ಬೆಂಗಳೂರು, 28 ಮೇ (ಹಿ.ಸ.): ಆ್ಯಂಕರ್: ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ದೆಹಲಿ ಬದಲಿಗೆ ಜೈಪುರದಲ್ಲಿ ಇಳಿದಿದೆ. ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರಾದ ಕೆ.ಜೆ. ಜಾರ್ಜ್,
ಬೆಂಗಳೂರು, 28 ಮೇ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ದೆಹಲಿಗೆ ತೆರಳಿದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ. ಸಂಜೆ ೭.೪೦ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳಸಲಿರುವ ಅವರು
ಮಂಗಳೂರು, 28 ಮೇ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಒಬಿಸಿ ವರ್ಗಕ್ಕೆ ರಾಹುಲ್ ಗಾಂಧಿ ಕೊಟ್ಟ ಬಳುವಳಿ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಮಂಗಳೂರಿನಲ್ಲಿ ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಬಗ್
ಬೆಂಗಳೂರು, 28 ಮೇ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಚೇರಿಗೆ ತಲುಪಿಸಿದ್ದಾರೆ. ಇದರ ಬೆನ್ನಲ್ಲೇ ಅವರು ದೆಹಲಿಗೆ ತೆರಳಿದ್ದು, ರಾಜಕೀಯ ವಲಯದಲ್ಲಿ ಮಹತ್ವದ ಚರ್ಚೆಗೆ ಕಾರಣವಾಗಿದೆ. ಹೈಕಮಾಂಡ್ ನಾಯಕರನ್ನು ಭ
ಬೆಂಗಳೂರು, 28 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುವ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿದರು. “ಹೈಕಮಾಂಡ್ ರಾಜ್ಯ ಸಭೆಗೆ ಹೋಗಿ ಎಂದು ಹೇಳಿತ್ತು.
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 28 ಮೇ (ಹಿ.ಸ.) : ಆ್ಯಂಕರ್ : ಬಿಜೆಪಿ ಮಹತ್ವದ ಸಂಘಟನಾ ಬದಲಾವಣೆ ನಡೆಸಿದ್ದು, ದೆಹಲಿ, ಹರಿಯಾಣ, ಪಂಜಾಬ್ ಹಾಗೂ ತ್ರಿಪುರಾ ರಾಜ್ಯಗಳಿಗೆ ಹೊಸ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಪಕ್ಷ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಎಲ್ಲಾ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ. ದೆ
ಲಖನೌ, 28 ಮೇ (ಹಿ.ಸ.) : ಆ್ಯಂಕರ್ : ರಕ್ಷಣಾ ಸಚಿವ ಹಾಗೂ ಲಖ್ನೌ ಸಂಸದ ರಾಜನಾಥ್ ಸಿಂಗ್ ಅವರು ಮೇ 30ರಂದು ಲಖ್ನೌನ ಸಿಜಿಸಿಟಿ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಲಾದ ನೌಕಾಪಡೆ ಸಂಗ್ರಹಾಲಯವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಭಾಗವಹಿಸ
ನವದೆಹಲಿ, 28 ಮೇ (ಹಿ.ಸ.) : ಆ್ಯಂಕರ್ : ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ನಿಯಂತ್ರಿಸಲು ವಾಯು ಗುಣಮಟ್ಟ ನಿರ್ವಹಣಾ ಆಯೋಗವಾದ ವಾಯು ಗುಣಮಟ್ಟ ನಿರ್ವಹಣಾ ಆಯೋಗ (ಸಿಎಕ್ಯೂಎಂ) ಗಾಜಿಯಾಬಾದ್ನಲ್ಲಿ ವಿಶೇಷ ತಪಾಸಣಾ ಅಭಿಯಾನ ಆರಂಭಿಸಿದೆ. ಧೂಳು ನಿಯಂತ್ರಣ ಕ್ರಮಗಳನ್ನು
ನವದೆಹಲಿ, 28 ಮೇ (ಹಿ.ಸ.) : ಆ್ಯಂಕರ್ : ಭಾರತ ಮತ್ತು ಚೀನಾ ನಡುವಿನ ಗಡಿ ವಿಚಾರಗಳ ಕುರಿತು ಸಮಾಲೋಚನೆ ಹಾಗೂ ಸಮನ್ವಯಕ್ಕಾಗಿ ರಚಿಸಲಾದ ಕಾರ್ಯತಂತ್ರ ವ್ಯವಸ್ಥೆಯಾದ ಡಬ್ಲ್ಯೂಎಂಸಿಸಿಯ 35ನೇ ಸಭೆ ಬುಧವಾರ ಬೀಜಿಂಗ್ ನಲ್ಲಿ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು. ಸಭೆಯಲ್ಲಿ ಉಭಯ ರಾಷ್ಟ್ರಗಳು ದ್ವಿಪಕ್ಷೀಯ
ನವದೆಹಲಿ, 28 ಮೇ (ಹಿ.ಸ.) : ಆ್ಯಂಕರ್ : ಉತ್ತರ ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಬಿಸಿಗಾಳಿ ಜನಜೀವನ ಅಸ್ತವ್ಯಸ್ತಗೊಳಿಸಿರುವ ನಡುವೆಯೇ ಹವಾಮಾನದಲ್ಲಿ ಮಹತ್ವದ ಬದಲಾವಣೆ ಕಾಣಿಸಿಕೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಸಕ್ರಿಯ ಪಶ್ಚಿಮ ಅಶಾಂತಿಯ ಪರಿಣಾಮ ಆರಂಭವಾಗಲ
Never miss a thing & stay updated with all the latest news around the world!
