ಗಂಗಾವತಿ, 04 ಜುಲೈ (ಹಿ.ಸ.) ಆ್ಯಂಕರ್ : ಸಾಲಬಾಧೆಯಿಂದ ಜಿಗುಪ್ಸೆ ಹೊಂದಿದ್ದ ಚಿನ್ನದ ವ್ಯಾಪಾರಿಯ ಕುಟುಂಬದಲ್ಲಿ ಮನೆಯ ಯಜಮಾನ, ಆತನ ಪತ್ನಿ ಮತ್ತು ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಮಗನ ಸಮೇತ ಎಲ್ಲರೂ ಒಟ್ಟಿಗೇ ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಶನಿವಾರ ನಸುಕಿನಲ್ಲಿ ವರಿದಿಯಾಗಿದ
ಭೂಮಿ ಮತ್ತು ನಮ್ಮ ಭವಿಷ್ಯವನ್ನು ಸುರಕ್ಷಿತವಾಗಿಡಲು ಜಲ ಮತ್ತು ವಿದ್ಯುತ್ನ ಸಂರಕ್ಷಣೆ ಅತ್ಯಂತ ಅಗತ್ಯವಾಗಿದೆ. ನೀರನ್ನು ಉಳಿಸುವುದು ಎಂದರೆ ವಿದ್ಯುತ್ ಅನ್ನು ಸಹ ಉಳಿಸುವುದಾಗಿದೆ. ಏಕೆಂದರೆ, ನೀರನ್ನು ಶುದ್ಧೀಕರಿಸಿ ಮನೆಗಳಿಗೆ ಪೂರೈಸಲು ಹೆಚ್ಚಿನ ವಿದ್ಯುತ್ ಬಳಸಲಾಗುತ್ತದೆ. ಆದ್ದರಿಂದ ಈ ಸಂಪನ್ಮೂಲಗಳನ
ಅಂಜನಾದ್ರಿ, 03 ಜುಲೈ (ಹಿ.ಸ.) ಆ್ಯಂಕರ್ : ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವತಿಯಿಂದ ಯುರೋಪ್ ದೇಶಗಳ ಕಂಟೆಂಟ್ ಕ್ರಿಯೇಟರ್ಸ್ & ಇನ್ ಫ್ಲೂಯನ್ಸರ್ಸ್ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಮತ್ತು ಆನೆಗುಂದಿಯ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದರು. ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಮತ್ತು
ನವದೆಹಲಿ, 03 ಜುಲೈ (ಹಿ.ಸ.): ಆ್ಯಂಕರ್:ಅಯೋಧ್ಯೆಯ ರಾಮಜನ್ಮಭೂಮಿ ರಾಮಮಂದಿರದ ಹುಂಡಿಗಳಲ್ಲಿನ ಕಾಣಿಕೆ ಹಣ ಕಳ್ಳತನವಾಗಿರುವ ಘಟನೆ ಅತ್ಯಂತ ದುರ್ಭಾಗ್ಯಕರವಾಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಒತ್ತಾಯಿಸಿದೆ. ಈ ಕುರಿತು ಸಂಘದ ಸರ್ಕಾರ್ಯವಾಹ ದತ್ತಾತ್ರೇ
ಮಂತ್ರಾಲಯ, 03 ಜುಲೈ (ಹಿ.ಸ.) ಆ್ಯಂಕರ್: ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತರೆಡ್ಡಿ ಅವರು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಶ್ರೀಗಳ ದಿವ್ಯ ಆಶೀರ್ವಾದವನ್ನು ಪಡೆದಿದ್ದಾರೆ. ಶಾಸಕ ನಾರಾ ಭರತರೆಡ್ಡಿ ಅವರು, ನಾಡಿನಾದ್ಯಂತ ಉತ್ತಮ ಮಳೆ, ಬೆಳೆ ಮತ್ತು ಕೃಷ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 04 ಜುಲೈ (ಹಿ.