ಬೆಂಗಳೂರು, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕೃತಕ ಬುದ್ಧಿಮತ್ತೆ ನ್ಯಾಯಾಂಗ ವ್ಯವಸ್ಥೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮಹತ್ವದ ಸಾಧನವಾಗಿದ್ದರೂ, ಅದು ಮಾನವೀಯ ತೀರ್ಪು ಮತ್ತು ನ್ಯಾಯಾಧೀಶರ ನೈತಿಕ ನಿರ್ಣಯಗಳಿಗೆ ಯಾವತ್ತೂ ಪರ್ಯಾಯವಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರ
ಬೆಂಗಳೂರು, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶದಲ್ಲಿ ನಾರಿ ಶಕ್ತಿ ಮತ್ತಷ್ಟು ಮುನ್ನಡೆಯಲು ಐತಿಹಾಸಿಕ ಅವಕಾಶವೊಂದು ಸೃಷ್ಟಿಯಾಗಿತ್ತು. ಆದರೆ, ಕಾಂಗ್ರೆಸ್ ಮತ್ತು ಇಂಡಿ ಮೈತ್ರಿಕೂಟದ ವಿರೋಧ ಪಕ್ಷಗಳು ಆ ಅವಕಾಶವನ್ನು ಕಿತ್ತುಕೊಂಡಿವೆ ಎಂದು ಪ್ರತಿ ಪಕ್ಷದ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ. ಬೆಂ
ಬೆಂಗಳೂರು, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕರ್ನಾಟಕ ನ್ಯಾಯಾಂಗ ಅಧಿಕಾರಿಗಳ ಸಂಘ ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್,
ಬೆಂಗಳೂರು, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಆರ್ಥಿಕತೆ ಕೇಂದ್ರ ಸರ್ಕಾರಕ್ಕಿಂತಲೂ ಉತ್ತಮವ
ಬೆಂಗಳೂರು, 18 ಏಪ್ರಿಲ್ (ಹಿ.ಸ.): ಆ್ಯಂಕರ್: ವಿದ್ಯುತ್ ದರ ಏರಿಕೆ ವಿಚಾರವಾಗಿ ಪ್ರತಿ ಪಕ್ಷದ ನಾಯಕ ಆರ್.ಅಶೋಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸನಲ್ಲಿ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾ
Enter your Email Address to subscribe to our newsletters
युगवार्ता
नवोत्थान
ಶ್ರೀನಗರ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಆಫ್ಘಾನಿಸ್ತಾನ ನಲ್ಲಿ ಶನಿವಾರ ಬೆಳಗ್ಗೆ 8.24ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಅದರ ಕಂಪನಗಳು ಜಮ್ಮು ಮತ್ತು ಕಾಶ್ಮೀರ ದ ಕೆಲವು ಭಾಗಗಳಲ್ಲೂ ಅನುಭವವಾಗಿವೆ. ಆದಾಗ್ಯೂ, ಈ ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್
ನವದೆಹಲಿ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕೊಯಮತ್ತೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೇರಳದ ಒಂಬತ್ತು ಪ್ರವಾಸಿಗರು ಕಣಿವೆಗೆ ಬಿದ್ದು ಮೃತಪಟ್ಟಿರುವ ಘಟನೆ ತೀವ್ರ ದುಃಖ ತಂದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿರುವ ಅವರು, ಗಾ
ನವದೆಹಲಿ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿ ಕಲ್ಪಿಸಲು ಕಾಂಗ್ರೆಸ್ ಬಹಳ ಕಾಲದಿಂದ ಹೋರಾಟ ಮಾಡುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನವದೆಹಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, 2023ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ಬೆಂ
ಕೊಯಮತ್ತೂರು, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣವಾದ ವಾಲ್ಪಾರೈ-ಪೊಳ್ಳಾಚಿ ಘಾಟ್ ರಸ್ತೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೇರಳ ಮೂಲದ ಒಂಬತ್ತು ಪ್ರವಾಸಿಗರು ಮೃತಪಟ್ಟಿದ್ದಾರೆ. ಪ್ರವಾಸಿಗರು ಪ್ರಯಾಣಿಸುತ್ತಿದ್ದ ವ್ಯಾನ್ ಚಾಲಕನ ನಿಯಂತ್ರಣ ತ
ನವದೆಹಲಿ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಹಿಳಾ ಮೀಸಲು ಮಸೂದೆ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅವರು, 1996 ಮತ್ತು 2026ರ ನಡುವೆಯೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ
Never miss a thing & stay updated with all the latest news around the world!
