ನವದೆಹಲಿ, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗಾಂಧಿ ಕುಟುಂಬವು ಯಾವಾಗಲೂ ರಾಷ್ಟ್ರೀಯ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಂಡಿದೆ ಎಂದು ಕೇಂದ್ರ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಪಿಯೂಷ್ ಗೋಯಲ್ ಆರೋಪಿಸಿದ್ದಾರೆ. ಬುಧವಾರ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರ
ಬೀದರ್, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ಅಂತಾರಾಷ್ಟ್ರೀಯ ಕಿಕ್ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಬೀದರ್ ಜಿಲ್ಲೆಯ ನಿಶಿಕಾಂತ್ ಹಾಗೂ ಬೆಳ್ಳಿ ಪದಕ ವಿಜೇತ ಪರ್ವೇಜ್ ಅವರನ್ನು ಇಂದು ರಾಜ್ಯ ಸಚಿವ ಈಶ್ವರ ಖಂಡ್ರೆ ಅವರು ತಮ್ಮ ಭಾಲ್ಕಿ ನಿವಾಸದಲ್ಲಿ ಸನ್ಮಾನಿಸಿ ಅಭಿನಂದಿಸಿದರು. ಇವರಿಗೆ
ಕೋಲ್ಕತ್ತಾ, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಭಾರತೀಯ ಚುನಾವಣಾ ಆಯೋಗ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ನಿಯೋಜಿಸಲ್ಪಡುವ ಕೇಂದ್ರ ಸಶಸ್ತ್ರ ಪಡೆಗಳ ವಾಹನಗಳಲ್ಲಿ ಜಾಗತಿಕ ಸ್ಥಾನೀಕರಣ
ಬೆಂಗಳೂರು, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪದ ಅಲಂಕಾರಿಕ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿ ಸಂಗ್ರಹಿಸಿದ್ದ ಲಕ್ಷಾಂತ
ಬೆಂಗಳೂರು, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸುಳ್ಳಿನ ಬಂಡಿ ಎಂದಿಗೂ ಶಾಶ್ವತವಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸದನದ ಒಳಗೊಂದು ಮಾಹಿತಿ, ಹೊರಗೆ ಸುಳ್ಳಿನ ಪ್ರದರ್ಶನ. ಇನ್ನೂ ಎಷ್ಟು ದಿನ ಜನರನ್ನು ವಂಚಿಸುವಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ವಿರುದ್ದ ವಾಗ
Enter your Email Address to subscribe to our newsletters
युगवार्ता
नवोत्थान
ಬುಲ್ಧಾನ, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಶಿರ್ಗಾಂವ್ನಲ್ಲಿ ಬುಧವಾರ ರಾಷ್ಟ್ರೀಯ ಆರೋಗ್ಯ ಮೇಳ–2026 ಅನ್ನು ದ್ರೌಪದಿ ಮುರ್ಮು ಉದ್ಘಾಟಿಸಿದರು. ಸಂತ ಗಜಾನನ ಮಹಾರಾಜರ ಪವಿತ್ರ ಭೂಮಿಯಲ್ಲಿ ಆರೋಗ್ಯ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಮೀಸಲಾದ ಕಾರ್ಯಕ್ರಮವನ್ನು ಉದ್ಘ
ನವದೆಹಲಿ, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ಎಐ ಶೃಂಗಸಭೆಯಲ್ಲಿ ಅರೆನಗ್ನ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಉದಯಭಾನು ಚಿಬ್ ಅವರನ್ನು ಬೆಂಬಲಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ದೆಹಲಿಯಲ್ಲಿ ರೈಲು ರೋಕೋ ಆಂದೋಲನ ನಡೆಸಿದರು. ಶಿವಾಜಿ ಸೇತುವೆ ರೈಲು ನಿಲ್ದಾಣದಲ್ಲಿ
ಪುಣೆ, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಶರದ್ ಪವಾರ್ ಬಣ)ದ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ಇಂದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಫೆಬ್ರವರಿ 9ರಂದು ಎದೆ ಸೋಂಕಿನ ಸಮಸ್ಯೆ
ಛತ್ತೀಸ್ಗಢ ವು
ಇಂಫಾಲ, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮಣಿಪುರದಲ್ಲಿ ಭದ್ರತಾ ಪಡೆಗಳು ನಡೆಸಿದ ಸಂಯುಕ್ತ ಕಾರ್ಯಾಚರಣೆಗಳಲ್ಲಿ ಪಿಎಲ್ಎ ಸಂಘಟನೆಯ ಮೂವರು, ಪ್ರೆಪಾಕ್ ಸಂಘಟನೆಯ ಇಬ್ಬರು ಹಾಗೂ ಪ್ರೆಪಾಕ್ (ಪ್ರೊ) ಸಂಘಟನೆಯ ಒಬ್ಬ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಮಣಿಪುರ ಪೊಲೀಸರು ನೀಡಿದ ಮಾಹಿತಿಯಂತೆ, ಟೆಂಗ್ನ
Never miss a thing & stay updated with all the latest news around the world!
