ಬೆಂಗಳೂರು, 05 ಏಪ್ರಿಲ್ (ಹಿ.ಸ.): ಆ್ಯಂಕರ್: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಸಿಎಸ್ ಕೆ ವಿರುದ್ದ ಆರ್ ಸಿಬಿ ಭರ್ಜರಿ ಗೆಲುವು. ---------------
ಬಾಗಲಕೋಟೆ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕರ್ನಾಟಕದಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಗಂಭೀರ ಆತಂಕ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಆತಂಕ ವ್ಯಕ್ತಪಡಿಸಿದರು. ಹೆಣ್ಣು ಮಕ್ಕಳು ಕಾಲೇಜಿಗೆ ಅಥವಾ ಕೆಲಸಕ್ಕೆ ಹೋಗಿ ಮನೆಗೆ ತಡವಾಗಿ ಬಂದರೆ ಕುಟುಂಬದವರು ಭಯದಲ್ಲಿ
ಜಗಜೀವನ್ ರಾಮ್ ಜಯಂತಿಗೆ ಜನಪ್ರತಿನಿಧಿಗಳ ಗೈರು ಹಾಜರಿ ವಿರೋಧಿಸಿ ಪ್ರತಿಭಟನೆ
ಬೆಂಗಳೂರು, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ದಿನದ ಅಂಗವಾಗಿ ವಿಧಾನ ಸೌಧದ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಕೆ.ಹೆಚ್.ಮುನಿಯಪ್ಪ ಸೇರಿ ಹಲವು ಮ
ಚರೈಡಿಯೋ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಸ್ಸಾಂ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಬಿಜೆಪಿ ಕಾರ್ಯಕರ್ತನ ಹತ್ಯೆ ಘಟನೆ ಭಾರಿ ಆತಂಕಕ್ಕೆ ಕಾರಣವಾಗಿದೆ. ಚರೈಡಿಯೋ ಜಿಲ್ಲೆಯ ಸೋನಾರಿ ವಿಧಾನ ಸಭಾ ಕ್ಷೇತ್ರದಲ್ಲಿ ನಡೆದ ಈ ದುರ್ಘಟನ
Enter your Email Address to subscribe to our newsletters
युगवार्ता
नवोत्थान
ಬೆಂಗಳೂರು, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಸ್ತಾವಿತ ಲೋಕ ಸಭಾ ಕ್ಷೇತ್ರಗಳ ವಿಂಗಡಣೆ ಪ್ರಕ್ರಿಯೆ ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪ್ರಧಾನಿ ನರೇ
ನವದೆಹಲಿ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶದ ಪ್ರಮುಖ ಬಂದರುಗಳು 2025-26ನೇ ಆರ್ಥಿಕ ವರ್ಷದಲ್ಲಿ 915.17 ಮಿಲಿಯನ್ ಟನ್ ಸರಕುಗಳನ್ನು ನಿರ್ವಹಿಸುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿವೆ. ಇದು ಕಳೆದ ವರ್ಷದ 854.86 ಮಿಲಿಯನ್ ಟನ್ಗಳಿಗಿಂತ ಶೇ.7.06ರಷ್ಟು ಹೆಚ್ಚಳವಾಗಿದ್ದು, ಕೇಂದ್ರ ಸರ್ಕಾರ ನಿ
ನವದೆಹಲಿ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟು ಮತ್ತು ಹಾರ್ಮುಜ್ ಜಲಸಂಧಿಯ ಸುತ್ತಲಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ದೇಶದಲ್ಲಿ ಆನ್ಲೈನ್ ಎಲ್ಪಿಜಿ ಸಿಲಿಂಡರ್ ಬುಕ್ಕಿಂಗ್ಗಳು ಶೇಕಡಾ 95ರಷ್ಟು ಏರಿಕೆ ಕಂಡಿವೆ ಎಂದು ಉದ್ಯಮ ಮೂಲಗಳು ತಿಳಿಸಿವೆ. ಶನಿವಾರ ಒಂದೇ ದಿ
