ಪ್ರತಿ
ದಾವೋಸ್, 23 ಜನವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ಮತ್ತು ಲಿಚೆನ್ಸ್ಟೈನ್ ನಡುವಿನ ಕೈಗಾರಿಕಾ ಹಾಗೂ ಹೂಡಿಕೆ ಸಹಕಾರವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ, ಲಿಚೆನ್ಸ್ಟೈನ್ನ ಪ್ರಧಾನ ಮಂತ್ರಿ ಶ್ರೀಮತಿ ಬ್ರಿಜಿಟ್ ಹಾಸ್ ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಈವ್ ಬೆಕ್ ಅವರೊಂದಿಗೆ ಕೈಗಾ
ದಾವೋಸ್, 23 ಜನವರಿ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ವಲಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ RPSG ಸಮೂಹವು ಮುಂದಿನ ಮೂರು ವರ್ಷಗಳಲ್ಲಿ ವಿಜಯಪುರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ₹10,500 ಕೋಟಿ ರೂ.ಗಳ ಹೂಡಿಕೆ ಮಾಡಲು ಬದ್ಧತೆ ವ್ಯಕ್ತಪಡಿಸಿದೆ ಎಂದು ಕೈಗಾರಿಕಾ ಸಚಿವರ
ಜಮ್ಮು, 23 ಜನವರಿ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ಭಾರಿ ಮಳೆ ಹಾಗೂ ಹಿಮಪಾತ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಪರಿಸ್ಥಿತಿಯ ತೀವ್ರತೆಯನ್ನು ಗಮನಿಸಿ ಆಡಳಿತವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಕತ್ರಾದಲ್ಲಿರುವ ಪ
ಬೆಂಗಳೂರು, 23 ಜನವರಿ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಕುರಿತು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ಸಂಪೂರ್ಣವಾಗಿ ನಿರಾಕರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಬೈಕ್ ಟ್ಯಾಕ್ಸಿ ಅಗ್ರಿಗೇಟರ್ಗಳು ಅ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 23 ಜನವರಿ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಧೈರ್ಯ ಹಾಗೂ ಮಾನವೀಯ ಮೌಲ್ಯಗಳನ್ನು ಸಾರುವ ಸ್ಪೂರ್ತಿದಾಯಕ ಸಂಸ್ಕೃತ ಶ್ಲೋಕವನ್ನು ಹಂಚಿಕೊಂಡಿದ್ದಾರೆ. ನಿಜವಾದ ಶೌರ್ಯವು ಇತರರ ಜೀವವನ್ನು ತೆಗೆದುಕೊಳ್ಳುವುದಲ್ಲ, ಅದನ್ನು ರಕ್ಷಿಸುವುದಲ್ಲಿಯೇ ಅಡಗಿದೆ ಎಂಬ ಗಂಭೀರ ಸಂದ
ನವದೆಹಲಿ, 23 ಜನವರಿ (ಹಿ.ಸ.) : ಆ್ಯಂಕರ್ : ವಸಂತ ಪಂಚಮಿಯ ಪವಿತ್ರ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯ ನಾಯಕರು ದೇಶವಾಸಿಗಳಿಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಜ್ಞಾನ, ಬುದ್ಧಿವಂತಿಕೆ ಹಾಗೂ ಸಮೃದ್ಧಿಗಾಗಿ ಜ್ಞಾನ ದೇವತೆ ಸರಸ್ವತಿ
ತಿರುವನಂತಪುರಂ, 23 ಜನವರಿ (ಹಿ.ಸ.): ಆ್ಯಂಕರ್ : ಕೇರಳದಲ್ಲಿ ಆರಂಭಿಸಲಾದ ಅಭಿವೃದ್ಧಿ ಯೋಜನೆಗಳು ರಾಜ್ಯದ ಮೂಲಸೌಕರ್ಯವನ್ನು ಬಲಪಡಿಸಿ, ರೈಲು ಸಂಪರ್ಕವನ್ನು ಇನ್ನಷ್ಟು ಸಶಕ್ತಗೊಳಿಸುವುದರ ಜೊತೆಗೆ ಸಾಮಾನ್ಯ ಜನರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಈ ಯೋಜನೆಗ
ನವದೆಹಲಿ, 23 ಜನವರಿ (ಹಿ.ಸ.) : ಆ್ಯಂಕರ್ : ಆಜಾದ್ ಹಿಂದ್ ಫೌಜ್ನ ಮಹಾನ್ ನಾಯಕ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ, ಕೃತಜ್ಞ ರಾಷ್ಟ್ರ ಇಂದು ಅವರನ್ನು ಭಾವಪೂರ್ಣವಾಗಿ ಸ್ಮರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಮೂಲಕ ನೇತಾಜಿಗ
Never miss a thing & stay updated with all the latest news around the world!
