ಬಳ್ಳಾರಿ, 13 ಮಾರ್ಚ್ (ಹಿ.ಸ.): ಆ್ಯಂಕರ್: ಇತ್ತೀಚಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಇಂಧನ ಮಾರುಕಟ್ಟೆಯಲ್ಲಿ ಉಂಟಾಗಿರುವ ಬೆಲೆ ಏರಿಳಿತ ಹಾಗೂ ಎಲ್.ಪಿ.ಜಿ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ಅಡುಗೆ ಅನಿಲ ವಿತರಣಾ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳಾಗಿವೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರ
ನವದೆಹಲಿ, 13 ಮಾರ್ಚ್ (ಹಿ.ಸ.): ಆ್ಯಂಕರ್: ಹರಿಯಾಣದ ಸಮಲ್ಖಾನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಪ್ರತಿನಿಧಿ ಸಭೆ ಇಂದು ಆರಂಭಗೊಂಡಿದೆ. ಮೂರು ದಿನಗಳ ಕಾಲ ನಡೆಯಲಿರುವ ಈ ಸಭೆಯನ್ನು ಸಂಘದ ಸರಸಂಘಚಾಲಕರಾದ ಮೋಹನ್ ಭಾಗವತ್ ಹಾಗೂ ಸರ್ಕಾರಿವಾಹ ದತ್ತಾತ್ರೇಯ ಹೊಸಬಾಳೆ ದೀಪ ಪ್ರಜ್ವಲನೆ ಮೂಲಕ ಉ
ಬಳ್ಳಾರಿ, 09 ಮಾರ್ಚ್ (ಹಿ.ಸ.) ಆ್ಯಂಕರ್: ಗುರುಕುಲ ಇಂಟರ್ನ್ಯಾಷನಲ್ ಶಾಲೆಯ ಸಹಪಾಠಿ ಡಿ. ಹೇಮಂತ್ (15)ನ ಕೊಲೆಗೆ ಕಾರಣವಾಗಿರುವ ಅಪ್ರಾಪ್ತ ಬಾಲಕನು ಪೊಲೀಸರ ವಶದಲ್ಲಿದ್ದು, ತನಿಖಾ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯು ಅಪ್ರಾಪ್ತನು. ಅಲ್ಲದೇ, ಆತನ ಭದ್ರತೆ ಮ
ಅಹಮದಾಬಾದ್, 08 ಮಾರ್ಚ್ (ಹಿ.ಸ.): ಆ್ಯಂಕರ್: ಭಾರತ ಕ್ರಿಕೆಟ್ ತಂಡ ನ್ಯೂಜಿಲೆಂಡ್ ವಿರುದ್ಧ ನಡೆದ ಟ್ವೆಂಟಿ–20 ವಿಶ್ವಕಪ್ ಅಂತಿಮ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಸತತ ಮೂರನೇ ಬಾರಿ ವಿಶ್ವಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ ಭಾರತ ಒಟ್ಟು ಮೂರನೇ ಬಾರಿ ವಿಶ್ವಕಪ್ ಕಿರೀಟ ತನ್ನದಾಗಿಸಿಕೊಂಡಿದೆ.
