ಕೊಪ್ಪಳ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : 1. ಬಲ್ಡೋಟ ತೊಲಗುವವರೆಗೆ ಹೋರಾಟ ಮುಂದುವರಿಯುತ್ತದೆ. ಮುಂದುವರಿದ ಭಾಗವಾಗಿ ರಸ್ತೆ ತಡೆ, ರೈಲು ತಡೆ ಮುಂತಾದ ಹೋರಾಟಕ್ಕೆ ಮುಂದಾಗಲು ನಿರ್ಣಯಿಸಲಾಯಿತು. 2. ಶಾಸಕರು ಜಿಲ್ಲಾ ಮಂತ್ರಿಗಳ ನೆತೃತ್ವದಲ್ಲಿ ಶೀಘ್ರದಲ್ಲಿ ಸರ್ವಪಕ್ಷಗಳ ಮತ್ತು ಆಂದೋಲನದ ಮುಖ
ಕೊಪ್ಪಳ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಗದಗ ತೋಂಟದ ಸಿದ್ಧರಾಮೇಶ್ವರ ಸ್ವಾಮೀಜಿ, ಜೇವರಗಿ ಮಠದ ಸಿದ್ಧಬಸವ ಕಬೀರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿದರು. ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಶಿಕ್ಷಣ ಉಳಿಸಿ ಸಮಿತಿಯ ವ
ಬಳ್ಳಾರಿ, 24 ಫೆಬ್ರವರಿ (ಹಿ.ಸ.) ಆ್ಯಂಕರ್ : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಕೋಟ್ಯಾಂತರ ಭಕ್ತರನ್ನು ಹೊಂದಿರುವ ಭಕ್ತಾಧಿಗಳ ಆರಾಧ್ಯದೈವ ಶ್ರೀಕನಕದುರ್ಗಮ್ಮ ದೇವಿಯ ಸಿಡಿಬಂಡಿ ಉತ್ಸವವು ಬಳ್ಳಾರಿಯಲ್ಲಿ ಮಂಗಳವಾರ ಸಂಜೆ ಅದ್ಧೂರಿಯಾಗಿ ನೆರವೇರಿತು. ಭಕ್ತಾಧಿಗಳು ಶ್ರದ್ಧೆ, ಭಕ್ತಿಯಿಂದ ದೇವಿಗೆ ನಮ
ಹಂಪಿ
ಬೆಂಗಳೂರು, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ರಾಜ್ಯದ ಸರ್ಕಾರಿ ಉದ್ಯೋ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ಲೋಕ ಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಎಐ ಶೃಂಗಸಭೆಯ ವೇಳೆ ಭಾರತವನ್ನು ಮುಜುಗರಕ್ಕೀಡು ಮಾಡಲು ಪಿತೂರಿ ನಡೆಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಆರೋಪಿಸಿದರು. ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ
ಹೈದರಾಬಾದ್, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ನಿಷೇಧಿತ ಭಾರತ ಕಮ್ಯುನಿಸ್ಟ್ ಪಕ್ಷ (ಮಾವೋವಾದಿ) ಸಂಘಟನೆಯ ನಾಲ್ವರು ಹಿರಿಯ ನಾಯಕರು ಮಂಗಳವಾರ ತೆಲಂಗಾಣದಲ್ಲಿ ಶರಣಾಗಿ, ಪೊಲೀಸ್ ಮಹಾನಿರ್ದೇಶಕ ಶಿವಧರ್ ರೆಡ್ಡಿ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಮರಳಿದರು. ಪಾಲಿಟ್ಬ್ಯುರೋ ಸದಸ್ಯ ತಿಪ್ಪಿರಿ ತಿರುಪತಿ
ನವದೆಹಲಿ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 25-26 ರಂದು ಎರಡು ದಿನಗಳ ಇಸ್ರೇಲ್ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಅವಧಿಯಲ್ಲಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದ್ವಿಪಕ್ಷೀಯ ಹಾಗೂ ನಿಯೋಗ ಮಟ್ಟದ ಮಾತುಕತೆ ನಡೆಸಲಿದ್ದಾರೆ. ಪ್ರಧಾನಿ ಮ
ಮೀರತ್, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ಉತ್ತರ ಪ್ರದೇಶದ ಮೀರತ್ ನಗರದ ಲಿಸಾಡಿ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಕಿದ್ವಾಯಿ ನಗರ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಐದು ಮಕ್ಕಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ. ವಿ
ನವದೆಹಲಿ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : 27 ವರ್ಷಗಳ ಬಳಿಕ ಭಾರತೀಯ ಚುನಾವಣಾ ಆಯೋಗ ಹಾಗೂ ರಾಜ್ಯ ಚುನಾವಣಾ ಆಯುಕ್ತರನ್ನು ಒಂದೇ ವೇದಿಕೆಯಲ್ಲಿ ಸೇರಿಸಿದ ರಾಷ್ಟ್ರೀಯ ದುಂಡು ಮೇಜಿನ ಸಮ್ಮೇಳನವನ್ನು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮಂಗಳವಾರ ಉದ್ಘಾಟಿಸಿದರು. ದೆಹಲಿಯ ಭಾರತ ಮಂಟಪದಲ್
Never miss a thing & stay updated with all the latest news around the world!