468.9k
14.1k
ವಿಜಯಪುರ, 23 ಜನವರಿ (ಹಿ.ಸ.) : ಆ್ಯಂಕರ್ : ರಾಜ್ಯ ಹಾಗೂ ಹೊರ ರಾಜ್ಯದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ರಾಮ ದುಂಡಪ್ಪ ಅರಕೇರಿ, ಮಂಜುನ
ವಿಜಯಪುರ, 23 ಜನವರಿ (ಹಿ.ಸ.) : ಆ್ಯಂಕರ್ : ನಕಲಿ ಚಿನ್ನವನ್ನು ಅಸಲಿ ಎಂದು ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತೋಷಲಾಲ ಮಾನಪ್ಪ ಕೊರಚರ, ರಾಜಾ ವೆಂಕಟೇಶ ಕಾವಾಡಿ, ಹರೀಶ
ವಿಜಯಪುರ, 23 ಜನವರಿ (ಹಿ.ಸ.) : ಆ್ಯಂಕರ್ : ಅವಳಿ ಜಿಲ್ಲೆಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಓರ್ವನ್ನು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಬು ಬಸಗೊಂಡ ಜಮಖಂಡಿ ಬಂಧಿತ ಆರೋಪಿ. ಇನ್ನು ಆರೋಪಿ ಸದರಿ ಮೋಟಾರ
ವಿಜಯಪುರ, 23 ಜನವರಿ (ಹಿ.ಸ.) : ಆ್ಯಂಕರ್ : ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶಾಂತ ವೆಂಕಟೇಶ ಬೋಯ್ರ್, ಅಂಕುಶ ಸಾಹೇಬರಾವ್ ಜಾಧವ, ಗೋವರ್ಧನ ವಿಠ್ಠಲ ಪವಾರ, ರಜನಿ ಶ
ಕೊಪ್ಪಳ, 23 ಜನವರಿ (ಹಿ.ಸ.) : ಆ್ಯಂಕರ್ : ಪ್ರಾಥಮಿಕ ಶಾಲೆಯ ಶಿಕ್ಷಕ, ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಗುರು ಎನಿಸಿಕೊಂಡಿರುವ ಭೀರಪ್ಪ ಅಂಡಗಿ ಅವರಿಗೆ ರಾಜ್ಯಮಟ್ಟದ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿ ಮತ್ತು ಶ್ರೀ ಗವಿಸಿದ್ಧೇಶ್ವರ ಬ್ಯಾಂಕ್ ವ್ಯವಸ್ಥಾಪಕ ಮಲ್ಲಿಕಾರ್ಜುನ ಸಿದ್ನೆಕೊಪ್ಪ ಅವರಿಗೆ ಸಂ
ಬಳ್ಳಾರಿ, 23 ಜನವರಿ (ಹಿ.ಸ.) : ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯದ ನಿಮಿತ್ತ ದುರಸ್ಥಿ, ಕಬ್ಬಿಣದ ಕಂಬಗಳ ಬದಲಾವಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜ.24 ರಂದು ಬೆಳಿಗ್ಗೆ 09 ರಿಂದ ಸ
