ನಾಗ್ಪುರ, 25 ಆಗಸ್ಟ್ (ಹಿ.ಸ.): ಆ್ಯಂಕರ್:‘ನೇತ್ರದಾನ’ ಎಂಬ ಪದದ ಬದಲಾಗಿ ‘ನೇತ್ರಸಂಕಲ್ಪ’ ಅಥವಾ ಪರ್ಯಾಯ ಪದ ಬಳಕೆಯ ಕುರಿತು ಚಿಂತನೆ ನಡೆಸಬೇಕು. ಪ್ರಸ್ತುತ ನಡೆಯುತ್ತಿರುವ ‘ನೇತ್ರದಾನ ಪಾಕ್ಷಿಕ’ವನ್ನು ‘ನೇತ್ರದಾನ ಸಂಕಲ್ಪ ಪಾಕ್ಷಿಕ’ ಎಂದು ಕರೆಯುವುದು ಹೆಚ್ಚು ಸೂಕ್ತ ಎಂದು ರಾಷ್ಟ್ರೀಯ ಸ್ವಯಂಸೇವಕ ಸ
ಬೆಂಗಳೂರು, 25 ಆಗಸ್ಟ್ (ಹಿ.ಸ.): ಆ್ಯಂಕರ್:“ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ನನ್ನ ಬಳಿ ಅಧಿಕಾರವಿಲ್ಲ. ಆದರೆ ಒಳ ಮೀಸಲಾತಿ, ಮೀಸಲಾತಿ ವ್ಯವಸ್ಥೆ ಹಾಗೂ ಸಾಮಾಜಿಕ ನ್ಯಾಯದ ಪರ ನಾನು ಸದಾ ಇರುತ್ತೇನೆ. ಈ ವಿಚಾರದಲ್ಲಿ ಹಿಂದೆ ರಾಜಿಯಾಗಿಲ್ಲ, ಮುಂದೆಯೂ ರಾಜಿಯಾಗುವುದಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಸಿದ
ಬೆಂಗಳೂರು, 25 ಆಗಸ್ಟ್ (ಹಿ.ಸ.): ಆ್ಯಂಕರ್: ಕಾವೇರಿ ನದಿ ನೀರು ಹಂಚಿಕೆ ವಿವಾದ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಚಳುವಳಿ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ರಾಜ್ಯ ಸರ್ಕಾರದ ವಿರುದ್ಧ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ತೀವ್ರ
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ 'ಹೊಣೆಗಾರಿಕೆ
ಭಾರತೀಯ ನೌಕಾಪಡೆಗೆ ಬಲ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 25 ಆಗಸ್ಟ್ (ಹಿ.ಸ.): ಆ್ಯಂಕರ್: ಈರುಳ್ಳಿ ಬೆಲೆ ಸ್ಥಿರತೆ ಕಾಯ್ದುಕೊಳ್ಳುವ ಉದ್ದೇಶದಿಂದ ನಾಸಿಕ್ನಿಂದ ಐದು ಪ್ರಮುಖ ನಗರಗಳಿಗೆ 800 ಮೆಟ್ರಿಕ್ ಟನ್ ಈರುಳ್ಳಿಯನ್ನು ‘ಕಂದಾ ಎಕ್ಸ್ಪ್ರೆಸ್’ ವಿಶೇಷ ರೈಲುಗಳ ಮೂಲಕ ಪೂರೈಸಲಾಗುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾ
ನವದೆಹಲಿ, 25 ಆಗಸ್ಟ್ (ಹಿ.ಸ.): ಆ್ಯಂಕರ್: ನೀತಿ ಆಯೋಗದ ನಿರುದ್ಯೋಗ ಕುರಿತ ವರದಿಯನ್ನು ಉಲ್ಲೇಖಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕೇಂದ್ರ ಸರ್ಕಾರ ದೇಶದ ಯುವಕರನ್ನು ನಿರುದ್ಯೋಗದತ್ತ ತಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ದೇಶದಲ್ಲಿ 8.7 ಕೋಟಿ ಯುವಕರು ನಿರುದ್ಯೋಗಿ