ಋಷಿಕೇಶ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಉತ್ತರಾಖಂಡದ ಪವಿತ್ರ ಬರದಿನಾಥ ಯಾತ್ರೆಗೆ ಪೂರ್ವಭಾವಿಯಾಗಿ ನಡೆಯುವ ಪಾರಂಪರಿಕ ಗಡು ಘಡ (ತೈಲ ಕಲಶ) ಯಾತ್ರೆ ಏಪ್ರಿಲ್ 7ರಂದು ನರೇಂದ್ರ ನಗರ ಅರಮನೆಯಿಂದ ಪ್ರಾರಂಭವಾಗಿ ಅದೇ ರಾತ್ರಿ ರಿಷಿಕೇಶ ತಲುಪಲಿದೆ. ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ ಹಾಗೂ ದಿಮ್ರ
ನವದೆಹಲಿ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಸ್ಸಾಂ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿ ರಿಂಕಿ ಭುಯಾನ್ ಶರ್ಮಾ ವಿರುದ್ಧ ಕಾಂಗ್ರೆಸ್ ಪಕ್ಷ ಗಂಭೀರ ಆರೋಪಗಳನ್ನು ಹೊರಿಸಿದೆ. ಕಾಂಗ್ರೆಸ್ ಮಾಧ್ಯಮ ವಿಭ
Never miss a thing & stay updated with all the latest news around the world!
468.9k
14.1k
ವಿಜಯಪುರ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತದ ಮಾಜಿ ಉಪಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರರಾದ ಬಾಬು ಜಗಜೀವನರಾಮ್ ಅವರ 119ನೇ ಜಯಂತಿ ಅಂಗವಾಗಿ ಏಪ್ರಿಲ್ 5ರಂದು ವಿಜಯಪುರ ನಗರದಲ್ಲಿ ಗೌರವ ನಮನ ಸಲ್ಲಿಸಲಾಯಿತು. ನಗರದ ಸೆಟ್ಲೈಟ್ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಡಾ. ಬಾಬು ಜಗಜೀವನ ರಾ
ಬಾಗಲಕೋಟೆ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮೈತ್ರಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಬೃಹತ್ ಕೈಗಾರಿಕಾ ಮತ್ತು ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮಾಧ್
ಚಿತ್ರದುರ್ಗ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿಯಿದೆ, ದೇಶದ ಉದ್ದಾರದಲ್ಲೇ ನಮ್ಮ ಉದ್ದಾರವಿದೆ ಎಂಬ ಬಾಬೂಜಿಯವರ ಮಾತು ಸಾರ್ವಕಾಲಿಕ ಸತ್ಯ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ತಿಳಿಸಿದರು. ಚಿತ್ರದುರ್ಗ ನಗರದ ಲಿಡ್ಕರ್ ಭವನದಲ್ಲಿ ಭಾನುವಾರ ಜಿಲ್ಲಾಡಳಿತದ ವತಿಯಿ
ಬಾಗಲಕೋಟೆ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಐಹೊಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ರೋಡ್ ಶೋ ನಡೆಯಿತು. ಮಾಜಿ ಕೇಂದ್ರ ಸಚಿವರು ಹಾಗೂ ಶಾಸಕ ಯತ್ನಾಳ್ ಅವರು ರೋಡ್ ಶೋ ಮೂಲಕ ಬಿಜೆಪಿ ಅಭ