468.9k
14.1k
ಕೋಲಾರದಲ್ಲಿ ಪ್ಲಾಸ್ಟಿಕ್ ಮುಕ್ತ ಆಂದೋಲನ
ಜನರ ಆರೋಗ್ಯಕ್ಕೆ ಮಾರಕವಾಗಿರುವ ಅವಧಿ ಮುಗಿದ ವಸ್ತುಗಳ ಮಾರಾಟ
ರಾಜ್ಯ ಸರ್ಕಾರಿ ನೌಕರರು ಸಂಘಟಿತರಾಗಲು ಕರೆ
ಕುಂಬಾರ ಮಹಾಸಭಾ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರಾಗಿ ಡಾ.ಕೆ.ನಾಗರಾಜ್ ನೇಮಕ
ಎಸ್ಸೆಸ್ಸೆಲ್ಸಿ ರಾಜ್ಯಮಟ್ಟದ ಪೂರ್ವಸಿದ್ದತಾ ಪರೀಕ್ಷೆ ಕೇಂದ್ರಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ
ಪುಟ್ಬಾಲ್ ಕ್ರೀಡೆಯನ್ನು ಉತ್ತೇಜಿಸಲು ಭಾರತ ಸರ್ಕಾರದ ಕ್ರಮ
ಅಕ್ಕಪಡೆ ವಾಹನ ಮೂಲಕ ಹೆಣ್ಣು ಮಕ್ಕಳಿಗೆ ಜಾಗೃತಿ ಕಾರ್ಯಕ್ರಮ
ವಿಜಯಪುರ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡೋತ್ಸವ–ಜೆನಿತ್ 2026 ನಡೆಯಿತು. 2025–26ನೇ ಶೈಕ್ಷಣಿಕ ವರ್ಷದ ಅವಧಿಯಲ್ಲಿ ಆಯೋಜಿಸಲಾದ ನಾನಾ ಕ್ರೀಡಾ ಚಟುವ
ವಿಜಯಪುರ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಪುರುಷರಲ್ಲಿ ವೀರ್ಯಾಣು ಕೊರತೆಯ ಸಮಸ್ಯೆ (Oligozoospermia) ಕುರಿತು ಉಚಿತ ತಪಾಸಣೆ ಮತ
ಕೈವ್, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಷ್ಯಾ ಆಕ್ರಮಣದ ನಾಲ್ಕನೇ ವಾರ್ಷಿಕೋತ್ಸವದ ಮುನ್ನದಿನ, ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಕ್ರೇನ್ ಪರವಾಗಿ ದೃಢ ಬೆಂಬಲ ಘೋಷಿಸುತ್ತಾರೆ ಎಂಬ ಆಶಾ ಭಾವನೆ ವ್ಯಕ್ತಪಡಿಸಿದರು. ಕೈವ್ನ ಅಧ್ಯಕ್ಷೀಯ ಭವನದಲ್ಲಿ ಮಾತನಾಡಿದ ಅ
ಇಸ್ಲಾಮಾಬಾದ್, 23 ಫೆಬ್ರವರಿ (ಹಿ.ಸ.) : ಆ್ಯಂಕರ್ : ಪಾಕಿಸ್ತಾನ–ಅಫ್ಘಾನಿಸ್ತಾನ ಗಡಿಭಾಗದಲ್ಲಿ ನಡೆಸಿದ ವಾಯುದಾಳಿಗಳು ಮಹತ್ತರ ಯಶಸ್ಸು ಕಂಡಿವೆ ಎಂದು ಪಾಕಿಸ್ತಾನದ ಆಂತರಿಕ ಖಾತೆ ರಾಜ್ಯ ಸಚಿವ ತಲಾಲ್ ಚೌಧರಿ ತಿಳಿಸಿದ್ದಾರೆ. ಈ ದಾಳಿಗಳಲ್ಲಿ ಸುಮಾರು 70 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅವರು
ನ್ಯಾಯಾಲಯದಲ್ಲಿ
