ ಹಟಾವೋ ಕೊಪ್ಪಳ ಬಚಾವೋ 132ನೇ ದಿನದ ಧರಣಿ ಯಶಸ್ವಿಯಾಗಿ ನಡೆಯಿತು. ಜಂಟಿ ಕ್ರಿಯಾ ವೇದಿಕೆ ಪ್ರಧಾನ ಸಂಚ
ಚಿತ್ರದುರ್ಗ, 11 ಮಾರ್ಚ್ (ಹಿ.ಸ.): ಆ್ಯಂಕರ್: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕೆಯ ಅಗತ್ಯ ಸಿದ್ಧತಾ ಕ್ರಮಗಳ ಕುರಿತು ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಆಕಾಶವಾಣಿ ಚಿತ್ರದುರ್ಗ ಎಫ್.ಎಂ. ಕೇಂದ್ರದ ವತಿಯಿಂದ ಇದೇ ಮಾರ್ಚ್ 12ರಂದು ನೇರಫೋನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ
ದಾವಣಗೆರೆ, 11 ಮಾರ್ಚ್ (ಹಿ.ಸ.): ಆ್ಯಂಕರ್: ಕಾನೂನು ವ್ಯಾಜ್ಯಗಳನ್ನು ಸೌಹಾರ್ದಯುತವಾಗಿ ಹಾಗೂ ತ್ವರಿತವಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ಮಾ.14ರಂದು ದಾವಣಗೆರೆ ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಡ
ವಾಷಿಂಗ್ಟನ್, 11 ಮಾರ್ಚ್ (ಹಿ.ಸ.): ಆ್ಯಂಕರ್: ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧದ ಮೊದಲ 10 ದಿನಗಳಲ್ಲಿ ಸುಮಾರು 140 ಅಮೆರಿಕನ್ ಸೈನಿಕರು ಗಾಯಗೊಂಡಿದ್ದಾರೆ ಎಂದು ಪೆಂಟಗನ್ ಮಂಗಳವಾರ ತಿಳಿಸಿದೆ. ಗಾಯಗೊಂಡವರಲ್ಲಿ ಹೆಚ್ಚಿನವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿ
ವಾಷಿಂಗ್ಟನ್, 10 ಮಾರ್ಚ್ (ಹಿ.ಸ.): ಆ್ಯಂಕರ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ತೀವ್ರ ಎಚ್ಚರಿಕೆ ನೀಡಿದ್ದು, ಹಾರ್ಮುಜ್ ಜಲಸಂಧಿಯನ್ನು ಮುಚ್ಚುವ ಪ್ರಯತ್ನ ಮಾಡಿದರೆ ಅಮೆರಿಕವು ಭಾರೀ ಪ್ರಮಾಣದ ದಾಳಿಯನ್ನು ನಡೆಸಲಿದೆ ಎಂದು ಹೇಳಿದ್ದಾರೆ. ಈ ದಾಳಿ ಈಗಾಗಲೇ ನಡೆದಿರುವ ದಾಳಿಗಳಿಗಿಂತ ಇಪ್
ಕಠ್ಮಂಡು, 09 ಮಾರ್ಚ್ (ಹಿ.ಸ.): ಆ್ಯಂಕರ್: ನೇಪಾಳದ ಇತ್ತೀಚಿನ ಸಂಸತ್ ಚುನಾವಣೆಯಲ್ಲಿ ರಾಜಪ್ರಭುತ್ವವನ್ನು ಪುನಃಸ್ಥಾಪಿಸಲು ಆಗ್ರಹಿಸಿದ್ದ ಪಕ್ಷಗಳಿಗೆ ಭಾರೀ ಹಿನ್ನಡೆಯಾಗಿದೆ. ರಾಜಪ್ರಭುತ್ವ ಪರವಾದ ರಾಷ್ಟ್ರೀಯ ಪ್ರಜಾತಂತ್ರ ಪಕ್ಷ ಬಹುತೇಕ ಸಂಪೂರ್ಣ ಸೋಲನುಭವಿಸಿದ್ದು, ಪಕ್ಷದ ಒಬ್ಬ ಅಭ್ಯರ್ಥಿ ಮಾತ್ರ
