ಕಾರವಾರ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಸ್ಕೋಡ ಗ್ರಾಮದ ಬಳಿ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಹೊಸ ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಧಾರವಾಡ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಕೃಷಿ ಉತ್ಪನ್ನಗಳು ಸೇರಿದಂತೆ ಭಾರತೀಯ ಕೃಷಿಗೆ ಜಾಗತಿಕ ಮನ್ನಣೆ ಕಲ್ಪಿಸಿಕೊಟ್ಟಿದ್ದಾರೆ. ಪರಿಣಾಮ ಇಂದು ರಾಜ್ಯದ ನಂಜನಗೂಡು ಬಾಳೆ, ಮೈಸೂರು ವೀಳ್ಯದೆಲೆ ಮತ್ತು ಇಂಡಿ ನಿಂಬೆಹಣ್ಣು ವಿದೇಶಿ ಪ್ರಸಿದ್ಧಿ ಪಡೆದಿವೆ
ಕಾರವಾರ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕಾರವಾರ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಮಂಜಗುಣಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ಅಂಕೋಲಾ ತಾಲೂಕಿನ ಮಂಜಗುಣಿ ಗ್ರಾಮದಿಂದ ಕುಮುಟಾ ತಾಲೂಕಿನ ಗ್ರಾಮಗಳಿಗೆ ಸಂಪರ್ಕ ಕಲ್ಪಿಸ
ಬೆಂಗಳೂರು, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ. ನೀರು ನಿಂತಲ್ಲಿಯೇ ನಿಂತು ಮಡುಗಟ್ಟಿಹೋದರೆ ಕೆಸರಾಗುತ್ತದೆ, ಹರಿಯುತ್ತಿದ್ದರೆ ಅದು ತಿಳಿಯಾಗುತ್ತಾ ಹೋಗುತ್ತದೆ.
ಬೆಂಗಳೂರು, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : 1 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗೆ ಸಂಬಂಧಿಸಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಆಪ್ತ ಸಹಾಯಕರಿಗೆ ಮಾರ್ಚ ೩ರವರೆಗೆ ನ್ಯಾಯಾಂಗ ಬಂಧನಕ
Enter your Email Address to subscribe to our newsletters
युगवार्ता
नवोत्थान
ಫರೀದ್ಕೋಟ್, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಎರಡು ತಿಂಗಳ ಕಾಲ ಜೈಲು ಆಧಾರಿತ ಇಂಟರ್ಸೆಪ್ಷನ್ ಮತ್ತು ತಾಂತ್ರಿಕ ನಿಗಾವಹಿಸುವ ಕಾರ್ಯಾಚರಣೆ ನಡೆಸಿದ ಪಂಜಾಬಿನ ಫರೀದ್ಕೋಟ್ ಪೋಲಿಸರು ಸುಸಂಘಟಿತ ಹೆರಾಯಿನ್ ಕಳ್ಳಸಾಗಣೆ ಜಾಲವನ್ನು ಭೇದಿಸಿ ಆರು ಮಂದಿಯನ್ನು ಬಂಧಿಸಿದೆ. ಬಂಧಿತರಲ್ಲಿ ಒಬ್ಬ ಸೇನಾ ಸ
ಡೆಹ್ರಾಡೂನ್, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಆರ್ಎಸ್ಎಸ್ ಸರಸಂಘಚಾಲಕ್ ಡಾ. ಮೋಹನರಾವ್ ಭಾಗವತ್ ಅವರು ತಮ್ಮ ಎರಡು ದಿನಗಳ ಉತ್ತರಾಖಂಡ ಭೇಟಿ ಅಂಗವಾಗಿ ಇಂದು ಡೆಹ್ರಾಡೂನ್ನಲ್ಲಿ ನಡೆಯಲಿರುವ “ಪ್ರಮುಖ ಜನ ಗೋಷ್ಠಿ”ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಘದ ಶತಮಾನೋತ್ಸವದ ಸ್ಮರಣಾರ್ಥ ದೇಶದಾದ್ಯಂ
