ಬೆಂಗಳೂರು, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಉಚ್ಚ ನ್ಯಾಯಾಲಯದ ಆದೇಶದ ಅನ್ವಯ ರಾಜ್ಯದ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘವು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಹಮ್
ಬೆಂಗಳೂರು, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳಲ್ಲಿ ಉದ್ಭವಿಸಿರುವ ವಿವಿಧ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಮಹತ್ವದ
ನವದೆಹಲಿ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಾರತದ ಡೆನ್ಮಾರ್ಕ್ ರಾಯಭಾರಿಯಾದ ಶ್ರೀ ರಾಸ್ಮಸ್ ಅಬಿಲ್ಡ್ಗಾರ್ಡ್ ಕ್ರಿಸ್ಟೆನ್ಸೆನ್ ಅವರು ನವದೆಹಲಿಯಲ್ಲಿ ಇಂದು ಕರ್ನಾಟಕದ ಸಂಸದರನ್ನು ಭೇಟಿ ಮಾಡಿ, ಭಾರತ–ಡೆನ್ಮಾರ್ಕ್ ನಡುವಿನ ರಾಜತಾಂತ್ರಿಕ ಸಂಬಂಧಗಳ ಅಡಿಯಲ್ಲಿ ಕರ್ನಾಟಕದೊಂದಿಗೆ ಸಹಭಾಗಿತ್ವ ಮತ್ತು
ಬೆಂಗಳೂರು, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : 2026–27ನೇ ಸಾಲಿನ ರಾಜ್ಯ ಬಜೆಟ್ಗೆ ಪೂರ್ವ ಸಿದ್ಧತೆಯ ಭಾಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ ಸಭೆ ನಡೆಸಿದರು. ಸಭೆಯಲ್ಲಿ ಮುಂದಿನ ಆರ್ಥಿಕ ವರ್ಷದಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಪ್ರಮುಖ ಅಭ
ಬೆಂಗಳೂರು, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸುಮಾರು 500 ವರ್ಷಗಳ ಪರಂಪರೆ ಹೊಂದಿರುವ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶ್ರೀ ಕ್ಷೇತ್ರ ಗಾಣಗಾಪುರದ ದತ್ತಾತ್ರೇಯ ದೇವಾಲಯವು ಪ್ರಸಿದ್ಧ ಧಾರ್ಮಿಕ ಶ್ರದ್ದಾಕೇಂದ್ರವಾಗಿ ಹೆಸರುವಾಸಿಯಾಗಿದೆ. ಭೀಮಾ ಮತ್ತು ಅಮರಜ ನದಿಗಳ ಸಂಗಮವು ಇಲ್ಲಿನ ಧಾರ್ಮಿಕ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸದನದಲ್ಲಿ ಲಘು ಆರೋಪ ಮಾಡುವ ಮೊದಲು ರಾಹುಲ್ ಗಾಂಧಿ ಅದಕ್ಕೆ ಪೂರಕವಾಗಿ ದೃಢೀಕೃತ ದಾಖಲೆಗಳನ್ನು ಸಲ್ಲಿಸಿ, ನಿಯಮಬದ್ಧವಾಗಿ ನಡೆದುಕೊಳ್ಳಲಿ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಸವಾಲು ಹಾಕಿದ್ದಾರೆ. ದೆಹಲಿಯಲ್ಲಿ ಬ
