ಬೆಂಗಳೂರು, 19 ಮಾರ್ಚ್ (ಹಿ.ಸ.): ಆ್ಯಂಕರ್: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ವೀರಣ್ಣ ಚರಂತಿಮಠ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಇದೇ ವೇಳೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಶ್ರೀನಿವ
ಬಳ್ಳಾರಿ, 17 ಮಾರ್ಚ್ (ಹಿ.ಸ.) ಆ್ಯಂಕರ್: ತುಂಗಭದ್ರ ಜಲಾಶಯದಿಂದ ಬಲದಂಡೆಯ ಕೆಳಮಟ್ಟದ ಕಾಲುವೆ (ಎಲ್.ಎಲ್.ಸಿ)ಯಲ್ಲಿ ಕುಡಿಯುವ ನೀರಿಗಾಗಿ ನೀರು ಬಿಡಲು ಆಗ್ರಹಿಸಿ ತುಂಗಭದ್ರಾ ರೈತ ಸಂಘ ಜಿಲ್ಲಾಡಳಿತಕ್ಕೆ ಮಂಗಳವಾರ ಮನವಿ ಸಲ್ಲಿಸಿದೆ. ತುಂಗಭದ್ರಾ ರೈತ ಸಂಘದ ಅಧ್ಯಕ್ಷರಾದ ಡಾ. ಪುರುಷೋತ
ಬೆಂಗಳೂರು, 16 ಮಾರ್ಚ್ (ಹಿ.ಸ.) ಆ್ಯಂಕರ್: ಮಾತೃತ್ವ ರಜೆಯ ನಂತರ ಮಹಿಳಾ ಶಿಕ್ಷಕರು ಕರ್ತವ್ಯಕ್ಕೆ ಮರಳಿ ಹಾಜರಾಗಲು ಮಗುವಿನ ಐದು ವರ್ಷ (05) ಪೂರ್ಣಗೊಳ್ಳುವವರೆಗೂ ಮಗುವಿನ ಆರೈಕೆಗೆ ಅನುಕೂಲ ಆಗುವ ರೀತಿಯಲ್ಲಿ ಶಿಕ್ಷಕಿಯರು ಕೇಳುವ ಸ್ಥಳಕ್ಕೆ ಕೌನ್ಸಿಲಿಂಗ್ ಮೂಲಕ ನಿಯುಕ್ತಿಗೊಳಿ ಆದೇ
ಕೊಪ್ಪಳ, 14 ಮಾರ್ಚ್ (ಹಿ.ಸ.) ಆ್ಯಂಕರ್: ಪ್ರೀತಿ ವಿಚಾರಕ್ಕೆ ಅಡ್ಡಿಯಾದನೆಂದು ಕೊಲೆಯಾದ ಕುಕನೂರು ತಾಲ್ಲೂಕಿನ ತಳಕಲ್ ಗ್ರಾಮದ ಮಂಜುನಾಥ ಎಂಬ ಬಾಲಕನ ಕೊಲೆ ಪ್ರಕರಣದಲ್ಲಿ ಆರೋಪಿಯ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ರೂ.7 ಸಾವಿರಗಳ ದಂಡ ಸಹಿತ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಕೊಪ
ಬಳ್ಳಾರಿ, 13 ಮಾರ್ಚ್ (ಹಿ.ಸ.): ಆ್ಯಂಕರ್: ಇತ್ತೀಚಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಇಂಧನ ಮಾರುಕಟ್ಟೆಯಲ್ಲಿ ಉಂಟಾಗಿರುವ ಬೆಲೆ ಏರಿಳಿತ ಹಾಗೂ ಎಲ್.ಪಿ.ಜಿ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ಅಡುಗೆ ಅನಿಲ ವಿತರಣಾ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳಾಗಿವೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 24 ಮಾರ್ಚ್ (ಹಿ.