ಗದಗ, 21 ಫೆಬ್ರವರಿ (ಹಿ.ಸ.): ಆ್ಯಂಕರ್: ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗದಗ ತಾಲೂಕಿನ ಚಿಂಚಲಿ ಗ್ರಾಮದ ಗುತ್ತಿಗೆದಾರ ವಿಜಯರಾಜ
ಅಹಮದಾಬಾದ್, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತೀನ್ ನವೀನ ಶನಿವಾರ ಬೆಳಿಗ್ಗೆ ಅಹಮದಾಬಾದ್ನ ಪ್ರಸಿದ್ಧ ಸಬರಮತಿ ನದಿ ದಂಡೆಯಲ್ಲಿ ಬೆಳಗಿನ ನಡಿಗೆ ನಡೆಸಿ ಯುವಕರೊಂದಿಗೆ ‘ಚಾಯ್ ಪೆ ಚರ್ಚಾ’ ನಡೆಸಿದರು. ನಡಿಗೆಯ ವೇಳೆ ಅವರು ಚಹಾ ಸೇವಿಸಿ ಯುವಜನರೊಂದಿಗೆ
ನವದೆಹಲಿ, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಪಕ್ಷವು ಭಾರತ–ಅಮೆರಿಕ ವ್ಯಾಪಾರ ಒಪ್ಪಂದದ ವಿಷಯವಾಗಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ವಿದೇಶಾಂಗ ನೀತಿಯನ್ನು ಪ್ರಶ್ನಿಸಿದೆ. ಒಪ್ಪಂದಕ್ಕೆ ಸಹಿ ಹಾಕುವ ಮುನ್ನ ಅಮೆರಿಕದ ಸು
Never miss a thing & stay updated with all the latest news around the world!
468.9k
14.1k
ವಿಜಯಪುರ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವರ ತಾಯಿ ಶ್ರಿಮತಿ ಗಂಗಾಬಾಯಿ ಸಿದ್ಧರಾಮಪ್ಪ ಪಾಟೀಲ (84) ಇವರು ಭಾನುವಾರ ನಸುಕಿನಲ್ಲಿ ನಿಧರಾಗಿದ್ದು, ಸಂಜೆ ಅಂತ್ಯಕ್ರಿಯೆ ನಡೆಯಿತು. ಭಾನುವಾರ ಸೂರ್ಯೋದಯಕ್ಕೆ ಮುನ್ನವೇ ಗಂಗಾಬಾಯಿ ಅವರ ನಿ
ಗದಗ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬಸವಾದಿ ಶರಣರ ವಚನಗಳು ಸಾರ್ವತ್ರಿಕ ಮನ್ನಣೆ ಪಡೆದಿರುವ ಸರ್ವಸಮ್ಮತ ಮೌಲ್ಯಗಳಾಗಿದ್ದು ಸಮಾಜದಲ್ಲಿ ಇವುಗಳು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬರುವ ನಿಟ್ಟಿನಲ್ಲಿ ವಚನಗಳಿಗೆ ಕಾನೂನಿನ ಬಲ ತಂದು ಅವುಗಳನ್ನು ಸಶಕ್ತೀಕರಣಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿ
ಗದಗ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಪಶು ಸಂಗೋಪನೆ ಮತ್ತು ಪ್ರಾಣಿ ಕಲ್ಯಾಣ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಗೆ ತಾಂತ್ರಿಕ ಜ್ಞಾನ ವಿನಿಮಯ ಅತ್ಯಾವಶ್ಯಕ ಎಂದು ರಾಜ್ಯದ ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲ
ದಾವಣಗೆರೆ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ಮರಾಠ ಸಮುದಾಯ ಹಾಗೂ ಇದರ ಉಪ ಸಮುದಾಯದವರಿಂದ ಆಹಾರವಾಹಿನಿ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮರಾಠ ಸಮುದಾಯದ ಹಿಂದುಳಿದ ವರ್ಗಗಳ ಅರ್ಜಿದಾರ