ಸ.): ಆ್ಯಂಕರ್: ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಉಪರಾಷ್ಟ್ರಪತಿ ಭವನದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಅಭಿಯಾನದ ಅಂಗವಾಗಿ ವಿಧಿವತ್ತಾಗಿ ಭರ್ತಿ ಮಾಡಿದ ಗಣನಾ ನಮೂನೆಯನ್ನು ಸಲ್ಲಿಸಿದರು. ಈ ವೇಳೆ ಎಲ್ಲಾ ಅರ್ಹ ಮತದಾರರು ಈ ಪ್ರಕ್ರ
ನವದೆಹಲಿ, 04 ಜುಲೈ (ಹಿ.ಸ.): ಆ್ಯಂಕರ್:ಅಯೋಧ್ಯೆಯ ರಾಮ ಜನ್ಮಭೂಮಿ ಮಂದಿರದಲ್ಲಿ ಕಾಣಿಕೆ ಹಣ ಕಳವು ನಡೆದಿರುವ ಪ್ರಕರಣದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಹಿಂಪ) ಅಂತಾರಾಷ್ಟ್ರೀಯ ಅಧ್ಯಕ್ಷ ಆಲ
ನವದೆಹಲಿ, 04 ಜುಲೈ (ಹಿ.ಸ.): ಆ್ಯಂಕರ್: ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಅಮೆರಿಕ ಸರ್ಕಾರ ಹಾಗೂ ಅಲ್ಲಿನ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಭಾರತ–ಅಮೆರಿಕ ನಡುವಿನ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು
ಜೋಧ್ಪುರ, 04 ಜುಲೈ (ಹಿ.ಸ.): ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜಸ್ಥಾನದ ಜೋಧ್ಪುರಕ್ಕೆ ಭೇಟಿ ನೀಡಿ, ಜೋಧ್ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಬೆಳಿಗ್ಗೆ ಜೋಧ್ಪುರಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರು, ವಿಮಾನ ನಿಲ್ದಾಣ ಆವರಣದಲ್ಲಿ ಎಲ್ಇಡಿ
ನವದೆಹಲಿ, 04 ಜುಲೈ (ಹಿ.ಸ.): ಆ್ಯಂಕರ್: ಭಯೋತ್ಪಾದನೆ ವಿರುದ್ಧ ಕೇಂದ್ರ ಸರ್ಕಾರದ ''ಶೂನ್ಯ ಸಹಿಷ್ಣುತೆ'' ನೀತಿಯ ಭಾಗವಾಗಿ, ಕೇಂದ್ರ ಗೃಹ ಸಚಿವಾಲಯವು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ)-1967 ಅಡಿಯಲ್ಲಿ ಮತ್ತಷ್ಟು 23 ಉಗ್ರರನ್ನು ಭಯೋತ್ಪಾದಕರೆಂದು ಅಧಿಕೃತವಾಗಿ ಘೋಷಿಸಿದೆ. ಈ ಕ್
