ಗದಗ, 15 ಜೂನ್ (ಹಿ.ಸ.) : ಆ್ಯಂಕರ್ : ಬೆಣ್ಣೆಹಳ್ಳ ಪ್ರವಾಹದಿಂದ ಹಾನಿಗೀಡಾದ ನರಗುಂದ ಹಾಗೂ ರೋಣ ಭಾಗದ ಹಳ್ಳಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ನರಗುಂದ ಶಾಸಕ ಸಿ.ಸಿ. ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನರಗುಂದ ತಾಲೂಕಿನ ಕುರ್ಲಗೇರಿ ಗ್ರಾಮದಲ್ಲಿ ಬೆಳೆಹಾನಿ ಸಮೀಕ್ಷೆ ನಡೆಸಿದ
ಯಾದಗಿರಿ, 15 ಜೂನ್ (ಹಿ.ಸ.) : ಆ್ಯಂಕರ್ : ಯಾದಗಿರಿ ನಗರದ ವ್ಯಾಪ್ತಿಯಲ್ಲಿರುವ ಭೀಮಾ ನದಿಯ ಸೇತುವೆಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂದು ವೀಕ್ಷಿಸಿ, ಪರಿಶೀಲಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೇತುವೆಯ ಸುರಕ್ಷತೆ ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸೂಚನೆಗ
ಬೆಳಗಾವಿ, 15 ಜೂನ್ (ಹಿ.ಸ.) : ಆ್ಯಂಕರ್ : ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕುಸಮಳ್ಳಿ ಗ್ರಾಮದ ಬಳಿ ತಾತ್ಕಾಲಿಕ ರಸ್ತೆಯ ಸೇತುವೆ ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದ್ದು, ಬೆಳಗಾವಿ-ಚೋರ್ಲಾ-ಗೋವಾ ರಸ್ತೆ ಸಂಚಾರ ಸ್ಥಗಿತಗೊ
ರುದ್ರಪ್ರಯಾಗ, 15 ಜೂನ್ (ಹಿ.ಸ.) : ಆ್ಯಂಕರ್ : ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನಗೊಂಡು ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ. ಆರ್ಯನ್ ಏವಿಯೇಷನ್ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಕೆಟ್ಟ ಹವಾಮಾನದಿಂದ ಗೌರಿಕುಂಡ್ ಅರಣ್ಯದಲ್ಲಿ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್ನಲ್ಲಿ ಪೈಲಟ್
ನವದೆಹಲಿ, 15 ಜೂನ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಜೂನ್ 18ರವರೆಗೆ ಸೈಪ್ರಸ್, ಕೆನಡಾ ಮತ್ತು ಕ್ರೊಯೇಷಿಯಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಜೂನ್ 16-17 ರಂದು ಕೆನಡಾದ ಕನನಾಸ್ಕಿಸ್ನಲ್ಲಿ ನಡೆಯುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ ಶೃಂಗಸಭೆಯಲ್ಲಿ ಇಂಧ
Enter your Email Address to subscribe to our newsletters
