ಕೊಪ್ಪಳ , 20 ಫೆಬ್ರವರಿ (ಹಿ.ಸ.); ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2026-27ನೇ ಸಾಲಿಗಾಗಿ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಸ
ವಿಜಯಪುರ, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ಶಿವಾಜಿ ಜಯಂತಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ನಂತರ ಬಾಗಲಕೋಟೆ ನಗರದಲ್ಲಿ ಉದ್ವಿಗ್ನತೆ ಕಡಿಮೆಯಾಗುತ್ತಿರುವಾಗಲೇ ಮತ್ತೊಮ್ಮೆ ಕಿಲ್ಲಾ ಓಣಿ ಪ್ರದೇಶದಲ್ಲಿ ಕಲ್ಲು ಎಸೆತ ಘಟನೆ ಸಂಭವಿಸಿದೆ. ಇಂದು ಹಿಂದು ಮುಖಂಡರ ಸಭೆ ನಡೆದ ನಂತರ ಕಾರ
ನವದೆಹಲಿ, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ದೆಹಲಿಯ ಭಾರತ ಮಂಟಪದಲ್ಲಿ ನಡೆದ “ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026” ಅಂಗವಾಗಿ ಶುಕ್ರವಾರ ಉಪ-ರಾಷ್ಟ್ರಪತಿ ಭವನದಲ್ಲಿ ಜಾಗತಿಕ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಸಿಇಒಗಳು ಹಾಗೂ ನಿಯೋಗಗಳು ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರನ್ನು ಭೇಟಿ ಮ
ನವದೆಹಲಿ, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ದೆಹಲಿಯ ಭಾರತ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ’ಯ ಸಂದರ್ಭದಲ್ಲಿ ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಸಹಕಾರ ಬಲಪಡಿಸುವ ಒಪ್ಪಂದಕ್ಕೆ ರೂಪುರೇಷೆ ಸಿದ್ಧವಾಯಿತು. ಶೃಂಗಸಭೆಯ ಅಂಗವಾಗಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವ
ಬೆಂಗಳೂರು, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರು
Enter your Email Address to subscribe to our newsletters
युगवार्ता
नवोत्थान
ಗದಗ, 20 ಫೆಬ್ರವರಿ (ಹಿ.ಸ.) ಆ್ಯಂಕರ್: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಇತ್ತೀಚೆಗೆ ಚಿನ್ನದ ನಿಧಿ ಸಿಕ್ಕ ಸುದ್ದಿ ದೇಶವ್ಯಾಪಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, 2022ರ ನಕಲಿ ನಿಧಿ ವಂಚನೆ ಪ್ರಕರಣವನ್ನು ಗದಗ ಪೊಲೀಸರು ಭೇದಿಸಿದ್ದಾರೆ. ಚಿನ್ನದ ನಿಧಿ ಶೋಧನೆ ನೆಪದಲ್ಲಿ ಜನರನ್ನು ನಂಬಿಸಿ ಲಕ್ಷ
ವಲಸಾಡ್, 20 ಫೆಬ್ರವರಿ (ಹಿ.ಸ.): ಆ್ಯಂಕರ್: ಗುಜರಾತ್ ರಾಜ್ಯದ ವಲಸಾಡ್ ಜಿಲ್ಲೆಯ ಕಪರಾಡಾ ತಾಲೂಕಿನ ಕುಂಭಘಾಟ್ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಇಕೊ ಕಾರು ಮತ್ತು ಸರಕು ಲಾರಿಯ ನಡುವೆ ಸಂಭವಿಸಿದ ಈ ಡಿಕ್ಕಿ ಅತ್ಯಂತ ಭೀಕರವಾಗ
ಬಾಗಲಕೋಟೆ, 20 ಫೆಬ್ರವರಿ (ಹಿ.ಸ.): ಆ್ಯಂಕರ್: ಕರ್ನಾಟಕದ ಬಾಗಲಕೋಟೆ ನಗರದಲ್ಲಿ ಕಳೆದ ರಾತ್ರಿ ಶಿವಾಜಿ ಜಯಂತಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ನಂತರ ಬಾಗಲಕೋಟೆ ನಗರದಲ್ಲಿ ಉದ್ವಿಗ್ನತೆ ಕಡಿಮೆಯಾಗುತ್ತಿರುವಾಗಲೇ ಮತ್ತೊಮ್ಮೆ ಕಿಲ್ಲಾ ಓಣಿ ಪ್ರದೇಶದಲ್ಲಿ ಕಲ್ಲು ಎಸೆತ ಘಟನೆ ಸಂಭವಿಸಿದ
ನವದೆಹಲಿ, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆಯ ಅಂತಿಮ ದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೃತಕ ಬುದ್ಧಿಮತ್ತೆ ಮತ್ತು ಆಳವಾದ ತಂತ್ರಜ್ಞಾನ ವಲಯದ ಪ್ರಮುಖ ನವೋದ್ಯಮಗಳ ಸಿಇಒಗಳೊಂದಿಗೆ ಮಹತ್ವದ ಸಂವಾದ ನಡೆಸಿದರು. ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಇಂಡಿ
ಸುಲ್ತಾನ್ಪುರ, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಉತ್ತರಪ್ರದೇಶದ ಸುಲ್ತಾನಪುರ್ ಸ್ಥಳೀಯ ಸಂಸದ/ಶಾಸಕ ನ್ಯಾಯಾಲಯದಲ್ಲಿ ತಮ
Never miss a thing & stay updated with all the latest news around the world!
