ನವದೆಹಲಿ, 10 ನವೆಂಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರ ರಾಜಧಾನಿಯ ಹೃದಯ ಭಾಗದಲ್ಲಿರುವ ಕೆಂಪುಕೋಟೆ ಸಮೀಪದ ಲಾಲ್ಕಿಲಾ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ-1ರ ಬಳಿ ಇಂದು ಸಂಜೆ ಸಂಭವಿಸಿದ ಭೀಕರ ಸ್ಫೋಟದಲ್ಲಿ 8 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ
ಬೆಂಗಳೂರು, 10 ನವೆಂಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಉಗ್ರರು ಐಷಾರಾಮಿ ಜೀವನ ನಡೆಸುತ್ತಿದ್ದಾರೆ ಎಂಬ ವಿಚಾರದಲ್ಲಿ ಸರ್ಕಾರ ತನಿಖೆ ನಡೆಸುತ್ತೇವೆ ಎಂದು ಹೇಳುತ್ತಿದೆ. ಆದರೆ ನಿಜವಾದ ಉಗ್ರರು ವಿಧಾನಸೌಧದಲ್ಲೇ ಇದ್ದಾರೆ. ಅವರ ಬಗ್ಗೆ ಏನು ಮಾಡುವಿರಿ ಎಂದು ಕೇಂದ್ರ ಸಚಿವ ಹ
ಮೈಸೂರು, 10 ನವೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಮಾನವ–ಹುಲಿ ಸಂಘರ್ಷದ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಹುಲಿ–ಆನೆಗಳ ಚಲನೆ, ಅರಣ್ಯ ಪ್ರದೇಶದ ಪರ
ಫರಿದಾಬಾದ್, 10 ನವೆಂಬರ್ (ಹಿ.ಸ.) : ಆ್ಯಂಕರ್ : ದೆಹಲಿ, ಹರಿಯಾಣ ಮತ್ತು ಜಮ್ಮು-ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಹರಿಯಾಣದ ಫರಿದಾಬಾದ್ ಜಿಲ್ಲೆಯ ಧೌಜ್ ಗ್ರಾಮದಲ್ಲಿ ಭಯೋತ್ಪಾದಕ ಡಾ. ಮುಜಮ್ಮಿಲ್ ನನ್ನು ಬಂಧಿಸಲಾಗಿದೆ. ಆತನಿಂದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳು ಮತ್ತು ಶಸ್ತ್ರಾಸ್ತ್ರಗಳ
ಅಹಮದಾಬಾದ್, 10 ನವೆಂಬರ್ (ಹಿ.ಸ.) : ಆ್ಯಂಕರ್ : ಗುಜರಾತ್ನ ಗಾಂಧಿನಗರ ಮತ್ತು ಪಾಲನ್ಪುರದಿಂದ ಬಂಧಿಸಲ್ಪಟ್ಟ ಮೂವರು ಐಸಿಸ್ (ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ) ಭಯೋತ್ಪಾದಕರ ವಿಚಾರಣೆಯಿಂದ ದೇಶವನ್ನೇ ಬೆಚ್ಚಿಬೀಳಿಸುವ ಮಾಹಿತಿಗಳು ಹೊರಬಿದ್ದಿವೆ. ಬಂಧಿತರಾದ ಉಗ್ರರು ಲಕ್ನೋದಲ್ಲಿರುವ ರಾ
Enter your Email Address to subscribe to our newsletters
युगवार्ता
नवोत्थान
ಬೆಂಗಳೂರು, 10 ನವೆಂಬರ್ (ಹಿ.ಸ.): ಆ್ಯಂಕರ್:ದೆಹಲಿಯ ಕೆಂಪುಕೋಟೆ ಸಮೀಪ ಸಂಭವಿಸಿದ ಕಾರ್ ಸ್ಫೋಟದಿಂದ ಹಲವರ ಸಾವಿನ ದುರ್ಘಟನೆಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ. “ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಮಾಧ್ಯಮ ಹೇಳಿಕೆ ಬಿಡುಗ
