ನವದೆಹಲಿ, 14 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ಶುಭಾಶಯ ಕೋರಿದ್ದು, ವಿಘ್ನಹರ್ತನ ಆಶೀರ್ವಾದದಿಂದ ಎಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹ ಮೂಡಲಿ ಎಂದು ಹಾರೈಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಸಂದೇಶ ಹಂ
ಇರಾನ್ ಜತೆ ಸಾಮೂಹಿಕ ಸಚಿವರ ಮಟ್ಟದ ಮಾತುಕತೆಗೆ ಬಹ್ರೇನ್ ದೂರ
ಭಾಷಾ ಸಮಾಗಮ-2026ರಲ್ಲಿ ಮುಕುಲ್ ಕಾನಿಟ್ಕರ್: ಭಾರತದ ಎಲ್ಲ ಭಾಷೆಗಳೂ ಪ್ರಾದೇಶಿಕವಲ್ಲ, ಅಖಿಲ ಭಾರತ ಭಾಷೆಗಳು; ‘ನಾನು’ದಿಂದ ‘ನಾವು’ವರೆಗಿನ ಪಯಣವೇ ಭಾಷೆ ವಾರಣಾಸಿ, 13 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ವಿಶ್ವವು ಜ್ಞಾನವನ್ನು ನಿರಂತರವಾಗಿ ಹೊಸ ಆವಿಷ್ಕಾರಗಳು ಮತ್ತು ನಿರ್ಮಿತಿಗಳ ರೂಪದಲ್ಲಿ ನೋಡುತ್
ಪ್ರಾಚೀನ ಜ್ಞಾನ ಪರಂಪರೆ ಮತ್ತು ಆಧುನಿಕ ಜ್ಞಾನದ ನಡುವಿನ ಸೇತುವೆ ಮರುನಿರ್ಮಾಣವಾಗಬೇಕು; ಕಾಶಿ ಇದಕ್ಕೆ ಕೇಂದ್ರವಾಗಲಿ
ಬೆಂಗಳೂರು, 13 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾತ್ರವಲ್ಲ, ಜಾಗತಿಕ ಮಟ್ಟದಲ್ಲಿಯೂ ಮಾದರಿಯಾಗುತ್ತಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಮಾಜಿ ಶಾಸಕ ನೆ.ಲ. ನರೇಂದ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 14 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಹಿಂದಿ ಕೇವಲ ಒಂದು ಭಾಷೆಯಲ್ಲ, ಅದು ಭಾರತದ ಸಂಸ್ಕೃತಿ, ನಾಗರಿಕತೆ ಮತ್ತು ಜೀವನ ಮೌಲ್ಯಗಳ ಸಶಕ್ತ ಅಭಿವ್ಯಕ್ತಿಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಹಿಂದಿ ನಮ್ಮ ವೈವಿಧ್ಯತೆಯನ್ನು ಏಕತೆಯ ಸೂತ್ರದಲ್ಲಿ ಬೆಸೆಯುವ ಭಾಷೆಯಾಗಿದೆ. ಹಿಂ
ನವದೆಹಲಿ, 13 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಸೆ.14ರಂದು ಮುಂಬೈನಲ್ಲಿ ನಡೆಯಲಿರುವ ಹಿಂದಿ ದಿನಾಚರಣೆ ಹಾಗೂ ಆರನೇ ಅಖಿಲ ಭಾರತ ರಾಜಭಾಷಾ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ಸಮ್ಮೇಳನದ