ಮಾಲೂರಿನಲ್ಲಿ ಹೊಸ ರಾಜಕೀಯ ಪರ್ವ ಆರಂಭ
Enter your Email Address to subscribe to our newsletters
युगवार्ता
नवोत्थान
ಲಕ್ನೋ, 13 ಮಾರ್ಚ್ (ಹಿ.ಸ.): ಆ್ಯಂಕರ್:ಉತ್ತರ ಪ್ರದೇಶವು ವಿಶಾಲ ದೃಷ್ಟಿಕೋನದೊಂದಿಗೆ ಅಭಿವೃದ್ಧಿಯ ದಾರಿಯಲ್ಲಿ ಮುಂದುವರಿಯುತ್ತಿದ್ದು, ಮುಂಬರುವ ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಶುಕ್ರವಾರ ಲಕ್ನೋ
ನವದೆಹಲಿ, 13 ಮಾರ್ಚ್ (ಹಿ.ಸ.): ಆ್ಯಂಕರ್: ದಕ್ಷಿಣ ಅಮೆರಿಕದ ದೇಶವಾದ ಚಿಲಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡ ಜೋಸ್ ಆಂಟೋನಿಯೊ ಕಾಸ್ಟ್ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಸಂದೇಶ ಹಂಚಿಕೊಂಡ ಪ್ರಧಾನಿ
ನವದೆಹಲಿ, 13 ಮಾರ್ಚ್ (ಹಿ.ಸ.): ಆ್ಯಂಕರ್: 2025ರಲ್ಲಿ ಸಂಭವಿಸಿದ ಪ್ರವಾಹ, ದಿಢೀರ್ ಪ್ರವಾಹ, ಮೇಘಸ್ಫೋಟ, ಭೂಕುಸಿತ ಹಾಗೂ ‘ಮೊಂಥಾ’ ಚಂಡಮಾರುತದಿಂದ ಹಾನಿಗೊಳಗಾದ ಆರು ರಾಜ್ಯಗಳಿಗೆ ಕೇಂದ್ರ ಸರ್ಕಾರ ಹೆಚ್ಚುವರಿ ನೆರವು ಮಂಜೂರು ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ
ಇಂಫಾಲ, 13 ಮಾರ್ಚ್ (ಹಿ.ಸ.): ಆ್ಯಂಕರ್: ಮಣಿಪುರದಲ್ಲಿ ಉಗ್ರರ ವಿರುದ್ಧ ಭದ್ರತಾ ಪಡೆಗಳು ನಡೆಸುತ್ತಿರುವ ಕಾರ್ಯಾಚರಣೆ ಮುಂದುವರಿದಿದ್ದು, ಉಗ್ರ ಸಂಘಟನೆ ಕಂಗ್ಲೈಪಾಕ್ ಕಮ್ಯುನಿಸ್ಟ್ ಪಾರ್ಟಿ (ಕೆಸಿಪಿ)ಗೆ ಸೇರಿದ ಇಬ್ಬರು ಸಕ್ರಿಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಇಂಫಾಲದಲ್ಲಿರುವ ಪೊಲೀಸ್
ಇಂಫಾಲ, 13 ಮಾರ್ಚ್ (ಹಿ.ಸ.): ಆ್ಯಂಕರ್: ಮಣಿಪುರದಲ್ಲಿ ಅಫೀಮು ಗಸಗಸೆ ಬೆಳೆಗಳನ್ನು ನಿರ್ಮೂಲಗೊಳಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳು ಉದ್ವಿಗ್ನತೆಗೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ತಂಗ್ಖುಲ್ ಹಾಗೂ ಕುಕಿ ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಇಂಫಾಲದಲ್ಲಿರುವ ಪೊ
Never miss a thing & stay updated with all the latest news around the world!
468.9k
14.1k
ವಿಶೇಷ ವರದಿ
ಅಂಬೇಡ್ಕರ್ ಉದ್ಯಾನವನದ ಮುಂದೆ ಫುಟ್ಪಾತ್ನಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ನಾಗರೀಕರ ಪ್ರತಿರೋಧ