Never miss a thing & stay updated with all the latest news around the world!
468.9k
14.1k
ಗದಗ, 04 ಜುಲೈ (ಹಿ.ಸ.) ಆ್ಯಂಕರ್:- ಸಂಸತ್ ಸದಸ್ಯರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಹಾಗೂ ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಗದಗ ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ವಿಳಂಬಕ್ಕೆ ಸಂಸದ ಬಸವರಾಜ್ ಬೊಮ್ಮಾಯಿ ತ
ಗದಗ, 04 ಜುಲೈ (ಹಿ.ಸ.) ಆ್ಯಂಕರ್:- ಸಂಕಲ್ಪದಿಂದ ಸಿದ್ಧಿ ಸಾಧಿಸಿದರೆ ದೇವಮಾನವರಾಗುತ್ತಾರೆ. ಅದೇ ರೀತಿ ನಮ್ಮ ಅಂತರಂಗವನ್ನು ನೋಡಿರುವಂತಹ ಪರಮಪೂಜ್ಯರು ಸಾಧನೆಯನ್ನು ಮಾಡಿ ದೇವಮಾನವರಾಗಿ ಹೊರಹೊಮ್ಮುತ್ತಾರೆ. ಅದಕ್ಕಾಗಿ ಇಷ್ಟು ಜನ ಎಲ್ಲರೂ ಕೂಡ ಬಂದು ಭಾಗವಹಿಸುತ್ತಾರೆ. ಎಲ್ಲಿ ದೊಡ್ಡ ಸಂಖ್ಯೆಯಲ್ಲಿ
ಗದಗ, 04 ಜುಲೈ (ಹಿ.ಸ.) ಆ್ಯಂಕರ್:- ಚುನಾವಣೆಗೂ ಮುನ್ನ ರಾಜ್ಯದ ಕೋಟ್ಯಂತರ ಸೋದರಿಯರಿಗೆ ಪ್ರತಿ ತಿಂಗಳು ₹2,000 ನೀಡುತ್ತೇವೆ ಹಾಗೂ ಮನೆ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ತರುತ್ತೇವೆ ಎಂದು ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ಇಂದು ಹಗರಣಗಳ ಮೂಲಕ ತಾಯಂದಿರ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಸಿ
ಗದಗ, 04 ಜುಲೈ (ಹಿ.ಸ.) ಆ್ಯಂಕರ್:- ಮತದಾರರ ಪಟ್ಟಿಯನ್ನು ಸಮಗ್ರ ಹಾಗೂ ದೋಷರಹಿತವಾಗಿಸುವ ಉದ್ದೇಶದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್.-2026) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮುಂಡರಗಿ ತಾಲೂಕು ಸ್ವೀಪ್ ಸಮಿತಿಯ ವತಿಯಿಂದ ಶನಿವಾರ ಬೃಹತ್ ಜಾಗ
ಗದಗ, 04 ಜುಲೈ (ಹಿ.ಸ.) ಆ್ಯಂಕರ್:- ಸ್ವಚ್ಛತೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಸಾರ್ವಜನಿಕರ ಸಕ್ರಿಯ ಸಹಭಾಗಿತ್ವದಿಂದ ಮಾತ್ರ ಸರ್ಕಾರದ ಸ್ವಚ್ಛತಾ ಅಭಿಯಾನಗಳು ಯಶಸ್ವಿಯಾಗಲು ಸಾಧ್ಯ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರು ಹೇಳಿದರು. ಗದಗ ಜಿಲ್ಲೆ ಗಜೇಂದ