ಮಿರ್ಜಾಪುರ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗಳು ರಾಜಶ್ರೀ ಚೌಧರಿ (ಬೋಸ್) ಬುಧವಾರ ಉತ್ತರ ಪ್ರದೇಶದ ವಿಂಧ್ಯಾಚಲಕ್ಕೆ ಭೇಟಿ ನೀಡಿ ವಿಶ್ವಪ್ರಸಿದ್ಧ ಮಾ ವಿಂಧ್ಯಾವಾಸಿನಿ
ನವದೆಹಲಿ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಶ್ರೀಲಂಕಾದಲ್ಲಿ ನಡೆದ ಐತಿಹಾಸಿಕ ಸಾರ್ವಜನಿಕ ಪ್ರದರ್ಶನದ ನಂತರ ಭಗವಾನ್ ಬುದ್ಧನ ಪವಿತ್ರ ದೇವ್ನಿಮೋರಿ ಅವಶೇಷಗಳನ್ನು ಭಾರತಕ್ಕೆ ಯಶಸ್ವಿಯಾಗಿ ಹಿಂತಿರುಗಿಸಲಾಗಿದೆ. ಕೊಲಂಬೊದ ಐತಿಹಾಸಿಕ ಗಂಗಾರಾಮಯ ದೇವಾಲಯದಲ್ಲಿ ವಾರಪೂರ್ತಿ ನಡೆದ ಪ್ರದರ್ಶನದಲ್ಲಿ ದೇ
ನವದೆಹಲಿ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸಂಸದರನ್ನು ಅನ್ಯಾಯ ಹಾಗೂ ಅಸಂವಿಧಾನಿಕವಾಗಿ ಅಮಾನತುಗೊಳಿಸಲಾಗಿದೆ ಎಂದು ಆರೋಪಿಸಿ ಪ್ರತಿ ಪಕ್ಷದ ಸಂಸದರು ಸಂಸತ್ ಭವನದ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದರು. ಅಮೆರಿಕ-ಭಾರತ ವ್ಯಾಪಾರ ಒಪ್ಪಂದ, ಎಪ್ಸ್ಟೀನ್ ಕಡತಗಳು ಹಾಗೂ ನರವಾಣೆ ಅವರ ಪುಸ್ತಕಕ್ಕೆ ಸಂ
ಅಮೃತಸರ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮಹತ್ವದ ಕಾರ್ಯಾಚರಣೆಯಲ್ಲಿ ಪಂಜಾಬಿನ ಅಮೃತಸರ ಕಮಿಷನರೇಟ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಐದು ಅತ್ಯಾಧುನಿಕ ಪಿಸ್ತೂಲ್ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪಂಜಾಬ್ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ತಿಳಿಸಿದ್ದಾರೆ. ವಶಪಡಿಸಿಕೊಂಡ ಶ
Never miss a thing & stay updated with all the latest news around the world!
468.9k
14.1k
ವಿಜಯಪುರ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ ಪರಿಮಳ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದೆ ದಿನಾಂಕ ೨೫ ರಂದು ಮಂತ್ರಾಲಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪೀಠಾಧಿಪತಿ ಶ್ರೀ ಸುಬುಧೇಂದ್ರತೀರ್ಥ