ವಾಷಿಂಗ್ಟನ್, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : ಅಮೆರಿಕದ ಸುಪ್ರೀಂ ಕೋರ್ಟ್ ಇತ್ತೀಚಿನ ಸುಂಕ ನೀತಿಗಳನ್ನು ಅಸಂವಿಧಾನಿಕವೆಂದು ಘೋಷಿಸಿದ ಬೆನ್ನಲ್ಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲ್ಲಾ ದೇಶಗಳ ಮೇಲೂ ಶೇಕಡಾ 10 ರಷ್ಟು ಜಾಗತಿಕ ಸುಂಕ ವಿಧಿಸುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದಾರೆ. ಈ ಸುಂಕ ತಕ
ವಾಷಿಂಗ್ಟನ್, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬಾಂಗ್ಲಾದೇಶದ ಪದಚ್ಯುತ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪುತ್ರ ಸಜೀಬ್ ವಾಜೀದ್ ಅವಾಮಿ ಲೀಗ್ ಮೇಲಿನ ನಿಷೇಧಕ್ಕೆ ಸಂಬಂಧಿಸಿದಂತೆ ಮಧ್ಯಂತರ ಸರ್ಕಾರ ಜಾರಿಗೊಳಿಸಿರುವ ಸುಗ್ರೀವಾಜ್ಞೆಯ ಸಿಂಧುತ್ವದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಹ
ನವದೆಹಲಿ, 24 ಫೆಬ್ರವರಿ (ಹಿ.ಸ.): ಆ್ಯಂಕರ್:ದೇಶೀಯ ಷೇರು ಮಾರುಕಟ್ಟೆಯಲ್ಲಿ ಮಂಗಳವಾರ ಆರಂಭಿಕ ವಹಿವಾಟಿನಲ್ಲೇ ಮಾರಾಟದ ಒತ್ತಡ ಮುಂದುವರಿದಿದ್ದು, ಪ್ರಮುಖ ಸೂಚ್ಯಂಕಗಳು ಕುಸಿತ ಕಂಡವು. ಮಾರುಕಟ್ಟೆ ತೆರೆದ ತಕ್ಷಣವೇ ಹೂಡಿಕೆದಾರರು ಲಾಭಗ್ರಹಣಕ್ಕೆ ಮುಂದಾದ ಪರಿಣಾಮ, ಸೂಚ್ಯಂಕಗಳು ದುರ್ಬಲಗೊಂಡವು. ಬೆಳಿಗ
ನವದೆಹಲಿ, 23 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳಲ್ಲಿ ಸಕಾರಾತ್ಮಕ ವಾತಾವರಣ ಮುಂದುವರಿದಿದೆ. ಅಮೆರಿಕದ ಎಸ್&ಪಿ 500 0.69% ಏರಿಕೆಯೊಂದಿಗೆ 6,909.51 ಅಂಕಗಳಿಗೆ ಹಾಗೂ ನಾಸ್ಡಾಕ್ ಕಾಂಪೋಸಿಟ್ 0.86% ಏರಿಕೆಯಿಂದ 22,877.65 ಅಂಕಗಳಿಗೆ ಮುಕ್ತಾಯಗೊಂಡಿವೆ. ಆದರೆ ಡೌ ಜೋನ
ನವದೆಹಲಿ, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : ದೇಶದ ಬದಲಾಗುತ್ತಿರುವ ಆರ್ಥಿಕ ಸ್ಥಿತಿಗತಿ ಮತ್ತು ಜಾಗತಿಕ ವ್ಯಾಪಾರ ಪ್ರವೃತ್ತಿಗಳನ್ನು ಸಮರ್ಪಕವಾಗಿ ಪ್ರತಿಬಿಂಬಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಭಾರತದ ವ್ಯಾಪಾರ ಸೂಚ್ಯಂಕಗಳ ಮೂಲ ವರ್ಷವನ್ನು 2012-13ರಿಂದ 2022-23ನೇ ಹಣಕಾಸು ವರ್ಷಕ್ಕೆ ಪರಿಷ್