ಬೆಂಗಳೂರು, 10 ನವೆಂಬರ್ (ಹಿ.ಸ.) : ಆ್ಯಂಕರ್ : ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ–1ರ ಬಳಿ ಸಂಭವಿಸಿದ ಭಯಾನಕ ಕಾರು ಸ್ಫೋಟದ ಹಿನ್ನೆಲೆಯಲ್ಲಿ ದೇಶದಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ. ಈ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಪಾಟ್ನಾ, 10 ನವೆಂಬರ್ (ಹಿ.ಸ.) : ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಾಳೆ ಬೆಳಿಗ್ಗೆ 7 ಗಂಟೆಗೆ ಆರಂಭವಾಗಲಿದ್ದು, 20 ಜಿಲ್ಲೆಗಳ 122 ಸ್ಥಾನಗಳಿಗೆ ಮತದಾನ ನಡೆಯಲಿದೆ. ಮತದಾನ ಪ್ರಾರಂಭಕ್ಕೂ ಮುನ್ನವೇ ಬಿಜೆಪಿ ಬಿಹಾರ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ
ನವದೆಹಲಿ, 10 ನವೆಂಬರ್ (ಹಿ.ಸ.) : ಆ್ಯಂಕರ್ : ದೇಶದ ನಗರ ಸಹಕಾರಿ ಬ್ಯಾಂಕುಗಳು ಈಗ ಮಹತ್ವಾಕಾಂಕ್ಷಿ ಯುವಕರು, ಸಣ್ಣ ಉದ್ಯಮಿಗಳು ಹಾಗೂ ಕೆಳವರ್ಗದ ಜನರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಪ್ರಮುಖ ಸಾಧನವಾಗಬೇಕು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದರು. ರಾಷ್ಟ್ರೀಯ ನಗರ ಸಹಕಾರಿ
ಜೈಪುರ, 10 ನವೆಂಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ಸಂಘದ ಶತಮಾನೋತ್ಸವದ ಅಂಗವಾಗಿ ನವೆಂಬರ್ 12ರಿಂದ 16ರವರೆಗೆ ರಾಜಸ್ಥಾನದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಈ ಅವಧಿಯಲ್ಲಿ ಅವರು ಜೈಪುರದಲ್ಲಿ ವಿವಿಧ ಸಂಘಟನಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
Never miss a thing & stay updated with all the latest news around the world!
468.9k
14.1k
ಕೋಲಾರ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚಂದ್ರಶೇಖರ್ ಆಯ್ಕೆ
ಬೇತಮಂಗಲ ಪೊಲೀಸರಿಂದ ಕಳುವಾಗಿದ್ದ ದ್ವಿಚಕ್ರ ವಾಹನಗಳ ಪತ್ತೆ
ಕೆ.ಸಿ.ವ್ಯಾಲಿ ನೀರು ಹರಿದು ಬೆಳೆ ನಾಶ ; ರೈತರ ಶ್ರಮ ಮಣ್ಣು ಪಾಲು
ನಾಳೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ: ಛಲವಾದಿ ನಾರಾಯಣಸ್ವಾಮಿ
ಬಿಹಾರ್ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿ ಅಭ್ಯರ್ಥಿಗಳ ಪರವಾಗಿ ಡಾ.ಕೆ ನಾಗರಾಜ್ ಪ್ರಚಾರ
ಗದಗ, 10 ನವೆಂಬರ್ (ಹಿ.ಸ.) : ಆ್ಯಂಕರ್ : ಗದಗ ನಗರದ ದಿ. ಗದಗ ಕೋ ಆಪ್ ಕಾಟನ್ ಸೇಲ್ ಸೋಸಾಯಿಟಿ ಲಿ. ಆವರಣದಲ್ಲಿ ಭಾರತೀಯ ಹತ್ತಿ ನಿಗಮ ನಿಯಮಿತ(ಸಿಸಿಐ) ಹುಬ್ಬಳ್ಳಿ ಶಾಖೆ ವತಿಯಿಂದ ಹತ್ತಿ ಬೆಂಬಲ ಬೆಲೆ ಖರೀದಿ ಕೇಂದ್ರಕ್ಕೆ ಚಾಲನೆ ದೊರೆಯಿತು. ಸಂಘದ ಅಧ್ಯಕ್ಷ ಆರ್.ಎಂ. ಮೂಲಿಮನಿ ಅವರು ಖರೀದಿ ಕೇಂದ್ರವ