ವಿಜಯಪುರ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣವಾಗಿ ಸುಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಸುಂಗಠಾಣ ಗ್ರಾಮದಲ್ಲಿ ನಡೆದಿದೆ. ಹಣಮಂತಪ್ಪ ಗುರಲಿಂಗಪ್ಪ ಬಿರಾದಾರ ಉರ್ಫ್ ಕುರನಳ್ಳಿ ಇವರ ಜ
ವಿಜಯಪುರ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮಹಾಶಿವರಾತ್ರಿ ಪ್ರಯುಕ್ತ ಬಸಂತವನ ಶಿವಗಿರಿಯಲ್ಲಿ ಫೆ.15ರಂದು ಉತ್ಸವ ಜರುಗಲಿದ್ದು, ಶಿವಗಿರಿಗೆ ತೆರಳುವ ಪ್ರಯಾಣಿಕರ ಅನಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಗಾಂಧಿಚೌಕ ನಗರ ಸಾರಿಗೆ ಬಸ್ ನ
ಗದಗ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನ ಪ್ರಗತಿಯಲ್ಲಿ ಇರುವ ತಾಂತ್ರಿಕ ಸಮಸ್ಯೆಗಳ ಪರಿಹಾರ ಕಾರ್ಯವನ್ನು ವೇಗಗೊಳಿಸಲು ಸಚಿವ ಎಚ್.ಕೆ. ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬೆಂಗಳೂರಿನ ವಿಧಾನ ಸಭೆ ಸಚಿವರ ಕಾರ್ಯಾಲಯದ ಸಭಾಂಗಣದಲ್ಲಿ ನಡೆ
ವಿಜಯಪುರ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮಹಾಶಿವರಾತ್ರಿ ಪ್ರಯುಕ್ತ ಶ್ರೀಶೈಲಗೆ ತೆರುಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮೂಲಕ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ವಿಜಯಪುರ ವಿಭಾಗದ ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾ
ಶಿವಮೊಗ್ಗ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಪರಿಸರ ಸಂರಕ್ಷಣೆ ಹಾಗೂ ನಗರವನ್ನು ಹಸಿರು–ಸುಂದರವಾಗಿಸುವ ಉದ್ದೇಶದಿಂದ ರೂ.43 ಕೋಟಿ ವೆಚ್ಚದಲ್ಲಿ ಸೂಡಾ (ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ) ವ್ಯಾಪ್ತಿಯಲ್ಲಿ ಒಟ್ಟು 15 ಕೆರೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಪ್ರಾಧಿಕಾರದ ಅಧ
ಶಿವಮೊಗ್ಗ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ
ಬಾಗಲಕೋಟೆ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಅಕ್ಕಪಡೆ ತಂಡವು ಬಾಗಲಕೋಟೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರಿಗೆ ಕಾನೂನು ಮತ್ತು ಸುರಕ್ಷತಾ ವಿಷಯಗಳ ಕುರಿತು ಜಾಗೃತಿ ಮೂಡಿಸಿತು. ಕಾರ್ಯಕ್ರಮದಲ್ಲಿ ಅಕ್ಕಪಡೆ ತಂಡದ ಕಾರ್ಯವೈ
ಮೈಸೂರು, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮೈಸೂರು ನಗರವನ್ನು ಮಾದಕ ಮುಕ್ತಗೊಳಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ‘ವಿಮುಕ್ತಿ’ ಅಭಿಯಾನದ ಅಂಗವಾಗಿ ಇಂದು ನಗರಾದ್ಯಂತ ಪೊಲೀಸ್ ಠಾಣಾಧಿಕಾರಿಗಳ ನೇತೃತ್ವದಲ್ಲಿ ಬೃಹತ್ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ನಗರದ ಪ್ರಮುಖ ಶೈಕ್ಷಣಿಕ ಸಂಸ್ಥೆಗಳಾದ ಜೆ.ಎ
ಟಂಬ್ಲರ್ ರಿಡ್ಜ್, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಟಂಬ್ಲರ್ ರಿಡ್ಜ್ ಪಟ್ಟಣದಲ್ಲಿರುವ ಮಾಧ್ಯಮಿಕ ಶಾಲೆಯಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಶಂಕಿತ ದಾಳಿಕೋರ ಸೇರಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಇದಲ್ಲದೆ, ಘಟನೆಯೊಂದಕ್ಕೆ ಸಂಬಂಧಿಸಿದಂತೆ ಹತ್ತಿರದ
ವಾಷಿಂಗ್ಟನ್, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಾಮೂಹಿಕ ಗಡೀಪಾರು ಕಾರ್ಯಾಚರಣೆಯ ವಿರುದ್ಧ ಡೆಮಾಕ್ರಟಿಕ್ ಪಕ್ಷವು ತೀವ್ರ ವಿರೋಧ ವ್ಯಕ್ತಪಡಿಸಿರುವ ನಡುವೆ, ಮಂಗಳವಾರ ನಡೆದ ಅಮೆರಿಕ ಸಂಸತ್ತಿನ ಗೃಹ ಭದ್ರತಾ ಸಮಿತಿಯ ವಿಚಾರಣೆ ಭಾರಿ ಗದ್ದಲಕ್ಕೆ ಸಾಕ್ಷಿಯಾ
ಕಿನ್ಶಾಸಾ (ಕಾಂಗೋ), 10 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಯೋತ್ಪಾದಕ ಸಂಘಟನೆ ಐಸಿಸ್ಗೆ ನಿಷ್ಠೆ ಘೋಷಿಸಿರುವ ಅಲೈಡ್ ಡೆಮಾಕ್ರಟಿಕ್ ಫೋರ್ಸಸ್ ಬಂಡುಕೋರರು ವಾರಾಂತ್ಯದಲ್ಲಿ ಪೂರ್ವ ಕಾಂಗೋದ ಉತ್ತರ ಕಿವು ಪ್ರಾಂತ್ಯದ ಹಳ್ಳಿಯ ಮೇಲೆ ನಡೆಸಿದ ಭೀಕರ ದಾಳಿಯಲ್ಲಿ ಕನಿಷ್ಠ 20 ನಾಗರಿಕರು ಸಾವಿಗೀಡಾಗಿದ್ದಾರೆ
ಲಾಹೋರ್, 09 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬಲೂಚಿಸ್ತಾನದಲ್ಲಿ ನಡೆಯುತ್ತಿರುವ ಬಲವಂತದ ಕಣ್ಮರೆಗಳ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಪ್ರಧಾನಿ ಶಹಬಾಜ್ ಷರೀಫ್ ಅವರ ಸಲಹೆಗಾರ ಹಾಗೂ ಮಾಜಿ ಗೃಹ ಸಚಿವ ರಾಣಾ ಸನಾವುಲ್ಲಾ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಲಾಹೋರ್ನಲ್ಲಿ ನಡೆದ
