ಬೆಂಗಳೂರು, 09 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿರುವ ದಾಳಿ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿ
ಇತಿಹಾಸದ ಪುಟಗಳಲ್ಲಿ ಸೆಪ್ಟೆಂಬರ್ 10 ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ 10ರಂದು ಆಚರಿಸಲಾಗುತ್ತದೆ. ಆತ್ಮಹತ್ಯೆಯಂತಹ ಗಂಭೀರ ಸಾಮಾಜಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಅದರ ತಡೆಗಟ್ಟುವಿಕೆಗೆ ಜಾಗತಿಕ ಮಟ್ಟದಲ್ಲಿ ಸಾಮೂಹಿಕ
ನವದೆಹಲಿ, 09 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಮಾದಕ ವಸ್ತುಗಳ ಅಕ್ರಮ ಸಾಗಾಟದ ವಿರುದ್ಧ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ನಡೆಸಿದ ಕಾರ್ಯಾಚರಣೆಯಲ್ಲಿ ಕಳೆದ 15 ದಿನಗಳಲ್ಲಿ ದೇಶಾದ್ಯಂತ ಎಂಟು ಪ್ರಕರಣಗಳಲ್ಲಿ ಸುಮಾರು 740 ಕೆಜಿ ಗಾಂಜಾ, ಹೈ-ಗ್ರೇಡ್ ಹೈಡ್ರೋಪೋನಿಕ್ ಗಾಂಜಾ ಮತ್ತು ಚರಸ್ ಜಪ್ತ
ನವದೆಹಲಿ, 09 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನದ 25 ವರ್ಷಗಳ ಪಯಣವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಬಿಜೆಪಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ದೇಶಾದ್ಯಂತ ‘ಸೇವಾ ಸಂಕಲ್ಪ ಅಭಿಯಾನ’ ನಡೆಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್
ನವದೆಹಲಿ, 09ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಅಧ್ಯಾತ್ಮವಾದ ಕುರಿತ ಎಂಟು ದಿನಗಳ ಜಾಗತಿಕ ಸಮ್ಮೇಳನ ಸೆಪ್ಟೆಂಬರ್ 13ರಿಂದ ಆರಂಭವಾಗಲಿದೆ. ಸಾವನ್ ಕೃಪಾಲ್ ರುಹಾನಿ ಮಿಷನ್ ಆಶ್ರಯದಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಭಾರತ, ಅಮೆರಿಕ, ಜರ್ಮನಿ, ಸ್ವಿಟ್ಜರ್ಲ್ಯಾಂಡ್, ಕೆ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 09 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಸೌದಿ ಅರೇಬಿಯಾದಲ್ಲಿ ನಾಗರಿಕರು ಹಾಗೂ ಆರ್ಥಿಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಯೆಮನ್ ಮೂಲದ ಹೂತಿ ಉಗ್ರರು ನಡೆಸಿದ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಇಂತಹ ದಾಳಿಗಳು ಪ್ರಾದೇಶಿಕ ಭದ್ರತೆ ಮತ್ತು ಸ್ಥಿರತೆಗೆ ಧಕ್ಕೆ ಉಂಟುಮಾಡುವುದಲ್ಲದೆ, ಬಾಬ್
ನವದೆಹಲಿ, 09 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಸೌಜನ್ಯಯುತವಾಗಿ ಭೇಟಿಯಾದರು. ರಾಷ್ಟ್ರಪತಿ ಭವನದ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಭೇಟಿಯ ಚಿತ್ರಗಳನ್ನು ಹಂಚ
ನವದೆಹಲಿ, 09 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಪಂಜಾಬ್ನಲ್ಲಿ ರೈತ ಗುಲ್ಜಾರ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಅವರ ರಾಜೀನಾಮೆ ಪಡೆದು, ಪ್ರಕರಣದ ಬಗ್ಗೆ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧ
ನವದೆಹಲಿ, 09 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನಿಜಾರಿ ಇಸ್ಮಾಯಿಲಿ ಸಮುದಾಯದ ಆಧ್ಯಾತ್ಮಿಕ ನಾಯಕ ಪ್ರಿನ್ಸ್ ರಹೀಮ್ ಆಗಾ ಖಾನ್ ಪಂಚಮ ಅವರು ಇಂದಿನಿಂದ ಸೆಪ್ಟೆಂಬರ್ 15ರವರೆಗೆ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಉಪರಾಷ್ಟ್ರಪತಿ ಅವರ ಆಹ್ವಾನದ ಮೇರೆಗೆ ನಡೆಯುತ್ತಿರುವ ಈ ಪ್ರವಾಸದ ವೇಳೆ ಸೆ.10ರಂದು ಉಪ
ಕೊಲಂಬೊ, 09 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಶ್ರೀಲಂಕಾ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಶ್ರೀಲಂಕಾ ಅಧ್ಯಕ್ಷರಿಗೆ ಶುಭಾಶಯಗಳನ್ನು
Never miss a thing & stay updated with all the latest news around the world!
