ಪ್ರಣಾಳಿಕೆಗಳು ಮೂಲ ಗ್ರಂಥವಿದ್ದಂತೆ ; ಜನರಿಗೆ ನೀಡಿರುವ ಭರವಸೆ ಈಡೇರಿಸುವುದು ನಮ್ಮ ಜವಾಬ್ದಾರಿ : ಡಿಸಿಎಂ
ಮಂಗಳೂರು, 19 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಿದ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಗ್ಗೆ ಮಂಗಳೂರು ಬಂದರಿಗೆ ದಿಢೀರ್ ಭೇಟಿ ನೀಡಿ ಮೀನುಗಾರರ ಸಮಸ್ಯೆಗಳನ್ನು ಆಲಿಸಿದರು. ಬಂದರು ಪ್ರದೇಶದಲ್ಲಿ ಬೋಟ್ನಲ್ಲಿ ಸಂಚರಿ
ಹುಬ್ಬಳ್ಳಿ, 19 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಶುಕ್ರವಾರ ತಡರಾತ್ರಿ ಹುಬ್ಬಳ್ಳಿಗೆ ಆಗಮಿಸಿದ್ದು, ಇಂದು ರಾಜ್ಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಮಾಡಿರುವ ಅಮಿತ್ ಶಾ ಅವರು, ಇಂದು ಬೆಳ
ಉಡುಪಿ, 18 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಭೌತಿಕ ಸಮೀಕ್ಷೆ ನಡೆಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಶುಕ್ರವಾರ ಕಸ್ತೂರಿ ರಂಗನ
ಸಮಸ್ತ ಚಟುವಟಿಕೆಗಳು ರಾಜ್ಯದಲ್ಲೇ ನಡೆಯಬೇಕು: ಎಂ.ಬಿ. ಪಾಟೀಲ್
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 19 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಶ್ರೇಷ್ಠ ಪುರುಷನ ಜೀವನ ಪರೋಪಕಾರ ಮತ್ತು ಲೋಕಕಲ್ಯಾಣಕ್ಕಾಗಿ ಇರಬೇಕು ಎಂಬ ಸಂದೇಶ ಸಾರುವ ಸುಭಾಷಿತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಸಂಸ್ಕೃತದ ಶ್ಲೋಕವೊಂದನ್
ಆತ್ಮನಿರ್ಭರತೆಯತ್ತ ಭಾರತದ ಪ್ರಗತಿಯಲ್ಲಿ ಇದು ಮಹತ್ವದ ಮೈಲುಗಲ್ಲು ಎಂದು ರಾಜನಾಥ್ ಸಿಂಗ್ ಬಣ್ಣಿಸಿದರು.
ನವದೆಹಲಿ, 18 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ನಡೆಯಲಿರುವ 20ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ನೂತನವಾಗಿ ನೇಮಕಗೊಂಡಿರುವ 51 ಸಾವಿರಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ವಿಡಿ
ಉಜ್ಜಯಿನಿ, 18 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಧರ್ಮ ಎಂದರೆ ಧರ್ಮಮತವಲ್ಲ, ಅದು ಜೀವನದ ಶಿಸ್ತು. ಯಾವುದೇ ಆಸೆ ಈಡೇರಿಸಿಕೊಳ್ಳಲು, ಭಯ, ಲೋಭ ಅಥವಾ ಪ್ರಾಣ ಉಳಿಸಿಕೊಳ್ಳುವ ಕಾರಣಕ್ಕೂ ಧರ್ಮವನ್ನು ತ್ಯಜಿಸಬಾರದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಹೇಳಿದರು. ಮಧ್ಯಪ
ನವದೆಹಲಿ, 18 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ವಿಜ್ಞಾನ ಭವನದಲ್ಲಿ ‘ಪರಿಸರ ಮತ್ತು ಹವಾಮಾನ ಚಲನಶೀಲತೆಯ ಭವಿಷ್ಯ’ ವಿಷಯದ ಕುರಿತು ನಡೆಯಲಿರುವ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ವತಿಯಿಂದ ಸೆ.19 ಮ
Never miss a thing & stay updated with all the latest news around the world!