ಮುದುವಾಡಿ ಕೆರೆ ಕಟ್ಟೆಯ ಮೇಲೆ ತಡೆಗೋಡೆ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ
ಆಮ್ ಆದ್ಮಿ ಪಕ್ಷದ ಸಂಸದರ ಅಮಾನತ್ತಿಗೆ ವಿರೋಧ
ಗೋ.ನಾ ಸ್ವಾಮಿ ಯವರಿಂದ ಬ್ಯಾಂಕಾಕ್ನಲ್ಲಿ ಯುಗಾದಿ ವಸಂತೋತ್ಸವ ಕಾರ್ಯಕ್ರಮ
ಬ್ಯಾಸ್ಕೆಟ್ ಬಾಲ್ ಚಿನ್ನದ ನಾಡು ಕಪ್ ಆಲ್ ಇಂಡಿಯಾ ಟೂರ್ನಮೆಂಟ್ ಆರಂಭ
ಗದಗ, 13 ಮಾರ್ಚ್ (ಹಿ.ಸ.) ಆ್ಯಂಕರ್: ಗದಗ ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿಂದು ಭಗವಾನ್ ಮಹಾವೀರ ಜಯಂತಿ ಆಚರಣೆ ಕುರಿತು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆಯು ಜರುಗಿತು. ಭಗವಾನ ಮಹಾವೀರ ಜಯಂತಿಯನ್ನು ಮಾರ್ಚ್ 30 ರಂದು ಬೆಳಿಗ್ಗೆ 11 ಗಂಟ
ಗದಗ, 13 ಮಾರ್ಚ್ (ಹಿ.ಸ.) ಆ್ಯಂಕರ್:- ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಯುವ ನಿಧಿ ಯೋಜನೆಯ ಸೌಲಭ್ಯವನ್ನು ಅರ್ಹರು ಪಡೆದುಕೊಳ್ಳಬೇಕು. ಯುವಕರು ಉದ್ಯೋಗ ತರಬೇತಿ ಜೊತೆಗೆ ಕೌಶಲ್ಯಾಭಿವೃದ್ಧಿ ಬೆಳೆಸಿಕೊಳ್ಳಲು ಈ ಕಾರ್ಯಾಗಾರ ಸಹಕಾರಿಯಾಗಲಿದೆ ಎಂದು ಗದಗ ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ
ಗದಗ, 13 ಮಾರ್ಚ್ (ಹಿ.ಸ.) ಆ್ಯಂಕರ್: ಗದಗ ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶ್ರೀ ದೇವರ ದಾಸೀಮಯ್ಯ ಜಯಂತಿ ಕುರಿತು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆಯು ಜರುಗಿತು. ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಮಾರ್ಚ್ 23 ರಂದು ಬೆಟಗೇರಿಯ ದೇವರ
ವಾಷಿಂಗ್ಟನ್, 13 ಮಾರ್ಚ್ (ಹಿ.ಸ.): ಆ್ಯಂಕರ್: ಇರಾನ್ ಜೊತೆ ನಡೆಯುತ್ತಿರುವ ಯುದ್ಧದ ನಡುವೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಕಟುವಾದ ಹೇಳಿಕೆ ನೀಡಿದ್ದಾರೆ. ಫೆಬ್ರವರಿ 28ರಿಂದ ಆರಂಭವಾದ ಸಂಘರ್ಷದ ನಡುವೆ ಶುಕ್ರವಾರ ಬೆಳಗ್ಗೆ ಅವರು “ಇಂದು ಇರಾನ್ ಸರ್ಕಾರಕ್ಕೆ ಏನ
ವಾಷಿಂಗ್ಟನ್, 13 ಮಾರ್ಚ್ (ಹಿ.ಸ.): ಆ್ಯಂಕರ್: ಅಮೆರಿಕದ ಮಿಚಿಗನ್ ರಾಜ್ಯದ ವೆಸ್ಟ್ ಬ್ಲೂಮ್ಫೀಲ್ಡ್ ಪ್ರದೇಶದಲ್ಲಿರುವ ಪ್ರಸಿದ್ಧ ಯಹೂದಿ ಪೂಜಾಸ್ಥಳ ದೇವಾಲಯ ಇಸ್ರೇಲ್ ಮೇಲೆ ಗುರುವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿಯಲ್ಲಿ ಶಂಕಿತನೊಬ್ಬ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ದೇವಾಲಯದ ಒಳಭಾಗದಲ್ಲಿದ್ದ ಭಕ್ತ
