ಸಕಲೇಶಪುರ, 20 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಕಸ್ತೂರಿ ರಂಗನ್ ಸಮಿತಿಯು ಉಪಗ್ರಹ ಆಧಾರಿತವಾಗಿ ನಡೆಸಿರುವ ಸಮೀಕ್ಷೆ ದೋಷಪೂರಿತವಾಗಿದ್ದು, ಪಶ್ಚಿಮ ಘಟ್ಟದ ಮಲೆನಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿ ಭೌತಿಕವಾಗಿ ಸಮೀಕ್ಷೆ ನಡೆಸಿ ಹೊಸದಾಗಿ ವರದಿ ಸಿದ್ಧಪಡಿಸಬ
ಸಕಲೇಶಪುರ, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಕಸ್ತೂರಿ ರಂಗನ್ ವರದಿ ಕುರಿತು ವಿಧಾನಮಂಡಲದ ಅಧಿವೇಶನದಲ್ಲಿ ಚರ್ಚಿಸಿ ತೀರ್ಮಾನ ಕೈಗೊಂಡ ಬಳಿಕ ಶಾಸಕರು ಹಾಗೂ ಸಂಸದರನ್ನು ಒಳಗೊಂಡ ಸರ್ವಪಕ್ಷ ನಿಯೋಗವನ್ನು ಪ್ರಧಾನಮಂತ್ರಿ ಮತ್ತು ಕೇಂದ್ರ ಸಚಿವರ ಬಳಿಗೆ ಕರೆದೊಯ್ದು ರೈತರ ಅಭಿಪ್ರಾಯವನ್ನು ಮುಟ್ಟಿಸಲಾಗುವ
ಸಕಲೇಶಪುರ, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮನ್ನು ‘ಟೂರಿಂಗ್ ಟಾಕೀಸ್’ ಎಂದು ಟೀಕಿಸಿರುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ರಾಜಕಾರಣದಲ್ಲಿ ಟೀಕೆಗಳು ಸಹಜ. ಅವುಗಳನ್ನು ತಾವು ಸ್ಫೂರ್
ಸಕಲೇಶಪುರ, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ರಾಜ್ಯದ ನಿಲುವು ತಿಳಿಸುವ ಮುನ್ನ ರೈತರು, ಅರಣ್ಯ ಪ್ರದೇಶದ ಸುತ್ತಮುತ್ತ ವಾಸಿಸುವವರು ಹಾಗೂ ಸ್ಥಳೀಯ ಜನರ ಅಭಿಪ್ರಾಯವನ್ನು ನೇರವಾಗಿ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾ
ನವದೆಹಲಿ, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಜೋಧಪುರದಲ್ಲಿ ನಡೆಯುತ್ತಿರುವ ‘ವೀರ್ ಗಾರ್ಡಿಯನ್’ ಜಂಟಿ ವಾಯುಪಡೆ ಕಸರತ್ತಿನ ವೇಳೆ ಭಾನುವಾರ ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಹಾಗೂ ಜಪಾನ್ ವಾಯು ಸ್ವಯಂರಕ್ಷಣಾ ಪಡೆ ಮುಖ್ಯಸ್ಥ ಜನರಲ್ ತಕೇಹಿರೊ ಮೊರಿತಾ ಅವರು ತ
Enter your Email Address to subscribe to our newsletters
युगवार्ता
नवोत्थान
ಜೋಧ್ಪುರ, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಯಾರಾದರೂ ಒಂದು ಉಪನಾಮವನ್ನು ಧರಿಸಿದ ಮಾತ್ರಕ್ಕೆ ಆ ಉಪನಾಮಕ್ಕೆ ಸಂಬಂಧಿಸಿದ ಪರಂಪರೆ, ಪ್ರಬುದ್ಧತೆ ಹಾ
ನವದೆಹಲಿ, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಏಷ್ಯನ್ ಕ್ರೀಡಾಕೂಟ–2026ರಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮಹಿಳಾ ಶೂಟಿಂಗ್ ಆಟಗಾರ್ತಿಯರಾದ ಇಲಾವೆನಿಲ್ ವಲರಿವನ್, ವಿದರ್ಶಾ ಕೆ. ವಿನೋದ್ ಮತ್ತು ಸೋನಂ ಉತ್ತಮ್ ಮಸ್ಕರ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಕ
ನವದೆಹಲಿ, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್) ಸಾಂಪ್ರದಾಯಿಕ ಕಲ್ಲಿದ್ದಲು ಗಣಿಗಾರಿಕೆ ಚಟುವಟಿಕೆಗಳನ್ನು ಮೀರಿ ಇಂಧನ, ಪ್ರಮುಖ ಖನಿಜ, ಉನ್ನತ ವಸ್ತುಗಳು, ನವೀಕರಿಸಬಹುದಾದ ಇಂಧನ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರಗಳಲ್ಲಿ ದೊಡ್ಡ ಪ್ರಮಾಣದ ವೈವಿಧ್ಯೀಕರ
ನವದೆಹಲಿ, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಹವಾಮಾನ ಬದಲಾವಣೆಯಿಂದ ಎದುರಾಗುತ್ತಿರುವ ಸವಾಲುಗಳ ನಡುವೆಯೇ ಜಲ ಭದ್ರತೆ ಹಾಗೂ ಜಲ ನಿರ್ವಹಣೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವ ಉದ್ದೇಶದ 9ನೇ ಭಾರತ ಅಂತಾರಾಷ್ಟ್ರೀಯ ಜಲ ಸಪ್ತಾಹ ಸೆ.22ರಿಂದ ಆರಂಭವಾಗಲಿದೆ. ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅ
ನವದೆಹಲಿ, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಹಿಂದಿ ಭಾಷೆಯಲ್ಲಿ ಯುವ ನಾಟಕಕಾರರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿರುವುದು ಸಂತಸದ ಸಂಗತಿ ಎಂದು ಸಂಗೀತ ನಾಟಕ ಅಕಾಡೆಮಿಯ ಉಪ ಕಾರ್ಯದರ್ಶಿ ಸುಮನ್ ಕುಮಾರ್ ಹೇಳಿದರು. ಶನಿವಾರ ನವದೆಹಲಿಯ ಶ್ರೀರಾಮ್ ಸೆಂಟರ್ ಎದುರು ಸಂಜನಾ ಬುಕ್ಸ್ನ ‘ಸಾಹಿತ್ಯದ ಮರ’ ಮ
Never miss a thing & stay updated with all the latest news around the world!
468.9k
14.1k
ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಕೊತ್ತೂರು ಜಿ ಮಂಜುನಾಥ್
ಮಾದಕ ವಸ್ತುಗಳ ಸೇವನೆಯ ದುಶ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲು ಕರೆ
ಜ್ಯೋತಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸರ್ವಸದಸ್ಯರ ಸಭೆ
ಕೋಲಾರ ಜಿಲ್ಲಾ ಸಹಕಾರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಜನ್ಮದಿನ:
ಸಕಲೇಶಪುರ, 20 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಸಕಲೇಶಪುರ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರವಾಗಿದ್ದು, ಕಳೆದ ಒಂದು ದಶಕದಿಂದ ಈ ಸಮಸ್ಯೆ ಮುಂದುವರಿದಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಕಸ್ತೂರಿ ರಂಗನ್ ವರದಿಯ ಜೊತೆಗೆ ಕಾಡಾನೆಗಳ ಹಾವಳಿ, ರೈತರ ಸಮಸ್ಯೆಗಳು ಹಾಗೂ ಅರಣ್ಯ ಪ್ರದೇ