ಗದಗ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : 11 ರಿಂದ 16 ವಯಸ್ಸಿನ ಮಕ್ಕಳಿಗಾಗಿ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ 10 ದಿನಗಳ ಉಚಿತ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಾಸ ಹಾಗೂ ನೈತಿಕ ಮೌಲ್ಯಗಳ ಬೆಳೆಸುವ ಉದ್ದೇಶ ಹೊಂದಿದೆ. ಶಿಬಿ
ಬಾಗಲಕೋಟೆ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಭೈರಮಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ಮನೆ-ಮನೆಗೆ ಭೇಟಿ ನೀಡಿ ಸಚಿವ ತಿಮ್ಮಾಪುರ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಮತದಾರರೊಂದಿಗೆ ಸಂವಾದ ನಡೆಸಿ,
ಕಾಸರಗೋಡು, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇರಳದ ಕಾಸರಗೋಡು ಜಿಲ್ಲೆ ವ್ಯಾಪ್ತಿಯ ಮಂಜೇಶ್ವರದಲ್ಲಿ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಅಶ್ರಫ್ ಪರವಾಗಿ ಚುನಾವಣಾ ಪ್ರಚಾರ ನಡೆಸಿ ಮತಯಾಚಿಸಿದರು. ಪ್ರಚಾರ ಸಭೆಯಲ್ಲಿ ಮಾ
ಬಾಗಲಕೋಟೆ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಇಂದು ಬಾಗಲಕೋಟೆ ನಗರದಲ್ಲಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮಾಜದ ಪ್ರಮುಖ ಮುಖಂಡರೊಂದಿಗೆ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಸಮಾಜದ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಹಾಗೂ ಅವರ ದೀರ್ಘಕಾಲದ ಬೇಡಿಕೆಗಳ ಕುರಿತು ಸಚಿವ ಸತೀಶ್ ಜಾರಕಿಹೋಳಿ ಸವಿ
ಗದಗ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶ ಸೇವೆಯಲ್ಲಿ 22 ವರ್ಷಗಳ ಕಾಲ ನಿಷ್ಠೆಯಿಂದ ಕಾರ್ಯನಿರ್ವಹಿಸಿ ಸ್ವಗ್ರಾಮಕ್ಕೆ ಮರಳಿದ ಯೋಧನಿಗೆ ಮುಸ್ಲಿಂ ಸಮಾಜದಿಂದ ಆತ್ಮೀಯ ಸನ್ಮಾನ ನೀಡಲಾದ ಘಟನೆ ಗದಗ ಜಿಲ್ಲೆಯ ಸೊರಟೂರ ಗ್ರಾಮದಲ್ಲಿ ನಡೆಯಿತು. ಸೊರಟೂರ ಗ್ರಾಮದ ಯೋಧ ಜಗದೀಶ ಮಳ್ಳಿ ಅವರು ದೀರ್ಘ 22 ವರ
ಕಠ್ಮಂಡು, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಮತ್ತು ಮಾಜಿ ಗೃಹ ಸಚಿವ ರಮೇಶ ಲೇಖಕ್ ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ನೇಪಾಳ ಸರ್ವೋಚ್ಚ ನ್ಯಾಯಾಲಯ ಇಂದು (ಭಾನುವಾರ) ಪ್ರಾರಂಭಿಸಿದೆ. ನ್ಯಾಯಮೂರ್ತಿಗಳಾದ ವಿನೋದ್ ಶರ್ಮಾ ಮತ್ತು ಸುನಿಲ್ ಪೋಖ್ರ
ನ
ವಾಷಿಂಗ್ಟನ್, 03 ಏಪ್ರಿಲ್ (ಹಿ.ಸ.) : ಆ್ಯಂಕರ್ : ಇರಾನ್ನೊಂದಿಗೆ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ, ಅಮೆರಿಕದ ಸೇನಾ ಮುಖ್ಯಸ್ಥರಾದ ಜನರಲ್ ರಾಂಡಿ ಜಾರ್ಜ್ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ. ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಅವರು ರಾಜೀನಾಮೆ ನೀಡಿ ತಕ್ಷಣ ನಿವೃ