ನವದೆಹಲಿ, 25 ಆಗಸ್ಟ್ (ಹಿ.ಸ.): ಆ್ಯಂಕರ್:ದೇಶದ ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿರುವ ಏಕೀಕೃತ ಪಾವತಿ ವ್ಯವಸ್ಥೆ (ಯುಪಿಐ) ಕಾರ್ಯಾರಂಭಿಸಿ 10 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಮಂಗಳವಾರ ಶುಭಾಶಯ ಕೋರಿದರು. ಪ್ರಧಾನಿ ಮೋದಿ
ನವದೆಹಲಿ, 25 ಆಗಸ್ಟ್ (ಹಿ.ಸ.): ಆ್ಯಂಕರ್:ದೇಶದಲ್ಲಿ ಸಾಮಾಜಿಕ ನ್ಯಾಯದ ನೀತಿಗಳನ್ನು ರೂಪಿಸಲು ನಿಖರವಾದ ಜಾತಿವಾರು ಅಂಕಿಅಂಶಗಳು ಅಗತ್ಯವಾಗಿದ್ದು, ಪ್ರಸ್ತುತ ಜಾತಿ ಗಣತಿಗೆ ಬಳಸಲಾಗುತ್ತಿರುವ ಪ್ರಶ್ನಾವಳಿ ಸೂಕ್ತವಾಗಿಲ್ಲ ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ಪ್ರತಿ
ಜೋಶಿಮಠ, 25 ಆಗಸ್ಟ್ (ಹಿ.ಸ.): ಆ್ಯಂಕರ್:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮನುಸ್ಮೃತಿ ಕುರಿತು ನೀಡಿರುವ ಹೇಳಿಕೆಗಳಿಗೆ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಂದೂ ಧರ್ಮಶಾಸ್ತ್ರಗಳ ಕುರಿತು ಮಾತನಾಡುವ ಮುನ್ನ ಅವುಗಳನ್ನು
Never miss a thing & stay updated with all the latest news around the world!
468.9k
14.1k
ಹುಬ್ಬಳ್ಳಿ, 26 ಆಗಸ್ಟ್ (ಹಿ.ಸ.): ಬುಧವಾರದ ಭವಿಷ್ಯ *ಮೇಷ ರಾಶಿ.* ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಉದ್ಯೋಗ ಪ್ರಯತ್ನಗಳು ಸಕಾರಾತ್ಮಕವಾಗಿರುತ್ತವೆ. ಸ್ಥಿರಾಸ್ತಿ ಖರೀದಿ ಪ್ರಯತ್ನಗಳು ಫಲ ನೀಡುತ್ತವೆ. ಆರ್ಥಿಕ ಪ್ರಗತಿಯನ್ನು ಸಾಧಿಸಲಾಗುತ್ತದೆ.ಮನೆಯ ಹೊರಗಿನ ಪರಿಸ್ಥಿತಿಗಳು
ಆರ್ಟಿಇ ಸೀಟು ವಂಚನೆ ಆರೋಪ: ಖಾಸಗಿ ಶಾಲೆಗಳ ವಿರುದ್ಧ ಕ್ರಮಕ್ಕೆ ಒತ್ತಾಯ
ಸ್ಯಾಮಸಂಗ್ ಇಂಡಿಯಾದಿ0ದ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ಬೋರ್ಡ್ ವಿತರಣೆ