468.9k
14.1k
ಕುಡತಿನಿ, 09 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ರಾಜ್ಯ ಸರ್ಕಾರ ಜನರ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದು, ಇನ್ನು ತಡ ಮಾಡದೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಒತ್ತಾಯಿಸಿದರು.
ಧಾರವಾಡ, 09 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಬೆಳಗಾವಿ ವಿಭಾಗದ ಧಾರವಾಡ ಜಿಲ್ಲೆಯ ದ್ವಿಭಾಷಾ ಮಾಧ್ಯಮ ಶಾಲೆಗಳ ಶೈಕ್ಷಣಿಕ ಗುಣಮಟ್ಟವನ್ನು ಮತ್ತಷ್ಟು ಉನ್ನತೀಕರಿಸುವ ಉದ್ದೇಶದಿಂದ ಸೆಪ್ಟೆಂಬರ್ 10 ಮತ್ತು 11ರಂದು ಧಾರವಾಡದ ಸೆಡಾಕ್ನಲ್ಲಿ ಮುಖ್ಯ ಶಿಕ್ಷಕರಿಗಾಗಿ ಎರಡು ದಿನಗಳ ಸಾಮರ್ಥ್ಯಾಭಿವೃದ್ಧಿ ತರಬೇ
ಬೆಂಗಳೂರು, 09 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ರಾಜ್ಯದ ವಿವಿಧ ವಿಜ್ಞಾನ ಕೇಂದ್ರಗಳಲ್ಲಿ ಇಸ್ರೋ ವಿಜ್ಞಾನಿಗಳು ಹಾಗೂ ವಿದ್ಯಾರ್ಥಿಗಳ ನಡುವೆ ನೇರ ಸಂವಾದ ಕಾರ್ಯಕ್ರಮ ಆಯೋಜಿಸಲು ಸಹಕಾರ ನೀಡುವಂತೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರಂ ಸಿಂಗ್ ಅವರು ಇಸ್ರೋ ಅಧ್ಯಕ್ಷ
ಬಳ್ಳಾರಿ, 09 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಬಿಜೆಪಿಯ ಹತ್ತು ದಿನಗಳ `ಲಿಂಗಸೂಗೂರು - ಬಳ್ಳಾರಿ'' ಪಾದಯಾತ್ರೆಯು ಬಳ್ಳಾರಿಗೆ ಸಮೀಪಿಸುತ್ತಿದ್ದಂತೆಯೇ ಬ್ಯಾನರ್ಗಳನ್ನು ಅಳವಡಿಸುವ ಕುರಿತು ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ, ಪ್ರತಿಭಟನೆ
ಕುಡತಿನಿ, 09 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಬಿಜೆಪಿಯ `ಬಳ್ಳಾರಿ ಚಲೋ'' ಪಾದಯಾತ್ರೆಯು ಕುಡತಿನಿಯಲ್ಲಿ ಬುಧವಾರ ಬೆಳಗ್ಗೆ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ, ಗೋಮಾತೆಗೆ ನಮಸ್ಕರಿಸುವ ಮೂಲಕ ಪಾದಯಾತ್ರೆಯು ಪ್ರಾರಂಭವಾಗಿದೆ. ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್