468.9k
14.1k
ಕೋಲಾರ, ಫೆಬ್ರವರಿ೨೦ (ಹಿ.ಸ) : ಆ್ಯಂಕರ್ : ಜೆ.ಇ.ಇ. ಮೈನ್ಸ್ ಪರೀಕ್ಷೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಬಾಗಲೂರಿನ ಪಿ.ಎಂ.ಶ್ರೀ. ನವೋದಯ ವಿದ್ಯಾಲಯವು ಶೇಕಡಾ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದು ರಾಷ್ಟ್ರದ ಗಮನ ಸೆಳೆದಿದೆ ಎಂದು ಪ್ರಾಂಶುಪಾಲ ಉಮೇಶ್ ಚಂದ್ರ ಪ್ರಜಾಪತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿ
ಕೋಲಾರ, ಫೆಬ್ರವರಿ೨೦ (ಹಿ.ಸ) : ಆ್ಯಂಕರ್ : ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು ಇದಕ್ಕೆ ಕಡಿವಾಣಕ್ಕೆ ವಿಶೇಷ ಕಾನೂನು ರೂಪಿಸಿ ಕೋಳಿ ಸಾಕಾಣಿಕೆದಾರ ರೈತರ ರಕ್ಷಣೆಗೆ ಮು
ಕೋಲಾರ, ಫೆಬ್ರವರಿ೨೦ (ಹಿ.ಸ) : ಆ್ಯಂಕರ್ : ತಾಲ್ಲೂಕಿನ ನರಸಾಪುರದ ದ್ವಿಪಥ ರಸ್ತೆಯಲ್ಲಿ ಡಾಂಬರೀಕರಣಕ್ಕೆ ಕಾನೂನುಬದ್ಧವಾಗಿ ನೋಟಿಸ್ ನೀಡಿ ಪರಿಹಾರ ನೀಡಿದರೆ ಮಾತ್ರ ನ್ಯಾಯಾಲಯದ ತಡೆಯಾಜ್ಞೆ ತೆರವುಗೊಳಿಸಿ ಅವಕಾಶ ಮಾಡಿಕೊಡಲಾಗುವುದು ಎಂದು ಎಪಿಎಂಸಿ ಮಾಜಿ ಅಧ್ಯಕ್ಷೆ ಕುರ್ಕಿ ರಾಜೇಶ್ವರಿ ತಿಳಿಸಿದರು.