ಗದಗ, 10 ನವೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಖಜಾನೆ ಇಲಾಖೆ ಗದಗ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಜಿಲ್ಲಾಶಾಖೆ ಗದಗ ಇವರ ಆಶ್ರಯದಲ್ಲಿ ಎಚ್ ಆರ್ ಎಂ ಎಸ್ ತಂತ್ರಾಂಶ–2.0 ಹಾಗೂ ಕೆ ಎ ಎಸ್ ಎಸ್ ಕುರಿತ ಕಾರ್ಯಾಗಾರವನ್ನು ಜಿಲ್ಲಾಧಿಕಾರಿಗಳ ಭವನ, ಆ
ಗದಗ, 10 ನವೆಂಬರ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮತದಾರರ ಜಾಗೃತಿ ಮತ್ತು ಪಾಲ್ಗೊಳ್ಳುವಿಕೆ ಸಭೆಯಲ್ಲಿ ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಮತದಾರರಲ್ಲಿ ಅರಿವು ಮೂಡಿಸುವ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಮತದಾರರ ಜಾಗೃತಿ ಮತ್ತು ಪಾಲ್ಗೊಳ್ಳುವಿಕೆಯ ರಾಜ್ಯದ
ಬೆಂಗಳೂರು, 10 ನವೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದ ಎಲ್ಲಾ ಶಾಲೆ–ಕಾಲೇಜುಗಳಲ್ಲಿ ನವೆಂಬರ್ 11ರಂದು ಭಾರತದ ಮೊದಲ ಶಿಕ್ಷಣ ಸಚಿವ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಅಂಗವಾಗಿ ‘ರಾಷ್ಟ್ರದ ಶಿಕ್ಷಣ ದಿನಾಚರಣೆ’ ಆಯೋಜಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದ
ವಾಷಿಂಗ್ಟನ್, 10 ನವೆಂಬರ್ (ಹಿ.ಸ.) : ಆ್ಯಂಕರ್ : ಅಮೆರಿಕದ ಇತಿಹಾಸದಲ್ಲೇ ಅತಿ ಉದ್ದವಾದ ಸರ್ಕಾರಿ ಸ್ಥಗಿತದ ಬಗ್ಗೆ ಟ್ರಂಪ್ ಆಡಳಿತಕ್ಕೆ ಕೊನೆಗೂ ಹಸಿರು ನಿಶಾನೆ ಕಂಡುಬರುತ್ತಿದೆ. ಶ್ವೇತಭವನದ ಮೂಲಗಳ ಪ್ರಕಾರ, ಸರ್ಕಾರದ ಕಾರ್ಯಾಚರಣೆಯನ್ನು ಪುನರ್ ಆರಂಭ ದಿಕ್ಕಿನಲ್ಲಿ ಪ್ರಗತಿ ಕಾಣಿಸುತ್ತಿದ್ದು, ಹಲವ
ಇಸ್ತಾನ್ಬುಲ್, 08 ನವೆಂಬರ್ (ಹಿ.ಸ.) : ಆ್ಯಂಕರ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಶಾಂತಿ ಮಾತುಕತೆಗಳು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ತಡರಾತ್ರಿ ಘೋಷಿಸಿದರು. ಮುಂದಿನ ಸುತ್ತಿನ ಮಾತುಕತೆ ಯಾವಾಗ ನಡೆಯಲಿದೆ ಎಂಬುದು ಇದೀಗ ಅನಿ
ಹೇಗ್, 07 ನವೆಂಬರ್ (ಹಿ.ಸ.) : ಆ್ಯಂಕರ್ : ಉಗಾಂಡಾದ ಭಯಾನಕ ಸೇನಾಧಿಪತಿ ಹಾಗೂ ಲಾರ್ಡ್ಸ್ ರೆಸಿಸ್ಟೆನ್ಸ್ ಆರ್ಮಿ ಸಂಘಟನೆಯ ಮುಖ್ಯಸ್ಥ ಜೋಸೆಫ್ ಕೋನಿ ವಿರುದ್ಧದ ಯುದ್ಧ ಅಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪಗಳನ್ನು ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಅಧಿಕೃತವಾಗಿ ದೃಢಪಡಿಸಿದೆ.