युगवार्ता
नवोत्थान
ಅಹಮದಾಬಾದ್, 15 ಜೂನ್ (ಹಿ.ಸ.) : ಆ್ಯಂಕರ್ : ಜೂನ್ 12ರಂದು ಲಂಡನ್ಗೆ ಹೊರಡುತ್ತಿದ್ದ ಏರ್ ಇಂಡಿಯಾ ವಿಮಾನ AI171 ಅಹಮದಾಬಾದ್ನ ಮೇಘನಿ ನಗರ್ನಲ್ಲಿ ಅಪಘಾತಕ್ಕೀಡಾಗಿ ಹಲವರು ದುರ್ಮರಣ ಹೊಂದಿದ್ದರು. ಮೃತದೇಹಗಳು ಛಿದ್ರಗೊಂಡ ಕಾರಣದಿಂದ ಗುರುತಿಸಲು ಡಿಎನ್ಎ ಪರೀಕ್ಷೆ ಕೈಗೊಳ್ಳಲಾಗಿತ್ತು. ಇತ್ತೀಗಾಗಲೇ
ಬಸಾರ್, 15 ಜೂನ್ (ಹಿ.ಸ.) : ಆ್ಯಂಕರ್ : ತೆಲಂಗಾಣದ ನಿರ್ಮಲ್ ಜಿಲ್ಲೆಯ ಬಸಾರ್ನಲ್ಲಿ ಗೋದಾವರಿ ನದಿಯಲ್ಲಿ ಮುಳುಗಿ ಹೈದರಾಬಾದ್ನ ಐವರು ಯುವಕರು ಮೃತಪಟ್ಟಿದ್ದಾರೆ. ಅಕ್ಷರಾಭಿಷೇಕದ ಧಾರ್ಮಿಕ ಯಾತ್ರೆಗಾಗಿ ಬಂದಿದ್ದ ಮೂರು ಕುಟುಂಬಗಳಲ್ಲಿ, ಒಂದೇ ಕುಟುಂಬದ ಐವರು ಯುವಕರು ಈ ದುರಂತದಲ್ಲಿ ಮೃತಪಟ್ಟಿದ್ದಾರೆ
ನವದೆಹಲಿ, 15 ಜೂನ್ (ಹಿ.ಸ.) : ಆ್ಯಂಕರ್ : ಭಾರತದ ಅಧಿಕೃತ ನಿಲುವಿಗೆ ವಿರುದ್ಧವಾಗಿ, ಇರಾನ್ ನೆಲದಲ್ಲಿ ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಗಳು ಮತ್ತು ಹತ್ಯೆಗಳನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸಿದೆ. ಈ ದಾಳಿಯು ಪ್ರಾದೇಶಿಕ ಅಸ್ಥಿರತೆಯನ್ನು ಹೆಚ್ಚಿಸುತ್ತದೆ ಮತ್ತು ಜಾಗತಿಕ ಶಾಂತಿಗೆ ಗಂಭೀರ ಬೆದ
ಲಕ್ನೋ, 15 ಜೂನ್ (ಹಿ.ಸ.) : ಆ್ಯಂಕರ್ : ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಉತ್ತರ ಪ್ರದೇಶ ಪ್ರವಾಸದಲ್ಲಿದ್ದು ಇಂದು ಲಕ್ನೋಗೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಡಿಫೆನ್ಸ್ ಎಕ್ಸ್ಪೋ ಮೈದಾನದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ 60,
ಇಂಫಾಲ್, 15 ಜೂನ್ (ಹಿ.ಸ.) : ಆ್ಯಂಕರ್ : ಇಂಫಾಲ್ ಪೂರ್ವ ಜಿಲ್ಲೆಯ ಲೈಕೋಟ್ ಕೋಮ್ ಗ್ರಾಮದಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳು ಪತ್ತೆಯಾಗಿವೆ. ವಶಪಡಿಸಿಕೊಳ್ಳಲಾದ ವಸ್ತುಗಳಲ್ಲಿ 12 ಬೋರ್ ರೈಫಲ್ಗಳು, ಪ್ಯಾರಾ ಬಾಂಬ್ (51 ಎಂಎಂ)
Never miss a thing & stay updated with all the latest news around the world!
468.9k
14.1k
