ಬೆಂಗಳೂರು, 25 ಮೇ (ಹಿ.ಸ.) : ಆ್ಯಂಕರ್ : ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ ಲಾಭ ಇಲ್ಲ, ಲಾಭ ಇರೋದು ರಾಜ್ಯಕ್ಕೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಸಮರ್ಥಿಸಿಕೊಂಡಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್
ನಿಂದ ಕ ರಿ
ಬೆಂಗಳೂರು, 25 ಮೇ (ಹಿ.ಸ.) : ಆ್ಯಂಕರ್ : ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲ
ಬೆಂಗಳೂರು, 25 ಮೇ (ಹಿ.ಸ.) : ಆ್ಯಂಕರ್ : ಮೋದಿಯವರು ಪ್ರಧಾನಿ ಆದ ಬಳಿಕ ಸತತವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುವುದನ್ನು ರೂಢಿ ಮಾಡಿಕೊಂಡಿದ್ದು ಈ ಬಾರಿ ಸತತ ನಾಲ್ಕನೇ ದಿನ ಇಂಧನ ದರ ಏರಿಕೆ ಮಾಡಿ ದೇಶವನ್ನು ಹಾಗೂ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋ
ಬೆಂಗಳೂರು, 25 ಮೇ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರವನ್ನು ಲೋಕಾರ್ಪಣೆಗೊಳಿ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 25 ಮೇ (ಹಿ.ಸ.) : ಆ್ಯಂಕರ್ : ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಪಕ್ಷದ ವಕ್ತಾರೆ ರಾಗಿಣಿ ನಾಯಕ ಅವರು, ಸಂಕಷ್ಟದ ಸಮಯದಲ್ಲೂ ಸರ್ಕಾರ ಜನರಿಗೆ ಯಾವುದೇ ರೀತಿ
ಜೈಪುರ, 25 ಮೇ (ಹಿ.ಸ.) : ಆ್ಯಂಕರ್ : ಅಮೆರಿಕದ ವಿದೇಶಾಂಗ ಸಚಿವ ಮಾರ್ಕೋ ರುಬಿಯೋ ಸೋಮವಾರ ಮಧ್ಯಾಹ್ನ ಜೈಪುರಕ್ಕೆ ಆಗಮಿಸಿ ರಾಜಸ್ಥಾನದ ಪ್ರಮುಖ ಪಾರಂಪರಿಕ ತಾಣವಾದ ಆಮೇರ್ ಅರಮನೆ ವೀಕ್ಷಿಸಿದರು. ಅವರೊಂದಿಗೆ ಪತ್ನಿ ಜೆನೆಟ್ ಡಿ. ರುಬಿಯೋ ಹಾಗೂ ಅಮೆರಿಕದ ರಾಯಭಾರಿ ಸರ್ಜಿಯೋ ಗಾರ್ ಸಹ ಉಪಸ್ಥಿತರಿದ್ದರು.
ನವದೆಹಲಿ, 25 ಮೇ (ಹಿ.ಸ.) : ಆ್ಯಂಕರ್ : ಪೆಟ್ರೋಲ್ ಮತ್ತು ಡೀಸೆಲ್ ದರಗಳು ನಿರಂತರವಾಗಿ ನಾಲ್ಕನೇ ಬಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ ಅವರು, “ಇಂಧನ ದರ
ಕೋಲ್ಕತ್ತಾ, 25 ಮೇ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳದ ಖೋರಿಬಾಡಿ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಾಯಿಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂಬ ಆರೋಪದ ನಂತರ ಭಾರೀ ವಿವಾದ ಉಂಟಾಗಿದೆ. ಘಟನೆ ಸಂಬಂಧ ಸ್ಥಳೀಯ ಪೊಲೀಸರು ಮುಖ್ಯ ಆರೋಪಿಯನ್ನು ಬಂಧ
ಬೆಂಗಳೂರು, 25 ಮೇ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಆರ್ಥಿಕ ನೀತಿ, ಇಂಧನ ಬೆಲೆ ಏರಿಕೆ ಮತ್ತು ತೆರಿಗೆ ಸಂಗ್ರಹದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರ
Never miss a thing & stay updated with all the latest news around the world!