ಗದಗ, 04 ಜುಲೈ (ಹಿ.ಸ.) ಆ್ಯಂಕರ್:- ಮತದಾರರ ಪಟ್ಟಿಯನ್ನು ಇನ್ನಷ್ಟು ಸಮರ್ಪಕ ಹಾಗೂ ನಿಖರಗೊಳಿಸುವ ಉದ್ದೇಶದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್.-2026) ಕಾರ್ಯಕ್ರಮದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮುಂಡರಗಿ ತಾಲೂಕು ಸ್ವೀಪ್ ಸಮಿತಿಯ ವತಿಯಿಂ
ಕೊಪ್ಪಳ, 04 ಜುಲೈ (ಹಿ.ಸ.) ಆ್ಯಂಕರ್ : ನಗರಸಭೆ ಆವರಣದಲ್ಲಿ 247 ದಿನಗಳಿಂದ ಬಲ್ಡೋಟ ತೊಲಗಿಸಿ, ಹೈಕೋರ್ಟ್ ಆದೇಶದಂತೆ ಬಸಾಪುರ ಕೆರೆ ಸಾರ್ವಜನಿಕರಿಗೆ ಮುಕ್ತಗೊಳಿಸಿ, ಎಂ.ಎಸ್.ಪಿ.ಎಲ್ ಪೆಲ್ಲೆಟ್ ಕಾರ್ಖಾನೆ ಬಂದ್ ಮಾಡಿ, ತುಂಗಭದ್ರಾ ನೀರು ವಿಷಗೊಳಿಸುವ ಕಾರ್ಖಾನೆಗಳನ್ನು ಸೀಜ್ ಮಾಡಿ, ಎರಡು ಬೆಳೆ ಭತ್ತ
ಗದಗ, 04 ಜುಲೈ (ಹಿ.ಸ.) ಆ್ಯಂಕರ್:- ಗದಗ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾರೀ ಗೊಂದಲ ಹಾಗೂ ಅಕ್ರಮಗಳು ನಡೆಯುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್
ಹುಬ್ಬಳ್ಳಿ, 04 ಜುಲೈ (ಹಿ.ಸ.): ಆ್ಯಂಕರ್:ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಕುಟುಂಬ ಸಮೇತ ಭಾಗಿಯಾಗಿ ಅಗತ್ಯ ದಾಖಲೆ, ಮಾಹಿತಿ ಸಲ್ಲಿಸುವುದರೊಂದಿಗೆ
ಬಾಂಗ್ಲಾದೇಶದಲ್ಲಿ ಹೊಸ ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟಿನ ಆತಂಕ
ಮಕ್ಕಳು ಕಠಿಣ ತನಿಖೆ ಎದುರಿಸಬೇಕಾಗುತ್ತದೆ ಎಂದ ಅಮೆರಿಕ ಅಧ್ಯಕ್ಷ
ಕಾರಾಕಾಸ್, 02 ಜುಲೈ (ಹಿ.ಸ.): ಆ್ಯಂಕರ್:ದಕ್ಷಿಣ ಅಮೆರಿಕದ ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಭೂಕಂಪ ದುರಂತದ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದುವರೆಗೆ 2,295 ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದು, ಮೃತರ ಸಂಖ್ಯೆ 10 ಸಾವಿರದವರೆಗೆ ಏರಬಹುದೆಂಬ ಆತಂಕವನ್ನ