ಗದಗ, 15 ಜೂನ್ (ಹಿ.ಸ.) : ಆ್ಯಂಕರ್ : ವಿಶ್ವದ ತುಂಬೆಲ್ಲಾ ಬಹುತೇಕ ಜನರು ಒಂದಿಲ್ಲೊಂದು ರೋಗಗಳಿಂದ ಬಳಲುತ್ತಿದ್ದಾರೆ. ವಿವಿಧ ಆಹಾರ ಪದ್ಧತಿಗಳಿಂದ. ರೋಗ ಮುಕ್ತ ಜೀವನ ಸಾಧ್ಯವೇ ಇಲ್ಲ ಎಂಬ ಈ ದಿನಮಾನಗಳಲ್ಲಿ ಪ್ರತಿಯೊಬ್ಬರೂ ನಿಯಮಿತವಾಗಿ ಸ್ವ ಯೋಗ ಮಾಡುವುದನ್ನು ರೂಢಿಸಿಕೊಂಡರೆ ಶಾಂತಿಯುತ, ಆರೋಗ್ಯಯುತ ಜ
ಗಂಗಾವತಿ, 15 ಜೂನ್ (ಹಿ.ಸ.) : ಆ್ಯಂಕರ್ : ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 2023-24ನೇ ಫಲಿತಾಂಶ ಪ್ರಕಟ ಗೊಂಡಿದ್ದು, ನಗರದ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಡಿಗೆ 7 ರ್ಯಾಂಕ್ಗಳು ಲಭಿಸಿವೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ
ಬಳ್ಳಾರಿ, 15 ಜೂನ್ (ಹಿ.ಸ.) : ಆ್ಯಂಕರ್ : ದೇಶಕ್ಕೆ ಕೀರ್ತಿ ತಂದಿರುವ ಹಾಡುವ ಹಕ್ಕಿ ಡಾ. ಬಾನಂದೂರು ಕೆಂಪಯ್ಯ ಅವರ ಹುಟ್ಟು ಹಬ್ಬವನ್ನು ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಘಟಕ ಹಾಗೂ ಡಾ.ಸುಭಾಷ್ ಭರಣಿ ಸಾಂಸ್ಕೃತಿಕ ವೇದಿಕೆಯು ಕಾಕರ್ಲತೋಟದ ಅಲೆಮಾರಿಗಳ ಕಾಲೋನಿಯ ಹಂಡಿಜೋಗಿಗಳ ಕಾಲೋನಿಯಲ್ಲಿ ಆಚರಿ
ಧಾರವಾಡ, 15 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಜೂನ್ 18 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜೂನ್ 18 ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಧಾರವಾಡ ಜಿಲ್ಲೆಯ ಗ್ಯಾರಂಟಿ
ಬಳ್ಳಾರಿ, 15 ಜೂನ್ (ಹಿ.ಸ.) : ಆ್ಯಂಕರ್ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ನಾಳೆ ಬಳ್ಳಾರಿಗೆ ಆಗಮಿಸುವರು. ಅಂದು ಬೆಳಿಗ್ಗೆ 09 ಗಂಟೆಗೆ ನಗರದ ಅನಂತಪುರ ರಸ್ತೆಯ ಬಿ.ಪಿ.ಎಸ್.ಸಿ ಶಾಲೆಯ ಸಭಾಂಗಣದಲ್ಲಿ ಏರ್ಪಡಿಸಿರುವ ಸೋಲಿಲ್ಲದ ಸರದಾರ (ಸಾಕ್ಷ್ಯಚಿತ್ರ-2) ಲೋಕ
ರಾಯಚೂರು, 15 ಜೂನ್ (ಹಿ.ಸ.) : ಆ್ಯಂಕರ್ : ದೇಶದಲ್ಲಿ ಶಾಂತಿ, ಶಿಸ್ತು, ತ್ಯಾಗದ ಜೊತೆಗೆ ನಿಸ್ವಾರ್ಥ ಸೇವೆ ಮಾಡುವಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ಮಹತ್ವದ ಪಾತ್ರ ವಹಿಸುತ್ತದೆ. ಸ್ಕೌಟ್ಸ್ ಗೈಡ್ಸ್ ನ ರಾಜ್ಯ ಆಯುಕ್ತರಾದ ಪಿಜಿಆರ್ ಸಿಂಧ್ಯಾ ಅವರು ಅನೇಕ ತ್ಯಾಗಗಳನ್ನು ಮಾಡುವ ಮೂಲಕ ಜನಪರ ಸೇ