ಸ.): ಆ್ಯಂಕರ್: ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸೈನಿಕ ಸಂಘರ್ಷದ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಮಂಗಳವಾರ ದೂರವಾಣಿ ಸಂಭಾಷಣೆ ನಡೆಯಿತು. ಪ್ರಸ್ತುತ ಪ್ರಾದೇಶಿಕ ಪರಿಸ್ಥಿತಿಯ ಬಗ್ಗೆ ಇಬ್ಬರು ನಾಯಕರು ವಿವರವಾಗಿ
ಬೆಂಗಳೂರು, 24 ಮಾರ್ಚ್ (ಹಿ.ಸ.): ಆ್ಯಂಕರ್: ಐಪಿಎಲ್ 2026 ಸೀಸನ್ ಆರಂಭದ ಹಿನ್ನಲೆಯಲ್ಲಿ ಆರ್ಸಿಬಿ ಆಡಳಿತ ಮಂಡಳಿ ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ, ಭದ್ರತೆ, ಟಿಕೆಟ್ ವ್ಯವಸ್ಥೆ ಹಾಗೂ ತಂಡದ ಸಿದ್ಧತೆ ಕುರಿತು ವಿವರ ನೀಡಿತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಡಳಿ ಉಪಾಧ್ಯಕ್ಷ
ನವದೆಹಲಿ, 24 ಮಾರ್ಚ್ (ಹಿ.ಸ.): ಆ್ಯಂಕರ್: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸೈನಿಕ ಸಂಘರ್ಷ ಮತ್ತು ದಾಳಿಗಳು ಭಾರತಕ್ಕಷ್ಟೇ ಅಲ್ಲ, ಇಡೀ ಜಗತ್ತಿಗೆ ಅಪಾಯಕಾರಿ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಸಿದ್ದಾರೆ. ಮಂಗಳವಾರ ನಡೆದ ಮಹತ್ವದ ಭದ್ರತಾ ಪರಿಶೀಲನಾ ಸಭೆಯಲ್ಲಿ ಅವರು ರಕ್ಷಣಾ
ಅಯೋಧ್ಯೆ, 24 ಮಾರ್ಚ್ (ಹಿ.ಸ.): ಆ್ಯಂಕರ್: ಸನಾತನ ಧರ್ಮದ ಆಧ್ಯಾತ್ಮಿಕ ಪರಂಪರೆಯ ಮಹತ್ವವನ್ನು ಪ್ರತಿಬಿಂಬಿಸುವ ರಾಮನವಮಿ ಹಬ್ಬವು, ಈ ಬಾರಿ ಅಯೋಧ್ಯೆಯಲ್ಲಿ ಭಕ್ತಿಭಾವದ ಸಂಭ್ರಮದಲ್ಲಿ ನಡೆಯುತ್ತಿದೆ. ಭಗವಾನ್ ಶ್ರೀ ರಾಮ ಅವರ ಜನ್ಮಸ್ಥಳವೆಂದು ಪರಿಗಣಿಸಲ್ಪಡುವ ಅಯೋಧ್ಯೆ ಈ ದಿನ ವಿಶೇಷ ಆಧ್ಯಾತ್ಮಿಕ ಕೇಂ
ನವದೆಹಲಿ, 24 ಮಾರ್ಚ್ (ಹಿ.ಸ.): ಆ್ಯಂಕರ್: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡಿರುವ ಮಿಲಿಟರಿ ಸಂಘರ್ಷದ ಪರಿಣಾಮವಾಗಿ ಭಾರತದ ಆರ್ಥಿಕತೆಯ ಮೇಲೆ ಬೀರುವ ಪರಿಣಾಮ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಆಗ್ರಹಿಸಿದ್ದಾರೆ. ಲೋಕಸಭೆಯಲ್ಲಿ ‘ಹಣಕಾಸು ಮಸೂದೆ–2026’ ಮೇಲ
Never miss a thing & stay updated with all the latest news around the world!
