ಬೆಂಗಳೂರು, 17 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಉಮರ್ ಖಾಲಿದ್ ಅವರನ್ನು ‘ದೇಶದ್ರೋಹಿ’ ಅಥವಾ ರಾಷ್ಟ್ರವಿರೋಧಿ ಎಂದು ಕರೆಯುವವರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಉಮರ್ ಖಾಲಿದ್ ಒಬ್ಬ ರಾಷ್ಟ್ರೀಯವಾದಿ ಹಾಗೂ ರಾಷ್ಟ್ರಭಕ್ತ ಎಂದು ಅವರು ಹೇಳಿದ್ದಾರೆ.
ಬೆಂಗಳೂರು, 17 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಪ್ರತಿಷ್ಠಿತ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ಗೆ ಆಯ್ಕೆಯಾಗಿರುವ ಹಿರಿಯ ನಟ ಅನಂತ್ ನಾಗ್, ಈ ಗೌರವವನ್ನು ಕರ್ನಾಟಕದ ಜನತೆ ಹಾಗೂ ಕನ್ನಡಿಗರಿಗೆ ಅರ್ಪಿಸುವುದಾಗಿ ತಿಳಿಸಿದ್ದಾರೆ. ಪ್ರಶಸ್ತಿ ಲಭಿಸಿರುವುದಕ್ಕೆ ಸಂತಸ ಹಾಗೂ ಕೃತಜ್ಞತೆ
ಬೆಂಗಳೂರು, 17 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ₹8 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇರೆಗೆ ಜಿ ಎಸ್ ಟಿ ಇಲಾಖೆಯ ಅಧೀಕ್ಷಕರಿಗೆ ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿದ್ದಾರೆ. ಬೆಂಗಳೂರಿನ ಜಿಎಸ್ಟಿ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ ಕಾರ್ಯಾಚರಣೆ ನಡೆದಿದ್ದು, ಜಿ ಎಸ್ ಟಿ ಅಧೀಕ್ಷಕ ಮೋಹಿತ
ನವದೆಹಲಿ, 17 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಗುರುವಾರ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ ಅವರು, ಪ್ರಧಾನಿಯವರು ದೀರ
ನವದೆಹಲಿ, 17 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಸೆಮಿಕಂಡಕ್ಟರ್ ತಯಾರಿಕೆಗೆ ವಿಶ್ವಾಸಾರ್ಹ ಹೊಸ ತಾಣಗಳ ಅಗತ್ಯವನ್ನು ಜಗತ್ತು ಮನಗಾಣುತ್ತಿದೆ. ಈ ಅವಕಾಶವನ್ನು ಬಳಸಿಕೊಳ್ಳಲು ಭಾರತ ನಿರಂತರವಾಗಿ ಸಿದ್ಧತೆ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಯಶೋಭೂಮಿಯಲ್ಲಿ ಗುರುವಾರ ‘ಸೆಮಿಕಾನ್ ಇ
Enter your Email Address to subscribe to our newsletters
युगवार्ता
नवोत्थान
ವಡ್ನಗರ್ (ಗುಜರಾತ್),17 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಶುಭಾಶಯ ಕೋರಿದ್ದು, ‘ಮೋದಿ ಅವರ ಜೀವನ ದೇಶಕ್ಕೆ ಪ್ರೇರಣೆಯಾಗಿದೆ’ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅವರ ಜನ್ಮಸ್ಥಳ ವಡನಗರದಲ್ಲಿ ಗುರುವಾರದಿಂದ