ಬೈರುತ್/ಕುವೈತ್, 08 ಮಾರ್ಚ್ (ಹಿ.ಸ.): ಆ್ಯಂಕರ್: ಮಧ್ಯಪೂರ್ವದಲ್ಲಿ ಉದ್ವಿಗ್ನತೆ ಮುಂದುವರಿದಿರುವ ನಡುವೆಯೇ ಇಸ್ರೇಲ್ ಲೆಬನಾನ್ ಮೇಲೆ ದಾಳಿ ಮುಂದುವರಿಸಿದೆ. ಮಧ್ಯ ಬೈರುತ್ನಲ್ಲಿ ನಡೆದ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾ
ಕಠ್ಮಂಡು, 07 ಮಾರ್ಚ್ (ಹಿ.ಸ.): ಆ್ಯಂಕರ್: ರವಿ ಲಾಮಿಚಾನೆ ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಕ್ಷಕ್ಕೆ ನೇಪಾಳದಲ್ಲಿ ಮಹತ್ವದ ರಾಜಕೀಯ ಜಯ ದೊರೆತಿದೆ. ಪಕ್ಷದ ಅಧ್ಯಕ್ಷ ರವಿ ಲಮಿಚಾನೆ ಅವರು ಚಿತ್ವಾನ್–2 ಕ್ಷೇತ್ರದಿಂದ ಭಾರೀ ಅಂತರದಲ್ಲಿ ಗೆದ್ದು ಸತತ ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ.
ನವದೆಹಲಿ, 11 ಮಾರ್ಚ್ (ಹಿ.ಸ.): ಆ್ಯಂಕರ್:ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭಾರೀ ಏರಿಕೆಯನ್ನು ದಾಖಲಿಸಿವೆ. ಆರಂಭಿಕ ವಹಿವಾಟಿನಲ್ಲೇ ಚಿನ್ನದ ಬೆಲೆ 10 ಗ್ರಾಂಗೆ ₹670 ರಷ್ಟು ಏರಿಕೆಯಾಗಿ ಹೊಸ ಮಟ್ಟ ತಲುಪಿದ್ದು, ಬೆಳ್ಳಿಯ ಬೆಲೆಯೂ ಪ್ರತಿ ಕಿಲೋಗ್ರಾಂಗೆ ₹10,200 ರಷ್ಟ
ನವದೆಹಲಿ, 10 ಮಾರ್ಚ್ (ಹಿ.ಸ.): ಆ್ಯಂಕರ್: ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಆರಂಭಿಕ ವಹಿವಾಟಿನಲ್ಲಿ ಕುಸಿತದ ಪ್ರವೃತ್ತಿ ಮುಂದುವರಿದಿದೆ. ಚಿನ್ನದ ಬೆಲೆ 10 ಗ್ರಾಂಗೆ ಸುಮಾರು ₹1,800 ರಿಂದ ₹1,970 ರವರೆಗೆ ಇಳಿಕೆಯಾಗಿದ್ದು, ಬೆಳ್ಳಿಯ ಬೆಲೆ ಪ್ರತಿ ಕಿಲೋಗ್ರಾಂಗೆ ಸುಮಾರು ₹5,000 ರಷ್ಟು ಕಡಿಮೆಯಾಗ
ನವದೆಹಲಿ, 09 ಮಾರ್ಚ್ (ಹಿ.ಸ.): ಆ್ಯಂಕರ್: ಪಶ್ಚಿಮ ಏಷ್ಯಾದ ಉದ್ವಿಗ್ನತೆ ಮತ್ತು ಕಚ್ಚಾ ತೈಲದ ಬೆಲೆ ಏರಿಕೆಯ ಪರಿಣಾಮ ಜಾಗತಿಕ ಷೇರು ಮಾರುಕಟ್ಟೆಗಳು ಸೋಮವಾರ ಕುಸಿತ ಕಂಡಿವೆ. ಅಮೆರಿಕದ ಎಸ್&ಪಿ 500 1.33% ಮತ್ತು ನಾಸ್ಡಾಕ್ ಸೂಚ್ಯಂಕ 1.53% ಕುಸಿತದೊಂದಿಗೆ ಮುಚ್ಚಿದರೆ, ಡೌ ಜೋನ್ಸ್ ಫ್ಯೂಚರ್ಸ್
ನವದೆಹಲಿ, 05 ಮಾರ್ಚ್ (ಹಿ.ಸ.): ಆ್ಯಂಕರ್: ದೇಶೀಯ ಷೇರು ಮಾರುಕಟ್ಟೆಯಲ್ಲಿ ಗುರುವಾರ ಆರಂಭಿಕ ವಹಿವಾಟು ಏರಿಕೆಯ ಸ್ವರೂಪ ತೋರಿಸಿತು. ವಹಿವಾಟು ಬಲದಿಂದ ಆರಂಭವಾದರೂ, ಕೆಲವೇ ನಿಮಿಷಗಳಲ್ಲಿ ಲಾಭದ ಬುಕಿಂಗ್ ಹಾಗೂ ಮಾರಾಟದ ಒತ್ತಡದಿಂದ ಸೂಚ್ಯಂಕಗಳಲ್ಲಿ ಅಲ್ಪ ಕುಸಿತ ಕಂಡುಬಂತು. ಆದರೆ ಕೆಂಪು ವಲಯ ತಲುಪುವ