ನವದೆಹಲಿ, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ವಾರದ ಕೊನೆಯ ವಹಿವಾಟಿನ ದಿನವಾದ ಶುಕ್ರವಾರವೂ ಷೇರು ಮಾರುಕಟ್ಟೆಯಲ್ಲಿ ಏರಿಳಿತ ಮುಂದುವರಿಯಿತು. ಆರಂಭದಲ್ಲಿ ಕುಸಿತದೊಂದಿಗೆ ವಹಿವಾಟು ಆರಂಭಿಸಿದ ದೇಶೀಯ ಮಾರುಕಟ್ಟೆ ನಂತರ ಚೇತರಿಸಿಕೊಂಡು ಮತ್ತೆ ಅಸ್ಥಿರತೆಗೆ ಒಳಪಟ್ಟಿತು. ಮುಂಬೈ ಷೇರುಪೇಟೆಯ ಬಿಎಸ್ಇ ಪ
ಹುಬ್ಬಳ್ಳಿ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ದೇಶೀಯ ಕ್ರಿಕೆಟ್ನ ಅತ್ಯಂತ ಪ್ರತಿಷ್ಠಿತ ಟೂರ್ನಿಯಾದ ರಣಜಿ ಟ್ರೋಫಿ 2025-26ರ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಎಂಟು ಬಾರಿ ಕಿರೀಟ ಮುಡಿಗೇರಿಸಿರುವ ಕರ್ನಾಟಕ ಕ್ರಿಕೆಟ್ ತಂಡ ಹಾಗೂ ಇತಿಹಾಸದಲ್ಲಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿರುವ ಜಮ್ಮ
ಹುಬ್ಬಳ್ಳಿ, 23 ಫೆಬ್ರವರಿ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿಯ ರಾಜನಗರದಲ್ಲಿರುವ ಕೆಎಸ್ಸಿಎ ಕ್ರೀಡಾಂಗಣದಲ್ಲಿ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯಲಿದ್ದು, ಫೆಬ್ರವರಿ 24ರಿಂದ 28ರವರೆಗೆ ನಡೆಯುವ ಹಣಾಹಣಿಗೆ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿವೆ. ಹತ್ತು ವರ್ಷಗಳಿಂದ ರಣಜಿ
ಅಹಮದಾಬಾದ್, 23 ಫೆಬ್ರವರಿ(ಹಿ.ಸ.) : ಆ್ಯಂಕರ್ : ಅಹಮದಾಬಾದ್ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026ರ ಪುರುಷರ ಟಿ20 ವಿಶ್ವಕಪ್ ಸೂಪರ್–8 ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತವನ್ನು 76 ರನ್ಗಳಿಂದ ಸೋಲಿಸಿ ಭರ್ಜರಿ ಜಯ ಸಾಧಿಸಿದೆ. 90,954 ಪ್ರೇಕ್ಷಕರಿಂದ ತುಂಬಿದ್ದ ಕ್ರೀಡಾಂಗಣದಲ್ಲ
ನವದೆಹಲಿ, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : 2026ರ ಫಿಫಾ ವಿಶ್ವಕಪ್ 2026 ಬಳಿಕ ಫ್ರೆಂಚ್ ಫುಟ್ಬಾಲ್ ದಂತಕಥೆ ಜಿನೆಡಿನ್ ಜಿಡಾನೆ ಫ್ರಾನ್ಸ್ ಪುರುಷರ ರಾಷ್ಟ್ರೀಯ ಫುಟ್ಬಾಲ್ ತಂಡದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ವರದಿಗಳು ಹರಿದಾಡುತ್ತಿವೆ. ಸ್ಥಳೀಯ ಮಾಧ್ಯಮಗಳ ಪ್ರಕಾರ