468.9k
14.1k
ಬಳ್ಳಾರಿ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೇತೃತ್ವದಲ್ಲಿ ಬಳ್ಳಾರಿ ನಗರದ ಎಪಿಎಂಸಿ ಎತ್ತಿನ ಬಂಡಿಗಳಲ್ಲಿ ಸರಕು ಸಾಗಾಣಿಕೆ ಮಾಡುವ ಕುರಿತು ಬಂಡಿ ಚಾಲಕರ ಸಂಘ, ಅಕ್ಕಿ ವರ್ತಕರ ಸಂಘ ಮತ್ತು ಬಳ್ಳಾರಿ ಕಿರಾಣಿ ಅಸೋಸಿಯೇಷನ್ ಮಧ್ಯ ದರ
ನಿಯತ್ತು
ಆರ್ಎಸ್ಎಸ್
ಬಾಗಲಕೋಟೆ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಕ್ಕ ಪಡೆ ವತಿಯಿಂದ ಬಾಗಲಕೋಟೆ ಬಸ್ ನಿಲ್ದಾಣ ದಲ್ಲಿ ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿವಿಧ ಸಾಮಾಜಿಕ ವಿಷಯಗಳ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ರಸ್ತೆ ಸುರಕ್ಷತೆ, ಸೈಬರ್ ಸುರಕ್ಷತೆ, ಮಾದಕ ದ್ರವ್ಯಗಳ ಸೇವನೆಯಿಂದಾಗುವ
ಹುಬ್ಬಳ್ಳಿ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ‘ಸ್ವಚ್ಛ ಶನಿವಾರ’ ಅಭಿಯಾನದ ಅಂಗವಾಗಿ ಇಂದು ಹುಬ್ಬಳ್ಳಿ ವಲಯ ಕಚೇರಿ-2ರ ವ್ಯಾಪ್ತಿಯ ವಾರ್ಡ್ ನಂ. 14ರಲ್ಲಿ ಬರುವ ರಸೂಲ್ಪೂರ ಓಣಿ, ಗೌಳಿ ಗಲ್ಲಿ, ದರೋಗಾ ಓಣಿ, ಮೇಧಾರ್ ಓಣಿ ಹಾಗೂ ಜಮಾದಾರ ಗಲ್ಲಿಗಳಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯವನ್ನು ಯಶಸ್ವಿಯಾಗಿ
ಶಿವಮೊಗ್ಗ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ನಗರದಲ್ಲಿ ಶಾಲೆಗಳಿಗೆ ರಜೆ ಇರುವ ಹಿನ್ನೆಲೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ಯಾರೇಜ್ಗಳು ಮತ್ತು ಶೋರೂಮ್ಗಳಲ್ಲಿ ವಿಶೇಷ ತಪಾಸಣೆ ನಡೆಸಲಾಯಿತು. ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯಡಿ ಅಧಿಕಾ
ಬೆಂಗಳೂರು, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಮೆರಿಕದ ಕನ್ಸಾಸ್ ರಾಜ್ಯದಲ್ಲಿ ಇದೇ ಏಪ್ರಿಲ್ 20ನ್ನು ‘ಬಸವ ದಿನ’ವೆಂದು ಘೋಷಿಸಿರುವುದು ಸಂತಸದ ಸಂಗತಿಯಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ. ಬಸವಣ್ಣ ಅವರ ವಚನಗಳು, ತತ್ವಗಳು ಮತ್ತು ಚಿಂತನೆಗಳು ಒಂದು ಜಾತಿ ಅಥವಾ ಒಂದು ಭೂ ಪ್ರದೇಶಕ್ಕೆ ಸ
ಚಾಮರಾಜನಗರ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಬಾಲ್ಯಾವಸ್ಥೆಯ ಮತ್ತು ಕಿಶೋರಾವಸ್ಥೆಯ ಕಾರ್ಮಿಕರ ವಿರುದ್ಧ ವಿಶೇಷ ದಾಳಿ ಹಾಗೂ ತಪಾಸಣೆ ನಡೆಸಲಾಯಿತು. ಈ ವೇಳೆ ಸ್ಕೂಟರ್ ಗ್ಯಾರೇಜ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ಕಿಶೋರ ಕ