468.9k
14.1k
ಹುಬ್ಬಳ್ಳಿ, 19 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶನಿವಾರ ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ಥಕ ಜನಸೇವೆ ಹಾಗೂ ಸಮರ್ಥ ನಾಯಕತ್ವದ ಮೂಲಕ ಯಶಸ
ಬೆಂಗಳೂರು, 19 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 19 ಮತ್ತು 20ರಂದು ನಡೆಯಲಿರುವ ವಿಶೇಷ ನೋಂದಣಿ ಅಭಿಯಾನದ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವ ವಾಹನ ಪ್ರಚಾರ
ಪ್ರಜೆಗಳ ಕುಂದುಕೊರತೆ ಪರಿಹಾರಕ್ಕೆ ಪ್ರಜಾಸೇವಾ ಕಾನೂನು ಚೌಕಟ್ಟು ರೂಪಿಸಿರುವುದು ಸ್ವತಂತ್ರ ಭಾರತದಲ್ಲೇ ಮೊದಲು: ಕೆ. ಎಂ. ಶಿವಲಿಂಗೇಗೌಡ
ಬೆಂಗಳೂರು, 19 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನು ಘೋಷಿಸಿರುವುದನ್ನು ಬಿಜೆಪಿ ಟೀಕಿಸಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಮಂಗಳೂರು
ಬೆಂಗಳೂರು, 19 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಬೆಂಗಳೂರಿನ ಸಾರಿಗೆ ಜೀವನಾಡಿಯಾಗಿರುವ ಬಿಎಂಟಿಸಿಗೆ ತೈಲ ಕಂಪನಿಗಳಿಗೆ ಪಾವತಿಸಲು ಹಣವಿಲ್ಲದೆ ಡೀಸೆಲ್ ಪೂರೈಕೆ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ. ಈ ಕುರಿತು ‘ಎಕ್ಸ್’ನಲ್ಲಿ ಹೇಳಿಕೆ ನೀಡಿರುವ ಅವ
ಬೆಂಗಳೂರು, 19 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ರಾಜ್ಯಾದ್ಯಂತ ಅಂಗವಿಕಲರು, ವೃದ್ಧರು, ವಿಧವೆಯರು ಸೇರಿದಂತೆ ಸುಮಾರು 18 ಲಕ್ಷ ಅಸಹಾಯಕರ ಸಾಮಾಜಿಕ ಪಿಂಚಣಿಯನ್ನು ಕಳೆದ ಐದು ತಿಂಗಳಿಂದ ಬಿಡುಗಡೆ ಮಾಡದ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು, 19 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಕಡಲ ಮಕ್ಕಳ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಂಗಳೂರಿನ ಮೀನುಗಾರಿಕಾ ಬಂದರಿಗೆ ಶನಿವಾರ ಬೆಳ್ಳಿಗ್ಗೆ ಭೇಟಿ ನೀಡಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ, ಅಧಿಕಾರಿಗಳಿಂದ
ಜಿಲ್ಲೆಯಾದ್ಯಂತ ಯುವ ಮತದಾರರ ನೋಂದಣಿಗೆ ವಿಶೇಷ ಅಭಿಯಾನ
ಅರಾಭಿಕೊತ್ತನೂರು ವಿವಿಧೋದ್ದೇಶ ಸಹಕಾರ ಸಂಘದ ಮೊದಲ ಸರ್ವಸದಸ್ಯರ ಸಭೆ