ಕೊಪ್ಪಳ, 19 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕೊಪ್ಪಳ ನಗರ ಪೋಲಿಸ್ ಠಾಣೆ ವ್ಯಾಪ್ತಿಯ ಕೊಪ್ಪಳದ ಹಮಾಲರ ಕಾಲೋನಿಯಲ್ಲಿರುವ ಅಪರಾಧಿ ಸುಲೇಮಾನ ಅನ್ಸಾರಿ ತಂದೆ ಅಹ್ಮದಹುಸೇನ ಅನ್ಸಾರಿ ಈತನು ತನ್ನ ಹೆಂಡತಿಯಾದ ಮುನ್ನಿಬೇಗಂ ಈಕೆಯ ಶೀಲದ ಮೇಲೆ ಸಂಶಯಪಟ್ಟು ಮತ್ತು ವರದಕ್ಷಿಣೆ ಕಿರುಕುಳ ನೀಡಿ ಮನೆಯ ಮೇಲ್ಗಡ
ವಿಜಯಪುರ, 19 ಫೆಬ್ರವರಿ (ಹಿ.ಸ.) : ಆ್ಯಂಕರ್ : ಹಾಡುಹಗಲೇ ಚಿನ್ನದ ಅಂಗಡಿ ದರೋಡೆಗೈದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಜನವರಿ 26ರಂದು ಮಧ್ಯಾಹ್ನ 3:30 ಗಂಟೆಗೆ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲ
ವಿಜಯಪುರ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗಂಡನೋರ್ವ ಪತ್ನಿಯ ಬರ್ಬರ ಹತ್ಯೆಗೈದು 24 ದಿನದ ನಂತರ ಹತ್ಯೆಯ ಘಟನೆ ಬಯಲಿಗೆ ಬಂದಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟದಲ್ಲಿ ನಡೆದಿದೆ. ಸರೋಜಿನಿ ರತ್ನಾಕರ ( 45 ) ಹತ್ಯೆಯಾದ ಪತ್ನಿ. ಪ್ರಭು ರತ್ನಾಕರ್ (46) ಹತ್ಯೆ ಮಾಡಿದ ಆರೋಪಿ.
ಸಂಡೂರು, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸಂಡೂರು ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಆಂಧ್ರ್ರಪ್ರದೇಶದ ಇಬ್ಬರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿ, ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 110 ಕೆಜಿ ಶ್ರೀಗಂಧದ ಕಟ್ಟಿಗೆಗಳನ್
ಸ್ಯಾಂಡಲ್ವುಡ್ನಲ್ಲೊಂದು ಸಾಮಾಜಿಕ ಕಳಕಳಿಯ ಸಿನಿಮಾ
ಬೆಂಗಳೂರು, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಕಿಂಗ್ ಸ್ಟಾರ್ ಯಶ್ ನಟಿಸಿ, ನಿರ್ಮಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ಮತ್ತೊಂದು ಟೀಸರ್ ಮೂಲಕ ಸಿನಿಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ‘ರಾಯ್’ ಪಾತ್ರದ ಅನಾವರಣ ಮಾಡಿದ್ದ ಮೊದಲ ಟೀಸರ್ ನಂತರ, ಇಂದು ಬಿಡುಗಡೆಯಾದ ಹೊಸ ಟೀಸರ್ ಚಿತ್