ಬೆಂಗಳೂರು, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕರ್ನಾಟಕವು ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಪ್ರಾಕೃತಿಕ ತಾಣಗಳ ತವರಾಗಿದ್ದು, ಅವುಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವ ಪಾರಂಪರಿಕ ದಿನ ಅಂಗವಾಗಿ ಎಕ್ಸನಲ್ಲಿ ಶುಭಾಶಯ ಸಂದೇಶ ಹಂಚಿಕೊಂ
ಟೆಹ್ರಾನ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಮೆರಿಕದ ನೌಕಾ ದಿಗ್ಬಂಧನವನ್ನು ಇರಾನ್ ಕದನ ವಿರಾಮದ ಉಲ್ಲಂಘನೆ ಎಂದು ಪರಿಗಣಿಸಿದ್ದು, ತಕ್ಷಣ ದಿಗ್ಬಂಧನವನ್ನು ಹಿಂತೆಗೆದುಕೊಳ್ಳದಿದ್ದರೆ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚುವುದಾಗಿ ಎಚ್ಚರಿಕೆ ನೀಡಿದೆ. ಲೆಬನಾನ್ಗೆ ಸಂಬಂಧಿಸಿದ ಕದನ ವಿರಾಮದ ಅವಧಿ
ವಿದ್ಯಮಾನ
ಹೆಗ್ಸೆತ್–ಕೇನ್ ಪತ್ರಿಕಾಗೋಷ್ಠಿಗೆ ಜಾಗತಿಕ ಕುತೂಹಲ
ಢಾಕಾ, 15 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಚ್ಚಾ ತೈಲದ ತೀವ್ರ ಕೊರತೆಯಿಂದಾಗಿ ಬಾಂಗ್ಲಾದೇಶದ ಏಕೈಕ ಸರ್ಕಾರಿ ತೈಲ ಸಂಸ್ಕರಣಾಗಾರವಾದ ಈಸ್ಟರ್ನ್ ರಿಫೈನರಿಯ ಎರಡು ಪ್ರಮುಖ ಘಟಕಗಳಲ್ಲಿ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ. ಚಿತ್ತಗಾಂಗ್ನಲ್ಲಿರುವ ಈ ಸಂಸ್ಕರಣಾಗಾರದಲ್ಲಿ ಮಂಗಳವಾರ ಮಧ್ಯಾಹ್ನದಿಂದ ಎರಡ
ವಾಷಿಂಗ್ಟನ್, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹಾರ್ಮುಜ್ ಜಲಸಂಧಿ ಸೇರಿದಂತೆ ಇರಾನಿನ ಪ್ರಮುಖ ಬಂದರುಗಳ ಮೇಲೆ ಅಮೆರಿಕದ ನೌಕಾಪಡೆಯ ದಿಗ್ಬಂಧನ ಜಾರಿಯಾದ ಬೆನ್ನಲ್ಲೇ ಪಾಶ್ಚಾತ್ಯ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯಲ್ಲಿ ಕೆಲವು ಮಟ್ಟಿನ ತಣಿವು ಕಾಣಿಸಿಕೊಂಡಿದೆ. ಡೊನಾಲ್ಡ್ ಟ್ರಂಪ ನೇತೃತ್ವದ ಅಮೆರಿಕ
ನವದೆಹಲಿ, 17 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳಿಂದ ಇಂದು ಮಿಶ್ರ ಸೂಚನೆಗಳು ದೊರಕಿದ್ದು, ಏಷ್ಯಾದ ಬಹುತೇಕ ಮಾರುಕಟ್ಟೆಗಳು ದುರ್ಬಲ ವಹಿವಾಟಿನೊಂದಿಗೆ ದಿನವನ್ನು ಆರಂಭಿಸಿವೆ. ಅಮೆರಿಕ ಮತ್ತು ಯುರೋಪಿನ ಮಾರುಕಟ್ಟೆಗಳು ಸೀಮಿತ ಏರಿಕೆಯನ್ನು ದಾಖಲಿಸಿದರೆ, ಏಷ್ಯಾದ ಪ್ರಮುಖ ಸೂಚ
ನವದೆಹಲಿ, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಗಮನಾರ್ಹ ಏರಿಕೆ ದಾಖಲಾಗಿದೆ. ಆರಂಭಿಕ ವಹಿವಾಟಿನಲ್ಲಿ 10 ಗ್ರಾಂ ಚಿನ್ನದ ಬೆಲೆ 1,300 ರೂ.ರಿಂದ 1,420 ರೂ.ವರೆಗೆ ಏರಿಕೆಯಾದರೆ, ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 11,800 ರೂ.