468.9k
14.1k
ಗದಗ, 25 ಮೇ (ಹಿ.ಸ.) : ಆ್ಯಂಕರ್ : ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾಗಿದ್ದು, ಶಿಕ್ಷಣದೊಂದಿಗೆ ಪ್ರಜ್ಞಾವಂತಿಕೆ ಹಾಗೂ ಉತ್ತಮ ಸಂಸ್ಕಾರಗಳನ್ನು ಅಳವಡಿಸಿಕೊಂಡಾಗ ಮಾತ್ರ ಜೀವನ ಅರ್ಥಪೂರ್ಣವಾಗುತ್ತದೆ ಎಂದು ಶಿರೋಳ ಜಗದ್ಗುರು ಯಚ್ಚರಸ್ವಾಮಿಗಳ ಸಂಸ್ಥಾನ ಗವಿಮಠದ ಶ್ರೀ ಅಭಿನವ ಯಚ್ಚರ ಮಹಾಸ್ವಾಮೀಜಿ ಹೇಳಿದರ
ಗದಗ, 25 ಮೇ (ಹಿ.ಸ.) : ಆ್ಯಂಕರ್ : ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿ, ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳ ಒದಗಿಕೆ ಹಾಗೂ ಸ್ಥಳೀಯ ಉದ್ಯಮ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆಯ ಮೊಬೈಲ್ ಕ್ಯಾಂಟೀನ್ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಸೋ
ಗದಗ, 25 ಮೇ (ಹಿ.ಸ.) : ಆ್ಯಂಕರ್ : ಗದಗ–ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರದ ಅನುದಾನದ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದ್ದು, ಬಿಜೆಪಿ ಸದಸ್ಯರ ವಾರ್ಡ್ಗಳಿಗೆ ಕಡಿಮೆ ಹಾಗೂ ಕಾಂಗ್ರೆಸ್ ಸದಸ್ಯರ ವಾರ್ಡ್ಗಳಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಬಿಜೆಪಿ ವಾರ್ಡ್ಗಳ ಜನತೆಗೆ ಅನ್ಯಾಯ ಮಾಡಲಾಗಿದ
ಗದಗ, 25 ಮೇ (ಹಿ.ಸ.) : ಆ್ಯಂಕರ್ : 2026–27ನೇ ಸಾಲಿನ ವಿವಿಧ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯಗಳಿಗೆ ಬಾಡಿಗೆ ಆಧಾರದಲ್ಲಿ ಕಟ್ಟಡ ಪೂರೈಸಲು ಅರ್ಹ ಕಟ್ಟಡ ಮಾಲೀಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಮೇ 30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ರೋಣ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸ
ಗದಗ, 25 ಮೇ (ಹಿ.ಸ.) : ಆ್ಯಂಕರ್ : ಸರ್ಕಾರದಿಂದ ಅನುಷ್ಟಾನಗೊಂಡ ಯೋಜನೆಗಳ ಸೌಲಭ್ಯಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ಹಂಚಿಕೆಯಾದರೆ ಪ್ರಜಾಪ್ರಭುತ್ವದ ಸಾರ್ಥಕತೆ ಕಾಣಬಹುದಾಗಿದೆ ಎಂದುರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
ಗದಗ, 25 ಮೇ (ಹಿ.ಸ.) : ಆ್ಯಂಕರ್ : ಜನರ ಅಗತ್ಯತೆ ಮತ್ತು ಆಲೋಚನೆಗಳನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿ ಯೋಜನೆಗಳು ರೂಪುಗೊಳ್ಳಬೇಕು. ಕೆಳಮಟ್ಟದಿಂದ ಮೇಲ್ಮಟ್ಟದವರೆಗೆ ಆಡಳಿತ ವ್ಯವಸ್ಥೆ ಬಲಪಡಿಸುವ ಉದ್ದೇಶದಿಂದ ಜಿಲ್ಲಾ ಯೋಜನಾ ಸಮಿತಿ ರಚಿಸಲಾಗಿದ್ದು, ಈ ಸಭೆಯು ಐತಿಹಾಸಿಕ ಮಹತ್ವ ಹೊಂದಿದೆ ಎಂದು ರಾ
ಗದಗ, 25 ಮೇ (ಹಿ.ಸ.) : ಆ್ಯಂಕರ್ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಪತ್ರಿಕಾ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯ ಆವರಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಸರ್ಕಾರದ ಯೋಜನೆಗಳು, ಅಭಿವೃದ್ಧಿ ಕಾ
ಗದಗ, 25 ಮೇ (ಹಿ.ಸ.) : ಆ್ಯಂಕರ್ : ಗದಗ ನಗರದ ಗಂಗಿಮಡಿ ಪ್ರದೇಶದಲ್ಲಿ ಅಧಿಕ ಮಳೆಯಿಂದ ತೊಂದರೆಗೀಡಾದ ಕುಟುಂಬಗಳಿಗೆ ಧೈರ್ಯ ತುಂಬಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ, ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿದರು.
