ಕೋಲಾರ ಆರ್.ಜಿ. ಲೇಔಟ್ ಬಡಾವಣೆಯಲ್ಲಿ ನಿತ್ಯರಾತ್ರಿ ಪುಂಡಪೋಕರಿಗಳ ಹಾವಳಿ ; ಬೀದಿಯಲ್ಲಿ ಹುಟ್ಟುಹಬ್ಬ ಆಚರಣೆ
ಬೆಂಗಳೂರು, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ಪರಿಶಿಷ್ಟ ಸಮುದಾಯಗಳ ಒಳ ಮೀಸಲಾತಿ ವಿಧೇಯಕದ ಕುರಿತಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬೆಂಗಳೂರಿನ ಲೋಕ ಭವನದಲ್ಲಿ ಸಚಿವರ ನಿಯೋಗ ಭೇಟಿ ಮಾಡಿ ಚರ್ಚೆ ನಡೆಸಿತು. ಸಚಿವರ ನಿಯೋಗವು ಒಳ ಮೀಸಲಾತಿ ವಿಧೇಯಕದ ಅಗತ್ಯತೆ, ಸಾಮಾಜಿಕ ನ್ಯಾಯದ ಪರಿಪ
ಬೆಂಗಳೂರು, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ಪ್ರತಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ ಜಾಹೀರಾತು ನೀಡಿ, ಈಗ ನಮ್ಮ ವಿರ
ನವದೆಹಲಿ, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಜೆರುಸಲೆಮ್ನಲ್ಲಿ ನಡೆದ ವಿಶೇಷ ತಂತ್ರಜ್ಞಾನ ಪ್ರದರ್ಶನಕ್ಕೆ ಭೇಟಿ ನೀಡಿ, ಭಾರತ-ಇಸ್ರೇಲ್ ನಾವೀನ್ಯತೆ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವನ್ನು ಒತ್ತಿ
ಬೆಂಗಳೂರು, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ಟಾಟಾ ಅಡ್ವಾನ್ಸ್ ಸಿಸ್ಟಮ್ಸ್ ಅಧ್ಯಕ್ಷರಾದ ಬನ್ ಮಾಲಿ ಅಗರವಾಲಾ ಅವರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿತು. ಈ ಸಂದರ್ಭದಲ್ಲಿ ಕಾನೂನು ಸಲಹೆಗಾರರಾದ ಪೊನ್ನಣ್ಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್
Enter your Email Address to subscribe to our newsletters
युगवार्ता
नवोत्थान
ಅಂತಾರಾಷ್ಟ್ರೀಯ
ನವದೆಹಲಿ, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ದೆಹಲಿ ಬಾರ್ ಕೌನ್ಸಿಲ್ (ಬಿಸಿಡಿ) ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯನ್ನು ಮುಂದೂಡಲಾಗಿದ್ದು, ಇದೀಗ ಮಾರ್ಚ್ 7ರಂದು ಆರಂಭವಾಗಲಿದೆ. ಮೊದಲು ಫೆಬ್ರವರಿ 28ರಂದು ಎಣಿಕೆ ಪ್ರಾರಂಭವಾಗಬೇಕಾಗಿತ್ತು. ಚುನಾವಣಾಧಿಕಾರಿ ನಿವೃತ್ತ ನ್ಯಾಯಮೂರ್ತಿ ತಲ್ವಂತ್ ಸಿಂಗ
ಗ್ಯಾಂಗ್ಟಾಕ್, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸಿಕ್ಕಿಂನಲ್ಲಿ ಗುರುವಾರ ಬೆಳಿಗ್ಗೆ 4.6 ತೀವ್ರತೆಯ ಭೂಕಂಪ ಸಂಭವಿಸಿದೆ. ಪಶ್ಚಿಮ ಸಿಕ್ಕಿಂನ ಗೀಜಿಂಗ್ ಪ್ರದೇಶವನ್ನು ಕೇಂದ್ರಬಿಂದುವಾಗಿಸಿಕೊಂಡು ಕಂಪನ ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಮಾಹಿತಿಯಂತೆ, ಬೆಳಿಗ್ಗೆ 11:34ಕ್ಕೆ ಭೂಕ