ಟೆಹ್ರಾನ್, 03 ಏಪ್ರಿಲ್ (ಹಿ.ಸ.) : ಆ್ಯಂಕರ್ : ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ಇಸ್ರೇಲ್ ನಲ್ನ ಪ್ರಮುಖ ನಗರಗಳಾದ ಟೆಲ್ ಅವಿವ್ ಮತ್ತು ಐಲಾತ್ ಮೇಲೆ ಶುಕ್ರವಾರ ಹೊಸ ಕ್ಷಿಪಣಿ ದಾಳಿಗಳನ್ನು ನಡೆಸಿರುವುದಾಗಿ ತಿಳಿಸಿದೆ. ಐಆರ್ಜಿಸಿ ಹೇಳಿಕೆಯ ಪ್ರಕಾರ, ಟೆಲ್ ಅವಿವ್ ಮತ
ವಾಷಿಂಗ್ಟನ್, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧ ನಡೆಯುತ್ತಿರುವ ಸೈನಿಕ ಕಾರ್ಯಾಚರಣೆಯ ನಡುವೆ ದೇಶದ ನಾಗರಿಕರಿಗೆ ತಾಳ್ಮೆಯಿಂದಿರಲು ಮನವಿ ಮಾಡಿದ್ದಾರೆ. ಇರಾನ್ ಮತ್ತು ಅದರ ಮಿತ್ರ ರಾಷ್ಟ್ರಗಳು ದೀರ್ಘಕಾಲದಿಂದ ನಡೆಸುತ್ತಿರುವ ಹಿಂಸಾಚಾರ
ನವದೆಹಲಿ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಭಾನುವಾರ ಚಿನ್ನದ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬಂದಿದ್ದು, ಬೆಳ್ಳಿಯ ಬೆಲೆಯಲ್ಲಿ ಮಿತವಾದ ಏರಿಕೆ ದಾಖಲಾಗಿದೆ. ವಾರದ ಮಟ್ಟದಲ್ಲಿ ಚಿನ್ನದ ಬೆಲೆ ಬಲಗೊಂಡಿದ್ದರೂ, ಇಂದಿನ ವಹಿವಾಟಿನಲ್ಲಿ ದುರ್ಬಲತೆ ಸ್ಪಷ್ಟವಾಗಿದೆ.
ನವದೆಹಲಿ, 03 ಏಪ್ರಿಲ್ (ಹಿ.ಸ.) : ಆ್ಯಂಕರ್ : ಶುಭ ಶುಕ್ರವಾರದ ಹಿನ್ನೆಲೆಯಲ್ಲಿ ಇಂದು ದೇಶೀಯ ಷೇರು ಮಾರುಕಟ್ಟೆಗಳು ಮುಚ್ಚಲ್ಪಟ್ಟಿವೆ. ವಾರಾಂತ್ಯದ ರಜೆ ಹಿನ್ನೆಲೆ ಶನಿವಾರ ಮತ್ತು ಭಾನುವಾರವೂ ವಹಿವಾಟು ನಡೆಯುವುದಿಲ್ಲ. ಹೀಗಾಗಿ ಮಾರುಕಟ್ಟೆಗೆ ನಿರಂತರ ಮೂರು ದಿನಗಳ ರಜೆ ದೊರೆತಿದೆ. ಬಿಎಸ್ಇ ಮತ್ತು
ಬಳ್ಳಾರಿ, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಹಕಾರಿ ಕ್ಷೇತ್ರದ ವಿಶ್ವಾಸಾರ್ಹ ಸುಕೋ ಸೌಹಾರ್ದ ಸಹಕಾರಿ ಬ್ಯಾಂಕ್ 2025-26ರ ಆರ್ಥಿಕ ಸಾಲಿನಲ್ಲಿ ಒಟ್ಟು 2448 ಕೋಟಿ ರೂಪಾಯಿ ವಹಿವಾಟು ನಡೆಸಿ, ಶೇ. 15.51 ರಷ್ಟು ಪ್ರಗತಿಯನ್ನು ಸಾಧಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಮೋಹಿತ ಮಸ್ಕಿ ಅವರು ತಿಳಿಸಿದ
ನವದೆಹಲಿ, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ಇರಾನ್ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಕ್ರಮಣಕಾರಿ ನಿಲುವಿನಿಂದ ಉಂಟಾದ ಜಾಗತಿಕ ಮಾರುಕಟ್ಟೆ ಭೀತಿ ದೇಶೀಯ ಷೇರು ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿದ್ದು, ಗುರುವಾರ ಆರಂಭಿಕ ವಹಿವಾಟಿನಲ್ಲಿ ಮಾರುಕಟ್ಟೆ ತೀವ್ರ ದೌರ್ಬಲ್ಯ ಕಂಡಿತು.