ಚಾಮರಾಜನಗರ, 25 ಮೇ (ಹಿ.ಸ.) : ಆ್ಯಂಕರ್ : ಚಾಮರಾಜನಗರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಚಾಮರಾಜನಗರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಮಟ್ಟದ ರೌಡಿ ಪೆರೇಡ್ ಆಯೋಜಿಸಿ, ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯ ರೌಡಿಶೀಟರ್ಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಯಿತು. ಪೆರೇಡ್ನಲ್ಲಿ ಭ
ವಾಷಿಂಗ್ಟನ್, 25 ಮೇ (ಹಿ.ಸ.) : ಆ್ಯಂಕರ್ : ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದದ ಭಾಗವಾಗಿ ಇರಾನ್ ತನ್ನ ಪರಮಾಣು ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಸಿದ್ಧವಾಗಿದೆ ಎಂದು ಟ್ರಂಪ್ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಧ್ಯವರ್ತಿ ರಾಷ್ಟ್ರಗಳು ಹಾಗೂ ಮಾತುಕತೆಯ ಮೂಲಕ ನಡೆದ ಚರ
ವಾಷಿಂಗ್ಟನ್/ತೆಹರಾನ್, 24 ಮೇ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ ಮಾಡಿದ್ದಾರೆ. ಇರಾನ್ ಹೋರ್ಮುಜ್ ಜಲಸಂಧಿಯನ್ನು ಮರುತೆರೆಯಲು ಸಮ್ಮತಿಸಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒ
ಕಠ್ಮಂಡು, 23 ಮೇ (ಹಿ.ಸ.) : ಆ್ಯಂಕರ್ : ನೇಪಾಳದ ಪಂಚಥರ್ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದ ವ್ಯಾಪಕ ಹಾನಿ ಸಂಭವಿಸಿದೆ. ಶನಿವಾರ ಮುಂಜಾನೆ ಆರಂಭವಾದ ಪ್ರವಾಹದ ಅಬ್ಬರಕ್ಕೆ ರಸ್ತೆ, ಸೇತುವೆಗಳು, ಕೃಷಿ ಜಮೀನುಗಳು ಮತ್ತು ಮನೆಗಳು ಹಾನಿಗೊಳಗಾಗಿವೆ ಎಂದು ಸ್ಥಳೀಯ ಅಧಿ
ತೆಹ್ರಾನ್/ವಾಷಿಂಗ್ಟನ್, 22 ಮೇ (ಹಿ.ಸ.): ಆ್ಯಂಕರ್ : ಪಶ್ಚಿಮ ಏಷ್ಯಾ ಹಾಗೂ ಹೋರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನತೆ ಮುಂದುವರಿದಿರುವ ನಡುವೆಯೇ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಶಮನಗೊಳಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ರಾಜತಾಂತ್ರಿಕ ಪ್ರಯತ್ನಗಳಲ್ಲಿ ಪ್ರಗತಿಯ ಲಕ್ಷಣಗಳು ಗೋಚರಿಸಿವೆ
ರೋಮ್, 21 ಮೇ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಐದು ರಾಷ್ಟ್ರಗಳಾದ ಯುನೈಟೆಡ್ ಅರಬ್ ಎಮಿರೇಟ್ಸ್, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಹಾಗೂ ಇಟಲಿಯ ಅಧಿಕೃತ ಪ್ರವಾಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ರೋಮ್ನಿಂದ ಭಾರತಕ್ಕೆ ಮರಳಿದ್ದಾರೆ. ಇನ್ನೂ ಕೆಲವೇ ಗಂಟೆಗಳಲ್ಲಿ ಅವರು ಸ್ವದೇ