ನವದೆಹಲಿ, 17 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಗುರುವಾರ ಶುಭಾಶಯ ಕೋರಿದರು. ಪ್ರಧಾನಿ ಅವರ ಆರೋಗ್ಯ, ಸಂತೋಷ ಹಾಗೂ ದೀರ್ಘಾಯುಷ್ಯಕ್ಕಾಗಿ ಹಾರೈಸಿದ ಅವರು, ಅ
ನವದೆಹಲಿ, 17 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ವಿಶ್ವಕರ್ಮ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ದೇಶದ ಜನತೆಗೆ ಶುಭಾಶಯ ಕೋರಿದರು. ನಿರ್ಮಾಣ ಕಾರ್ಯಗಳಲ್ಲಿ ತೊಡಗಿರುವ ದೇಶದ ಶಿಲ್ಪಿಗಳು ಹಾಗೂ ಕುಶಲಕರ್ಮಿಗಳನ್ನು ವಿಶೇಷವಾಗಿ ಅಭಿನಂದಿಸಿದ ಅವರು, ಅವರ ಕೌಶಲ್ಯ ಮತ್ತು ಪರಿಶ್ರಮವು
ನವದೆಹಲಿ, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಶಿಕ್ಷಣದ ಉದ್ದೇಶ ಕೇವಲ ವೃತ್ತಿ ನಿರ್ಮಾಣವಲ್ಲ. ಶಿಕ್ಷಣದ ನೈಜ ಉದ್ದೇಶ ಮನುಷ್ಯ ನಿರ್ಮಾಣವಾಗಿದ್ದು, ಮನುಷ್ಯ ನಿರ್ಮಾಣದಿಂದಲೇ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಹೇಳಿದರು. ಐಐಎಲ್ಎಂ ವಿಶ್
ಬಿಕಾನೇರ್, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಭಾರತ–ಅಮೆರಿಕ ಜಂಟಿ ಸೇನಾ ‘ಯುದ್ಧ ಅಭ್ಯಾಸ’ದ 22ನೇ ಆವೃತ್ತಿಗೆ ಬುಧವಾರ ಚಾಲನೆ ನೀಡಲಾಯಿತು. ಉತ್ತರಾಖಂಡದ ಔಲಿ ವಿದೇಶಿ ತರಬೇತಿ ಕೇಂದ್ರ ಹಾಗೂ ಮಹಾಜನ್ ಫೀಲ್ಡ್ ಫೈರಿಂಗ್ ರೇಂಜ್ನಲ್ಲಿ ಏಕಕಾಲದಲ್ಲಿ ಉದ್ಘಾಟನಾ ಸಮಾರಂಭ ನಡೆಯಿತು. ಔಲಿಯಲ್ಲಿ ಭಾರತೀ
Never miss a thing & stay updated with all the latest news around the world!
468.9k
14.1k
ಹುಬ್ಬಳ್ಳಿ, 17 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಹುಟ್ಟುಹಬ್ಬದ ಸಂದರ್ಭದಲ್ಲಿ, ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶ ಸೇವೆಯಲ್ಲಿ ಇನ್ನಷ್ಟು ಹೆಚ್ಚಿನ ಶಕ್ತಿಗಾಗಿ ಹುಬ್ಬಳ್ಳಿಯ ಆದರ್ಶ ನಗರದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮಾಜಿ
ಹಾಸನ, 17 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ನೂರು ದಿನದಲ್ಲಿ ತುಮಕೂರಿಗೆ ಎತ್ತಿನಹೊಳೆ ನೀರು ಹರಿಸುವ ಗುರಿಯಿದೆ. ಹಾಗಾಗಿ ಶೀಘ್ರದಲ್ಲೇ ತಾಲ್ಲೂಕಿನ ಜನತೆ ನದಿ ನೀರನ್ನು ನೋಡುವ ದಿನಗಳು ಬರಲಿವೆ. ಕುಡಿಯುವ ನೀರು ಸಿಗಲಿದೆ, ಕೆರೆಗಳು ತುಂಬಲಿವೆ, ಅಂತರ್ಜಲ ವೃದ್ಧಿಸಿ ಕೊಳವೆಬಾವಿಗಳಲ್ಲಿ ನೀರು ಸಿಗಲಿದೆ
ಕಲಬುರಗಿ, 17 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದ ಬಂಜಾರ ಸಮುದಾಯದ ಮಹ
ತುಮಕೂರು, 17 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಇಂದು ತುಮಕೂರು ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ತಿಪಟೂರು ತಾಲ್ಲೂಕಿನ ತಿಪಟೂರು ಬೈಪಾಸ್ನ ಎತ್ತರದ ಕಾಲುವೆ ಕಾಮಗಾರಿಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಜಲಸಂಪನ
ಕಾಂಗ್ರೆಸ್ ದೇಶದ್ರೋಹಿ ಕೃತ್ಯ ಕೆಪಿಸಿಸಿ ಅಧ್ಯಕ್ಷರ ಹೇಳಿಕೆಯಿಂದ ದೃಢ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ, 17 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಭಾರತವು ಅತ್ಯಂತ ಕಷ್ಟದ ಸ್ಥಿತಿಯಲ್ಲಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಚುಕ್ಕಾಣಿ ಹಿಡಿದು, ಇಂದು ಭಾರತವನ್ನು ಅತ್ಯಂತ ಪ್ರಬಲ ರಾಷ್ಟ್ರವನ್ನಾಗಿ ಹಾಗೂ ಜಗತ್ತಿನ 4ನೇ ಆರ್ಥಿಕ ಶಕ್ತಿಯನ್ನಾಗಿ ರೂಪಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗ
ಬೆಂಗಳೂರು, 17 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಕ್ಸ್ನಲ್ಲಿ ಶುಭಾಶಯ ಕೋರಿದ್ದಾರೆ. ಪ್ರತಿಪಕ್ಷ ನ
ಬೆಂಗಳೂರು, 17 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನಿಜಾಮರ ದಬ್ಬಾಳಿಕೆಯ ಸಂಕೋಲೆಗಳನ್ನು ಮುರಿದು ಕಲ್ಯಾಣ ನಾಡು ಸ್ವಾಭಿಮಾನದ ಹೊಸ ಉಸಿರೆಳೆದ ಐತಿಹಾಸಿಕ ದಿನವಿದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಎಕ್ಸ್ನಲ್ಲಿ ಸಂದೇಶ ನೀಡಿರುವ ಅವರು, ಅಸಂಖ್ಯ
ಕಲಬುರಗಿ, 17 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ,
ಕಠ್ಮಂಡು, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನೇಪಾಳದಲ್ಲಿ ಆ.26ರಂದು ಸಂಭವಿಸಿದ ಭೀಕರ ಪ್ರವಾಹದ 21ನೇ ದಿನವೂ ಶೋಧ, ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಇದುವರೆಗೆ 1,399 ಮಂದಿಯ ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ
ದೋಹಾ (ಕತಾರ್), 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ ನಡೆಸಿಕೊಂಡು ಬರುತ್ತಿರುವ ‘ಕನ್ನಡ ಪಾಠಶಾಲೆ’ಯನ್ನು ಹೊಸ ಆಶಯ ಹಾಗೂ ನೂತ
ಜಕಾರ್ತಾ, 12 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಇಂಡೋನೇಷ್ಯಾದ ಈಶಾನ್ಯ ಜಾವಾ ಪ್ರಾಂತ್ಯದಲ್ಲಿ ಶುಕ್ರವಾರ ಮುಂಜಾನೆ 6.6 ತೀವ್ರತೆಯ ಭೂಕಂಪ ಸಂಭವಿಸಿದೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) ಪ್ರಕಾರ, ಸ್ಥಳೀಯ ಕಾಲಮಾನ ಬೆಳಿಗ್ಗೆ ಸುಮಾರು 4.23ಕ್ಕೆ ಭೂಕಂಪ ಸಂಭವಿಸಿದ್ದು, ತೆಲುಕ್ನಾಗಾ ಸಮೀ
ಕಠ್ಮಂಡು, 12 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ನೇಪಾಳದಲ್ಲಿ ಪ್ರವಾಹದಿಂದ ತೀವ್ರವಾಗಿ ಹಾನಿಗೊಳಗಾಗಿರುವ 216 ಮೆಗಾವ್ಯಾಟ್ ಸಾಮರ್ಥ್ಯದ ಮೇಲಿನ ತ್ರಿಶೂಲಿ-1 ಜಲವಿದ್ಯುತ್ ಯೋಜನೆಯಲ್ಲಿ 17 ದಿನಗಳ ನಿರಂತರ ಶೋಧ ಕಾರ್ಯಾಚರಣೆಯ ಬಳಿಕ ಏಳು ಮಂದಿಯ ಶವಗಳನ್ನು ಪತ್ತೆಹಚ್ಚಲಾಗಿದೆ. ಆ.26ರಂದು ಸಂಭವಿಸಿದ
ಕಠ್ಮಂಡು,10 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ನೇಪಾಳದಲ್ಲಿ ಪ್ರವಾಹದಿಂದ ಸ್ಥಳಾಂತರಗೊಂಡಿರುವ ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ಕಲ್ಪಿಸುವ ಅಗತ್ಯದ ಕುರಿತು ಸರ್ಕಾರ ಸಮೀಕ್ಷೆ ಆರಂಭಿಸಿದೆ. ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಾವಿರಾರು ಮಂದಿ ಇನ್ನೂ ತುರ್ತು ಆಶ್ರಯ ಕೇಂದ್ರಗಳಲ್ಲಿ ವಾಸಿಸುತ್ತಿದ್ದು, ವ
ನವದೆಹಲಿ, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೇಶೀಯ ಚಿನ್ನಾಭರಣ ಮಾರುಕಟ್ಟೆಯಲ್ಲಿ ಬುಧವಾರ ಆರಂಭಿಕ ವಹಿವಾಟಿನಲ್ಲೇ ಚಿನ್ನದ ದರದಲ್ಲಿ ಇಳಿಕೆಯ ಪ್ರವೃತ್ತಿ ಕಂಡುಬಂದಿದೆ. ದರ ಕುಸಿತದ ಪರಿಣಾಮ ದೇಶದ ಬಹುತೇಕ ಚಿನ್ನಾಭರಣ ಮಾರುಕಟ್ಟೆಗಳಲ್ಲಿ ಚಿನ್ನವು 10 ಗ್ರಾಂಗೆ 850ರಿಂದ 920 ರೂ.ವರೆಗೆ ಅಗ್ಗವಾಗಿದ
