ಬೆಂಗಳೂರು, 18 ಜುಲೈ (ಹಿ.ಸ.) ಆಂಕರ್ : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ (85) ಅವರು ಇಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಮೂರ್ನಾಲ್ಕು ತಿಂಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡ
ಬೆಂಗಳೂರು, 18 ಜುಲೈ (ಹಿ.ಸ.): ಆ್ಯಂಕರ್: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ. ---------------
ಬೆಂಗಳೂರು, 17 ಜುಲೈ (ಹಿ.ಸ.): ಆ್ಯಂಕರ್: ಬಿಡದಿ ಟೌನ್ ಶಿಪ್ ಯೋಜನೆ ಹೆಸರಿನಲ್ಲಿ ರಾಜ್ಯ ಸರ್ಕಾರ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ ಎಂದು ಆರೋಪಿಸಿ, ಬಿಜೆಪಿ ರಾಜ್ಯ ಘಟಕವು ಶುಕ್ರವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿತು. ರಾಜ್ಯಾಧ್ಯಕ್ಷ ಬಿ.
ಜೀಂದ್ (ಹರಿಯಾಣ), 17 ಜುಲೈ (ಹಿ.ಸ.): ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹರಿಯಾಣದ ಜೀಂದ್ ರೈಲು ನಿಲ್ದಾಣದಲ್ಲಿ ದೇಶದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಮೂಲಕ ಜೀಂದ್, ಸೋನಿಪತ್ ಹಾಗೂ ಹರಿಯಾಣದ ಹೆಸರು ಭಾರತೀಯ ರೈಲ್ವೆ ಇತಿಹಾಸದಲ್ಲಿ ಹೊಸ
ಬೆಳಗಾವಿ, 12 ಜುಲೈ (ಹಿ.ಸ.): ಆ್ಯಂಕರ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವಾರ್ಷಿಕ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಸಭೆ ಮೂರು ದಿನಗಳ ಚರ್ಚೆಯ ಬಳಿಕ ಭಾನುವಾರ ಬೆಳಗಾವಿಯಲ್ಲಿ ಮುಕ್ತಾಯಗೊಂಡಿದ್ದು, ಸಂಘದ ಶಾಖೆಗಳ ವಿಸ್ತರಣೆ, ಶತಮಾನೋತ್ಸವ ಕಾರ್ಯಕ್ರಮಗಳು, ಜನಗಣತಿ, ಜನಸಂಖ್ಯಾ ಅಸಮತೋಲ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 19 ಜುಲೈ (ಹಿ.ಸ.): ಆ್ಯಂಕರ್: ಹೋಟೆಲ್, ಬಾರ್, ರೆಸ್ಟೋರೆಂಟ್ ಹಾಗೂ ಕ್ಯಾಂಟೀನ್ಗಳಲ್ಲಿ ಗ್ರಾಹಕರಿಗೆ ಕಡ್ಡಾಯವಾಗಿ ಸೇವಾಶುಲ್ಕ (ಸರ್ವಿಸ್ ಚಾರ್ಜ್) ವಿಧಿಸುತ್ತಿರುವುದರ ವಿರುದ್ಧ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (ಸಿಸಿಪಿಎ) ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಕೇಂದ್ರ ಗ್ರಾಹಕ
ನವದೆಹಲಿ, 19 ಜುಲೈ (ಹಿ.ಸ.): ಆ್ಯಂಕರ್:ಜಮ್ಮು-ಕಾಶ್ಮೀರದಲ್ಲಿ ಸುರಿದ ಭಾರೀ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಉಪರಾಜ್ಯಪಾಲ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ಪ್ರತ್ಯೇಕವಾಗಿ ದೂರವಾಣಿ ಮೂಲಕ ಮಾತುಕತೆ ನಡೆಸಿ