ಬೆಂಗಳೂರು, 06 ಏಪ್ರಿಲ್ (ಹಿ.ಸ.): ಆ್ಯಂಕರ್: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ನಲ್ಲಿ ನಡೆದ ಐಪಿಎಲ್ 2026 ರ 11ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ತನ್ನ ಅಭಿಮಾನಿಗಳ ನಿರೀಕ್ಷೆಯಂತೆ ಪ್ರದರ್ಶನ ನೀಡಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ)
ಬೆಂಗಳೂರು, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ಇಂದು ನಡೆಯಲಿರುವ ಐಪಿಎಲ್ 2026ನ ಬಹುನಿರೀಕ್ಷಿತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿ
ಚೆನೈ, 04 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಂಜಾಬ್ ಕಿಂಗ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದರೂ, ನಿಧಾನಗತಿಯ ಓವರ್ ದರದ ಕಾರಣ ತಂಡಕ್ಕೆ ಹಿನ್ನಡೆಯಾಗಿದೆ. ನಾಯಕ ಶ್ರೇಯಸ್ ಅಯ್ಯರ್ ಅವರಿಗೆ ₹24 ಲಕ್ಷ ದಂಡ ವಿಧಿಸಲಾಗಿದೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22
ರಾಯ್ಪುರ, 03 ಏಪ್ರಿಲ್ (ಹಿ.ಸ.) : ಆ್ಯಂಕರ್ : ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟದಲ್ಲಿ ಕರ್ನಾಟಕ ತಂಡ ಅದ್ಭುತ ಸಾಧನೆ ತೋರಿಸಿ ಒಟ್ಟಾರೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ. 23 ಚಿನ್ನ, 8 ಬೆಳ್ಳಿ ಹಾಗೂ 7 ಕಂಚಿನ ಪದಕಗಳೊಂದಿಗೆ ರಾಜ್ಯವು ಪದಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಒಡ
ಗದಗ, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದ ಹುಯಿಲಗೋಳ ಗ್ರಾಮದ ಯುವಕ ಚಂದ್ರು ಕುರಿ ಕೊಲೆ ಪ್ರಕರಣವನ್ನು ಗದಗ ಗ್ರಾಮೀಣ ಪೊಲೀಸರು ಕೇವಲ 48 ಗಂಟೆಗಳಲ್ಲಿ ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅನೈತಿಕ ಸಂಬಂಧವೇ ಈ ಭೀಕರ ಹತ್ಯೆಗೆ ಮೂಲ
ಬಾಗಲಕೋಟೆ, 31 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಮಹಿಳೆಯೊಬ್ಬರ ಅನಾಥ ಶವ ಪತ್ತೆಯಾದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಳ್ಳ ಗ್ರಾಮದ ಗುಡ್ಡದ ಬುತ್ತಿ ಬಸವಣ್ಣನ ಗುಡಿ ಸಮೀಪದಲ್ಲಿ ಸುಮಾರು 56 ವರ್ಷದ ಮಲ್ಲವ್ವ ದಾಸರ ಎಂಬ ಮಹಿಳೆಯ ಶವ ಪತ್ತೆಯಾಗ
ಬಳ್ಳಾರಿ, 30 ಮಾರ್ಚ್ (ಹಿ.ಸ.) ಆ್ಯಂಕರ್ : ಬಳ್ಳಾರಿಯ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಮಟಕಾ ಜೂಜಾಟವಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿ, 19 ಲಕ್ಷ ರೂಪಾಯಿ 44 ಸಾವಿರ ರೂಪಾಯಿ ನಗದು, ಮೊಬೈಲ್, ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ರೂಪನಗುಡಿ ನಿವಾಸಿ ಜಿ.ವಿ. ರಾಮಾಂಜಿ
ಗದಗ, 29 ಮಾರ್ಚ್ (ಹಿ.ಸ.) ಆ್ಯಂಕರ್: ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ 27 ವರ್ಷದ ಯುವಕನೊಬ್ಬನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವಕನನ್ನು ಚಂದ್ರು ಕುರಿ (27) ಎಂದು ಗುರುತಿಸಲಾಗಿದೆ.