ಬಾಗ್ದಾದ್, 12 ಮಾರ್ಚ್ (ಹಿ.ಸ.): ಆ್ಯಂಕರ್: ಇರಾನ್ ವಿರುದ್ಧ ನಡೆದಿರುವ ಅಮೆರಿಕ–ಇಸ್ರೇಲ್ ಸೈನಿಕ ಕಾರ್ಯಾಚರಣೆಗಳ ಹಿನ್ನೆಲೆ ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉದ್ವಿಗ್ನತೆ ದಿನೇದಿನೇ ಹೆಚ್ಚುತ್ತಿದೆ. ಇದರ ನಡುವೆಯೇ ಇರಾಕ್ನ ಎರ್ಬಿಲ್ ನಗರದಲ್ಲಿರುವ ಎರ್ಬಿಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಅ
ವಾಷಿಂಗ್ಟನ್, 11 ಮಾರ್ಚ್ (ಹಿ.ಸ.): ಆ್ಯಂಕರ್: ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧದ ಮೊದಲ 10 ದಿನಗಳಲ್ಲಿ ಸುಮಾರು 140 ಅಮೆರಿಕನ್ ಸೈನಿಕರು ಗಾಯಗೊಂಡಿದ್ದಾರೆ ಎಂದು ಪೆಂಟಗನ್ ಮಂಗಳವಾರ ತಿಳಿಸಿದೆ. ಗಾಯಗೊಂಡವರಲ್ಲಿ ಹೆಚ್ಚಿನವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿ
ವಾಷಿಂಗ್ಟನ್, 10 ಮಾರ್ಚ್ (ಹಿ.ಸ.): ಆ್ಯಂಕರ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ತೀವ್ರ ಎಚ್ಚರಿಕೆ ನೀಡಿದ್ದು, ಹಾರ್ಮುಜ್ ಜಲಸಂಧಿಯನ್ನು ಮುಚ್ಚುವ ಪ್ರಯತ್ನ ಮಾಡಿದರೆ ಅಮೆರಿಕವು ಭಾರೀ ಪ್ರಮಾಣದ ದಾಳಿಯನ್ನು ನಡೆಸಲಿದೆ ಎಂದು ಹೇಳಿದ್ದಾರೆ. ಈ ದಾಳಿ ಈಗಾಗಲೇ ನಡೆದಿರುವ ದಾಳಿಗಳಿಗಿಂತ ಇಪ್
ನವದೆಹಲಿ, 13 ಮಾರ್ಚ್ (ಹಿ.ಸ.): ಆ್ಯಂಕರ್: ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಆರಂಭಿಕ ವಹಿವಾಟಿನ ವೇಳೆ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಕುಸಿತದ ಪ್ರವೃತ್ತಿ ಕಂಡುಬಂದಿದೆ. ಚಿನ್ನದ ಬೆಲೆ 10 ಗ್ರಾಂಗೆ ಸುಮಾರು ₹1,020 ರಿಂದ ₹1,110 ರವರೆಗೆ ಇಳಿಕೆಯಾಗಿದ್ದು, ಬೆಳ್ಳಿಯ ಬೆಲೆಯೂ ಪ್ರತಿ ಕಿಲೋಗ
ನವದೆಹಲಿ, 12 ಮಾರ್ಚ್ (ಹಿ.ಸ.): ಆ್ಯಂಕರ್: ಚಿನಿವಾರ ಮಾರುಕಟ್ಟೆಯಲ್ಲಿ ಗುರುವಾರ ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬಂದಿದೆ. ಇಂದು ಚಿನ್ನದ ಬೆಲೆ 10 ಗ್ರಾಂಗೆ ₹850 ರಿಂದ ₹930 ರವರೆಗೆ ಏರಿಕೆಯಾಗಿದೆ. ಇದರಿಂದಾಗಿ ದೇಶದ ಹೆಚ್ಚಿನ ಮ