ನವದೆಹಲಿ, 12 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಉಜ್ಬೇಕಿಸ್ತಾನದ ಉಪಪ್ರಧಾನಿ ಹಾಗೂ ಹಣಕಾಸು ಸಚಿವ ಜಮ್ಶಿದ್ ಕುಚ್ಕರೋವ್ ಅವರು ಶನಿವಾರ ನವದೆಹಲಿಗೆ ಆಗಮಿಸಿದರು. ಶೃಂಗಸಭೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳ ನಡುವಿನ ಆರ್ಥಿಕ ಸಹಕಾರ, ಜಾಗತಿಕ ಅಭಿವೃದ್ಧಿ ಹಾಗೂ
ಡೆಹ್ರಾಡೂನ್, 12 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ತಮ್ಮ ಮಾಜಿ ವಿಶೇಷ ಕರ್ತವ್ಯಾಧಿಕಾರಿ ವಿರುದ್ಧ ನಗದು ಹಾಗೂ ಆಭರಣ ವಶಪಡಿಸಿಕೊಂಡಿರುವ ಆರೋಪಕ್ಕೆ ಸಂಬಂಧಿಸಿದ ವರದಿಗಳ ನಡುವೆಯೇ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಹರೀಶ್ ರಾವತ್ ಅವರು ಕಾಂಗ್ರೆಸ್ನ ಎರಡು ಪ್ರಮುಖ
ನವದೆಹಲಿ, 12 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ಆಗಮಿಸಿದ ವಿಯೆಟ್ನಾಂ ಪ್ರಧಾನಿ ಲೆ ಮಿನ್ ಹಂಗ್ ಅವರನ್ನು ಭಾರತ ಆತ್ಮೀಯವಾಗಿ ಸ್ವಾಗತಿಸಿದೆ. ನವದೆಹಲಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಕೇಂದ್ರ ಸಚಿವ ಮೂರಳೀಧರ್ ಮೊಹೋಲ್ ಬರಮಾಡಿಕೊಂ
Never miss a thing & stay updated with all the latest news around the world!
468.9k
14.1k
ಹುಬ್ಬಳ್ಳಿ, 14 ಸೆಪ್ಟೆಂಬರ್ (ಹಿ.ಸ.) ದಿನ ಭವಿಷ್ಯ *ಮೇಷ ರಾಶಿ.* ಬಂಧುಗಳೊಂದಿಗೆ ಮಾತಿನ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಪ್ರಮುಖ ವಿಚಾರಗಳಲ್ಲಿ ಸಣ್ಣಪುಟ್ಟ ಅಡೆತಡೆಗಳು ಎದುರಾಗುತ್ತವೆ. ವ್ಯಾಪಾರಗಳು ನಿಧಾನಗತಿಯಲ್ಲಿ ಸಾಗುತ್ತವೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳು ಮತ್ತಷ್ಟು ಕಿರಿಕಿರ
ಬೆಂಗಳೂರು, 13 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಪ್ರತಿ ವರ್ಷದಂತೆ ಈ ಬಾರಿಯೂ ಪರಿಸರ ಸಂರಕ್ಷಣೆಯ ಮಹತ್ವ ಸಾರುವ ನಿಟ್ಟಿನಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು ಕೋರಮಂಗಲದ ಬಿಟಿಎಂ ಲೇಔಟ್ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರಿಗೆ ಉಚಿತ ಜೇಡಿಮಣ್ಣಿನ ಗೌರಿ ಹಾಗೂ ಗಣೇಶ ಮೂರ್ತಿಗಳನ್ನು ವಿತರಿಸಿದರು. ಈ ಸಂದರ್