ವಾಷಿಂಗ್ಟನ್, 19 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ರಷ್ಯಾ ಮತ್ತು ಇರಾನ್ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ ‘ಲಿಂಡ್ಸೆ ಒ. ಗ್ರಾಹಂ ಸ್ಯಾಂಕ್ಷನಿಂಗ್ ರಷ್ಯಾ ಆ್ಯಂಡ್ ಇರಾನ್ ಆಕ್ಟ್ ಆಫ್ 2026’ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಸಹಿ ಹಾಕಿದ್ದು, ಅದು ಕಾನೂನಾಗಿ ಜಾರಿಗ
ಕಠ್ಮಂಡು, 18 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಚೀನಾದ ಅಧಿಕೃತ ಪ್ರವಾಸದಲ್ಲಿರುವ ನೇಪಾಳದ ಸೇನಾ ಮುಖ್ಯಸ್ಥ ಜನರಲ್ ಅಶೋಕರಾಜ್ ಸಿಗ್ದೆಲ್ ಅವರು ಚೀನಾ ರಕ್ಷಣಾ ಸಚಿವ ಅಡ್ಮಿರಲ್ ಡಾಂಗ್ ಜುನ್ ಅವರನ್ನು ಶಿಷ್ಟಾಚಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ಭೇಟಿಯ ಸಂದರ್ಭದಲ್ಲಿ ಉಭಯ ದೇಶಗಳ ಪರಸ್ಪರ ಹಿತಾಸ
ಕಠ್ಮಂಡು, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನೇಪಾಳದಲ್ಲಿ ಆ.26ರಂದು ಸಂಭವಿಸಿದ ಭೀಕರ ಪ್ರವಾಹದ 21ನೇ ದಿನವೂ ಶೋಧ, ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಇದುವರೆಗೆ 1,399 ಮಂದಿಯ ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ
ದೋಹಾ (ಕತಾರ್), 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ ನಡೆಸಿಕೊಂಡು ಬರುತ್ತಿರುವ ‘ಕನ್ನಡ ಪಾಠಶಾಲೆ’ಯನ್ನು ಹೊಸ ಆಶಯ ಹಾಗೂ ನೂತ
ಜಕಾರ್ತಾ, 12 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಇಂಡೋನೇಷ್ಯಾದ ಈಶಾನ್ಯ ಜಾವಾ ಪ್ರಾಂತ್ಯದಲ್ಲಿ ಶುಕ್ರವಾರ ಮುಂಜಾನೆ 6.6 ತೀವ್ರತೆಯ ಭೂಕಂಪ ಸಂಭವಿಸಿದೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) ಪ್ರಕಾರ, ಸ್ಥಳೀಯ ಕಾಲಮಾನ ಬೆಳಿಗ್ಗೆ ಸುಮಾರು 4.23ಕ್ಕೆ ಭೂಕಂಪ ಸಂಭವಿಸಿದ್ದು, ತೆಲುಕ್ನಾಗಾ ಸಮೀ
ನವದೆಹಲಿ, 18 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಶುಕ್ರವಾರ ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ದೇಶದ ಬಹುತೇಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹570ರಿಂದ ₹620ರವರೆಗೆ ಇಳಿಕೆಯಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯಲ
ನವದೆಹಲಿ, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೇಶೀಯ ಚಿನ್ನಾಭರಣ ಮಾರುಕಟ್ಟೆಯಲ್ಲಿ ಬುಧವಾರ ಆರಂಭಿಕ ವಹಿವಾಟಿನಲ್ಲೇ ಚಿನ್ನದ ದರದಲ್ಲಿ ಇಳಿಕೆಯ ಪ್ರವೃತ್ತಿ ಕಂಡುಬಂದಿದೆ. ದರ ಕುಸಿತದ ಪರಿಣಾಮ ದೇಶದ ಬಹುತೇಕ ಚಿನ್ನಾಭರಣ ಮಾರುಕಟ್ಟೆಗಳಲ್ಲಿ ಚಿನ್ನವು 10 ಗ್ರಾಂಗೆ 850ರಿಂದ 920 ರೂ.ವರೆಗೆ ಅಗ್ಗವಾಗಿದ
ನವದೆಹಲಿ, 15 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ದೇಶೀಯ ಚಿನ್ನಾಭರಣ ಮಾರುಕಟ್ಟೆಯಲ್ಲಿ ಮಂಗಳವಾರ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ₹450ರಿಂದ ₹490ರವರೆಗೆ ಕಡಿಮೆಯಾಗಿದೆ. ಆದರೆ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗದೆ ಸೋಮವಾರದ ಮಟ್ಟದಲ್ಲೇ ವಹಿ
ಕ್ಯಾನ್ ಫಿನ್ ಹೋಮ್ಸ್ನಿಂದ ಡಿಜಿಟಲ್ ಪರಿವರ್ತನೆಗೆ ಚಾಲನೆ
ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ರಾಷ್ಟಿಯ ಸಾಂಖ್ಯಿಕ ಕಚೇರಿ (ಕ್ಷೇತ್ರ ಕಾರ್ಯಾಚರಣೆ ವಿಭಾಗ) ವತಿಯಿಂದ ರಾಷ್ಟಿಯ ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಪ್ರಾದೇಶಿಕ ಮಟ್ಟದ ಕ್ರೀಡಾಕೂಟದಲ್ಲಿ ಬಳ್ಳಾರಿ ಉಪ-ಪ್ರಾದೇಶಿಕ
ಹರ್ವಿಂದರ್–ಭಾವನಾ ಜೋಡಿಗೂ ಚಾಂಪಿಯನ್ ಪಟ್ಟ
ಬಳ್ಳಾರಿ, 07 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2026-27ನೇ ಸಾಲಿನ ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ‘ದಸರಾ ಸಿ.ಎಂ. ಕಪ್ ಕ್ರೀಡಾಕೂಟ’ವನ್ನು ಸೆಪ್ಟೆಂಬರ್ 11 ರಿಂದ ಸೆಪ್ಟೆಂಬರ್ 18 ರವರೆಗೆ ವಿವಿಧ ಸ್ಥಳಗಳಲ್ಲಿ ಆಯೋಜಿಸಲಾಗಿದೆ ಎಂದು ಇಲಾಖೆಯ
ಹುಬ್ಬಳ್ಳಿ, 30 ಆಗಸ್ಟ್ (ಹಿ.ಸ.) ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಆ.28ರಿಂದ 30ರವರೆಗೆ ನಡೆದ ಕರ್ನಾಟಕ ರಾಜ್ಯ ಆಹ್ವಾನಿತ 11-ಎ-ಸೈಡ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಸಿ.ಆರ್.-7 ಎಫ್.ಸಿ. ಹುಬ್ಬಳ್ಳಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಭಾನುವಾರ ನಡೆದ ಅಂತಿಮ ಪಂದ್ಯದಲ್ಲಿ ಸಿ.ಆರ್.-7 ಎಫ್.ಸಿ
ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಪಟಾಕಿ ಕೊಡಿಸುವುದಾಗಿ ನಂಬಿಸಿ 13 ವರ್ಷದ ಬಾಲಕನನ್ನು ಅಪಹರಿಸಿ, ಹಣಕ್ಕಾಗಿ ಬೇಡಿಕೆ ಇಟ್ಟು ಬಳಿಕ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಯಲಹಂಕದ ವಿನಾಯಕ ನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಜಾಲ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಯುವಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ.ಯುವಕನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ ಎನ್ನಲಾಗ
ಮಹಿಳೆ ಕತ್ತು ಕೊಯ್ದು ಭೀಕರ ಕೊಲೆ
ಕುರುಗೋಡು, 07 ಸೆಪ್ಟೆಂಬರ್ (ಹಿ.ಸ.) ನರ್ಸರಿಗೆ ಗೊಬ್ಬರ ಮಾರಾಟ ಮತ್ತು ಖರೀದಿ ಮಾಡುವ ಕುರಿತು ಕುರುಗೋಡು ಸಮೀಪದ ಯಲ್ಲಾಪುರ ಕ್ರಾಸ್ ಬಳಿ ಭಾನುವಾರ ಮಧ್ಯರಾತ್ರಿ ನಡೆದ ಗದ್ದಲದಲ್ಲಿ ಓರ್ವನ ಕೊಲೆಯಾಗಿದೆ. ಕೊಲೆಯಾಗಿರುವ ವ್ಯಕ್ತಿಯು ಉಮಾಶಂಕರ್. ಈ ಕೊಲೆಯ ಆರೋಪಿಗಳು ಅರುಣ್ ಕುಮಾರ್, ಅಂಡಿ ಹನುಮಂತ, ಯಲ
ಬಯೋಪಿಕ್ ಘೋಷಣೆ: ರಾಶ್ಮಿಕಾ ಮಂದಣ್ಣ ನಾಯಕಿ
ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.) ಡಾಲಿ ಪಿಚ್ಚರ್ಸ್ ನಿರ್ಮಾಣದ ಹೆಗ್ಗಣ ಮುದ್ದು ಟ್ರೇಲರ್ ಬಿಡುಗಡೆ; ಸೆ.25ಕ್ಕೆ ತೆರೆಗೆ ಪೂರ್ಣ ಮೈಸೂರು - ಅದಿತಿ ಸಾಗರ್ ಮುಖ್ಯ ಭೂಮಿಕೆಯಲ್ಲಿ, ಅವಿನಾಶ್ ಬಳೆಕ್ಕಳ ಚೊಚ್ಚಲ ನಿರ್ದೇಶನದ ಹೆಗ್ಗಣ ಮುದ್ದು ಟ್ರೇಲರ್ ರಿಲೀಸ್ ನಟ ಡಾಲಿ ಧನಂಜಯ್ ಅವರ ಡಾಲಿ ಪಿಚ
ಬೆಂಗಳೂರು, 14 ಸೆಪ್ಟೆಂಬರ್ (ಹಿ.ಸ.) ಗಣೇಶ ಹಬ್ಬದ ದಿನ ಮಗನ ಹೆಸರು ರಿವೀಲ್ ಮಾಡಿದ ನಟ ಡಾಲಿ ಧನಂಜಯ್ ತಮ್ಮ ಮಗನಿಗೆ ಡಾಲಿ ಧನಂಜಯ್ ಹಾಗೂ ಅವರ ಪತ್ನಿ “ಎರೆಯ” ಎಂದು ಹೆಸರಿಟ್ಟಿದ್ದಾರೆ. ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ನಟ ಡಾಲಿ ಧನಂಜಯ್ ತಮ್ಮ ಮಗನ ಹೆಸರನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ.
ಬೆಂಗಳೂರು, 13 ಸೆಪ್ಟೆಂಬರ್ (ಹಿ.ಸ.): ದುನಿಯಾ ವಿಜಯ್ ನಿರ್ದೇಶನದ ಸಿಟಿಲೈಟ್ಸ್ ಚಿತ್ರದ ಟ್ರೇಲರ್ ಬಿಡುಗಡೆ ವಿನಯ್ ರಾಜ್ಕುಮಾರ್-ಮೋನಿಷಾ ನಟನೆಯ ''ಸಿಟಿಲೈಟ್ಸ್''ಗೆ ಶಿವರಾಜ್ ಕುಮಾರ್ ಬೆಂಬಲ ಸ್ಯಾಂಡಲ್ವುಡ್ ಬ್ಲ್ಯಾಕ್ ಕೋಬ್ರಾ ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಸಿನಿಮಾದ ಟ್ರೇಲರ್
ಕೆ ವಿ ನಾಗರಾಜ್ ಮೂರ್ತಿ.