468.9k
14.1k
ಬಾಗಲಕೋಟೆ, 24 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ನವನಗರದಲ್ಲಿ ಬೂತ್ ಲೆವೆಲ್ ಏಜೆಂಟ್ (ಬಿ.ಎಲ್.ಎ.)–2 ಸಭೆಯನ್ನು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪುರ ಅವರು ನಡೆಸಿದರು. ಸಭೆಯಲ್ಲಿ ಮಾತನಾಡಿದ ಅವರು, ಬೂತ್ ಮಟ್ಟದಲ್ಲಿ ಪ್ರತ
ಲಿಂಗಾದಾರಿತ ದೌರ್ಜನ್ಯ ತಡೆಗಟ್ಟಲು ಕರೆ
ವೇಮಗಲ್- ಕುರುಗಲ್ ಪಟ್ಟಣ ಪಂಚಾಯತಿ ಬಜೆಟ್ ಮಂಡನೆ
ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಅರಹಳ್ಳಿ ಸಹಕಾರ ಸಂಘದ ಆಡಳಿತ ಮಂಡಳಿಗೆ ಚುನಾವಣೆ
ಮಾದಕದ್ರವ್ಯ ಮುಕ್ತ ಸಮಾಜಕ್ಕಾಗಿ ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿಗಳ ಸೂಚನೆ
ಆದ್ಯ ಕುಂದಾಪುರ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗೆ ಸೇರ್ಪಡೆ
ಬೆಂಗಳೂರು, 24 ಮಾರ್ಚ್ (ಹಿ.ಸ.): ಆ್ಯಂಕರ್: ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ನಡುವೆ ಐಪಿಎಲ್–2026 ಸೀಸನ್ಗೆ ಸಂಬಂಧಿಸಿದಂತೆ ‘ನಂದಿನಿ’ ಬ್ರ್ಯಾಂಡ್ನ್ನು ಅಧಿಕೃತ ಡೈರಿ ಪಾಲುದಾರರನ್ನಾಗಿ ಘೋಷಿಸುವ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಮಾರ್ಚ್ 2
ಬಾಗಲಕೋಟೆ, 24 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಇಲಕಲ್ ತಾಲೂಕಿನ ಗುಗ್ಗಲಮರಿ ಚೆಕ್ಪೋಸ್ಟ್ನಲ್ಲಿ ಮಂಗಳವಾರ ವಾಹನ ತಪಾಸಣೆ ವೇಳೆ ₹2.30 ಲಕ್ಷ ನಗದು ಪತ್ತೆಯಾದ ಘಟನೆ ನಡೆದಿದೆ. ಎಸ್ಎಸ್ಟಿ ತಂಡದ ಅಧಿಕಾರಿ ಎಂ.ಎಚ್. ಕೊತವಾಲ
ವಾಷಿಂಗ್ಟನ್, 24 ಮಾರ್ಚ್ (ಹಿ.ಸ.): ಆ್ಯಂಕರ್: ಯುಎಸ್ ರಕ್ಷಣಾ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅದರ ಪ್ರಧಾನ ಕಚೇರಿ ಪೆಂಟಗನ್ ಒಳಗಿರುವ ಮಾಧ್ಯಮ ಕಚೇರಿಗಳನ್ನು ತಕ್ಷಣದಿಂದ ಮುಚ್ಚಲು ಆದೇಶಿಸಿದೆ. ಈ ಕ್ರಮವು ಅಮೆರಿಕಾದಲ್ಲಿ ಪತ್ರಿಕಾ ಸ್ವಾತಂತ್ರ್ಯ ಮತ್ತು ಪಾರದರ್ಶಕತೆಯ ಬಗ್ಗೆ ಹೊಸ ಚರ್ಚೆಗೆ