ಅಹಮದಾಬಾದ್, 09 ಮಾರ್ಚ್ (ಹಿ.ಸ.): ಆ್ಯಂಕರ್: 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಫೈನಲ್ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿರುವುದು ತಮ್ಮ ವೃತ್ತಿಜೀವನದ ಅತ್ಯಂತ ವಿಶೇಷ ಕ್ಷಣಗಳಲ್ಲಿ ಒಂದಾಗಿದೆ ಎಂದು ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ತಿಳಿಸಿದ್ದಾರೆ. ವಿಶೇಷವಾಗಿ ತವರು ನೆಲದಲ್ಲಿ ಈ
ಸೀಮಿತ ಸಂಪನ್ಮೂಲಗಳ ನಡುವೆ ಅಚಲ ಹೋರಾಟ: ವಾರಾಣಸಿ ಕರಾಟೆ ಆಟಗಾರ್ತಿ ಶಶಿಕಲಾ ಮೌರ್ಯ ಯುವಜನತೆಗೆ ಪ್ರೇರಣೆ
ರಿಯಾದ್, 04 ಮಾರ್ಚ್ (ಹಿ.ಸ.): ಆ್ಯಂಕರ್: ಪೋರ್ಚುಗೀಸ್ ಫುಟ್ಬಾಲ್ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೊ ಸ್ನಾಯು ಗಾಯದಿಂದಾಗಿ ತಾತ್ಕಾಲಿಕವಾಗಿ ಮೈದಾನದಿಂದ ಹೊರಗುಳಿದಿದ್ದಾರೆ ಎಂದು ಅವರ ಕ್ಲಬ್ ಅಲ್ ನಾಸರ್ ಎಫ್ಸಿ ಮಂಗಳವಾರ ರಾತ್ರಿ ಅಧಿಕೃತವಾಗಿ ಪ್ರಕಟಿಸಿದೆ. ಐದು ಬಾರಿ ಬ್ಯಾಲನ್ ಡಿ''ಓರ್ ಪ್ರಶಸ್
ಬೆಂಗಳೂರು, 03 ಮಾರ್ಚ್ (ಹಿ.ಸ.): ಆ್ಯಂಕರ್:ಆರ್ಸಿಬಿ ತಂಡವು ತನ್ನ ತವರು ಮೈದಾನವಾದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಐಪಿಎಲ್ ಪಂದ್ಯಗಳನ್ನು ಆಡುವುದು ಖಚಿತವಾಗಿದೆ. ಸರ್ಕಾರದ ಅನುಮತಿ ಸಿಕ್ಕ ಬೆನ್ನಲ್ಲೇ ಉದ್ಘಾಟನಾ ಪಂದ್ಯ ಸೇರಿದಂತೆ ಒಟ್ಟು ಐದು ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದ
ಬಳ್ಳಾರಿ, 08 ಮಾರ್ಚ್ (ಹಿ.ಸ.): ಆ್ಯಂಕರ್: ಬಳ್ಳಾರಿಯ ಗುರುಕುಲ ಶಾಲೆಯ ಹಾಸ್ಟಲ್ ನಲ್ಲಿ ಒಂಭತ್ತನೇ ತರಗತಿ ವಿದ್ಯಾರ್ಥಿ ತನ್ನ ಸಹಪಾಠಿಗಳ ಮೇಲೆ ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ, ಒಬ್ಬ ವಿದ್ಯಾರ್ಥಿಯನ್ನು ಕೊಲೆ ಮಾಡಿ, ಇತರರ ಮೇಲೆ ಹಲ್ಲೆ ನಡೆಸಿ ಹಾಸ್ಟೆಲ್ ನಿಂ
ಕೂಡ್ಲಿಗಿ, 07 ಮಾರ್ಚ್ (ಹಿ.ಸ.) ಆ್ಯಂಕರ್: ಮಗನ ಹುಟ್ಟುಹಬ್ಬದ ಅಂಗವಾಗಿ ಹಂಪಿ ಹಾಗೂ ಅಂಜನಾದ್ರಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಲು ಬೆಂಗಳೂರಿನ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಾಷ್ಟಿಯ ಹೆದ್ದಾರಿ - 50ರ ಕೂಡ್ಲಿಗಿಯ ಅಡವಿ ಸೂರವ್ವನಹಳ್ಳಿ ಸಮೀಪ ಕಾರು ಶನಿವಾ