468.9k
14.1k
ಗಂಗಾವತಿ, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗಂಗಾವತಿ ಕ್ಷೇತ್ರದ ಇರಕಲ್ ಗಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 90 ಲಕ್ಷ ವೆಚ್ಚದ ಕೊಠಡಿಗಳನ್ನು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಬುಧವಾರದಂದು ಉದ್ಘಾಟಿಸಿದರು. ನಂತರ ಸಿ.ಸಿ.ಡ
ಗಂಗಾವತಿ, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ನಗರದ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದಡಿ ಗಣಿತಶಾಸ್ತ್ರ ವಿಭಾಗದಿಂದ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಧಾರವಾಡದ ಕರ್ನಾಟಕ ವಿಜ
ಕೊಪ್ಪಳ, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ನಗರಸಭೆ ಮುಂದೆ 118ನೇ ದಿನದಲ್ಲಿ ಬಲ್ಡೋಟ ತೊಲಗಿಸಿ ಕೊಪ್ಪಳ ಉಳಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಯಶಸ್ವಿಯಾಯ್ತು. ಸತ್ಯಾಗ್ರಹ ನಿರತರಿಗೆ ನಿವೃತ್ತ ಅಂಚೆ ಅಧಿಕಾರಿ ರವಿ ಕಾಂತನವರ ಸಿಹಿ ಹಂಚಿ ಕೊಪ್ಪಳ-ಭಾಗ್ಯನಗರ ಬಂದ್ ಯಶಸ್ವಿಯಾಗಿದ್ದಕ್ಕೆ ಸಂತಸ
ಬಳ್ಳಾರಿ, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ವಿದ್ಯೆ ಯಾರೊಬ್ಬರ ಆಸ್ತಿ ಅಲ್ಲ, ವಿದ್ಯಾವಂತರು ಸಮಾಜಕ್ಕೆ ಆಸ್ತಿಯಾಗಿ ಸೇವೆ ಸಲ್ಲಿಸಬೇಕು ಎಂದು ಸಂಸದರಾದ ಈ. ತುಕಾರಾಂ ಅವರು ತಿಳಿಸಿದ್ದಾರೆ. ವೀರಶೈವ ವಿದ್ಯಾವರ್ಧಕ ಸಂಘದ ಹಾನಗಲ್ ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶುದ್ಧ ಕುಡಿಯುವ
ನ್ಯಾಯಾಲಯದ ತಡೆಯಾಜ್ಞೆ ದಿಕ್ಕರಿಸಿ ಕಾಮಗಾರಿ ಮುಂದುವರಿಕೆ
ಹಾಕಿ
ರಾಜ್ಯ ಸರ್ಕಾರದಿಂದ ಖಾಲಿ ಹುದ್ದೆಗಳ ಭರ್ತಿ ಸಚಿವ ರಾಮಲಿಂಗಾರೆಡ್ಡಿ
ಕೆ.ಸಿ.ರೆಡ್ಡಿ ಸ್ಮಾರಕ ನಿರ್ಮಾಣಕ್ಕೆ ಗುದ್ದಲಿ ಪೂಜೆ
ಡಿಜಿಟಲ್ ಜನಗಣತಿ ತರಬೇತಿ ಆರಂಭ
ವಾಷಿಂಗ್ಟನ್, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮಧ್ಯಾವಧಿ ಚುನಾವಣೆಗೆ ಮುನ್ನ ನಡೆದ ಸ್ಟೇಟ್ ಆಫ್ ದಿ ಯೂನಿಯನ್ ಭಾಷಣದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಆಡಳಿತದ ಮೊದಲ ವರ್ಷದ ಸಾಧನೆಗಳನ್ನು ವಿವರಿಸಿ, “ಇದು ದೇಶದ ಸುವರ್ಣಯುಗ” ಎಂದು ಘೋಷಿಸಿದರು. ಸಿಬಿಎಸ್ ನ್ಯೂಸ್ ವರದಿ ಪ್ರಕಾರ,