ಮಾಡಿ ದೆ
ನವದೆಹಲಿ, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶಭಕ್ತಿ, ರಾಷ್ಟ್ರೀಯ ಸೇವಾ ಮೌಲ್ಯಗಳಿಗೆ ಸದಾ ಪ್ರೇರಣೆಯಾಗಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಗೌರವಾರ್ಥ ಕರ್ನಾಟಕದ ಡಾ.ರೂಪಾ ಅಯ್ಯರ್ ನಿರ್ಮಿಸಿ ನಿರ್ದೇಶಿಸಿದ ಆಜಾದ್ ಭಾರತ್ ಹಿಂದಿ ಚಲನಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿಯಾಯಿತು. ಸಂ
ಮುಂಬಯಿ, 26 ಮಾರ್ಚ್ (ಹಿ.ಸ.): ಆ್ಯಂಕರ್: ನಿರ್ದೇಶಕ ಆದಿತ್ಯ ಧಾರ್ ಹಾಗೂ ನಟ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಚಿತ್ರವು ವಿಶ್ವಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಸಾಧನೆ ಮಾಡುತ್ತಿದ್ದು, ₹1000 ಕೋಟಿ ಗಡಿ ದಾಟಿದ ಅತ್ಯಂತ ವೇಗದ ಭಾರತೀಯ ಚಿತ್ರಗಳಲ್ಲಿ ಒಂದಾಗಿ ದಾಖಲೆ ನಿರ್ಮಿಸಿದೆ. ವರದಿಗಳ
ಮುಂಬಯಿ, 24 ಮಾರ್ಚ್ (ಹಿ.ಸ.): ಆ್ಯಂಕರ್: ಮಲಯಾಳಂ ಸಿನಿರಂಗದ ಸೂಪರ್ಸ್ಟಾರ್ ಮೋಹನ್ ಲಾಲ್ ಅಭಿನಯದ ಬಹುನಿರೀಕ್ಷಿತ ಚಿತ್ರ ದೃಶ್ಯಂ 3’ ಬಿಡುಗಡೆಯ ದಿನಾಂಕವನ್ನು ಬದಲಿಸಲಾಗಿದೆ. ಮೂಲತಃ ಏಪ್ರಿಲ್ 2 ರಂದು ತೆರೆಗೆ ಬರಬೇಕಿದ್ದ ಚಿತ್ರವು ಇದೀಗ ಮೇ 21, 2026 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ
ಬೆಂಗಳೂರು, 18 ಮಾರ್ಚ್ (ಹಿ.ಸ.): ಆ್ಯಂಕರ್: ಹೊಸ ವರ್ಷ ಶುರುವಾಯ್ತು. ಸಿನಿಮಾರಂಗದಲ್ಲಿಯೂ ಹೊಸ ವರುಷಕ್ಕೆ ಹೊಸ ಸಿನಿಮಾಗಳ ಅನೌನ್ಸ್ ಸಂಭ್ರಮ ಕೂಡ ಜೋರಾಗಿದೆ. ಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್ ವುಡ್ ನ ಯಶಸ್ವಿ ನಿರ್ದೇಶಕ ಪಿಸಿ ಶೇಖರ್ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ರಾಗಾ, ರೊಮಿಯೋ ಅಂತಹ