ನವದೆಹಲಿ, 19 ಜುಲೈ (ಹಿ.ಸ.): ಆ್ಯಂಕರ್: ಉಡಾವಣಾ ಕಾರ್ಯಾಚರಣೆಯ ಯಶಸ್ಸಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ತಂತ್ರಜ್ಞಾನ ಅಭಿವೃದ್ಧಿ ಮಂಡಳಿ (ಟಿಡಿಬಿ) ಸ್ಕೈರೂಟ್ ಏರೋಸ್ಪೇಸ್ಗೆ ಅಭಿನಂದನೆ ಸಲ್ಲಿಸಿದ್ದು, ಇದು ಭಾರತದ ಖಾಸಗಿ ಬಾಹ್ಯಾಕಾಶ ವಲಯದ ಮಹತ್ವದ ಮೈಲಿಗಲ್ಲು ಎಂದು ಬಣ್ಣಿಸಿದೆ. ಟಿಡಿಬಿ
ನವದೆಹಲಿ, 19 ಜುಲೈ (ಹಿ.ಸ.): ಆ್ಯಂಕರ್: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಂಟಿ ಪತ್ರ ಬರೆದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಹಣಕಾಸು ವ್ಯವಹಾರಗಳ ಕುರಿತು ಸ್ವತಂತ್ರ ಹಾಗೂ ಸಮಗ್ರ
ನವದೆಹಲಿ, 19 ಜುಲೈ (ಹಿ.ಸ.): ಆ್ಯಂಕರ್: 1857ರ ಪ್ರಥಮ ಸ್ವಾತಂತ್ರ್ಯ ಸಮರದ ಮುಂಚೂಣಿ ಕ್ರಾಂತಿಕಾರಿ ಹಾಗೂ ಅಮರ ಸ್ವಾತಂತ್ರ್ಯ ಹೋರಾಟಗಾರ ಮಂಗಲ್ ಪಾಂಡೆ ಅವರ ಜಯಂತಿ ಅಂಗವಾಗಿ ಲೋಕಸಭಾಧ್ಯಕ್ಷ ಓಂ ಬಿರ್ಲಾ, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ
Never miss a thing & stay updated with all the latest news around the world!
468.9k
14.1k
ಗದಗ, 19 ಜುಲೈ (ಹಿ.ಸ.) ಆ್ಯಂಕರ್:- ಉತ್ತರ ಕರ್ನಾಟಕದ ಹೆಮ್ಮೆಯ ಸಾಂಪ್ರದಾಯಿಕ ಕುಸ್ತಿ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಗದಗ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಕೃಷ್ಣಾ ಎಚ್. ಹಡಪದ ಹಾಗೂ ವಿವಿಧ ಕುಸ್ತಿ ಸಂಘಟನೆಗಳು ನಡೆಸಿದ ನಿರಂತರ ಹೋರಾಟಕ್ಕೆ ಮಹತ್ವದ ಯಶಸ್ಸು ದೊರೆತಿದೆ. ಗದಗದ ಕೆ.ಎಚ್. ಪಾಟೀಲ ಜ
ಗದಗ, 19 ಜುಲೈ (ಹಿ.ಸ.) ಆ್ಯಂಕರ್:- ಮುಂಗಾರು ಆರಂಭದಲ್ಲಿ ಉತ್ತಮ ಮಳೆಯಾಗಿದ್ದ ಹಿನ್ನೆಲೆಯಲ್ಲಿ ಭರವಸೆಯಿಂದ ಬಿತ್ತನೆ ನಡೆಸಿದ್ದ ಗದಗ ಜಿಲ್ಲೆಯ ರೈತರು ಈಗ ಭೀಕರ ಬರಗಾಲದ ಹೊಡೆತಕ್ಕೆ ತತ್ತರಿಸಿದ್ದಾರೆ. ಕಳೆದ ಹಲವು ವಾರಗಳಿಂದ ಸಮರ್ಪಕ ಮಳೆಯಾಗದ ಪರಿಣಾಮ ಹೆಸರು, ಶೇಂಗಾ, ಮೆಕ್ಕೆಜೋಳ ಸೇರಿದಂತೆ ವಿವಿಧ ಬ
ಗದಗ, 19 ಜುಲೈ (ಹಿ.ಸ.) ಆ್ಯಂಕರ್:- ಮುಂಗಾರು ಆರಂಭದಲ್ಲಿ ಉತ್ತಮ ಮಳೆಯ ನಿರೀಕ್ಷೆಯೊಂದಿಗೆ ಸಾಲ ಮಾಡಿ ಬಿತ್ತನೆ ಮಾಡಿದ್ದ ಮೆಕ್ಕೆಜೋಳ ಬೆಳೆ ಮಳೆ ಕೊರತೆಯಿಂದ ಸಂಪೂರ್ಣ ಒಣಗುವ ಹಂತಕ್ಕೆ ತಲುಪಿದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಗಂಗಾಪುರ ಗ್ರಾಮದ ರೈತ ಶಿವಪ್ಪ ಬಂಡಿ ಅವರು ತಮ್ಮ ಐದು ಎ