ಟೆಹ್ರಾನ್, 23 ಮಾರ್ಚ್ (ಹಿ.ಸ.): ಆ್ಯಂಕರ್:ಪಶ್ಚಿಮ ಏಷ್ಯಾದಲ್ಲಿ ಯುದ್ಧ ಉದ್ವಿಗ್ನತೆ ತಾರಕಕ್ಕೇರಿದಂತೆಯೇ ಟೆಹ್ರಾನ್ ನಲ್ಲಿ ಭೀಕರ ಸ್ಫೋಟಗಳು ಸಂಭವಿಸಿದರೆ, ಇಸ್ರೇಲ್ ಮೇಲೆ ಕ್ಷಿಪಣಿಗಳ ದಾಳಿ ನಡೆದಿದೆ. ಇದೇ ವೇಳೆ ಲೆಬನಾನ್ ದಕ್ಷಿಣ ಭಾಗದಲ್ಲಿರುವ ಕಾಸ್ಮಿಯೆಹ್ ಸೇತುವೆಯನ್ನು ಧ್ವಂಸಗೊಳಿಸಲಾಗಿದೆ. ಇ
ವಾಷಿಂಗ್ಟನ್, 22 ಮಾರ್ಚ್ (ಹಿ.ಸ.): ಆ್ಯಂಕರ್:ಅಮೆರಿಕವು ಇರಾನ್ಗೆ ಗಂಭೀರ ಎಚ್ಚರಿಕೆ ನೀಡಿದ್ದು, 48 ಗಂಟೆಗಳೊಳಗೆ ಹೋರ್ಮುಜ್ ಜಲಸಂಧಿ ಸಂಪೂರ್ಣವಾಗಿ ತೆರೆಯದಿದ್ದರೆ ಇರಾನ್ನ ಪ್ರಮುಖ ವಿದ್ಯುತ್ ಹಾಗೂ ಅಣುಶಕ್ತಿ ಘಟಕಗಳ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಸಿದೆ. ಸಿಬಿಎಸ್ ನ್ಯೂಸ್ ಮತ್ತು ಅಲ್ ಜಜೀರಾ
ಟೆಹ್ರಾನ್, 21 ಮಾರ್ಚ್ (ಹಿ.ಸ.): ಆ್ಯಂಕರ್: ಹಿಂದೂ ಮಹಾಸಾಗರದಲ್ಲಿರುವ ಅಮೆರಿಕಾ–ಬ್ರಿಟನ್ ಸಂಯುಕ್ತ ಸೈನಿಕ ತಾಣವಾದ ಡಿಯೇಗೋ ಗಾರ್ಸಿಯಾ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆದರೆ ಈ ದಾಳಿ ಸಂಪೂರ್ಣವಾಗಿ ವಿಫಲವಾಗಿದ್ದು, ಸೈನಿಕ ತಾಣಕ್ಕೆ
ತೆಹ್ರಾನ್/ತೆಲ್ ಅವೀವ್, 20 ಮಾರ್ಚ್ (ಹಿ.ಸ.): ಆ್ಯಂಕರ್: ಮಧ್ಯಪೂರ್ವದಲ್ಲಿ ನಡೆಯುತ್ತಿರುವ ಅಮೆರಿಕಾ–ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ 21ನೇ ದಿನಕ್ಕೆ ಕಾಲಿಟ್ಟಿದ್ದು, ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್, ಅಮೆರಿಕಾದ ಅತ್ಯಾಧುನಿಕ ಯುದ್ಧ ವಿಮಾನವಾದ F-35 ಲೈಟ್ನಿಂಗ್ II ಮೇಲ
ನವದೆಹಲಿ, 24 ಮಾರ್ಚ್ (ಹಿ.ಸ.): ಆ್ಯಂಕರ್: ಪಶ್ಚಿಮ ಏಷ್ಯಾದ ಕದನ ವಿರಾಮದ ಸುತ್ತಲಿನ ಅನಿಶ್ಚಿತತೆ ನಡುವೆಯೂ ಜಾಗತಿಕ ಷೇರು ಮಾರುಕಟ್ಟೆಗಳು ಮಂಗಳವಾರ ಸಕಾರಾತ್ಮಕ ಸಂಕೇತಗಳನ್ನು ನೀಡಿವೆ. ಅಮೆರಿಕದ ಮಾರುಕಟ್ಟೆಗಳ ಏರಿಕೆ ಮತ್ತು ಏಷ್ಯಾದ ಮಾರುಕಟ್ಟೆಗಳಲ್ಲಿ ಕಂಡುಬಂದ ಖರೀದಿ ಚಟುವಟಿಕೆ ಹೂಡಿಕೆದಾರರ ವಿಶ್