ಬೆಂಗಳೂರು, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ಇಂದು ಬೆಳಗ್ಗೆ ಧಾರವಾಡದಲ್ಲಿ ನಡೆಯುತ್ತಿರುವ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಹುಬ್ಬಳ್ಳಿಯ ವಿದ್ಯಾನಗರದ ಚಿಗರಿ ಬಸ್ ನಿಲ್ದಾಣದಲ್ಲಿ ಸರತಿಯಲ್ಲಿ ನಿಂತಾಗ ನನ್ನ ಮುಂದೆಯೇ ಮೂರು ಬಾರಿ ಸಂಸದರಾಗಿ , ವಿಧಾನ ಪರಿಷತ್ ಸ
ಬೆಂಗಳೂರು, 27 ಮಾರ್ಚ್ (ಹಿ.ಸ.): ಆ್ಯಂಕರ್: ರಾಮನವಮಿ ಹಬ್ಬದ ಅಂಗವಾಗಿ ಮನೆಮನೆಗಳಲ್ಲಿ ಸಾಂಪ್ರದಾಯಿಕ ಅಡುಗೆಗಳ ಸಡಗರ ಜೋರಾಗಿದೆ. ವಿಶೇಷವಾಗಿ ಪಾನಕ, ನೀರಮಜ್ಜಿಗೆ ಹಾಗೂ ಕೋಸಂಬರಿ ತಿನಿಸುಗಳು ಪ್ರಸಾದವಾಗಿ ತಯಾರಿಸಿ ಭಕ್ತರಿಗೆ ಹಂಚಲಾಗುತ್ತಿದೆ. ಬೇಸಿಗೆಯ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆ ದೇಹಕ
ಕೊಪ್ಪಳ, 21 ಮಾರ್ಚ್ (ಹಿ.ಸ.) ಆ್ಯಂಕರ್ : ಒಂದು ಕೋಟಿ ಜನರು ಕೇಳಿಸಿಕೊಂಡ ಮೇಲೆ, ಅದು ಕರ್ನಾಟಕ ಹಾಗೂ ದೇಶಾದ್ಯಂತ ಪ್ರತಿಧ್ವನಿಸಿ ಟಿವಿ ವಾಹಿನಿಗಳು, ಪತ್ರಿಕೆಗಳು, ಸಾಮಾಜಿಕ ಜಾಲತಾಣ ಮೀರಿ ಕೇಳಿಸಿ ಚರ್ಚೆ, ವಿಚಾರ ವಿನಿಮಯ ನಡೆದು 2024ರಿಂದಲೇ ಹೋರಾಟ ಪ್ರತಿಧ್ವನಿಸುತ್ತದೆ. ಮೊನ್ನೆ ಅದರ
ಚಿತ್ರದುರ್ಗ, 19 ಮಾರ್ಚ್ (ಹಿ.ಸ.): ಆ್ಯಂಕರ್: ‘ಬೇವು-ಬೆಲ್ಲ’ ಸವಿಯುವ ಯುಗಾದಿ ಹಬ್ಬ ಎಂದರೆ ಕೇವಲ ಸಾಂಪ್ರದಾಯಿಕ ಆಚರಣೆಯಲ್ಲ. ಅದು ಬದಲಾಗುವ ವಾತಾವರಣಕ್ಕೆ ತಕ್ಕಂತೆ ನಮ್ಮ ದೇಹವನ್ನು ಸಜ್ಜುಗೊಳಿಸುವ ವಿಜ್ಞಾನವೂ ಹೌದು. ಈ ಯುಗಾದಿಯ ಸುಸಂದರ್ಭದಲ್ಲಿ ಕೇವಲ ಹಬ್ಬದ ಸಡಗರಕ್ಕೆ ಸೀಮಿತವಾಗದೆ, ಆರೋಗ್ಯದ
ವಿಜಯಪುರ, 17 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಉಪ ಚುನಾವಣೆಯ ಸನ್ನಿವೇಶದಲ್ಲಿ ಬಸನಗೌಡ ಪಾಟೀಲ ಯತ್ನಾಳ ಅವರ ಸುತ್ತ ರಾಜಕೀಯ ಚಟುವಟಿಕೆಗಳು ತೀವ್ರಗೊಳ್ಳುತ್ತಿರುವುದು ಸ್ಪಷ್ಟವಾಗಿದ್ದು, ಈ ಕುರಿತು ಹಿಂದುಸ್ತಾನ್ ಸಮಾಚಾರ ಸುದ್ದಿ ಸಂಸ್ಥೆ ನೀಡಿರುವ ವಿಶೇಷ ವರದಿ ಇಲ್ಲಿದೆ. ವಿಶೇಷವಾಗಿ ಪುತ್ರನ
Copyright © 2017-2024. All Rights Reserved Hindusthan Samachar News Agency
Powered by Sangraha