ಕೈವ್, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಷ್ಯಾ ಆಕ್ರಮಣದ ನಾಲ್ಕನೇ ವಾರ್ಷಿಕೋತ್ಸವದ ಮುನ್ನದಿನ, ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಕ್ರೇನ್ ಪರವಾಗಿ ದೃಢ ಬೆಂಬಲ ಘೋಷಿಸುತ್ತಾರೆ ಎಂಬ ಆಶಾ ಭಾವನೆ ವ್ಯಕ್ತಪಡಿಸಿದರು. ಕೈವ್ನ ಅಧ್ಯಕ್ಷೀಯ ಭವನದಲ್ಲಿ ಮಾತನಾಡಿದ ಅ
ಇಸ್ಲಾಮಾಬಾದ್, 23 ಫೆಬ್ರವರಿ (ಹಿ.ಸ.) : ಆ್ಯಂಕರ್ : ಪಾಕಿಸ್ತಾನ–ಅಫ್ಘಾನಿಸ್ತಾನ ಗಡಿಭಾಗದಲ್ಲಿ ನಡೆಸಿದ ವಾಯುದಾಳಿಗಳು ಮಹತ್ತರ ಯಶಸ್ಸು ಕಂಡಿವೆ ಎಂದು ಪಾಕಿಸ್ತಾನದ ಆಂತರಿಕ ಖಾತೆ ರಾಜ್ಯ ಸಚಿವ ತಲಾಲ್ ಚೌಧರಿ ತಿಳಿಸಿದ್ದಾರೆ. ಈ ದಾಳಿಗಳಲ್ಲಿ ಸುಮಾರು 70 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅವರು
ನ್ಯಾಯಾಲಯದಲ್ಲಿ
ವಾಷಿಂಗ್ಟನ್, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : ಅಮೆರಿಕದ ಸುಪ್ರೀಂ ಕೋರ್ಟ್ ಇತ್ತೀಚಿನ ಸುಂಕ ನೀತಿಗಳನ್ನು ಅಸಂವಿಧಾನಿಕವೆಂದು ಘೋಷಿಸಿದ ಬೆನ್ನಲ್ಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲ್ಲಾ ದೇಶಗಳ ಮೇಲೂ ಶೇಕಡಾ 10 ರಷ್ಟು ಜಾಗತಿಕ ಸುಂಕ ವಿಧಿಸುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದಾರೆ. ಈ ಸುಂಕ ತಕ
ನವದೆಹಲಿ, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ವಾರದ ಮೂರನೇ ವಹಿವಾಟು ದಿನವಾದ ಬುಧವಾರ ದೇಶೀಯ ಷೇರು ಮಾರುಕಟ್ಟೆ ಹಸಿರು ಗುರುತಿನಲ್ಲಿ ಆರಂಭವಾಯಿತು. ಮಾರುಕಟ್ಟೆಯ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿಯಲ್ಲಿ ಸ್ಪಷ್ಟ ಏರಿಕೆ ಕಂಡುಬಂದಿದೆ. ಬಿಎಸ್ಇ ಸೆನ್ಸೆಕ್ಸ್ 504.90 ಅಂಕಗಳು ಅಥವ
ನವದೆಹಲಿ, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : 2025-26ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕ (ಅಕ್ಟೋಬರ್-ಡಿಸೆಂಬರ್) ಅವಧಿಯ ದೇಶೀಯ ಒಟ್ಟು ಉತ್ಪನ್ನ (ಜಿಡಿಪಿ) ಅಂಕಿ-ಅಂಶಗಳನ್ನು ಫೆಬ್ರವರಿ 27ರಂದು ಪ್ರಕಟಿಸಲಾಗುತ್ತದೆ. ಈ ಬಾರಿ ಜಿಡಿಪಿ ಲೆಕ್ಕಾಚಾರವನ್ನು ಹೊಸ ಆಧಾರ ವರ್ಷದ ಮೇಲೆ ಪ್ರಕಟಿಸಲು ಕೇಂ