ಕೋಲಾರ, ಫೆಬ್ರವರಿ೨೦ (ಹಿ.ಸ) : ಆ್ಯಂಕರ್ : ಕರ್ನಾಟಕದಲ್ಲಿ ಬಸವಣ್ಣನ ಬಳಿಕ ವಚನ ಕ್ರಾಂತಿ ನಿರ್ಮಿಸಿದ ದಾರ್ಶನಿಕ, ಯುಗಪುರುಷ ಸರ್ವಜ್ಞ. ಅವರು ಒಂದು ದಿನಕ್ಕೆ ಸರ್ವಜ್ಞ ಆದವರಲ್ಲ. ನಿತ್ಯ ವಿಷಯ ಕಲೆಹಾಕಿ ಒಂದು ದಿನ ಸರ್ವವನ್ನೂ ಬಲ್ಲವರಾದರು ಎಂದು ಉಪವಿಭಾಗಾಧಿಕಾರಿ ಜಂಬಗಿ ರೇಣುಕ ಪ್ರಸಾದ್ ದಿಲೀಪ್ ತ
ವಿಜಯಪುರ, 20 ಫೆಬ್ರವರಿ (ಹಿ.ಸ.): ಆ್ಯಂಕರ್: ಸಮಾಜದಲ್ಲಿನ ಅಂಕು-ಡೊಂಕುಗಳನ್ನು ನೇರ-ನಿಷ್ಠುರ ಆದರ್ಶ ವಿಚಾರಗಳನ್ನು ಹಾಗೂ ಸತ್ಯನುಡಿಗಳನ್ನು ತ್ರಿಪದಿಗಳ ಮೂಲಕ ಸಾರಿ, ಸಮಾಜದ ಓರೆಕೋರೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿತೀಕ್ಷ್ಣವಾದ ತ್ರಿಪದಿಗಳ ಮೂಲಕ ಜನಮಾನಸದಲ್ಲಿ ಹಾಗೂ ಜನರಾಟುವ ಭಾಷೆಯಲ್ಲಿ ಅತ್ಯಂತ
ವಿಜಯಪುರ, 20 ಫೆಬ್ರವರಿ (ಹಿ.ಸ.): ಆ್ಯಂಕರ್: ವಿಜಯಪುರ ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು. ನಗರದ ಎಲ್.ಬಿ.ಎಸ್ ಮಾರುಕಟ್ಟೆಗೆ ಭೇಟ ನೀಡಿ ಪರಿಶೀಲನೆ ನಡೆಸಿದ ಅವರು, ಮಾರುಕಟ್ಟೆ ಸುತ್ತಲ
ವಿಜಯಪುರ, 20 ಫೆಬ್ರವರಿ (ಹಿ.ಸ.): ಆ್ಯಂಕರ್: ವಿಜಯಪುರ ಸ್ಥಳೀಯ ಯೋಜನಾ ಪ್ರದೇಶಕ್ಕೆ ಅಮೃತ ಯೋಜನೆಯಡಿ ಜಿ.ಐ.ಎಸ್ ಆಧಾರಿತ ತಾತ್ಕಾಲಿಕ ಮಹಾಯೋಜನೆ-2041(ಪ-11) ರ ಅನುಮೋದನೆಗೊಂಡಿದ್ದು ಅದರಂತೆ ಅಮೃತ ಯೋಜನೆಯಡಿ ಜಿ.ಐ.ಎಸ್ ಆಧರಿತ ಮಹಾಯೋಜನೆ 2041ರ ಅವಧಿಯವರೆಗಿನ ಸಂಬAಧಿಸಿದ ಇಲಾಖೆ ಅಧಿಕಾರಿಗಳು ಸಮನ್ವಯ
ಕೊಪ್ಪಳ, 20 ಫೆಬ್ರವರಿ (ಹಿ.ಸ.) ಆ್ಯಂಕರ್: ನಗರಸಭೆ ಹತ್ತಿರ ನಡೆಯುತ್ತಿರುವ ಬಲ್ಡೋಟ ಕಾರ್ಖಾನೆ ತೊಲಗಿಸಿ ಧರಣಿ 113 ದಿನದ ಹೋರಾಟದಲ್ಲಿ ಫೆ. 24ರ ಕೊಪ್ಪಳ ಭಾಗ್ಯನಗರ ಬಂದ್ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು. ಕೊಪ್ಪಳ ಆಫ್ಸೆಟ್ ಪ್ರಿಂಟರ್ಸ್ ಅಸೋಸಿಯೇಷನ್ನ ಪದಾಧಿಕಾರಿಗಳು ಬಂದ್ ಹಾಗೂ ಹೋರಾಟ
ಬಳ್ಳಾರಿ, 20 ಫೆಬ್ರವರಿ (ಹಿ.ಸ.): ಆ್ಯಂಕರ್: ಸರ್ಕಾರಿ ನೌಕರರ ಸಂಘದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ಸರ್ಕಾರಿ ಮಾಜಿ ಪುರಸಭೆ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಟಿ. ತಿಮ್ಮಪ್ಪ ಜನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿ ಬಳ್ಳಾರಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡ
ವಾಷಿಂಗ್ಟನ್, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬಾಂಗ್ಲಾದೇಶದ ಪದಚ್ಯುತ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪುತ್ರ ಸಜೀಬ್ ವಾಜೀದ್ ಅವಾಮಿ ಲೀಗ್ ಮೇಲಿನ ನಿಷೇಧಕ್ಕೆ ಸಂಬಂಧಿಸಿದಂತೆ ಮಧ್ಯಂತರ ಸರ್ಕಾರ ಜಾರಿಗೊಳಿಸಿರುವ ಸುಗ್ರೀವಾಜ್ಞೆಯ ಸಿಂಧುತ್ವದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಹ
ವಾಷಿಂಗ್ಟನ್, 19 ಫೆಬ್ರವರಿ (ಹಿ.ಸ.) : ಆ್ಯಂಕರ್ : ಯುದ್ಧಪೀಡಿತ ಗಾಜಾ ಪ್ರದೇಶದ ಪುನರ್ವಸತಿ ಮತ್ತು ಪುನರ್ನಿರ್ಮಾಣದ ವಿಚಾರವಾಗಿ ರಚಿಸಲಾದ ಶಾಂತಿ ಸಮಿತಿಯು ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಿದೆ. ವಾಷಿಂಗ್ಟನ್ನಲ್ಲಿರುವ ಯುನೈಟೆಡ್ ಸ್ಟೇಟ್ಸ್ ಇನ್ಸ್ಟಿಟ
ಢಾಕಾ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ನೇಪಾಳದ ವಿದೇಶಾಂಗ ಸಚಿವ ಬಾಲಾನಂದ ಶರ್ಮಾ ಅವರು ಬಾಂಗ್ಲಾದೇಶದ ಪ್ರಧಾನಿ ತಾರಿಕ್ ರೆಹಮಾನ್ ಅವರನ್ನು ಸೌಜನ್ಯಪೂರ್ವಕವಾಗಿ ಭೇಟಿಯಾಗಿ ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆ ಕುರಿತು ಚರ್ಚಿಸಿದರು. ಶರ್ಮಾ ಅವರು ಬಾಂಗ್ಲಾದೇಶದ ಪ್ರಧಾನಿಗೆ ಅಭಿನಂದನೆ ಸಲ್ಲಿಸಿ, ನ
ಕಠ್ಮಂಡು, 17 ಫೆಬ್ರವರಿ (ಹಿ.ಸ.) : ಆ್ಯಂಕರ್ : ವಿದ್ಯುತ್ ವಾಹನ ಮಾರಾಟದಲ್ಲಿ ನೇಪಾಳ ಜಾಗತಿಕವಾಗಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. 2025ರಲ್ಲಿ ಜಾಗತಿಕವಾಗಿ ಅತಿ ಹೆಚ್ಚು ವಿದ್ಯುತ್ ವಾಹನಗಳು ಮಾರಾಟವಾದ ದೇಶಗಳ ಪೈಕಿ ನೇಪಾಳವು ನಾರ್ವೆ ನಂತರ ಸ್ಥಾನ ಪಡೆದಿದೆ. 2025ರಲ್ಲಿ ನಾರ್ವೆಯಲ್ಲಿ ಹೊಸ ವ