ಬೆಂಗಳೂರು, 23 ಜನವರಿ (ಹಿ.ಸ.) : ಆ್ಯಂಕರ್ : ಫ್ಲೆಕ್ಸ್ ತೆರವು ವಿಚಾರವಾಗಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದಿಸಿ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ.ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯು ಈ ಸಂಬಂಧ ಅಮಾ
ಉಡುಪಿ, 23 ಜನವರಿ (ಹಿ.ಸ.) : ಆ್ಯಂಕರ್ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಸಮೀಪ ರಾಷ್ಟ್ರೀಯ ಹೆದ್ದಾರಿ–169ರಲ್ಲಿ ಖಾಸಗಿ ಬಸ್ ಹಾಗೂ ಕ್ರೂಸರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತ
ಕೊಪ್ಪಳ, 23 ಜನವರಿ (ಹಿ.ಸ.) : ಆ್ಯಂಕರ್ : ನಗರಕ್ಕೆ ಹೊಂದಿಕೊಂಡ ಬಲ್ಡೋಟ ಕಾರ್ಖಾನೆಯ ಲೈಸೆನ್ಸ್ ರದ್ಧಾಗಬೇಕು. ಹಲವು ವರ್ಷಗಳಿಂದ ನನ್ನ ಕವಲೂರು ಬಡಾವಣೆಯ ಮನೆ ದೂಳು ಬಾಧಿತವಾಗಿದೆ. ಸುತ್ತಲೂ ಇರುವ ವಾಸದ ಬಡಾವಣೆಗಳ ಜನರು ಬಹಳಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಸಂಸದರಾದ ಸಂಗಣ್
ದಾವೋಸ್, 23 ಜನವರಿ (ಹಿ.ಸ.) : ಆ್ಯಂಕರ್ : ನಾಲ್ಕು ವರ್ಷಗಳಿಂದ ಮುಂದುವರಿದಿರುವ ರಷ್ಯಾ–ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ರಾಜಧಾನಿ ಅಬುಧಾಬಿಯಲ್ಲಿ ಇಂದು ಮತ್ತು ನಾಳೆ ರಷ್ಯಾ, ಉಕ್ರೇನ್ ಹಾಗೂ ಅಮೆರಿಕ ನಡುವಿನ ಮಹತ್ವದ ಮಾತುಕತೆಗಳು ನಡೆಯಲಿವೆ.
ದಾವೋಸ್, 22 ಜನವರಿ (ಹಿ.ಸ.): ಆ್ಯಂಕರ್: ಗ್ರೀನ್ಲ್ಯಾಂಡ್ ವಿಚಾರದಲ್ಲಿ ಯುರೋಪಿಯನ್ ರಾಷ್ಟ್ರಗಳ ಮೇಲೆ ಸುಂಕ ವಿಧಿಸುವ ಬೆದರಿಕೆಯಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಿಂದೆ ಸರಿದಿದ್ದಾರೆ. ಆರ್ಕ್ಟಿಕ್ ಭದ್ರತೆ ಕುರಿತ ಭವಿಷ್ಯದ ಒಪ್ಪಂದದ ಚೌಕಟ್ಟಿನ ಬಗ್ಗೆ ನ್ಯಾಟೋ ಪ್ರಧಾನ ಕಾರ್ಯದರ್ಶಿ ಮಾರ್ಕ್