ಗದಗ, 19 ಜುಲೈ (ಹಿ.ಸ.): ಆ್ಯಂಕರ್: ಮತದಾರರ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಾರ್ವಜನಿಕರಿಗೆ ನೆರವು ನೀಡುವ ಉದ್ದೇಶದಿಂದ ಗದಗ ನಗರದ ವಾರ್ಡ್ ಸಂಖ್ಯೆ 31ರಲ್ಲಿ ಮತದಾರರ ಸಹಾಯ ಕೇಂದ್ರವನ್ನು ಆರಂಭಿಸಲಾಗಿದೆ. ಭಾರತೀಯ ಜನತಾ ಪಕ್ಷದ ಜಿಲ್ಲಾ ಅಧ್ಯಕ್ಷ ರಾಜು ಕುರುಡಗಿ ಹಾಗೂ ನಗರಸಭೆ ಸದಸ್ಯೆ ಶ್ರೀ
ಬೆಂಗಳೂರು, 19 ಜುಲೈ (ಹಿ.ಸ.): ಆ್ಯಂಕರ್ : ಸರಳ ವ್ಯಕ್ತಿತ್ವದ ದ್ಯೋತಕವಾಗಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಅವರ ಅಂತಿಮ ಯಾತ್ರೆಯು ಭಾನುವಾರ ರಾಜ್ಯದ ಜನತೆಯ ಕಣ್ಣಾಲಿಗಳನ್ನು ತೇವಗೊಳಿಸಿತು. ಬೆಂಗಳೂರಿನಿಂದ ತಮ್ಮ ಹುಟ್ಟೂರಿಗೆ ಪಾರ್ಥಿವ ಶರೀರವನ್ನು ಕೊಂಡೊಯ್ಯುವಾಗ, ಮ
ಬಳ್ಳಾರಿ, 19 ಜುಲೈ (ಹಿ.ಸ.): ಆ್ಯಂಕರ್: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ ಹೇಳಿದರು. ಜಿಲ್ಲಾ ಪಂಚಾ
ಗದಗ, 19 ಜುಲೈ (ಹಿ.ಸ.) ಆ್ಯಂಕರ್:- ಗದಗ ಜಿಲ್ಲೆಯ ವ್ಯಾಪ್ತಿಯಲ್ಲಿ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಈ ಸಂಬಂಧ ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಆಹ್ವಾನ
ಗದಗ, 19 ಜುಲೈ (ಹಿ.ಸ.) ಆ್ಯಂಕರ್:- 2026-27ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ (ಎಸ್ಸಿ) ಹಾಗೂ ಪರಿಶಿಷ್ಟ ಪಂಗಡ (ಎಸ್ಟಿ) ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ನೀಡಲು ರಾಜ್ಯ ಸರ್ಕಾರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಶಿರಹಟ್ಟಿ ಹಾಗೂ ಲಕ್ಷ್
ಗದಗ, 19 ಜುಲೈ (ಹಿ.ಸ.) ಆ್ಯಂಕರ್:- ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಾ.ಜಿ ಪರಮೇಶ್ವರ ಅವರು ಭಾನುವಾರ ಜುಲೈ 19 ರಂದು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಓ ಅವರೊಂದಿಗೆ ಮತ್ತು ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗ
ತೆಹ್ರಾನ್/ವಾಷಿಂಗ್ಟನ್, 19 ಜುಲೈ (ಹಿ.ಸ.): ಆ್ಯಂಕರ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶದಂತೆ ಅಮೆರಿಕ ಸೇನೆ ಸತತ ಎಂಟನೇ ರಾತ್ರಿ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದೆ. ಜೋರ್ಡನ್ನಲ್ಲಿರುವ ಅಮೆರಿಕದ ಸೇನಾ ನೆಲೆ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಅಮೆರಿಕದ ಸೈನಿಕರು ಸಾವನ್ನಪ್ಪಿದ್ದಕ್
ಅಮೆರಿಕಾ–ಇರಾನ್ ಸಂಘರ್ಷ ತೀವ್ರ: ಹೋರ್ಮೊಜ್ಗಾನ್ನಲ್ಲಿ ಮೂವರು ನಾಗರಿಕರ ಸಾವು, ಅಮೆರಿಕದ ಮಿತ್ರ ರಾಷ್ಟ್ರಗಳಲ್ಲಿನ ನೆಲೆಗಳ ಮೇಲೆ ಇರಾನ್ ದಾಳಿ
ತೆಹ್ರಾನ್, 17 ಜುಲೈ (ಹಿ.ಸ.): ಆ್ಯಂಕರ್: ಇರಾನ್ನ ಸೇನಾ ಕೇಂದ್ರಗಳ ಮೇಲೆ ದಾಳಿ ನಡೆದರೆ ಪಶ್ಚಿಮ ಏಷ್ಯಾದಲ್ಲಿರುವ ಅಮೆರಿಕದ ಎಲ್ಲ ಸೇನಾ ನೆಲೆಗಳನ್ನು ಗುರಿಯಾಗಿಸಿ ಪ್ರತಿದಾಳಿ ನಡೆಸುವುದಾಗಿ ಇರಾನ್ ಸಶಸ್ತ್ರ ಪಡೆಗಳ ಹಿರಿಯ ವಕ್ತಾರ ಬ್ರಿಗೇಡಿಯರ್ ಜನರಲ್ ಅಬೋಲ್ಫಜಲ್ ಶೆಕಾರ್ಚಿ ಎಚ್ಚರಿಕೆ ನೀಡಿದ್ದಾರ
ಇರಾನ್ಗೆ ತೆರಳುತ್ತಿದ್ದ ಖಾಲಿ ತೈಲ ಟ್ಯಾಂಕರ್ ಮೇಲೆ ಅಮೆರಿಕ ಕ್ಷಿಪಣಿ ದಾಳಿ; ವಾಯು ದಾಳಿಯೂ ತೀವ್ರ
ವಾಷಿಂಗ್ಟನ್/ತೆಹ್ರಾನ್, 15 ಜುಲೈ (ಹಿ.ಸ.): ಆ್ಯಂಕರ್: ಅಮೆರಿಕವು ಇರಾನ್ನ ಪ್ರಮುಖ ಬಂದರುಗಳ ಮೇಲೆ ನೌಕಾ ನಿರ್ಬಂಧ ಆರಂಭಿಸಿರುವುದಾಗಿ ತಿಳಿಸಿದೆ. 20ಕ್ಕೂ ಹೆಚ್ಚು ಯುದ್ಧನೌಕೆಗಳು ಹಾಗೂ ನೂರಾರು ಸೇನಾ ವಿಮಾನಗಳನ್ನು ನಿಯೋಜಿಸಿ, ಇರಾನ್ ಕರಾವಳಿ ಮತ್ತು ಬಂದರುಗಳ ಮೂಲಕ ಸಂಚರಿಸುವ ಹಡಗುಗಳ ಮೇಲೆ ಕಟ್ಟ
ನವದೆಹಲಿ, 17 ಜುಲೈ (ಹಿ.ಸ.): ಆ್ಯಂಕರ್: ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಶುಕ್ರವಾರ ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ಬೆಳ್ಳಿ ದರದಲ್ಲಿ ಸತತ ಐದನೇ ದಿನವೂ ಯಾವುದೇ ಬದಲಾವಣೆ ಆಗಿಲ್ಲ. ದೇಶದ ಬಹುತೇಕ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹270
ನವದೆಹಲಿ, 16 ಜುಲೈ (ಹಿ.ಸ.): ಆ್ಯಂಕರ್: ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಗುರುವಾರ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ಬೆಳ್ಳಿ ದರದಲ್ಲಿ ಸತತ ನಾಲ್ಕನೇ ದಿನವೂ ಯಾವುದೇ ಬದಲಾವಣೆ ಆಗಿಲ್ಲ. ದೇಶದ ಬಹುತೇಕ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹720 ರಿಂದ ₹790ರವರೆಗೆ ಏರ
