ಚಿತ್ತೋಡ್ಗಢ, 16 ಆಗಸ್ಟ್ 16 (ಹಿ.ಸ.): ಆ್ಯಂಕರ್: ಮತಬ್ಯಾಂಕ್ನ ರಾಜಕಾರಣಕ್ಕಾಗಿ ಕಾಂಗ್ರೆಸ್ ‘ವಂದೇ ಮಾತರಂ’ ಗೀತೆಯನ್ನು ಮರೆತಿದೆ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ರಾಜಸ್ಥಾನದ ನಿಂಬಾಹೇಡಾದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 21 ಅಡಿ ಎತ್ತರದ ಅಷ
ಡಾರ್ವಿನ್, 16 ಆಗಸ್ಟ್ (ಹಿ.ಸ.): ಆ್ಯಂಕರ್:ಬಾಂಗ್ಲಾದೇಶ ಕ್ರಿಕೆಟ್ ಇತಿಹಾಸದಲ್ಲಿ ಭಾನುವಾರ ಸುವರ್ಣಾಕ್ಷರಗಳಲ್ಲಿ ದಾಖಲಾಗುವ ದಿನವಾಗಿದೆ. ಡಾರ್ವಿನ್ ಟೆಸ್ಟ್ನಲ್ಲಿ ಬಾಂಗ್ಲಾದೇಶವು ಆಸ್ಟ್ರೇಲಿಯಾವನ್ನು 9 ವಿಕೆಟ್ಗಳಿಂದ ಮಣಿಸಿ, ಆಸ್ಟ್ರೇಲಿಯಾ ನೆಲದಲ್ಲಿ ತನ್ನ ಮೊದಲ ಟೆಸ್ಟ್ ಗೆಲುವು ದಾಖಲಿಸಿದೆ.
ಕೋಲ್ಕತ್ತಾ, 16 ಆಗಸ್ಟ್ (ಹಿ.ಸ.): ಆ್ಯಂಕರ್: ಪಶ್ಚಿಮ ಬಂಗಾಳದ ಬೀರ್ಭೂಮ್ ಜಿಲ್ಲೆಯ ರಾಮ್ಪುರಹಾಟ್ನ ತೃಣಮೂಲ ಕಾಂಗ್ರೆಸ್ನ ಮಾಜಿ ಶಾಸಕ ಹಾಗೂ ವಿಧಾನಸಭೆಯ ಮಾಜಿ ಉಪಸಭಾಧ್ಯಕ್ಷ ಆಷಿಸ್ ಬಂಡೋಪಾಧ್ಯಾಯ ಅವರು ಭಾನುವಾರ ಬೆಳಗ್ಗೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ರಾಮ್ಪುರಹಾಟ್ ನಗರದ
ಬೆಂಗಳೂರು, 16 ಆಗಸ್ಟ್ (ಹಿ.ಸ.): ಆ್ಯಂಕರ್: ಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಗೆ (ಬಿಎಂಐಸಿಪಿ) ಸಂಬಂಧಿಸಿದ ಅಕ್ರಮಗಳ ಕುರಿತು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿವರವಾದ ಪತ್ರ ಬರೆದಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ನೈಸ್ ಸಂಸ್ಥೆ ವಿರುದ್ಧ ತಕ್ಷಣ ಕಠ
ನವದೆಹಲಿ, 16ಆಗಸ್ಟ್ (ಹಿ.ಸ.): ಆ್ಯಂಕರ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಿಂದ ‘ಬೌದ್ಧಿಕ ನಕ್ಸಲರ’ ಬಗ್ಗೆ ಎಚ್ಚರಿಕೆ ನೀಡಿದ್ದಕ್ಕೆ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಎಕ್ಸನಲ್ಲಿ ಪ್ರತಿಕ್ರಿಯಿಸಿದ್ದಾರೆ. ತಾವು ‘ಬೌದ್ಧಿಕ ನಕ್ಸಲ್’ ಎಂದು ಹೇಳಿಕೊಳ್ಳಲು ಹೆಮ್ಮೆಪಡುತ್ತೇನೆ ಎಂದು ಅ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 16 ಆಗಸ್ಟ್ (ಹಿ.ಸ.): ಆ್ಯಂಕರ್:ದೆಹಲಿ ಸರ್ಕಾರವು ರಾಜಧಾನಿಯಲ್ಲಿ 100 ಅಟಲ್ ಕ್ಯಾಂಟೀನ್ಗಳನ್ನು ಆರಂಭಿಸುವ ಸಂಕಲ್ಪವನ್ನು ಭಾನುವಾರ ಪೂರ್ಣಗೊಳಿಸಿದೆ. ತಿಮಾರ್ಪುರದಲ್ಲಿ 25 ಹೊಸ ಅಟಲ್ ಕ್ಯಾಂಟೀನ್ಗಳನ್ನು ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಉದ್ಘಾಟಿಸಿ ಜನರ ಸೇವೆಗೆ ಸಮರ್ಪಿಸಿದರು.