ದೋಹಾ/ವಾಷಿಂಗ್ಟನ್, 01 ಜುಲೈ (ಹಿ.ಸ.): ಆ್ಯಂಕರ್: ಅಮೆರಿಕದೊಂದಿಗೆ ಅಂತಿಮ ಒಪ್ಪಂದದ ಕುರಿತು ನೇರ ಮಾತುಕತೆ ಆರಂಭಿಸಲು ಇರಾನ್ ಕಠಿಣ ಷರತ್ತು ವಿಧಿಸಿದೆ. ಲೆಬನಾನ್ನಲ್ಲಿ ಇಸ್ರೇಲ್ ನಡೆಸುತ್ತಿರುವ ದಾಳಿಗಳು ಸಂಪೂರ್ಣ ನಿಲ್ಲಬೇಕು ಮತ್ತು ಯುದ್ಧ ಅಂತ್ಯಗೊಳ್ಳಬೇಕು. ಅಲ್ಲದೆ, ಅಮೆರಿಕವು ಇರಾನ್ ಮೇಲಿನ ತ
ತೆಹ್ರಾನ್/ವಾಷಿಂಗ್ಟನ್, 30 ಜೂನ್ (ಹಿ.ಸ.) : ಆ್ಯಂಕರ್ : ಕತಾರ್ ರಾಜಧಾನಿ ದೋಹಾದಲ್ಲಿ ಅಮೆರಿಕದೊಂದಿಗೆ ಯಾವುದೇ ಮಟ್ಟದ ಮಾತುಕತೆ ನಿಗದಿಯಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಈ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಇರಾನ್ ತಿರುಗೇಟು ನೀಡಿದೆ. ಇದೇ ವೇಳೆ, ಹೋರ್ಮುಜ್ ಜಲಸಂಧ
ನವದೆಹಲಿ, 03 ಜುಲೈ (ಹಿ.ಸ.): ಆ್ಯಂಕರ್: ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಗಮನಾರ್ಹ ಏರಿಕೆ ದಾಖಲಾಗಿದೆ. ಆರಂಭಿಕ ವಹಿವಾಟಿನಲ್ಲೇ ಚಿನ್ನದ ಬೆಲೆ ದೇಶದ ಬಹುತೇಕ ನಗರಗಳಲ್ಲಿ ಪ್ರತಿ 10 ಗ್ರಾಂಗೆ ₹2,770 ರಿಂದ ₹3,020ರವರೆಗೆ ಏರಿಕೆಯಾಗಿದೆ. ಚೆನ್ನೈನಲ್ಲಿ
ನವದೆಹಲಿ, 02 ಜುಲೈ (ಹಿ.ಸ.): ಆ್ಯಂಕರ್:ಜಾಗತಿಕ ಷೇರುಪೇಟೆಗಳಿಂದ ಇಂದು ಮಿಶ್ರ ಸಂಕೇತಗಳು ಲಭಿಸಿವೆ. ಅಮೆರಿಕದ ಪ್ರಮುಖ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಕುಸಿತದೊಂದಿಗೆ ಮುಕ್ತಾಯಗೊಂಡಿದ್ದರೆ, ಡೌ ಜೋನ್ಸ್ ಫ್ಯೂಚರ್ಸ್ ಆರಂಭಿಕ ವಹಿವಾಟಿನಲ್ಲಿ ಏರಿಕೆ ದಾಖಲಿಸಿದೆ. ಯುರೋಪಿನ ಮಾರುಕಟ್ಟೆಗಳಲ್ಲೂ ಮಿ
ನವದೆಹಲಿ, 01 ಜುಲೈ (ಹಿ.ಸ.): ಆ್ಯಂಕರ್: ಜಾಗತಿಕ ಷೇರುಪೇಟೆಗಳಿಂದ ಬುಧವಾರ ಹೂಡಿಕೆದಾರರಿಗೆ ಒಟ್ಟಾರೆ ಸಕಾರಾತ್ಮಕ ಸಂಕೇತಗಳು ದೊರೆತಿವೆ. ಅಮೆರಿಕದ ಪ್ರಮುಖ ಷೇರುಪೇಟೆಗಳು ಕಳೆದ ವಹಿವಾಟು ಅವಧಿಯಲ್ಲಿ ಉತ್ತಮ ಏರಿಕೆಯನ್ನು ದಾಖಲಿಸಿ ಮುಕ್ತಾಯಗೊಂಡಿದ್ದರೆ, ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲೂ ಖರೀದಿ ಚ