ಇಸ್ಲಾಮಾಬಾದ್, 16 ಫೆಬ್ರವರಿ (ಹಿ.ಸ.) : ಆ್ಯಂಕರ್ : ಪಾಕಿಸ್ತಾನದಲ್ಲಿ ಇಂಧನ ದರ ಏರಿಕೆ ಮತ್ತೆ ಜನಸಾಮಾನ್ಯರ ಮೇಲೆ ಹೊರೆ ತಂದಿದೆ. ಫೆಡರಲ್ ಸರ್ಕಾರ ಪೆಟ್ರೋಲ್ ಮತ್ತು ಹೈ-ಸ್ಪೀಡ್ ಡೀಸೆಲ್ ದರಗಳನ್ನು ಹೆಚ್ಚಿಸಿದ್ದು, ಹೊಸ ದರಗಳು ಇಂದು ಬೆಳಿಗ್ಗೆಯಿಂದಲೇ ಜಾರಿಗೆ ಬಂದಿವೆ. ಸರ್ಕಾರದ ಪೆಟ್ರೋಲಿಯಂ ವಿಭ
ನವದೆಹಲಿ, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ವಾರದ ಕೊನೆಯ ವಹಿವಾಟಿನ ದಿನವಾದ ಶುಕ್ರವಾರವೂ ಷೇರು ಮಾರುಕಟ್ಟೆಯಲ್ಲಿ ಏರಿಳಿತ ಮುಂದುವರಿಯಿತು. ಆರಂಭದಲ್ಲಿ ಕುಸಿತದೊಂದಿಗೆ ವಹಿವಾಟು ಆರಂಭಿಸಿದ ದೇಶೀಯ ಮಾರುಕಟ್ಟೆ ನಂತರ ಚೇತರಿಸಿಕೊಂಡು ಮತ್ತೆ ಅಸ್ಥಿರತೆಗೆ ಒಳಪಟ್ಟಿತು. ಮುಂಬೈ ಷೇರುಪೇಟೆಯ ಬಿಎಸ್ಇ ಪ
ನವದೆಹಲಿ, 16 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಾಗತಿಕ ಮಾರುಕಟ್ಟೆಗಳು ಇಂದು ಮಿಶ್ರ ಸಂಕೇತಗಳನ್ನು ನೀಡುತ್ತಿವೆ. ಹಿಂದಿನ ವಹಿವಾಟಿನಲ್ಲಿ ಯುಎಸ್ ಮಾರುಕಟ್ಟೆಗಳು ಮಿಶ್ರ ಫಲಿತಾಂಶಗಳೊಂದಿಗೆ ಮುಕ್ತಾಯಗೊಂಡವು. ಆದಾಗ್ಯೂ, ಡೌ ಜೋನ್ಸ್ ಫ್ಯೂಚರ್ಸ್ ಇಂದು ಹೆಚ್ಚಿನ ವಹಿವಾಟು ನಡೆಸುತ್ತಿದೆ. ಹಿಂದಿನ ವಹಿ
ನವದೆಹಲಿ, 12 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳು ಬುಧವಾರ ಮಿಶ್ರ ಸಂಕೇತಗಳನ್ನು ನೀಡಿವೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಕುಸಿತದೊಂದಿಗೆ ಮುಕ್ತಾಯಗೊಂಡಿದ್ದರೂ, ಡೌ ಜೋನ್ಸ್ ಫ್ಯೂಚರ್ಸ್ ಇಂದಿನ ವಹಿವಾಟಿನಲ್ಲಿ ಏರಿಕೆಯನ್ನು ಸೂಚಿಸಿದೆ. ಯುರೋಪ್ ಹಾಗೂ ಏಷ್
ನವದೆಹಲಿ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳು ಮಂಗಳವಾರ ಮಿಶ್ರ ಸಂಕೇತಗಳನ್ನು ನೀಡಿದರೂ, ಏಷ್ಯಾದ ಮಾರುಕಟ್ಟೆಗಳು ಒಟ್ಟಾರೆ ಬಲಿಷ್ಠ ಪ್ರವೃತ್ತಿಯನ್ನು ತೋರಿಸುತ್ತಿವೆ. ಅಮೆರಿಕ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಒತ್ತಡಕ್ಕೆ ಒಳಗಾಗಿ ಕುಸಿತದೊಂದಿಗೆ ಮುಚ್ಚಿದವು. ಆ
ನವದೆಹಲಿ, 20 ಫೆಬ್ರವರಿ (ಹಿ.ಸ.): ಆ್ಯಂಕರ್: ಭಾರತೀಯ ಕ್ರಿಕೆಟ್ನ ಭವಿಷ್ಯ ತಾರೆ ಎಂದೇ ಪರಿಗಣಿಸಲ್ಪಡುವ ಯುವ ಬ್ಯಾಟ್ಸ್ಮನ್ ಅಂಗ್ಕ್ರಿಶ್ ರಘುವಂಶಿ ಚಿಕ್ಕ ವಯಸ್ಸಿನಲ್ಲೇ ದೊಡ್ಡ ವೇದಿಕೆಯಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. 2022ರ ಐಸಿಸಿ ಅಂಡರ್-19 ವಿಶ್ವಕಪ್ನಲ್ಲಿ ಭಾರತದ ಪರ ಅತ