ನವದೆಹಲಿ, 23 ಮಾರ್ಚ್ (ಹಿ.ಸ.): ಆ್ಯಂಕರ್: ಪಶ್ಚಿಮ ಏಷ್ಯಾದಲ್ಲಿನ ಹೆಚ್ಚುತ್ತಿರುವ ಉದ್ವಿಗ್ನತೆ ಹಾಗೂ ಹಾರ್ಮುಜ್ ಜಲಸಂಧಿಯ ಮೂಲಕ ತೈಲ ಟ್ಯಾಂಕರ್ಗಳ ಸಂಚಾರದ ಬಗ್ಗೆ ಉಂಟಾದ ಅನಿಶ್ಚಿತತೆಯಿಂದ ಜಾಗತಿಕ ಷೇರು ಮಾರುಕಟ್ಟೆಗಳು ಗಂಭೀರ ಒತ್ತಡಕ್ಕೆ ಒಳಗಾಗಿವೆ. ಇದರ ಪರಿಣಾಮವಾಗಿ ಅಮೆರಿಕಾ, ಯುರೋಪ್ ಹಾಗೂ
ನವದೆಹಲಿ, 20 ಮಾರ್ಚ್ (ಹಿ.ಸ.): ಆ್ಯಂಕರ್: ದೇಶೀಯ ಷೇರು ಮಾರುಕಟ್ಟೆಯಲ್ಲಿ ಶುಕ್ರವಾರ ಆರಂಭಿಕ ವಹಿವಾಟಿನಲ್ಲೇ ಚೇತರಿಕೆಯ ಲಕ್ಷಣಗಳು ಕಾಣಿಸಿಕೊಂಡಿವೆ. ವಹಿವಾಟು ಆರಂಭವಾದ ಕ್ಷಣದಿಂದಲೇ ಖರೀದಿ ಒತ್ತಡ ಹೆಚ್ಚಿದ ಪರಿಣಾಮ ಪ್ರಮುಖ ಸೂಚ್ಯಂಕಗಳಾದ ಬಿಎಸ್ಈ ಸೆನ್ಸೆಕ್ಸ್ ಮತ್ತು ನಿಫ್ಟಿ 50 ಎರಡೂ ಏರಿಕೆ ಕಂಡ
ನವದೆಹಲಿ, 19 ಮಾರ್ಚ್ (ಹಿ.ಸ.): ಆ್ಯಂಕರ್: ಜಾಗತಿಕ ಷೇರು ಮಾರುಕಟ್ಟೆಗಳಿಂದ ಇಂದು ದುರ್ಬಲ ಸೂಚನೆಗಳು ಲಭ್ಯವಾಗುತ್ತಿದ್ದು, ಅಮೆರಿಕಾ ಮತ್ತು ಯುರೋಪ್ ಮಾರುಕಟ್ಟೆಗಳ ಕುಸಿತದ ಪರಿಣಾಮ ಏಷ್ಯಾದ ಮಾರುಕಟ್ಟೆಗಳ ಮೇಲೂ ಸ್ಪಷ್ಟವಾಗಿ ಕಾಣಿಸುತ್ತಿದೆ. ಬಹುತೇಕ ಸೂಚ್ಯಂಕಗಳು ಇಂದು ಕೆಂಪು ಗುರುತಿನಲ್ಲಿ ವಹಿವಾಟ
ನವದೆಹಲಿ, 24 ಮಾರ್ಚ್ (ಹಿ.ಸ.): ಆ್ಯಂಕರ್: ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಐದು ಪಂದ್ಯಗಳ ಟಿ20 ಅಂತರರಾಷ್ಟ್ರೀಯ ಸರಣಿಗೆ ಸಮತೋಲನಯುತ ಹಾಗೂ ಬಲಿಷ್ಠ ತಂಡವನ್ನು ಆಯ್ಕೆ ಮಾಡಲಾಗಿದೆ. ತಂಡದ ನಾಯಕಿಯಾಗಿ ಹರ್ಮನ್ಪ್ರೀತ್ ಕೌರ್ ಮುಂದಾಳತ್ವ ವಹಿಸಲಿದ
ನವದೆಹಲಿ, 23 ಮಾರ್ಚ್ (ಹಿ.ಸ.): ಆ್ಯಂಕರ್: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ ಫ್ಯಾನ್ ಪಾರ್ಕ್ 2026 ರ ಮೊದಲ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಕಾರ್ಯಕ್ರಮವು ಐಪಿಎಲ್ 2026 ರ ಆರಂಭಿಕ ಹಂತದೊಂದಿಗೆ ಹೊಂದಿಕೆಯಾಗಲಿದ್ದು, ದೇಶಾದ್ಯಂತದ ಅಭಿಮಾನಿಗಳಿಗೆ ಕ್ರೀ