ಮಲೇಷ್ಯಾದಲ್ಲಿ ದ್ವಿಪಕ್ಷೀಯ ಮಾತುಕತೆ; ಭಾರತ–ಮಲೇಷ್ಯಾ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಸಂಕಲ್ಪ
ನವದೆಹಲಿ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳು ಮಂಗಳವಾರ ಮಿಶ್ರ ಸಂಕೇತಗಳನ್ನು ನೀಡಿದರೂ, ಏಷ್ಯಾದ ಮಾರುಕಟ್ಟೆಗಳು ಒಟ್ಟಾರೆ ಬಲಿಷ್ಠ ಪ್ರವೃತ್ತಿಯನ್ನು ತೋರಿಸುತ್ತಿವೆ. ಅಮೆರಿಕ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಒತ್ತಡಕ್ಕೆ ಒಳಗಾಗಿ ಕುಸಿತದೊಂದಿಗೆ ಮುಚ್ಚಿದವು. ಆ
ನವದೆಹಲಿ, 10 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳು ಇಂದು ಸಕಾರಾತ್ಮಕ ಸಂಕೇತಗಳನ್ನು ನೀಡುತ್ತಿವೆ. ಹಿಂದಿನ ವಹಿವಾಟಿನಲ್ಲಿ ಅಮೆರಿಕದ ಮಾರುಕಟ್ಟೆಗಳು ಖರೀದಿ ಪ್ರವೃತ್ತಿಯೊಂದಿಗೆ ಬಲ ಪ್ರದರ್ಶಿಸಿದ್ದು, ಅದರ ಪ್ರಭಾವ ಏಷ್ಯಾದ ಮಾರುಕಟ್ಟೆಗಳಲ್ಲೂ ಸ್ಪಷ್ಟವಾಗಿ ಕಾಣುತ್ತಿದೆ. ಅ
ನವದೆಹಲಿ, 09 ಫೆಬ್ರವರಿ (ಹಿ.ಸ.) : ಆ್ಯಂಕರ್ : ಇಂದಿನ ಆರಂಭಿಕ ವಹಿವಾಟಿನಲ್ಲಿ ದೇಶೀಯ ಷೇರು ಮಾರುಕಟ್ಟೆ ಬಲವಾದ ಏರಿಕೆಯ ಪ್ರವೃತ್ತಿಯನ್ನು ತೋರಿಸಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಸೂಚ್ಯಂಕಗಳು ಲಾಭದೊಂದಿಗೆ ವಹಿವಾಟು ಆರಂಭಿಸಿವೆ. ಮಾರುಕಟ್ಟೆ ತೆರೆದ ತಕ್ಷಣ ಲಾಭ-ಬುಕಿಂಗ್ನಿಂದಾಗಿ ಮೊದಲ ಅರ್ಧ
ನವದೆಹಲಿ, 06 ಫೆಬ್ರವರಿ (ಹಿ.ಸ.) : ಆ್ಯಂಕರ್ : ವಾರದ ಕೊನೆಯ ವಹಿವಾಟಿನ ದಿನವಾದ ಶುಕ್ರವಾರ ದೇಶೀಯ ಷೇರು ಮಾರುಕಟ್ಟೆಗಳು ಕುಸಿತದೊಂದಿಗೆ ವಹಿವಾಟು ಆರಂಭಿಸಿವೆ. ಜಾಗತಿಕ ಮಾರುಕಟ್ಟೆಗಳಲ್ಲಿ ಮುಂದುವರಿದ ಮಾರಾಟದ ಒತ್ತಡ ಹಾಗೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಹಣಕಾಸು ನೀತಿ ಫಲಿತಾಂಶದ ಮುನ್ನ