ನವದೆಹಲಿ, 25 ಮೇ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಯ ನಿರೀಕ್ಷೆ ಹೆಚ್ಚುತ್ತಿರುವುದು ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಜಾಗತಿಕ ಹಣಕಾಸು ಮಾರುಕಟ್ಟೆಗಳಲ್ಲಿ ಇಂದು ಧನಾತ್ಮಕ ವಾತಾವರಣ ಕಂಡು ಬಂದಿದೆ. ಅಮೆರಿಕದ ಮಾರು
ಬೆಂಗಳೂರು, 24 ಮೇ (ಹಿ.ಸ.) : ಆ್ಯಂಕರ್ : ಹಾಲುಮತ ಉದ್ಯಮಿಗಳ ಸಂಘದ ವತಿಯಿಂದ “ಕನಕೋದ್ಯಮಿಗಳ ಸಮ್ಮಿಲನ ಮತ್ತು ಉದ್ಯಮಶೀಲತಾ ಅವಕಾಶಗಳ ಅರಿವು” ಕಾರ್ಯಕ್ರಮವು ಭಾನುವಾರ ಬೆಂಗಳೂರಿನ ಜ್ಞಾನಗಂಗಾ ನಗರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿರುವ ಶ್ರೀ ಕನಕದಾಸ ಸಮುದಾಯ ಭವನದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ
ನವದೆಹಲಿ, 23 ಮೇ (ಹಿ.ಸ.) : ಆ್ಯಂಕರ್ : ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿವೆ. ಹೊಸ ದರಗಳ ಪ್ರಕಾರ, ಪೆಟ್ರೋಲ್ ಬೆಲೆ ಲೀಟರ್ಗೆ 87 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ಗೆ 91 ಪೈಸೆ ಏರಿಕೆಯಾಗಿದೆ. ಜೊತೆಗೆ ದೆಹಲಿ–ಎನ್ಸಿಆ
ನವದೆಹಲಿ, 22 ಮೇ (ಹಿ.ಸ.) : ಆ್ಯಂಕರ್ : ಸಾರ್ವಜನಿಕ ವಲಯದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿನ ಕೇಂದ್ರ ಸರ್ಕಾರದ ನಾಲ್ಕು ಶೇಕಡಾ ಪಾಲು ಮಾರಾಟಕ್ಕಾಗಿ ಷೇರು ಮಾರಾಟ ಪ್ರಸ್ತಾವನೆ (ಒಎಫ್ಎಸ್) ಶುಕ್ರವಾರದಿಂದ ಸಂಸ್ಥಾತ್ಮಕ ಹೂಡಿಕೆದಾರರಿಗೆ ಆರಂಭವಾಗಿದೆ. ಚಿಲ್ಲರೆ ಹೂಡಿಕೆದಾರರು ಸೋಮವಾರದಿಂದ ಈ ಷೇರ
ನವದೆಹಲಿ, 21 ಮೇ (ಹಿ.ಸ.) : ಆ್ಯಂಕರ್ : ಭಾರತೀಯ ಪ್ರೀಮಿಯರ್ ಲೀಗ್ 2026ರ ಟೂರ್ನಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವೇಗಿ ಕಾರ್ತಿಕ್ ತ್ಯಾಗಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ಮೂಲಕ ಪರ್ಪಲ್ ಕ್ಯಾಪ್ ಪೈಪೋಟಿಯಲ್ಲಿ ಐದನೇ ಸ್ಥಾನಕ್ಕೇರಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ
ಗೆಲುವಿ ನಲ್ಲಿ
ಧರ್ಮಶಾಲಾ, 17 ಮೇ (ಹಿ.ಸ.) : ಆ್ಯಂಕರ್ : ಧರ್ಮಶಾಲಾದಲ್ಲಿ ನಡೆದ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 23 ರನ್ಗಳ ಭರ್ಜರಿ ಜಯ ಸಾಧಿಸಿ ಐಪಿಎಲ್ 19ನೇ ಆವೃತ್ತಿಯ ಪ್ಲೇ ಆಫ್ಗೆ ಮೊದಲ ತಂಡವಾಗಿ ಅರ್ಹತೆ ಪಡೆದುಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳ
ನವದೆಹಲಿ, 13 ಮೇ (ಹಿ.ಸ.) : ಆ್ಯಂಕರ್ : ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಗೆ ₹12 ಲಕ್ಷ ದಂಡ ವಿಧಿಸಲಾಗಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ
ಶಿವಮೊಗ್ಗ, 21 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ಕಾಡು ಪ್ರಾಣಿಗಳ ಅಕ್ರಮ ಬೇಟೆ ತಡೆ ಕಾರ್ಯಾಚರಣೆಯಲ್ಲಿ ಜಿಂಕೆ ಜಾತಿಗೆ ಸೇರಿದ ಪ್ರಾಣಿಯನ್ನು ಬೇಟೆಯಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರಿಗ
ನಿಂದ
ಅಂತರರಾಜ್ಯ
ವಿಜಯಪುರ, 15 ಮೇ (ಹಿ.ಸ.) : ಆಂಕರ್ : ವಿವಾಹಿತ ಪ್ರಿಯತಮೆಯೊಬ್ಬಳನ್ನು ತನ್ನ ಎರಡನೇ ಮದುವೆಗೆ ಅಡ್ಡಿಯಾಗುತ್ತಿದ್ದಾಳೆ ಎಂಬ ಕಾರಣಕ್ಕೆ ಪ್ರಿಯತಮನೊಬ್ಬ ಬರ್ಬರವಾಗಿ ಹತ್ಯೆಗೈದು, ಬಳಿಕ ಶವವನ್ನು ನದಿಗೆ ಎಸೆದು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ರೋಚಕ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಭಾಗದಲ್ಲಿ ಬ
ಬಳ್ಳಾರಿ, 16 ಮೇ (ಹಿ.ಸ.) : ಆ್ಯಂಕರ್ : ನ್ಯಾಯಬೆಲೆ ಅಂಗಡಿ ಮಾಲೀಕರ ಸಮಸ್ಯೆಗಳು, ಕರ್ತವ್ಯಗಳು, ಎದುರಾಗುವ ನಿತ್ಯದ ಸಮಸ್ಯೆಗಳನ್ನು ಮನಮುಟ್ಟುವ ರೀತಿಯಲ್ಲಿ ಚಿತ್ರೀಕರಿಸಿರುವ `ಸರ್ಕಾರಿ ನ್ಯಾಯಬೆಲೆ ಅಂಗಡಿ'' ಚಲನಚಿತ್ರದ ಪೆÇೀಸ್ಟರ್ ಅನ್ನು ಬಳ್ಳಾರಿಯಲ್ಲಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್
ಬೆಂಗಳೂರು, 16 ಮೇ (ಹಿ.ಸ.) : ಆ್ಯಂಕರ್ : ಬಹುನಿರೀಕ್ಷಿತ ‘ಬೇಲ್’ ಚಿತ್ರದ ಮೊದಲ ನೋಟ ಇಂದು ಸಂಜೆ 6.30ಕ್ಕೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. “ಡೇರ್ಡೆವಿಲ್ಗೆ ಸಾಕ್ಷಿಯಾಗಿರಿ” ಎಂಬ ಶೀರ್ಷಿಕೆಯೊಂದಿಗೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬಿಡು
ಎ.ಐ. ಮೂಲಕ ಭೀಮ ಕೋರೆಗಾಂವ್ ಯಶೋಗಾತೆ ಅನಾವರಣ
ಬೆಂಗಳೂರು, 13 ಮೇ (ಹಿ.ಸ.) : ಆ್ಯಂಕರ್ : ಜನಪ್ರಿಯ ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ದಿಲೀಪ್ ರಾಜ್ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ವಲಯದಲ್ಲಿ ದುಃಖದ ಛಾಯೆ ಮೂಡಿಸಿದೆ. ‘ಹಿ
ಬೆಂಗಳೂರು, 06 ಮೇ (ಹಿ.ಸ.) : ಆ್ಯಂಕರ್ : ದುನಿಯಾ ವಿಜಯ್ ನಿರ್ದೇಶನದ ಸಿಟಿಲೈಟ್ಸ್ ಸಿನಿಮಾದ ಮೊದಲ ಹಾಡು ಬಿಡುಗಡೆ ಆಗಿದೆ.. ಬಾವ ಬಾವ ಅನ್ನೋ ರ್ಯಾಪ್ ಹಾಡಿನ ಮೂಲಕ ದುನಿಯಾ ವಿಜಯ್ ಮತ್ತೆ ಟ್ರೆಂಡಿ ಸಾಂಗ್ ಅನ್ನು ಪ್ರೇಕ್ಷಕರ ಮುಂದೆ ತಂದಿದ್ದಾರೆ… ಇಂದು ಸುದ್ದಿಗೋಷ್ಠಿ ಮಾಡುವ ಮೂಲಕ ಸಿಟಿಲೈಟ್ಸ್ ಸಿನಿ