‘ಭಾರತ್ ಜೋಡೋ’ ಯುವ ಸಂಘ ನೋಂದಣಿಗೆ ಮನವಿ
ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಜಾಬ್ಕಾರ್ಡ್ ಮೇಳ
ಕೋಲಾರದಲ್ಲಿ ರಾಷ್ಟಿಯ ನೇತ್ರದಾನ ಪಾಕ್ಷಿಕ ಕಾರ್ಯಕ್ರಮ
ಚಾಮರಾಜನಗರ, 25 ಆಗಸ್ಟ್ (ಹಿ.ಸ.): ಆ್ಯಂಕರ್:ಸಿಮ್ಸ್, ಜಿಲ್ಲಾ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಸಕಾಲದಲ್ಲಿ ಸಮರ್ಪಕ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಲೋಕಸಭಾ ಸದಸ್ಯ ಸುನೀಲ್ ಬೋಸ್ ತಾಕೀತು ಮಾಡಿದರು. ನಗರದ ಜಿಲ್
ಚಾಮರಾಜನಗರ, 25 ಆಗಸ್ಟ್ (ಹಿ.ಸ.): ಆ್ಯಂಕರ್: ಕೃಷಿ ಇಲಾಖೆ ವತಿಯಿಂದ 2026-27ನೇ ಸಾಲಿನ ಮುಂಗಾರು ಹಂಗಾಮಿನ ಕೃಷಿ ಪ್ರಶಸ್ತಿ ಯೋಜನೆಯಡಿ ಬೆಳೆ ಸ್ಪರ್ಧೆಗೆ ರೈತರು ಹಾಗೂ ರೈತ ಮಹಿಳೆಯರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರೈತರ ಶ್ರಮ ಹಾಗೂ ಕೃಷಿ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ರ
ಬೆಂಗಳೂರು, 25 ಆಗಸ್ಟ್ (ಹಿ.ಸ.): ಆ್ಯಂಕರ್:ನೈಸ್ ಯೋಜನೆಯನ್ನು ರಾಜ್ಯ ಸರ್ಕಾರ ಕೂಡಲೇ ವಶಕ್ಕೆ ಪಡೆದು ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಬೇಕು ಎಂದು ಜೆಡಿಎಸ್ ಒತ್ತಾಯಿಸಿದೆ. ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು ನೇತೃತ್ವದ ಶಾಸಕರ ನಿಯೋಗವು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು
ಕಠ್ಮಂಡು, 22 ಆಗಸ್ಟ್ (ಹಿ.ಸ.): ಆ್ಯಂಕರ್:ವಿದೇಶದಲ್ಲಿ ವಾಸಿಸುತ್ತಿರುವ ಹಾಗೂ ತಮ್ಮ ಕ್ಷೇತ್ರದಿಂದ ಹೊರಗಿರುವ ನೇಪಾಳಿ ಮತದಾರರಿಗೆ ಮತದಾನದ ಹಕ್ಕು ಕಲ್ಪಿಸಲು ಅಗತ್ಯ ಕಾನೂನು ನಿಬಂಧನೆಗಳನ್ನು ಪ್ರಸ್ತಾವಿತ ಚುನಾವಣಾ ನಿರ್ವಹಣಾ ಮಸೂದೆಯಲ್ಲಿ ಸೇರಿಸುವಂತೆ ನೇಪಾಳದ ಗೃಹ ಸಚಿವ ಸುಧನ್ ಗುರುಂಗ್ ಒತ್ತಾಯಿಸ