ನವದೆಹಲಿ, 11 ಮಾರ್ಚ್ (ಹಿ.ಸ.): ಆ್ಯಂಕರ್:ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭಾರೀ ಏರಿಕೆಯನ್ನು ದಾಖಲಿಸಿವೆ. ಆರಂಭಿಕ ವಹಿವಾಟಿನಲ್ಲೇ ಚಿನ್ನದ ಬೆಲೆ 10 ಗ್ರಾಂಗೆ ₹670 ರಷ್ಟು ಏರಿಕೆಯಾಗಿ ಹೊಸ ಮಟ್ಟ ತಲುಪಿದ್ದು, ಬೆಳ್ಳಿಯ ಬೆಲೆಯೂ ಪ್ರತಿ ಕಿಲೋಗ್ರಾಂಗೆ ₹10,200 ರಷ್ಟ
ನವದೆಹಲಿ, 10 ಮಾರ್ಚ್ (ಹಿ.ಸ.): ಆ್ಯಂಕರ್: ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಆರಂಭಿಕ ವಹಿವಾಟಿನಲ್ಲಿ ಕುಸಿತದ ಪ್ರವೃತ್ತಿ ಮುಂದುವರಿದಿದೆ. ಚಿನ್ನದ ಬೆಲೆ 10 ಗ್ರಾಂಗೆ ಸುಮಾರು ₹1,800 ರಿಂದ ₹1,970 ರವರೆಗೆ ಇಳಿಕೆಯಾಗಿದ್ದು, ಬೆಳ್ಳಿಯ ಬೆಲೆ ಪ್ರತಿ ಕಿಲೋಗ್ರಾಂಗೆ ಸುಮಾರು ₹5,000 ರಷ್ಟು ಕಡಿಮೆಯಾಗ
ವಾಷಿಂಗ್ಟನ್, 13 ಮಾರ್ಚ್ (ಹಿ.ಸ.): ಆ್ಯಂಕರ್: ಆಟಗಾರರ ಸುರಕ್ಷತೆ ಕುರಿತು ಕಳವಳ ವ್ಯಕ್ತಪಡಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮುಂಬರುವ 2026 ಫಿಫಾ ವಿಶ್ವಕಪ್ನಲ್ಲಿ ಇರಾನ್ ಫುಟ್ಬಾಲ್ ತಂಡ ಭಾಗವಹಿಸುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಇದು ಆಟ
ಮ್ಯಾಡ್ರಿಡ್, 12 ಮಾರ್ಚ್ (ಹಿ.ಸ.): ಆ್ಯಂಕರ್: 2025–26ರ ಯುಇಎಫ್ಎ ಚಾಂಪಿಯನ್ಸ್ ಲೀಗ್ ಸ್ಪರ್ಧೆಯ 16ರ ಸುತ್ತಿನ ಮೊದಲ ಪಂದ್ಯದಲ್ಲಿ ರಿಯಲ್ ಮ್ಯಾಡ್ರಿಡ್ ತಂಡವು ಮ್ಯಾಂಚೆಸ್ಟರ್ ಸಿಟಿ ವಿರುದ್ಧ 3–0 ಗೋಲುಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿ ಕ್ವಾರ್ಟರ್ಫೈನಲ್ ಪ್ರವೇಶದತ್ತ ಬಲವಾದ ಹೆಜ್ಜೆ ಇಟ್ಟಿ
ಅಹಮದಾಬಾದ್, 09 ಮಾರ್ಚ್ (ಹಿ.ಸ.): ಆ್ಯಂಕರ್: 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಫೈನಲ್ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿರುವುದು ತಮ್ಮ ವೃತ್ತಿಜೀವನದ ಅತ್ಯಂತ ವಿಶೇಷ ಕ್ಷಣಗಳಲ್ಲಿ ಒಂದಾಗಿದೆ ಎಂದು ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ತಿಳಿಸಿದ್ದಾರೆ. ವಿಶೇಷವಾಗಿ ತವರು ನೆಲದಲ್ಲಿ ಈ
ಸೀಮಿತ ಸಂಪನ್ಮೂಲಗಳ ನಡುವೆ ಅಚಲ ಹೋರಾಟ: ವಾರಾಣಸಿ ಕರಾಟೆ ಆಟಗಾರ್ತಿ ಶಶಿಕಲಾ ಮೌರ್ಯ ಯುವಜನತೆಗೆ ಪ್ರೇರಣೆ
ಯಲಬುರ್ಗಾ, 12 ಮಾರ್ಚ್ (ಹಿ.ಸ.) ಆ್ಯಂಕರ್: ಕೌಟುಂಬಿಕ ಕಲಹದಿಂದ ಬೇಸತ್ತ ಗೃಹಿಣಿ ತನ್ನ ಇಬ್ಬರು ಹೆಣ್ಣು ಮಕ್ಕಳ ಜೊತೆಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾರನಾಳ ಗ್ರಾಮದಲ್ಲಿ ಗುರುವಾರ ನಡೆದಿದೆ. ಮೃತರು ಬಾಳವ್ವ ಕುರಿ (35). ಈ ಗೃಹಿಣಿಯು ತನ್ನ ಇಬ್ಬರು ಹೆಣ್ಣು ಮಕ್ಕಳಾದ ಹುಲಿಗ