ನವದೆಹಲಿ, 01 ಜುಲೈ (ಹಿ.ಸ.): ಆ್ಯಂಕರ್: ಜುಲೈ ತಿಂಗಳ ಮೊದಲ ದಿನವೇ ದೇಶದ ತೈಲ ಮಾರುಕಟ್ಟೆ ಕಂಪನಿಗಳು 19 ಕೆ.ಜಿ. ತೂಕದ ವಾಣಿಜ್ಯ ಬಳಕೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು ₹174ರಿಂದ ₹183.50ರವರೆಗೆ ಇಳಿಕೆ ಮಾಡಿವೆ. ಪರಿಷ್ಕೃತ ದರಗಳು ಬುಧವಾರದಿಂದಲೇ ಜಾರಿಗೆ ಬಂದಿದ್ದು, ಹೋಟೆಲ್, ರೆಸ್ಟೋರೆಂಟ
ಈಸ್ಟ್ ರದರ್ಫೋರ್ಡ್, 01 ಜುಲೈ (ಹಿ.ಸ.): ಆ್ಯಂಕರ್: ಗೋಲ್ಡನ್ ಬೂಟ್ ಅಥವಾ ವೈಯಕ್ತಿಕ ದಾಖಲೆಗಳಿಗಿಂತ ಫ್ರಾನ್ಸ್ಗೆ ಫಿಫಾ ವಿಶ್ವಕಪ್ ಟ್ರೋಫಿ ಗೆಲ್ಲಿಸುವುದೇ ತನ್ನ ಪ್ರಮುಖ ಗುರಿ ಎಂದು ಫ್ರಾನ್ಸ್ನ ಸ್ಟಾರ್ ಸ್ಟ್ರೈಕರ್ ಕಿಲಿಯನ್ ಎಂಬಾಪ್ಪೆ ಹೇಳಿದ್ದಾರೆ. ಅರ್ಜೆಂಟೀನಾದ ದಿಗ್ಗಜ ಲಿಯೋನೆಲ್ ಮೆಸ್ಸಿ ಇ
ಇಂಗಲ್ವುಡ್, 29 ಜೂನ್ (ಹಿ.ಸ.) : ಆ್ಯಂಕರ್ : ಸಹ ಆತಿಥೇಯ ರಾಷ್ಟ್ರ ಕೆನಡಾ, ಫಿಫಾ ವಿಶ್ವಕಪ್-2026ರ ಪ್ರೀ ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 1–0 ಗೋಲುಗಳಿಂದ ಮಣಿಸಿ ಮೊದಲ ಬಾರಿಗೆ ವಿಶ್ವಕಪ್ನ ಅಂತಿಮ-16 ಹಂತಕ್ಕೆ ಐತಿಹಾಸಿಕವಾಗಿ ಪ್ರವೇಶಿಸಿದೆ. ಪಂದ್ಯದ ಹೆಚ್ಚುವರಿ ಅವಧಿಯಲ್ಲಿ
ವ್ಯಾಂಕೂವರ್, 25 ಜೂನ್ (ಹಿ.ಸ.) : ಆ್ಯಂಕರ್ : ಫಿಫಾ ವಿಶ್ವಕಪ್ 2026ರ ಗುಂಪು-ಬಿ ಪಂದ್ಯದಲ್ಲಿ ಸ್ವಿಟ್ಜರ್ಲ್ಯಾಂಡ್ ತಂಡವು ಆತಿಥೇಯ ಕೆನಡಾವನ್ನು 2-1 ಗೋಲುಗಳಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಬಿಸಿ ಪ್ಲೇಸ್ ವ್ಯಾಂಕೂವರ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ
ಮಿಯಾಮಿ, 24 ಜೂನ್ (ಹಿ.ಸ.) : ಆ್ಯಂಕರ್ : ಬ್ರೆಜಿಲ್ ಫುಟ್ಬಾಲ್ ತಂಡದ ಮುಖ್ಯ ಕೋಚ್ ಕಾರ್ಲೊ ಅಂಚೆಲೊಟ್ಟಿ ಅವರು, ಸ್ಕಾಟ್ಲೆಂಡ್ ವಿರುದ್ಧದ ಫಿಫಾ ವಿಶ್ವಕಪ್ 2026ರ ಗುಂಪು-ಸಿ ಪಂದ್ಯಕ್ಕೆ ತಾರಾ ಆಟಗಾರ ನೇಮರ್ ಲಭ್ಯವಿದ್ದಾರೆ ಎಂದು ದೃಢಪಡಿಸಿದ್ದಾರೆ. ಆದರೆ ಅವರನ್ನು ಆರಂಭಿಕ ಹನ್ನೊಂದರ ತಂಡದಲ್ಲಿ ಆಡಿಸ
ಕೊಪ್ಪಳ, 04 ಜುಲೈ (ಹಿ.ಸ.) ಆ್ಯಂಕರ್: ಕೊಪ್ಪಳದ ಮುಚುಗೇರ ಓಣಿಯ ನಿವಾಸಿ ನಾಗರಾಜ ತಂದೆ ಪರುಶರಾಮ ಕಳ್ಳಿಮನಿ ಎಂಬ 15 ವರ್ಷದ ಬಾಲಕನು ಕಾಣೆಯಾಗಿದ್ದು, ಪತ್ತೆಗಾಗಿ ಸಹಕರಿಸುವಂತೆ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ನಾಗರಾಜ ತಂದೆ ಪರುಶರಾಮ