ದೋಹಾ, 10 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗಾಯದಿಂದ ಮರಳಿದ ಒಲಿಂಪಿಕ್ ಚಿನ್ನದ ಪದಕ ವಿಜೇತೆ ಝೆಂಗ್ ಕಿನ್ವೆನ್ ಕತಾರ್ ಓಪನ್ ಟೆನಿಸ್ನಲ್ಲಿ ಬಲವಾದ ಪುನರಾಗಮನ ಮಾಡಿದ್ದಾರೆ. ಅವರು ಮೊದಲ ಸುತ್ತಿನಲ್ಲಿ ಸೋಫಿಯಾ ಕೆನಿನ್ ಅವರನ್ನು 4–6, 6–1, 6–2 ಸೆಟ್ಗಳಿಂದ ಸೋಲಿಸಿ ಎರಡನೇ ಸುತ್ತಿಗೆ ಪ್ರವೇಶಿಸಿದರ
ಬೆಂಗಳೂರು, 09 ಫೆಬ್ರವರಿ (ಹಿ.ಸ.) : ಆ್ಯಂಕರ್ : ನಿರ್ಣಾಯಕ ಪಂದ್ಯದಲ್ಲಿ ದಕ್ಷಿಣೇಶ್ವರ ಸುರೇಶ್ ಅವರ ಅದ್ಭುತ ಆಟದ ನೆರವಿನಿಂದ ಭಾರತ ಡೇವಿಸ್ ಕಪ್ ಅರ್ಹತಾ ಸುತ್ತು–1ರಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು 3–2 ಅಂತರದಿಂದ ಮಣಿಸಿ ಮಹತ್ವದ ಗೆಲುವು ಸಾಧಿಸಿದೆ. ಭಾನುವಾರ ಬೆಂಗಳೂರಿನ ಎಸ್ಎಂ ಕೃಷ್ಣ ಟೆನಿಸ
ಕೊಲಂಬೊ, 07 ಫೆಬ್ರವರಿ (ಹಿ.ಸ.) : ಆ್ಯಂಕರ್ : ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ಮನ್ ಟಿಮ್ ಡೇವಿಡ್ ಮಂಡಿರಜ್ಜು ಗಾಯದಿಂದ ಚೇತರಿಸಿಕೊಂಡು ಟಿ20 ವಿಶ್ವಕಪ್ಗೆ ಕ್ರಮೇಣ ತಂಡಕ್ಕೆ ಮರಳಲು ಸಿದ್ಧರಾಗಿದ್ದಾರೆ. ಪಂದ್ಯಾವಳಿಯ ಆರಂಭಿಕ ಹಂತಗಳಲ್ಲಿ ಎಚ್ಚರಿಕೆಯಿಂದ ಆಡಿಸಿ, ನಿರ್ಣಾಯಕ ಹಂತಗಳಲ್ಲಿ ಗರಿಷ್ಠ ಪರ
ನವದೆಹಲಿ, 06 ಫೆಬ್ರವರಿ (ಹಿ.ಸ.) : ಆ್ಯಂಕರ್ : ಆಸ್ಟ್ರೇಲಿಯಾದ ಪ್ರಮುಖ ವೇಗದ ಬೌಲರ್ ಜೋಶ್ ಹ್ಯಾಜಲ್ವುಡ್ ಗಾಯದ ಸಮಸ್ಯೆಗಳ ಹಿನ್ನೆಲೆಯಲ್ಲಿ ಶ್ರೀಲಂಕಾ–ಭಾರತದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರಿಂದ ಹೊರಗುಳಿದಿದ್ದಾರೆ. ಅಕಿಲೀಸ್ ಗಾಯದಿಂದ ಅವರು ಇನ್ನೂ ಸಂಪೂರ್ಣ ಚೇತರಿಸಿಕೊಳ
ಕೊಪ್ಪಳ, 10 ಫೆಬ್ರವರಿ (ಹಿ.ಸ.) : ಆ್ಯಂಕರ್ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ.1.5 ಲಕ್ಷಗಳ ದಂಡವನ್ನು ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗ
ಬಳ್ಳಾರಿ, 07 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸರ್ಕಾರಿ ಸೌಲಭ್ಯ ಪಡೆಯಲು ನಕಲಿ ಜನನ ಪ್ರಮಾಣ ಪತ್ರ ದಾಖಲೆ ಸೃಷ್ಟಿಸಿ ಸಲ್ಲಿಕೆ ಮಾಡಿದ ಮಹಿಳೆಯೊಬ್ಬರ ವಿರುದ್ಧ ಇಲ್ಲಿನ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಘಟನೆಯ ಹಿನ್ನೆಲೆ : ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ವಂಶವೃಕ