ಅರಸೀಕೆರೆ, 13 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಅರಸೀಕೆರೆ ತಾಲ್ಲೂಕಿನ ಆದಿಜಾಂಬವ (ಸಿಂಧೂ) ಸಮುದಾಯ ಭವನದಲ್ಲಿ ಆಯೋಜಿಸಿದ್ದ ನೂತನ ಸಚಿವರಿಗೆ ಅಭಿನಂದನಾ ಸಮಾರಂಭ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಚಿವ ಕೆ.ಎಚ್. ಮುನಿಯಪ್ಪ ಭಾಗವಹಿಸಿದರು. ಈ ಸಂದರ್ಭದಲ್ಲಿ ಶೈಕ್ಷಣಿಕ ಸಾಧನೆ ಮ
ದಾವಣಗೆರೆ, 13 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ದಾವಣಗೆರೆ ತಾಲ್ಲೂಕಿನ ಆನಗೋಡು ಸಮೀಪದ ಉಳಪನಕಟ್ಟೆ ಕ್ರಾಸ್ನಲ್ಲಿರುವ ರೈತ ಹುತಾತ್ಮರ ಸಮಾಧಿ ಸ್ಥಳದಲ್ಲಿ ಆಯೋಜಿಸಿದ್ದ ದಿ. ಓಬೇನಹಳ್ಳಿ ಕಲ್ಲಿಂಗಪ್ಪ ಹಾಗೂ ದಿ. ಸಿದ್ದನೂರು ನಾಗರಾಜಾಚಾರ್ ಅವರ 34ನೇ ವರ್ಷದ ರೈತ ಹುತಾತ್ಮರ ದಿನಾಚರಣೆಯಲ್ಲಿ ಸಂಸದೆ ಪ್
ಗದಗ, 13 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:- ಗಣೇಶ ಚತುರ್ಥಿ ಹಬ್ಬಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ ಮುದ್ರಣ ಕಾಶಿ ಗದಗ ಜಿಲ್ಲೆಯಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ನಗರದ ವಿವಿಧೆಡೆ ಗಣೇಶ ಮೂರ್ತಿಗಳ ಮಾರಾಟ ಜೋರಾಗಿದ್ದು, ಅದರಲ್ಲೂ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳಿಗೆ ಈ ಬಾರಿ ಜನರಿಂದ ಹೆಚ
ಅರಸೀಕೆರೆ, 13 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಅರಸೀಕೆರೆಯಲ್ಲಿ ಇಂದು ಸಚಿವ ಕೆ.ಎಚ್. ಮುನಿಯಪ್ಪ ಅವರು ಜಗಜ್ಯೋತಿ ಬಸವಣ್ಣ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಾ
ಗದಗ, 13 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:- ಸುಮಾರು 50 ವರ್ಷಗಳಿಂದ ರಾಜಕಾರಣದಲ್ಲಿರುವ ಎಚ್.ಕೆ. ಪಾಟೀಲ್ ಅವರು ಗದಗ-ಬೆಟಗೇರಿ ಅವಳಿ ನಗರಕ್ಕೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಆರೋಪಿಸಿದ್ದಾರೆ. ಈ ಕುರಿ
ಬೆಂಗಳೂರು, 13 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ರಾಜ್ಯದ ಸಮಸ್ತ ಜನತೆ ಹಾಗೂ ಎಲ್ಲ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೌರಿ–ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ
ಗದಗ, 13 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:- ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಸಚಿವರಾದ ಯು.ಟಿ. ಖಾದರ್ ಅವರು ಗದುಗಿನ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ನಿರ್ಮಿಸಲಾದ ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯದ ಕಟ್
ಜಕಾರ್ತಾ, 12 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಇಂಡೋನೇಷ್ಯಾದ ಈಶಾನ್ಯ ಜಾವಾ ಪ್ರಾಂತ್ಯದಲ್ಲಿ ಶುಕ್ರವಾರ ಮುಂಜಾನೆ 6.6 ತೀವ್ರತೆಯ ಭೂಕಂಪ ಸಂಭವಿಸಿದೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) ಪ್ರಕಾರ, ಸ್ಥಳೀಯ ಕಾಲಮಾನ ಬೆಳಿಗ್ಗೆ ಸುಮಾರು 4.23ಕ್ಕೆ ಭೂಕಂಪ ಸಂಭವಿಸಿದ್ದು, ತೆಲುಕ್ನಾಗಾ ಸಮೀ
ಕಠ್ಮಂಡು, 12 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ನೇಪಾಳದಲ್ಲಿ ಪ್ರವಾಹದಿಂದ ತೀವ್ರವಾಗಿ ಹಾನಿಗೊಳಗಾಗಿರುವ 216 ಮೆಗಾವ್ಯಾಟ್ ಸಾಮರ್ಥ್ಯದ ಮೇಲಿನ ತ್ರಿಶೂಲಿ-1 ಜಲವಿದ್ಯುತ್ ಯೋಜನೆಯಲ್ಲಿ 17 ದಿನಗಳ ನಿರಂತರ ಶೋಧ ಕಾರ್ಯಾಚರಣೆಯ ಬಳಿಕ ಏಳು ಮಂದಿಯ ಶವಗಳನ್ನು ಪತ್ತೆಹಚ್ಚಲಾಗಿದೆ. ಆ.26ರಂದು ಸಂಭವಿಸಿದ
ಕಠ್ಮಂಡು,10 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ನೇಪಾಳದಲ್ಲಿ ಪ್ರವಾಹದಿಂದ ಸ್ಥಳಾಂತರಗೊಂಡಿರುವ ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ಕಲ್ಪಿಸುವ ಅಗತ್ಯದ ಕುರಿತು ಸರ್ಕಾರ ಸಮೀಕ್ಷೆ ಆರಂಭಿಸಿದೆ. ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಾವಿರಾರು ಮಂದಿ ಇನ್ನೂ ತುರ್ತು ಆಶ್ರಯ ಕೇಂದ್ರಗಳಲ್ಲಿ ವಾಸಿಸುತ್ತಿದ್ದು, ವ
ಕಠ್ಮಂಡು, 05 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ನೇಪಾಳದ ಭೋಟೆಕೋಶಿ ನದಿಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಭಾರೀ ಅನಾಹುತ ಸಂಭವಿಸಿದ್ದು, ಇದುವರೆಗೆ 1,344 ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. 4,898 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ. ಪತ್