ನವದೆಹಲಿ, 24 ಫೆಬ್ರವರಿ (ಹಿ.ಸ.): ಆ್ಯಂಕರ್:ದೇಶೀಯ ಷೇರು ಮಾರುಕಟ್ಟೆಯಲ್ಲಿ ಮಂಗಳವಾರ ಆರಂಭಿಕ ವಹಿವಾಟಿನಲ್ಲೇ ಮಾರಾಟದ ಒತ್ತಡ ಮುಂದುವರಿದಿದ್ದು, ಪ್ರಮುಖ ಸೂಚ್ಯಂಕಗಳು ಕುಸಿತ ಕಂಡವು. ಮಾರುಕಟ್ಟೆ ತೆರೆದ ತಕ್ಷಣವೇ ಹೂಡಿಕೆದಾರರು ಲಾಭಗ್ರಹಣಕ್ಕೆ ಮುಂದಾದ ಪರಿಣಾಮ, ಸೂಚ್ಯಂಕಗಳು ದುರ್ಬಲಗೊಂಡವು. ಬೆಳಿಗ
ನವದೆಹಲಿ, 23 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳಲ್ಲಿ ಸಕಾರಾತ್ಮಕ ವಾತಾವರಣ ಮುಂದುವರಿದಿದೆ. ಅಮೆರಿಕದ ಎಸ್&ಪಿ 500 0.69% ಏರಿಕೆಯೊಂದಿಗೆ 6,909.51 ಅಂಕಗಳಿಗೆ ಹಾಗೂ ನಾಸ್ಡಾಕ್ ಕಾಂಪೋಸಿಟ್ 0.86% ಏರಿಕೆಯಿಂದ 22,877.65 ಅಂಕಗಳಿಗೆ ಮುಕ್ತಾಯಗೊಂಡಿವೆ. ಆದರೆ ಡೌ ಜೋನ
ಹುಬ್ಬಳ್ಳಿ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ದೇಶೀಯ ಕ್ರಿಕೆಟ್ನ ಅತ್ಯಂತ ಪ್ರತಿಷ್ಠಿತ ಟೂರ್ನಿಯಾದ ರಣಜಿ ಟ್ರೋಫಿ 2025-26ರ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಎಂಟು ಬಾರಿ ಕಿರೀಟ ಮುಡಿಗೇರಿಸಿರುವ ಕರ್ನಾಟಕ ಕ್ರಿಕೆಟ್ ತಂಡ ಹಾಗೂ ಇತಿಹಾಸದಲ್ಲಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿರುವ ಜಮ್ಮ
ಹುಬ್ಬಳ್ಳಿ, 23 ಫೆಬ್ರವರಿ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿಯ ರಾಜನಗರದಲ್ಲಿರುವ ಕೆಎಸ್ಸಿಎ ಕ್ರೀಡಾಂಗಣದಲ್ಲಿ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯಲಿದ್ದು, ಫೆಬ್ರವರಿ 24ರಿಂದ 28ರವರೆಗೆ ನಡೆಯುವ ಹಣಾಹಣಿಗೆ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿವೆ. ಹತ್ತು ವರ್ಷಗಳಿಂದ ರಣಜಿ
ಅಹಮದಾಬಾದ್, 23 ಫೆಬ್ರವರಿ(ಹಿ.ಸ.) : ಆ್ಯಂಕರ್ : ಅಹಮದಾಬಾದ್ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026ರ ಪುರುಷರ ಟಿ20 ವಿಶ್ವಕಪ್ ಸೂಪರ್–8 ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತವನ್ನು 76 ರನ್ಗಳಿಂದ ಸೋಲಿಸಿ ಭರ್ಜರಿ ಜಯ ಸಾಧಿಸಿದೆ. 90,954 ಪ್ರೇಕ್ಷಕರಿಂದ ತುಂಬಿದ್ದ ಕ್ರೀಡಾಂಗಣದಲ್ಲ