ನವದೆಹಲಿ, 16 ಆಗಸ್ಟ್ (ಹಿ.ಸ.): ಆ್ಯಂಕರ್: ಪ್ರಧಾನಿ ನರೇಂದ್ರ ಮೋದಿ ಅವರು ‘ದಿಮಾಗೀ ನಕ್ಸಲ್’ ಎಂಬ ಪದವನ್ನು ಪ್ರತಿಪಕ್ಷದ ನಾಯಕರನ್ನು ಉದ್ದೇಶಿಸಿ ಬಳಸಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಅವ
ನವದೆಹಲಿ, 16 ಆಗಸ್ಟ್ (ಹಿ.ಸ.): ಆ್ಯಂಕರ್:ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜೂನ್ 2026ರ ಯುಜಿಸಿ-ನೆಟ್ ಪರೀಕ್ಷೆಯ 84 ವಿಷಯಗಳ ಪ್ರೊವಿಷನಲ್ ಕೀ ಉತ್ತರಗಳನ್ನು ಭಾನುವಾರ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಆಗಸ್ಟ್ 16ರಿಂದ 18ರ ರಾತ್ರಿ 11.59ರವರೆಗೆ ಕೀ ಉತ್ತರಗಳ ಕುರಿತು ಆಕ್ಷೇಪಣೆ ಸಲ್ಲಿಸಬ
ಮುಂಬೈ, 16 ಆಗಸ್ಟ್ (ಹಿ.ಸ.): ಆ್ಯಂಕರ್: ಮಹಾರಾಷ್ಟ್ರದ ಕೊಲಾಬಾ ಪ್ರದೇಶದ ನೇವಿ ನಗರದಲ್ಲಿರುವ ನೌಕಾಪಡೆ ವಸತಿಗೃಹದಲ್ಲಿ ಭಾರತೀಯ ನೌಕಾಪಡೆಯ ಸಿಬ್ಬಂದಿ, ಅವರ ಪತ್ನಿ ಹಾಗೂ ಇಬ್ಬರು ಮಕ್ಕಳ ಮೃತದೇಹಗಳು ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ. ಮೃತ ಮಕ್ಕಳ ಪೈಕಿ ಒಬ್ಬರಿಗೆ ಎ
ನವದೆಹಲಿ, 16 ಆಗಸ್ಟ್ (ಹಿ.ಸ.): ಆ್ಯಂಕರ್:ಸ್ವಾತಂತ್ರ್ಯ ದಿನಾಚರಣೆಯಂದು ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ‘ವಂದೇ ಮಾತರಂ’ ಗಾಯನಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಕುರಿತು ಕಾಂಗ್ರೆಸ್ ಸಾರ್ವಜನಿಕವಾಗಿ ಕ್ಷಮೆಯಾಚಿ
Never miss a thing & stay updated with all the latest news around the world!