ಉಜ್ಜಯಿನಿ, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ಉಜ್ಜಯಿನಿ ಜ್ಯೋತಿರ್ಲಿಂಗ ಕ್ಷೇತ್ರವಾದ ಶ್ರೀ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಮಾರ್ಚ್ 2ರಂದು ಹೋಲಿಕಾ ದಹನ್ ಹಾಗೂ ಮಾರ್ಚ್ 3ರಂದು ಧೂಳಂಡಿ ಹಬ್ಬವನ್ನು ಪ್ರಾಚೀನ ಸಂಪ್ರದಾಯದಂತೆ ಆಚರಿಸಲಾಗುವುದು ಎಂದು ದೇವಸ್ಥಾನದ ಆಡಳಿತಾಧಿಕಾರಿ ಪ್ರಥಮ್ ಕೌಶಿಕ್ ತಿಳ
ನವದೆಹಲಿ, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮಹಾನ್ ಕ್ರಾಂತಿಕಾರಿ ಹಾಗೂ ರಾಷ್ಟ್ರೀಯ ಚಿಂತಕ ವಿನಾಯಕ ದಾಮೋದರ್ ಸಾವರ್ಕರ್ ಅವರ ಪುಣ್ಯತಿಥಿಯಂದು ರಾಷ್ಟ್ರದ ಪ್ರಮುಖ ನಾಯಕರು ಗೌರವ ನಮನ ಸಲ್ಲಿಸಿದ್ದಾರೆ. ಲೋಕ ಸಭಾ ಅಧ್ಯಕ್ಷ ಒಂ ಬಿರ್ಲಾ ಅವರು ಸ್ವಾತಂತ್ರ್ಯವೀರ ಸಾವರ್ಕರ್ ಅವರನ್ನು ಸ್ಮರಿಸಿ, “ಭಾರತ
Never miss a thing & stay updated with all the latest news around the world!
468.9k
14.1k
ಐದು ಸಾವಿರ ಲೀಟರ್ ಸಾಮರ್ಥ್ಯದ ನೂತನ ಬಿ.ಎಂ.ಸಿ. ಕೇಂದ್ರ ಉದ್ಘಾಟನೆ
ಫೆಬ್ರವರಿ ೨೮ ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ
ಉಚಿತ ಫಾಸ್ಟ್ ಪುಡ್ ತರಬೇತಿ
ಹೊಸಪೇಟೆ, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸಮಾಜ ವ್ಯವಸ್ಥೆಯನ್ನು ಜಾಗೃತಗೊಳಿಸುವ ನಿಟ್ಡಿನಲ್ಲಿ ರಥೋತ್ಸವಗಳು ನಡೆಯುತ್ತವೆ ಎಂದು ಕೊಟ್ಡೂರು ಡೋಣೂರು ಚಾನುಕೋಟಿ ಮಠದ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದ್ದಾರೆ. ಶ್ರೀ ಜಗದ್ಗುರು ಕೊಟ್ಟೂರೇಶ್ವರ ಜಾತ್ರ ಮಹೋತ್ಸವ -೨೬ ರ ಸರ್ವಧರ್ಮ ಸಮ
ಕೆಜಿಎಫ್ ತಾಲ್ಲೂಕು ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶಾಸಕರ ಅಧ್ಯಕ್ಷತೆಯಲ್ಲಿ ಮುಖ್ಯಶಿಕ್ಷಕರ ಸಭೆ
ಸರ್ಕಾರಿ ಶಾಲಾ ಮಕ್ಕಳ ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ
ಗದಗ, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಯೋಜನೆ, ಯುವನಿಧಿ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹಜ್ಯೋತಿ ಯೋಜನೆ ಹಾಗೂ ಶಕ್ತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಗದಗ ತಾಲ್ಲೂಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷ ಅ
ಬಳ್ಳಾರಿ, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ನಗರದಲ್ಲಿ ಟ್ರಾಫಿಕ್ ಸಮಸ್ಯೆಗೆ ಸಂಬಂಧಿಸಿದಂತೆ ಹಂತ- ಹಂತವಾಗಿ ಪರಿಹಾರ ಮಾರ್ಗ ಕಂಡುಕೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ಹೇಳಿದ್ದಾರೆ. ಜಿಲ್ಲಾ ಪೆÇಲೀಸ್ ಇಲಾ
ಬಳ್ಳಾರಿ, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಆರನೇ ಗ್ಯಾರಂಟಿ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ತಿಂಗಳಿಗೆ ರೂ.15,000 ಹಾಗೂ ಸಹಾಯಕಿಯರಿಗೆ ರೂ.10,000 ಗೌರವಧನ ಹೆಚ್ಚಳವನ್ನು ತಕ್ಷಣ ಜಾರಿಗೊಳಿಸಬೇಕೆಂದು (AITUC) ರಾಜ್ಯ ಅಧ
ವಾಷಿಂಗ್ಟನ್, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮಧ್ಯಾವಧಿ ಚುನಾವಣೆಗೆ ಮುನ್ನ ನಡೆದ ಸ್ಟೇಟ್ ಆಫ್ ದಿ ಯೂನಿಯನ್ ಭಾಷಣದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಆಡಳಿತದ ಮೊದಲ ವರ್ಷದ ಸಾಧನೆಗಳನ್ನು ವಿವರಿಸಿ, “ಇದು ದೇಶದ ಸುವರ್ಣಯುಗ” ಎಂದು ಘೋಷಿಸಿದರು. ಸಿಬಿಎಸ್ ನ್ಯೂಸ್ ವರದಿ ಪ್ರಕಾರ,
ಕೈವ್, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಷ್ಯಾ ಆಕ್ರಮಣದ ನಾಲ್ಕನೇ ವಾರ್ಷಿಕೋತ್ಸವದ ಮುನ್ನದಿನ, ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಕ್ರೇನ್ ಪರವಾಗಿ ದೃಢ ಬೆಂಬಲ ಘೋಷಿಸುತ್ತಾರೆ ಎಂಬ ಆಶಾ ಭಾವನೆ ವ್ಯಕ್ತಪಡಿಸಿದರು. ಕೈವ್ನ ಅಧ್ಯಕ್ಷೀಯ ಭವನದಲ್ಲಿ ಮಾತನಾಡಿದ ಅ
ಇಸ್ಲಾಮಾಬಾದ್, 23 ಫೆಬ್ರವರಿ (ಹಿ.ಸ.) : ಆ್ಯಂಕರ್ : ಪಾಕಿಸ್ತಾನ–ಅಫ್ಘಾನಿಸ್ತಾನ ಗಡಿಭಾಗದಲ್ಲಿ ನಡೆಸಿದ ವಾಯುದಾಳಿಗಳು ಮಹತ್ತರ ಯಶಸ್ಸು ಕಂಡಿವೆ ಎಂದು ಪಾಕಿಸ್ತಾನದ ಆಂತರಿಕ ಖಾತೆ ರಾಜ್ಯ ಸಚಿವ ತಲಾಲ್ ಚೌಧರಿ ತಿಳಿಸಿದ್ದಾರೆ. ಈ ದಾಳಿಗಳಲ್ಲಿ ಸುಮಾರು 70 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅವರು
ನ್ಯಾಯಾಲಯದಲ್ಲಿ
ವಾಷಿಂಗ್ಟನ್, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : ಅಮೆರಿಕದ ಸುಪ್ರೀಂ ಕೋರ್ಟ್ ಇತ್ತೀಚಿನ ಸುಂಕ ನೀತಿಗಳನ್ನು ಅಸಂವಿಧಾನಿಕವೆಂದು ಘೋಷಿಸಿದ ಬೆನ್ನಲ್ಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲ್ಲಾ ದೇಶಗಳ ಮೇಲೂ ಶೇಕಡಾ 10 ರಷ್ಟು ಜಾಗತಿಕ ಸುಂಕ ವಿಧಿಸುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ್ದಾರೆ. ಈ ಸುಂಕ ತಕ