ನವದೆಹಲಿ, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : 2026ರ ಫಿಫಾ ವಿಶ್ವಕಪ್ 2026 ಬಳಿಕ ಫ್ರೆಂಚ್ ಫುಟ್ಬಾಲ್ ದಂತಕಥೆ ಜಿನೆಡಿನ್ ಜಿಡಾನೆ ಫ್ರಾನ್ಸ್ ಪುರುಷರ ರಾಷ್ಟ್ರೀಯ ಫುಟ್ಬಾಲ್ ತಂಡದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ವರದಿಗಳು ಹರಿದಾಡುತ್ತಿವೆ. ಸ್ಥಳೀಯ ಮಾಧ್ಯಮಗಳ ಪ್ರಕಾರ
ಹುಬ್ಬಳ್ಳಿ, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ಯುವಕನೋರ್ವನನ್ನು ದುಷ್ಕರ್ಮಿಗಳು ಅಮಾನವೀಯವಾಗಿ ಕೊಲೆ ಮಾಡಿ, ಶವವನ್ನು ಚೀಲದಲ್ಲಿ ತುಂಬಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಸೆದು ಹೋಗಿರುವ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಗದಗ ರಸ್ತೆಯಲ್ಲಿರ
ಕೊಪ್ಪಳ, 19 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕೊಪ್ಪಳ ನಗರ ಪೋಲಿಸ್ ಠಾಣೆ ವ್ಯಾಪ್ತಿಯ ಕೊಪ್ಪಳದ ಹಮಾಲರ ಕಾಲೋನಿಯಲ್ಲಿರುವ ಅಪರಾಧಿ ಸುಲೇಮಾನ ಅನ್ಸಾರಿ ತಂದೆ ಅಹ್ಮದಹುಸೇನ ಅನ್ಸಾರಿ ಈತನು ತನ್ನ ಹೆಂಡತಿಯಾದ ಮುನ್ನಿಬೇಗಂ ಈಕೆಯ ಶೀಲದ ಮೇಲೆ ಸಂಶಯಪಟ್ಟು ಮತ್ತು ವರದಕ್ಷಿಣೆ ಕಿರುಕುಳ ನೀಡಿ ಮನೆಯ ಮೇಲ್ಗಡ
ವಿಜಯಪುರ, 19 ಫೆಬ್ರವರಿ (ಹಿ.ಸ.) : ಆ್ಯಂಕರ್ : ಹಾಡುಹಗಲೇ ಚಿನ್ನದ ಅಂಗಡಿ ದರೋಡೆಗೈದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಜನವರಿ 26ರಂದು ಮಧ್ಯಾಹ್ನ 3:30 ಗಂಟೆಗೆ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲ
ವಿಜಯಪುರ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗಂಡನೋರ್ವ ಪತ್ನಿಯ ಬರ್ಬರ ಹತ್ಯೆಗೈದು 24 ದಿನದ ನಂತರ ಹತ್ಯೆಯ ಘಟನೆ ಬಯಲಿಗೆ ಬಂದಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟದಲ್ಲಿ ನಡೆದಿದೆ. ಸರೋಜಿನಿ ರತ್ನಾಕರ ( 45 ) ಹತ್ಯೆಯಾದ ಪತ್ನಿ. ಪ್ರಭು ರತ್ನಾಕರ್ (46) ಹತ್ಯೆ ಮಾಡಿದ ಆರೋಪಿ.
ಸ್ಯಾಂಡಲ್ವುಡ್ನಲ್ಲೊಂದು ಸಾಮಾಜಿಕ ಕಳಕಳಿಯ ಸಿನಿಮಾ
ಬೆಂಗಳೂರು, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಕಿಂಗ್ ಸ್ಟಾರ್ ಯಶ್ ನಟಿಸಿ, ನಿರ್ಮಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ಮತ್ತೊಂದು ಟೀಸರ್ ಮೂಲಕ ಸಿನಿಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ‘ರಾಯ್’ ಪಾತ್ರದ ಅನಾವರಣ ಮಾಡಿದ್ದ ಮೊದಲ ಟೀಸರ್ ನಂತರ, ಇಂದು ಬಿಡುಗಡೆಯಾದ ಹೊಸ ಟೀಸರ್ ಚಿತ್