ಗದಗ, 06 ಮಾರ್ಚ್ (ಹಿ.ಸ.) ಆ್ಯಂಕರ್:- ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ತಡರಾತ್ರಿ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಶಿವಪ್ಪ, ಮುತ್ತಪ್ಪ ಹಾಗೂ ಆನಂದ ಎಂಬವರು ಮೃತಪಟ್ಟ ದುರ್ದೈವಿಗಳು. ಬೈಕ್ ಮೇಲೆ
ಹುಬ್ಬಳ್ಳಿ, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ಯುವಕನೋರ್ವನನ್ನು ದುಷ್ಕರ್ಮಿಗಳು ಅಮಾನವೀಯವಾಗಿ ಕೊಲೆ ಮಾಡಿ, ಶವವನ್ನು ಚೀಲದಲ್ಲಿ ತುಂಬಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಸೆದು ಹೋಗಿರುವ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಗದಗ ರಸ್ತೆಯಲ್ಲಿರ
ಬೆಂಗಳೂರು, 04 ಮಾರ್ಚ್ (ಹಿ.ಸ.): ಆ್ಯಂಕರ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಬೇಕಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಜೂನ್ 4ಕ್ಕೆ ಮುಂದೂಡಲಾಗಿದೆ ಎಂದು ಅಧಿಕೃತವಾಗಿ ಘೋಷಿಸಿದೆ. ಚಿತ್ರದ ಟ್ರೈಲರ
ಬೆಂಗಳೂರು, 28 ಫೆಬ್ರವರಿ (ಹಿ.ಸ.): ಆ್ಯಂಕರ್:ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಗುರುದತ್ತ ಗಾಣಿಗ ಫಿಲ್ಮ್ಸ್ ಇದೀಗ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದೆ. ವಿಷ್ಣು ಸತೀಸನ್ ನಿರ್ದೇಶನದ ಹೊಸ ಸಿನಿಮಾಗೆ ಗುರುದತ್ತ ಗಾಣಿಗ ಬಂಡವಾಳ ಹೂಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಚಿತ್ರದಲ್ಲಿ ದಕ್ಷಿ
ಉದಯಪುರ, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ತೆಲುಗು ಮತ್ತು ಕನ್ನಡ ಚಿತ್ರರಂಗದ ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಬೆಳಗ್ಗೆ 8 ಗಂಟೆಗೆ ನಡೆದ ಶುಭ ಮುಹೂರ್ತದಲ್ಲಿ ‘ವಿರೋಶ್’ ಜೋಡಿ ಸಪ್ತಪದಿ ತುಳಿದು ಹೊಸ ಜೀವನಕ
ಸ್ಯಾಂಡಲ್ವುಡ್ನಲ್ಲೊಂದು ಸಾಮಾಜಿಕ ಕಳಕಳಿಯ ಸಿನಿಮಾ