ವಿಜಯಪುರ, 20 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಸುದರ್ಶನ ಕ್ರಿಯೆಯನ್ನು ನಿಯಮಿತವಾಗಿ ಅಭ್ಯಾಸ ಮಾಡುವುದರಿಂದ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಂಡು, ಮನಸ್ಸಿನಲ್ಲಿ ಶಾಂತಿ, ನೆಮ್ಮದಿ ಹಾಗೂ ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಲು ಸಾಧ್ಯ ಎಂದು ಆರ್ಟ್ ಆಫ್ ಲಿವಿಂಗ್ನ ಡಾ. ಬಿ.ಎಂ. ಪಾಟೀಲ್ ಗುರೂಜಿ ಹೇಳ
ವಿಜಯಪುರ, 20 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ರಾಜ್ಯದಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಸರ್ಕಾರ ತನ್ನ ಅನಗತ್ಯ ಹಾಗೂ ಧುಂಧು ವೆಚ್ಚಗಳಿಗೆ ಕಡಿವಾಣ ಹಾಕಿ, ರೈತರ ಸಾಲಮನ್ನಾ ಸೇರಿದಂತೆ ತಕ್ಷಣದ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು
ವಿಜಯಪುರ, 20 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಭಾವೈಕ್ಯತೆ, ಮಾನವೀಯತೆ, ಶಾಂತಿ ಹಾಗೂ ಸಹೋದರತ್ವದ ಸಂದೇಶ ಸಾರುವ ವಿಜಯಪುರದ ಐತಿಹಾಸಿಕ ಹಜರತ್ ಅರ್ಕಾಟ್ ದರ್ಗಾ ಉರುಸು ಈ ಬಾರಿ ಶ್ರದ್ಧಾ-ಭಕ್ತಿಯಿಂದ ನಡೆಯಲಿದ್ದು, ಉರುಸಿನ ಅಂಗವಾಗಿ ಸೆಪ್ಟೆಂಬರ್ 23ರಂದು ವಿಜಯಪುರ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ‘
ವಾಷಿಂಗ್ಟನ್, 19 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ರಷ್ಯಾ ಮತ್ತು ಇರಾನ್ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ ‘ಲಿಂಡ್ಸೆ ಒ. ಗ್ರಾಹಂ ಸ್ಯಾಂಕ್ಷನಿಂಗ್ ರಷ್ಯಾ ಆ್ಯಂಡ್ ಇರಾನ್ ಆಕ್ಟ್ ಆಫ್ 2026’ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಸಹಿ ಹಾಕಿದ್ದು, ಅದು ಕಾನೂನಾಗಿ ಜಾರಿಗ
ಕಠ್ಮಂಡು, 18 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಚೀನಾದ ಅಧಿಕೃತ ಪ್ರವಾಸದಲ್ಲಿರುವ ನೇಪಾಳದ ಸೇನಾ ಮುಖ್ಯಸ್ಥ ಜನರಲ್ ಅಶೋಕರಾಜ್ ಸಿಗ್ದೆಲ್ ಅವರು ಚೀನಾ ರಕ್ಷಣಾ ಸಚಿವ ಅಡ್ಮಿರಲ್ ಡಾಂಗ್ ಜುನ್ ಅವರನ್ನು ಶಿಷ್ಟಾಚಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ಭೇಟಿಯ ಸಂದರ್ಭದಲ್ಲಿ ಉಭಯ ದೇಶಗಳ ಪರಸ್ಪರ ಹಿತಾಸ
ಕಠ್ಮಂಡು, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನೇಪಾಳದಲ್ಲಿ ಆ.26ರಂದು ಸಂಭವಿಸಿದ ಭೀಕರ ಪ್ರವಾಹದ 21ನೇ ದಿನವೂ ಶೋಧ, ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಇದುವರೆಗೆ 1,399 ಮಂದಿಯ ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ
ದೋಹಾ (ಕತಾರ್), 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ ನಡೆಸಿಕೊಂಡು ಬರುತ್ತಿರುವ ‘ಕನ್ನಡ ಪಾಠಶಾಲೆ’ಯನ್ನು ಹೊಸ ಆಶಯ ಹಾಗೂ ನೂತ
ಜಕಾರ್ತಾ, 12 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಇಂಡೋನೇಷ್ಯಾದ ಈಶಾನ್ಯ ಜಾವಾ ಪ್ರಾಂತ್ಯದಲ್ಲಿ ಶುಕ್ರವಾರ ಮುಂಜಾನೆ 6.6 ತೀವ್ರತೆಯ ಭೂಕಂಪ ಸಂಭವಿಸಿದೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) ಪ್ರಕಾರ, ಸ್ಥಳೀಯ ಕಾಲಮಾನ ಬೆಳಿಗ್ಗೆ ಸುಮಾರು 4.23ಕ್ಕೆ ಭೂಕಂಪ ಸಂಭವಿಸಿದ್ದು, ತೆಲುಕ್ನಾಗಾ ಸಮೀ
ನವದೆಹಲಿ, 18 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಶುಕ್ರವಾರ ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ದೇಶದ ಬಹುತೇಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹570ರಿಂದ ₹620ರವರೆಗೆ ಇಳಿಕೆಯಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯಲ
ನವದೆಹಲಿ, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೇಶೀಯ ಚಿನ್ನಾಭರಣ ಮಾರುಕಟ್ಟೆಯಲ್ಲಿ ಬುಧವಾರ ಆರಂಭಿಕ ವಹಿವಾಟಿನಲ್ಲೇ ಚಿನ್ನದ ದರದಲ್ಲಿ ಇಳಿಕೆಯ ಪ್ರವೃತ್ತಿ ಕಂಡುಬಂದಿದೆ. ದರ ಕುಸಿತದ ಪರಿಣಾಮ ದೇಶದ ಬಹುತೇಕ ಚಿನ್ನಾಭರಣ ಮಾರುಕಟ್ಟೆಗಳಲ್ಲಿ ಚಿನ್ನವು 10 ಗ್ರಾಂಗೆ 850ರಿಂದ 920 ರೂ.ವರೆಗೆ ಅಗ್ಗವಾಗಿದ
ನವದೆಹಲಿ, 15 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೇಶೀಯ ಚಿನ್ನಾಭರಣ ಮಾರುಕಟ್ಟೆಯಲ್ಲಿ ಮಂಗಳವಾರ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ₹450ರಿಂದ ₹490ರವರೆಗೆ ಕಡಿಮೆಯಾಗಿದೆ. ಆದರೆ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗದೆ ಸೋಮವಾರದ ಮಟ್ಟದಲ್ಲೇ ವಹಿ
ಕ್ಯಾನ್ ಫಿನ್ ಹೋಮ್ಸ್ನಿಂದ ಡಿಜಿಟಲ್ ಪರಿವರ್ತನೆಗೆ ಚಾಲನೆ
ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ರಾಷ್ಟಿಯ ಸಾಂಖ್ಯಿಕ ಕಚೇರಿ (ಕ್ಷೇತ್ರ ಕಾರ್ಯಾಚರಣೆ ವಿಭಾಗ) ವತಿಯಿಂದ ರಾಷ್ಟಿಯ ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಪ್ರಾದೇಶಿಕ ಮಟ್ಟದ ಕ್ರೀಡಾಕೂಟದಲ್ಲಿ ಬಳ್ಳಾರಿ ಉಪ-ಪ್ರಾದೇಶಿಕ
ಹರ್ವಿಂದರ್–ಭಾವನಾ ಜೋಡಿಗೂ ಚಾಂಪಿಯನ್ ಪಟ್ಟ
ಬಳ್ಳಾರಿ, 07 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2026-27ನೇ ಸಾಲಿನ ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ‘ದಸರಾ ಸಿ.ಎಂ. ಕಪ್ ಕ್ರೀಡಾಕೂಟ’ವನ್ನು ಸೆಪ್ಟೆಂಬರ್ 11 ರಿಂದ ಸೆಪ್ಟೆಂಬರ್ 18 ರವರೆಗೆ ವಿವಿಧ ಸ್ಥಳಗಳಲ್ಲಿ ಆಯೋಜಿಸಲಾಗಿದೆ ಎಂದು ಇಲಾಖೆಯ