ಬಳ್ಳಾರಿ, 09 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಇದು ಕೇವಲ ಪಾದಯಾತ್ರೆಯಲ್ಲ ಇದು ಬಿಜೆಪಿ ವಿಜಯಯಾತ್ರೆ. ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಜನರು ಸ್ಪಷ್ಟ ಸಂದೇಶ ನೀಡಲಿದ್ದಾರೆ ಎಂದು ಮಾಜಿ ಸಚಿವ ಎಂ. ಪಿ.ರೇಣುಕಾಚಾರ್ಯ ಅವರು ಹೇಳಿದ್ದಾರೆ. ಪಾದಯಾತ್ರೆ ಉದ್ದೇಶಿಸಿ ಮಾತನಾಡಿದ ಅವರು, ವಾಲ್ಮೀಕಿ ಸಮುದ
ಬೆಂಗಳೂರು, 09 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶಿಸಿರುವುದನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದಲ್ಲಿ ಮಳೆ ಕೊರತೆಯ ನಡುವೆಯೂ ತಮಿಳ
ಬೆಂಗಳೂರು, 09 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಹಣದ ಅಕ್ರಮದ ಆರೋಪದ ಬೆನ್ನಲ್ಲೇ ಇದೀಗ ಪರಿಶಿಷ್ಟ ಪಂಗಡಗಳ ಬಡ ಆದಿವಾಸಿಗಳಿಗೆ ನೀಡಲಾಗುತ್ತಿದ್ದ ಆಹಾರ ಕಿಟ್ಗಳ ವಿತರಣೆಯನ್ನೂ ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅ
ಹುಬ್ಬಳ್ಳಿ, 09 ಸೆಪ್ಟೆಂಬರ್ (ಹಿ.ಸ.): ಇಂದಿನ ಭವಿಷ್ಯ *ಮೇಷರಾಶಿ* ಇಂದುನೀವು ಅನಾರೋಗ್ಯಕ್ಕೆ ಒಳಗಾಗುತ್ತಿದ್ದರೆ ಮತ್ತು ನಿಮ್ಮ ಸಹೋದ್ಯೋಗಿಗಳು ಮತ್ತು ನಿಮ್ಮ ಬಾಸ್ನಿಂದ ಬೇಸತ್ತಿದ್ದರೆ, ಬಹುಶಃ ಹೊಸ ಉದ್ಯೋಗವನ್ನು ಹುಡುಕಲು ಪ್ರಾರಂಭಿಸಲು ಇದು ಸೂಕ್ತ ಸಮಯ, ಗಮನಿಸಿ:- ನಿಮ್ಮ ಸ್ನೇಹಿತರೊಂದಿ
ಕಠ್ಮಂಡು, 05 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ನೇಪಾಳದ ಭೋಟೆಕೋಶಿ ನದಿಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಭಾರೀ ಅನಾಹುತ ಸಂಭವಿಸಿದ್ದು, ಇದುವರೆಗೆ 1,344 ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. 4,898 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ. ಪತ್
ಸೆಪ್ಟೆಂಬರ್ನಲ್ಲಿ ತ್ರಿಪಕ್ಷೀಯ ಸೇನಾ ಅಭ್ಯಾಸ
ಕಠ್ಮಂಡು, 29 ಆಗಸ್ಟ್ 29 (ಹಿ.ಸ.): ಆ್ಯಂಕರ್:ನೇಪಾಳದ ಭೋಟೆಕೋಶಿ ನದಿಯಲ್ಲಿ ಉಂಟಾದ ಪ್ರವಾಹದಿಂದಾಗಿ ರಸುವಾ ಜಿಲ್ಲೆಯ ಜಲವಿದ್ಯುತ್ ಯೋಜನೆಗಳ ಸುರಂಗಗಳಲ್ಲಿ ಸಿಲುಕಿರುವ ಸಿಬ್ಬಂದಿಯ ರಕ್ಷಣೆಗೆ ಭಾರತ ವಿಶೇಷ ತಾಂತ್ರಿಕ ತಂಡವನ್ನು ನೇಪಾಳಕ್ಕೆ ಕಳುಹಿಸಿದೆ. ತಂಡದೊಂದಿಗೆ ಅಗತ್ಯ ತಾಂತ್ರಿಕ ಉಪಕರಣಗಳು ಹಾಗ