ದಾವಣಗೆರೆ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಫೆ.28 ರಿಂದ ಮಾ.17 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಸಿದ್ದತೆಗಳ ಪರಿಶೀಲನೆಗೆ ದಾವಣಗೆರೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಫೆ.23 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸ
ಹಾಸನ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಹಾಸನ ಲೋಕ ಸಭಾ ಸದಸ್ಯರಾದ ಶ್ರೇಯಸ್ ಪಟೇಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಹಾಗೂ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರೀಶಿಲನೆ ಸಭೆಯನ್ನು ಫೆ. 24 ರಂದು ಬೆಳಿಗ್ಗೆ 10:30 ಕ್ಕೆ ಜಿಲ್ಲಾ ಪಂಚಾ
ಹಾಸನ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲೆಯ ಹೊಳೆನರಸೀಪುರ ಪುಸರಭೆಯ ಹೆಚ್.ಡಿ.ದೇವೇಗೌಡರ ಸಭಾಂಗಣದಲ್ಲಿ ಫೆ.23 ರಂದು ಬೆಳಗ್ಗೆ 10 ಗಂಟೆಗೆ ಪುರಸಭೆಯ ಆಡಳಿತಾಧಿಕಾರಿಗಳು, ಹಾಗೂ ಉಪ ವಿಭಾಗಾಧಿಕಾರಿಗಳಾದ ಜಗದೀಶ ಗಂಗಣ್ಣನವರ್ ರವರ ಅಧ್ಯಕ್ಷತೆಯಲ್ಲಿ ಅಂದಾಜು ಆಯವ್ಯಯ ಪೂರ್ವಭಾವಿ ಸಭೆಯನ್ನು
ಹಾಸನ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕಂದಾಯ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರೀಶಿಲನೆ ಸಭೆಯನ್ನು ಫೆ. 25 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಂಭಾಗಣದಲ
ಶಿರಸಿ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಫೆಬ್ರುವರಿ 24 ರಿಂದ ಆರಂಭವಾಗಲಿರುವ ಪ್ರಸಿದ್ಧ ''ಶಿರಸಿ ಮಾರಿಕಾಂಬಾದೇವಿ ಜಾತ್ರಾ ಮಹೋತ್ಸವ''ದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸುಗಮ ಸಂಚಾರ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯು ಸರ್ವಸನ್ನದ್ಧವಾಗಿದೆ ಎಂದು ಜಿಲ್ಲಾ ಪೊಲೀಸ್ ವ
ನ್ಯಾಯಾಲಯದಲ್ಲಿ
ವಾಷಿಂಗ್ಟನ್, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : ಅಮೆರಿಕದ ಸುಪ್ರೀಂ ಕೋರ್ಟ್ ಇತ್ತೀಚಿನ ಸುಂಕ ನೀತಿಗಳನ್ನು ಅಸಂವಿಧಾನಿಕವೆಂದು ಘೋಷಿಸಿದ ಬೆನ್ನಲ್ಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲ್ಲಾ ದೇಶಗಳ ಮೇಲೂ ಶೇಕಡಾ 10 ರಷ್ಟು ಜಾಗತಿಕ ಸುಂಕ ವಿಧಿಸುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದಾರೆ. ಈ ಸುಂಕ ತಕ