468.9k
14.1k
ಗದಗ, 16 ಆಗಸ್ಟ್ (ಹಿ.ಸ.) ಆ್ಯಂಕರ್:- ವಂದೇ ಮಾತರಂ ಗೀತೆಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಗದಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ತೀವ್ರ ಪ್ರತಿಭಟನೆ ನಡೆಯಿತು. ಗದಗ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್
ದೇಶಹಳ್ಳಿ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ವಿಜಯಪುರ, 16 ಆಗಸ್ಟ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಕಾಖಂಡಕಿ ಗ್ರಾಮದಲ್ಲಿ ಶ್ರೀ ಹಣಮಂತ ದೇವರ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣದ ಭೂಮಿಪೂಜೆ ಸಮಾರಂಭದ ಅಂಗವಾಗಿ ಆಯೋಜಿಸಿದ್ದ ಧಾರ್ಮಿಕ ಸಭೆಯಲ್ಲಿ ಸಚಿವ ಎಂ.ಬಿ. ಪಾಟೀಲ್ ಅವರು ಪಾಲ್ಗೊಂಡರು. ಸಮಾರಂಭದಲ್ಲಿ ಪರಮಪೂಜ್ಯ ಶಿವಯೋಗೀಶ್ವರ ಮಹಾಸ್ವ
ಖರ್ಗೆ ಭಾಷಣ ಮಾಡಿದ ಸ್ಥಳ ಗೋಮೂತ್ರದಿಂದ ಶುದ್ಧೀಕರಣ: ಕ್ರಮಕ್ಕೆ ಸುನಿಲ್ ಕುಮಾರ್ ಒತ್ತಾಯ
ಹಿರಿಯ ನಾಗರೀಕರ ಹಸಿವು ನೀಗಿಸಿದ ಕಲಾವಿದ ಗೌತಮ್
ಸರ್ಕಾರಿ ಶಾಲೆಗಳಲ್ಲಿ ಕುಸಿಯುತ್ತಿರುವ ದಾಖಲಾತಿ
ಬಾಗಲಕೋಟೆ, 16 ಆಗಸ್ಟ್ (ಹಿ.ಸ.) ಆ್ಯಂಕರ್ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡೇಟಿಗೆ ಬಲಿಯಾದ ಮೂವರು ವ್ಯಕ್ತಿಗಳ ಕುಟುಂಬಗಳಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹5 ಲಕ್ಷ ಪರಿಹಾರ ಮೊತ್ತದ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಅಸಮಾಧಾನ ವ್ಯಕ್ತಪಡಿಸ
ಗದಗ, 16 ಆಗಸ್ಟ್ (ಹಿ.ಸ.) ಆ್ಯಂಕರ್:- ವಚನ ಸಾಹಿತ್ಯ ಕೇವಲ ಸಾಹಿತ್ಯದ ಒಂದು ಪ್ರಕಾರವಲ್ಲ. ಅದು ಶತಮಾನಗಳ ಹಿಂದೆಯೇ ಸಮಾಜದಲ್ಲಿದ್ದ ಅಸಮಾನತೆ, ಕಂದಾಚಾರ, ತಾರತಮ್ಯ ಹಾಗೂ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ ಸಾಮಾಜಿಕ ಪರಿವರ್ತನೆಯ ಶಕ್ತಿಶಾಲಿ ಮಾಧ್ಯಮವಾಗಿದೆ. ವಚನಕಾರ್ತಿಯರು ತಮ್ಮ ಅಂತರಂಗದ ಅನುಭವ, ಆ
ಬಿಡದಿ ಭೂಸ್ವಾಧೀನಕ್ಕೆ ವಿರೋಧಿ ಹೋರಾಟಕ್ಕೆ ಕೋಲಾರ ಜೆಡಿಎಸ್ ಬೆಂಬಲ
ಬಲೂಚಿಸ್ತಾನ, 08 ಆಗಸ್ಟ್ (ಹಿ.ಸ.): ಆ್ಯಂಕರ್:ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ನೋಶ್ಕಿ, ದಲ್ಬಂದಿನ್, ಚಗೈ, ಖಾರನ್ ಹಾಗೂ ಬೋಲನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಶಸ್ತ್ರಸಜ್ಜಿತ ದಾಳಿಕೋರರು ಪಾಕಿಸ್ತಾನಿ ಭದ್ರತಾ ಪಡೆಗಳು ಮತ್ತು ವಾಹನಗಳನ್ನು ಗುರಿಯಾಗಿಸಿ ಸರಣಿ ದಾಳಿ ನಡೆಸಿದ್ದಾರೆ. ಘಟನೆಯಲ