ವಾಷಿಂಗ್ಟನ್, 21 ಜನವರಿ (ಹಿ.ಸ.) : ಆ್ಯಂಕರ್ : ಭೂಮಿಯ ಕಕ್ಷೆಗಿಂತ ಹೊರಗೆ ಮನುಷ್ಯರನ್ನು ಕಳುಹಿಸುವ ಐತಿಹಾಸಿಕ ಮಾನವ ಬಾಹ್ಯಾಕಾಶ ಹಾರಾಟಕ್ಕೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಅಂತಿಮ ಸಿದ್ಧತೆಗಳನ್ನು ನಡೆಸುತ್ತಿದೆ. ಫೆಬ್ರವರಿ ಮೊದಲ ವಾರದಲ್ಲೇ ಆರ್ಟೆಮಿಸ್–2 ಮಿಷನ್ ಉಡಾವಣೆಯಾಗುವಂತೆ ನಾಸಾ ವಿ
ಇಸ್ಲಾಮಾಬಾದ್, 20 ಜನವರಿ (ಹಿ.ಸ.) : ಆ್ಯಂಕರ್ : ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ರಾಜಧಾನಿ ಕರಾಚಿಯಲ್ಲಿ ಇರುವ ಎಂ.ಎ. ಜಿನ್ನಾ ರಸ್ತೆಯ ಗುಲ್ ಶಾಪಿಂಗ್ ಪ್ಲಾಜಾದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 26 ಮಂದಿ ಮೃತಪಟ್ಟಿದ್ದಾರೆ. 36 ಗಂಟೆಗಳ ಸತತ ಪ್ರಯತ್ನದ ಬಳಿಕ ಬೆಂಕಿಯನ್ನು ಸಂಪೂರ್ಣವಾ
ಮ್ಯಾಡ್ರಿಡ್, 19 ಜನವರಿ (ಹಿ.ಸ.) : ಆ್ಯಂಕರ್ : ಸ್ಪೇನ್ನ ಆಂಡಲೂಸಿಯಾ ಪ್ರಾಂತ್ಯದ ಕಾರ್ಡೋಬಾ ಜಿಲ್ಲೆಯ ಆಡಮುಜ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಕನಿಷ್ಠ 21 ಮಂದಿ ಸಾವನ್ನಪ್ಪಿದ್ದು, 30 ಜನರ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ 12ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿ
ನವದೆಹಲಿ, 21 ಜನವರಿ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳು ಇಂದು ದುರ್ಬಲತೆಯ ಲಕ್ಷಣಗಳನ್ನು ತೋರಿಸುತ್ತಿವೆ. ಹಿಂದಿನ ವಹಿವಾಟಿನಲ್ಲಿ ಅಮೆರಿಕದ ಮಾರುಕಟ್ಟೆಗಳು ತೀವ್ರ ಕುಸಿತ ಅನುಭವಿಸಿದರೆ, ಯುರೋಪಿಯನ್ ಮತ್ತು ಏಷ್ಯಾದ ಮಾರುಕಟ್ಟೆಗಳಲ್ಲೂ ಮಾರಾಟದ ಒತ್ತಡ ಮುಂದುವರೆದಿದೆ. ಆದರೆ ಡೌ ಜೋನ
ನವದೆಹಲಿ, 19 ಜನವರಿ (ಹಿ.ಸ.) : ಆ್ಯಂಕರ್ : ದೇಶೀಯ ಷೇರು ಮಾರುಕಟ್ಟೆ ಸೋಮವಾರದ ಆರಂಭಿಕ ವಹಿವಾಟಿನಲ್ಲಿ ದುರ್ಬಲ ಪ್ರವೃತ್ತಿಯನ್ನು ಪ್ರದರ್ಶಿಸಿದೆ. ವಹಿವಾಟು ಆರಂಭವಾಗುತ್ತಿದ್ದಂತೆ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಂಕಗಳು ಕುಸಿತದೊಂದಿಗೆ ತೆರೆಯಲ್ಪಟ್ಟಿದ್ದು, ಖರೀದಿದಾರರು ಮತ್ತು ಮಾರಾಟಗಾರರ ನಡುವೆ