ಸೆಪ್ಟೆಂಬರ್ನಲ್ಲಿ ತ್ರಿಪಕ್ಷೀಯ ಸೇನಾ ಅಭ್ಯಾಸ
ಕ್ಯಾನ್ ಫಿನ್ ಹೋಮ್ಸ್ನಿಂದ ಡಿಜಿಟಲ್ ಪರಿವರ್ತನೆಗೆ ಚಾಲನೆ
ನವದೆಹಲಿ, 11 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಜಾಗತಿಕ ಮಾರುಕಟ್ಟೆಗಳಿಂದ ದುರ್ಬಲತೆಯ ಸೂಚನೆಗಳು ವ್ಯಕ್ತವಾಗಿದ್ದು, ಏಷ್ಯಾದ ಪ್ರಮುಖ ಷೇರುಪೇಟೆಗಳಲ್ಲಿ ಶುಕ್ರವಾರ ಮಾರಾಟದ ಒತ್ತಡ ಕಂಡುಬಂದಿದೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಇಳಿಕೆಗೆ ಒಳಗಾದರೆ, ಯುರೋಪಿನ ಮಾರುಕಟ್ಟೆಗಳಲ್ಲೂ ನಿರಂತ
ನವದೆಹಲಿ, 09 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಜಾಗತಿಕ ಮಾರುಕಟ್ಟೆಯಿಂದ ದುರ್ಬಲತೆಯ ಸೂಚನೆಗಳು ವ್ಯಕ್ತವಾಗಿದ್ದು, ಏಷ್ಯಾದ ಪ್ರಮುಖ ಷೇರುಪೇಟೆಗಳಲ್ಲಿ ಬುಧವಾರ ಮಿಶ್ರ ವಹಿವಾಟು ಕಂಡುಬಂದಿದೆ. ಪಶ್ಚಿಮ ಏಷ್ಯಾದ ಉದ್ವಿಗ್ನತೆ, ಕಚ್ಚಾ ತೈಲ ಬೆಲೆ ಏರಿಕೆ ಹಾಗೂ ಸಾಫ್ಟ್ವೇರ್ ಕಂಪನಿಗಳ ಷೇರುಗಳಲ್ಲಿ ಭಾರಿ
ನವದೆಹಲಿ, 08 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಜಾಗತಿಕ ಮಾರುಕಟ್ಟೆಗಳಿಂದ ಇಂದು ಮಿಶ್ರ ಸಂಕೇತಗಳು ವ್ಯಕ್ತವಾಗಿದ್ದು, ಏಷ್ಯಾದ ಷೇರು ಮಾರುಕಟ್ಟೆಗಳಲ್ಲೂ ಏರಿಳಿತದ ವಹಿವಾಟು ಕಂಡುಬರುತ್ತಿದೆ. ಸೋಮವಾರ ಅಮೆರಿಕದ ಮಾರುಕಟ್ಟೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ವಹಿವಾಟು ನಡೆದಿಲ್ಲ. ಆದರೆ ಡೌ ಜೋನ್ಸ್ ಫ್ಯೂಚ
ಹರ್ವಿಂದರ್–ಭಾವನಾ ಜೋಡಿಗೂ ಚಾಂಪಿಯನ್ ಪಟ್ಟ
ಬಳ್ಳಾರಿ, 07 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2026-27ನೇ ಸಾಲಿನ ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ‘ದಸರಾ ಸಿ.ಎಂ. ಕಪ್ ಕ್ರೀಡಾಕೂಟ’ವನ್ನು ಸೆಪ್ಟೆಂಬರ್ 11 ರಿಂದ ಸೆಪ್ಟೆಂಬರ್ 18 ರವರೆಗೆ ವಿವಿಧ ಸ್ಥಳಗಳಲ್ಲಿ ಆಯೋಜಿಸಲಾಗಿದೆ ಎಂದು ಇಲಾಖೆಯ
ಹುಬ್ಬಳ್ಳಿ, 30 ಆಗಸ್ಟ್ (ಹಿ.ಸ.) ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಆ.28ರಿಂದ 30ರವರೆಗೆ ನಡೆದ ಕರ್ನಾಟಕ ರಾಜ್ಯ ಆಹ್ವಾನಿತ 11-ಎ-ಸೈಡ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಸಿ.ಆರ್.-7 ಎಫ್.ಸಿ. ಹುಬ್ಬಳ್ಳಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಭಾನುವಾರ ನಡೆದ ಅಂತಿಮ ಪಂದ್ಯದಲ್ಲಿ ಸಿ.ಆರ್.-7 ಎಫ್.ಸಿ