ಶಿವಮೊಗ್ಗ, 15 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮವು 2025–26ನೇ ಸಾಲಿನ ಪಂಚವೃತ್ತಿ ಅಭಿವೃದ್ದಿ, ಸ್ವಯಂ ಉದ್ಯೋಗ, ಅರಿವು ಶೈಕ್ಷಣಿಕ ಸಾಲ (ಹೊಸ ಹಾಗೂ ನವೀಕರಣ), ಗಂಗಾ ಕಲ್ಯಾಣ, ವಿದೇಶಿ ವ್ಯಾಸಂಗ ಸೇರಿದಂತೆ ನಾನಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ
ರಾಯಚೂರು, 15 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ನಾಗಣ್ಣ ಗೌಡ ಕೆ ಅವರು ಜೂನ್ 16ರಂದು ರಾಯಚೂರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 11.30ಕ್ಕೆ ಸರ್ಕಾರಿ ಶಾಲೆ ಹಾಗೂ ಹಾಸ್ಟೇಲ್ಗಳಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಜ
ರಾಯಚೂರು, 15 ಜೂನ್ (ಹಿ.ಸ.) : ಆ್ಯಂಕರ್ : ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಜೂನ್ 16ರಂದು ರಾಯಚೂರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ನೂತನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಲೊಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳ ಆರ್ಥಿಕ ಮತ್ತು
ಟೆಲ್ಅವೀವ್, 14 ಜೂನ್ (ಹಿ.ಸ.) : ಆ್ಯಂಕರ್ : ಇಸ್ರೇಲ್ನ ಮಿಲಿಟರಿ ದಾಳಿಗೆ ಪ್ರತಿಕ್ರಿಯೆಯಾಗಿ ಇರಾನ್ ಭಾರೀ ಕ್ಷಿಪಣಿದಾಳಿ ನಡೆಸಿದ್ದು, ಟೆಹ್ರಾನ್ ಮತ್ತು ಟೆಲ್ ಅವೀವ್ನಲ್ಲಿನ ಸ್ಫೋಟಗಳಿಂದ ಪರಿಸ್ಥಿತಿ ತೀವ್ರಗೊಂಡಿದೆ. ಇಸ್ರೇಲ್ನ ಉತ್ತರ ಭಾಗದಲ್ಲಿ ಸೈರನ್ಗಳು ಮೊಳಗಿದ್ದು, ಜೆರುಸಲೆಮ್ನಲ್ಲಿ ಭಾರ
ಕಠ್ಮಂಡು, 13 ಜೂನ್ (ಹಿ.ಸ.) : ಆ್ಯಂಕರ್ : ಅಹಮದಾಬಾದ್ನಲ್ಲಿ ನಡೆದ ಭೀಕರ ವಿಮಾನ ಅಪಘಾತದ ಕುರಿತು ನೇಪಾಳದ ಅಧ್ಯಕ್ಷ ರಾಮಚಂದ್ರ ಪೌಡೆಲ್, ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ವಿದೇಶಾಂಗ ಸಚಿವಾಲಯಗಳು ತೀವ್ರ ದುಃಖ ವ್ಯಕ್ತಪಡಿಸಿವೆ. ಪ್ರಧಾನಿ ಓಲಿ ಅವರು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ
ಅಥೆನ್ಸ್, 08 ಜೂನ್ (ಹಿ.ಸ.) : ಆ್ಯಂಕರ್ : ಉತ್ತರ ಗ್ರೀಸ್ನ ಮೌಂಟ್ ಅಥೋಸ್ನ ಗ್ರೀಕ್ ಆರ್ಥೊಡಾಕ್ಸ್ ಧಾರ್ಮಿಕ ಪ್ರದೇಶದಲ್ಲಿ ಶನಿವಾರ 5.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸ್ಥಳೀಯರು ಮತ್ತು ಯಾತ್ರಿಕರಲ್ಲಿ ಭಯ ಉಂಟಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ ಈ ಕಂಪನದ ಅನುಭವವಾಗಿದೆ. ಅಥೆನ್ಸ್