ವಾಷಿಂಗ್ಟನ್, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬಾಂಗ್ಲಾದೇಶದ ಪದಚ್ಯುತ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪುತ್ರ ಸಜೀಬ್ ವಾಜೀದ್ ಅವಾಮಿ ಲೀಗ್ ಮೇಲಿನ ನಿಷೇಧಕ್ಕೆ ಸಂಬಂಧಿಸಿದಂತೆ ಮಧ್ಯಂತರ ಸರ್ಕಾರ ಜಾರಿಗೊಳಿಸಿರುವ ಸುಗ್ರೀವಾಜ್ಞೆಯ ಸಿಂಧುತ್ವದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಹ
ವಾಷಿಂಗ್ಟನ್, 19 ಫೆಬ್ರವರಿ (ಹಿ.ಸ.) : ಆ್ಯಂಕರ್ : ಯುದ್ಧಪೀಡಿತ ಗಾಜಾ ಪ್ರದೇಶದ ಪುನರ್ವಸತಿ ಮತ್ತು ಪುನರ್ನಿರ್ಮಾಣದ ವಿಚಾರವಾಗಿ ರಚಿಸಲಾದ ಶಾಂತಿ ಸಮಿತಿಯು ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಿದೆ. ವಾಷಿಂಗ್ಟನ್ನಲ್ಲಿರುವ ಯುನೈಟೆಡ್ ಸ್ಟೇಟ್ಸ್ ಇನ್ಸ್ಟಿಟ
ಢಾಕಾ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ನೇಪಾಳದ ವಿದೇಶಾಂಗ ಸಚಿವ ಬಾಲಾನಂದ ಶರ್ಮಾ ಅವರು ಬಾಂಗ್ಲಾದೇಶದ ಪ್ರಧಾನಿ ತಾರಿಕ್ ರೆಹಮಾನ್ ಅವರನ್ನು ಸೌಜನ್ಯಪೂರ್ವಕವಾಗಿ ಭೇಟಿಯಾಗಿ ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆ ಕುರಿತು ಚರ್ಚಿಸಿದರು. ಶರ್ಮಾ ಅವರು ಬಾಂಗ್ಲಾದೇಶದ ಪ್ರಧಾನಿಗೆ ಅಭಿನಂದನೆ ಸಲ್ಲಿಸಿ, ನ
ನವದೆಹಲಿ, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : ದೇಶದ ಬದಲಾಗುತ್ತಿರುವ ಆರ್ಥಿಕ ಸ್ಥಿತಿಗತಿ ಮತ್ತು ಜಾಗತಿಕ ವ್ಯಾಪಾರ ಪ್ರವೃತ್ತಿಗಳನ್ನು ಸಮರ್ಪಕವಾಗಿ ಪ್ರತಿಬಿಂಬಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಭಾರತದ ವ್ಯಾಪಾರ ಸೂಚ್ಯಂಕಗಳ ಮೂಲ ವರ್ಷವನ್ನು 2012-13ರಿಂದ 2022-23ನೇ ಹಣಕಾಸು ವರ್ಷಕ್ಕೆ ಪರಿಷ್
ನವದೆಹಲಿ, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ವಾರದ ಕೊನೆಯ ವಹಿವಾಟಿನ ದಿನವಾದ ಶುಕ್ರವಾರವೂ ಷೇರು ಮಾರುಕಟ್ಟೆಯಲ್ಲಿ ಏರಿಳಿತ ಮುಂದುವರಿಯಿತು. ಆರಂಭದಲ್ಲಿ ಕುಸಿತದೊಂದಿಗೆ ವಹಿವಾಟು ಆರಂಭಿಸಿದ ದೇಶೀಯ ಮಾರುಕಟ್ಟೆ ನಂತರ ಚೇತರಿಸಿಕೊಂಡು ಮತ್ತೆ ಅಸ್ಥಿರತೆಗೆ ಒಳಪಟ್ಟಿತು. ಮುಂಬೈ ಷೇರುಪೇಟೆಯ ಬಿಎಸ್ಇ ಪ
ನವದೆಹಲಿ, 16 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಾಗತಿಕ ಮಾರುಕಟ್ಟೆಗಳು ಇಂದು ಮಿಶ್ರ ಸಂಕೇತಗಳನ್ನು ನೀಡುತ್ತಿವೆ. ಹಿಂದಿನ ವಹಿವಾಟಿನಲ್ಲಿ ಯುಎಸ್ ಮಾರುಕಟ್ಟೆಗಳು ಮಿಶ್ರ ಫಲಿತಾಂಶಗಳೊಂದಿಗೆ ಮುಕ್ತಾಯಗೊಂಡವು. ಆದಾಗ್ಯೂ, ಡೌ ಜೋನ್ಸ್ ಫ್ಯೂಚರ್ಸ್ ಇಂದು ಹೆಚ್ಚಿನ ವಹಿವಾಟು ನಡೆಸುತ್ತಿದೆ. ಹಿಂದಿನ ವಹಿ
ನವದೆಹಲಿ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳು ಬುಧವಾರ ಮಿಶ್ರ ಸಂಕೇತಗಳನ್ನು ನೀಡಿವೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಕುಸಿತದೊಂದಿಗೆ ಮುಕ್ತಾಯಗೊಂಡಿದ್ದರೂ, ಡೌ ಜೋನ್ಸ್ ಫ್ಯೂಚರ್ಸ್ ಇಂದಿನ ವಹಿವಾಟಿನಲ್ಲಿ ಏರಿಕೆಯನ್ನು ಸೂಚಿಸಿದೆ. ಯುರೋಪ್ ಹಾಗೂ ಏಷ್