ಕಠ್ಮಂಡು, 22 ಆಗಸ್ಟ್ (ಹಿ.ಸ.): ಆ್ಯಂಕರ್:ವಿದೇಶದಲ್ಲಿ ವಾಸಿಸುತ್ತಿರುವ ಹಾಗೂ ತಮ್ಮ ಕ್ಷೇತ್ರದಿಂದ ಹೊರಗಿರುವ ನೇಪಾಳಿ ಮತದಾರರಿಗೆ ಮತದಾನದ ಹಕ್ಕು ಕಲ್ಪಿಸಲು ಅಗತ್ಯ ಕಾನೂನು ನಿಬಂಧನೆಗಳನ್ನು ಪ್ರಸ್ತಾವಿತ ಚುನಾವಣಾ ನಿರ್ವಹಣಾ ಮಸೂದೆಯಲ್ಲಿ ಸೇರಿಸುವಂತೆ ನೇಪಾಳದ ಗೃಹ ಸಚಿವ ಸುಧನ್ ಗುರುಂಗ್ ಒತ್ತಾಯಿಸ
ನವದೆಹಲಿ, 09 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಜಾಗತಿಕ ಮಾರುಕಟ್ಟೆಯಿಂದ ದುರ್ಬಲತೆಯ ಸೂಚನೆಗಳು ವ್ಯಕ್ತವಾಗಿದ್ದು, ಏಷ್ಯಾದ ಪ್ರಮುಖ ಷೇರುಪೇಟೆಗಳಲ್ಲಿ ಬುಧವಾರ ಮಿಶ್ರ ವಹಿವಾಟು ಕಂಡುಬಂದಿದೆ. ಪಶ್ಚಿಮ ಏಷ್ಯಾದ ಉದ್ವಿಗ್ನತೆ, ಕಚ್ಚಾ ತೈಲ ಬೆಲೆ ಏರಿಕೆ ಹಾಗೂ ಸಾಫ್ಟ್ವೇರ್ ಕಂಪನಿಗಳ ಷೇರುಗಳಲ್ಲಿ ಭಾರಿ
ನವದೆಹಲಿ, 08 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಜಾಗತಿಕ ಮಾರುಕಟ್ಟೆಗಳಿಂದ ಇಂದು ಮಿಶ್ರ ಸಂಕೇತಗಳು ವ್ಯಕ್ತವಾಗಿದ್ದು, ಏಷ್ಯಾದ ಷೇರು ಮಾರುಕಟ್ಟೆಗಳಲ್ಲೂ ಏರಿಳಿತದ ವಹಿವಾಟು ಕಂಡುಬರುತ್ತಿದೆ. ಸೋಮವಾರ ಅಮೆರಿಕದ ಮಾರುಕಟ್ಟೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ವಹಿವಾಟು ನಡೆದಿಲ್ಲ. ಆದರೆ ಡೌ ಜೋನ್ಸ್ ಫ್ಯೂಚ
ನವದೆಹಲಿ, 07 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಏರಿಕೆ ಮುಂದುವರಿದಿದೆ. ಬ್ರೆಂಟ್ ಕಚ್ಚಾ ತೈಲದ ದರ ಸೋಮವಾರ ಪ್ರತಿ ಬ್ಯಾರೆಲ್ಗೆ 97 ಡಾಲರ್ ಗಡಿ ದಾಟಿದ್ದು, ಡಬ್ಲ್ಯುಟಿಐ ಕಚ್ಚಾ ತೈಲವೂ
ಬಳ್ಳಾರಿ, 05 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ವರದ ವಿನಾಯಕ ಕ್ರೆಡಿಟ್ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಶೇ. 24 ರಷ್ಟು ಲಾಭಾಂಶವನ್ನು ಘೋಷಣೆ ಮಾಡಲಾಯಿತು. ವರದ ವಿನಾಯಕ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷರಾದ ಜೆ.ಎಸ್. ನೇಪಾಕ್ಷಪ್ಪ ಅವರ ಅಧ್ಯಕ್ಷತೆಯಲ್ಲಿ ಪಾರ್ವತಿನಗರದಲ್ಲಿ ಶನಿವಾರ ನಡೆದ ನ