ಡಬ್ಲಿನ್, 05 ಜೂನ್ (ಹಿ.ಸ.) : ಆ್ಯಂಕರ್ : ಗಾಜಾ ಯುದ್ಧದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಮಣಿದು, ಐರ್ಲೆಂಡ್ನ ಪ್ರತಿಷ್ಠಿತ ಟ್ರಿನಿಟಿ ಕಾಲೇಜು ಡಬ್ಲಿನ್ ಇಸ್ರೇಲ್ನೊಂದಿಗೆ ಎಲ್ಲ ಶೈಕ್ಷಣಿಕ ಮತ್ತು ವ್ಯಾಪಾರ ಸಂಬಂಧ ಕಡಿತಗೊಳಿಸಲು ಬುಧವಾರ ನಿರ್ಧರಿಸಿದೆ. ವಿಶ್ವವಿದ್ಯಾಲಯ ಮಂಡಳಿ ವಿದ್
ಕಠ್ಮಂಡು, 03 ಜೂನ್ (ಹಿ.ಸ.) : ಆ್ಯಂಕರ್ : ನೇಪಾಳದಲ್ಲಿ ರಾಜಪ್ರಭುತ್ವ ಪುನಃಸ್ಥಾಪನೆಗಾಗಿ ಹೋರಾಡುತ್ತಿರುವ ಬೆಂಬಲಿಗರಿಗೆ ನೈತಿಕ ಬೆಂಬಲ ನೀಡಲು ಮಾಜಿ ಕ್ರೌನ್ ಪ್ರಿನ್ಸೆಸ್ ಹಿಮಾನಿ ಶಾ ತಮ್ಮ ಮಗನೊಂದಿಗೆ ಬೀದಿಗಿಳಿದರು. ರಾಜಮನೆತನ ಹತ್ಯಾಕಾಂಡದ 24ನೇ ವಾರ್ಷಿಕೋತ್ಸವದ ಅಂಗವಾಗಿ ದೀಪೋತ್ಸವವನ್ನು ಕಮಲಾಡಿಯ
ಬೆಂಗಳೂರು, 11 ಜೂನ್ (ಹಿ.ಸ.) : ಆ್ಯಂಕರ್ : ಬಾಂಗ್ಲಾ ದೇಶದ ಜವಳಿ ಉದ್ಯಮಿಗಳು ಕರ್ನಾಟದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ವಹಿಸಿದ್ದು ಬುಧವಾರ ಪೆಂಟಗಾನ್ ನಿಟ್ ಕಾಂನ ಬಿಪಿನ್ ಮುಂದ್ರಾ ಅವರು ಜವಳಿ ಸಚಿವ ಶಿವಾನಂದ ಪಾಟೀಲರನ್ನು ಭೇಟಿ ಮಾಡಿ ಚರ್ಚಿಸಿದರು. ಪೆಂಟಗಾನ್ ನಿಟ್ ಕಾಂನ ಮಾಹಿತಿ ಪಡೆದ ಸಚಿವರು, ಕ
ನವದೆಹಲಿ, 10 ಜೂನ್ (ಹಿ.ಸ.) : ಆ್ಯಂಕರ್ : ಭಾರತೀಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮೂರನೇ ದಿನವೂ ಇಳಿಕೆಯಾಗಿದ್ದು, ೧೦ ಗ್ರಾಮಂಗೆ 24 ಕ್ಯಾರೆಟ್ ಚಿನ್ನ ₹97,580 ರಿಂದ ₹97,730 ಹಾಗೂ 22 ಕ್ಯಾರೆಟ್ ಚಿನ್ನ ₹89,450 ರಿಂದ ₹89,600 ರೂಪಾಯಿಯಲ್ಲಿ ಮಾರಾಟವಾಗುತ್ತಿದೆ. ಇದಕ್ಕೆ ವಿರುದ್ಧವಾಗಿ
ನವದೆಹಲಿ, 04 ಜೂನ್ (ಹಿ.ಸ.) : ಆ್ಯಂಕರ್ : ಜಗತ್ತಿನ ಪ್ರಮುಖ ಷೇರು ಮಾರುಕಟ್ಟೆಗಳಲ್ಲಿ ಸಕಾರಾತ್ಮಕ ಸಂಕೇತ ಬಂದಿವೆ. ಅಮೆರಿಕದ ಡೌ ಜೋನ್ಸ್ ಕಳೆದ ವಹಿವಾಟಿನಲ್ಲಿ ೨೦೦ಕ್ಕೂ ಅಧಿಕ ಅಂಕಗಳ ಏರಿಕೆಯನ್ನು ಕಂಡಿದ್ದು, ಎಸ್ & ಪಿ ೫೦೦ ಮತ್ತು ನಾಸ್ಡಾಕ್ ಸೂಚ್ಯಂಕಗಳು ಕ್ರಮವಾಗಿ ಶೇಕಡಾ ೦.೫೮ ಮತ್ತು ಶೇಕಡಾ