468.9k
14.1k
ಕೊಪ್ಪಳ, 28 ಮೇ (ಹಿ.ಸ.): ಆ್ಯಂಕರ್ : 28 (ಹಿ.ಸ.) : ತ್ಯಾಗ ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಭಾಗ್ಯನಗರ ಪಟ್ಟಣದಲ್ಲಿ ಶ್ರದ್ದೆ, ಭಕ್ತಿ ಹಾಗೂ ಸಂಭ್ರಮದಿ0ದ ಆಚರಿಸಲಾಯಿತು. ಪಟ್ಟಣದ ಈದ್ಗಾ ಮೈದಾನದಲ್ಲಿ ಭಾಗ್ಯನಗರದ, ಓಜನಹಳ್ಳಿ, ಯತ್ನಟ್ಟಿ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಆ
ಉಂಟಾಗಿದೆ
ಗದಗ, 28 ಮೇ (ಹಿ.ಸ.) : ಆ್ಯಂಕರ್ : ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರದ ರಿಯಾಯಿತಿ ದರದ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಗದಗ ತಾಲೂಕಿನ ಮುಳಗುಂದ ಕೃಷಿ ಕೇಂದ್ರದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಹುಲಕೋಟಿ ಕೃಷಿ ಸಹಾಯಕ ಅಧಿಕಾರಿ ಎಫ್.ಎ
ಗದಗ, 28 ಮೇ (ಹಿ.ಸ.) : ಆ್ಯಂಕರ್ : ಕುಮಾರವ್ಯಾಸ ಭಾರತದಂತಹ ಅಮರ ಮಹಾಕಾವ್ಯಗಳ ಪ್ರಕಾರ, ಸಂರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯದಲ್ಲಿ ಗಮಕ ಕಲೆಯ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಈ ಕಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ
ನಾನಾ
ಧಾರವಾಡ, 28 ಮೇ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿ ಶಹರದ ವಿವಿಧ ಬಡಾವಣೆಗಳ ರಸ್ತೆ ಬದಿ ಹಾಗೂ ವಿವಿಧ ಕಚೇರಿ ಆವರಣದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ 113 ಮರಗಳು ಮತ್ತು 90 ಟೊಂಗೆಗಳನ್ನು ತೆರುವುಗೊಳಿಸಲು ಹುಬ್ಬಳ್ಳಿ ವಲಯ ಅರಣ್ಯ ಅಧಿಕಾರಿ ಕಛೇರಿಯಲ್ಲಿ ಜೂನ್ 04 ಮತ್ತು ಜೂನ್ 20, 2026 ರಂದು ಮಧ್ಯಾ
ಗದಗ, 28 ಮೇ (ಹಿ.ಸ.) : ಆ್ಯಂಕರ್ : ಸುಡು ಬಿಸಿಲು, ಮಳೆ, ಗಾಳಿ ಎನ್ನದೆ ರಸ್ತೆ ಬದಿಯಲ್ಲೇ ಕುಳಿತು ಜೀವನ ಸಾಗಿಸುವ ಬೀದಿ ಬದಿ ವ್ಯಾಪಾರಿಗಳ ಬದುಕು ಅನೇಕ ಸಂಕಷ್ಟಗಳಿಂದ ಕೂಡಿದೆ. ದಿನನಿತ್ಯದ ಆದಾಯಕ್ಕಾಗಿ ಹೋರಾಡುವ ಈ ಅಸಂಘಟಿತ ವಲಯದ ಶ್ರಮಿಕರ ಬದುಕಿಗೆ ಸಮಾಜ ಮಾನವೀಯ ಸ್ಪಂದನೆ ನೀಡಬೇಕೆಂಬ ಉದ್ದೇಶದಿಂದ
ರಿ