ವಿಜಯಪುರ, 20 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ಕೊಲ್ಹಾರ ತಾಲೂಕಿನ ಮತ್ಯಾಳ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮೇಲೆ ಎರಡು ಸುತ್ತು ಗುಂಡು ಹಾರಿಸಿರುವ ಘಟನೆ ನಡೆದಿದೆ. ಗ್ರಾಮದ ಸುಖದೇವ ಎಂಬಾತ ಗುಂಡಿನ ದಾಳಿಗೆ ಒಳಗಾಗಿದ್ದು, ಗಂಭೀರವಾಗಿ ಗಾ
ಇಬ್ಬರು ಬಿಇ ವಿದ್ಯಾರ್ಥಿಗಳ ದುರ್ಮರಣ
ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಪಟಾಕಿ ಕೊಡಿಸುವುದಾಗಿ ನಂಬಿಸಿ 13 ವರ್ಷದ ಬಾಲಕನನ್ನು ಅಪಹರಿಸಿ, ಹಣಕ್ಕಾಗಿ ಬೇಡಿಕೆ ಇಟ್ಟು ಬಳಿಕ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಯಲಹಂಕದ ವಿನಾಯಕ ನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಜಾಲ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಯುವಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ.ಯುವಕನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ ಎನ್ನಲಾಗ
ಬಯೋಪಿಕ್ ಘೋಷಣೆ: ರಾಶ್ಮಿಕಾ ಮಂದಣ್ಣ ನಾಯಕಿ
ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.) ಡಾಲಿ ಪಿಚ್ಚರ್ಸ್ ನಿರ್ಮಾಣದ ಹೆಗ್ಗಣ ಮುದ್ದು ಟ್ರೇಲರ್ ಬಿಡುಗಡೆ; ಸೆ.25ಕ್ಕೆ ತೆರೆಗೆ ಪೂರ್ಣ ಮೈಸೂರು - ಅದಿತಿ ಸಾಗರ್ ಮುಖ್ಯ ಭೂಮಿಕೆಯಲ್ಲಿ, ಅವಿನಾಶ್ ಬಳೆಕ್ಕಳ ಚೊಚ್ಚಲ ನಿರ್ದೇಶನದ ಹೆಗ್ಗಣ ಮುದ್ದು ಟ್ರೇಲರ್ ರಿಲೀಸ್ ನಟ ಡಾಲಿ ಧನಂಜಯ್ ಅವರ ಡಾಲಿ ಪಿಚ
ಬೆಂಗಳೂರು, 14 ಸೆಪ್ಟೆಂಬರ್ (ಹಿ.ಸ.) ಗಣೇಶ ಹಬ್ಬದ ದಿನ ಮಗನ ಹೆಸರು ರಿವೀಲ್ ಮಾಡಿದ ನಟ ಡಾಲಿ ಧನಂಜಯ್ ತಮ್ಮ ಮಗನಿಗೆ ಡಾಲಿ ಧನಂಜಯ್ ಹಾಗೂ ಅವರ ಪತ್ನಿ “ಎರೆಯ” ಎಂದು ಹೆಸರಿಟ್ಟಿದ್ದಾರೆ. ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ನಟ ಡಾಲಿ ಧನಂಜಯ್ ತಮ್ಮ ಮಗನ ಹೆಸರನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ.
ಬೆಂಗಳೂರು, 13 ಸೆಪ್ಟೆಂಬರ್ (ಹಿ.ಸ.): ದುನಿಯಾ ವಿಜಯ್ ನಿರ್ದೇಶನದ ಸಿಟಿಲೈಟ್ಸ್ ಚಿತ್ರದ ಟ್ರೇಲರ್ ಬಿಡುಗಡೆ ವಿನಯ್ ರಾಜ್ಕುಮಾರ್-ಮೋನಿಷಾ ನಟನೆಯ ''ಸಿಟಿಲೈಟ್ಸ್''ಗೆ ಶಿವರಾಜ್ ಕುಮಾರ್ ಬೆಂಬಲ ಸ್ಯಾಂಡಲ್ವುಡ್ ಬ್ಲ್ಯಾಕ್ ಕೋಬ್ರಾ ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಸಿನಿಮಾದ ಟ್ರೇಲರ್
ಕೆ ವಿ ನಾಗರಾಜ್ ಮೂರ್ತಿ.