ವಾಷಿಂಗ್ಟನ್, 06 ನವೆಂಬರ್ (ಹಿ.ಸ.) : ಆ್ಯಂಕರ್ : ಅಮೆರಿಕದ ಮಿಸ್ಸಿಸ್ಸಿಪ್ಪಿ ರಾಜ್ಯದ ಯಾಜೂ ಸಿಟಿಯಲ್ಲಿರುವ ಸಿಎಫ್ ಇಂಡಸ್ಟ್ರೀಸ್ ರಾಸಾಯನಿಕ ಉತ್ಪಾದನಾ ಘಟಕದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟದಿಂದ ರಾಸಾಯನಿಕ ಸೋರಿಕೆಯಾಗಿದೆ. ಘಟನೆಯ ವೇಳೆ ಸ್ಥಾವರದಲ್ಲಿದ್ದ ಎಲ್ಲ ನೌಕರರು ಸುರಕ್ಷಿತ
ವಾಷಿಂಗ್ಟನ್, 05 ನವೆಂಬರ್ (ಹಿ.ಸ.) : ಆ್ಯಂಕರ್ : ಮೂವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಯುಪಿಎಸ್ MD-11 ಸರಕು ವಿಮಾನವು ಅಮೇರಿಕಾದ ಕೆಂಟುಕಿಯ ಲೂಯಿಸ್ವಿಲ್ಲೆ ವಿಮಾನ ನಿಲ್ದಾಣದ ಬಳಿ ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಫೆಡರಲ್ ಏವಿಯೇಷನ್ ಆಡಳಿತ ಮತ್ತು ರಾಷ್ಟ್ರೀಯ ಸಾರಿಗೆ
ನವದೆಹಲಿ, 10 ನವೆಂಬರ್ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳು ಇಂದು ಮಿಶ್ರ ಸಂಕೇತಗಳನ್ನು ನೀಡುತ್ತಿವೆ. ಅಮೆರಿಕದ ಎಸ್ & ಪಿ 500 ಶೇ.0.13% ಏರಿಕೆ, ನಾಸ್ಡಾಕ್ ಶೇ.0.21% ಕುಸಿತ ಕಂಡು ಮುಕ್ತಾಯಗೊಂಡವು. ಡೌ ಜೋನ್ಸ್ ಫ್ಯೂಚರ್ಸ್ ಶೇ.0.22% ಏರಿಕೆಯಲ್ಲಿದೆ. ಯುರೋಪಿನ FTSE ಶೇ.0.