ಹುಬ್ಬಳ್ಳಿ, 29 ಆಗಸ್ಟ್ (ಹಿ.ಸ.): ಆ್ಯಂಕರ್:ಹುಬ್ಬಳ್ಳಿ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಆಹ್ವಾನಿತ 11 ಆಟಗಾರರ ಫುಟ್ಬಾಲ್ ಟೂರ್ನಿಯಲ್ಲಿ ಶನಿವಾರ ನಡೆದ ಪಂದ್ಯಗಳಲ್ಲಿ ರೋಚಕ ಹಣಾಹಣಿ ನಡೆಯಿತು. ಮೊದಲ ಪಂದ್ಯದಲ್ಲಿ ಪರ್ಪಲ್ ಎಫ್.ಸಿ. ಹುಬ್ಬಳ್ಳಿ ತಂಡವು ಪ್ರವೀಣ್ ಎಫ್
ಮಹಿಳೆ ಕತ್ತು ಕೊಯ್ದು ಭೀಕರ ಕೊಲೆ
ಕುರುಗೋಡು, 07 ಸೆಪ್ಟೆಂಬರ್ (ಹಿ.ಸ.) ನರ್ಸರಿಗೆ ಗೊಬ್ಬರ ಮಾರಾಟ ಮತ್ತು ಖರೀದಿ ಮಾಡುವ ಕುರಿತು ಕುರುಗೋಡು ಸಮೀಪದ ಯಲ್ಲಾಪುರ ಕ್ರಾಸ್ ಬಳಿ ಭಾನುವಾರ ಮಧ್ಯರಾತ್ರಿ ನಡೆದ ಗದ್ದಲದಲ್ಲಿ ಓರ್ವನ ಕೊಲೆಯಾಗಿದೆ. ಕೊಲೆಯಾಗಿರುವ ವ್ಯಕ್ತಿಯು ಉಮಾಶಂಕರ್. ಈ ಕೊಲೆಯ ಆರೋಪಿಗಳು ಅರುಣ್ ಕುಮಾರ್, ಅಂಡಿ ಹನುಮಂತ, ಯಲ
ಧಾರವಾಡ, 07 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನಗರದ ಜನತಾ ನಗರ, ಸ್ಲಂ ಬೋರ್ಡ್ ಸಮೀಪ ನಡೆಯುತ್ತಿದ್ದ ಜೂಜಾಟ ಅಡ್ಡೆ ಮೇಲೆ ವಿದ್ಯಾಗಿರಿ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ವಿದ್ಯಾಗಿರಿ ಪೊಲೀಸ್ ಠಾಣೆ ಪಿಐ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಜೂಜಾಟಕ್ಕೆ
ಶವವನ್ನು ನಾಲೆಗೆ ಎಸೆದು ಜನರ ಜೊತೆ ಕುಳಿತು ಊಟ ಮಾಡಿದ ಆರೋಪಿ!
ಬೆಂಗಳೂರು, 13 ಸೆಪ್ಟೆಂಬರ್ (ಹಿ.ಸ.): ದುನಿಯಾ ವಿಜಯ್ ನಿರ್ದೇಶನದ ಸಿಟಿಲೈಟ್ಸ್ ಚಿತ್ರದ ಟ್ರೇಲರ್ ಬಿಡುಗಡೆ ವಿನಯ್ ರಾಜ್ಕುಮಾರ್-ಮೋನಿಷಾ ನಟನೆಯ ''ಸಿಟಿಲೈಟ್ಸ್''ಗೆ ಶಿವರಾಜ್ ಕುಮಾರ್ ಬೆಂಬಲ ಸ್ಯಾಂಡಲ್ವುಡ್ ಬ್ಲ್ಯಾಕ್ ಕೋಬ್ರಾ ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಸಿನಿಮಾದ ಟ್ರೇಲರ್
ಕೆ ವಿ ನಾಗರಾಜ್ ಮೂರ್ತಿ.
ಹುಬ್ಬಳ್ಳಿ, 10 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನಾಣ್ಯ ಚಿಮ್ಮಿಸುವ ಮೂಲಕ ಜೀವನದ ನಿರ್ಧಾರಗಳನ್ನು ತೆಗೆದುಕೊಳ್ಳುವ ಯುವಕನ ಬದುಕಿನಲ್ಲಿ ಎದುರಾಗುವ ಅನಿರೀಕ್ಷಿತ ತಿರುವುಗಳು, ಪ್ರೀತಿ, ಹಾಸ್ಯ, ಸಾಹಸ, ಆಕ್ಷನ್ ಹಾಗೂ ಭಾವನಾತ್ಮಕ ಸನ್ನಿವೇಶಗಳನ್ನು ಒಳಗೊಂಡ ಕನ್ನಡ-ತುಳು ಭಾಷೆಯ ‘ಟಾಸ್’ ಚಿತ್ರ ಸೆ.18ರಂ