ಬಲೂಚಿಸ್ತಾನ, 08 ಆಗಸ್ಟ್ (ಹಿ.ಸ.): ಆ್ಯಂಕರ್:ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ನೋಶ್ಕಿ, ದಲ್ಬಂದಿನ್, ಚಗೈ, ಖಾರನ್ ಹಾಗೂ ಬೋಲನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಶಸ್ತ್ರಸಜ್ಜಿತ ದಾಳಿಕೋರರು ಪಾಕಿಸ್ತಾನಿ ಭದ್ರತಾ ಪಡೆಗಳು ಮತ್ತು ವಾಹನಗಳನ್ನು ಗುರಿಯಾಗಿಸಿ ಸರಣಿ ದಾಳಿ ನಡೆಸಿದ್ದಾರೆ. ಘಟನೆಯಲ
ನವದೆಹಲಿ, 25 ಆಗಸ್ಟ್ (ಹಿ.ಸ.): ಆ್ಯಂಕರ್: ದೇಶದ ಚಿನಿವಾರ ಮಾರುಕಟ್ಟೆಯಲ್ಲಿ ಮಂಗಳವಾರ ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಬಹುತೇಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹820ರಿಂದ ₹900ರವರೆಗೆ ಏರ
ನವದೆಹಲಿ, 21 ಆಗಸ್ಟ್ (ಹಿ.ಸ.): ಆ್ಯಂಕರ್:ಜಾಗತಿಕ ಮಾರುಕಟ್ಟೆಗಳಿಂದ ಇಂದು ಮಿಶ್ರ ಸಂಕೇತಗಳು ವ್ಯಕ್ತವಾಗಿದ್ದು, ಏಷ್ಯಾದ ಪ್ರಮುಖ ಷೇರುಪೇಟೆಗಳಲ್ಲೂ ಮಿಶ್ರ ವಹಿವಾಟು ಕಂಡುಬರುತ್ತಿದೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಕುಸಿತದೊಂದಿಗೆ ಮುಕ್ತಾಯಗೊಂಡಿದ್ದು, ಡೌ ಜೋನ್ಸ್ ಭವಿಷ್ಯ ಸೂಚ್ಯ
ನವದೆಹಲಿ, 20 ಆಗಸ್ಟ್ (ಹಿ.ಸ.): ಆ್ಯಂಕರ್:ಜಾಗತಿಕ ಮಾರುಕಟ್ಟೆಗಳಿಂದ ಇಂದು ಸಕಾರಾತ್ಮಕ ಸೂಚನೆಗಳು ವ್ಯಕ್ತವಾಗಿದ್ದು, ಏಷ್ಯಾದ ಬಹುತೇಕ ಷೇರುಪೇಟೆಗಳಲ್ಲಿ ಖರೀದಿ ಉತ್ಸಾಹ ಕಂಡುಬಂದಿದೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಏರಿಕೆಯೊಂದಿಗೆ ಮುಕ್ತಾಯಗೊಂಡಿದ್ದು, ಡೌ ಜೋನ್ಸ್ ಭವಿಷ್ಯದ ಸೂ
ನವದೆಹಲಿ, 19 ಆಗಸ್ಟ್ (ಹಿ.ಸ.): ಆ್ಯಂಕರ್: ಜಾಗತಿಕ ಮಾರುಕಟ್ಟೆಗಳಿಂದ ಇಂದು ದುರ್ಬಲತೆಯ ಸೂಚನೆಗಳು ವ್ಯಕ್ತವಾಗಿದ್ದು, ಏಷ್ಯಾದ ಪ್ರಮುಖ ಷೇರುಪೇಟೆಗಳಲ್ಲಿ ಮಾರಾಟದ ಒತ್ತಡ ಕಂಡುಬಂದಿದೆ. ಹಿಂದಿನ ವಹಿವಾಟಿನಲ್ಲಿ ಅಮೆರಿಕದ ಷೇರುಪೇಟೆಗಳು ಕುಸಿತದೊಂದಿಗೆ ವಹಿವಾಟು ಅಂತ್ಯಗೊಳಿಸಿವೆ. ಜಾಗತಿಕ ಬಾಂಡ್ಗಳ
ಗದಗ, 19 ಆಗಸ್ಟ್ (ಹಿ.ಸ.) ಆ್ಯಂಕರ್:- ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ನಗರದ ವಿದ್ಯಾದಾನ ಸಮಿತಿಯ ಮೈದಾನದಲ್ಲಿ ಹಮ್ಮಿಕೊಂಡಿರುವ ಗದಗ ಮೀಡಿಯಾ ಕ್ರಿಕೆಟ್ ಲೀಗ್ನ ಉದ್ಘಾಟನಾ ಪಂದ್ಯದಲ್ಲಿ ನೈಟ್ ರೈಡರ್ಸ್ ತಂಡವು ವಿನ್ನರ್ಸ್ ತಂಡದ ವಿರುದ್ಧ 7 ವಿಕೆಟ್ಗಳ ಅಂತ