ನವದೆಹಲಿ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಇರಾನ್ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನ ನಡುವಿನ ಮಾತುಕತೆ ಮುಂದುವರಿಯುವ ನಿರೀಕ್ಷೆ ಮೂಡಿದ ಹಿನ್ನೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮಂಗಳವಾರ ಗಮನಾರ್ಹವಾಗಿ ಇಳಿಕೆಯಾಗಿದೆ.
ಚಾಂಪಿಯನ್ ಶಿಪ್
ಸೈಪ್ರಸ್, 08 ಏಪ್ರಿಲ್ (ಹಿ.ಸ.) : ಆ್ಯಂಕರ್ : ಫಿಡೆ ಕ್ಯಾಂಡಿಡೇಟ್ಸ್ ಟೂರ್ನಮೆಂಟ್ 2026ರಲ್ಲಿ ಭಾರತದ ಯುವ ಪ್ರತಿಭೆ ದಿವ್ಯಾ ದೇಶ್ಮುಖ್ ಅದ್ಭುತ ಪ್ರದರ್ಶನ ನೀಡಿದ್ದು, ಎಂಟನೇ ಸುತ್ತಿನಲ್ಲಿ ಅಗ್ರ ಶ್ರೇಯಾಂಕದ ಅನ್ನಾ ಮುಜಿಚುಕ್ ಅವರನ್ನು ಸೋಲಿಸಿ ಜಂಟಿ ಮುನ್ನಡೆ ಸಾಧಿಸಿದ್ದಾರೆ. ತಮ್ಮ ಮೊದಲ ಕ್ಯಾಂಡ
ಬೆಂಗಳೂರು, 06 ಏಪ್ರಿಲ್ (ಹಿ.ಸ.): ಆ್ಯಂಕರ್: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ನಲ್ಲಿ ನಡೆದ ಐಪಿಎಲ್ 2026 ರ 11ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ತನ್ನ ಅಭಿಮಾನಿಗಳ ನಿರೀಕ್ಷೆಯಂತೆ ಪ್ರದರ್ಶನ ನೀಡಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ)
ಬೆಂಗಳೂರು, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ಇಂದು ನಡೆಯಲಿರುವ ಐಪಿಎಲ್ 2026ನ ಬಹುನಿರೀಕ್ಷಿತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿ
ಬೆಂಗಳೂರು, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 11.86 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದ್ದು, ಇಬ್ಬರು ವಿದೇಶಿ ಮಹಿಳೆಯರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ. ನಗರದ ಯಲಹಂಕ, ಡಿ.ಜೆ.ಹಳ್ಳಿ, ಬಾಣಸವಾಡಿ, ಕೋರಮಂಗಲ, ಬೊಮ
ವಿಜಯಪುರ, 15 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಗ ತನ್ನಂತೆ ಕಾಣುವುದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪಾಪಿ ತಂದೆಯೊಬ್ಬ ತನ್ನದೇ ಹೆತ್ತ ಮಗನನ್ನು ಕೊಲೆ ಮಾಡಿದ ಮನಕಲಕುವ ಘಟನೆ ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ ಅರಿಕೇರಿ ಎಂಬಾತ ತನ್ನ 6 ವರ್ಷದ ಮಗ ಕೃಷ್ಣಾನನ್ನು ಮಹಾ
ಗದಗ, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಅಕ್ರಮ ಗಾಂಜಾ ಬೆಳೆ ಪ್ರಕರಣವನ್ನು ಅಬಕಾರಿ ಇಲಾಖೆ ಭೇದಿಸಿದ್ದು, ಲಕ್ಷ್ಮೇಶ್ವರ ತಾಲೂಕಿನ ಗುಳಗುಂಜಿಕೊಪ್ಪ ಗ್ರಾಮದಲ್ಲಿ ಭರ್ಜರಿ ದಾಳಿ ನಡೆಸಿ ಒಬ್ಬರನ್ನು ಬಂಧಿಸಲಾಗಿದೆ. ಗ್ರಾಮದ ತೋಟದ ಮನೆಯ ಪಕ್ಕದಲ್ಲಿ ಗೂಳಪ್ಪ ಎಂಬಾತ ಅಕ್ರಮವಾಗಿ ಗಾಂಜ
ಮಾದಕವಸ್ತುಗಳ ಕಾಯ್ದೆಯಡಿ ಕೆಜಿಎಫ್ ಪೊಲೀಸರಿಂದ ಮೂವರು ಆರೋಪಿಗಳ ಬಂಧನ