ನವದೆಹಲಿ, 17 ಜನವರಿ (ಹಿ.ಸ.) : ಆ್ಯಂಕರ್ : ಈ ವರ್ಷ ಕೇಂದ್ರ ಬಜೆಟ್ ಮಂಡನೆಯಾಗುವ ಫೆಬ್ರವರಿ 1ರಂದು, ಭಾನುವಾರವಾಗಿದ್ದರೂ ದೇಶದ ಪ್ರಮುಖ ಷೇರು ಮಾರುಕಟ್ಟೆಗಳಾದ ಬಾಂಬೆ ಷೇರು ವಿನಿಮಯ ಕೇಂದ್ರ (ಬಿಎಸ್ಇ) ಮತ್ತು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (ಎನ್ಎಸ್ಇ) ವಹಿವಾಟಿಗೆ ತೆರೆದಿರಲಿವೆ. ಬಜೆಟ್ ದಿ
ನವದೆಹಲಿ, 16 ಜನವರಿ (ಹಿ.ಸ.) : ಆ್ಯಂಕರ್ : ದೇಶೀಯ ಷೇರು ಮಾರುಕಟ್ಟೆ ಆರಂಭಿಕ ವಹಿವಾಟಿನಲ್ಲಿ ಲಾಭದೊಂದಿಗೆ ಮುನ್ನಡೆಸಿದ್ದು, ಪ್ರಮುಖ ಸೂಚ್ಯಂಕಗಳಾದ ಬಿಎಸ್ಇ ಸೆನ್ಸೆಕ್ಸ್ ಮತ್ತು ಎನ್ಎಸ್ಇ ನಿಫ್ಟಿ ಸ್ಪಷ್ಟ ಏರಿಕೆ ದಾಖಲಿಸಿವೆ. ವಹಿವಾಟಿನ ಮೊದಲ ಅರ್ಧ ಗಂಟೆಯಲ್ಲಿ ಮಾರುಕಟ್ಟೆ ಏರಿಳಿತ ಕಂಡರೂ, ನಂತರ
ಕೊಪ್ಪಳ, 21 ಜನವರಿ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನಲ್ಲಿ ಯುವಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ದೃಷ್ಠಿಯಿಂದ ಜಿಮ್ ಫಿಟ್ನೆಸ್ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ಆಸಕ್ತ ಯುವಜನರು ಸಹಾಯಕ ನಿರ್ದೇಶಕರ
ಮ್ಯಾಡ್ರಿಡ್, 21 ಜನವರಿ (ಹಿ.ಸ.) : ಆ್ಯಂಕರ್ : ಸ್ಯಾಂಟಿಯಾಗೊ ಬರ್ನಾಬ್ಯೂನಲ್ಲಿ ಮಂಗಳವಾರ ರಾತ್ರಿ ನಡೆದ ಯುಈಎಫ್ಎ ಚಾಂಪಿಯನ್ಸ್ ಲೀಗ್ 2025–26ರ ಪಂದ್ಯದಲ್ಲಿ ರಿಯಲ್ ಮ್ಯಾಡ್ರಿಡ್, ಮೊನಾಕೊ ವಿರುದ್ಧ 6–1 ಗೋಲುಗಳ ಭರ್ಜರಿ ಜಯ ದಾಖಲಿಸಿ ತನ್ನ ಶಕ್ತಿ ಪ್ರದರ್ಶಿಸಿತು. ಕೈಲಿಯನ್ ಎಂಬಪ್ಪೆ ಎರಡು ಗೋಲುಗಳನ
ಕೊಪ್ಪಳ, 20 ಜನವರಿ (ಹಿ.ಸ.) : ಆ್ಯಂಕರ್ : ಕ್ರೀಡೆಗಳಿಂದ ನಮ್ಮಲ್ಲಿ ಉತ್ಸಾಹ ಹಾಗೂ ಚೈತನ್ಯ ಹೆಚ್ಚಾಗುವುದರ ಜೊತೆಗೆ ಎಲ್ಲರೂ ಒಂದು ಕಡೆ ಸೇರಲು ಅವಕಾಶ ಮಾಡಿಕೊಡುತ್ತದೆ. ಹಾಗಾಗಿ ಇಂದು ತಾವೆಲ್ಲರೂ ಇಲ್ಲಿ ಸೇರಿದ್ದಿರಾ ಎಂದು ಕೊಪ್ಪಳ ಸಂಸದರಾದ ಕೆ. ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು. ಕೊಪ್ಪಳ ಜಿ