ನವದೆಹಲಿ, 12 ಆಗಸ್ಟ್ (ಹಿ.ಸ.): ಆ್ಯಂಕರ್:ಜಾಗತಿಕ ಮಾರುಕಟ್ಟೆಗಳಿಂದ ದುರ್ಬಲ ಸೂಚನೆಗಳು ವ್ಯಕ್ತವಾಗಿದ್ದು, ಏಷ್ಯಾದ ಪ್ರಮುಖ ಷೇರು ಮಾರುಕಟ್ಟೆಗಳಲ್ಲಿ ಇಂದು ಮಿಶ್ರ ವಹಿವಾಟು ಕಂಡುಬಂದಿದೆ. ಅಮೆರಿಕ ಹಾಗೂ ಯುರೋಪ್ ಮಾರುಕಟ್ಟೆಗಳಲ್ಲಿನ ಏರಿಳಿತದ ಪರಿಣಾಮ ಏಷ್ಯಾದ ವಹಿವಾಟಿನ ಮೇಲೂ ಪ್ರಭಾವ ಬೀರಿದೆ. ಅಮ
ನವದೆಹಲಿ, 11 ಆಗಸ್ಟ್ (ಹಿ.ಸ.): ಆ್ಯಂಕರ್:ಜಾಗತಿಕ ಮಾರುಕಟ್ಟೆಗಳಿಂದ ಇಂದು ಮಿಶ್ರ ಸಂಕೇತಗಳು ವ್ಯಕ್ತವಾಗಿದ್ದು, ಏಷ್ಯಾದ ಪ್ರಮುಖ ಷೇರುಪೇಟೆಗಳಲ್ಲೂ ಮಿಶ್ರ ವಹಿವಾಟು ಮುಂದುವರಿದಿದೆ. ಅಮೆರಿಕದ ಷೇರುಪೇಟೆಗಳು ಹಿಂದಿನ ವಹಿವಾಟಿನಲ್ಲಿ ಅಲ್ಪ ಕುಸಿತದೊಂದಿಗೆ ದಿನದ ವಹಿವಾಟು ಮುಗಿಸಿವೆ. ಅಮೆರಿಕದ ಎಸ್ಆ್
ನವದೆಹಲಿ, 10 ಆಗಸ್ಟ್ (ಹಿ.ಸ.): ಆ್ಯಂಕರ್:ದೇಶದ ಚಿನಿವಾರ ಮಾರುಕಟ್ಟೆಯಲ್ಲಿ ಸೋಮವಾರ ಆರಂಭಿಕ ವಹಿವಾಟಿನ ವೇಳೆ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆಯಾಗಿದೆ. ಪ್ರಮುಖ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ₹1,51,630ರಿಂದ ₹1,52,540ರವರೆಗೆ ಹಾಗೂ 22 ಕ್ಯಾರೆಟ್ ಚಿನ್ನ ₹1,38,9
ನವದೆಹಲಿ, 06 ಆಗಸ್ಟ್ (ಹಿ.ಸ.): ಆ್ಯಂಕರ್:ಜಾಗತಿಕ ಷೇರುಪೇಟೆಗಳಿಂದ ಇಂದು ಮಿಶ್ರ ಸಂಕೇತಗಳು ಲಭ್ಯವಾಗಿವೆ. ಅಮೆರಿಕ ಹಾಗೂ ಯುರೋಪಿನ ಮಾರುಕಟ್ಟೆಗಳು ಕಳೆದ ವಹಿವಾಟಿನಲ್ಲಿ ಮಿಶ್ರ ಫಲಿತಾಂಶದೊಂದಿಗೆ ಮುಕ್ತಾಯಗೊಂಡಿದ್ದು, ಏಷ್ಯಾದ ಮಾರುಕಟ್ಟೆಗಳಲ್ಲೂ ಏರಿಳಿತದ ವಹಿವಾಟು ಕಂಡುಬಂದಿದೆ. ತಂತ್ರಜ್ಞಾನ ವಲಯದ
ನವದೆಹಲಿ, 11 ಆಗಸ್ಟ್ (ಹಿ.ಸ.): ಆ್ಯಂಕರ್:ಭಾರತದ ಶ್ರೇಷ್ಠ ಶೂಟರ್ ಅಭಿನವ್ ಬಿಂದ್ರಾ ಅವರು 2008ರ ಬೀಜಿಂಗ್ ಒಲಿಂಪಿಕ್ಸ್ನಲ್ಲಿ ಗೆದ್ದ ಐತಿಹಾಸಿಕ ಚಿನ್ನದ ಪದಕವನ್ನು ಸ್ಮರಿಸಿದ್ದು, ಅದನ್ನು ತಮ್ಮ ಕ್ರೀಡಾ ಜೀವನದ “ಅತ್ಯುನ್ನತ ಶಿಖರ” ಎಂದು ಬಣ್ಣಿಸಿದ್ದಾರೆ. 2008ರ ಆಗಸ್ಟ್ 11ರಂದು ಬಿಂದ್ರಾ 10 ಮ
ಬಳ್ಳಾರಿ, 01 ಆಗಸ್ಟ್ (ಹಿ.ಸ.) ಆ್ಯಂಕರ್ : ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಸುಬೇದಾರ್ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಸಿ.ಬಿ.ಎಸ್.ಇ. ಕ್ಲಸ್ಟರ್ VIII ವಿಭಾಗದ ಖೋ-ಖೋ ಪಂದ್ಯಾವಳಿಯಲ್ಲಿ ಇಲ್ಲಿನ ಬಿ. ಬೆಳಗಲ್ನ ''ನಂದಿ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದು,