ಗದಗ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗದಗ ನಗರದಲ್ಲಿ ಅಕ್ರಮ ಮೀಟರ್ ಬಡ್ಡಿ ದಂಧೆ ಮಿತಿಮೀರಿದ್ದು, ಬಡ ಕುಟುಂಬದ ಮೇಲೆ ಅಮಾನುಷ ಹಲ್ಲೆ ನಡೆದಿರುವ ಗಂಭೀರ ಘಟನೆ ವರದಿಯಾಗಿದೆ. ಸಾಲ ತೀರಿಸಿದರೂ ಮತ್ತೆ ಹಣ ನೀಡುವಂತೆ ಕಿರುಕುಳ ನೀಡಿ, ಗಂಡಹೆಂಡತಿ ಮೇಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿರುವ ಆರೋಪ ಕೇಳಿ
ವಿಜಯಪುರ, 01 ಫೆಬ್ರವರಿ (ಹಿ.ಸ.) : ಆ್ಯಂಕರ್ : ವ್ಯಕ್ತಿಯೊಬ್ಬನ ಕುತ್ತಿಗೆಯನ್ನು ಕೊಯ್ದು ಬರ್ಬರ ಹತ್ಯೆ ಮಾಡಲಾಗಿದೆ. ಭೀಮಾತೀರದಲ್ಲಿ ರೌಡಿಶೀಟರ್ನ ಬರ್ಬರ ಹತ್ಯೆ ಮಾಡಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬರಗಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸಿದ್ದರಾಮ ದೊಂಡಿಬಾ ಕ್ಷತ್ರಿ(29
ಭವಾನಿ ಚಿತ್ರಮಂದಿರಕ್ಕೆ ‘ಘಾರ್ಗಾ’ ಚಿತ್ರತಂಡದ ಭೇಟಿ
ಬೆಂಗಳೂರು, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸಾಮಾಜಿಕ ಅಸಮಾನತೆ ಹಾಗೂ ಜಾತಿ ಶೋಷಣೆ ಎಂಬ ಸಂವೇದನಾಶೀಲ ವಿಷಯಗಳನ್ನು ಕೇಂದ್ರವಾಗಿಸಿಕೊಂಡು ನಿರ್ಮಿಸಲಾದ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಕನ್ನಡ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ
ಬಳ್ಳಾರಿ, 01 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಕಾರ್ಯಕಾರಿ ಸಮಿತಿಗೆ ಪ್ರೊಡ್ಯೂಸರ್ಸ್ ಸೆಕ್ಟರ್ ಕೌನ್ಸಿಲ್ ಸದಸ್ಯರಾಗಿ ಬಳ್ಳಾರಿಯ ಕಾಂಗ್ರೆಸ್ ಮುಖಂಡ ಬಿ. ರಾಂಪ್ರಸಾದ್ ಅವರು ಚುನಾಯಿತರಾಗಿದ್ದಾರೆ. ಕನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಳ್ಳಾರಿಯಿಂದ
ಹುಬ್ಬಳ್ಳಿ, 31 ಜನವರಿ (ಹಿ.ಸ.): ಆ್ಯಂಕರ್: ಎ.ಆರ್.ಸಿ. ಮ್ಯೂಸಿಕ್ ಪ್ರೈವೇಟ್ ಲಿಮಿಟೆಡ್ ಬ್ಯಾನರ್ನಡಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ ಸಾಹಸ–ಥ್ರಿಲ್ಲರ್ ಚಿತ್ರ ‘ಘಾರ್ಗಾ’ ಫೆಬ್ರವರಿ 6ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಜೋಗಿ, ಪ್ರೀತಿ ಏಕೆ ಭೂಮಿ ಮೇಲಿದೆ ಸೇರಿದಂತೆ ಯಶಸ್ವಿ ಚಿತ್ರಗಳನ್ನು ನಿರ