ನವದೆಹಲಿ, 15 ಜುಲೈ (ಹಿ.ಸ.): ಆ್ಯಂಕರ್: ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಬುಧವಾರ ಚಿನ್ನದ ದರದಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದ್ದು, ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಚೆನ್ನೈ ಹೊರತುಪಡಿಸಿ ದೇಶದ ಬಹುತೇಕ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ದರವು 10 ಗ್ರಾಂಗೆ ₹100ರಿಂದ ₹110ರವರೆಗೆ
ನವದೆಹಲಿ, 14 ಜುಲೈ (ಹಿ.ಸ.): ಆ್ಯಂಕರ್: ಜಾಗತಿಕ ಷೇರುಪೇಟೆಗಳಿಂದ ಇಂದು ದುರ್ಬಲ ಸೂಚನೆಗಳು ಕಂಡುಬಂದಿದ್ದು, ಅಮೆರಿಕದ ಮಾರುಕಟ್ಟೆಗಳು ಕಳೆದ ವಹಿವಾಟಿನಲ್ಲಿ ನಷ್ಟದೊಂದಿಗೆ ಮುಕ್ತಾಯಗೊಂಡಿವೆ. ಇದರ ಪರಿಣಾಮ ಏಷ್ಯಾದ ಬಹುತೇಕ ಷೇರುಪೇಟೆಗಳಲ್ಲೂ ಮಾರಾಟದ ಒತ್ತಡ ಹೆಚ್ಚಾಗಿದೆ. ಪಶ್ಚಿಮ ಏಷ್ಯಾದಲ್ಲಿ ಉದ್ವ
ಟೋಕಿಯೋ, 19 ಜುಲೈ (ಹಿ.ಸ.): ಆ್ಯಂಕರ್: ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಜಪಾನ್ನ ಅಕಾನೆ ಯಮಗುಚಿ ಅವರನ್ನು 21-17, 21-17 ನೇರ ಗೇಮ್ಗಳಲ್ಲಿ ಮಣಿಸಿ ಜಪಾನ್ ಓಪನ್ 2026 ಮಹಿಳಾ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಈ ಮೂಲಕ ಜಪಾನ್ ಓಪನ್ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಐತಿ
ಟೋಕಿಯೊ, 18 ಜುಲೈ (ಹಿ.ಸ.): ಆ್ಯಂಕರ್:ಭಾರತದ ಅಗ್ರ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಜಪಾನ್ ಓಪನ್–2026 ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ಗೆ ಭರ್ಜರಿ ಪ್ರವೇಶಿಸಿದ್ದಾರೆ. ಶನಿವಾರ ನಡೆದ ಮಹಿಳೆಯರ ಸಿಂಗಲ್ಸ್ ಸೆಮಿಫೈನಲ್ನಲ್ಲಿ ಚೀನಾದ ವಿಶ್ವದ ನಾಲ್ಕನೇ ಶ್ರೇಯಾಂಕಿತೆ ಚೆನ್ ಯೂಫೇಯಿ ಗಾಯದ ಕಾರ
ಟೋಕಿಯೊ, 17 ಜುಲೈ (ಹಿ.ಸ.): ಆ್ಯಂಕರ್: ಭಾರತದ ತಾರಾ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರು ಬಿ.ಡಬ್ಲ್ಯು.ಎಫ್. ಜಪಾನ್ ಓಪನ್ ಸೂಪರ್–750 ಬ್ಯಾಡ್ಮಿಂಟನ್ ಟೂರ್ನಿಯ ಸೆಮಿಫೈನಲ್ಗೆ ಪ್ರವೇಶಿಸಿದ್ದಾರೆ. ಕ್ವಾರ್ಟರ್ಫೈನಲ್ನಲ್ಲಿ ಸಿಂಧು ಎದುರಾಳಿಯಾಗಿದ್ದ ಆತಿಥೇಯ ಜಪಾನ್ನ ಮಾಜಿ ವಿಶ್ವ ಚಾಂ
ಅಟ್ಲಾಂಟಾ, 16 ಜುಲೈ (ಹಿ.ಸ.): ಆ್ಯಂಕರ್:ಇಂಗ್ಲೆಂಡ್ ತಂಡ ರಕ್ಷಣಾತ್ಮಕ ಆಟಕ್ಕೆ ಮೊರೆ ಹೋದ ಕ್ಷಣವೇ ಅದನ್ನು ಸದುಪಯೋಗಪಡಿಸಿಕೊಂಡು ದಾಳಿ ನಡೆಸಿದ ಕಾರಣ ಅರ್ಜೆಂಟೀನಾ 2-1 ಗೋಲುಗಳ ಅಂತರದಲ್ಲಿ ಗೆದ್ದು ಫಿಫಾ ವಿಶ್ವಕಪ್ 2026ರ ಫೈನಲ್ ಪ್ರವೇಶಿಸಿದೆ ಎಂದು ಮುಖ್ಯ ಕೋಚ್ ಲಿಯೋನೆಲ್ ಸ್ಕಲೋನಿ ಹೇಳಿದ್ದಾರೆ.