ನವದೆಹಲಿ, 07 ನವೆಂಬರ್ (ಹಿ.ಸ.) : ಆ್ಯಂಕರ್ : ಇಂದಿನ ಆರಂಭಿಕ ವಹಿವಾಟಿನಲ್ಲಿ ದೇಶೀಯ ಷೇರು ಮಾರುಕಟ್ಟೆ ದೌರ್ಬಲ್ಯದಿಂದ ಆರಂಭಗೊಂಡು ಮಾರಾಟದ ಒತ್ತಡ ಎದುರಿಸಿತು. ಬೆಳಿಗ್ಗೆ 10 ಗಂಟೆಯ ವೇಳೆಗೆ ಸೆನ್ಸೆಕ್ಸ್ ಶೇಕಡಾ 0.67% ಕುಸಿದು 82,751.75 ಅಂಕಗಳಲ್ಲಿ, ನಿಫ್ಟಿ ಶೇಕಡಾ 0.66% ಕುಸಿದು 25,341.90 ಅ
ನವದೆಹಲಿ, 06 ನವೆಂಬರ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಇಂದು ಚಿನ್ನದ ದರ 10 ಗ್ರಾಂಗೆ ರೂ. 900ರವರೆಗೆ ಅಗ್ಗವಾಗಿದೆ. ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನ ₹1,21,470–₹1,21,620 ಹಾಗೂ 22 ಕ್ಯಾರೆಟ್ ಚಿನ್ನ ₹1,11,340–₹1,11,490 ದರ
ನವದೆಹಲಿ, 05 ನವೆಂಬರ್ (ಹಿ.ಸ.) : ಆ್ಯಂಕರ್ : ಮದುವೆ ಋತುವಿನಲ್ಲಿ ಮಧ್ಯದಲ್ಲಿ ದೇಶೀಯ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಇಂದು 10 ಗ್ರಾಂಗೆ ಚಿನ್ನದ ಬೆಲೆ ₹650 ರಿಂದ ₹830ರವರೆಗೆ ಕುಸಿತ ಕಂಡಿದೆ. ಈ ಇಳಿಕೆಯಿಂದ ಖರೀದಿದಾರರಿಗೆ ನೆಮ್ಮದಿ ಸಿಕ್ಕಿದೆ. ದೇಶದ ಪ್ರಮುಖ ಮಾರುಕಟ
ನವದೆಹಲಿ, 10 ನವೆಂಬರ್ (ಹಿ.ಸ.) : ಆ್ಯಂಕರ್ : ನೆಲ್ಸನ್ನಲ್ಲಿ ನಡೆದ ನ್ಯೂಜಿಲೆಂಡ್-ವೆಸ್ಟ ಇಂಡೀಸ್ ನಾಲ್ಕನೇ ಟಿ20 ಅಂತರರಾಷ್ಟ್ರೀಯ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದೆ. ಕೇವಲ 6.3 ಓವರ್ಗಳ ಆಟದ ನಂತರ ಮಳೆ ಮತ್ತೊಮ್ಮೆ ಆರಂಭವಾದ ಕಾರಣ ಪಂದ್ಯವನ್ನು ರದ್ದುಗೊಳಿಸಲಾಯಿತು. ಈ ಫಲಿತಾಂಶದೊಂದಿಗೆ, ನ್ಯೂ
ವೆಲ್ಲಿಂಗ್ಟನ್, 07 ನವೆಂಬರ್ (ಹಿ.ಸ.) : ಆ್ಯಂಕರ್ : ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯು ವೆಸ್ಟ್ ಇಂಡೀಸ್ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಗೆ ತನ್ನ ತಂಡವನ್ನು ಘೋಷಿಸಿದ್ದು, ವೇಗದ ಬೌಲರ್ ಮ್ಯಾಟ್ ಹೆನ್ರಿ ಪುನಃ ತಂಡಕ್ಕೆ ಮರಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಕೊನೆಯ ಎರಡು ಪಂದ್ಯಗಳಿ