ಇಂದೋರ್, 16 ಮಾರ್ಚ್ (ಹಿ.ಸ.): ಆ್ಯಂಕರ್: ಭಾರತೀಯ ಕಿವುಡ ಕ್ರಿಕೆಟ್ ಸಂಘ (ಐಡಿಸಿಎ) ಆಯೋಜಿಸಿದ್ದ 7ನೇ ರಾಷ್ಟ್ರೀಯ ವಲಯ ಏಕದಿನ ಕಿವುಡ ಕ್ರಿಕೆಟ್ ಚಾಂಪಿಯನ್ಶಿಪ್ ಭಾನುವಾರ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಸಮಾರೋಪಗೊಂಡಿತು. ರೋಚಕ ಪಂದ್ಯಗಳ ನಡುವೆ ನಡೆದ ಫೈನಲ್ನಲ್ಲಿ ಉತ್ತರ ವಲಯ ತಂಡ ಪ್ರಶಸ್ತಿಯನ
ಕ್ಯಾಲಿಫೋರ್ನಿಯಾ, 14 ಮಾರ್ಚ್ (ಹಿ.ಸ.): ಆ್ಯಂಕರ್: ವಿಶ್ವದ ನಂ.1 ಟೆನಿಸ್ ಆಟಗಾರ್ತಿ ಅರಿನಾ ಸಬಲೆಂಕಾ ಅದ್ಭುತ ಪ್ರದರ್ಶನ ನೀಡಿ ಇಂಡಿಯನ್ ವೆಲ್ಸ್ ಮಾಸ್ಟರ್ಸ್ 2026 ಮಹಿಳಾ ಸಿಂಗಲ್ಸ್ ಫೈನಲ್ಗೆ ಪ್ರವೇಶಿಸಿದ್ದಾರೆ. ಸೆಮಿಫೈನಲ್ ಪಂದ್ಯದಲ್ಲಿ ಅವರು 14ನೇ ಶ್ರೇಯಾಂಕದ ಲಿಂಡಾ ನೋಸ್ಕೋವಾ ಅವರನ್ನು 6-3,
ಗದಗ, 24 ಮಾರ್ಚ್ (ಹಿ.ಸ.) ಆ್ಯಂಕರ್: ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಅವುಗಳನ್ನು ಪತ್ತೆಹಚ್ಚುವುದು ಪೊಲೀಸರಿಗೆ ದೊಡ್ಡ ಸವಾಲಾಗಿದೆ. ಆದರೆ, ಗದಗ ಜಿಲ್ಲೆಯಲ್ಲಿ ಸಂಭವಿಸಬಹುದಾಗಿದ್ದ ಭಾರೀ ಸೈಬರ್ ವಂಚನೆ ಪ್ರಕರಣವನ್ನು ಮುಂಚಿತವಾಗಿ ಭೇದಿಸಿ, ಅಮಾಯಕ ವಿದ್ಯಾರ್ಥಿಗ
ಕೊಪ್ಪಳ, 24 ಮಾರ್ಚ್ (ಹಿ.ಸ.) ಆ್ಯಂಕರ್ : ಕೊಪ್ಪಳದ ಬೆಂಕಿನಗರದ ನಿವಾಸಿ 54 ವರ್ಷದ ಖಾಜಾ ಹುಸೇನ್ ತಂದೆ ಮಾಬು ಸಾಬ ಕಳಸಾಪೂರ ಎಂಬ ವ್ಯಕ್ತಿಯು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಲು ಕೊಪ್ಪಳ ನಗರ ಪೊಲೀಸ್ ಠಾಣಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಖಾಜಾ ಹುಸೇನ್ ಎಂಬ ವ್ಯಕ್ತಿಯು 2024ರ
ಗದಗ, 24 ಮಾರ್ಚ್ (ಹಿ.ಸ.) ಆ್ಯಂಕರ್:- ಹಳೆ ವೈಷಮ್ಯ ಹಾಗೂ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ಎಸ್ಸಿ ಹಾಗೂ ಎಸ್ಟಿ ಸಮುದಾಯಗಳ ನಡುವೆ ಭಾರೀ ಗುಂಪು ಘರ್ಷಣೆ ಸಂಭವಿಸಿದ್ದು, ಘಟನೆಯಲ್ಲಿ 33 ಜನರು ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್