ಇತಿಹಾಸದ ಪುಟಗಳಲ್ಲಿ ಸೆಪ್ಟೆಂಬರ್ 19: ಹಿಂದಿಗೆ ಸಮರ್ಪಿತ ವಾರ ಪ್ರತಿವರ್ಷ ಸೆಪ್ಟೆಂಬರ್ 14ರಿಂದ 21ರವರೆಗೆ ಹಿಂದಿ ವಾರವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಶಾಲೆಗಳು ಹಾಗೂ ಕಚೇರಿಗಳಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ. ಏಳು ದಿನಗಳ ಅವಧಿಯಲ್ಲಿ ಪ್ರಬಂಧ ಬರವಣಿಗೆ ಸೇರಿದಂತೆ ವಿವಿಧ
ವಿಜಯಪುರ, 16 ಸೆಪ್ಟೆಂಬರ್ (ಹಿ.ಸ.) ಬರ, ಬಿಸಿಲು, ನೀರಿನ ಕೊರತೆ ಹಾಗೂ ಸಾಲದ ಸಂಕಷ್ಟದಿಂದ ಕಣ್ಣೀರಿಟ್ಟಿದ್ದ ರೈತ ಕುಟುಂಬವೊಂದು ಇಂದು ನೀರಾವರಿ ಸೌಲಭ್ಯ, ಕೃಷಿ ಶ್ರಮ ಹಾಗೂ ತೋಟಗಾರಿಕೆಯ ಮೂಲಕ ನೆಮ್ಮದಿಯ ಬದುಕು ಕಟ್ಟಿಕೊಂಡಿರುವ ಮನಮುಟ್ಟುವ ಕಥೆ ಇದಾಗಿದೆ. ಮುಳವಾಡದ ಕಲ್ಲು-ಮಣ್ಣಿನ ಗುಡ್ಡಗಳು ಒಂದು
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.): ಒಂದು ಕಾಲದಲ್ಲಿ ಮನೆಮನೆಗಳ ಗುರುತಾಗಿ, ಕುಟುಂಬದ ಸದಸ್ಯರು ಒಟ್ಟಾಗಿ ಕುಳಿತು ಮನರಂಜನೆ, ಸುದ್ದಿ ಹಾಗೂ ಜ್ಞಾನ ಪಡೆಯುವ ಪ್ರಮುಖ ಮಾಧ್ಯಮವಾಗಿದ್ದ ದೂರದರ್ಶನ ಇಂದು ತನ್ನ ಪ್ರಸಾರ ಪಯಣದ 67ನೇ ವರ್ಷಕ್ಕೆ ಕಾಲಿಟ್ಟಿದೆ. 1959ರ ಸೆಪ್ಟೆಂಬರ್ 15ರಂದು ನವದೆಹಲಿಯಲ್ಲಿ ಪ
ವಿಜಯಪುರ, 13 ಸೆಪ್ಟೆಂಬರ್ (ಹಿ.ಸ.): ವಿಜಯಪುರದ ಸಾಟ್ ಕಬ್ರಸ್ತಾನ್: ಇತಿಹಾಸದ ಮೌನ ಸಾಕ್ಷಿಯಾಗಿ ನಿಂತಿರುವ ಅಪರೂಪದ ತಾಣ ಐತಿಹಾಸಿಕ ಸ್ಮಾರಕಗಳ ನಗರಿ ವಿಜಯಪುರ ಎಂದಾಕ್ಷಣ ಗೋಲ್ ಗುಂಬಜ್, ಇಬ್ರಾಹಿಂ ರೋಜಾ, ಜುಮ್ಮಾ ಮಸೀದಿ ಸೇರಿದಂತೆ ವಿಶ್ವಪ್ರಸಿದ್ಧ ಸ್ಮಾರಕಗಳು ಕಣ್ಣಮುಂದೆ ಬರುತ್ತವೆ. ಆದರೆ ಈ ಪ್ರಸ
ಬಳ್ಳಾರಿ, 12 ಸೆಪ್ಟೆಂಬರ್ (ಹಿ.ಸ.) ‘ಉಳುವ ಯೋಗಿಯ ನೋಡಲ್ಲಿ’ ಎಂಬ ಮಾತಿನಂತೆ ರೈತ ದೇಶದ ಬೆನ್ನೆಲುಬು. ಮಾನವಕುಲಕ್ಕೆ ಅನ್ನ ನೀಡುವ ರೈತ ಕೇವಲ ಜೀವನಾಧಾರವಲ್ಲ, ಇಡೀ ದೇಶದ ಆರ್ಥಿಕತೆಯ ಮೂಲಸ್ತಂಭ. ಪ್ರತಿಯೊಬ್ಬ ಮನುಷ್ಯನ ದೈನಂದಿನ ಆಹಾರದ ಅಗತ್ಯವನ್ನು ಪೂರೈಸುವಲ್ಲಿ ರೈತರ ಪಾತ್ರ ಅಪಾರವಾದದ್ದು. ಆರ್ಥಿ
Copyright © 2017-2024. All Rights Reserved Hindusthan Samachar News Agency
Powered by Sangraha