ನವದೆಹಲಿ, 06 ನವೆಂಬರ್ (ಹಿ.ಸ.) : ಆ್ಯಂಕರ್ : ಫುಟ್ಬಾಲ್ ಜಗತ್ತಿನ ದಂತಕಥೆ ಲಿಯೋನೆಲ್ ಮೆಸ್ಸಿ ಅವರು 2025ರ ಮೇಜರ್ ಲೀಗ್ ಸಾಕರ್ (ಎಂಎಲ್ಎಸ್) ಋತುವಿನ ಬೆಸ್ಟ್ XI ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ. ಈ ಪಟ್ಟಿಯಲ್ಲಿ ಒಂಬತ್ತು ವಿಭಿನ್ನ ಕ್ಲಬ್ಗಳ 11 ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಇಂಟರ್ ಮಿಯಾ
ನವದೆಹಲಿ, 05 ನವೆಂಬರ್ (ಹಿ.ಸ.) : ಆ್ಯಂಕರ್ : ಪೋರ್ಚುಗಲ್ ಮತ್ತು ಅಲ್ ನಾಸರ್ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಅವರು ಶೀಘ್ರದಲ್ಲೇ ಫುಟ್ಬಾಲ್ನಿಂದ ನಿವೃತ್ತಿ ಪಡೆಯುವುದಾಗಿ ತಿಳಿಸಿದ್ದಾರೆ. 40 ವರ್ಷದ ರೊನಾಲ್ಡೊ ಅವರು “ನನ್ನ ವೃತ್ತಿಜೀವನದ ಅಂತ್ಯ ಹತ್ತಿರದಲ್ಲಿದೆ, ಅದು ಬಹಳ ಭಾವನಾತ್ಮ
ವಿಜಯಪುರ, 10 ನವೆಂಬರ್ (ಹಿ.ಸ.) : ಆ್ಯಂಕರ್ : ಹಳೆ ವೈಷಮ್ಯ ಹಿನ್ನೆಲೆ ದೇವಸ್ಥಾನದ ಪೂಜಾರಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರ ತಾಲ್ಲೂಕಿನ ಅರಕೇರಿ ಬಳಿ ಅಮೋಘಸಿದ್ದ ದೇವಸ್ಥಾನದ ಬಳಿ ನಡೆದಿದೆ. ಅಮಸಿದ್ದ ಬಿರಾದಾರ ಹತ್ಯೆಯಾಗಿರುವ ಪೂಜಾರಿ. ಇನ್ನು ದುಷ್ಕರ್ಮಿಗಳು ಅಮಸಿ
ವಿಜಯಪುರ, 04 ನವೆಂಬರ್ (ಹಿ.ಸ.) : ಆ್ಯಂಕರ್ : ಅಕ್ರಮವಾಗಿ ಮಾವಾ ಮಾರಾಟ ಮಾಡುವಾಗ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ತಾಲ್ಲೂಕಿನ ಶಿವಣಗಿ ಗ್ರಾಮದಲ್ಲಿ ನಡೆದಿದೆ. ಯಮನೂರಿ ಹರನಾಳ ಸೇರಿದಂತೆ ಇನ್ನು ಮೂರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ಶಿವಣಗಿ ಗ್ರಾಮದ ಬಸ್ ನಿಲ್ದಾಣ ಬಳ
ವಿಜಯಪುರ, 03 ನವೆಂಬರ್ (ಹಿ.ಸ.) : ಆ್ಯಂಕರ್ : ಅಕ್ರಮವಾಗಿ ಪಾನ್ಶಾಪ್ ಅಂಗಡಿಯಲ್ಲಿ ಮಾವಾ ತಯಾರಿಸಿ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಹೊಸನಗರದಲ್ಲಿ ನಡೆದಿದೆ. ಅಬ್ದುಲ್ಗಫರ್ ಮಣಿಯಾರ ಬಂಧಿತ ಆರೋಪಿ. ಇನ್ನು ಮಾನವನ ಜೀವಕ್ಕೆ ಹಾ