ನವದೆಹಲಿ, 02 ಜೂನ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿ ದರಗಳಲ್ಲಿ ಭಾರಿ ಏರಿಕೆಯಾಗಿದೆ, 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹97,790ಕ್ಕೆ ತಲುಪಿದೆ. 22 ಕ್ಯಾರೆಟ್ ಚಿನ್ನದ ದರ ₹89,650 ಆಗಿದೆ. ಬೆಳ್ಳಿಯು ಪ್ರತಿ ಕಿಲೋಗ್ರಾಂಗೆ ₹1 ಲಕ್ಷಕ್ಕ
ಸ್ಟಟ್ ಗಾರ್ಟ್, 13 ಜೂನ್ (ಹಿ.ಸ.) : ಆ್ಯಂಕರ್ : ಸ್ಟಟ್ಗಾರ್ಟ್ ಓಪನ್ ಟೆನಿಸ್ ಟೂರ್ನಿಯು ವಿಂಬಲ್ಡನ್ಗೆ ತಯಾರಿಯಾಗಿ ಪರಿಗಣಿತವಾಗಿದ್ದು, ಜರ್ಮನಿಯ ಅಲೆಕ್ಸಾಂಡರ್ ಜ್ವೆರೆವ್ ಮತ್ತು 17 ವರ್ಷದ ಜಸ್ಟಿನ್ ಎಂಗೆಲ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಜ್ವೆರೆವ್ ಅನುಭವದ ಆಟವಾಡಿ ತೀವ್ರ ಹೋರಾಟದ ಬಳಿಕ
ಬೆಂಗಳೂರು, 10 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 4ರಂದು ನಡೆದ ಕಾಲ್ತುಳಿತದ ಬಳಿಕ, ಬಿಸಿಸಿಐ ಗಂಭೀರ ಕ್ರಮ ಕೈಗೊಂಡಿದೆ. ಭಾರತದ ''ಎ'' ಹಾಗೂ ದಕ್ಷಿಣ ಆಫ್ರಿಕಾ ''ಎ'' ನಡುವಿನ ನವೆಂಬರ್ನಲ್ಲಿ ನಡೆಯಬೇಕಿದ್ದ ಮೂರು ಏಕದಿನ ಪಂದ್ಯಗಳನ್ನು ರಾಜ್ಕೋಟ್
ಬೆಂಗಳೂರು, 05 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನಲ್ಲಿ ಆರ್ ಸಿಬಿ ತಂಡದವ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ದುಃಖ ವ್ಯಕ್ತಪಡಿಸಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ೧೦ ಲಕ್ಷ ರೂಪಾಯ
ಬಳ್ಳಾರಿ, 02 ಜೂನ್ (ಹಿ.ಸ.) : ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ಕ್ರೀಡಾ ವಸತಿ ಶಾಲೆ ಅಥವಾ ನಿಲಯಗಳಿಗೆ 5ನೇ ತರಗತಿಗೆ ಅರ್ಹ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಪ್ರವೇಶಾವಕಾಶ ಕಲ್ಪಿಸಲು ಉದ್ದೇಶಿಸಲಾಗಿದ್ದು, ಅರ್ಹ ಕ್ರೀಡಾಪಟುಗಳು ಭಾಗವಹಿಸಬಹುದಾಗಿದೆ. ಆ
ಗದಗ, 15 ಜೂನ್ (ಹಿ.ಸ.) : ಆ್ಯಂಕರ್ : ಪ್ರೇಮದ ಹೆಸರಿನಲ್ಲಿ ಹೃದಯ ವಿದ್ರಾವಕ ಕೊಲೆ ಪ್ರಕರಣವೊಂದು ಇದೀಗ ಪೊಲೀಸರ ಜಾಣಾಕ್ಷತನ ತನಿಖೆಯಿಂದ ಬೆಳಕಿಗೆ ಬಂದಿದೆ. ಆರು ತಿಂಗಳ ಹಿಂದೆಯೇ ನಡೆದಿದ್ದ ಈ ಘಟನೆ ಒಂದು ಮೊಬೈಲ್ ಮೆಸೇಜ್ನಿಂದ ಕೊಲೆ ರಹಸ್ಯ ಬಯಲಾಗಿದೆ. ಮೃತ ಯುವತಿ ಮಧುಶ್ರೀ ಅಂಗಡಿ, ಗದಗ ತಾಲೂಕಿನ ನ
ಚಿಕ್ಕಬಳ್ಳಾಪುರ, 14 ಜೂನ್ (ಹಿ.ಸ.) : ಆ್ಯಂಕರ್ : ದ್ವಿಚಕ್ರ ವಾಹನಗಳನ್ನು ಕದ್ದು ಪರಾರಿಯಾಗುತ್ತಿದ್ದ ಅಂತರ ಜಿಲ್ಲಾ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 7.40 ಲಕ್ಷ ಮೌಲ್ಯದ 18 ಬೈಕ್ ಗಳನ್ನು ಪೊಲೀಸರು ವಶಪಡಿಸ