ಗದಗ, 17 ಮಾರ್ಚ್ (ಹಿ.ಸ.) ಆ್ಯಂಕರ್:- ಒಂದೇ ಹುಡುಗಿಯ ಮೇಲಿನ ಆಸೆ, ಒಡಹುಟ್ಟಿದ ಸಹೋದರರ ನಡುವಿನ ಸ್ನೇಹವನ್ನೇ ರಕ್ತಸಿಕ್ತ ವೈಮನಸ್ಸಾಗಿ ಮಾರ್ಪಡಿಸಿದ ದಾರುಣ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ತಮ್ಮನಿಗೆ ನಿಶ್ಚಯವಾಗಿದ್ದ ಹುಡುಗಿಯನ್ನು ಪಡೆಯಬೇಕೆಂಬ ಹಂಬಲದಿಂದ ಅಣ್ಣನೇ ತಮ್ಮನನ್ನು ಕೊಲೆ ಮಾಡಿದ ಘಟನೆ
ಮುಂಬಯಿ, 24 ಮಾರ್ಚ್ (ಹಿ.ಸ.): ಆ್ಯಂಕರ್: ಮಲಯಾಳಂ ಸಿನಿರಂಗದ ಸೂಪರ್ಸ್ಟಾರ್ ಮೋಹನ್ ಲಾಲ್ ಅಭಿನಯದ ಬಹುನಿರೀಕ್ಷಿತ ಚಿತ್ರ ದೃಶ್ಯಂ 3’ ಬಿಡುಗಡೆಯ ದಿನಾಂಕವನ್ನು ಬದಲಿಸಲಾಗಿದೆ. ಮೂಲತಃ ಏಪ್ರಿಲ್ 2 ರಂದು ತೆರೆಗೆ ಬರಬೇಕಿದ್ದ ಚಿತ್ರವು ಇದೀಗ ಮೇ 21, 2026 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ
ಬೆಂಗಳೂರು, 18 ಮಾರ್ಚ್ (ಹಿ.ಸ.): ಆ್ಯಂಕರ್: ಹೊಸ ವರ್ಷ ಶುರುವಾಯ್ತು. ಸಿನಿಮಾರಂಗದಲ್ಲಿಯೂ ಹೊಸ ವರುಷಕ್ಕೆ ಹೊಸ ಸಿನಿಮಾಗಳ ಅನೌನ್ಸ್ ಸಂಭ್ರಮ ಕೂಡ ಜೋರಾಗಿದೆ. ಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್ ವುಡ್ ನ ಯಶಸ್ವಿ ನಿರ್ದೇಶಕ ಪಿಸಿ ಶೇಖರ್ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ರಾಗಾ, ರೊಮಿಯೋ ಅಂತಹ
ವಿಜಯಪುರ, 15 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅವರು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಕಲುಷ’ ಕನ್ನಡ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರು. ಉತ್ತರ ಕರ್ನಾಟಕದ ಹಲವು ಕಲಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿರುವ ಈ ಚಿತ್ರ ಈಗ
ಬೆಂಗಳೂರು, 04 ಮಾರ್ಚ್ (ಹಿ.ಸ.): ಆ್ಯಂಕರ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಬೇಕಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಜೂನ್ 4ಕ್ಕೆ ಮುಂದೂಡಲಾಗಿದೆ ಎಂದು ಅಧಿಕೃತವಾಗಿ ಘೋಷಿಸಿದೆ. ಚಿತ್ರದ ಟ್ರೈಲರ