ತೆಹ್ರಾನ್/ವಾಷಿಂಗ್ಟನ್, 28 ಮೇ (ಹಿ.ಸ.): ಆ್ಯಂಕರ್ : ಇರಾನ್ ಮತ್ತು ಅಮೆರಿಕಾ ನಡುವಿನ ಶಾಂತಿ ಒಪ್ಪಂದದ ಮಾತುಕತೆ ನಡೆಯುತ್ತಿರುವ ಸಂದರ್ಭದಲ್ಲೇ ಹೋರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಮೇ 27 ಮತ್ತು 28ರ ಮಧ್ಯರಾತ್ರಿ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ
ಪ್ರದೇಶ. ಗ
ಕಠ್ಮಂಡು, 26 ಮೇ (ಹಿ.ಸ.) : ಆ್ಯಂಕರ್ : ಅಮೆರಿಕದ ವಿದೇಶಾಂಗ ಇಲಾಖೆಯ ಸಾರ್ವಜನಿಕ ರಾಜತಾಂತ್ರಿಕ ವ್ಯವಹಾರಗಳ ಉಪ ವಿದೇಶಾಂಗ ಸಚಿವೆ ಸಾರಾ ಬಿ ರೋಜರ್ಸ್ ಮೂರು ದಿನಗಳ ಅಧಿಕೃತ ಭೇಟಿಗಾಗಿ ಶನಿವಾರ ಕಠ್ಮಂಡುಗೆ ಆಗಮಿಸಲಿದ್ದಾರೆ. ನೇಪಾಳದಲ್ಲಿ ಬಾಲೇಂದ್ರ ಶಾಹ್ ನೇತೃತ್ವದ ಸರ್ಕಾರ ರಚನೆಯಾದ ಬಳಿಕ ದೇಶಕ್ಕೆ ಭ
ವಾಷಿಂಗ್ಟನ್, 25 ಮೇ (ಹಿ.ಸ.) : ಆ್ಯಂಕರ್ : ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದದ ಭಾಗವಾಗಿ ಇರಾನ್ ತನ್ನ ಪರಮಾಣು ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಸಿದ್ಧವಾಗಿದೆ ಎಂದು ಟ್ರಂಪ್ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಧ್ಯವರ್ತಿ ರಾಷ್ಟ್ರಗಳು ಹಾಗೂ ಮಾತುಕತೆಯ ಮೂಲಕ ನಡೆದ ಚರ
ವಾಷಿಂಗ್ಟನ್/ತೆಹರಾನ್, 24 ಮೇ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ ಮಾಡಿದ್ದಾರೆ. ಇರಾನ್ ಹೋರ್ಮುಜ್ ಜಲಸಂಧಿಯನ್ನು ಮರುತೆರೆಯಲು ಸಮ್ಮತಿಸಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒ
ನವದೆಹಲಿ, 28 ಮೇ (ಹಿ.ಸ.) : ಆ್ಯಂಕರ್ : ಬಕ್ರೀದ್ ಹಬ್ಬದ ಪ್ರಯುಕ್ತ ಇಂದು ದೇಶೀಯ ಷೇರು ಮಾರುಕಟ್ಟೆಗೆ ರಜೆ ಘೋಷಿಸಲಾಗಿದ್ದು, ಬಾಂಬೆ ಷೇರುಪೇಟೆ ಹಾಗೂ ರಾಷ್ಟ್ರೀಯ ಷೇರುಪೇಟೆಯಲ್ಲಿ ಯಾವುದೇ ವಹಿವಾಟು ನಡೆಯುತ್ತಿಲ್ಲ. ಹಬ್ಬದ ಹಿನ್ನೆಲೆ ಬಾಂಬೆ ಷೇರುಪೇಟೆಯಲ್ಲಿ ಷೇರು ವಹಿವಾಟು, ಡೆರಿವೇಟಿವ್ ವಹಿವಾಟು,
ನವದೆಹಲಿ, 27 ಮೇ (ಹಿ.ಸ.) : ಆ್ಯಂಕರ್ : ದೇಶೀಯ ಷೇರುಪೇಟೆಯಲ್ಲಿ ಬುಧವಾರ ಆರಂಭಿಕ ವಹಿವಾಟಿನಲ್ಲೇ ಏರಿಳಿತದ ವಾತಾವರಣ ಕಂಡುಬಂದಿದ್ದು, ಹೂಡಿಕೆದಾರರ ಮೇಲೆ ಒತ್ತಡ ಮುಂದುವರಿದಿದೆ. ದುರ್ಬಲ ಆರಂಭ ಕಂಡ ಮಾರುಕಟ್ಟೆ ಕೆಲಕಾಲ ಖರೀದಿ ಬೆಂಬಲದಿಂದ ಚೇತರಿಸಿಕೊಂಡರೂ, ಬಳಿಕ ಮತ್ತೆ ಮಾರಾಟದ ಒತ್ತಡಕ್ಕೆ ಒಳಗಾಗಿ