ನವದೆಹಲಿ, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ವಾರದ ಮೂರನೇ ವಹಿವಾಟು ದಿನವಾದ ಬುಧವಾರ ದೇಶೀಯ ಷೇರು ಮಾರುಕಟ್ಟೆ ಹಸಿರು ಗುರುತಿನಲ್ಲಿ ಆರಂಭವಾಯಿತು. ಮಾರುಕಟ್ಟೆಯ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿಯಲ್ಲಿ ಸ್ಪಷ್ಟ ಏರಿಕೆ ಕಂಡುಬಂದಿದೆ. ಬಿಎಸ್ಇ ಸೆನ್ಸೆಕ್ಸ್ 504.90 ಅಂಕಗಳು ಅಥವ
ನವದೆಹಲಿ, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : 2025-26ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕ (ಅಕ್ಟೋಬರ್-ಡಿಸೆಂಬರ್) ಅವಧಿಯ ದೇಶೀಯ ಒಟ್ಟು ಉತ್ಪನ್ನ (ಜಿಡಿಪಿ) ಅಂಕಿ-ಅಂಶಗಳನ್ನು ಫೆಬ್ರವರಿ 27ರಂದು ಪ್ರಕಟಿಸಲಾಗುತ್ತದೆ. ಈ ಬಾರಿ ಜಿಡಿಪಿ ಲೆಕ್ಕಾಚಾರವನ್ನು ಹೊಸ ಆಧಾರ ವರ್ಷದ ಮೇಲೆ ಪ್ರಕಟಿಸಲು ಕೇಂ
ನವದೆಹಲಿ, 24 ಫೆಬ್ರವರಿ (ಹಿ.ಸ.): ಆ್ಯಂಕರ್:ದೇಶೀಯ ಷೇರು ಮಾರುಕಟ್ಟೆಯಲ್ಲಿ ಮಂಗಳವಾರ ಆರಂಭಿಕ ವಹಿವಾಟಿನಲ್ಲೇ ಮಾರಾಟದ ಒತ್ತಡ ಮುಂದುವರಿದಿದ್ದು, ಪ್ರಮುಖ ಸೂಚ್ಯಂಕಗಳು ಕುಸಿತ ಕಂಡವು. ಮಾರುಕಟ್ಟೆ ತೆರೆದ ತಕ್ಷಣವೇ ಹೂಡಿಕೆದಾರರು ಲಾಭಗ್ರಹಣಕ್ಕೆ ಮುಂದಾದ ಪರಿಣಾಮ, ಸೂಚ್ಯಂಕಗಳು ದುರ್ಬಲಗೊಂಡವು. ಬೆಳಿಗ
ನವದೆಹಲಿ, 23 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳಲ್ಲಿ ಸಕಾರಾತ್ಮಕ ವಾತಾವರಣ ಮುಂದುವರಿದಿದೆ. ಅಮೆರಿಕದ ಎಸ್&ಪಿ 500 0.69% ಏರಿಕೆಯೊಂದಿಗೆ 6,909.51 ಅಂಕಗಳಿಗೆ ಹಾಗೂ ನಾಸ್ಡಾಕ್ ಕಾಂಪೋಸಿಟ್ 0.86% ಏರಿಕೆಯಿಂದ 22,877.65 ಅಂಕಗಳಿಗೆ ಮುಕ್ತಾಯಗೊಂಡಿವೆ. ಆದರೆ ಡೌ ಜೋನ
ರನ್ ಗಳಿಗೆ
ಹುಬ್ಬಳ್ಳಿ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ದೇಶೀಯ ಕ್ರಿಕೆಟ್ನ ಅತ್ಯಂತ ಪ್ರತಿಷ್ಠಿತ ಟೂರ್ನಿಯಾದ ರಣಜಿ ಟ್ರೋಫಿ 2025-26ರ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಎಂಟು ಬಾರಿ ಕಿರೀಟ ಮುಡಿಗೇರಿಸಿರುವ ಕರ್ನಾಟಕ ಕ್ರಿಕೆಟ್ ತಂಡ ಹಾಗೂ ಇತಿಹಾಸದಲ್ಲಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿರುವ ಜಮ್ಮ
ಹುಬ್ಬಳ್ಳಿ, 23 ಫೆಬ್ರವರಿ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿಯ ರಾಜನಗರದಲ್ಲಿರುವ ಕೆಎಸ್ಸಿಎ ಕ್ರೀಡಾಂಗಣದಲ್ಲಿ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯಲಿದ್ದು, ಫೆಬ್ರವರಿ 24ರಿಂದ 28ರವರೆಗೆ ನಡೆಯುವ ಹಣಾಹಣಿಗೆ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿವೆ. ಹತ್ತು ವರ್ಷಗಳಿಂದ ರಣಜಿ