ಹೊಸಪೇಟೆ, 03 ಜುಲೈ (ಹಿ.ಸ.) ಆ್ಯಂಕರ್ : ಗಂಡ - ಹೆಂಡತಿಯ ನಡುವಿನ ಕೌಟುಂಬಿಕ ಕಲಹವು ಹೆಂಡತಿಯ ಕೊಲೆಯಲ್ಲಿ ಕೊನೆಯಾಗಿದೆ. ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಹೊಸಪೇಟೆಯ ಅಗಸರ ಓಣಿಯಲ್ಲಿದ್ದ ರಾಮಮೂರ್ತಿ (55) ಮತ್ತು ಪ್ರಭಾವತಿ (50) ಮಧ್ಯೆ ಗಲಾಟೆಯಾಗಿದೆ. ಈ ಗ
ಕೆಜಿಎಫ್ ಪೊಲೀಸರಿಂದ ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶ
ಕೋಲಾರದಲ್ಲಿ ಅಕ್ರಮ ಗಾಂಜಾ ಗಿಡಗಳ ಪತ್ತೆ ; ಆರೋಪಿಯ ಬಂಧನ
ಬೆಂಗಳೂರು, 04 ಜುಲೈ (ಹಿ.ಸ.): ಆ್ಯಂಕರ್:ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯನಟ ಕೋಮಲ್ ಕುಮಾರ್ ಇಂದು ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡರು. ಹಲವು ವರ್ಷಗಳಿಂದ ತಮ್ಮ ವಿಶಿಷ್ಟ ಹಾಸ್ಯ ಅಭಿನಯದ ಮೂಲಕ ಸಿನಿಪ್ರಿಯರನ್ನು ರಂಜಿಸುತ್ತಿರುವ ಕೋಮಲ್, ಈ ಬಾರಿ ಯಾವುದೇ ಅದ್ಧೂರಿತನವಿಲ್ಲದೆ ಕುಟು
‘ಮದರ್ ಪ್ರಾಮಿಸ್’ ಚಿತ್ರದ ಭಾವನಾತ್ಮಕ ಪ್ರಾರ್ಥನಾ ಗೀತೆ ಬಿಡುಗಡೆ
ಭಾರಿ
ಬೆಂಗಳೂರು, 26 ಜೂನ್ (ಹಿ.ಸ.) : ಆ್ಯಂಕರ್ : ಡಾಲಿ ಧನಂಜಯ ಅವರ ಡಾಲಿ ಪಿಕ್ಚರ್ಸ್ ನಿರ್ಮಾಣದ ‘ಮದರ್ ಪ್ರಾಮಿಸ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾ ನಿರ್ಮಾಣ ಮಾಡುತ್ತಿರುವ ಡಾಲಿ ಧನಂಜಯ ಮದರ್ ಪ್ರಾಮಿಸ್ ಸಿನಿಮಾ ನಿರ್ಮಾಣ ಮಾಡುವುದರ ಜೊತೆಗೆ ಅಭಿನಯವನ್ನೂ ಮಾಡಿದ್ದಾರೆ…ಬಹ
ಮುಂಬಯಿ, 25 ಜೂನ್ (ಹಿ.ಸ.) : ಆ್ಯಂಕರ್ : ಬಾಲಿವುಡ್ ನಲ್ಲಿ ಹಾಸ್ಯ ಚಿತ್ರಗಳಿಗೆ ತಮ್ಮದೇ ಆದ ವಿಶಿಷ್ಟ ಸ್ಥಾನವಿದೆ. ಇಂತಹ ಚಿತ್ರಗಳು ಕೇವಲ ಪ್ರೇಕ್ಷಕರನ್ನು ನಗಿಸುವುದಷ್ಟೇ ಅಲ್ಲ, ಅವರ ನೆನಪುಗಳಲ್ಲಿ ದೀರ್ಘಕಾಲ ಉಳಿಯುತ್ತವೆ. ಅದರಲ್ಲೂ ‘ವೆಲ್ಕಮ್’ ಚಿತ್ರಮಾಲೆಯ ವಿಷಯ ಬಂದರೆ ಪ್ರೇಕ್ಷಕರ ನಿರೀಕ್ಷೆಗಳು