ಕೊಪ್ಪಳ, 21 ಮಾರ್ಚ್ (ಹಿ.ಸ.) ಆ್ಯಂಕರ್ : ಒಂದು ಕೋಟಿ ಜನರು ಕೇಳಿಸಿಕೊಂಡ ಮೇಲೆ, ಅದು ಕರ್ನಾಟಕ ಹಾಗೂ ದೇಶಾದ್ಯಂತ ಪ್ರತಿಧ್ವನಿಸಿ ಟಿವಿ ವಾಹಿನಿಗಳು, ಪತ್ರಿಕೆಗಳು, ಸಾಮಾಜಿಕ ಜಾಲತಾಣ ಮೀರಿ ಕೇಳಿಸಿ ಚರ್ಚೆ, ವಿಚಾರ ವಿನಿಮಯ ನಡೆದು 2024ರಿಂದಲೇ ಹೋರಾಟ ಪ್ರತಿಧ್ವನಿಸುತ್ತದೆ. ಮೊನ್ನೆ ಅದರ
ಚಿತ್ರದುರ್ಗ, 19 ಮಾರ್ಚ್ (ಹಿ.ಸ.): ಆ್ಯಂಕರ್: ‘ಬೇವು-ಬೆಲ್ಲ’ ಸವಿಯುವ ಯುಗಾದಿ ಹಬ್ಬ ಎಂದರೆ ಕೇವಲ ಸಾಂಪ್ರದಾಯಿಕ ಆಚರಣೆಯಲ್ಲ. ಅದು ಬದಲಾಗುವ ವಾತಾವರಣಕ್ಕೆ ತಕ್ಕಂತೆ ನಮ್ಮ ದೇಹವನ್ನು ಸಜ್ಜುಗೊಳಿಸುವ ವಿಜ್ಞಾನವೂ ಹೌದು. ಈ ಯುಗಾದಿಯ ಸುಸಂದರ್ಭದಲ್ಲಿ ಕೇವಲ ಹಬ್ಬದ ಸಡಗರಕ್ಕೆ ಸೀಮಿತವಾಗದೆ, ಆರೋಗ್ಯದ
ವಿಜಯಪುರ, 17 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಉಪ ಚುನಾವಣೆಯ ಸನ್ನಿವೇಶದಲ್ಲಿ ಬಸನಗೌಡ ಪಾಟೀಲ ಯತ್ನಾಳ ಅವರ ಸುತ್ತ ರಾಜಕೀಯ ಚಟುವಟಿಕೆಗಳು ತೀವ್ರಗೊಳ್ಳುತ್ತಿರುವುದು ಸ್ಪಷ್ಟವಾಗಿದ್ದು, ಈ ಕುರಿತು ಹಿಂದುಸ್ತಾನ್ ಸಮಾಚಾರ ಸುದ್ದಿ ಸಂಸ್ಥೆ ನೀಡಿರುವ ವಿಶೇಷ ವರದಿ ಇಲ್ಲಿದೆ. ವಿಶೇಷವಾಗಿ ಪುತ್ರನ
ಬಾಗಲಕೋಟೆ, 17 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಎರಡರಲ್ಲಿಯೂ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲದಂತೆ ವಿಸ್ತರಿಸುತ್ತಿದೆ. ವಿಶೇಷವಾಗಿ ಕಾಂಗ್ರೆಸ್ ಪಾಳಯದಲ್ಲಿ ದಿವಂಗತ ನಾಯಕ ಹೆಚ್.
ಬೆಂಗಳೂರು, 15 ಮಾರ್ಚ್ (ಹಿ.ಸ.): ಆ್ಯಂಕರ್: ಜಾಗತಿಕ ಸವಾಲುಗಳ ನಡುವೆಯೂ ಭಾರತದ ಆರ್ಥಿಕತೆ ಅಪ್ರತಿಮ ವೇಗವನ್ನು ಪ್ರದರ್ಶಿಸುತ್ತಿದೆ. 2025-26ನೇ ಹಣಕಾಸು ವರ್ಷದಲ್ಲಿ ದೇಶದ ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಬೆಳವಣಿಗೆ ಅಂದಾಜನ್ನು ಶೇ.7.6ಕ್ಕೆ ಏರಿಸಲಾಗಿದೆ. ಯುದ್ಧ ಸಂಘರ್ಷದ ಸಂದಿಗ್ಧ ಪರಿಸ್ಥಿತ
Copyright © 2017-2024. All Rights Reserved Hindusthan Samachar News Agency
Powered by Sangraha