ಗಂಗಾವತಿ, 31 ಜುಲೈ (ಹಿ.ಸ.) ಆ್ಯಂಕರ್: ಗಂಗಾವತಿಯಲ್ಲಿ ನಡೆದ 2ನೇ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್- 2026 ರಲ್ಲಿ ನ್ಯಾಷನಲ್ ಸ್ಪಿರಿಟ್ ಕರಾಟೆ ಅಕಾಡೆಮಿಯ ವಿದ್ಯಾರ್ಥಿಯಾದ ತನವೀರ್ ಬರದೂರ್ ಸ್ಪರ್ಧೆಯ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆ
ಗಂಗಾವತಿ, 27 ಜುಲೈ (ಹಿ.ಸ.): ಆ್ಯಂಕರ್: ಗಂಗಾವತಿಯಲ್ಲಿ ನಡೆದ 2 ನೇ ಅಂತಾರಾಷ್ಟಿಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ -2026 ರಲ್ಲಿ ನ್ಯಾಷನಲ್ ಸ್ಪೀರಿಟ್ ಕರಾಟೆ ಅಕಾಡೆಮಿಯ ಗವಿಮಠ ಆವರಣದ ಕೈಲಾಸ ಮಂಟಪ ಶಾಖೆಯ 12 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ 12 ಟ್ರೋಫಿ, 4 ಮೆಡಲ್ ಪ್ರಶಸ್ತಿಗ
ಬಾಗಲಕೋಟೆ, 10 ಆಗಸ್ಟ್ (ಹಿ.ಸ.) ಆ್ಯಂಕರ್ : ಮನೆಯ ಮುಂದೆ ಹಾಗೂ ಎಪಿಎಂಸಿ ಆವರಣದ ಪಂಚಲಿಂಗೇಶ್ವರ ದೇವಸ್ಥಾನದ ಸಮೀಪ ನಿಲ್ಲಿಸಿದ್ದ ಇನ್ನೋವಾ ಕಾರಿನ ಗ್ಲಾಸ್ ಒಡೆದು ಕಳ್ಳರು ಕಾರನ್ನು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಆವರಣದಲ್ಲಿ
ವಿಜಯಪುರ, 07 ಆಗಸ್ಟ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಭಾರೀ ಪ್ರಮಾಣದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣವನ್ನು ವಿಜಯಪುರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮೂಲದ ಅ
ಬಾಗಲಕೋಟೆ, 05 ಆಗಸ್ಟ್ (ಹಿ.ಸ.) ಆ್ಯಂಕರ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ನಕಲಿ ಹೂಡಿಕೆ ಜಾಹೀರಾತುಗಳನ್ನು ನಂಬಿ ವಯೋವೃದ್ಧ ಉದ್ಯಮಿಯೊಬ್ಬರು ಬರೋಬ್ಬರಿ ₹76,96,974 ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಾಗಲಕೋಟೆ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುನಗುಂದ
ಬಳ್ಳಾರಿ, 31 ಜುಲೈ (ಹಿ.ಸ.) ಆ್ಯಂಕರ್: ಬಳ್ಳಾರಿ ನಗರಕ್ಕೆ ಸಮೀಪದಲ್ಲಿ ಇರುವ ಅಂದ್ರಾಳ್ ಗ್ರಾಮದಲ್ಲಿ ಪತ್ನಿ ಮತ್ತು ಮಗಳನ್ನು ಗುರುವಾರ ರಾತ್ರಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯು ಪೊಲೀಸ್ ಠಾಣೆಗೆ ಶುಕ್ರವಾರ ಆಗಮಿಸಿ, ಶರಣಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನ
ಬೆಂಗಳೂರು, 07 ಆಗಸ್ಟ್ (ಹಿ.ಸ.): ಆ್ಯಂಕರ್:ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ನಿರ್ದೇಶನದ ಮೂರನೇ ಸಿನಿಮಾ ‘ಸಿಟಿ ಲೈಟ್ಸ್’ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದ ಮೂರನೇ ಹಾಡು ‘ಕೆಂಡದೋಕುಳಿ ಗಂಡನಾ’ ಬಿಡುಗಡೆಯಾಗಿದೆ. ಜಾನಪದ ಶೈಲಿಗೆ ರ್ಯಾಪ್ ಸ್ಪರ್ಶ ನೀಡಿರುವ ಈ ಹಾಡು ಸಂಗೀತಪ್ರಿಯರ ಗಮನ ಸೆಳೆಯುತ್ತಿ
ಮುಂಬಯಿ,ಜುಲೈ 30(ಹಿ.ಸ.): ಆ್ಯಂಕರ್: ನಿರ್ದೇಶಕ ನಿತೇಶ್ ತಿವಾರಿ ಅವರ ಬಹುನಿರೀಕ್ಷಿತ ಚಿತ್ರ ''ರಾಮಾಯಣಃ ಪಾರ್ಟ್ 1'' ನ ಅಧಿಕೃತ ಟ್ರೇಲರ್ ಗುರುವಾರ ವಿಶ್ವದಾದ್ಯಂತ ಬಿಡುಗಡೆಯಾಗಿದೆ. ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್, ಎಂಟು ಬಾರಿ ಆಸ್ಕರ್ ವಿಜೇತ ವಿಎಫ್ಎಕ್ಸ್ ಸ್ಟುಡಿಯೋ ಡಿಎನ
ಬೆಂಗಳೂರು, 29 ಜುಲೈ (ಹಿ.ಸ.): ಆ್ಯಂಕರ್: ಈ ವರ್ಷದ ಸ್ಯಾಂಡಲ್ವುಡ್ನ ಸೂಪರ್ಹಿಟ್ ಚಿತ್ರಗಳಲ್ಲಿ ಒಂದಾಗಿ ಹೊರಹೊಮ್ಮಿರುವ ''ಕರಾವಳಿ'' ಸಿನಿಮಾ ಇದೀಗ ಗಲ್ಫ್ ರಾಷ್ಟ್ರಗಳಲ್ಲೂ ತನ್ನ ಅಬ್ಬರ ಆರಂಭಿಸಲು ಸಜ್ಜಾಗಿದೆ. ಗುರುದತ್ ಗಾಣಿಗ ನಿರ್ದೇಶನದ, ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ. ಶೆಟ್ಟಿ ಅಭಿ
ಬೆಂಗಳೂರು, 28 ಜುಲೈ (ಹಿ.ಸ.): ಆ್ಯಂಕರ್: ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ''ಪಾರ್ಟ್ನರ್'' ಚಿತ್ರದ ಮೊದಲ ಹಾಡು ''ಅಮೋರಾ'' ಬಿಡುಗಡೆಯಾಗಿ ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಅಜಯ್ ರಾವ್ ಮಾತನಾಡಿ, ಪ್ರೇಕ್ಷಕರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯ
ಬೆಂಗಳೂರು, 16 ಆಗಸ್ಟ್ (ಹಿ.ಸ.): ಆ್ಯಂಕರ್: ಕರ್ನಾಟಕದ ಸಾಂಪ್ರದಾಯಿಕ ತಿಂಡಿಗಳ ಸಾಲಿನಲ್ಲಿ ನಿಪ್ಪಟ್ಟು ತನ್ನದೇ ಆದ ಸ್ಥಾನ ಪಡೆದಿದೆ. ಹೊರಭಾಗದಲ್ಲಿ ಗರಿಗರಿಯಾಗಿದ್ದು, ಒಳಭಾಗದಲ್ಲಿ ಕರಕರಿತನ ಹೊಂದಿರುವ ನಿಪ್ಪಟ್ಟು ಚಹಾ ಅಥವಾ ಕಾಫಿಯೊಂದಿಗೆ ಸವಿಯಲು ಅತ್ಯುತ್ತಮ ತಿಂಡಿಯಾಗಿದೆ. ಶೇಂಗಾ, ಎಳ್ಳು, ಹುರ
ಬೆಂಗಳೂರು, 12 ಆಗಸ್ಟ್ (ಹಿ.ಸ.): ಆ್ಯಂಕರ್: ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಸಾಂಪ್ರದಾಯಿಕ ಸಿಹಿತಿಂಡಿಗಳಲ್ಲಿ ಗೋಧಿ ಹಿಟ್ಟಿನ ಲಡ್ಡು ಪ್ರಮುಖವಾಗಿದೆ. ತುಪ್ಪದ ಪರಿಮಳ, ಹುರಿದ ಗೋಧಿ ಹಿಟ್ಟಿನ ಸುವಾಸನೆ, ಏಲಕ್ಕಿಯ ಘಮ ಹಾಗೂ ಗೋಡಂಬಿ–ಬಾದಾಮಿಯ ರುಚಿ ಈ ಲಡ್ಡುವಿಗೆ ವಿಶೇಷ ಸವಿಯನ್ನು ನೀಡುತ್ತದೆ.