ಬೆಂಗಳೂರು, 31 ಜನವರಿ (ಹಿ.ಸ.): ಆ್ಯಂಕರ್: ತಂತ್ರಜ್ಞಾನ ಎಷ್ಟೇ ವೇಗವಾಗಿ ಮುಂದುವರಿದರೂ, ಚಲನಚಿತ್ರ ಸಂಕಲನಕ್ಕೆ ಅಗತ್ಯವಿರುವ ಕಲಾತ್ಮಕ ಅಂತಃಪ್ರಜ್ಞೆ ಮತ್ತು ಭಾವನಾತ್ಮಕ ಸೂಕ್ಷ್ಮತೆಯನ್ನು ಕೃತಕ ಬುದ್ಧಿಮತ್ತೆ ನೀಡಲು ಸಾಧ್ಯವಿಲ್ಲ. AI ಒಂದು ಸಹಾಯಕ ಸಾಧನವಾಗಬಹುದು, ಆದರೆ ಸಂಕಲನಕಾರನ ದೃಷ್ಟಿಯನ್ನು
ಗದಗ, 10 ಫೆಬ್ರವರಿ (ಹಿ.ಸ.) : ಆ್ಯಂಕರ್ : ಒಂದು ಕಾಲದಲ್ಲಿ ಗತ ವೈಭವದಿಂದ ಮೆರೆದ ನಾಡಾಗಿದ್ದ ಐತಿಹಾಸಿಕ ಲಕ್ಕುಂಡಿ ಗ್ರಾಮವು ಇಂದು ಮತ್ತೆ ದೇಶ–ವಿದೇಶದ ಗಮನ ಸೆಳೆಯುತ್ತಿದೆ. ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ಬೆನ್ನಲ್ಲೇ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಲ್ಯಾಣ ಚಾಲುಕ್ಯರ ಕ
ಹುಬ್ಬಳ್ಳಿ, 30 ಜನವರಿ (ಹಿ.ಸ.) : ಆ್ಯಂಕರ್ : ದಕ್ಷಿಣ ಭಾರತದ ಸಾಂಪ್ರದಾಯಿಕ ತಿಂಡಿಗಳಲ್ಲಿ ಉತ್ತಪ್ಪಕ್ಕೂ ವಿಶೇಷ ಸ್ಥಾನವಿದೆ. ಕರಾವಳಿ ಭಾಗಗಳಲ್ಲಿ ಮುಂಜಾನೆ ಉಪಹಾರಕ್ಕೆ ಹೆಚ್ಚಾಗಿ ತಯಾರಿಸಲಾಗುವ ಉತ್ತಪ್ಪ ದೋಸೆ ಅಥವಾ ಇಡ್ಲಿ ಹಿಟ್ಟಿನಿಂದ ಮಾಡಲಾಗುತ್ತದೆ. ಆರೋಗ್ಯಕರವಾಗಿರುವ ಈ ತಿಂಡಿ ಎಲ್ಲ ವಯೋಮಾ
ಹುಬ್ಬಳ್ಳಿ, 29 ಜನವರಿ (ಹಿ.ಸ.) : ಆ್ಯಂಕರ್ : ಇಡ್ಲಿ ದಕ್ಷಿಣ ಭಾರತದ ಮನೆಮಾತಿನ ಉಪಾಹಾರ. ಸಾಮಾನ್ಯವಾಗಿ ಇಡ್ಲಿ ಎಂದರೆ ಉದ್ದಿನ ಬೇಳೆ–ಅಕ್ಕಿ ಹಿಟ್ಟಿನ ಇಡ್ಲಿಯೇ ನೆನಪಿಗೆ ಬರುತ್ತದೆ. ಆದರೆ ಆರೋಗ್ಯಕರವಾಗಿಯೂ, ವಿಭಿನ್ನ ರುಚಿಯಲ್ಲಿಯೂ ಇಡ್ಲಿ ತಯಾರಿಸಬಹುದು. ಅಂಥದೇ ಒಂದು ಹೊಸ ಪ್ರಯೋಗವೇ ಸೌತೆಕಾಯಿ ಇಡ
ಹುಬ್ಬಳ್ಳಿ, 22 ಜನವರಿ (ಹಿ.ಸ.): ಆ್ಯಂಕರ್: ಗೋಬಿ ಮಂಚೂರಿ, ಮಶ್ರೂಮ್ ಮಂಚೂರಿ ಎಂದಾಕ್ಷಣ ಎಲ್ಲರಿಗೂ ಪರಿಚಿತ. ಆದರೆ ಇದೇ ಸಾಲಿಗೆ ಸೇರಿಕೊಳ್ಳುವ ಬಾಳೆಕಾಯಿ ಮಂಚೂರಿ ಈಗ ಮನೆಮನೆಗಳಲ್ಲಿ ಗಮನ ಸೆಳೆಯುತ್ತಿದೆ. ಸರಳ ಪದಾರ್ಥಗಳಿಂದ ತಯಾರಾಗುವ ಈ ಹೊಸ ರುಚಿಯ ತಿಂಡಿ ಚಳಿಗಾಲದಲ್ಲಿ ಟೀ ಜೊತೆ ಸವಿಯಲು ಅತಿ ಸೂ
Copyright © 2017-2024. All Rights Reserved Hindusthan Samachar News Agency
Powered by Sangraha