ನವದೆಹಲಿ, 20 ಜನವರಿ (ಹಿ.ಸ.) : ಆ್ಯಂಕರ್ : ರಕ್ಷಣಾ ವಿಭಾಗದ ಸಮಸ್ಯೆಗಳ ನಡುವೆ ಇಂಗ್ಲಿಷ್ ಪ್ರೀಮಿಯರ್ ಲೀಗ್ ಚಾಂಪಿಯನ್ ಮ್ಯಾಂಚೆಸ್ಟರ್ ಸಿಟಿ, ಕ್ರಿಸ್ಟಲ್ ಪ್ಯಾಲೇಸ್ನ ಸ್ಟಾರ್ ಡಿಫೆಂಡರ್ ಮಾರ್ಕ್ ಗುಯೆಹಿ ಅವರನ್ನು ಅಧಿಕೃತವಾಗಿ ತಮ್ಮ ತಂಡಕ್ಕೆ ಸೇರಿಸಿಕೊಂಡಿದೆ. 25 ವರ್ಷದ ಇಂಗ್ಲೆಂಡ್ ರಕ್ಷಣಾಪಟು ಗ
ಬೆಂಗಳೂರು, 22 ಜನವರಿ (ಹಿ.ಸ.) : ಆ್ಯಂಕರ್ : ಮಾಜಿ ಸಂಸತ್ ಸದಸ್ಯೆ ತೇಜಸ್ವಿನಿ ಗೌಡ ಅವರ ಸಹೋದರನಿಗೆ ಸೇರಿದ ನಿವೇಶನವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ ಪ್ರಕರಣದಲ್ಲಿ, ಆರ್.ಎಂ.ವಿ. ಎರಡನೇ ಹಂತದ ನಾಗಶೆಟ್ಟಿಹಳ್ಳಿಯ ನಿವಾಸಿ ಎಂ. ನಾರಾಯಣಸ್ವಾಮಿ ಎಂಬ ಪ್ರಮುಖ ಆರೋಪಿಯನ್ನು ಅಪರಾಧ ವಿಭಾಗದ
ವಿಜಯಪುರ, 21 ಜನವರಿ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ವ್ಯಸನ ಮುಕ್ತ ಕೇಂದ್ರದಲ್ಲಿ ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆಗೈದಿರುವ ಘಟನೆ ನಡೆದಿದೆ. ಹುಚ್ಚಪ್ಪ ಡೋಣುರ ಎಂಬುವರಿಗೆ ವ್ಯಸನ ಮುಕ್ತ ಸಿಬ್ಬಂದಿಯಿಂದಲ್ಲೆ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ ಎಂದು ಆರೋಪ ಕೇಳಿಬಂದಿದೆ.
ವಿಜಯಪುರ, 20 ಜನವರಿ (ಹಿ.ಸ.) : ಆ್ಯಂಕರ್ : ಐದಾರು ಯುವಕರಿಂದ ಓರ್ವ ಯುವಕನಿಗೆ ಅಮಾನವೀಯವಾಗಿ ಥಳಿಸಿ, ಮಾರಣಾಂತಿಕವಾಗಿ ಹಲ್ಲೆಗೈದಿರುವ ಘಟನೆ ವಿಜಯಪುರ ನಗರದ ಹೊರ ಭಾಗದ ರಂಭಾಪೂರ ಬಳಿಯ ನೂತನವಾಗಿ ನಿರ್ಮಾಣವಾದ ಬಡಾವಣೆಯಲ್ಲಿ ನಡೆದಿದೆ. ವಿಜಯಪುರ ನಗರ ನಿವಾಸಿ ಪೈಗಂಬರ್ ಮುಲ್ಲಾ ಎಂಬಾಂತನ ಮೇಲೆ ಯುವಕರ
ಬಳ್ಳಾರಿ, 19 ಜನವರಿ (ಹಿ.ಸ.) : ಆ್ಯಂಕರ್ : ನಗರದ ಜಾಗೃತಿ ನಗರ ಬಡಾವಣೆಯ ಮೊಹಮ್ಮದ್ ಇರ್ಫಾನ್ (27) ಜುಲೈ 02 ರಂದು ಕಾಣೆಯಾಗಿರುವ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎಂದು ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ. ಕಾಣೆಯಾದ ವ್ಯಕ್ತಿಯ ಚಹರೆ: ಎ