ಬಳ್ಳಾರಿ, 07 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2026-27ನೇ ಸಾಲಿನ ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ‘ದಸರಾ ಸಿ.ಎಂ. ಕಪ್ ಕ್ರೀಡಾಕೂಟ’ವನ್ನು ಸೆಪ್ಟೆಂಬರ್ 11 ರಿಂದ ಸೆಪ್ಟೆಂಬರ್ 18 ರವರೆಗೆ ವಿವಿಧ ಸ್ಥಳಗಳಲ್ಲಿ ಆಯೋಜಿಸಲಾಗಿದೆ ಎಂದು ಇಲಾಖೆಯ
ಹುಬ್ಬಳ್ಳಿ, 30 ಆಗಸ್ಟ್ (ಹಿ.ಸ.) ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಆ.28ರಿಂದ 30ರವರೆಗೆ ನಡೆದ ಕರ್ನಾಟಕ ರಾಜ್ಯ ಆಹ್ವಾನಿತ 11-ಎ-ಸೈಡ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಸಿ.ಆರ್.-7 ಎಫ್.ಸಿ. ಹುಬ್ಬಳ್ಳಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಭಾನುವಾರ ನಡೆದ ಅಂತಿಮ ಪಂದ್ಯದಲ್ಲಿ ಸಿ.ಆರ್.-7 ಎಫ್.ಸಿ
ಹುಬ್ಬಳ್ಳಿ, 29 ಆಗಸ್ಟ್ (ಹಿ.ಸ.): ಆ್ಯಂಕರ್:ಹುಬ್ಬಳ್ಳಿ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಆಹ್ವಾನಿತ 11 ಆಟಗಾರರ ಫುಟ್ಬಾಲ್ ಟೂರ್ನಿಯಲ್ಲಿ ಶನಿವಾರ ನಡೆದ ಪಂದ್ಯಗಳಲ್ಲಿ ರೋಚಕ ಹಣಾಹಣಿ ನಡೆಯಿತು. ಮೊದಲ ಪಂದ್ಯದಲ್ಲಿ ಪರ್ಪಲ್ ಎಫ್.ಸಿ. ಹುಬ್ಬಳ್ಳಿ ತಂಡವು ಪ್ರವೀಣ್ ಎಫ್
ಕುರುಗೋಡು, 07 ಸೆಪ್ಟೆಂಬರ್ (ಹಿ.ಸ.) ನರ್ಸರಿಗೆ ಗೊಬ್ಬರ ಮಾರಾಟ ಮತ್ತು ಖರೀದಿ ಮಾಡುವ ಕುರಿತು ಕುರುಗೋಡು ಸಮೀಪದ ಯಲ್ಲಾಪುರ ಕ್ರಾಸ್ ಬಳಿ ಭಾನುವಾರ ಮಧ್ಯರಾತ್ರಿ ನಡೆದ ಗದ್ದಲದಲ್ಲಿ ಓರ್ವನ ಕೊಲೆಯಾಗಿದೆ. ಕೊಲೆಯಾಗಿರುವ ವ್ಯಕ್ತಿಯು ಉಮಾಶಂಕರ್. ಈ ಕೊಲೆಯ ಆರೋಪಿಗಳು ಅರುಣ್ ಕುಮಾರ್, ಅಂಡಿ ಹನುಮಂತ, ಯಲ
ಧಾರವಾಡ, 07 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನಗರದ ಜನತಾ ನಗರ, ಸ್ಲಂ ಬೋರ್ಡ್ ಸಮೀಪ ನಡೆಯುತ್ತಿದ್ದ ಜೂಜಾಟ ಅಡ್ಡೆ ಮೇಲೆ ವಿದ್ಯಾಗಿರಿ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ವಿದ್ಯಾಗಿರಿ ಪೊಲೀಸ್ ಠಾಣೆ ಪಿಐ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಜೂಜಾಟಕ್ಕೆ
ಶವವನ್ನು ನಾಲೆಗೆ ಎಸೆದು ಜನರ ಜೊತೆ ಕುಳಿತು ಊಟ ಮಾಡಿದ ಆರೋಪಿ!