ಬೆಂಗಳೂರು, 13 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಭಿನ್ನ ಕಥಾಹಂದರದ ಚಿತ್ರವಾಗಿ ಮೂಡಿ ಬರುತ್ತಿರುವ ‘ತೆನಾಲಿ ಡಿಎ ಎಲ್ಎಲ್ ಬಿ’ ಸಿನಿಮಾಗಾಗಿ ಹೊಸ ಪ್ರತಿಭೆಗಳ ಹುಡುಕಾಟ ಆರಂಭವಾಗಿದೆ. ಈ ಚಿತ್ರದಲ್ಲಿ ಹಾಸ್ಯನಟ ಕೋಮಲ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ನ
ಭವಾನಿ ಚಿತ್ರಮಂದಿರಕ್ಕೆ ‘ಘಾರ್ಗಾ’ ಚಿತ್ರತಂಡದ ಭೇಟಿ
ಬೆಂಗಳೂರು, 24 ಫೆಬ್ರವ (ಹಿ.ಸ.) : ಆ್ಯಂಕರ್ : ಕನ್ನಡ ಸಾಹಿತ್ಯ ಸಂಶೋಧನಾ ಪರಂಪರೆಯಲ್ಲಿ ಕೆಲವು ವ್ಯಕ್ತಿತ್ವಗಳು ಕಾಲಾತೀತವಾಗಿರುತ್ತವೆ. ಅವರ ಸಾಧನೆ ಕೇವಲ ಕೃತಿಗಳ ಸಂಖ್ಯೆಯಲ್ಲಿ ಅಲ್ಲ, ಸಾಹಿತ್ಯದ ಆತ್ಮವನ್ನು ಅರಿತು ಅದನ್ನು ಪೀಳಿಗೆಗಳಿಗೆ ಹಂಚುವ ನಿಷ್ಠೆಯಲ್ಲಿ ಅಡಕವಾಗಿರುತ್ತದೆ. ಅಂತಹ ಮಹನೀಯರಲ್
ಬೆಳಗಾವಿ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕನ್ನಡ ಸಾಹಿತ್ಯ ಸಂಶೋಧನಾ ಪರಂಪರೆಯಲ್ಲಿ ಕೆಲವು ವ್ಯಕ್ತಿತ್ವಗಳು ಕಾಲಾತೀತವಾಗಿರುತ್ತವೆ. ಅವರ ಸಾಧನೆ ಕೇವಲ ಕೃತಿಗಳ ಸಂಖ್ಯೆಯಲ್ಲಿ ಅಲ್ಲ, ಸಾಹಿತ್ಯದ ಆತ್ಮವನ್ನು ಅರಿತು ಅದನ್ನು ಪೀಳಿಗೆಗಳಿಗೆ ಹಂಚುವ ನಿಷ್ಠೆಯಲ್ಲಿ ಅಡಕವಾಗಿರುತ್ತದೆ. ಅಂತಹ ಮಹನೀಯರ
ಗದಗ, 17 ಫೆಬ್ರವರಿ (ಹಿ.ಸ.) : ಆ್ಯಂಕರ್ : ಐತಿಹಾಸಿ ಲಕ್ಕುಂಡಿಯಲ್ಲಿ ಚಿನ್ನದನಿಧಿ ಸಿಕ್ಕ ಬಳಿಕ, ಒಂದೊಂದು ರಹಸ್ಯಗಳು ಬಯಲಾಗ್ತಾಯಿವೆ. ಹೌದು ಲಕ್ಕುಂಡಿ ಚಿನ್ನದ ಸಂಪತ್ತು ಆಯ್ತು, ಈವಾಗ ಕಪ್ಪತ್ತಗುಡ್ಡದ ಚಿನ್ನದ ಗುಹೆಗಳ ರೋಚಕ ರಹಸ್ಯಗಳನ್ನು ಬಿಚ್ಚಿಡ್ತಾಯಿವೆ. ಕಪ್ಪತ್ತಗುಡ್ಡದ ಸಂಜೀವಿನಿ ಗುಡ್ಡದಲ್ಲ
ಗದಗ, 10 ಫೆಬ್ರವರಿ (ಹಿ.ಸ.) : ಆ್ಯಂಕರ್ : ಒಂದು ಕಾಲದಲ್ಲಿ ಗತ ವೈಭವದಿಂದ ಮೆರೆದ ನಾಡಾಗಿದ್ದ ಐತಿಹಾಸಿಕ ಲಕ್ಕುಂಡಿ ಗ್ರಾಮವು ಇಂದು ಮತ್ತೆ ದೇಶ–ವಿದೇಶದ ಗಮನ ಸೆಳೆಯುತ್ತಿದೆ. ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ಬೆನ್ನಲ್ಲೇ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಲ್ಯಾಣ ಚಾಲುಕ್ಯರ ಕ
Copyright © 2017-2024. All Rights Reserved Hindusthan Samachar News Agency
Powered by Sangraha