ನವದೆಹಲಿ, 15 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೇಶೀಯ ಚಿನ್ನಾಭರಣ ಮಾರುಕಟ್ಟೆಯಲ್ಲಿ ಮಂಗಳವಾರ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ₹450ರಿಂದ ₹490ರವರೆಗೆ ಕಡಿಮೆಯಾಗಿದೆ. ಆದರೆ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗದೆ ಸೋಮವಾರದ ಮಟ್ಟದಲ್ಲೇ ವಹಿ
ಕ್ಯಾನ್ ಫಿನ್ ಹೋಮ್ಸ್ನಿಂದ ಡಿಜಿಟಲ್ ಪರಿವರ್ತನೆಗೆ ಚಾಲನೆ
ನವದೆಹಲಿ, 11 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಜಾಗತಿಕ ಮಾರುಕಟ್ಟೆಗಳಿಂದ ದುರ್ಬಲತೆಯ ಸೂಚನೆಗಳು ವ್ಯಕ್ತವಾಗಿದ್ದು, ಏಷ್ಯಾದ ಪ್ರಮುಖ ಷೇರುಪೇಟೆಗಳಲ್ಲಿ ಶುಕ್ರವಾರ ಮಾರಾಟದ ಒತ್ತಡ ಕಂಡುಬಂದಿದೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಇಳಿಕೆಗೆ ಒಳಗಾದರೆ, ಯುರೋಪಿನ ಮಾರುಕಟ್ಟೆಗಳಲ್ಲೂ ನಿರಂತ
ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ರಾಷ್ಟಿಯ ಸಾಂಖ್ಯಿಕ ಕಚೇರಿ (ಕ್ಷೇತ್ರ ಕಾರ್ಯಾಚರಣೆ ವಿಭಾಗ) ವತಿಯಿಂದ ರಾಷ್ಟಿಯ ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಪ್ರಾದೇಶಿಕ ಮಟ್ಟದ ಕ್ರೀಡಾಕೂಟದಲ್ಲಿ ಬಳ್ಳಾರಿ ಉಪ-ಪ್ರಾದೇಶಿಕ
ಹರ್ವಿಂದರ್–ಭಾವನಾ ಜೋಡಿಗೂ ಚಾಂಪಿಯನ್ ಪಟ್ಟ
ಬಳ್ಳಾರಿ, 07 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2026-27ನೇ ಸಾಲಿನ ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ‘ದಸರಾ ಸಿ.ಎಂ. ಕಪ್ ಕ್ರೀಡಾಕೂಟ’ವನ್ನು ಸೆಪ್ಟೆಂಬರ್ 11 ರಿಂದ ಸೆಪ್ಟೆಂಬರ್ 18 ರವರೆಗೆ ವಿವಿಧ ಸ್ಥಳಗಳಲ್ಲಿ ಆಯೋಜಿಸಲಾಗಿದೆ ಎಂದು ಇಲಾಖೆಯ
ಹುಬ್ಬಳ್ಳಿ, 30 ಆಗಸ್ಟ್ (ಹಿ.ಸ.) ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಆ.28ರಿಂದ 30ರವರೆಗೆ ನಡೆದ ಕರ್ನಾಟಕ ರಾಜ್ಯ ಆಹ್ವಾನಿತ 11-ಎ-ಸೈಡ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಸಿ.ಆರ್.-7 ಎಫ್.ಸಿ. ಹುಬ್ಬಳ್ಳಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಭಾನುವಾರ ನಡೆದ ಅಂತಿಮ ಪಂದ್ಯದಲ್ಲಿ ಸಿ.ಆರ್.-7 ಎಫ್.ಸಿ
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಯುವಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ.ಯುವಕನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ ಎನ್ನಲಾಗ
ಮಹಿಳೆ ಕತ್ತು ಕೊಯ್ದು ಭೀಕರ ಕೊಲೆ