ಬೆಂಗಳೂರು, 19 ಜುಲೈ (ಹಿ.ಸ.): ಆ್ಯಂಕರ್ : ಆನೇಕಲ್ ತಾಲೂಕಿನ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆ ಚಂದಾಪುರದಲ್ಲಿ ಯುವಕನೊಬ್ಬನ ಮೇಲೆ ಲಾಂಗು-ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಬಲಗಾನಹಳ್ಳಿಯ ನಿವಾಸಿ ರಕ್ಷಿತ್ (19) ಹಲ್ಲೆಗೊಳಗಾದ ಯುವಕನಾಗಿದ್ದು, ಶನಿವಾರ ರಾತ್ರ
ಬೆಂಗಳೂರಿನ ಕೆ.ಆರ್. ಸರ್ಕಲ್ನಲ್ಲಿ ಅತಿ ವೇಗವಾಗಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹರಿದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಾಗಲಕೋಟೆ, 17 ಜುಲೈ (ಹಿ.ಸ.) ಆ್ಯಂಕರ್ : ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಕಲಾದಗಿ ಪೊಲೀಸರು ಬಂಧಿಸುವ ಮೂಲಕ ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಬಂಧಿತರಿಂದ ಸುಮಾರು 2,500 ಗ್ರಾಂ ಬೆಳ್ಳಿ ಆಭರಣಗಳು, ಎರಡು ಮೋಟಾರ್ ಸೈಕಲ್ಗಳು ಸೇರಿದಂತೆ ಒಟ್ಟು ಅಂದಾಜು ₹7.80 ಲಕ್ಷ ಮ
ಬಾಗಲಕೋಟೆ, 16 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕೂಲಿ ಕಾರ್ಮಿಕನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಆರೋಪ
ಬೆಂಗಳೂರು, 13 ಜುಲೈ (ಹಿ.ಸ.): ಆ್ಯಂಕರ್:''ಮದರ್ ಪ್ರಾಮಿಸ್'' ಚಿತ್ರದ ವಿರುದ್ಧ ಉದ್ದೇಶಪೂರ್ವಕವಾಗಿ ನೆಗೆಟಿವ್ ಸುದ್ದಿ ಮತ್ತು ದ್ವೇಷದ ಅಭಿಯಾನ ನಡೆಸುತ್ತಿರುವವರ ಬಗ್ಗೆ ನಟ ಡಾಲಿ ಬೇಸರ ವ್ಯಕ್ತಪಡಿಸಿದ್ದಾರೆ. ಒಂದು ಸಿನಿಮಾ ಎಲ್ಲರಿಗೂ ಇಷ್ಟವಾಗಬೇಕು ಎಂಬ ನಿಯಮ ಇಲ್ಲ. ಕೆಲವರಿಗೆ ಸಿನಿಮಾ ಇಷ್ಟವಾ