ವಿಜಯಪುರ, 30 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕ್ಷುಲ್ಲಕ ಕಾರಣಕ್ಕಾಗಿ ಬಿಜೆಪಿ ಮುಖಂಡನ ಪುತ್ರ, ಟೋಲ್ ಸಿಬ್ಬಂದಿ ಮೇಲೆ ಹಲ್ಲೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಗ್ರಾಮದ ಬಳಿ ಇರುವ ಟೋಲ್ ನಲ್ಲಿ ನಡೆದಿದೆ. ವಿಜಯಪುರದಿಂದ ಥಾರ್ ಜೀಪಿ ನಲ್ಲಿ ಸಿಂದಗಿ ಕಡೆ ಹೊರಟಿ
ಹಾಕಿ
ಬೆಂಗಳೂರು, 29 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ 4ನೇ ಪುಣ್ಯಸ್ಮರಣೆಯ ಸಂದರ್ಭದಲ್ಲಿ ಇಂದು ಕಂಠೀರವ ಸ್ಟುಡಿಯೋ ಭಾವಪೂರ್ಣ ವಾತಾವರಣದಿಂದ ಕಂಗೊಳಿಸಿತು. ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರ ನೇತೃತ್ವದಲ್ಲಿ ದೊಡ್ಮನೆ ಕುಟುಂಬದವರು ಅಪ್ಪು ಸಮ
ಮುಂಬಯಿ, 28 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಾಲಿವುಡ್ ನಟ ವಿವೇಕ್ ಒಬೆರಾಯ್ ತಮ್ಮ ಉದಾರ ಮನೋಭಾವದಿಂದ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ರಣಬೀರ್ ಕಪೂರ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ರಾಮಾಯಣ: ಭಾಗ 1’ ನಲ್ಲಿ ಪ್ರಮುಖ ಪಾತ್ರ ವಹಿಸಿರುವ ವಿವೇಕ್, ಈ ಚಿತ್ರದಿಂದ ಪಡೆದಿರುವ ಸಂಪೂರ್ಣ ಸಂಭಾವನೆಯನ್
ಮೈಸೂರು, 27 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರವಿ ಗೌಡ ನಿರ್ದೇಶನ, ನಿರ್ಮಾಣ ಹಾಗೂ ನಾಯಕತ್ವದಲ್ಲಿ ಮೂಡಿ ಬಂದಿರುವ ‘I am God’ ಚಿತ್ರದ ಟ್ರೇಲರ್ ಮೈಸೂರಿನಲ್ಲಿ ಬಿಡುಗಡೆಗೊಂಡಿದ್ದು, ಅದನ್ನು ರಿಯಲ್ ಸ್ಟಾರ್ ಉಪೇಂದ್ರ ಅನಾವರಣಗೊಳಿಸಿದರು. ಈ ಕಾರ್ಯಕ್ರಮದಲ್ಲಿ ಟ್ರೇಲರ್ ವೀಕ್ಷಿಸಿದ ಉಪ್ಪೇಂದ್ರ
ಮುಂಬಯಿ, 25 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಾಲಿವುಡ್ ಮತ್ತು ಟಿವಿ ಲೋಕದ ಪ್ರಸಿದ್ಧ ಹಾಸ್ಯನಟ ಸತೀಶ್ ಶಾ ಇಂದು ಮಧ್ಯಾಹ್ನ 2:30 ರ ವೇಳೆಗೆ ನಿಧನರಾದರು. ದೀರ್ಘಕಾಲ ಮೂತ್ರಪಿಂಡ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಅವರ ನಿಧನದ ಸುದ್ದಿ ಮನರಂಜನಾ ಉದ್ಯಮದ ಜೊತೆಗೆ ಅಭಿಮಾನಿಗಳಿಗೂ ಆಘಾತಕಾರಿ ಸುದ