ಕುರುಗೋಡು, 07 ಸೆಪ್ಟೆಂಬರ್ (ಹಿ.ಸ.) ನರ್ಸರಿಗೆ ಗೊಬ್ಬರ ಮಾರಾಟ ಮತ್ತು ಖರೀದಿ ಮಾಡುವ ಕುರಿತು ಕುರುಗೋಡು ಸಮೀಪದ ಯಲ್ಲಾಪುರ ಕ್ರಾಸ್ ಬಳಿ ಭಾನುವಾರ ಮಧ್ಯರಾತ್ರಿ ನಡೆದ ಗದ್ದಲದಲ್ಲಿ ಓರ್ವನ ಕೊಲೆಯಾಗಿದೆ. ಕೊಲೆಯಾಗಿರುವ ವ್ಯಕ್ತಿಯು ಉಮಾಶಂಕರ್. ಈ ಕೊಲೆಯ ಆರೋಪಿಗಳು ಅರುಣ್ ಕುಮಾರ್, ಅಂಡಿ ಹನುಮಂತ, ಯಲ
ಧಾರವಾಡ, 07 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನಗರದ ಜನತಾ ನಗರ, ಸ್ಲಂ ಬೋರ್ಡ್ ಸಮೀಪ ನಡೆಯುತ್ತಿದ್ದ ಜೂಜಾಟ ಅಡ್ಡೆ ಮೇಲೆ ವಿದ್ಯಾಗಿರಿ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ವಿದ್ಯಾಗಿರಿ ಪೊಲೀಸ್ ಠಾಣೆ ಪಿಐ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಜೂಜಾಟಕ್ಕೆ
ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.) ಡಾಲಿ ಪಿಚ್ಚರ್ಸ್ ನಿರ್ಮಾಣದ ಹೆಗ್ಗಣ ಮುದ್ದು ಟ್ರೇಲರ್ ಬಿಡುಗಡೆ; ಸೆ.25ಕ್ಕೆ ತೆರೆಗೆ ಪೂರ್ಣ ಮೈಸೂರು - ಅದಿತಿ ಸಾಗರ್ ಮುಖ್ಯ ಭೂಮಿಕೆಯಲ್ಲಿ, ಅವಿನಾಶ್ ಬಳೆಕ್ಕಳ ಚೊಚ್ಚಲ ನಿರ್ದೇಶನದ ಹೆಗ್ಗಣ ಮುದ್ದು ಟ್ರೇಲರ್ ರಿಲೀಸ್ ನಟ ಡಾಲಿ ಧನಂಜಯ್ ಅವರ ಡಾಲಿ ಪಿಚ
ಬೆಂಗಳೂರು, 14 ಸೆಪ್ಟೆಂಬರ್ (ಹಿ.ಸ.) ಗಣೇಶ ಹಬ್ಬದ ದಿನ ಮಗನ ಹೆಸರು ರಿವೀಲ್ ಮಾಡಿದ ನಟ ಡಾಲಿ ಧನಂಜಯ್ ತಮ್ಮ ಮಗನಿಗೆ ಡಾಲಿ ಧನಂಜಯ್ ಹಾಗೂ ಅವರ ಪತ್ನಿ “ಎರೆಯ” ಎಂದು ಹೆಸರಿಟ್ಟಿದ್ದಾರೆ. ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ನಟ ಡಾಲಿ ಧನಂಜಯ್ ತಮ್ಮ ಮಗನ ಹೆಸರನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ.
ಬೆಂಗಳೂರು, 13 ಸೆಪ್ಟೆಂಬರ್ (ಹಿ.ಸ.): ದುನಿಯಾ ವಿಜಯ್ ನಿರ್ದೇಶನದ ಸಿಟಿಲೈಟ್ಸ್ ಚಿತ್ರದ ಟ್ರೇಲರ್ ಬಿಡುಗಡೆ ವಿನಯ್ ರಾಜ್ಕುಮಾರ್-ಮೋನಿಷಾ ನಟನೆಯ ''ಸಿಟಿಲೈಟ್ಸ್''ಗೆ ಶಿವರಾಜ್ ಕುಮಾರ್ ಬೆಂಬಲ ಸ್ಯಾಂಡಲ್ವುಡ್ ಬ್ಲ್ಯಾಕ್ ಕೋಬ್ರಾ ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಸಿನಿಮಾದ ಟ್ರೇಲರ್
ಕೆ ವಿ ನಾಗರಾಜ್ ಮೂರ್ತಿ.