ಬೆಂಗಳೂರು, 22 ಜನವರಿ (ಹಿ.ಸ.): ಆ್ಯಂಕರ್: ಸ್ಯಾಂಡಲ್ವುಡ್ನಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಕನ್ನಡ ಚಿತ್ರ ಕರಾವಳಿಯ ಮೊದಲ ರೊಮ್ಯಾಂಟಿಕ್ ಹಾಡು ‘ಮುದ್ದು ಗುಮ್ಮ… ಮುದ್ದು ಗುಮ್ಮ ನೀನೇನಾ…’ ಬಿಡುಗಡೆ ಆಗಿದ್ದು, ಪ್ರಜ್ವಲ್ ದೇವರಾಜ್ ಮತ್ತು ಸಂಪದಾ ನಟನೆಯ ಈ ಹಾಡು ಶ್ರೋತೃ ಹೃದಯ ಗೆದ್ದಿದೆ. ಸಿದ
ಬೆಂಗಳೂರು, 18 ಜನವರಿ (ಹಿ.ಸ.) : ಆ್ಯಂಕರ್ : ನಟ ಕೋಮಲ್ ಹೊಸ ಸಿನಿಮಾ ಮೂಲಕ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಸಿನಿಮಾ ಆಯ್ಕೆ ವಿಚಾರದಲ್ಲಿ ಚ್ಯೂಸಿ ಆಗಿರೋ ಕೋಮಲ್ ಬಂದ ಸಿನಿಮಾವನ್ನೆಲ್ಲಾ ಆಯ್ಕೆ ಮಾಡಿಕೊಳ್ತಿಲ್ಲ… ಸಾಕಷ್ಟು ಕಥೆಗಳನ್ನು ಕೇಳಿ ವಿಭಿನ್ನ ಅನ್ನಿಸೋ ಕಥೆಗೆ ಮಾತ್ರ ಸಹಿ
ಬೆಂಗಳೂರು, 17 ಜನವರಿ (ಹಿ.ಸ.) : ಆ್ಯಂಕರ್ : ಡಾಲಿ ಧನಂಜಯ ಅವರ ‘ಡಾಲಿ ಪಿಕ್ಚರ್ಸ್’ ನಿರ್ಮಾಣದಲ್ಲಿ ಮೂಡಿ ಬಂದಿರುವ ಬಹು ನಿರೀಕ್ಷೆಯ ಜೆಸಿ ದಿ ಯೂನಿವರ್ಸಿಟಿ ಸಿನಿಮಾ ಫೆಬ್ರವರಿ 6ಕ್ಕೆ ಅದ್ದೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದೆ. ಸೂರ್ಯ ಪ್ರಖ್ಯಾತ್ ಮತ್ತು ಭಾವನಾ ರೆಡ್ಡಿ ನಟನೆಯ ಜೆಸಿ ಸಿನಿಮಾದ ಟ್
ಬೆಂಗಳೂರು, 15 ಜನವರಿ (ಹಿ.ಸ.) : ಆ್ಯಂಕರ್ : ಗೋಲ್ಡನ್ಕ್ವೀನ್ ಅಮೂಲ್ಯ ಮತ್ತೆ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಮದುವೆ ಬಳಿಕ ಸಿನಿಮಾರಂಗದಿಂದ ದೂರ ಸರಿದಿದ್ದ ಅಮೂಲ್ಯ ಬರೋಬ್ಬರಿ 8 ವರ್ಷಗಳ ಬಳಿಕ ಪೀಕಬೂ ಸಿನಿಮಾ ಮೂಲಕ ವಾಪಾಸ್ ಆಗಿದ್ದಾರೆ. ಮಂಜು ಸ್ವರಾಜ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ
ಬೆಂಗಳೂರು, 14 ಜನವರಿ (ಹಿ.ಸ.) : ಆ್ಯಂಕರ್ : ಸಂಚಿತ್ ಸಂಜೀವ್ ಅಭಿನಯದ ‘ಮ್ಯಾಂಗೋ ಪಚ್ಚ’ ಚಿತ್ರದ ಮೊದಲ ಹಾಡಾದ ‘ಅರಗಿಣಿಯೇ’ ಇಂದು ಅಧಿಕೃತವಾಗಿ ಬಿಡುಗಡೆಯಾಗಿದೆ. ಈ ಹಾಡು ಬಿಡುಗಡೆಯಾದ ಕ್ಷಣದಿಂದಲೇ ಸಂಗೀತ ಪ್ರಿಯರ ಗಮನ ಸೆಳೆಯುತ್ತಿದೆ. ಹಾಡಿಗೆ ಖ್ಯಾತ ಸಂಗೀತ ನಿರ್ದೇಶಕ ಚರಣ್ ರಾಜ್ ಅವರು ಮನಮೋಹಕ ಸ
ಹುಬ್ಬಳ್ಳಿ, 22 ಜನವರಿ (ಹಿ.ಸ.): ಆ್ಯಂಕರ್: ಗೋಬಿ ಮಂಚೂರಿ, ಮಶ್ರೂಮ್ ಮಂಚೂರಿ ಎಂದಾಕ್ಷಣ ಎಲ್ಲರಿಗೂ ಪರಿಚಿತ. ಆದರೆ ಇದೇ ಸಾಲಿಗೆ ಸೇರಿಕೊಳ್ಳುವ ಬಾಳೆಕಾಯಿ ಮಂಚೂರಿ ಈಗ ಮನೆಮನೆಗಳಲ್ಲಿ ಗಮನ ಸೆಳೆಯುತ್ತಿದೆ. ಸರಳ ಪದಾರ್ಥಗಳಿಂದ ತಯಾರಾಗುವ ಈ ಹೊಸ ರುಚಿಯ ತಿಂಡಿ ಚಳಿಗಾಲದಲ್ಲಿ ಟೀ ಜೊತೆ ಸವಿಯಲು ಅತಿ ಸೂ
ದಾವಣಗೆರೆ, 09 ಜನವರಿ (ಹಿ.ಸ.) : ಆ್ಯಂಕರ್ : ಪಿತ್ತಕೋಶದ ಕಲ್ಲುಗಳು: ಶಸ್ತ್ರಚಿಕಿತ್ಸೆ ಯಾವಾಗ ಅನಿವಾರ್ಯ? ಹೊಟ್ಟೆಯ ಮೇಲ್ಭಾಗದಲ್ಲಿ ಹಠಾತ್ ಕಾಣಿಸಿಕೊಳ್ಳುವ ವಿಪರೀತ ನೋವು ಅನೇಕರನ್ನು ಆತಂಕಕ್ಕೀಡುಮಾಡುತ್ತದೆ. ಇದಕ್ಕೆ ಪ್ರಮುಖ ಕಾರಣಗಳಲ್ಲಿ ಒಂದು ''ಪಿತ್ತಕೋಶದ ಕಲ್ಲುಗಳು'' (Gallstones). ನಮ್
ಮಠವೆಂದರೆ ಪೂಜೆ-ಪುನಸ್ಕಾರ, ತೀರ್ಥ-ಪ್ರಸಾದದ ತಾಣವಾಗಿರುತ್ತದೆ ಇದು ನಿಜಕ್ಕೂ ಹೌದು. ಆದರೆ ಇದಕ್ಕೂ ಭಿನ್ನವೆಂಬಂತೆ ಇರುವ ಆಧ್ಯಾತ್ಮಿಕ, ಧಾರ್ಮಿಕ, ಶೈಕ್ಷಣಿಕ ಜೊತೆಗೆ ಸಾಮಾಜಿಕ ಕ್ಷೇತ್ರದಲ್ಲಿ ತನ್ನದೆ ಆದ ದಿಟ್ಟ ಹೆಜ್ಜೆಗಳನ್ನಿರಿಸಿ, ಬಹುತೇಕ ಯಶಸ್ವಿಗೊಳಿಸಿದೆ. ಭಕ್ತರ ಸೇವೆಯಲ್ಲಿ ಭಗವಂತನನ್ನು ಕಾಣುವ
ಶಿವಭಕ್ತನಿದ್ದ ಠಾವೆ ದೇವಲೋಕ, ಭಕ್ತನಂಗಳವೆ ವಾರಣಾಸಿ, ಶಿವ ಭಕ್ತನಕಾಯವೇ ಕೈಲಾಸ ಎಂದು ಭಾವಿಸಿ ಶಿವಜೀವನಗೈದವರು, ಮಹಾತಪಸ್ವಿಗಳು ಸಂಸ್ಥಾನ ಶ್ರೀ ಗವಿಮಠದ 11ನೇ ಪೀಠಾಧಿಪತಿಗಳಾದ, ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳವರ ಕರ್ತೃ ಗದ್ದುಗೆಯೇ ಶ್ರೀ ಗವಿಮಠದ ಕೇಂದ್ರಸ್ಥಾನ. ಸದ್ಗುರು ಶ್ರೀ ಗವಿಸಿದ್ಧೇಶ್ವರರ
Copyright © 2017-2024. All Rights Reserved Hindusthan Samachar News Agency
Powered by Sangraha