ನವದೆಹಲಿ, 26 ಮೇ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರುಪೇಟೆಗಳಿಂದ ಇಂದು ಮಿಶ್ರ ಸೂಚನೆಗಳು ಲಭ್ಯವಾಗಿವೆ. ಅಮೆರಿಕ ಹಾಗೂ ಯುರೋಪಿನ ಪ್ರಮುಖ ಷೇರುಪೇಟೆಗಳು ಕಳೆದ ವಹಿವಾಟಿನಲ್ಲಿ ಏರಿಕೆಯಿಂದ ಮುಕ್ತಾಯಗೊಂಡಿದ್ದರೆ, ಏಷ್ಯಾದ ಮಾರುಕಟ್ಟೆಗಳಲ್ಲಿ ಮಿಶ್ರ ಧೋರಣೆ ಕಂಡುಬಂದಿದೆ. ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್
ನವದೆಹಲಿ, 25 ಮೇ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಯ ನಿರೀಕ್ಷೆ ಹೆಚ್ಚುತ್ತಿರುವುದು ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಜಾಗತಿಕ ಹಣಕಾಸು ಮಾರುಕಟ್ಟೆಗಳಲ್ಲಿ ಇಂದು ಧನಾತ್ಮಕ ವಾತಾವರಣ ಕಂಡು ಬಂದಿದೆ. ಅಮೆರಿಕದ ಮಾರು
ನವದೆಹಲಿ, 21 ಮೇ (ಹಿ.ಸ.) : ಆ್ಯಂಕರ್ : ಭಾರತೀಯ ಪ್ರೀಮಿಯರ್ ಲೀಗ್ 2026ರ ಟೂರ್ನಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವೇಗಿ ಕಾರ್ತಿಕ್ ತ್ಯಾಗಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ಮೂಲಕ ಪರ್ಪಲ್ ಕ್ಯಾಪ್ ಪೈಪೋಟಿಯಲ್ಲಿ ಐದನೇ ಸ್ಥಾನಕ್ಕೇರಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ
ಗೆಲುವಿ ನಲ್ಲಿ
ಧರ್ಮಶಾಲಾ, 17 ಮೇ (ಹಿ.ಸ.) : ಆ್ಯಂಕರ್ : ಧರ್ಮಶಾಲಾದಲ್ಲಿ ನಡೆದ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 23 ರನ್ಗಳ ಭರ್ಜರಿ ಜಯ ಸಾಧಿಸಿ ಐಪಿಎಲ್ 19ನೇ ಆವೃತ್ತಿಯ ಪ್ಲೇ ಆಫ್ಗೆ ಮೊದಲ ತಂಡವಾಗಿ ಅರ್ಹತೆ ಪಡೆದುಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳ
ನವದೆಹಲಿ, 13 ಮೇ (ಹಿ.ಸ.) : ಆ್ಯಂಕರ್ : ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಗೆ ₹12 ಲಕ್ಷ ದಂಡ ವಿಧಿಸಲಾಗಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ
ಶಿವಮೊಗ್ಗ, 21 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ಕಾಡು ಪ್ರಾಣಿಗಳ ಅಕ್ರಮ ಬೇಟೆ ತಡೆ ಕಾರ್ಯಾಚರಣೆಯಲ್ಲಿ ಜಿಂಕೆ ಜಾತಿಗೆ ಸೇರಿದ ಪ್ರಾಣಿಯನ್ನು ಬೇಟೆಯಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರಿಗ
ನಿಂದ
ಅಂತರರಾಜ್ಯ
ವಿಜಯಪುರ, 15 ಮೇ (ಹಿ.ಸ.) : ಆಂಕರ್ : ವಿವಾಹಿತ ಪ್ರಿಯತಮೆಯೊಬ್ಬಳನ್ನು ತನ್ನ ಎರಡನೇ ಮದುವೆಗೆ ಅಡ್ಡಿಯಾಗುತ್ತಿದ್ದಾಳೆ ಎಂಬ ಕಾರಣಕ್ಕೆ ಪ್ರಿಯತಮನೊಬ್ಬ ಬರ್ಬರವಾಗಿ ಹತ್ಯೆಗೈದು, ಬಳಿಕ ಶವವನ್ನು ನದಿಗೆ ಎಸೆದು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ರೋಚಕ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಭಾಗದಲ್ಲಿ ಬ
ಬೆಂಗಳೂರು, 26 ಮೇ (ಹಿ.ಸ.) : ಆ್ಯಂಕರ್ : ‘ಬಾಲನ್ ದಿ ಬಾಯ್’ ಚಿತ್ರದ ಆಂಧ್ರಪ್ರದೇಶ ಹಾಗೂ ತೆಲಂಗಾಣ ಬಿಡುಗಡೆಗಾಗಿ ಅನ್ನಪೂರ್ಣ ಸ್ಟುಡಿಯೋಸ್ ಜೊತೆ ಕೈಜೋಡಿಸಿರುವುದಾಗಿ ಕೆವಿಎನ್ ಪ್ರೊಡಕ್ಷನ್ಸ್ ಘೋಷಿಸಿದೆ. ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ನಿರ್ಮಾಣ ಸಂಸ್ಥೆ, “ಆಂಧ್ರ ಪ್ರದೇಶ ಮತ್ತು ತ
ಬಳ್ಳಾರಿ, 16 ಮೇ (ಹಿ.ಸ.) : ಆ್ಯಂಕರ್ : ನ್ಯಾಯಬೆಲೆ ಅಂಗಡಿ ಮಾಲೀಕರ ಸಮಸ್ಯೆಗಳು, ಕರ್ತವ್ಯಗಳು, ಎದುರಾಗುವ ನಿತ್ಯದ ಸಮಸ್ಯೆಗಳನ್ನು ಮನಮುಟ್ಟುವ ರೀತಿಯಲ್ಲಿ ಚಿತ್ರೀಕರಿಸಿರುವ `ಸರ್ಕಾರಿ ನ್ಯಾಯಬೆಲೆ ಅಂಗಡಿ'' ಚಲನಚಿತ್ರದ ಪೆÇೀಸ್ಟರ್ ಅನ್ನು ಬಳ್ಳಾರಿಯಲ್ಲಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್
ಬೆಂಗಳೂರು, 16 ಮೇ (ಹಿ.ಸ.) : ಆ್ಯಂಕರ್ : ಬಹುನಿರೀಕ್ಷಿತ ‘ಬೇಲ್’ ಚಿತ್ರದ ಮೊದಲ ನೋಟ ಇಂದು ಸಂಜೆ 6.30ಕ್ಕೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. “ಡೇರ್ಡೆವಿಲ್ಗೆ ಸಾಕ್ಷಿಯಾಗಿರಿ” ಎಂಬ ಶೀರ್ಷಿಕೆಯೊಂದಿಗೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬಿಡು
ಎ.ಐ. ಮೂಲಕ ಭೀಮ ಕೋರೆಗಾಂವ್ ಯಶೋಗಾತೆ ಅನಾವರಣ
ಬೆಂಗಳೂರು, 13 ಮೇ (ಹಿ.ಸ.) : ಆ್ಯಂಕರ್ : ಜನಪ್ರಿಯ ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ದಿಲೀಪ್ ರಾಜ್ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ವಲಯದಲ್ಲಿ ದುಃಖದ ಛಾಯೆ ಮೂಡಿಸಿದೆ. ‘ಹಿ