ಕೂಡ್ಲಿಗಿ, 12 ಮಾರ್ಚ್ (ಹಿ.ಸ.) ಆ್ಯಂಕರ್: ರಸ್ತೆಗೆ ಕಣ ಮಾಡಲು ಹಾಕಿದ್ದ ರಾಗಿಯ ಮೇಲೆ ದ್ವಿಚಕ್ರ ವಾಹನ ಚಾಲನೆ ಮಾಡಿದ ಕಾರಣ ವಾಹನ ಸ್ಕಿಡ್ ಆಗಿ ಸವಾರರು ಇಬ್ಬರು ರಸ್ತೆಗೆ ಬಿದ್ದಾಗ, ಲಾರಿಯೊಂದು ಅವರ ಮೇಲೆ ಹರಿದುಹೋದ ಕಾರಣ ಅಜ್ಜ - ಮೊಮ್ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾಗಿ
ಬಳ್ಳಾರಿ, 08 ಮಾರ್ಚ್ (ಹಿ.ಸ.): ಆ್ಯಂಕರ್: ಬಳ್ಳಾರಿಯ ಗುರುಕುಲ ಶಾಲೆಯ ಹಾಸ್ಟಲ್ ನಲ್ಲಿ ಒಂಭತ್ತನೇ ತರಗತಿ ವಿದ್ಯಾರ್ಥಿ ತನ್ನ ಸಹಪಾಠಿಗಳ ಮೇಲೆ ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ, ಒಬ್ಬ ವಿದ್ಯಾರ್ಥಿಯನ್ನು ಕೊಲೆ ಮಾಡಿ, ಇತರರ ಮೇಲೆ ಹಲ್ಲೆ ನಡೆಸಿ ಹಾಸ್ಟೆಲ್ ನಿಂ
ಕೂಡ್ಲಿಗಿ, 07 ಮಾರ್ಚ್ (ಹಿ.ಸ.) ಆ್ಯಂಕರ್: ಮಗನ ಹುಟ್ಟುಹಬ್ಬದ ಅಂಗವಾಗಿ ಹಂಪಿ ಹಾಗೂ ಅಂಜನಾದ್ರಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಲು ಬೆಂಗಳೂರಿನ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಾಷ್ಟಿಯ ಹೆದ್ದಾರಿ - 50ರ ಕೂಡ್ಲಿಗಿಯ ಅಡವಿ ಸೂರವ್ವನಹಳ್ಳಿ ಸಮೀಪ ಕಾರು ಶನಿವಾ
ಬೆಂಗಳೂರು, 04 ಮಾರ್ಚ್ (ಹಿ.ಸ.): ಆ್ಯಂಕರ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಬೇಕಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಜೂನ್ 4ಕ್ಕೆ ಮುಂದೂಡಲಾಗಿದೆ ಎಂದು ಅಧಿಕೃತವಾಗಿ ಘೋಷಿಸಿದೆ. ಚಿತ್ರದ ಟ್ರೈಲರ
ಬೆಂಗಳೂರು, 28 ಫೆಬ್ರವರಿ (ಹಿ.ಸ.): ಆ್ಯಂಕರ್:ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಗುರುದತ್ತ ಗಾಣಿಗ ಫಿಲ್ಮ್ಸ್ ಇದೀಗ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದೆ. ವಿಷ್ಣು ಸತೀಸನ್ ನಿರ್ದೇಶನದ ಹೊಸ ಸಿನಿಮಾಗೆ ಗುರುದತ್ತ ಗಾಣಿಗ ಬಂಡವಾಳ ಹೂಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಚಿತ್ರದಲ್ಲಿ ದಕ್ಷಿ
ಉದಯಪುರ, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ತೆಲುಗು ಮತ್ತು ಕನ್ನಡ ಚಿತ್ರರಂಗದ ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಬೆಳಗ್ಗೆ 8 ಗಂಟೆಗೆ ನಡೆದ ಶುಭ ಮುಹೂರ್ತದಲ್ಲಿ ‘ವಿರೋಶ್’ ಜೋಡಿ ಸಪ್ತಪದಿ ತುಳಿದು ಹೊಸ ಜೀವನಕ