ಭೀಕರ ರಸ್ತೆ ಅಪಘಾತ
ಬೆಂಗಳೂರು, 05 ಸೆಪ್ಟೆಂಬರ್ (ಹಿ.ಸ.): ''ಶಂಕರಾಭರಣ'', ಇದೊಂದು ವಿಭಿನ್ನ ಪ್ರಯತ್ನದ ವಿನೂತನ ಸಿನಿಮಾ. ಶಂಕರಾಭರಣ ಹೆಸರಿನ ಬಸ್ ಪೋಸ್ಟರ್ ಮೂಲಕ ಈಗಾಗಲೇ ಸಿನಿ ಅಭಿಮಾನಿಗಳ ಗಮನ ಸೆಳೆದಿದ್ದ ಈ ಸಿನಿಮಾದ ಟೀಸರ್ ಈಗ ರಿಲೀಸ್ ಆಗಿದೆ. ಸ್ಯಾಂಡಲ್ವುಡ್ ನಟ ಶೈನ್ ಶೆಟ್ಟಿ ಹೀರೋ ಆಗಿ ಈ ಸಿನಿಮಾದಲ್ಲಿ ಮಿಂ
ಬೆಂಗಳೂರು, 26 ಆಗಸ್ಟ್ (ಹಿ.ಸ.): ಆ್ಯಂಕರ್:ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಇಂದು ಜಗತ್ತಿನಾದ್ಯಂತ ತೆರೆಕಂಡಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ. ಸುಮಾರು ನಾಲ್ಕೂವರೆ ವರ್ಷಗಳ ಬಳಿಕ ಯಶ್ ಬೆಳ್ಳಿತೆರೆಗೆ ಮರಳಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಚಿತ್ರ
ಇಂದು ಯಶ್ ಟೆಂಪಲ್ ರನ್
ನಾನು ಸ್ಟಾರ್ ಅಂದುಕೊಂಡಿಲ್ಲ... ನಾನೊಬ್ಬ ಕೆಲಸಗಾರ: ನಿರ್ದೇಶಕ ವಿಜಯ್ ಕುಮಾರ್
ಬೆಂಗಳೂರು, 22 ಆಗಸ್ಟ್ (ಹಿ.ಸ.): ಆ್ಯಂಕರ್:ಮಹಾಭಾರತದ ಮಹತ್ವದ ಪಾತ್ರಗಳಲ್ಲಿ ಒಂದಾದ ಕರ್ಣನ ಜೀವನಗಾಥೆಯನ್ನು ಆಧರಿಸಿದ ಬಹುನಿರೀಕ್ಷಿತ ‘ಮಹಾವೀರ ಕರ್ಣ’ ಸಿನಿಮಾ ಘೋಷಣೆಯಾಗಿದೆ. ಪ್ರತಿಷ್ಠಿತ ಪೆನ್ ಮೂವೀಸ್, ಶ್ರೀ ನೀಲಾದ್ರಿ ಪ್ರೊಡಕ್ಷನ್ಸ್ ಹಾಗೂ ಆರ್ವಿ ಸ್ಟುಡಿಯೋಸ್ ಸಹಯೋಗದಲ್ಲಿ ಈ ಚಿತ್ರ ನಿರ್ಮಾಣವ
ಬೆಂಗಳೂರು, 23 ಆಗಸ್ಟ್ (ಹಿ.ಸ.): ಕರಾವಳಿ ಸೊಗಡಿನ ವಿಶಿಷ್ಟ ಖಾದ್ಯ ಬಾಳೆ ಎಲೆ ಮೀನು ಫ್ರೈ: ಬಾಳೆ ಎಲೆಯ ನೈಸರ್ಗಿಕ ಪರಿಮಳದೊಂದಿಗೆ ಹಸಿರು ಮಸಾಲೆ ಬೆರೆತ ಮೃದುವಾದ ಮೀನು ಫ್ರೈ ಕರಾವಳಿ ಭಾಗದ ಜನಪ್ರಿಯ ಖಾದ್ಯಗಳಲ್ಲಿ ಒಂದಾಗಿದೆ. ಸರಳ ಸಾಮಗ್ರಿಗಳಲ್ಲೇ ತಯಾರಿಸಬಹುದಾದ ಈ ಖಾದ್ಯ ರುಚಿ ಹಾಗೂ ಸುವಾಸನೆಯಿಂ
Copyright © 2017-2024. All Rights Reserved Hindusthan Samachar News Agency
Powered by Sangraha