ಹುಬ್ಬಳ್ಳಿ, 26 ಮೇ (ಹಿ.ಸ.) : ಆ್ಯಂಕರ್ : ಉತ್ತರ ಕರ್ನಾಟಕದ ಸಾಂಪ್ರದಾಯಿಕ ತಿಂಡಿಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ಜೋಳದ ವಡೆ ಇದೀಗ ನಗರ ಪ್ರದೇಶಗಳಲ್ಲಿಯೂ ಹೆಚ್ಚು ಜನಪ್ರಿಯತೆ ಪಡೆಯುತ್ತಿದೆ. ಮಳೆಗಾಲದ ಸಂಜೆ ಬಿಸಿ ಬಿಸಿ ಚಹಾ ಜೊತೆ ಸವಿಯಲು ಸೂಕ್ತವಾದ ಈ ವಡೆ, ತನ್ನ ವಿಶಿಷ್ಟ ರುಚಿ ಮತ್ತು ಗ್ರಾಮೀಣ
ಬೆಂಗಳೂರು, 25 ಮೇ (ಹಿ.ಸ.) : ಆ್ಯಂಕರ್ : ಅಡುಗೆ ಮನೆಯಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಮೂಲಂಗಿ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಉಪಯುಕ್ತ ತರಕಾರಿಗಳಲ್ಲೊಂದು ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯ. ಕಡಿಮೆ ಬೆಲೆಗೆ ಸುಲಭವಾಗಿ ಸಿಗುವ ಈ ತರಕಾರಿಯಲ್ಲಿ ವಿಟಮಿನ್ ಸಿ, ನಾರಿನಂಶ, ಪೊಟ್ಯಾಷಿಯಂ, ಕ್ಯಾಲ್ಸ
ಹುಬ್ಬಳ್ಳಿ, 24 ಮೇ (ಹಿ.ಸ.) : ಆ್ಯಂಕರ್ : ಮಳೆಗಾಲದ ಸಂಜೆ, ಭಾನುವಾರದ ಕುಟುಂಬ ಊಟ, ಅಥವಾ ಸ್ನೇಹಿತರ ಜೊತೆಗಿನ ಸ್ಪೆಷಲ್ ಡಿನ್ನರ್… ಇಂತಹ ಸಂದರ್ಭಗಳಲ್ಲಿ ಬಿಸಿ ಬಿಸಿ ಸ್ಪೈಸಿ ಚಿಕನ್ ಇದ್ದರೆ ಊಟದ ರುಚಿಯೇ ಬೇರೆ ಮಟ್ಟಕ್ಕೆ ಹೋಗುತ್ತದೆ. ಹೋಟೆಲ್ ಸ್ಟೈಲ್ ರುಚಿಯನ್ನು ಮನೆಯಲ್ಲೇ ಸಿಗುವಂತೆ ಮಾಡುವ ಈ ವಿಶ
ಧಾರವಾಡ, 20 ಮೇ (ಹಿ.ಸ.) : ಆ್ಯಂಕರ್ : ಒಂದು ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತವರೂರು, ಖಾದಿ ಚಳವಳಿಯ ಜೀವನಾಡಿ ಹಾಗೂ ರಾಷ್ಟ್ರಧ್ವಜ ಉತ್ಪಾದನೆಯ ಹೆಮ್ಮೆಯ ಕೇಂದ್ರವೆಂದು ಗುರುತಿಸಿಕೊಂಡಿದ್ದ ಧಾರವಾಡ ತಾಲೂಕಿನ ಗರಗ ಗ್ರಾಮ ಇಂದು ಗಂಭೀರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ದೇಶದ ಅಧಿಕೃತ ತ್ರ
PÀ®§ÄgÀV, 18 ಮೇ (ಹಿ.ಸ.) : ಆ್ಯಂಕರ್ : ಕಲ್ಯಾಣ ಕರ್ನಾಟಕ ಭಾಗವು ಅಪಾರ ಪ್ರತಿಭೆ ಮತ್ತು ಜ್ಞಾನಸಂಪತ್ತನ್ನು ಹೊಂದಿರುವ ಪ್ರದೇಶ. ಆದರೆ, ಸೂಕ್ತ ಮಾರ್ಗದರ್ಶನ, ಗುಣಮಟ್ಟದ ತರಬೇತಿ ಹಾಗೂ ಆಧುನಿಕ ಸಂಪನ್ಮೂಲಗಳ ಕೊರತೆಯಿಂದಾಗಿ ಈ ಭಾಗದ ನೂರಾರು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬೆ
Copyright © 2017-2024. All Rights Reserved Hindusthan Samachar News Agency
Powered by Sangraha