ಇತಿಹಾಸದ ಪುಟಗಳಲ್ಲಿ ಸೆಪ್ಟೆಂಬರ್ 19: ಹಿಂದಿಗೆ ಸಮರ್ಪಿತ ವಾರ ಪ್ರತಿವರ್ಷ ಸೆಪ್ಟೆಂಬರ್ 14ರಿಂದ 21ರವರೆಗೆ ಹಿಂದಿ ವಾರವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಶಾಲೆಗಳು ಹಾಗೂ ಕಚೇರಿಗಳಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ. ಏಳು ದಿನಗಳ ಅವಧಿಯಲ್ಲಿ ಪ್ರಬಂಧ ಬರವಣಿಗೆ ಸೇರಿದಂತೆ ವಿವಿಧ
ವಿಜಯಪುರ, 16 ಸೆಪ್ಟೆಂಬರ್ (ಹಿ.ಸ.) ಬರ, ಬಿಸಿಲು, ನೀರಿನ ಕೊರತೆ ಹಾಗೂ ಸಾಲದ ಸಂಕಷ್ಟದಿಂದ ಕಣ್ಣೀರಿಟ್ಟಿದ್ದ ರೈತ ಕುಟುಂಬವೊಂದು ಇಂದು ನೀರಾವರಿ ಸೌಲಭ್ಯ, ಕೃಷಿ ಶ್ರಮ ಹಾಗೂ ತೋಟಗಾರಿಕೆಯ ಮೂಲಕ ನೆಮ್ಮದಿಯ ಬದುಕು ಕಟ್ಟಿಕೊಂಡಿರುವ ಮನಮುಟ್ಟುವ ಕಥೆ ಇದಾಗಿದೆ. ಮುಳವಾಡದ ಕಲ್ಲು-ಮಣ್ಣಿನ ಗುಡ್ಡಗಳು ಒಂದು
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.): ಒಂದು ಕಾಲದಲ್ಲಿ ಮನೆಮನೆಗಳ ಗುರುತಾಗಿ, ಕುಟುಂಬದ ಸದಸ್ಯರು ಒಟ್ಟಾಗಿ ಕುಳಿತು ಮನರಂಜನೆ, ಸುದ್ದಿ ಹಾಗೂ ಜ್ಞಾನ ಪಡೆಯುವ ಪ್ರಮುಖ ಮಾಧ್ಯಮವಾಗಿದ್ದ ದೂರದರ್ಶನ ಇಂದು ತನ್ನ ಪ್ರಸಾರ ಪಯಣದ 67ನೇ ವರ್ಷಕ್ಕೆ ಕಾಲಿಟ್ಟಿದೆ. 1959ರ ಸೆಪ್ಟೆಂಬರ್ 15ರಂದು ನವದೆಹಲಿಯಲ್ಲಿ ಪ
ವಿಜಯಪುರ, 13 ಸೆಪ್ಟೆಂಬರ್ (ಹಿ.ಸ.): ವಿಜಯಪುರದ ಸಾಟ್ ಕಬ್ರಸ್ತಾನ್: ಇತಿಹಾಸದ ಮೌನ ಸಾಕ್ಷಿಯಾಗಿ ನಿಂತಿರುವ ಅಪರೂಪದ ತಾಣ ಐತಿಹಾಸಿಕ ಸ್ಮಾರಕಗಳ ನಗರಿ ವಿಜಯಪುರ ಎಂದಾಕ್ಷಣ ಗೋಲ್ ಗುಂಬಜ್, ಇಬ್ರಾಹಿಂ ರೋಜಾ, ಜುಮ್ಮಾ ಮಸೀದಿ ಸೇರಿದಂತೆ ವಿಶ್ವಪ್ರಸಿದ್ಧ ಸ್ಮಾರಕಗಳು ಕಣ್ಣಮುಂದೆ ಬರುತ್ತವೆ. ಆದರೆ ಈ ಪ್ರಸ
ಬಳ್ಳಾರಿ, 12 ಸೆಪ್ಟೆಂಬರ್ (ಹಿ.ಸ.) ‘ಉಳುವ ಯೋಗಿಯ ನೋಡಲ್ಲಿ’ ಎಂಬ ಮಾತಿನಂತೆ ರೈತ ದೇಶದ ಬೆನ್ನೆಲುಬು. ಮಾನವಕುಲಕ್ಕೆ ಅನ್ನ ನೀಡುವ ರೈತ ಕೇವಲ ಜೀವನಾಧಾರವಲ್ಲ, ಇಡೀ ದೇಶದ ಆರ್ಥಿಕತೆಯ ಮೂಲಸ್ತಂಭ. ಪ್ರತಿಯೊಬ್ಬ ಮನುಷ್ಯನ ದೈನಂದಿನ ಆಹಾರದ ಅಗತ್ಯವನ್ನು ಪೂರೈಸುವಲ್ಲಿ ರೈತರ ಪಾತ್ರ ಅಪಾರವಾದದ್ದು. ಆರ್ಥಿ
Copyright © 2017-2024. All Rights Reserved Hindusthan Samachar News Agency
Powered by Sangraha