ಕಲಬುರಗಿ, 12 ಜೂನ್ (ಹಿ.ಸ.) : ಆ್ಯಂಕರ್ : ಕಲಬುರಗಿ ನಗರ ಪೋಲೀಸರ ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಕಳೆದು ಹೋಗಿದ್ದ 46 ಲಕ್ಷ ಮೌಲ್ಯದ 225 ಮೊಬೈಲ್ ಪತ್ತೆ ಹಚ್ವುವಲ್ಲಿ ಯಶಸ್ವಿಯಾಗಿದ್ದಾರೆ. ಕಳದೆ ಎರಡು ವರ್ಷಗಳಿಂದ ನಗರದ ವ್ಯಾಪ್ತಿಯಲ್ಲಿ ಕಳೆದ ಹಾಗೂ ಕಳ್ಳತನವಾದ ಮೋಬೈಲ್''ಗಳನ್ನು ಪತ್ತೆ ಹೆಚ್
ಕಲಬುರಗಿ, 11 ಜೂನ್ (ಹಿ.ಸ.) : ಆ್ಯಂಕರ್ : ಮಾರಾಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಗಳವಾರ ತಡರಾತ್ರಿ ಜಿಲ್ಲೆಯ ಆಳಂದ ತಾಲ್ಲೂಕಿನ ಸಾವಳೇಶ್ವರ ಕ್ರಾಸ್ ಬಳಿ ನಡೆದಿದೆ. ಸುಧಾಕರ್ (32) ಕೊಲೆಯಾದ ರೌಡಿ ಶೀಟರ್ ಎಂದು ತಿಳಿದು ಬಂದಿದೆ. ಮಂಗಳವಾರ ತಡರಾತ್ರಿ
ಬೆಂಗಳೂರು, 03 ಜೂನ್ (ಹಿ.ಸ.) : ಆ್ಯಂಕರ್ : ಕನ್ನಡ ವಿರೋಧಿ ಹೇಳಿಕೆ ನೀಡಿ ಕ್ಷಮೆ ಕೇಳದೆ ಬಹುಭಾಷಾ ನಟ ಕಮಲ್ ಹಾಸನ್ ಮೊಂಡಾಟ ಮುಂದುವರೆಸಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸಭೆ ಇಂದು ನಡೆಯಲಿದೆ. ಈ ವೇಳೆ ಕಮಲ್ ಹಾಸನ್ ಅವರ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ಕರ್ನಾಟ
ಬೆಂಗಳೂರು, 02 ಜೂನ್ (ಹಿ.ಸ.) : ಆ್ಯಂಕರ್ : ತಮಿಳಿನಿಂದ ಕನ್ನಡ ಹುಟ್ಟಿದದ್ದೆಂದು ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ವಿರುದ್ಧ ಕರ್ನಾಟಕದಲ್ಲಿ ಆಕ್ರೋಶ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿನಯದ ಬಹುನಿರೀಕ್ಷಿತ 'ಥಗ್ ಲೈಫ್' ಸಿನಿಮಾ ರಾಜ್ಯದಲ್ಲಿ ಬಿಡುಗಡೆಯಾಗುವುದು ಅನುಮಾನವಾಗಿದ
ಬಳ್ಳಾರಿ, 31 ಮೇ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಮುಖಂಡ ಬಿ. ರಾಂಪ್ರಸಾದ್ ಅವರ ಹಿರಿಯ ಮಗ ಅರವ್ ಸೂರ್ಯ (ನಿಕಿಲ್) ನಾಯಕನಟನಾಗಿ ನಟಿಸಿರುವ `ಕಾಲೇಜ್ ಕಲಾವಿದ' ಕನ್ನಡ ಚಿತ್ರ ಜೂನ್ 6 ರಂದು ನಗರದ ಉಮಾ ಚಿತ್ರಮಂದಿರ ಸೇರಿ ರಾಜ್ಯಾದ್ಯಂತ ಪ್ರದರ್ಶನಗೊಳ್ಳಲಿದೆ. ಚಿತ್ರ ನಿರ್ದೇಶಕ ಸಂಜಯ್ ಮಳವಳ್