ಸ್ಯಾಂಡಲ್ವುಡ್ನಲ್ಲೊಂದು ಸಾಮಾಜಿಕ ಕಳಕಳಿಯ ಸಿನಿಮಾ
ಧಾರವಾಡ, 12 ಮಾರ್ಚ್ (ಹಿ.ಸ.): ಆ್ಯಂಕರ್: ಧಾರವಾಡ ತಪೋವನದ ಶ್ರೀ ಶಿವಕುಮಾರ ಸ್ವಾಮಿಗಳು ಕುರಿತಾದ ಲೇಖನ ತಪೋವನ ಎಂಬ ಹೆಸರು ಎರಡು ಪದಗಳ ಸಂಯೋಜನೆಯಾಗಿದೆ: ತಪಸ್ ಮತ್ತು ವನ. ತಪಸ್ ಎಂದರೆ ಧ್ಯಾನ ಮತ್ತು ವನ ಎಂದರೆ ಕಾಡು ಅಥವಾ ಕಾಡು. ಆದ್ದರಿಂದ ತಪೋವನದ ಅರ್ಥ ಧ್ಯಾನಕ್ಕಾಗಿ ಉದ್ಯಾನ ಎಂದಾಗಿರಬಹುದು
ಬೆಂಗಳೂರು, 10 ಮಾರ್ಚ್ (ಹಿ.ಸ.): ಆ್ಯಂಕರ್: ಇಂಧನ ಸುಸ್ಥಿರತೆಯಲ್ಲಿ ಭಾರತ ಇಂದು ಅಭೂತಪೂರ್ವ ಸಾಧನೆ ತೋರುತ್ತಿದ್ದು, ನವೀಕರಿಸಬಹುದಾದ ಇಂಧನದಲ್ಲಿ ಜಗತ್ತಿನೆದುರು ಐತಿಹಾಸಿಕ ಉತ್ಪಾದನಾ ಸಾಮರ್ಥ್ಯ ಪ್ರದರ್ಶಿಸುತ್ತಿದೆ. ಇದು ಶುದ್ಧ ಇಂಧನದ ಹೊಸ ಕ್ರಾಂತಿಗೆ ನಾಂದಿ ಹಾಡಿದೆ. ಪ್ರಸಕ್ತ ಹಣಕಾಸು ವರ್ಷದಲ
ಬಳ್ಳಾರಿ, 07 ಮಾರ್ಚ್ (ಹಿ.ಸ.): ಆ್ಯಂಕರ್: ಜಿಲ್ಲೆಯ ಐದಕ್ಕೆ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗರೇ ಶಾಸಕರು. ಸಂಸದರೂ ಕಾಂಗ್ರೆಸ್ಸಿಗರು ಮತ್ತು ಬಳ್ಳಾರಿ ಮಹಾನಗರ ಪಾಲಿಕೆಯಲ್ಲೂ ಅಧಿಕಾರ. ಆದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ರ ಸಾಲಿನ ಬಜೆಟ್ನಲ್ಲಿ `ಶೂನ್ಯ''. ಕಾಂಗ್ರ
ಗದಗ, 07 ಮಾರ್ಚ್ (ಹಿ.ಸ.) ಆ್ಯಂಕರ್: ಚಿನ್ನದ ಬೆಲೆ ದಿನೇ ದಿನೇ ಗಗನಕ್ಕೇರಿರುವ ಈ ಸಮಯದಲ್ಲೂ ಗದಗ ನಗರದಲ್ಲಿ ಭಕ್ತರು ಕೆಜಿಗಟ್ಟಲೆ ಚಿನ್ನವನ್ನು ದೇವರಿಗೆ ಅರ್ಪಿಸಿ ಭಕ್ತಿ ಪ್ರದರ್ಶಿಸುವ ವಿಶಿಷ್ಟ ಪರಂಪರೆ ಜೀವಂತವಾಗಿದೆ. ನಗರದಲ್ಲಿನ ಚಂದ್ರಸಾಲಿ ಕಿಲ್ಲಾ ಓಣಿಯಲ್ಲಿ ನಡೆಯುವ ಐತಿಹಾಸಿಕ ಕಾಮರತಿ ಉತ್ಸ
ಕೊಪ್ಪಳ, 06 ಮಾರ್ಚ್ (ಹಿ.ಸ.): ಆ್ಯಂಕರ್ : ಆರೋಗ್ಯ ಮನುಷ್ಯನ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಯೋಗಕ್ಷೇಮದ ಸಮಗ್ರ ಸ್ಥಿತಿಯಾಗಿದ್ದು ನಮ್ಮ ಜೀವನದಲ್ಲಿ ಪರಿಸರ ಮತ್ತು ವೈಯಕ್ತಿಕ ನಿರ್ಧಾರಗಳು ಆರೋಗ್ಯದ ಮೇಲೆ ಪ್ರಭಾವ ಬೀರುತ್ತವೆ. ಆರೋಗ್ಯವೆಂದರೆ ದೈಹಿಕ, ಮಾನಸಿಕ ಮತ್ತು ಸಾಮಾಜಿಕವಾಗಿ ಉತ್ತಮವಾಗಿರು
Copyright © 2017-2024. All Rights Reserved Hindusthan Samachar News Agency
Powered by Sangraha