ನವದೆಹಲಿ, 11 ಆಗಸ್ಟ್ (ಹಿ.ಸ.): ಆ್ಯಂಕರ್:ಭಾರತದ ಶ್ರೇಷ್ಠ ಶೂಟರ್ ಅಭಿನವ್ ಬಿಂದ್ರಾ ಅವರು 2008ರ ಬೀಜಿಂಗ್ ಒಲಿಂಪಿಕ್ಸ್ನಲ್ಲಿ ಗೆದ್ದ ಐತಿಹಾಸಿಕ ಚಿನ್ನದ ಪದಕವನ್ನು ಸ್ಮರಿಸಿದ್ದು, ಅದನ್ನು ತಮ್ಮ ಕ್ರೀಡಾ ಜೀವನದ “ಅತ್ಯುನ್ನತ ಶಿಖರ” ಎಂದು ಬಣ್ಣಿಸಿದ್ದಾರೆ. 2008ರ ಆಗಸ್ಟ್ 11ರಂದು ಬಿಂದ್ರಾ 10 ಮ
ಬಳ್ಳಾರಿ, 25 ಆಗಸ್ಟ್ (ಹಿ.ಸ.) ಆ್ಯಂಕರ್ : ಬಳ್ಳಾರಿ ನಗರದ ವಿವಿಧೆಡೆ ನಡೆದ ಮನೆಗಳ್ಳತನ ಪ್ರಕರಣಗಳ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಆರೋಪಿಗಳಿಂದ ಬೆಳ್ಳಿ, ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ರೌಡಿಶೀಟರ್ ಆದಿಲ್ ಸೇರಿದಂತೆ 6 ಆರೋಪಿಗಳ ಬಂಧನ
22 ವರ್ಷದ ಯುವತಿ ಕೆರೆಗೆ ಹಾರಿ ಆತ್ಮಹತ್ಯೆ
ಕುಖ್ಯಾತ ಸುಲಿಗೆಕೋರ ಪೊಲೀಸ್ ವಶಕ್ಕೆ
ಇಂದು ಯಶ್ ಟೆಂಪಲ್ ರನ್
ನಾನು ಸ್ಟಾರ್ ಅಂದುಕೊಂಡಿಲ್ಲ... ನಾನೊಬ್ಬ ಕೆಲಸಗಾರ: ನಿರ್ದೇಶಕ ವಿಜಯ್ ಕುಮಾರ್
ಬೆಂಗಳೂರು, 22 ಆಗಸ್ಟ್ (ಹಿ.ಸ.): ಆ್ಯಂಕರ್:ಮಹಾಭಾರತದ ಮಹತ್ವದ ಪಾತ್ರಗಳಲ್ಲಿ ಒಂದಾದ ಕರ್ಣನ ಜೀವನಗಾಥೆಯನ್ನು ಆಧರಿಸಿದ ಬಹುನಿರೀಕ್ಷಿತ ‘ಮಹಾವೀರ ಕರ್ಣ’ ಸಿನಿಮಾ ಘೋಷಣೆಯಾಗಿದೆ. ಪ್ರತಿಷ್ಠಿತ ಪೆನ್ ಮೂವೀಸ್, ಶ್ರೀ ನೀಲಾದ್ರಿ ಪ್ರೊಡಕ್ಷನ್ಸ್ ಹಾಗೂ ಆರ್ವಿ ಸ್ಟುಡಿಯೋಸ್ ಸಹಯೋಗದಲ್ಲಿ ಈ ಚಿತ್ರ ನಿರ್ಮಾಣವ
ಬೆಂಗಳೂರು, 07 ಆಗಸ್ಟ್ (ಹಿ.ಸ.): ಆ್ಯಂಕರ್:ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ನಿರ್ದೇಶನದ ಮೂರನೇ ಸಿನಿಮಾ ‘ಸಿಟಿ ಲೈಟ್ಸ್’ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದ ಮೂರನೇ ಹಾಡು ‘ಕೆಂಡದೋಕುಳಿ ಗಂಡನಾ’ ಬಿಡುಗಡೆಯಾಗಿದೆ. ಜಾನಪದ ಶೈಲಿಗೆ ರ್ಯಾಪ್ ಸ್ಪರ್ಶ ನೀಡಿರುವ ಈ ಹಾಡು ಸಂಗೀತಪ್ರಿಯರ ಗಮನ ಸೆಳೆಯುತ್ತಿ