ಬೆಂಗಳೂರು, 11 ಜುಲೈ (ಹಿ.ಸ.): ಆ್ಯಂಕರ್:ಕನ್ನಡ ಸಿನಿಮಾರಂಗದಲ್ಲಿ ಸದ್ಯ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ ಕರಾವಳಿ.. ಟ್ರೈಲರ್ ಮೂಲಕ ಸಿನಿ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು ಮಾಡಿರುವ ಕರಾವಳಿ ಜುಲೈ 24ಕ್ಕೆ ಅದ್ದೂರಿಯಾಗಿ ಬಿಡುಗಡೆ ಆಗುತ್ತಿದೆ. ಈ ನಡುವೆ ಚಿತ್ರದಿಂದ ಮತ್ತೊಂದು ಇಂಟ್ರಸ್ಟಿಂಗ್ ವ
ಬೆಂಗಳೂರು, 10 ಜುಲೈ (ಹಿ.ಸ.): ಆ್ಯಂಕರ್: ಕರಾವಳಿ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದ ವೇಳೆ ನಡೆದ ವಿವಾದಕ್ಕೆ ಸಂಬಂಧಿಸಿದಂತೆ ಗುರುದತ್ತ ಚಿತ್ರ ನಿರ್ಮಾಣ ಸಂಸ್ಥೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಕಾರ್ಯಕ್ರಮಕ್ಕೆ ಅನಧಿಕೃತವಾಗಿ ಪ್ರವೇಶಿಸಿ ಅಡ್ಡಿಪಡಿಸಲು ಯತ್ನಿಸಿದ ಅಪರಿಚಿತ ವ್ಯಕ್ತಿಗ
ಬೆಂಗಳೂರು, 07 ಜುಲೈ (ಹಿ.ಸ.): ಆ್ಯಂಕರ್: ಕರಾವಳಿ ಕನ್ನಡದ ಬಹುನಿರೀಕ್ಷೆಯ ಸಿನಿಮಾ. ಈಗಾಗಲೇ ಭಾರಿ ಹೈಪ್ ಕ್ರಿಯೇಟ್ ಮಾಡಿದ್ದ ಕರಾವಳಿ ಟ್ರೈಲರ್ಗಾಗಿ ಕನ್ನಡ ಅಭಿಮಾನಿಗಳು ಕಾರತರಿಂದ ಕಾಯುತ್ತಿದ್ದರು. ಆದರೀಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಭಾರಿ ನಿರೀಕ್ಷೆಯಿಂದ ಕಾಯುತ್ತಿದ್ದ ಟ್ರೈಲರ್ ಅದ್ದೂರಿ
ಬೆಂಗಳೂರು, 04 ಜುಲೈ (ಹಿ.ಸ.): ಆ್ಯಂಕರ್:ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯನಟ ಕೋಮಲ್ ಕುಮಾರ್ ಇಂದು ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡರು. ಹಲವು ವರ್ಷಗಳಿಂದ ತಮ್ಮ ವಿಶಿಷ್ಟ ಹಾಸ್ಯ ಅಭಿನಯದ ಮೂಲಕ ಸಿನಿಪ್ರಿಯರನ್ನು ರಂಜಿಸುತ್ತಿರುವ ಕೋಮಲ್, ಈ ಬಾರಿ ಯಾವುದೇ ಅದ್ಧೂರಿತನವಿಲ್ಲದೆ ಕುಟು
ಬೆಂಗಳೂರು, 19 ಜುಲೈ (ಹಿ.ಸ.): ಆ್ಯಂಕರ್: ಮಸಾಲೆಯುಕ್ತ ಖಾದ್ಯಗಳಲ್ಲಿ ಆಂಧ್ರ ಶೈಲಿಯ ಅಡುಗೆಗೆ ತನ್ನದೇ ಆದ ವಿಶಿಷ್ಟ ಸ್ಥಾನವಿದೆ. ಅದರಲ್ಲೂ ಹಸಿರು ಮೆಣಸಿನಕಾಯಿಯ ಘಾಟು, ಕೊತ್ತಂಬರಿ ಹಾಗೂ ಪುದೀನಾದ ಸುವಾಸನೆ ಬೆರೆತ ಆಂಧ್ರ ಗ್ರೀನ್ ಚಿಲ್ಲಿ ಚಿಕನ್ ಖಾರಪ್ರಿಯರ ನೆಚ್ಚಿನ ಖಾದ್ಯವಾಗಿದೆ. ಕೆಂಪು ಮೆಣಸಿನ