ಬೆಂಗಳೂರು, 09 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಎಂಡೆಮೋಲ್ ಶೈನ್ ಇಂಡಿಯಾ ನಿರ್ಮಾಣದ ಹಾಗೂ ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮವು ಆರಂಭವಾದ ಮೊದಲ ವಾರದಲ್ಲೇ ಜಿಯೋಹಾಟ್ಸ್ಟಾರ್ನ ಕನ್ನಡ ವಿಭಾಗದಲ್ಲಿ ನಂ.1 ಸ್ಥಾನ ಪಡೆದುಕೊಂಡಿದೆ. ಈ ಮೂಲಕ ಕನ್ನಡ ಮನರಂಜನಾ ಕ್ಷೇತ್ರದಲ್ಲಿ ಕಾರ
ಬೆಂಗಳೂರು, 05 ಸೆಪ್ಟೆಂಬರ್ (ಹಿ.ಸ.): ''ಶಂಕರಾಭರಣ'', ಇದೊಂದು ವಿಭಿನ್ನ ಪ್ರಯತ್ನದ ವಿನೂತನ ಸಿನಿಮಾ. ಶಂಕರಾಭರಣ ಹೆಸರಿನ ಬಸ್ ಪೋಸ್ಟರ್ ಮೂಲಕ ಈಗಾಗಲೇ ಸಿನಿ ಅಭಿಮಾನಿಗಳ ಗಮನ ಸೆಳೆದಿದ್ದ ಈ ಸಿನಿಮಾದ ಟೀಸರ್ ಈಗ ರಿಲೀಸ್ ಆಗಿದೆ. ಸ್ಯಾಂಡಲ್ವುಡ್ ನಟ ಶೈನ್ ಶೆಟ್ಟಿ ಹೀರೋ ಆಗಿ ಈ ಸಿನಿಮಾದಲ್ಲಿ ಮಿಂ
ವಿಜಯಪುರ, 13 ಸೆಪ್ಟೆಂಬರ್ (ಹಿ.ಸ.): ವಿಜಯಪುರದ ಸಾಟ್ ಕಬ್ರಸ್ತಾನ್: ಇತಿಹಾಸದ ಮೌನ ಸಾಕ್ಷಿಯಾಗಿ ನಿಂತಿರುವ ಅಪರೂಪದ ತಾಣ ಐತಿಹಾಸಿಕ ಸ್ಮಾರಕಗಳ ನಗರಿ ವಿಜಯಪುರ ಎಂದಾಕ್ಷಣ ಗೋಲ್ ಗುಂಬಜ್, ಇಬ್ರಾಹಿಂ ರೋಜಾ, ಜುಮ್ಮಾ ಮಸೀದಿ ಸೇರಿದಂತೆ ವಿಶ್ವಪ್ರಸಿದ್ಧ ಸ್ಮಾರಕಗಳು ಕಣ್ಣಮುಂದೆ ಬರುತ್ತವೆ. ಆದರೆ ಈ ಪ್ರಸ
ಬಳ್ಳಾರಿ, 12 ಸೆಪ್ಟೆಂಬರ್ (ಹಿ.ಸ.) ‘ಉಳುವ ಯೋಗಿಯ ನೋಡಲ್ಲಿ’ ಎಂಬ ಮಾತಿನಂತೆ ರೈತ ದೇಶದ ಬೆನ್ನೆಲುಬು. ಮಾನವಕುಲಕ್ಕೆ ಅನ್ನ ನೀಡುವ ರೈತ ಕೇವಲ ಜೀವನಾಧಾರವಲ್ಲ, ಇಡೀ ದೇಶದ ಆರ್ಥಿಕತೆಯ ಮೂಲಸ್ತಂಭ. ಪ್ರತಿಯೊಬ್ಬ ಮನುಷ್ಯನ ದೈನಂದಿನ ಆಹಾರದ ಅಗತ್ಯವನ್ನು ಪೂರೈಸುವಲ್ಲಿ ರೈತರ ಪಾತ್ರ ಅಪಾರವಾದದ್ದು. ಆರ್ಥಿ
ನವದೆಹಲಿ, 11 ಸೆಪ್ಟೆಂಬರ್ (ಹಿ.ಸ.): ದೇಶದ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿತಿಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಸಕ್ಕರೆ ವಲಯದಲ್ಲಿ ಆರ್ಥಿಕ ಸುಸ್ಥಿರ ವ್ಯವಸ್ಥೆ ರೂಪಿಸಲು ಒತ್ತು ನೀಡಿದೆ. ಕಬ್ಬು ಬೆಳೆಗಾರರಿಗೆ
Copyright © 2017-2024. All Rights Reserved Hindusthan Samachar News Agency
Powered by Sangraha