ನವದೆಹಲಿ, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : 2026ರ ಫಿಫಾ ವಿಶ್ವಕಪ್ 2026 ಬಳಿಕ ಫ್ರೆಂಚ್ ಫುಟ್ಬಾಲ್ ದಂತಕಥೆ ಜಿನೆಡಿನ್ ಜಿಡಾನೆ ಫ್ರಾನ್ಸ್ ಪುರುಷರ ರಾಷ್ಟ್ರೀಯ ಫುಟ್ಬಾಲ್ ತಂಡದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ವರದಿಗಳು ಹರಿದಾಡುತ್ತಿವೆ. ಸ್ಥಳೀಯ ಮಾಧ್ಯಮಗಳ ಪ್ರಕಾರ
ನವದೆಹಲಿ, 20 ಫೆಬ್ರವರಿ (ಹಿ.ಸ.): ಆ್ಯಂಕರ್: ಭಾರತೀಯ ಕ್ರಿಕೆಟ್ನ ಭವಿಷ್ಯ ತಾರೆ ಎಂದೇ ಪರಿಗಣಿಸಲ್ಪಡುವ ಯುವ ಬ್ಯಾಟ್ಸ್ಮನ್ ಅಂಗ್ಕ್ರಿಶ್ ರಘುವಂಶಿ ಚಿಕ್ಕ ವಯಸ್ಸಿನಲ್ಲೇ ದೊಡ್ಡ ವೇದಿಕೆಯಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. 2022ರ ಐಸಿಸಿ ಅಂಡರ್-19 ವಿಶ್ವಕಪ್ನಲ್ಲಿ ಭಾರತದ ಪರ ಅತ
ಅಂತಾರಾಷ್ಟ್ರೀಯ
ನವದೆಹಲಿ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ದೋಹಾದಲ್ಲಿ ನಡೆಯುತ್ತಿರುವ ಕತಾರ್ ಮುಕ್ತ ಟೆನಿಸ್ ಕ್ರೀಡಾಕೂಟದಲ್ಲಿ ವಿಶ್ವದ ಪ್ರಥಮ ಸ್ಥಾನದಲ್ಲಿರುವ ಸ್ಪೇನ್ ದೇಶದ ಕಾರಲೋಸ್ ಅಲ್ಕರಾಜ್ ಮೊದಲ ಸುತ್ತಿನ ಪಂದ್ಯದಲ್ಲಿ ಫ್ರಾನ್ಸ್ನ ಆರ್ಥರ್ ರಿಂಡರ್ಕ್ನೆಚ್ ಅವರನ್ನು 6-4, 7-6 (7-5) ಅಂಕಗಳಿಂದ ಸೋಲಿ
ಕೊಪ್ಪಳ, 19 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕೊಪ್ಪಳ ನಗರ ಪೋಲಿಸ್ ಠಾಣೆ ವ್ಯಾಪ್ತಿಯ ಕೊಪ್ಪಳದ ಹಮಾಲರ ಕಾಲೋನಿಯಲ್ಲಿರುವ ಅಪರಾಧಿ ಸುಲೇಮಾನ ಅನ್ಸಾರಿ ತಂದೆ ಅಹ್ಮದಹುಸೇನ ಅನ್ಸಾರಿ ಈತನು ತನ್ನ ಹೆಂಡತಿಯಾದ ಮುನ್ನಿಬೇಗಂ ಈಕೆಯ ಶೀಲದ ಮೇಲೆ ಸಂಶಯಪಟ್ಟು ಮತ್ತು ವರದಕ್ಷಿಣೆ ಕಿರುಕುಳ ನೀಡಿ ಮನೆಯ ಮೇಲ್ಗಡ
ವಿಜಯಪುರ, 19 ಫೆಬ್ರವರಿ (ಹಿ.ಸ.) : ಆ್ಯಂಕರ್ : ಹಾಡುಹಗಲೇ ಚಿನ್ನದ ಅಂಗಡಿ ದರೋಡೆಗೈದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಜನವರಿ 26ರಂದು ಮಧ್ಯಾಹ್ನ 3:30 ಗಂಟೆಗೆ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲ
ವಿಜಯಪುರ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗಂಡನೋರ್ವ ಪತ್ನಿಯ ಬರ್ಬರ ಹತ್ಯೆಗೈದು 24 ದಿನದ ನಂತರ ಹತ್ಯೆಯ ಘಟನೆ ಬಯಲಿಗೆ ಬಂದಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟದಲ್ಲಿ ನಡೆದಿದೆ. ಸರೋಜಿನಿ ರತ್ನಾಕರ ( 45 ) ಹತ್ಯೆಯಾದ ಪತ್ನಿ. ಪ್ರಭು ರತ್ನಾಕರ್ (46) ಹತ್ಯೆ ಮಾಡಿದ ಆರೋಪಿ.