ಬೆಂಗಳೂರು, 23 ಆಗಸ್ಟ್ (ಹಿ.ಸ.): ಕರಾವಳಿ ಸೊಗಡಿನ ವಿಶಿಷ್ಟ ಖಾದ್ಯ ಬಾಳೆ ಎಲೆ ಮೀನು ಫ್ರೈ: ಬಾಳೆ ಎಲೆಯ ನೈಸರ್ಗಿಕ ಪರಿಮಳದೊಂದಿಗೆ ಹಸಿರು ಮಸಾಲೆ ಬೆರೆತ ಮೃದುವಾದ ಮೀನು ಫ್ರೈ ಕರಾವಳಿ ಭಾಗದ ಜನಪ್ರಿಯ ಖಾದ್ಯಗಳಲ್ಲಿ ಒಂದಾಗಿದೆ. ಸರಳ ಸಾಮಗ್ರಿಗಳಲ್ಲೇ ತಯಾರಿಸಬಹುದಾದ ಈ ಖಾದ್ಯ ರುಚಿ ಹಾಗೂ ಸುವಾಸನೆಯಿಂ
ಹುಬ್ಬಳ್ಳಿ, 17 ಆಗಸ್ಟ್ (ಹಿ.ಸ.): ನಾಗಾರಾಧನೆಯ ಹಿಂದಿರುವ ಸಂಸ್ಕೃತಿ ಮತ್ತು ಪರಂಪರೆ ಭಾರತೀಯ ಸಂಸ್ಕೃತಿಯಲ್ಲಿ ಪ್ರಕೃತಿ, ಪ್ರಾಣಿ–ಪಕ್ಷಿಗಳು ಹಾಗೂ ಪರಿಸರದೊಂದಿಗೆ ಮನುಷ್ಯನ ಅವಿನಾಭಾವ ಸಂಬಂಧವನ್ನು ಸಾರುವ ಅನೇಕ ಹಬ್ಬಗಳಿವೆ. ಅಂತಹ ವಿಶಿಷ್ಟ ಹಬ್ಬಗಳಲ್ಲಿ ನಾಗರ ಪಂಚಮಿ ಪ್ರಮುಖವಾದದ್ದು. ಶ್ರಾವಣ ಮಾಸ
ಬೆಂಗಳೂರು, 16 ಆಗಸ್ಟ್ (ಹಿ.ಸ.): ಆ್ಯಂಕರ್: ಕರ್ನಾಟಕದ ಸಾಂಪ್ರದಾಯಿಕ ತಿಂಡಿಗಳ ಸಾಲಿನಲ್ಲಿ ನಿಪ್ಪಟ್ಟು ತನ್ನದೇ ಆದ ಸ್ಥಾನ ಪಡೆದಿದೆ. ಹೊರಭಾಗದಲ್ಲಿ ಗರಿಗರಿಯಾಗಿದ್ದು, ಒಳಭಾಗದಲ್ಲಿ ಕರಕರಿತನ ಹೊಂದಿರುವ ನಿಪ್ಪಟ್ಟು ಚಹಾ ಅಥವಾ ಕಾಫಿಯೊಂದಿಗೆ ಸವಿಯಲು ಅತ್ಯುತ್ತಮ ತಿಂಡಿಯಾಗಿದೆ. ಶೇಂಗಾ, ಎಳ್ಳು, ಹುರ
ಬೆಂಗಳೂರು, 12 ಆಗಸ್ಟ್ (ಹಿ.ಸ.): ಆ್ಯಂಕರ್: ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಸಾಂಪ್ರದಾಯಿಕ ಸಿಹಿತಿಂಡಿಗಳಲ್ಲಿ ಗೋಧಿ ಹಿಟ್ಟಿನ ಲಡ್ಡು ಪ್ರಮುಖವಾಗಿದೆ. ತುಪ್ಪದ ಪರಿಮಳ, ಹುರಿದ ಗೋಧಿ ಹಿಟ್ಟಿನ ಸುವಾಸನೆ, ಏಲಕ್ಕಿಯ ಘಮ ಹಾಗೂ ಗೋಡಂಬಿ–ಬಾದಾಮಿಯ ರುಚಿ ಈ ಲಡ್ಡುವಿಗೆ ವಿಶೇಷ ಸವಿಯನ್ನು ನೀಡುತ್ತದೆ.
ಬೆಂಗಳೂರು, 10 ಆಗಸ್ಟ್ (ಹಿ.ಸ.): ಆ್ಯಂಕರ್: ಅಕ್ಕಿ ಹಿಟ್ಟಿನಿಂದ ತಯಾರಿಸುವ ಅಕ್ಕಿ ಹಿಟ್ಟಿನ ಪೂರಿ ಬೆಳಗಿನ ಉಪಾಹಾರ ಅಥವಾ ಸಂಜೆ ತಿಂಡಿಗೆ ಉತ್ತಮ ಆಯ್ಕೆಯಾಗಿದೆ. ಹೊರಭಾಗದಲ್ಲಿ ಗರಿಗರಿಯಾಗಿದ್ದು, ಒಳಭಾಗದಲ್ಲಿ ಮೃದುವಾಗಿರುವ ಈ ಪೂರಿಯನ್ನು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು. ಬೇಕಾಗುವ ಸಾಮಗ್ರಿಗಳ
Copyright © 2017-2024. All Rights Reserved Hindusthan Samachar News Agency
Powered by Sangraha