ಅಂತಾರಾಷ್ಟ್ರೀಯ
ನವದೆಹಲಿ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ದೋಹಾದಲ್ಲಿ ನಡೆಯುತ್ತಿರುವ ಕತಾರ್ ಮುಕ್ತ ಟೆನಿಸ್ ಕ್ರೀಡಾಕೂಟದಲ್ಲಿ ವಿಶ್ವದ ಪ್ರಥಮ ಸ್ಥಾನದಲ್ಲಿರುವ ಸ್ಪೇನ್ ದೇಶದ ಕಾರಲೋಸ್ ಅಲ್ಕರಾಜ್ ಮೊದಲ ಸುತ್ತಿನ ಪಂದ್ಯದಲ್ಲಿ ಫ್ರಾನ್ಸ್ನ ಆರ್ಥರ್ ರಿಂಡರ್ಕ್ನೆಚ್ ಅವರನ್ನು 6-4, 7-6 (7-5) ಅಂಕಗಳಿಂದ ಸೋಲಿ
ನವದೆಹಲಿ, 17 ಫೆಬ್ರವರಿ (ಹಿ.ಸ.) : ಆ್ಯಂಕರ್ : 2026ರ ಪುರುಷ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ ‘ಬಿ’ಯಲ್ಲಿ ಇಂದು ಜಿಂಬಾಬ್ವೆ ಮತ್ತು ಐರ್ಲೆಂಡ್ ನಡುವಿನ ಪಂದ್ಯ ಎರಡೂ ತಂಡಗಳಿಗೆ ಮಹತ್ವದ್ದಾಗಿದೆ. ಎರಡು ಪಂದ್ಯಗಳಲ್ಲಿ ಎರಡು ಗೆಲುವುಗಳೊಂದಿಗೆ ಜಿಂಬಾಬ್ವೆ ಸೂಪರ್-8 ಪ್ರವೇಶದ ಅಂಚಿನಲ್ಲಿದ್ದರೆ, ಐರ್
ಕೊಪ್ಪಳ, 19 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕೊಪ್ಪಳ ನಗರ ಪೋಲಿಸ್ ಠಾಣೆ ವ್ಯಾಪ್ತಿಯ ಕೊಪ್ಪಳದ ಹಮಾಲರ ಕಾಲೋನಿಯಲ್ಲಿರುವ ಅಪರಾಧಿ ಸುಲೇಮಾನ ಅನ್ಸಾರಿ ತಂದೆ ಅಹ್ಮದಹುಸೇನ ಅನ್ಸಾರಿ ಈತನು ತನ್ನ ಹೆಂಡತಿಯಾದ ಮುನ್ನಿಬೇಗಂ ಈಕೆಯ ಶೀಲದ ಮೇಲೆ ಸಂಶಯಪಟ್ಟು ಮತ್ತು ವರದಕ್ಷಿಣೆ ಕಿರುಕುಳ ನೀಡಿ ಮನೆಯ ಮೇಲ್ಗಡ
ವಿಜಯಪುರ, 19 ಫೆಬ್ರವರಿ (ಹಿ.ಸ.) : ಆ್ಯಂಕರ್ : ಹಾಡುಹಗಲೇ ಚಿನ್ನದ ಅಂಗಡಿ ದರೋಡೆಗೈದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಜನವರಿ 26ರಂದು ಮಧ್ಯಾಹ್ನ 3:30 ಗಂಟೆಗೆ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲ
ವಿಜಯಪುರ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗಂಡನೋರ್ವ ಪತ್ನಿಯ ಬರ್ಬರ ಹತ್ಯೆಗೈದು 24 ದಿನದ ನಂತರ ಹತ್ಯೆಯ ಘಟನೆ ಬಯಲಿಗೆ ಬಂದಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟದಲ್ಲಿ ನಡೆದಿದೆ. ಸರೋಜಿನಿ ರತ್ನಾಕರ ( 45 ) ಹತ್ಯೆಯಾದ ಪತ್ನಿ. ಪ್ರಭು ರತ್ನಾಕರ್ (46) ಹತ್ಯೆ ಮಾಡಿದ ಆರೋಪಿ.