ಸಂಡೂರು, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸಂಡೂರು ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಆಂಧ್ರ್ರಪ್ರದೇಶದ ಇಬ್ಬರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿ, ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 110 ಕೆಜಿ ಶ್ರೀಗಂಧದ ಕಟ್ಟಿಗೆಗಳನ್
ಬೆಂಗಳೂರು, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಕಿಂಗ್ ಸ್ಟಾರ್ ಯಶ್ ನಟಿಸಿ, ನಿರ್ಮಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ಮತ್ತೊಂದು ಟೀಸರ್ ಮೂಲಕ ಸಿನಿಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ‘ರಾಯ್’ ಪಾತ್ರದ ಅನಾವರಣ ಮಾಡಿದ್ದ ಮೊದಲ ಟೀಸರ್ ನಂತರ, ಇಂದು ಬಿಡುಗಡೆಯಾದ ಹೊಸ ಟೀಸರ್ ಚಿತ್
ಬೆಂಗಳೂರು, 13 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಭಿನ್ನ ಕಥಾಹಂದರದ ಚಿತ್ರವಾಗಿ ಮೂಡಿ ಬರುತ್ತಿರುವ ‘ತೆನಾಲಿ ಡಿಎ ಎಲ್ಎಲ್ ಬಿ’ ಸಿನಿಮಾಗಾಗಿ ಹೊಸ ಪ್ರತಿಭೆಗಳ ಹುಡುಕಾಟ ಆರಂಭವಾಗಿದೆ. ಈ ಚಿತ್ರದಲ್ಲಿ ಹಾಸ್ಯನಟ ಕೋಮಲ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ನ
ಭವಾನಿ ಚಿತ್ರಮಂದಿರಕ್ಕೆ ‘ಘಾರ್ಗಾ’ ಚಿತ್ರತಂಡದ ಭೇಟಿ
ಬೆಂಗಳೂರು, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸಾಮಾಜಿಕ ಅಸಮಾನತೆ ಹಾಗೂ ಜಾತಿ ಶೋಷಣೆ ಎಂಬ ಸಂವೇದನಾಶೀಲ ವಿಷಯಗಳನ್ನು ಕೇಂದ್ರವಾಗಿಸಿಕೊಂಡು ನಿರ್ಮಿಸಲಾದ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಕನ್ನಡ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ
ಗದಗ, 17 ಫೆಬ್ರವರಿ (ಹಿ.ಸ.) : ಆ್ಯಂಕರ್ : ಐತಿಹಾಸಿ ಲಕ್ಕುಂಡಿಯಲ್ಲಿ ಚಿನ್ನದನಿಧಿ ಸಿಕ್ಕ ಬಳಿಕ, ಒಂದೊಂದು ರಹಸ್ಯಗಳು ಬಯಲಾಗ್ತಾಯಿವೆ. ಹೌದು ಲಕ್ಕುಂಡಿ ಚಿನ್ನದ ಸಂಪತ್ತು ಆಯ್ತು, ಈವಾಗ ಕಪ್ಪತ್ತಗುಡ್ಡದ ಚಿನ್ನದ ಗುಹೆಗಳ ರೋಚಕ ರಹಸ್ಯಗಳನ್ನು ಬಿಚ್ಚಿಡ್ತಾಯಿವೆ. ಕಪ್ಪತ್ತಗುಡ್ಡದ ಸಂಜೀವಿನಿ ಗುಡ್ಡದಲ್ಲ
ಗದಗ, 10 ಫೆಬ್ರವರಿ (ಹಿ.ಸ.) : ಆ್ಯಂಕರ್ : ಒಂದು ಕಾಲದಲ್ಲಿ ಗತ ವೈಭವದಿಂದ ಮೆರೆದ ನಾಡಾಗಿದ್ದ ಐತಿಹಾಸಿಕ ಲಕ್ಕುಂಡಿ ಗ್ರಾಮವು ಇಂದು ಮತ್ತೆ ದೇಶ–ವಿದೇಶದ ಗಮನ ಸೆಳೆಯುತ್ತಿದೆ. ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ಬೆನ್ನಲ್ಲೇ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಲ್ಯಾಣ ಚಾಲುಕ್ಯರ ಕ
Copyright © 2017-2024. All Rights Reserved Hindusthan Samachar News Agency
Powered by Sangraha