ಬೆಂಗಳೂರು, 04 ಜುಲೈ (ಹಿ.ಸ.): ಆ್ಯಂಕರ್: ಟೊಮ್ಯಾಟೊ ಮತ್ತು ಮೊಟ್ಟೆಯ ಸುವಾಸನೆ ಬೆರೆತ ಸರಳ, ರುಚಿಕರ ಹಾಗೂ ಪೌಷ್ಟಿಕ ಖಾದ್ಯವೇ ಟೊಮ್ಯಾಟೊ ಎಗ್ ರೈಸ್. ಉಳಿದ ಅನ್ನವನ್ನು ಬಳಸಿಕೊಂಡು ಕೆಲವೇ ನಿಮಿಷಗಳಲ್ಲಿ ತಯಾರಿಸಬಹುದಾದ ಈ ರೆಸಿಪಿ ಬೆಳಗಿನ ಉಪಾಹಾರ, ಮಧ್ಯಾಹ್ನದ ಊಟ ಅಥವಾ ಸಂಜೆ ಹಸಿವನ್ನು ನೀಗಿಸಲು ಅ
ಬೆಂಗಳೂರು, 03 ಜುಲೈ (ಹಿ.ಸ.): ಆ್ಯಂಕರ್: ಬೆಳಗಿನ ಉಪಹಾರ ಅಥವಾ ಸಂಜೆ ತಿಂಡಿಗೆ ಆರೋಗ್ಯಕರ ಮತ್ತು ರುಚಿಕರವಾದ ಆಹಾರವನ್ನು ಹುಡುಕುತ್ತಿರುವವರಿಗೆ ಜೋಳದ ದೋಸೆ ಅತ್ಯುತ್ತಮ ಆಯ್ಕೆಯಾಗಿದೆ. ನಾರಿನಾಂಶ, ವಿಟಮಿನ್ಗಳು ಹಾಗೂ ಖನಿಜಾಂಶಗಳಿಂದ ಸಮೃದ್ಧವಾಗಿರುವ ಜೋಳ ಜೀರ್ಣಕ್ರಿಯೆಗೆ ಸಹಕಾರಿ. ಇದರಿಂದ ತಯಾರಿಸ
ಹುಬ್ಬಳ್ಳಿ, 02 ಜುಲೈ (ಹಿ.ಸ.): ಆ್ಯಂಕರ್:ಉತ್ತರ ಕರ್ನಾಟಕದ ಅಡುಗೆ ವೈವಿಧ್ಯದಲ್ಲಿ ತನ್ನದೇ ಆದ ಸ್ಥಾನವನ್ನು ಹೊಂದಿರುವ ಬಳ್ಳೋಳ್ಳಿ ಚುಮ್ಮರಿ ಸರಳವಾದರೂ ಅಪಾರ ರುಚಿಯನ್ನು ನೀಡುವ ಸಾಂಪ್ರದಾಯಿಕ ತಿಂಡಿಯಾಗಿದೆ. ಮಂಡಕ್ಕಿ, ಕಡಲೆಕಾಯಿ, ಬೆಳ್ಳುಳ್ಳಿ, ಒಣ ಮೆಣಸಿನಕಾಯಿ ಹಾಗೂ ತೆಂಗಿನಕಾಯಿಯ ಸೊಗಡಿನೊಂದಿಗೆ
ಗದಗ, 02 ಜುಲೈ (ಹಿ.ಸ.): ವಚನ ಪಿತಾಮಹ ಎಂದೇ ಪ್ರಖ್ಯಾತರಾದ ಫ. ಗು. ಹಳಕಟ್ಟಿಯವರು ಸಂಶೋಧಕರು, ಸಾಹಿತ್ಯ ಪ್ರಚಾರಕರು ಮತ್ತು ಸಂಪಾದಕರು ಆಗಿ ಕನ್ನಡ ನಾಡಿಗೆ ತಮ್ಮದೇ ಆದ ಅಪೂರ್ವ ಕೊಡುಗೆ ನೀಡಿದ್ದಾರೆ. ಇವರ ಪೂರ್ಣ ಹೆಸರು ಫಕೀರಪ್ಪ ಗುರುಬಸಪ್ಪ ಹಳಕಟ್ಟಿ. ಫ.ಗು.ಹಳಕಟ್ಟಿಯವರು 2ನೇ ಜುಲೈ 1880ರಂದು ಧಾರ
ಬೆಂಗಳೂರು, 01 ಜುಲೈ (ಹಿ.ಸ.): ಆ್ಯಂಕರ್: ದಾಲ್ ಖಿಚಡಿ ಎಂದರೆ ಸರಳ, ಪೌಷ್ಟಿಕ ಮತ್ತು ಸುಲಭವಾಗಿ ಜೀರ್ಣವಾಗುವ ಒಂದು ಸಾಂಪ್ರದಾಯಿಕ ಭಾರತೀಯ ಖಾದ್ಯ. ಅಕ್ಕಿ ಮತ್ತು ಹೆಸರು ಬೇಳೆಯ ಸಂಯೋಜನೆಯಿಂದ ತಯಾರಾಗುವ ಈ ಖಿಚಡಿ ದೇಹಕ್ಕೆ ಅಗತ್ಯವಾದ ಕಾರ್ಬೋಹೈಡ್ರೇಟ್, ಪ್ರೋಟೀನ್ ಮತ್ತು ನಾರಿನಾಂಶವನ್ನು ಒದಗಿಸುತ್
Copyright © 2017-2024. All Rights Reserved Hindusthan Samachar News Agency
Powered by Sangraha