ಬೆಂಗಳೂರು, 25 ಮೇ (ಹಿ.ಸ.) : ಆ್ಯಂಕರ್ : ಅಡುಗೆ ಮನೆಯಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಮೂಲಂಗಿ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಉಪಯುಕ್ತ ತರಕಾರಿಗಳಲ್ಲೊಂದು ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯ. ಕಡಿಮೆ ಬೆಲೆಗೆ ಸುಲಭವಾಗಿ ಸಿಗುವ ಈ ತರಕಾರಿಯಲ್ಲಿ ವಿಟಮಿನ್ ಸಿ, ನಾರಿನಂಶ, ಪೊಟ್ಯಾಷಿಯಂ, ಕ್ಯಾಲ್ಸ
ಹುಬ್ಬಳ್ಳಿ, 24 ಮೇ (ಹಿ.ಸ.) : ಆ್ಯಂಕರ್ : ಮಳೆಗಾಲದ ಸಂಜೆ, ಭಾನುವಾರದ ಕುಟುಂಬ ಊಟ, ಅಥವಾ ಸ್ನೇಹಿತರ ಜೊತೆಗಿನ ಸ್ಪೆಷಲ್ ಡಿನ್ನರ್… ಇಂತಹ ಸಂದರ್ಭಗಳಲ್ಲಿ ಬಿಸಿ ಬಿಸಿ ಸ್ಪೈಸಿ ಚಿಕನ್ ಇದ್ದರೆ ಊಟದ ರುಚಿಯೇ ಬೇರೆ ಮಟ್ಟಕ್ಕೆ ಹೋಗುತ್ತದೆ. ಹೋಟೆಲ್ ಸ್ಟೈಲ್ ರುಚಿಯನ್ನು ಮನೆಯಲ್ಲೇ ಸಿಗುವಂತೆ ಮಾಡುವ ಈ ವಿಶ
ಧಾರವಾಡ, 20 ಮೇ (ಹಿ.ಸ.) : ಆ್ಯಂಕರ್ : ಒಂದು ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತವರೂರು, ಖಾದಿ ಚಳವಳಿಯ ಜೀವನಾಡಿ ಹಾಗೂ ರಾಷ್ಟ್ರಧ್ವಜ ಉತ್ಪಾದನೆಯ ಹೆಮ್ಮೆಯ ಕೇಂದ್ರವೆಂದು ಗುರುತಿಸಿಕೊಂಡಿದ್ದ ಧಾರವಾಡ ತಾಲೂಕಿನ ಗರಗ ಗ್ರಾಮ ಇಂದು ಗಂಭೀರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ದೇಶದ ಅಧಿಕೃತ ತ್ರ
PÀ®§ÄgÀV, 18 ಮೇ (ಹಿ.ಸ.) : ಆ್ಯಂಕರ್ : ಕಲ್ಯಾಣ ಕರ್ನಾಟಕ ಭಾಗವು ಅಪಾರ ಪ್ರತಿಭೆ ಮತ್ತು ಜ್ಞಾನಸಂಪತ್ತನ್ನು ಹೊಂದಿರುವ ಪ್ರದೇಶ. ಆದರೆ, ಸೂಕ್ತ ಮಾರ್ಗದರ್ಶನ, ಗುಣಮಟ್ಟದ ತರಬೇತಿ ಹಾಗೂ ಆಧುನಿಕ ಸಂಪನ್ಮೂಲಗಳ ಕೊರತೆಯಿಂದಾಗಿ ಈ ಭಾಗದ ನೂರಾರು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬೆ
ಬಾಗಲಕೋಟೆ, 07 ಮೇ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಪಾಳೆಯದಲ್ಲಿ ಎರಡನೇ ತಲೆಮಾರು ರಾಜಕಾರಣ ದಿನದಿಂದ ದಿನಕ್ಕೆ ಗಟ್ಟಿಗೊಳ್ಳುತ್ತಿರುವುದು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕುಟುಂಬ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಪರಂಪರೆಯಿಂದಲೂ ಆದ್ಯತೆ ಇರುವ ಹಿನ್ನೆಲೆ
Copyright © 2017-2024. All Rights Reserved Hindusthan Samachar News Agency
Powered by Sangraha