ಹುಬ್ಬಳ್ಳಿ, 10 ನವೆಂಬರ್ (ಹಿ.ಸ.) : ಆ್ಯಂಕರ್ : ಮಧುಮೇಹಿಗಳನ್ನು ತೊಂದರೆಗೊಳಿಸುವ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನೈಸರ್ಗಿಕವಾಗಿ ನಿಯಂತ್ರಣದಲ್ಲಿಡಲು ಬೆಂಡೆಕಾಯಿ ಸಹಕಾರಿ ಎನ್ನಲಾಗಿದೆ. ಪೋಷಕಾಂಶಗಳಿಂದ ಸಮೃದ್ಧವಾಗಿರುವ ಬೆಂಡೆಕಾಯಿ ಸೂಪ್ ಆರೋಗ್ಯಕ್ಕೆ ಉಪಯುಕ್ತವಾಗಿದ್ದು, ವಿಶೇಷವಾಗಿ ಮಧುಮೇಹ
ಹನುಮಂತನ ನಿಷ್ಠೆಯಿಂದ ನಾಯಕತ್ವದ ಪಾಠ:ಉದ್ಯೋಗಸ್ಥಳದಲ್ಲಿ ನವೀನ ಚಿಂತನೆಯ ಅಗತ್ಯತೆ ಲೇಖಕರು : ಸುನಿಲ್ ಕುಮಾರ್ ಅನುವಾದ : ಡಾ. ರಾಘವಿ ಭುಜಂಗ ಮಾತಾಜಿ ಹನುಮಂತನ ಕಾರ್ಯಕ್ಷಮತೆಯ ಅನಾವರಣ : ಉದ್ಯೋಗಸ್ಥಳದಲ್ಲಿ ನಿಷ್ಠೆಯಿಂದ ನಾಯಕತ್ವದತ್ತ ಪ್ರಾಚೀನ ಭಾರತೀಯ ಮಹಾಕಾವ್ಯ ರಾಮಾಯಣದಲ್ಲಿ, ಪೂಜ್ಯನೀಯ ವಾನರ ದ
Royal Jelly: The Incredible Food of the Queen and Kings
ಕನಕದಾಸರು ಅಂದಿನ ಕಾಲದಲ್ಲಿ ಬೇರೂರಿದ್ದ ಸಾಮಾಜಿಕ ಮೌಢ್ಯಗಳನ್ನು ತೊಡೆದು ಹಾಕಲು ಅವರು ತಮ್ಮ ಕೀರ್ತನೆಗಳ ಮೂಲಕ ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಒಬ್ಬ ಮಹಾನ ಸಮಾಜ ಸುಧಾರಕರಾಗಿದ್ದರು. ದಾಸ ಸಾಹಿತ್ಯವನ್ನು ಸರಳ ಭಾಷೆಯಲ್ಲಿ ರಚಿಸಿ, ಜನಸಾಮಾನ್ಯರಿಗೆ ಅರ್ಥವಾಗುವಂತೆ ಮಾಡಿದರು. ಅವರ ಸಾಹಿತ್ಯ ಮತ್ತು ಸಾಮಾಜ
ಅಡುಗೆಯನು ಮಾಡಬೇಕಣ್ಣ, ನಾನೀಗ ಸುಜ್ಞಾನದ ಅಡುಗೆಯನು ಮಾಡಬೇಕಣ್ಣ ಅಡುಗೆಯನು ಮಾಡಬೇಕಣ್ಣ, ನಾನೀಗ ಸುಜ್ಞಾನದ ಅಡುಗೆಯನು ಮಾಡಬೇಕಣ್ಣ ಮದಿಸಬೇಕು ಮದಗಳನ್ನು ಒಡೆಯನಾಜ್ಞೆಯಿಂದ ಒಳ್ಳೆ ಸಡಗರದಿ ಈ ಮನೆಯ ಸಾರಿಸಿ ಅಡುಗೆಯನು ಮಾಡಬೇಕಣ್ಣ ಕನಕದಾಸರ ಈ ಮೇಲಿನ ಕೃತಿಯು ಆಧ್ಯಾತ್ಮಿಕ ಅರ್ಥವನ್ನು ಒಳಗೊಂಡಿದೆ.
Copyright © 2017-2024. All Rights Reserved Hindusthan Samachar News Agency
Powered by Sangraha