ಕಲಬುರಗಿ, 30 ಮೇ (ಹಿ.ಸ.) : ಆ್ಯಂಕರ್ : ಕಾಲೇಜು ಲವ್ ಸ್ಟೋರಿಗಳಿಗೆ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ಸಿನಿಮಾಗಳು ಬಂದಿವೆ, ಆದರೇ ಈ ಸಿನೇಮಾ, ಟೈಟಲ್ ನಲ್ಲಿಯೇ ಗಮನ ಸೆಳೆಯುತ್ತಿದೆ. ಅದುವೇ 'ಕಾಲೇಜ್ ಕಲಾವಿದ'. ಪ್ರತಿ ಕಾಲೇಜಿನಲ್ಲೂ ಕಲಾವಿದರು ಇದ್ದೆ ಇರುತ್ತಾರೆ. ಈ ಸಿನಿಮಾ ಮೂಲಕ ಕಾಲೇಜ್ ನಲ್ಲಿ ಕಲ
ಚೆನೈ, 30 ಮೇ (ಹಿ.ಸ.) : ಆ್ಯಂಕರ್ : ಹಿರಿಯ ಬಹು ಭಾಷಾ ನಟ ಹಾಗೂ ತಮಿಳುನಾಡಿನ ಎಂಎನ್ಎಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಅವರು ಕನ್ನಡ ಭಾಷೆ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯಿಂದಾಗಿ ಕರ್ನಾಟಕದಲ್ಲಿ ಎದುರಾಗುತ್ತಿರುವ ವಿರೋಧದ ಮಧ್ಯೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸಭಾ ಚುನಾವಣೆ ಸಂಬಂಧ ತಮಿಳುನಾ
ದಾವಣಗೆರೆ, 07 ಜೂನ್ (ಹಿ.ಸ.) : ಆ್ಯಂಕರ್ : ವಿಶ್ವ ಬ್ರೈನ್ ಟ್ಯೂಮರ್ ದಿನದ ಅಂಗವಾಗಿ ಎಸ್. ಎಸ್. ನಾರಾಯಣ ಹೆಲ್ತ್ ಸೂಪರ್ ಸ್ಪೇಷಾಲಿಟಿ ಸೆಂಟರ್ ದಾವಣಗೆರೆ ನ್ಯೂರೋ ಹಾಗೂ ಸ್ಪೈನ್ ಸರ್ಜನ್ ಡಾ. ಅವಿನಾಶ ಕೆ. ಎಸ್. ಅವರ ಲೇಖನ. ಜಗತ್ತಿನಾದ್ಯಂತ ಪ್ರತಿ ವರ್ಷ ಸಾವಿರಾರು ಜನರಲ್ಲಿ ಬ್ರೈನ್ ಟ
ದೇವರಿಗೆ ಏರಿಸಿದ ಹೂವುಗಳನ್ನು ಒಂದು ಪ್ಲಾಸ್ಟಿಕ್ ಕವರ್ ನಲ್ಲಿ ಸುತ್ತಿ ಹರಿಯುವ ನೀರಿಗೆ ಬಿಸಾಡಿ ಧನ್ಯರಾಗುವ ಮಹಾ ಭಕ್ತರಿಗೆ
ಬೆಂಗಳೂರು, 31 ಮೇ (ಹಿ.ಸ.) : ಆ್ಯಂಕರ್ : ಸೌರಶಕ್ತಿ-ಪವನಶಕ್ತಿ ಉತ್ಪಾದನೆಯಲ್ಲಿ ಭಾರತ ಈಗ ಜರ್ಮನಿಗಿಂತ ಮುಂದಿದ್ದು, ವಿಶ್ವದ ಮೂರನೇ ಅತಿದೊಡ್ಡ ರಾಷ್ಟ್ರವಾಗಿ ಹೊರ ಹೊಮ್ಮಿದೆ. ಹಸಿರು ಕ್ರಾಂತಿ, ಶುದ್ಧ ಇಂಧನ ಪರಿವರ್ತನೆಯಲ್ಲಿ ಜಾಗತಿಕ ನಾಯಕತ್ವದತ್ತ ಹೊರಳುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ನವೀಕರಿಸಬ
ಬೆಂಗಳೂರು, 27 ಮೇ (ಹಿ.ಸ.) : ಆ್ಯಂಕರ್ : ಪಹಲ್ಗಾಮ್ನಲ್ಲಿ 26 ಮಹಿಳೆಯರ ಸಿಂಧೂರವನ್ನು ನಾಶ ಮಾಡಿದ ಉಗ್ರರಿಗೆ ತಕ್ಕ ಪಾಠ ಕಲಿಸಿದ 'ಆಪರೇಷನ್ ಸಿಂಧೂರ' ಯಶಸ್ಸಿನಿಂದ ದೇಶಾದ್ಯಂತ ಹೆಮ್ಮೆ ಮೂಡಿರುವ ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್ನ ಭುಜ್ ಪ್ರವಾಸ ಕೈಗೊಂಡರು. 1971ರ
Copyright © 2017-2024. All Rights Reserved Hindusthan Samachar News Agency
Powered by Sangraha