ಹುಬ್ಬಳ್ಳಿ, 10 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನಾಣ್ಯ ಚಿಮ್ಮಿಸುವ ಮೂಲಕ ಜೀವನದ ನಿರ್ಧಾರಗಳನ್ನು ತೆಗೆದುಕೊಳ್ಳುವ ಯುವಕನ ಬದುಕಿನಲ್ಲಿ ಎದುರಾಗುವ ಅನಿರೀಕ್ಷಿತ ತಿರುವುಗಳು, ಪ್ರೀತಿ, ಹಾಸ್ಯ, ಸಾಹಸ, ಆಕ್ಷನ್ ಹಾಗೂ ಭಾವನಾತ್ಮಕ ಸನ್ನಿವೇಶಗಳನ್ನು ಒಳಗೊಂಡ ಕನ್ನಡ-ತುಳು ಭಾಷೆಯ ‘ಟಾಸ್’ ಚಿತ್ರ ಸೆ.18ರಂ
ವಿಜಯಪುರ, 16 ಸೆಪ್ಟೆಂಬರ್ (ಹಿ.ಸ.) ಬರ, ಬಿಸಿಲು, ನೀರಿನ ಕೊರತೆ ಹಾಗೂ ಸಾಲದ ಸಂಕಷ್ಟದಿಂದ ಕಣ್ಣೀರಿಟ್ಟಿದ್ದ ರೈತ ಕುಟುಂಬವೊಂದು ಇಂದು ನೀರಾವರಿ ಸೌಲಭ್ಯ, ಕೃಷಿ ಶ್ರಮ ಹಾಗೂ ತೋಟಗಾರಿಕೆಯ ಮೂಲಕ ನೆಮ್ಮದಿಯ ಬದುಕು ಕಟ್ಟಿಕೊಂಡಿರುವ ಮನಮುಟ್ಟುವ ಕಥೆ ಇದಾಗಿದೆ. ಮುಳವಾಡದ ಕಲ್ಲು-ಮಣ್ಣಿನ ಗುಡ್ಡಗಳು ಒಂದು
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.): ಒಂದು ಕಾಲದಲ್ಲಿ ಮನೆಮನೆಗಳ ಗುರುತಾಗಿ, ಕುಟುಂಬದ ಸದಸ್ಯರು ಒಟ್ಟಾಗಿ ಕುಳಿತು ಮನರಂಜನೆ, ಸುದ್ದಿ ಹಾಗೂ ಜ್ಞಾನ ಪಡೆಯುವ ಪ್ರಮುಖ ಮಾಧ್ಯಮವಾಗಿದ್ದ ದೂರದರ್ಶನ ಇಂದು ತನ್ನ ಪ್ರಸಾರ ಪಯಣದ 67ನೇ ವರ್ಷಕ್ಕೆ ಕಾಲಿಟ್ಟಿದೆ. 1959ರ ಸೆಪ್ಟೆಂಬರ್ 15ರಂದು ನವದೆಹಲಿಯಲ್ಲಿ ಪ
ವಿಜಯಪುರ, 13 ಸೆಪ್ಟೆಂಬರ್ (ಹಿ.ಸ.): ವಿಜಯಪುರದ ಸಾಟ್ ಕಬ್ರಸ್ತಾನ್: ಇತಿಹಾಸದ ಮೌನ ಸಾಕ್ಷಿಯಾಗಿ ನಿಂತಿರುವ ಅಪರೂಪದ ತಾಣ ಐತಿಹಾಸಿಕ ಸ್ಮಾರಕಗಳ ನಗರಿ ವಿಜಯಪುರ ಎಂದಾಕ್ಷಣ ಗೋಲ್ ಗುಂಬಜ್, ಇಬ್ರಾಹಿಂ ರೋಜಾ, ಜುಮ್ಮಾ ಮಸೀದಿ ಸೇರಿದಂತೆ ವಿಶ್ವಪ್ರಸಿದ್ಧ ಸ್ಮಾರಕಗಳು ಕಣ್ಣಮುಂದೆ ಬರುತ್ತವೆ. ಆದರೆ ಈ ಪ್ರಸ
ಬಳ್ಳಾರಿ, 12 ಸೆಪ್ಟೆಂಬರ್ (ಹಿ.ಸ.) ‘ಉಳುವ ಯೋಗಿಯ ನೋಡಲ್ಲಿ’ ಎಂಬ ಮಾತಿನಂತೆ ರೈತ ದೇಶದ ಬೆನ್ನೆಲುಬು. ಮಾನವಕುಲಕ್ಕೆ ಅನ್ನ ನೀಡುವ ರೈತ ಕೇವಲ ಜೀವನಾಧಾರವಲ್ಲ, ಇಡೀ ದೇಶದ ಆರ್ಥಿಕತೆಯ ಮೂಲಸ್ತಂಭ. ಪ್ರತಿಯೊಬ್ಬ ಮನುಷ್ಯನ ದೈನಂದಿನ ಆಹಾರದ ಅಗತ್ಯವನ್ನು ಪೂರೈಸುವಲ್ಲಿ ರೈತರ ಪಾತ್ರ ಅಪಾರವಾದದ್ದು. ಆರ್ಥಿ
ನವದೆಹಲಿ, 11 ಸೆಪ್ಟೆಂಬರ್ (ಹಿ.ಸ.): ದೇಶದ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿತಿಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಸಕ್ಕರೆ ವಲಯದಲ್ಲಿ ಆರ್ಥಿಕ ಸುಸ್ಥಿರ ವ್ಯವಸ್ಥೆ ರೂಪಿಸಲು ಒತ್ತು ನೀಡಿದೆ. ಕಬ್ಬು ಬೆಳೆಗಾರರಿಗೆ
Copyright © 2017-2024. All Rights Reserved Hindusthan Samachar News Agency
Powered by Sangraha