ಬೆಂಗಳೂರು, 18 ಜುಲೈ (ಹಿ.ಸ.): ಆ್ಯಂಕರ್:ನುಗ್ಗೆ ಸೊಪ್ಪು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದ್ದು, ದೇಹಕ್ಕೆ ಅಗತ್ಯವಾದ ವಿಟಮಿನ್, ಖನಿಜಾಂಶ ಮತ್ತು ಕಬ್ಬಿಣವನ್ನು ಒದಗಿಸುವ ಪ್ರಮುಖ ಆಹಾರವಾಗಿದೆ. ಈ ಸೊಪ್ಪಿನಿಂದ ತಯಾರಿಸುವ ಚಟ್ನಿ ರುಚಿಕರವಾಗಿರುವುದರ ಜೊತೆಗೆ ಆರೋಗ್ಯಕ್ಕೂ ಹಿತಕರವಾಗಿದೆ. ಬೇಕಾಗುವ ಸಾ
ಬೆಂಗಳೂರು, 17 ಜುಲೈ (ಹಿ.ಸ.): ಆ್ಯಂಕರ್: ಅಡುಗೆ ಪ್ರಿಯರ ನಡುವೆ ಇತ್ತೀಚೆಗೆ ದಹಿ ತಡ್ಕಾ ವಿಶೇಷ ಜನಪ್ರಿಯತೆ ಗಳಿಸಿದೆ. ಕೇವಲ ಐದು ನಿಮಿಷಗಳಲ್ಲಿ ಸಿದ್ಧವಾಗುವ ಈ ಖಾದ್ಯ ರುಚಿಕರವಾಗಿರುವುದರ ಜೊತೆಗೆ ಪೌಷ್ಟಿಕವೂ ಆಗಿದೆ. ದಪ್ಪ ಮೊಸರು, ಈರುಳ್ಳಿ, ಟೊಮೇಟೊ, ಬೆಳ್ಳುಳ್ಳಿ, ಶುಂಠಿ ಹಾಗೂ ಸುವಾಸನೆಯ ತ
ಬಳ್ಳಾರಿ, 16 ಜುಲೈ (ಹಿ.ಸ.) ಕೊಪ್ಪಳ ರೇಲ್ವೆ ನಿಲ್ದಾಣ ಸ್ಥಾಪನೆ ಒಂದು ಚಾರಿತ್ರಿಕ ನೋಟದ ಲೇಖನ. ಕೊಪ್ಪಳ ನಾಡಿನ ಚರಿತ್ರೆ ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ಇದರ ನಿಖರವಾದ ಚರಿತ್ರೆ ಅರಿಯುವುದು ಅಷ್ಟು ಸುಲಭದ ಮಾತಲ್ಲ. ಕಾರಣ ಈ ಪರಿಸರವು ಪುರಾಣ, ರಾಮಾಯಣ ಮತ್ತು ಮಹಾಭಾರತಗಳ ಸಂಬಂಧ ಹೊ
ಬೆಂಗಳೂರು, 16 ಜುಲೈ (ಹಿ.ಸ.): ಆ್ಯಂಕರ್: ಮಹಾರಾಷ್ಟ್ರದ ಪ್ರಸಿದ್ಧ ಸಾಂಪ್ರದಾಯಿಕ ಖಾದ್ಯಗಳಲ್ಲಿ ಕೊಲ್ಹಾಪುರಿ ಮಿಸಳ ಪ್ರಮುಖ ಸ್ಥಾನ ಪಡೆದಿದೆ. ಖಾರ, ಮಸಾಲೆಯ ಸೊಗಡು ಮತ್ತು ಗರಿಗರಿಯಾದ ಫರ್ಸಾನ್ನ ಸಂಯೋಜನೆಯಿಂದ ಈ ಖಾದ್ಯ ವಿಶಿಷ್ಟ ರುಚಿಯನ್ನು ನೀಡುತ್ತದೆ. ಬೆಳಗಿನ ಉಪಾಹಾರದಿಂದ ಸಂಜೆ ತಿಂಡಿಯವರೆಗೆ
Copyright © 2017-2024. All Rights Reserved Hindusthan Samachar News Agency
Powered by Sangraha