ಬೆಂಗಳೂರು, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ನಟಿ ರಶ್ಮಿಕಾ ಮಂದಣ್ಣ ತಮ್ಮ ಮುಂದಿನ ಮೈಸಾ ಚಿತ್ರಕ್ಕಾಗಿ ಬ್ಯಾಂಕಾಕ್ ನಲ್ಲಿ ಕಠಿಣ ಹ್ಯಾಂಡ್-ಟು-ಹ್ಯಾಂಡ್ ಕಂಬಾಟ್ ತರಬೇತಿ ಪಡೆಯುತ್ತಿದ್ದಾರೆ. ಚಿತ್ರದಲ್ಲಿ ವಿಭಿನ್ನ ಹಾಗೂ ಆಕ್ಷನ್ ಪ್ಯಾಕ್ಡ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ರಶ್ಮಿಕಾ, ಪ್ರತಿದಿನ
ಬೆಂಗಳೂರು, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ಲಾರ್ಕ್ ಸ್ಟುಡಿಯೋಸ್ ಮತ್ತು ಪ್ಯಾರಲಲ್ ಯೂನಿವರ್ಸ್ ಪಿಕ್ಚರ್ಸ್ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಚಿತ್ರದ ಘೋಷಣೆ ಹೊರಬಿದ್ದಿದೆ. ಈ ಚಿತ್ರದಲ್ಲಿ ಜಿ.ವಿ. ಪ್ರಕಾಶ್ ಕುಮಾರ್ ನಾಯಕ ನಟನಾಗಿ ಅಭಿನಯಿಸಲಿದ್ದು, ಚಿತ್ರದ ಮೇಲಿನ ನಿರೀಕ್ಷೆಗಳು ಈಗಾಗಲೇ
ಮುಂಬಯಿ, 14 ಏಪ್ರಿಲ್ (ಹಿ.ಸ.) : ಆ್ಯಂಕರ್ : ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಮಹತ್ವಾಕಾಂಕ್ಷೆಯ ಹೊಸ ಚಿತ್ರ ''ಆಪರೇಷನ್ ಸಿಂಧೂರ್'' ಇದೀಗ ಬಾಲಿವುಡ್ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಭೂಷಣ್ ಕುಮಾರ್ ಅವರ ಟಿ-ಸೀರೀಸ್ ಬ್ಯಾನರ್ನಡಿ ಈ ಚಿತ್ರ ಘೋಷಣೆಯಾದ ಬಳಿಕ ಪ್ರೇಕ್ಷಕರಲ್ಲಿ ದೊಡ್ಡ ಮಟ್ಟದ
ಬೆಂಗಳೂರು, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕನ್ನಡ ಚಿತ್ರರಂಗದ ಪ್ರಮುಖ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿನಿಮಾ ಸೋರಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನನಾಯಗನ್ ಚಿತ್ರದ ದೃಶ್ಯಗಳು ಸೋರಿಕೆಯಾಗಿರುವ ಹಿನ್ನೆಲೆ ತಮ್ಮ ಅಭಿಪ್ರಾಯ ಹಂಚಿಕೊಂಡಿ
ಬೆಂಗಳೂರು, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮದರ್ ಪ್ರಾಮಿಸ್’ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿ ಕ್ರಿಕೆಟ್ ಅಭಿಮಾನಿಗಳಲ್ಲಿ, ವಿಶೇಷವಾಗಿ ಆರ್ಸಿಬಿ ಅಭಿಮಾನಿಗಳಲ್ಲಿ ಭಾರೀ ಸಂಚಲನ ಮೂಡಿಸಿದೆ. “ಬೆಂಗ್ಳೂರು ನಮ್ದೇನೆ…” ಎಂಬ ಹೂಕ್ ಲೈನ್ ಮೂಲಕ ಈ ಹಾಡು ಯುವಜನರ ಗಮನ ಸೆಳೆಯುತ್ತಿದ್ದು, ಸಾಮಾಜಿಕ ಜಾ
ಬೆಂಗಳೂರು, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ಇಂದು ಬೆಳಗ್ಗೆ ಧಾರವಾಡದಲ್ಲಿ ನಡೆಯುತ್ತಿರುವ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಹುಬ್ಬಳ್ಳಿಯ ವಿದ್ಯಾನಗರದ ಚಿಗರಿ ಬಸ್ ನಿಲ್ದಾಣದಲ್ಲಿ ಸರತಿಯಲ್ಲಿ ನಿಂತಾಗ ನನ್ನ ಮುಂದೆಯೇ ಮೂರು ಬಾರಿ ಸಂಸದರಾಗಿ , ವಿಧಾನ ಪರಿಷತ್ ಸ
Copyright © 2017-2024. All Rights Reserved Hindusthan Samachar News Agency
Powered by Sangraha