ಅಹಮದಾಬಾದ್, 23 ಫೆಬ್ರವರಿ(ಹಿ.ಸ.) : ಆ್ಯಂಕರ್ : ಅಹಮದಾಬಾದ್ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026ರ ಪುರುಷರ ಟಿ20 ವಿಶ್ವಕಪ್ ಸೂಪರ್–8 ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತವನ್ನು 76 ರನ್ಗಳಿಂದ ಸೋಲಿಸಿ ಭರ್ಜರಿ ಜಯ ಸಾಧಿಸಿದೆ. 90,954 ಪ್ರೇಕ್ಷಕರಿಂದ ತುಂಬಿದ್ದ ಕ್ರೀಡಾಂಗಣದಲ್ಲ
ಹುಬ್ಬಳ್ಳಿ, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ಯುವಕನೋರ್ವನನ್ನು ದುಷ್ಕರ್ಮಿಗಳು ಅಮಾನವೀಯವಾಗಿ ಕೊಲೆ ಮಾಡಿ, ಶವವನ್ನು ಚೀಲದಲ್ಲಿ ತುಂಬಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಸೆದು ಹೋಗಿರುವ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಗದಗ ರಸ್ತೆಯಲ್ಲಿರ
ಕೊಪ್ಪಳ, 19 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕೊಪ್ಪಳ ನಗರ ಪೋಲಿಸ್ ಠಾಣೆ ವ್ಯಾಪ್ತಿಯ ಕೊಪ್ಪಳದ ಹಮಾಲರ ಕಾಲೋನಿಯಲ್ಲಿರುವ ಅಪರಾಧಿ ಸುಲೇಮಾನ ಅನ್ಸಾರಿ ತಂದೆ ಅಹ್ಮದಹುಸೇನ ಅನ್ಸಾರಿ ಈತನು ತನ್ನ ಹೆಂಡತಿಯಾದ ಮುನ್ನಿಬೇಗಂ ಈಕೆಯ ಶೀಲದ ಮೇಲೆ ಸಂಶಯಪಟ್ಟು ಮತ್ತು ವರದಕ್ಷಿಣೆ ಕಿರುಕುಳ ನೀಡಿ ಮನೆಯ ಮೇಲ್ಗಡ
ವಿಜಯಪುರ, 19 ಫೆಬ್ರವರಿ (ಹಿ.ಸ.) : ಆ್ಯಂಕರ್ : ಹಾಡುಹಗಲೇ ಚಿನ್ನದ ಅಂಗಡಿ ದರೋಡೆಗೈದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಜನವರಿ 26ರಂದು ಮಧ್ಯಾಹ್ನ 3:30 ಗಂಟೆಗೆ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲ
ವಿಜಯಪುರ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗಂಡನೋರ್ವ ಪತ್ನಿಯ ಬರ್ಬರ ಹತ್ಯೆಗೈದು 24 ದಿನದ ನಂತರ ಹತ್ಯೆಯ ಘಟನೆ ಬಯಲಿಗೆ ಬಂದಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟದಲ್ಲಿ ನಡೆದಿದೆ. ಸರೋಜಿನಿ ರತ್ನಾಕರ ( 45 ) ಹತ್ಯೆಯಾದ ಪತ್ನಿ. ಪ್ರಭು ರತ್ನಾಕರ್ (46) ಹತ್ಯೆ ಮಾಡಿದ ಆರೋಪಿ.
ಉದಯಪುರ, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ತೆಲುಗು ಮತ್ತು ಕನ್ನಡ ಚಿತ್ರರಂಗದ ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಬೆಳಗ್ಗೆ 8 ಗಂಟೆಗೆ ನಡೆದ ಶುಭ ಮುಹೂರ್ತದಲ್ಲಿ ‘ವಿರೋಶ್’ ಜೋಡಿ ಸಪ್ತಪದಿ ತುಳಿದು ಹೊಸ ಜೀವನಕ
ಸ್ಯಾಂಡಲ್ವುಡ್ನಲ್ಲೊಂದು ಸಾಮಾಜಿಕ ಕಳಕಳಿಯ ಸಿನಿಮಾ