ಬೆಂಗಳೂರು, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಕಿಂಗ್ ಸ್ಟಾರ್ ಯಶ್ ನಟಿಸಿ, ನಿರ್ಮಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ಮತ್ತೊಂದು ಟೀಸರ್ ಮೂಲಕ ಸಿನಿಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ‘ರಾಯ್’ ಪಾತ್ರದ ಅನಾವರಣ ಮಾಡಿದ್ದ ಮೊದಲ ಟೀಸರ್ ನಂತರ, ಇಂದು ಬಿಡುಗಡೆಯಾದ ಹೊಸ ಟೀಸರ್ ಚಿತ್
ಬೆಂಗಳೂರು, 10 ಮಾರ್ಚ್ (ಹಿ.ಸ.): ಆ್ಯಂಕರ್: ಇಂಧನ ಸುಸ್ಥಿರತೆಯಲ್ಲಿ ಭಾರತ ಇಂದು ಅಭೂತಪೂರ್ವ ಸಾಧನೆ ತೋರುತ್ತಿದ್ದು, ನವೀಕರಿಸಬಹುದಾದ ಇಂಧನದಲ್ಲಿ ಜಗತ್ತಿನೆದುರು ಐತಿಹಾಸಿಕ ಉತ್ಪಾದನಾ ಸಾಮರ್ಥ್ಯ ಪ್ರದರ್ಶಿಸುತ್ತಿದೆ. ಇದು ಶುದ್ಧ ಇಂಧನದ ಹೊಸ ಕ್ರಾಂತಿಗೆ ನಾಂದಿ ಹಾಡಿದೆ. ಪ್ರಸಕ್ತ ಹಣಕಾಸು ವರ್ಷದಲ
ಬಳ್ಳಾರಿ, 07 ಮಾರ್ಚ್ (ಹಿ.ಸ.): ಆ್ಯಂಕರ್: ಜಿಲ್ಲೆಯ ಐದಕ್ಕೆ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗರೇ ಶಾಸಕರು. ಸಂಸದರೂ ಕಾಂಗ್ರೆಸ್ಸಿಗರು ಮತ್ತು ಬಳ್ಳಾರಿ ಮಹಾನಗರ ಪಾಲಿಕೆಯಲ್ಲೂ ಅಧಿಕಾರ. ಆದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ರ ಸಾಲಿನ ಬಜೆಟ್ನಲ್ಲಿ `ಶೂನ್ಯ''. ಕಾಂಗ್ರ
ಗದಗ, 07 ಮಾರ್ಚ್ (ಹಿ.ಸ.) ಆ್ಯಂಕರ್: ಚಿನ್ನದ ಬೆಲೆ ದಿನೇ ದಿನೇ ಗಗನಕ್ಕೇರಿರುವ ಈ ಸಮಯದಲ್ಲೂ ಗದಗ ನಗರದಲ್ಲಿ ಭಕ್ತರು ಕೆಜಿಗಟ್ಟಲೆ ಚಿನ್ನವನ್ನು ದೇವರಿಗೆ ಅರ್ಪಿಸಿ ಭಕ್ತಿ ಪ್ರದರ್ಶಿಸುವ ವಿಶಿಷ್ಟ ಪರಂಪರೆ ಜೀವಂತವಾಗಿದೆ. ನಗರದಲ್ಲಿನ ಚಂದ್ರಸಾಲಿ ಕಿಲ್ಲಾ ಓಣಿಯಲ್ಲಿ ನಡೆಯುವ ಐತಿಹಾಸಿಕ ಕಾಮರತಿ ಉತ್ಸ
ಕೊಪ್ಪಳ, 06 ಮಾರ್ಚ್ (ಹಿ.ಸ.): ಆ್ಯಂಕರ್ : ಆರೋಗ್ಯ ಮನುಷ್ಯನ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಯೋಗಕ್ಷೇಮದ ಸಮಗ್ರ ಸ್ಥಿತಿಯಾಗಿದ್ದು ನಮ್ಮ ಜೀವನದಲ್ಲಿ ಪರಿಸರ ಮತ್ತು ವೈಯಕ್ತಿಕ ನಿರ್ಧಾರಗಳು ಆರೋಗ್ಯದ ಮೇಲೆ ಪ್ರಭಾವ ಬೀರುತ್ತವೆ. ಆರೋಗ್ಯವೆಂದರೆ ದೈಹಿಕ, ಮಾನಸಿಕ ಮತ್ತು ಸಾಮಾಜಿಕವಾಗಿ ಉತ್ತಮವಾಗಿರು
ಉತ್ಪಾದನಾ ವಲಯಕ್ಕೆ ಪಿಎಲ್ಐ ಸಂಜೀವಿನಿ
Copyright © 2017-2024. All Rights Reserved Hindusthan Samachar News Agency
Powered by Sangraha