ಸಂಡೂರು, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸಂಡೂರು ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಆಂಧ್ರ್ರಪ್ರದೇಶದ ಇಬ್ಬರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿ, ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 110 ಕೆಜಿ ಶ್ರೀಗಂಧದ ಕಟ್ಟಿಗೆಗಳನ್
ಬೆಂಗಳೂರು, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಕಿಂಗ್ ಸ್ಟಾರ್ ಯಶ್ ನಟಿಸಿ, ನಿರ್ಮಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ಮತ್ತೊಂದು ಟೀಸರ್ ಮೂಲಕ ಸಿನಿಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ‘ರಾಯ್’ ಪಾತ್ರದ ಅನಾವರಣ ಮಾಡಿದ್ದ ಮೊದಲ ಟೀಸರ್ ನಂತರ, ಇಂದು ಬಿಡುಗಡೆಯಾದ ಹೊಸ ಟೀಸರ್ ಚಿತ್
ಬೆಂಗಳೂರು, 13 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಭಿನ್ನ ಕಥಾಹಂದರದ ಚಿತ್ರವಾಗಿ ಮೂಡಿ ಬರುತ್ತಿರುವ ‘ತೆನಾಲಿ ಡಿಎ ಎಲ್ಎಲ್ ಬಿ’ ಸಿನಿಮಾಗಾಗಿ ಹೊಸ ಪ್ರತಿಭೆಗಳ ಹುಡುಕಾಟ ಆರಂಭವಾಗಿದೆ. ಈ ಚಿತ್ರದಲ್ಲಿ ಹಾಸ್ಯನಟ ಕೋಮಲ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ನ
ಭವಾನಿ ಚಿತ್ರಮಂದಿರಕ್ಕೆ ‘ಘಾರ್ಗಾ’ ಚಿತ್ರತಂಡದ ಭೇಟಿ
ಬೆಂಗಳೂರು, 03 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸಾಮಾಜಿಕ ಅಸಮಾನತೆ ಹಾಗೂ ಜಾತಿ ಶೋಷಣೆ ಎಂಬ ಸಂವೇದನಾಶೀಲ ವಿಷಯಗಳನ್ನು ಕೇಂದ್ರವಾಗಿಸಿಕೊಂಡು ನಿರ್ಮಿಸಲಾದ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಕನ್ನಡ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ
ಬಳ್ಳಾರಿ, 01 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಕಾರ್ಯಕಾರಿ ಸಮಿತಿಗೆ ಪ್ರೊಡ್ಯೂಸರ್ಸ್ ಸೆಕ್ಟರ್ ಕೌನ್ಸಿಲ್ ಸದಸ್ಯರಾಗಿ ಬಳ್ಳಾರಿಯ ಕಾಂಗ್ರೆಸ್ ಮುಖಂಡ ಬಿ. ರಾಂಪ್ರಸಾದ್ ಅವರು ಚುನಾಯಿತರಾಗಿದ್ದಾರೆ. ಕನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಳ್ಳಾರಿಯಿಂದ
ಗದಗ, 17 ಫೆಬ್ರವರಿ (ಹಿ.ಸ.) : ಆ್ಯಂಕರ್ : ಐತಿಹಾಸಿ ಲಕ್ಕುಂಡಿಯಲ್ಲಿ ಚಿನ್ನದನಿಧಿ ಸಿಕ್ಕ ಬಳಿಕ, ಒಂದೊಂದು ರಹಸ್ಯಗಳು ಬಯಲಾಗ್ತಾಯಿವೆ. ಹೌದು ಲಕ್ಕುಂಡಿ ಚಿನ್ನದ ಸಂಪತ್ತು ಆಯ್ತು, ಈವಾಗ ಕಪ್ಪತ್ತಗುಡ್ಡದ ಚಿನ್ನದ ಗುಹೆಗಳ ರೋಚಕ ರಹಸ್ಯಗಳನ್ನು ಬಿಚ್ಚಿಡ್ತಾಯಿವೆ. ಕಪ್ಪತ್ತಗುಡ್ಡದ ಸಂಜೀವಿನಿ ಗುಡ್ಡದಲ್ಲ
ಗದಗ, 10 ಫೆಬ್ರವರಿ (ಹಿ.ಸ.) : ಆ್ಯಂಕರ್ : ಒಂದು ಕಾಲದಲ್ಲಿ ಗತ ವೈಭವದಿಂದ ಮೆರೆದ ನಾಡಾಗಿದ್ದ ಐತಿಹಾಸಿಕ ಲಕ್ಕುಂಡಿ ಗ್ರಾಮವು ಇಂದು ಮತ್ತೆ ದೇಶ–ವಿದೇಶದ ಗಮನ ಸೆಳೆಯುತ್ತಿದೆ. ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ಬೆನ್ನಲ್ಲೇ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಲ್ಯಾಣ ಚಾಲುಕ್ಯರ ಕ
Copyright © 2017-2024. All Rights Reserved Hindusthan Samachar News Agency
Powered by Sangraha