ಬೆಂಗಳೂರು, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಕಿಂಗ್ ಸ್ಟಾರ್ ಯಶ್ ನಟಿಸಿ, ನಿರ್ಮಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ಮತ್ತೊಂದು ಟೀಸರ್ ಮೂಲಕ ಸಿನಿಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ‘ರಾಯ್’ ಪಾತ್ರದ ಅನಾವರಣ ಮಾಡಿದ್ದ ಮೊದಲ ಟೀಸರ್ ನಂತರ, ಇಂದು ಬಿಡುಗಡೆಯಾದ ಹೊಸ ಟೀಸರ್ ಚಿತ್
ಬೆಂಗಳೂರು, 13 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಭಿನ್ನ ಕಥಾಹಂದರದ ಚಿತ್ರವಾಗಿ ಮೂಡಿ ಬರುತ್ತಿರುವ ‘ತೆನಾಲಿ ಡಿಎ ಎಲ್ಎಲ್ ಬಿ’ ಸಿನಿಮಾಗಾಗಿ ಹೊಸ ಪ್ರತಿಭೆಗಳ ಹುಡುಕಾಟ ಆರಂಭವಾಗಿದೆ. ಈ ಚಿತ್ರದಲ್ಲಿ ಹಾಸ್ಯನಟ ಕೋಮಲ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ನ
ಭವಾನಿ ಚಿತ್ರಮಂದಿರಕ್ಕೆ ‘ಘಾರ್ಗಾ’ ಚಿತ್ರತಂಡದ ಭೇಟಿ
ಬೆಂಗಳೂರು, 24 ಫೆಬ್ರವ (ಹಿ.ಸ.) : ಆ್ಯಂಕರ್ : ಕನ್ನಡ ಸಾಹಿತ್ಯ ಸಂಶೋಧನಾ ಪರಂಪರೆಯಲ್ಲಿ ಕೆಲವು ವ್ಯಕ್ತಿತ್ವಗಳು ಕಾಲಾತೀತವಾಗಿರುತ್ತವೆ. ಅವರ ಸಾಧನೆ ಕೇವಲ ಕೃತಿಗಳ ಸಂಖ್ಯೆಯಲ್ಲಿ ಅಲ್ಲ, ಸಾಹಿತ್ಯದ ಆತ್ಮವನ್ನು ಅರಿತು ಅದನ್ನು ಪೀಳಿಗೆಗಳಿಗೆ ಹಂಚುವ ನಿಷ್ಠೆಯಲ್ಲಿ ಅಡಕವಾಗಿರುತ್ತದೆ. ಅಂತಹ ಮಹನೀಯರಲ್
ಬೆಳಗಾವಿ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕನ್ನಡ ಸಾಹಿತ್ಯ ಸಂಶೋಧನಾ ಪರಂಪರೆಯಲ್ಲಿ ಕೆಲವು ವ್ಯಕ್ತಿತ್ವಗಳು ಕಾಲಾತೀತವಾಗಿರುತ್ತವೆ. ಅವರ ಸಾಧನೆ ಕೇವಲ ಕೃತಿಗಳ ಸಂಖ್ಯೆಯಲ್ಲಿ ಅಲ್ಲ, ಸಾಹಿತ್ಯದ ಆತ್ಮವನ್ನು ಅರಿತು ಅದನ್ನು ಪೀಳಿಗೆಗಳಿಗೆ ಹಂಚುವ ನಿಷ್ಠೆಯಲ್ಲಿ ಅಡಕವಾಗಿರುತ್ತದೆ. ಅಂತಹ ಮಹನೀಯರ
ಗದಗ, 17 ಫೆಬ್ರವರಿ (ಹಿ.ಸ.) : ಆ್ಯಂಕರ್ : ಐತಿಹಾಸಿ ಲಕ್ಕುಂಡಿಯಲ್ಲಿ ಚಿನ್ನದನಿಧಿ ಸಿಕ್ಕ ಬಳಿಕ, ಒಂದೊಂದು ರಹಸ್ಯಗಳು ಬಯಲಾಗ್ತಾಯಿವೆ. ಹೌದು ಲಕ್ಕುಂಡಿ ಚಿನ್ನದ ಸಂಪತ್ತು ಆಯ್ತು, ಈವಾಗ ಕಪ್ಪತ್ತಗುಡ್ಡದ ಚಿನ್ನದ ಗುಹೆಗಳ ರೋಚಕ ರಹಸ್ಯಗಳನ್ನು ಬಿಚ್ಚಿಡ್ತಾಯಿವೆ. ಕಪ್ಪತ್ತಗುಡ್ಡದ ಸಂಜೀವಿನಿ ಗುಡ್ಡದಲ್ಲ
ಗದಗ, 10 ಫೆಬ್ರವರಿ (ಹಿ.ಸ.) : ಆ್ಯಂಕರ್ : ಒಂದು ಕಾಲದಲ್ಲಿ ಗತ ವೈಭವದಿಂದ ಮೆರೆದ ನಾಡಾಗಿದ್ದ ಐತಿಹಾಸಿಕ ಲಕ್ಕುಂಡಿ ಗ್ರಾಮವು ಇಂದು ಮತ್ತೆ ದೇಶ–ವಿದೇಶದ ಗಮನ ಸೆಳೆಯುತ್ತಿದೆ. ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ಬೆನ್ನಲ್ಲೇ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಲ್ಯಾಣ ಚಾಲುಕ್ಯರ ಕ
Copyright © 2017-2024. All Rights Reserved Hindusthan Samachar News Agency
Powered by Sangraha