ಬೆಂಗಳೂರು, 10 ಆಗಸ್ಟ್ (ಹಿ.ಸ.): ಆ್ಯಂಕರ್: ಅಕ್ಕಿ ಹಿಟ್ಟಿನಿಂದ ತಯಾರಿಸುವ ಅಕ್ಕಿ ಹಿಟ್ಟಿನ ಪೂರಿ ಬೆಳಗಿನ ಉಪಾಹಾರ ಅಥವಾ ಸಂಜೆ ತಿಂಡಿಗೆ ಉತ್ತಮ ಆಯ್ಕೆಯಾಗಿದೆ. ಹೊರಭಾಗದಲ್ಲಿ ಗರಿಗರಿಯಾಗಿದ್ದು, ಒಳಭಾಗದಲ್ಲಿ ಮೃದುವಾಗಿರುವ ಈ ಪೂರಿಯನ್ನು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು. ಬೇಕಾಗುವ ಸಾಮಗ್ರಿಗಳ
ಬೆಂಗಳೂರು, 09 ಆಗಸ್ಟ್ (ಹಿ.ಸ.): ಚಿಕನ್ ಪ್ರಿಯರಿಗೆ ಇಷ್ಟವಾಗುವ ಖಾದ್ಯಗಳಲ್ಲಿ ಚಿಕನ್ ಲಾಲಿಪಪ್ ಪ್ರಮುಖವಾಗಿದೆ. ಹೊರಭಾಗದಲ್ಲಿ ಗರಿಗರಿಯಾದ ಲೇಪನ ಹಾಗೂ ಒಳಭಾಗದಲ್ಲಿ ಜ್ಯೂಸಿಯಾದ ಚಿಕನ್ನೊಂದಿಗೆ ತಯಾರಿಸುವ ಈ ಖಾದ್ಯವನ್ನು ಮನೆಯಲ್ಲಿಯೇ ಸುಲಭವಾಗಿ ಮಾಡಬಹುದು. 500 ಗ್ರಾಂ ಚಿಕನ್ ಲಾಲಿಪಪ್ ತುಂಡುಗಳಿ
ಬೆಂಗಳೂರು, 08 ಆಗಸ್ಟ್ (ಹಿ.ಸ.): ಬೆಳಗಿನ ಉಪಹಾರಕ್ಕೆ ಮೃದುವಾದ ಬನ್ ದೋಸೆ ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ದಕ್ಷಿಣ ಭಾರತದ ಸಾಂಪ್ರದಾಯಿಕ ಉಪಹಾರಗಳಲ್ಲಿ ಬನ್ ದೋಸೆ ಕೂಡ ವಿಶೇಷ ಸ್ಥಾನ ಪಡೆದಿದೆ. ಹೊರಭಾಗದಲ್ಲಿ ಹೊಂಬಣ್ಣದ ಹದ, ಒಳಭಾಗದಲ್ಲಿ ಮೃದುವಾದ ಸ್ಪಂಜಿನಂತಹ ವಿನ್ಯಾಸ ಹೊಂದಿರುವ ಬನ್ ದೋಸೆ,
Copyright © 2017-2024. All Rights Reserved Hindusthan Samachar News Agency
Powered by Sangraha