ಬೆಂಗಳೂರು, 13 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಭಿನ್ನ ಕಥಾಹಂದರದ ಚಿತ್ರವಾಗಿ ಮೂಡಿ ಬರುತ್ತಿರುವ ‘ತೆನಾಲಿ ಡಿಎ ಎಲ್ಎಲ್ ಬಿ’ ಸಿನಿಮಾಗಾಗಿ ಹೊಸ ಪ್ರತಿಭೆಗಳ ಹುಡುಕಾಟ ಆರಂಭವಾಗಿದೆ. ಈ ಚಿತ್ರದಲ್ಲಿ ಹಾಸ್ಯನಟ ಕೋಮಲ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ನ
ಭವಾನಿ ಚಿತ್ರಮಂದಿರಕ್ಕೆ ‘ಘಾರ್ಗಾ’ ಚಿತ್ರತಂಡದ ಭೇಟಿ
ಬೆಂಗಳೂರು, 24 ಫೆಬ್ರವ (ಹಿ.ಸ.) : ಆ್ಯಂಕರ್ : ಕನ್ನಡ ಸಾಹಿತ್ಯ ಸಂಶೋಧನಾ ಪರಂಪರೆಯಲ್ಲಿ ಕೆಲವು ವ್ಯಕ್ತಿತ್ವಗಳು ಕಾಲಾತೀತವಾಗಿರುತ್ತವೆ. ಅವರ ಸಾಧನೆ ಕೇವಲ ಕೃತಿಗಳ ಸಂಖ್ಯೆಯಲ್ಲಿ ಅಲ್ಲ, ಸಾಹಿತ್ಯದ ಆತ್ಮವನ್ನು ಅರಿತು ಅದನ್ನು ಪೀಳಿಗೆಗಳಿಗೆ ಹಂಚುವ ನಿಷ್ಠೆಯಲ್ಲಿ ಅಡಕವಾಗಿರುತ್ತದೆ. ಅಂತಹ ಮಹನೀಯರಲ್
ಬೆಳಗಾವಿ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕನ್ನಡ ಸಾಹಿತ್ಯ ಸಂಶೋಧನಾ ಪರಂಪರೆಯಲ್ಲಿ ಕೆಲವು ವ್ಯಕ್ತಿತ್ವಗಳು ಕಾಲಾತೀತವಾಗಿರುತ್ತವೆ. ಅವರ ಸಾಧನೆ ಕೇವಲ ಕೃತಿಗಳ ಸಂಖ್ಯೆಯಲ್ಲಿ ಅಲ್ಲ, ಸಾಹಿತ್ಯದ ಆತ್ಮವನ್ನು ಅರಿತು ಅದನ್ನು ಪೀಳಿಗೆಗಳಿಗೆ ಹಂಚುವ ನಿಷ್ಠೆಯಲ್ಲಿ ಅಡಕವಾಗಿರುತ್ತದೆ. ಅಂತಹ ಮಹನೀಯರ
ಗದಗ, 17 ಫೆಬ್ರವರಿ (ಹಿ.ಸ.) : ಆ್ಯಂಕರ್ : ಐತಿಹಾಸಿ ಲಕ್ಕುಂಡಿಯಲ್ಲಿ ಚಿನ್ನದನಿಧಿ ಸಿಕ್ಕ ಬಳಿಕ, ಒಂದೊಂದು ರಹಸ್ಯಗಳು ಬಯಲಾಗ್ತಾಯಿವೆ. ಹೌದು ಲಕ್ಕುಂಡಿ ಚಿನ್ನದ ಸಂಪತ್ತು ಆಯ್ತು, ಈವಾಗ ಕಪ್ಪತ್ತಗುಡ್ಡದ ಚಿನ್ನದ ಗುಹೆಗಳ ರೋಚಕ ರಹಸ್ಯಗಳನ್ನು ಬಿಚ್ಚಿಡ್ತಾಯಿವೆ. ಕಪ್ಪತ್ತಗುಡ್ಡದ ಸಂಜೀವಿನಿ ಗುಡ್ಡದಲ್ಲ
ಗದಗ, 10 ಫೆಬ್ರವರಿ (ಹಿ.ಸ.) : ಆ್ಯಂಕರ್ : ಒಂದು ಕಾಲದಲ್ಲಿ ಗತ ವೈಭವದಿಂದ ಮೆರೆದ ನಾಡಾಗಿದ್ದ ಐತಿಹಾಸಿಕ ಲಕ್ಕುಂಡಿ ಗ್ರಾಮವು ಇಂದು ಮತ್ತೆ ದೇಶ–ವಿದೇಶದ ಗಮನ ಸೆಳೆಯುತ್ತಿದೆ. ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ಬೆನ್ನಲ್ಲೇ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಲ್ಯಾಣ ಚಾಲುಕ್ಯರ ಕ
Copyright © 2017-2024. All Rights Reserved Hindusthan Samachar News Agency
Powered by Sangraha